Author: kannadanewsnow05

ಬೆಂಗಳೂರು: ಸ್ವಚ್ಛ ಸರ್ವೇಕ್ಷಣ್‌ –2023 ವಾರ್ಷಿಕ ಸ್ವಚ್ಛತಾ ಸಮೀಕ್ಷೆಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಷ್ಟ್ರಮಟ್ಟದಲ್ಲಿ 125ನೇ ರ್‍ಯಾಂಕ್‌ ಪಡೆದಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 25ರಷ್ಟು ಹೆಚ್ಚು ಅಂಕಗಳನ್ನು ಗಳಿಸಿದೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಆಯೋಜಿಸುವ ಸ್ವಚ್ಛ ಸರ್ವೇಕ್ಷಣ್‌ ಸಮೀಕ್ಷೆಯಲ್ಲಿ ತ್ಯಾಜ್ಯ ಸಂಗ್ರಹ, ವಿಂಗಡಣೆ, ಸಂಸ್ಕರಣೆಯಲ್ಲಿ ಬಿಬಿಎಂಪಿ ಪ್ರಗತಿ ಸಾಧಿಸಿದ್ದರೂ ರಾಜ್ಯದಲ್ಲಿ ಮೂರನೇ ಸ್ಥಾನ ಪಡೆದಿದೆ. ಮೊದಲನೆಯ ಸ್ಥಾನದಲ್ಲಿ ಮೈಸೂರು ಮಹಾನಗರ ಪಾಲಿಕೆ ಮತ್ತು ಹೊಸದುರ್ಗ ಪುರಸಭೆಗಳಿವೆ. ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಮತ್ತು ಬೈಲಹೊಂಗಲ ಪುರಸಭೆಯ ಎರಡನೇ ಸ್ಥಾನದಲ್ಲಿವೆ. ನೈರ್ಮಲ್ಯ ವರ್ಗದ ಸಮೀಕ್ಷೆಯಲ್ಲಿ ಬಿಬಿಎಂಪಿ ಪ್ರಥಮ ಬಾರಿಗೆ 2023ರಲ್ಲಿ ಉನ್ನತ ಸ್ಥಾನ ಪಡೆದಿದೆ. ‘ಒಡಿಎಫ್‌++’ನಿಂದ ‘ವಾಟರ್‌ +’ ನಗರವೆಂಬ ಶ್ರೇಯಾಂಕ ಪಡೆದಿದೆ. ಜನರು ಸ್ವಚ್ಛತೆಯಲ್ಲಿ ಭಾಗವಹಿಸುವ ‘ನಾಗರಿಕರ ಧ್ವನಿ’ ವರ್ಗದಲ್ಲಿ 2022ಕ್ಕಿಂತ ಶೇ 30ರಷ್ಟು ಹೆಚ್ಚು ಅಂಕಗಳನ್ನು ಗಳಿಸಿದೆ. 2022ರಲ್ಲಿ 40 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯಿರುವ ಸ್ಥಳೀಯ ಸಂಸ್ಥೆಗಳ ವರ್ಗದಲ್ಲಿ 45 ನಗರಗಳ ಪೈಕಿ ಬಿಬಿಎಂಪಿ…

Read More

ಕೋಲಾರ : ಕೋಲಾರ ಜಿಲ್ಲೆಯ ಮಾಲೂರು ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಮನೆಗಳ ಮೇಲೆ ಕಳೆದ ಎರಡು ದಿನಗಳ ಹಿಂದೆ ಈಡೇ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದರು ಇದಕ್ಕೆ ಸಂಬಂಧಿಸಿದಂತೆ ಇದೀಗ ಈಡೇ ಅಧಿಕಾರಿಗಳು ದಾಳಿ ಬೇಳೆ ದೊರೆಕ್ಕಿದಂತಹ ದಾಖಲೆಗಳು ಹಾಗೂ ನಗದು ಹಣದ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ. ಮಾಲೂರು ಶಾಸಕ ನಂಜೇಗೌಡ ಮನೆಗಳ ಮೇಲೆ ಈಡಿ ದಾಳಿಕೆ ದಾಳೇ ವೇಳೆ ನಗದು ಹಾಗೂ ದಾಖಲೆ ಬಗ್ಗೆ ಇಡಿ ಮಾಧ್ಯಮ ಪ್ರಕಟ ಹೊರಡಿಸಿದ್ದು ಸಿದ್ದು 25 ಲಕ್ಷ ನಗದು 50 ಕೋಟಿ ಮೌಲ್ಯದ ಸ್ಥಿರಾಸ್ತಿ ಪತ್ತೆಯಾಗಿದೆ. ನಂಜೇಗೌಡ ಮನೆ ಕಚೇರಿಗಳ ಮೇಲೆ ಎರಡು ದಿನಗಳ ಕಾಲ ರೇರ್ ನಡೆದಿತ್ತು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಇಡೀ ದಾಳಿ ನಡೆಸಿತ್ತು. ಕೈವೈ ನಂಜೇಗೌಡ ಭೂ ಮಂಜೂರಾತಿ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಅಕ್ರಮ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕಂದಾಯ ಅಧಿಕಾರಿಗಳ ಜೊತೆ ಶಾಮೀಲಾಗಿ ಜಮೀನು…

