Author: kannadanewsnow05

ಹಾವೇರಿ : ಹಾವೇರಿಯಲ್ಲಿ ಇತ್ತೀಚೆಗೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಸರ್ಕಾರದ ವಿರುದ್ಧ ಮಾಡಿದ್ದ ಆರೋಪಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆಯಿಲ್ಲ ಎಂದು ಬೊಮ್ಮಾಯಿ ಹೇಳಿದ್ದಕ್ಕೆ ಪ್ರತಿಯಾಗಿ, ಹಾವೇರಿ ಪ್ರಕರಣವಿನ್ನೂ ತನಿಖಾ ಹಂತದಲ್ಲಿದೆ. ತನಿಖಾ ವರದಿ ಬರುವುದಕ್ಕೂ ಮುಂಚೆಯೇ ಇಂಥ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು,ನಿರ್ಭಯಾ ಯೋಜನೆಯಡಿ ಮಹಿಳಾ ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಂಡಿದ್ದೇವೆ. ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು. ಹಾವೇರಿ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ‌. ಎಫ್‌ಎಸ್‌ಎಲ್ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ‌. ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ತನಿಖೆ ಇನ್ನು ಪೂರ್ಣಗೊಂಡಿಲ್ಲ. ಈ ಮೊದಲೇ ರಾಜ್ಯದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ ಎಂದು ಆರೋಪಿಸುವುದು ಸರಿಯಲ್ಲ ಎಂದು ಹೇಳಿದರು

Read More

ಮಂಗಳೂರು : ಜನವರಿ 22ರಂದು ಅಯೋಧ್ಯೆಯಲ್ಲಿ ರಾಮನಗರ ಉದ್ಘಾಟನೆಗೊಳ್ಳಲಿದ್ದು ಇದಕ್ಕೆ ಕಾಂಗ್ರೆಸ್ ಪಕ್ಷ ಆಹ್ವಾನ ಪತ್ರಿಕೆಯನ್ನು ಗ್ರಾಹಕರಿಸಿದ್ದು ಈ ವಿಷಯವಾಗಿ ಸಚಿವ ನಾಗೇಂದ್ರ ಪ್ರತಿಕ್ರಿಯೆ ನೀಡಿದ್ದು ಶ್ರೀರಾಮ ಭಾರತೀಯರ ದೇವರು. ರಾಮ ಮಂದಿರ ನಿರ್ಮಾಣ ನೆಹರೂ ಪ್ರಧಾನಿ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಈಗ ರಾಮನನ್ನು ಬಿಜೆಪಿ ರಾಜಕೀಯ ಗೊಳಿಸಲು ಹೊರಟಿದೆ ಎಂದು ಕ್ರೀಡಾ ಸಚಿವ ನಾಗೇಂದ್ರ ಹೇಳಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನಾನೂ ರಾಮ ಭಜನೆ ಮಾಡುತ್ತಾ ಬೆಳೆದವನು. ಆದರೆ ಕಾಂಗ್ರೆಸ್ಸಿ ಗರಿಗೆ ಕೋಮು ಭಾವನೆಯ ರಾಮ ಬೇಡ, ರಾಮ, ಸೀತೆ, ಲಕ್ಷ್ಮಣ, ಭರತ, ಅಳಿಲು ಸೇವೆ ಮಾಡಿದ ಜಾಂಬವ ಹೀಗೆ ಎಲ್ಲರೂ ಇದ್ದ ರಾಮ ನಮಗೆ ಬೇಕು. ರಾಮ ಮಂದಿರ ಬಿಜೆಪಿಗರ ಸ್ವತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ತಪ್ಪು ಎಂದರು. ಅನಂತ್ ಮಾತಿಗೆ ಕಿಮ್ಮತ್ತಿಲ್ಲ: ನಾಗೇಂದ್ರ ನಾಡಿನ ಪುರಾತನ ಮಸೀದಿ ಗಳನ್ನು ಒಡೆದು ಅಲ್ಲಿ ದೇವಸ್ಥಾನ ನಿರ್ಮಿಸು ತ್ತೇವೆ ಎನ್ನುವ ಕೆನರಾ ಸಂಸದ ಅನಂತ ಕುಮಾರ ಹೆಗಡೆ ಮಾತಿಗೆ ಕಿಮ್ಮತ್ತಿಲ್ಲ…

