Author: kannadanewsnow05

ವಿಜಯಪುರ : ಇತ್ತೀಚಿಗೆ ಉಪರಾಷ್ಟ್ರಪತಿ ಸ್ಥಾನಕ್ಕೆ ಧಿಡೀರ್ ಎಂದು ಜಗದೀಪ ಧನ್ಕರ್ ರಾಜೀನಾಮೆ ನೀಡಿದರು. ಈ ವಿಚಾರವಾಗಿ, ಉಪರಾಷ್ಟ್ರಪತಿ ಜಗದೀಪ ಧನ್ಕರ್ ರಾಜಿನಾಮೆ ಬಗ್ಗೆ ಗೊತ್ತಿಲ್ಲ ಎಂದು ವಿಜಯಪುರದಲ್ಲಿ  ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಧನ್ಕರ್ ರಾಜೀನಾಮೆ ನೀಡಿರುವ ಬಗ್ಗೆ ಅವರಿಗೆ ಮಾತ್ರ ಗೊತ್ತಿರುತ್ತದೆ. ಧನಕರ್ ಅವರು ಯಾವಾಗಲೂ ಸರ್ಕಾರದ ಪರವಾಗಿ ಇರುತ್ತಿದ್ದವರು. ಯಾಕೆ ರಾಜೀನಾಮೆ ನೀಡಿದ್ದಾರೆ ಎನ್ನುವುದರ ಬಗ್ಗೆ ಅವರೇ ಹೇಳಬೇಕು. ನಮಗೆ ಮಾತನಾಡಲು ಜಗದೀಪ್ ಧನ್ಕರ್ ಅವಕಾಶ ನೀಡುತ್ತಿರಲಿಲ್ಲ. ರೈತರು ಬಡವರು ಅಂತಾರಾಷ್ಟ್ರೀಯ ಸಮಸ್ಯೆ ಹೇಳಲು ಬಿಡುತ್ತಿರಲಿಲ್ಲ. ರಾಜ್ಯಸಭೆಯಲ್ಲಿ ಮಾತನಾಡಲು ನಮಗೆ ಅವಕಾಶವನ್ನೇ ನೀಡುತ್ತಿರಲಿಲ್ಲ. ಬಡವರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದರೆ ಹಿಂದೂ ಮುಸ್ಲಿಂ ಗಲಾಟೆ ಬಗ್ಗೆ ಜಗದೀಪ್ ಧನಕರ್ ಮಾತನಾಡುತ್ತಿದ್ದರು. ಈಗ ಧನಕರ್ ಹೇಳುತ್ತಿದ್ದಾರೆ ಅಂದರೆ ಅವರು ಮೋದಿ ನಡುವೆ ಆಗಿರೋದು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