Read More

ಬೆಳಗಾವಿ : ಇದೆ ಜನೆವರಿ 22ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷ ರಾಮಮಂದಿರ ಉದ್ಘಾಟನೆಯ ಆಮಂತ್ರಣವನ್ನು ತಿರಸ್ಕಾರ ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ಆಮಂತ್ರಣ ಕಾಂಗ್ರೆಸ್ ಪಕ್ಷದಿಂದ ತಿರಸ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಉದ್ಘಾಟನೆಗೆ ಹೋಗುವುದು ಬಿಜೆಪಿಗೆ ಆರ್‌ಎಸ್‌ಎಸ್‌ಗೆ ನಮಸ್ಕಾರ ಮಾಡಲು ಅಲ್ಲ. ರಾಮನಿಗೆ ನಮಸ್ಕಾರ ಮಾಡಲು ಹೋಗುವುದು ಎಂದು ತಿಳಿಸದ್ದಾರೆ. 500 ವರ್ಷಗಳ ನಂತರ ರಾಮನ ಮೂರ್ತಿ ಪ್ರತಿಷ್ಠಾಪನೆಗೆ ಹೋಗದೇ ಇರುವುದು ನಿಮ್ಮ ದೌರ್ಭಾಗ್ಯ. ನಿಜವಾಗಿಯೂ ಹಿಂದೂಗಳ ರಾಮನ ಶಾಪ ನಿಮಗೆ ತಟ್ಟುತ್ತದೆ. ಭಾಗವಹಿಸಿದ್ದರೆ ನೀವು ಹಿಂದೂ ಸಮಾಜದ ಜೊತೆ ಒಂದಾಗುತಿದ್ದರೆ ನಿಮಗೂ ರಾಮನ ಕೃಪೆ ಸಿಗುತ್ತಿತ್ತು. ಪಾಪಿಷ್ಟರ ಜೊತೆ ರಾವಣನ ಮನಸ್ಥಿತಿಯವರು ನೀವು ತಿರಸ್ಕಾರ ಮಾಡಿದ್ದು ಅತ್ಯಂತ ಹೇಯ ಕೃತ್ಯ. ಅಕ್ಷಮ್ಯ ಅಪರಾಧ ಮಾಡಿ ಕಾಂಗ್ರೆಸ್‌ನವರು ತಪ್ಪು…

Read More

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಯೋಜನೆಯದ ಯುವನಿಧಿ ಯೋಜನೆಗೆ ಇಂದು ಶಿವಮೊಗ್ಗ ಜಿಲ್ಲೆಯಲ್ಲಿ ಚಾಲನೆ ನೀಡಲಾಗುತ್ತಿದ್ದು ಜಿಲ್ಲೆಯ ವಿಳಂಬ ಪಾರ್ಕ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನದಂದೇ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ನಗರದ ಫ್ರೀಡಂಪಾರ್ಕ್‌ನಲ್ಲಿ ನಡೆಯಲಿರುವ ಕಾರ್ಯಕ್ರಮ ಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಗೊಂಡಿದ್ದು, 1.5 ಲಕ್ಷಕ್ಕೂ ಅಧಿಕ ಮಂದಿ ಸೇರುವ ನಿರೀಕ್ಷೆಯಿದೆ. ಇದಕ್ಕಾಗಿ, 1 ಲಕ್ಷ ಮಂದಿಗೆ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 12.30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ವಿದ್ಯಾವಂತ ನಿರುದ್ಯೋಗಿ ಫಲಾನುಭವಿ ಗಳಲ್ಲದೆ, ಅಂತಿಮ ವರ್ಷಗಳ ಸೆಮಿಸ್ಟರ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಡಿಪ್ಲೋಮಾ, ಪದವಿ ಕಾಲೇಜುಗಳ ವಿದ್ಯಾರ್ಥಿಗಳೂ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಕಾರ್ಯಕ್ರಮಕ್ಕೆ…