Read More

ಹಾವೇರಿ : ಜಿಲ್ಲೆಯ ಹಾನಗಲ್ ನಲ್ಲಿ ಮಹಿಳೆ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ಜಿಲ್ಲೆಗೆ ಇಂದು ರಾಜ್ಯ ಬಿಜೆಪಿ ನಿಯೋಗವು ಸಂತ್ರಸ್ತೇಯನ್ನು ಭೇಟಿಯಾಗಲಿದೆ ಎಂದು ತಿಳಿದುಬಂದಿದೆ. ಹಾವೇರಿ ಜಿಲ್ಹಾ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಬಿಜೆಪಿ ನಿಯೋಗವು ಸಂತ್ರಸ್ತೆಯನ್ನು ಭೇಟಿಯಾಗಲಿದೆ. ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷ ಕೆ. ಮಂಜುಳಾ, ಭಾರತೀ ಶೆಟ್ಟಿ ಹಾಗೂ ಮಾಳವಿಕಾ ನಿಯೋಗ ಭೇಟಿಯಾಗಲಿದೆ. ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಸಹ ಈ ವೇಳೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲವು ದಿನಗಳ ಹಿಂದೆ ಹಾವೇರಿಯ ಹಾನಗಲ್ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ದುಷ್ಕರ್ಮಿಗಳು ಕಾಡಿನಲ್ಲಿ ಎಳೆದೊಯ್ದು ನಿರಂತರ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು 3 ಆರೋಪಿಗಳನ್ನು ಬದಲಿಸಿದ್ದು ಉಳಿದವರಿಗಾಗಿ ಬಲೇ ಬೀಸಿದ್ದಾರೆ. ಈ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ರಜ ಬಿಜೆಪಿ ನಿಯೋಗವು ಎಂದು ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದೆ. ಇದೆ ಸಂದರ್ಭದಲ್ಲಿ ಹಾವೇರಿಯ ಮಹಿಳಾ ಸಾಂತ್ವನ ಕೇಂದ್ರದಲ್ಲಿರುವ ಸಂತ್ರಸ್ತತೆಯನ್ನು…

Read More

ರಾಯಚೂರು : ಇದೇ ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ವೇದಿಕೆಯನ್ನು ರಾಜಕೀಯಕ್ಕೆ ಬಿಜೆಪಿ ಬಳಸಿಕೊಳ್ಳುತ್ತಿದ್ದು, ಅದಕ್ಕೆ ವಿರೋಧವಿದೆಯೇ ಹೊರತು ಶ್ರೀರಾಮಚಂದ್ರ, ಮಂದಿರದ ಉದ್ಘಾಟನೆಗೆ ಯಾವುದೇ ವಿರೋಧವಿಲ್ಲ ಎಂದು ಮುಖ್ಯಮಂತ್ರಿಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಪ್ರತಿಮೆ ಪ್ರತಿಷ್ಠೆಗೆ ನಮ್ಮದೇನೂ ವಿರೋಧವಿಲ್ಲ. ಆದರೆ ಬಿಜೆಪಿ ಅದರಲ್ಲಿ ರಾಜಕೀಯ ಮಾಡಲು ಹೊರಟಿದೆ. ಉದ್ಘಾಟನಾ ಸಭೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು, ಇದನ್ನು ವಿರೋಧಿಸುತ್ತೇವೆಯೇ ಹೊರತು ಶ್ರೀರಾಮಚಂದ್ರನ್ನಾಗಲಿ, ಮಂದಿರವನ್ನಾಗಲಿ ವಿರೋಧಿಸಿಲ್ಲ ಎಂದೂ ಸ್ಪಷ್ಟಪಡಿಸಿದರು.ಜನೆವರಿ 22ರ ನಂತರ ಅಯೋಧ್ಯೆಗೆ ತೆರಳುವ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಎಲ್ಲೂ ಅಯೋಧ್ಯೆಗೆ ಹೋಗುತ್ತೇನೆ, ಹೋಗುವುದಿಲ್ಲ ಎಂದು ಹೇಳಿಲ್ಲ ಎಂದರು. ಕೈ ವಿರುದ್ಧ BSY ಕಿಡಿ ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರತಿಷ್ಠಾಪನೆ ಬಗ್ಗೆ ಕಾಂಗ್ರೆಸ್ ನವರಿಗೆ ಅಸಮಾಧಾನ, ಅತೃಪ್ತಿ ಇದೆ. ಯಾಕೆಂದರೆ ಬಿಜೆಪಿಯ ವರಿಗೆ ಅನುಕೂಲ ಆಗಬಹುದು ಎಂಬ ಭಯ ಅವರನ್ನು ಕಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅಯೋಧ್ಯೆಯಲ್ಲಿ ಜ.22ರಂದು…