Read More

ವಿಜಯಪುರ : ಬೀದರ್ ಜಿಲ್ಲೆಯ ವರವಟ್ಟಿ ನನ್ನ ಹುಟ್ಟೂರಾಗಿದ್ದು, ರಜಾಕರು ಆಗಾಗ ಅಲ್ಲಿ ಬಂದು ದಾಳಿ ಮಾಡುತ್ತಿದ್ದರು. ನಾನು ಜಮೀನಿನಲ್ಲಿ ಮರದಡಿ ಆಟವಾಡುತ್ತಿದ್ದಾಗ ರಜಾಕಾರರು ದಾಳಿ ಮಾಡಿ ಮನೆಯಲ್ಲಿದ್ದ ನಮ್ಮ ತಾಯಿ, ಅಕ್ಕ, ಚಿಕ್ಕಪ್ಪ ಎಲ್ಲರನ್ನು ಸುಟ್ಟು ಹಾಕಿದರು ಎಂದು ವಿಜಯಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಬಹಮನಿ ಸಾಮ್ರಾಜ್ಯ 6 ತುಕಾಡಿಗಳಾದವು. ಆರು ರಾಜ್ಯಗಳಾದ ಬಳಿಕ ಜಗಳ ಆರಂಭವಾದವು. ಅದು ಜನರಿಗಾಗಿ ಅಲ್ಲ ತಮ್ಮ ರಾಜ್ಯ ಉಳಿಸಿಕೊಳ್ಳಲು ಜಗಳ ಮಾಡಿದರು.ಜನರಿಗಾಗಿ ಮಹಾತ್ಮ ಗಾಂಧೀಜಿ, ಜವಾಹರ್ ಲಾಲ್ ನೆಹರು ಹಾಗು ಡಾ.ಅಂಬೇಡ್ಕರ್ ಹೋರಾಟ ಮಾಡಿದರು. ಬೀದರ್ ಜಿಲ್ಲೆಯ ವರವಟ್ಟಿ ನನ್ನ ಹುಟ್ಟೂರು. ರಜಾಕರು ಅಲ್ಲಿ ದಾಳಿ ಮಾಡುತ್ತಿದ್ದರು. ಗುಂಪಾ ಗ್ರಾಮದಲ್ಲಿ 800 ಜನರನ್ನು ಸಜೀವ ದಹನ ಮಾಡಿ ಹೋದರು. ರಾಜಾಕರು ಹೋಗುವಾಗ ನಾನು ಜಮೀನಿನಲ್ಲಿ ಮರದಡಿ ಆಟ ಆಡುತ್ತಿದೆ. ರಜಾಕರ ಕೃತ್ಯದಿಂದ ವರವಟ್ಟಿಯಲ್ಲಿದ್ದ ನಮ್ಮ ಮನೆ ಸುಟ್ಟು ಹೋಯಿತು. ನಮ್ಮ ಮನೆಯಲ್ಲಿದ್ದ ನನ್ನ ತಾಯಿ ಅಕ್ಕ ಚಿಕ್ಕಪ್ಪ ಸುಟ್ಟು ಹೋದರು. ನಮ್ಮ ತಂದೆ…

Read More

ವಿಜಯಪುರ : ದೇಶದಲ್ಲಿ ವ್ಯಕ್ತಿ ಮುಖ್ಯ ನಂತರ ದೇಶ ಎನ್ನುತ್ತಿರುವುದು ದುರಂತದ ಸಂಗತಿಯಾಗಿದೆ. ದೇಶ ಇದ್ದರೆ ನಾವು ಸಂವಿಧಾನ ಇದ್ದರೆ ದೇಶದಲ್ಲಿ ಐಕ್ಯತೆ ಮುಖ್ಯ ಎಂದು ವಿಜಯಪುರದಲ್ಲಿ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಬಹಮನಿ ಸಾಮ್ರಾಜ್ಯ 6 ತುಕಾಡಿಗಳಾದವು. ಆರು ರಾಜ್ಯಗಳಾದ ಬಳಿಕ ಜಗಳ ಆರಂಭವಾದವು. ಅದು ಜನರಿಗಾಗಿ ಅಲ್ಲ ತಮ್ಮ ರಾಜ್ಯ ಉಳಿಸಿಕೊಳ್ಳಲು ಜಗಳ ಮಾಡಿದರು.ಜನರಿಗಾಗಿ ಮಹಾತ್ಮ ಗಾಂಧೀಜಿ, ಜವಾಹರ್ ಲಾಲ್ ನೆಹರು ಹಾಗು ಡಾ.ಅಂಬೇಡ್ಕರ್ ಹೋರಾಟ ಮಾಡಿದರು. ಬೀದರ್ ಜಿಲ್ಲೆಯ ವರವಟ್ಟಿ ನನ್ನ ಹುಟ್ಟೂರು. ರಜಾಕರು ಅಲ್ಲಿ ದಾಳಿ ಮಾಡುತ್ತಿದ್ದರು. ಗುಂಪಾ ಗ್ರಾಮದಲ್ಲಿ 800 ಜನರನ್ನು ಸಜೀವ ದಹನ ಮಾಡಿ ಹೋದರು. ರಾಜಾಕರು ಹೋಗುವಾಗ ನಾನು ಜಮೀನಿನಲ್ಲಿ ಮರದಡಿ ಆಟ ಆಡುತ್ತಿದೆ. ರಜಾಕರ ಕೃತ್ಯದಿಂದ ವರವಟ್ಟಿಯಲ್ಲಿದ್ದ ನಮ್ಮ ಮನೆ ಸುಟ್ಟು ಹೋಯಿತು. ನಮ್ಮ ಮನೆಯಲ್ಲಿದ್ದ ನನ್ನ ತಾಯಿ ಅಕ್ಕ ಚಿಕ್ಕಪ್ಪ ಸುಟ್ಟು ಹೋದರು. ನಮ್ಮ ತಂದೆ ಮಾಪಣ್ಣಗೆ ನನ್ನ ನಿನ್ನ ಮಗ ಹೊರಗೆ ಅಳುತ್ತಿದ್ದಾನೆ ಎಂದು ಹೇಳಿದರು ನನ್ನನ್ನು ಹುಡುಕಿಕೊಂಡು…