Read More

ವಿಜಯನಗರ : ವೇಶ್ಯಾವಾಟಿಕೆ ಅಡ್ಡಿ ಮೇಲೆ ಪೊಲೀಸರ ಹಾಗೂ ಒಡನಾಡಿ ಸಂಸ್ಥೆ ಜಂಟಿಯಾಗಿ ದಾಳಿ ಮಾಡಿದ್ದು, ವಿಜಯನಗರ ಜಿಲ್ಲೆಯ ಹೊಸಪೇಟೆಯ ರಾಣಿ ಪೇಟೆಯಲ್ಲಿನ ವೆಂಕಟೇಶ್ವರ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ದಾಳಿ ವೇಳೆ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದು, 10 ಪುರುಷರನ್ನು ವಶಕ್ಕೆ ಪಡೆಯಲಾಗಿದೆ.ಕೊಲ್ಕತ್ತಾದ ಇಬ್ಬರು ಹಾಗೂ ರಾಜ್ಯದ ಇಬ್ಬರು ಮಹಿಳೆಯರನ್ನು ಈ ವೇಳೆ ರಕ್ಷಣೆ ಮಾಡಲಾಗಿದೆ. ವಿಜಯನಗರದ 2 ಕೊಲ್ಕತ್ತಾ ಮೂಲದ 2 ಮಹಿಳೆಯರ ರಕ್ಷಣೆ ಮಾಡಲಾಗಿದ್ದು, 10 ಪುರುಷರನ್ನು ಇದೆ ವೇಳೆ ವಶಕ್ಕೆ ಪಡೆಯಲಾಗಿದೆ. ಲಾಡ್ಜ್ ವ್ಯವಸ್ಥೆ ನೋಡಿ ಶಾಕ್ ಅದ ಪೊಲೀಸರು ಲಾಡ್ಜ್ ಅಲ್ಲಿನ ವ್ಯವಸ್ಥೆ ನೋಡಿ ಇದೆ ವೇಳೆ ಪೊಲೀಸರು ಬೆಚ್ಚಿ ಬಿದ್ದಿದ್ದು ವೆಂಕಟೇಶ್ವರ ಲಾಡ್ಜ್ ನಾ ಮೂರನೇ ಮಹಡಿಯಲ್ಲಿ ಮಾಂಸ ದಂಧೆ ಕೂಡ ನಡೆಸುತ್ತಿದ್ದರು ಎನ್ನಲಾಗಿದೆ. ಯಾರಾದರೂ ಬಂದರೆ ಕ್ಯಾಷಿಯರ್ ತಕ್ಷಣ ಬೆಲ್ ಮಾಡುತ್ತಿದ್ದ ಬೆಲ್ ಮಾಡಿದಾಗ ಗಾಯತ್ರಿ ಮಂತ್ರ ಪ್ಲೇ ಆಗುತ್ತಿತ್ತು. ಗಾಯತ್ರಿ ಮಂತ್ರ ಕೇಳಿಸಿಕೊಂಡ ಅನಾತಿಗಳು ಇದೇ ವೇಳೆ…