Read More

ಬೆಂಗಳೂರು: ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗದ (KPSC) ವಿಳಂಬ ನೀತಿಯನ್ನು ವಿರೋಧಿಸಿ ಅನೇಕ ಅಭ್ಯರ್ಥಿಗಳು ಕಛೇರಿ ಎದುರುಗಡೆ ಮಡಕೆ ಇಟ್ಟು ಪ್ರತಿಭಟನೆ ನಡೆಸಿದ್ದರು.ಈ ವೇಳೆ ವಿದ್ಯಾರ್ಥಿ ಮುಖಂಡ ಕಾಂತಕುಮಾರ್ ಅನ್ನು ಪೊಲೀಸರು ಬಂಧಿಸಿದಕ್ಕೆ ಇದೀಗ ಅಭ್ಯರ್ಥಿಗಳು ಕಿಡಿ ಕಾರಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ವಿಳಂಬ ನೀತಿ ವಿರುದ್ಧ ಕಚೇರಿ ಎದುರು ಮಡಿಕೆ ಇಟ್ಟು ಪ್ರತಿಭಟನೆ ನಡೆಸಿದ ವಿದ್ಯಾರ್ಥಿ ಮುಖಂಡ ಕಾಂತಕುಮಾ‌ರ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿರುವ ಪೊಲೀಸ್‌ ಕ್ರಮಕ್ಕೆ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಕಾಂತಕುಮಾ‌ರ್ ರನ್ನು ಎಳೆದುಕೊಂಡು ಹೋಗಿ ಜಾಮೀನು ರಹಿತ ಪ್ರಕರಣ ದಾಖಲಿಸಿರುವ ವಿಧಾನಸೌಧ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಾಮೀನು ರಹಿತ ಸೆಕ್ಷೆನ್‌ಗಳ ಅಡಿ ಎಫ್‌ಐಆರ್‌ ದಾಖಲಿಸಿರುವ ಪೊಲೀಸರ ಕ್ರಮಕ್ಕೆ ಜಾಲತಾಣಗಳಲ್ಲಿ ಆಕಾಂಕ್ಷಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಪಿಎಸ್‌ಸಿ ಕಾಲಮಿತಿಯಲ್ಲಿ ಕೆಲಸ ಮಾಡಿದ್ದರೆ ಪ್ರತಿಭಟನೆ ಮಾಡುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಆಕ್ಷಾಂಕ್ಷಿಗಳು ಬೇಸರ ವ್ಯಕ್ತಪಡಿಸಿದ್ದಾರೆ.ಅಲ್ಲದೆ ಜಾಮೀನು ರಹಿತ ಸೆಕ್ಷೆನ್‌ಗಳ ಅಡಿ…

Read More

ಬೆಂಗಳೂರು : ಸರ್ಕಾರಿ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನು ನೀಡುತ್ತಿದ್ದೂ, ಜಾಗತಿಕ ಮಟ್ಟದ ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಸಾಧನೆ ಮಾಡಿದ ಕರ್ನಾಟಕದ ಕ್ರೀಡಾಪಟುಗಳಿಂದ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ ಎಂದು ಹೇಳಲಾಗುತ್ತಿದೆ. ಒಲಿಂಪಿಕ್ಸ್‌, ಪ್ಯಾರಾ ಲಿಂಪಿಕ್ಸ್, ಏಷ್ಯನ್ ಗೇಮ್ಸ್, ಪ್ಯಾರಾ ಏಷ್ಯನ್ ಗೇಮ್, ಕಾಮನ್‌ವೆಲ್ತ್ ಗೇಮ್ಸ್‌ ಗಳಲ್ಲಿ ಪದಕ ಗೆದ್ದ ಕ್ರೀಡಾಪಟುಗಳು ಅರ್ಜಿ ಸಲ್ಲಿಸ ಬಹುದಾಗಿದೆ.ಅರ್ಜಿ ನಮೂನೆಯನ್ನು https://dyes.karnataka.gov.in ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದ್ದು, ಫೆ.9ರ ಸಂಜೆ 5 ಗಂಟೆಯ ಒಳಗಾಗಿ ಪೂರಕ ದಾಖಲೆ ಗಳೊಂದಿಗೆ ಕ್ರೀಡಾ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯ ಒಲಿಂಪಿಕ್ಸ್ ಹಾಗೂ ಪ್ಯಾರಾ ಒಲಿಂಪಿಕ್ಸ್‌ ಸಂಸ್ಥೆಗಳಿಂದ ಅರ್ಹ ಸಾಧಕರ ಇತ್ತೀಚೆಗಷ್ಟೇ ಕ್ರೀಡಾ ಇಲಾಖೆಯು ಪಟ್ಟಿ ಸಲ್ಲಿಸುವಂತೆ ಸೂಚಿಸಿತ್ತು.ಇದೀಗ ಸರ್ಕಾರವು ರಾಜ್ಯದಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಪದಕ ಸಾಧನೆ ಮಾಡಿದ ಕರ್ನಾಟಕದ ಕ್ರೀಡಾಪಟುಗಳಿಂದ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