Read More

ಬೆಂಗಳೂರು: ರಾಜ್ಯದಲ್ಲಿ ಹುಲಿ ಉಗುರು ಧರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವನ್ಯಜೀವಿ ಅಂಗಾಂಗವನ್ನು ಅರಣ್ಯಾಧಿಕಾರಿಗಳು, ಪೊಲೀಸರಿಗೆ ಒಪ್ಪಿಸಲು 90 ದಿನ ಕಾಲಾವಕಾಶ ನೀಡಲಾಗಿದ್ದು, ಈ ಕುರಿತಂತೆ ಸರ್ಕಾರದಿಂದ ಅಧಿಸೂಚನೆ ಹೊರಾಡಿಸಲಾಗಿದೆ. ಅನಧಿಕೃತವಾಗಿ ಸಂಗ್ರಹಿಸಿಡಲಾದ ವನ್ಯಜೀವಿಗಳ ಅಂಗಾಂಗಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಮೂರು ತಿಂಗಳ ಕಾಲಾವಕಾಶ ನೀಡಿ ಅರಣ್ಯ ಇಲಾಖೆ ಗುರುವಾರ ಅಧಿಸೂಚನೆ ಹೊರಡಿಸಿದ್ದು, ನಿಗದಿತ ಅವಧಿಯ ನಂತರವೂ ವನ್ಯಜೀವಿ ಅಂಗಾಂಗಗಳನ್ನು ಸಂಗ್ರಹಿಸಿಡುವವರ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ. ವನ್ಯಜೀವಿ ಅಂಗಾಂಗಗಳನ್ನು ಹೊಂದಿರುವವರು ಅರಣ್ಯ ಇಲಾಖೆಗೆ ಅದನ್ನು ಒಪ್ಪಿಸುವುದಕ್ಕೆ ಸಂಬಂಧಿಸಿದಂತೆ ಅಧಿಕೃತವಾಗಿ ಅಧಿಸೂಚನೆ ಪ್ರಕಟಿಸಿ, ವನ್ಯಜೀವಿ ಅಂಗಾಂಗಗಳನ್ನು ಹಿಂದುರಿಗಿಸುವ ಕುರಿತು ನಿಯಮಗಳನ್ನು ತಿಳಿಸಲಾಗಿದೆ. ಅದರಂತೆ ವನ್ಯಜೀವಿ ಅಘೋಷಿತ ವನ್ಯಜೀವಿಗಳ ರಕ್ಷಣೆ ಮತ್ತು ಶರಣಾಗತಿ ಅಥವಾ ಪ್ರಾಣಿಗಳ ಟ್ರೋಫಿ (ಕರ್ನಾಟಕ) ನಿಯಮ 2024ರ ಅಡಿಯಲ್ಲಿ ವನ್ಯಜೀವಿಗಳ ಅಂಗಾಂಗವನ್ನು ಅರಣ್ಯ ಇಲಾಖೆಗೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ. ಅಲ್ಲದೆ, ಅಧಿಸೂಚನೆ ಪ್ರಕಟಿಸಿದ ಅಂದರೆ ಜ.11ರಿಂದ ಮುಂದಿನ 90 ದಿನಗಳ…

Read More

ಬೆಂಗಳೂರು : ನಗರ ವ್ಯಾಪ್ತಿಯಲ್ಲಿ ಹೊಸದಾಗಿ 800 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಉದ್ದೇಶಿಸಿರುವುದಾಗಿ ತಿಳಿಸಿ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (9999) ಹೈಕೋರ್ಟ್‌ಗೆ ಗುರುವಾರ ವರದಿ ಸಲ್ಲಿಸಿದೆ. ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಶೌಚಾಲಯಗಳ ಕೊರತೆ ಕುರಿತಂತೆ ಲೆಟ್ చిటో ಫೌಂಡೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಕೆಎಸ್‌ಎಲ್‌ಎಸ್‌ಎ ಪರ ವಕೀಲ ಶ್ರೀಧರ್‌ಪ್ರಭು, ನ್ಯಾಯಾಲ ಯದ ಹಿಂದಿನ ನಿರ್ದೇಶನದಂತೆ ಬೆಂಗಳೂರು ಮಹಾನಗರದಲ್ಲಿನ ಶೌಚಾಲಯಗಳ ಸ್ಥಿತಿಗತಿ ಕುರಿತು ಪ್ರಾಧಿಕಾರ ನಡೆಸಿರುವ ಅಧ್ಯಯನ ವರದಿಯನ್ನು ಸಂಜೆಯ ವೇಳೆಗೆ ಸಲ್ಲಿಸಲಾಗುವುದು. ಜತೆಗೆ, ಅರ್ಜಿದಾರರು ಮತ್ತು ಸರ್ಕಾರದ ಪರ ವರದಿಯ ಪ್ರತಿಯನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಜ.24ಕ್ಕೆ ಮುಂದೂಡಿತು. ಮುಂದಿನ ವಿಚಾರಣೆ ವೇಳೆಗೆ ವರದಿ ಪರಿಶೀಲಿಸಿ ಅರ್ಜಿದಾರರ ಮತ್ತು ಸರ್ಕಾರದ…

Read More

ಹಾಸನ : ಎಚ್ ಡಿ ರೇವಣ್ಣ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದ್ದು, ನನ್ನ ವಿರುದ್ಧ ಪ್ರತಿಭಟನೆ ಮಾಡಬೇಕೆಂದು ಮಹಿಳೆಯಿಂದ ಹೇಳಿಕೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಹಾಗೂ ಸಂಸದ ಸ್ಥಾನ ಅಸಿಂದು ಗೊಳಿಸಿದ್ದ ಕೇಸ್ ನ ದೂರದಾರ ವಕೀಲ ದೇವರಾಜೇಗೌಡ ನಿನ್ನ ನಿನ್ನ ಕುಟುಂಬದ ರಾಸಲೀಲೆ ದಾಖಲೆಗಳಿವೆ ಗಂಡಸಾಗಿದ್ದಾರೆ ಎದುರುಗಡೆ ಬಾ ಎಂದು ಸವಾಲು ಹಾಕಿದ್ದಾರೆ. ಎಚ್ ಡಿ ರೇವಣ್ಣ ನಿನಗೆ ನೇರವಾಗಿ ಸವಾಲಾಗುತ್ತಿದ್ದೇನೆ ನಿಮಗೆ ತಾಕತ್ತಿದ್ದರೆ, ನೀನು ಗಂಡಸಾಗಿದ್ದರೆ, ನನ್ನೆದುರುಗಡೆ ಬಾ. ನಿನ್ನ ಅಕ್ರಮಗಳ ಬಗ್ಗೆ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಬರುತ್ತೇನೆ. ನಿನ್ನ ನಿನ್ನ ಕುಟುಂಬದ ರಾಸಲೀಲೆ ಸಂಬಂಧಿಸಿದ ದಾಖಲೆಗಳಿವೆ.ದೇವೇಗೌಡರ ಮೇಲೆ ಇರುವ ಗೌರವ, ಎಚ್ಡಿಕೆ ಮೇಲಿನ ಅಭಿಮಾನ ಗೌರವ ರಾಸಲೀಲೆ ದಾಖಲೆಗಳನ್ನು ಬಿಡುಗಡೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ನಮ್ಮ ನಾಯಕರನ್ನು ವೇದಿಕೆ ಮೇಲೆ ಡರ್ಟಿ ಫೆಲೋ ಎಂದು ಕರೆದೆಯಲ್ಲ.ಡರ್ಟಿ ಫಿಲ್ ಅಂದ್ರೆ ಅರ್ಥ ಏನು ಲಜ್ಜೆಗೆಟ್ಟವನು ಅಂತ ತಾನೆ.? ನಿನ್ನ ಮಗ…