Read More

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ. ಗಾಳಿ ಸುದ್ದಿಗಳ ಬಗ್ಗೆ ನಾನು ಮಾತನಾಡಲ್ಲ. ಮೋದಿ ಅವರು ಏನಾದರೂ ಹೇಳಿದರೇ, ಅಗ ನಾವೆಲ್ಲಾ ಕುಳಿತು ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ.ಆದರೆ ನಾನು ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ಎಂದು ತಿಳಿಸಿದರು. ಬೆಂಗಳೂರಿನ ಜೆಡಿಎಸ್​​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ನಾನು ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ. ಆದರೂ‌ ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಹೇಳಿದರು. ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ಡಾ.ಮಂಜುನಾಥ್ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ…

Read More

ಬೆಂಗಳೂರು : ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ನಾಳೆ ಶಾಂತರಸ್ತೆಯನ್ನು ಬಿಜೆಪಿ ನಿಯೋಗ ಭೇಟಿ ಮಾಡಲಿದೆ ಎಂದು ತಿಳಿಸಿದರು. ಕಳೆದ ಕೆಲವು ದಿನಗಳ ಹಿಂದೆ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ಈ ಪ್ರಕರಣವನ್ನು ಪೊಲೀಸರು ಮುಖ್ಯ ಹಾಕುತ್ತಿದ್ದಾರೆ ಎಂದು ಆರೋಪಿಸಿದರು. ಯುವತಿಯನ್ನು ಥಳಿಸಿ ಯುವಕರು ಗ್ಯಾಂಗ್ ರೇಪ್ ಮಾಡಿದ್ದಾರೆ. ಪೊಲೀಸರು ಪ್ರಕರಣ ಮುಚ್ಚುಡುವ ಪ್ರಯತ್ನ ಮಾಡುತ್ತಿದ್ದಾರೆ.ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆರೋಪಿಸಿದರು. ನಾನು ಕರೆ ಮಾಡಿ ಕೇಳಿದರೂ ಕೂಡ ಮೊಂಡುವಾದ ಮಾಡುತ್ತಾರೆ. ನನ್ನ ಜೊತೆಗೆ ಪೊಲೀಸರು ಮೊಂಡುವದ ಮಾಡಿದರು ಎಂದು ಆರೋಪಿಸಿದರು. ಗ್ಯಾಂಗ್ ರೇಪ್ ಆದರು ಎಫ್ಐಆರ್ ದಾಖಲು ಮಾಡಿಲ್ಲ ಬೇರೆ ಕೋಮಿನವರು ಆಗಿದ್ರೆ ಒಳಗೆ ಹಾಕಿ ವಿಚಾರಣೆ…

Read More

ಮಂಡ್ಯ : ನಟ ದರ್ಶನ್ ನಟಿಸಿರುವ ಕಾಟೇರ ಚಲನಚಿತ್ರವು ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಒರಾಯನ್ ಮಾಲ್ ಎದುರುಗಡೆ ಇರುವ ಜೆಟ್ ಲಾಗ್ ಪಬ್ನಲ್ಲಿ ಅವರಿಗೂ ಮೇರಿ ಪಾರ್ಟಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಶಾಸಕ ರವಿ ಗಾಣಿಗ ಪ್ರತಿಕ್ರಿಯೆ ನೀಡಿದ್ದು ಸ್ಟಾರ್ ನಟರಿಗೆ ಪೊಲೀಸರು ನೋಟಿಸ್ ನೀಡಿದ್ದರಿಂದ ಅವರೇ ತಪ್ಪಿತಸ್ಥರಾಗಿದ್ದಾರೆ ಎಂದು ಆರೋಪಿಸಿದರು. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಬ್ನಲ್ಲಿ ರಾತ್ರಿ ಒಂದು ಗಂಟೆವರೆಗೆ ಮಾತ್ರ ಅವಕಾಶವಿದೆ ಆದರೆ ಪೊಲೀಸರು 3:00 ಗಂಟೆಗೆ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಗಾದರೆ 3 ಗಂಟೆವರೆಗೂ ಅನುಮತಿ ಕೊಟ್ಟಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ರೋಲ್ ಕಾಲ್ ಮಾಡಿ ಪಬ್ಬನ್ನು ಓಪನ್ ಮಾಡಲು ಬಿಟ್ಟಿದ್ದಾರಾ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ಹಾಗೂ ಡಿಸಿಪಿ ಇದಕ್ಕೆ ಉತ್ತರ ಕೊಡಬೇಕು ದರ್ಶನ್ ಡಾಲಿ ರಾಕ್ಲೈನ್ ವೆಂಕಟೇಶ್ ಸೇರಿದಂತೆ ಸ್ಟಾರ್ ನಟರನ್ನು ಪೊಲೀಸ್ ಠಾಣೆಗೆ ಕರೆಸಿದ್ದು ತಪ್ಪಾಗಿದ್ದು ಈ ಪ್ರಕರಣದಲ್ಲಿ ಪೊಲೀಸರು ತಪ್ಪಿತಸ್ಥರು ಎಂದು…

Read More

ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಯತಿಂದ್ರ ಎದುರಾಳಿಯಾದರೆ ಒಳ್ಳೆಯದು ಎಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಯತೀಂದ್ರ ಸ್ಪರ್ಧೆ ಮಾಡಿದರೆ ಸಿಎಂ ಪುತ್ರ – ಪತ್ರಕರ್ತನ ನಡುವೆ ಫೈಟ್ ನಡೆಯುತ್ತದೆ. ಯಾವತ್ತೂ ಎದುರಾಳಿಯ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಎದುರು ಯಾವ ಎದುರಾಳಿಯ ಹೆಸರು ಕೂಡ ನಡೆಯುವುದಿಲ್ಲ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಕಾಂಗ್ರೆಸ್​ಗೆ ಅಭ್ಯರ್ಥಿಗಳಿಲ್ಲ. ಮಂತ್ರಿಗಳನ್ನು ಚುನಾವಣೆಗೆ ನಿಲ್ಲಿಸುವ ದಯನೀಯ ಸ್ಥಿತಿಗೆ ಬಂದಿದೆ. ನಮ್ಮಲ್ಲಿ ಬಿಜೆಪಿ-ಜೆಡಿಎಸ್ ನಡುವೆ ಗೊಂದಲ ಇಲ್ಲ. ನನ್ನ ಪರ ಎರಡು ಪಕ್ಷದ ನಾಯಕರ ಆಶೀರ್ವಾದವಿದೆ ಎಂದು ಪ್ರತಾಪ್ ಸಿಂಹ ಹೇಳಿದರು. ರಾಮ ಜನ್ಮಭೂಮಿಗಾಗಿ ರಥಯಾತ್ರೆ ಮಾಡಿದವರು ಎಲ್​ಕೆ ಅಡ್ವಾಣಿ. ಕಾನೂನು ಹೋರಾಟ ಮಾಡಿದವರು ರವಿಶಂಕರ್ ಪ್ರಸಾದ್. ನಂತರ ದೇಶಾದ್ಯಂತ ಈ ಬಗ್ಗೆ ಅಭಿಪ್ರಾಯ ಮೂಡಿಸಿದವರು ಪ್ರಧಾನಿ ಮೋದಿ. ಅಡ್ವಾಣಿಯಿಂದ ಮೋದಿವರೆಗೆ ರಾಮ ಜನ್ಮಭೂಮಿ ವಿಚಾರದಲ್ಲಿ ಬಿಜೆಪಿ ಪಾತ್ರ ದೊಡ್ಡದಿದೆ. ರಾಮ ಜನ್ಮಭೂಮಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ್ದು ಯಾವ ಪಾತ್ರವೂ ಇಲ್ಲ. ಹೀಗಾಗಿ ಅವರಿಗೆ ಅಪರಾಧಿ ಪ್ರಜ್ಞೆ…

Read More