Read More

ಕೊಪ್ಪಳ : ಕೆ ಆರ್ ಪಿ ಪಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಹಾಗೂ ರಾಯಚೂರಿನ ಮಾಜಿ ಸಚಿವ ಶಿವನಗೌಡ ನಾಯಕ ಭೇಟಿ ಮಾಡಿ ಸುಮಾರು ಒಂದು ಗಂಟೆಗಳ ಕಾಲ ಗುಪ್ತ ಸಭೆ ನಡೆಸಿರುವುದು ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಹೌದು ಗಂಗಾವತಿ ಕ್ಷೇತ್ರದ ಹಾಲಿ ಶಾಸಕ ಜನಾರ್ದನ ರೆಡ್ಡಿ ಅವರು ಮತ್ತೆ ಬಿಜೆಪಿಯತ್ತ ವಾಲುತ್ತಿದ್ದಾರಾ ಅನ್ನೋ ಪ್ರಶ್ನೆ ಮುನ್ನೆಲೆಗೆ ಬಂದಿದ್ದು, ಇತ್ತೀಚೆಗೆ ಅವರು ನಡೆದುಕೊಳ್ಳುತ್ತಿರುವ ರೀತಿಯೂ ಇದಕ್ಕೆ ಪೂರಕವಾಗಿಯೇ ಇದೆ. ಈ ಮಧ್ಯೆ ನಿನ್ನೆ ಸಂಜೆ ದೇವದುರ್ಗದ ಮಾಜಿ ಶಾಸಕ ಶಿವನಗೌಡ ನಾಯಕ ಅವರನ್ನು ಭೇಟಿಯಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗೌಪ್ಯವಾಗಿ ಚರ್ಚೆ ನಡೆಸಿದ್ದು, ಈ ಚರ್ಚೆಯಿಂದ ಬಿಜೆಪಿಗೆ ಸೇರುವ ಅನುಮಾನ ಹೆಚ್ಚಾಗಿದೆ. ನಿನ್ನೆ ಸಂಜೆ ಶಾಸಕ ಜನಾರ್ದನರೆಡ್ಡಿಯನ್ನ ಭೇಟಿ ಮಾಡಿರುವ ಮಾಜಿ ಶಾಸಕ ಶಿವನಗೌಡ ನಾಯಕ. ಭೇಟಿ ವೇಳೆ ಉಭಯ ನಾಯಕರ ಮಧ್ಯೆ ಸುಮಾರು ಒಂದು ತಾಸು ಗೌಪ್ಯ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ನಾಯಕರ ಚರ್ಚೆಯಿಂದ…

Read More

ಚಿಕ್ಕಮಗಳೂರು : ಇದೆ 22ರಂದು ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಗೈರು ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ಮಾರಿ ಸಚಿವ ಸಿ ಟಿ ರವಿ ಪ್ರತಿಕ್ರಿಯೆ ನೀಡಿದ್ದು, ಮುಸ್ಲಿಮರನ್ನು ಓಲೈಸಿ ಜಾತಿವಾರು ಸಮಾಜವನ್ನು ಒಡೆಯುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಣಿತರಾಗಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸಮಾಜ ಒಡೆಯುವುದರಲ್ಲಿ ಪರಿಣಿತ.ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ ಟಿ ರವಿ ಆಕ್ರೋಶ ಹೊರ ಹಾಕಿದ್ದು, ವೀರಶೈವ ಲಿಂಗಾಯತ ಸಮಾಜವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಓಡೆಯಲು ಹೋಗಿದ್ದರು. ಸಮಾಜ ಓಡೆಯುವುದರಲ್ಲಿ ಸಿದ್ದರಾಮಯ್ಯ ಪ್ರೊಡ್ಯೂಸರ್ ಆಗಿದ್ದಾರೆ ಎಂದರು. ಅಲ್ಪಸಂಖ್ಯಾತರ ಓಲೈಕೆಗಾಗಿ ಅಯೋಧ್ಯೆಯ ಶ್ರೀರಾಮ ಪ್ರತಿಷ್ಠಾಪನ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಬಹಿಷ್ಕರಿಸಿದ ಉದ್ದೇಶವೇ ಮುಸ್ಲಿಮತಗಳನ್ನು ಉಳಿಸಿಕೊಳ್ಳುವುದಕ್ಕೆ. ಹಿಂದುಗಳನ್ನು ಜಾತಿವಾರು ಒಡೆಯುವ ನೀತಿ ಅವರದ್ದಾಗಿದೆ. ಸಿದ್ದರಾಮಯ್ಯ ಜಾತಿವಾರು ಸಮಾಜವನ್ನು ಪಡೆಯಲು ಹೋಗಿದ್ದಾರೆ. ಅಲ್ಪಸಂಖ್ಯಾತರ ಓಲೆಕೆ ಗೋಸ್ಕರನೇ ಇವತ್ತು ರಾಮಮಂದಿರ ಪ್ರಾಣ ಪ್ರತಿಷ್ಠಾನಕ್ಕೆ ಕಾಂಗ್ರೆಸ್ ಬಹಿಷ್ಕಾರ ಮಾಡಿದೆ. ಬಹಿಷ್ಕಾರದ ಪ್ರಮುಖ ಉದ್ದೇಶವೇ ಮುಸ್ಲಿಮರ ಮತಗಳನ್ನು ಉಳಿಸಿಕೊಳ್ಳುವುದಕ್ಕೆ.…

Read More