Read More

ಬೆಂಗಳೂರು : ತನಗೆ ಜೀವ ಬೆದರಿಕೆ ಒಡ್ಡಿರುವುದಾಗಿ ಆರೋಪಿಸಿದ್ದ ನಟ ಪ್ರಥಮ್‌ ದರ್ಶನ್‌ ಅಭಿಮಾನಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಥಮ್‌ ಕೊಲೆ ಆರೋಪಿ ನಟ ದರ್ಶನ್‌ ಮತ್ತವರ ಅಭಿಮಾನಿಗಳಿಗೆ ನೇರ ಎಚ್ಚರಿಕೆ ಕೊಟ್ಟಿದ್ದಾರೆ. ದರ್ಶನ್ ಸರ್, ಒಳ್ಳೆಯವ್ರ ಸಹವಾಸ ಇಟ್ಕೊಳ್ಳಿ. ನಿಮ್ಗೆ ಪ್ರೀತಿಯಿಂದ ಹೇಳ್ತಿದಿನಿ ದರ್ಶನ್ ಸರ್. ನಿಮ್ ಹುಡುಗರಿಗೆ ಹೇಳಿ. ನಿಮ್ಗೆ ಫ್ಯಾನ್ಸ್ ಇರುವಂತೆ ನಮಗೂ ಇದ್ದಾರೆ ಸರ್‌, ನಾವು ಪ್ರೀತಿ ಗಳಿಸಿದ್ದೀವಿ ಸರ್. ದರ್ಶನ್ ಜೊತೆ ಇದ್ದವ್ರು ಯೋಗ್ಯರು ಇರಬೇಕು. ನಮ್ಗೆ ಸಮಸ್ಯೆ ಆದ್ರೆ ಸುಮ್ಮನೆ ಇರಲ್ಲ ಅಂತ ವಾರ್ನಿಂಗ್‌ ಕೊಟ್ಟಿದ್ದಾರೆ. ಡ್ರ್ಯಾಗರ್‌ ಹಿಡಿದು ಬಂದವರು ನಮ್ಮ ಬಾಸ್‌ ಬಗ್ಗೆ ಮಾತನಾಡಬೇಡಿ ಅಂತ ಹೇಳಿದ್ದು ನಿಜ. ಎಸ್ಪಿಗೆ ಹೇಳಿದ್ದೀನಿ, ತನಿಖೆ ಮಾಡ್ತಿದ್ದಾರೆ. ನಾನು ಯಾರ ಹೆಸರನ್ನು ಹೇಳಲ್ಲ. ಜನ ಪ್ರೀತಿ ಕೊಟ್ಟಾಗ ಪ್ರೀತಿಯಿಂದ ನಡೆದುಕೊಳ್ಳಬೇಕು. ನಾನು ಯಾರ ಹೆಸರನ್ನೂ ಯಾಕೆ ಹೇಳ್ತಿಲ್ಲ ಅಂದ್ರೆ, ಅವರ ಮೇಲೆ ಗೌರವ ಇದೆ. 2,000 ಜನ ಫೋನ್‌ ಮಾಡಿ ಕಂಪ್ಲೆಂಟ್‌ ಕೊಡಿ…

Read More

ಕಲಬುರ್ಗಿ : ಯಾವುದೇ ಇಲಾಖೆಯಲ್ಲಿನ ಅಧಿಕಾರಿಗಳು ಮಾಡುವ ಎಡವಟ್ಟು ಒಂದೆರಡು ಅಲ್ಲ. ಇದೀಗ ಸರ್ಕಾರದ ಯಡವಟ್ಟಿಗೆ ಕುಟುಂಬವೊಂದು ಕಂಗಾಲಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿ ಅಧಿಕಾರಿಗಳು ಯಡವಟ್ಟು ಮಾಡಿದ್ದಾರೆ. ಹೌದು ಕಲಬುರಗಿಯ ರಾಮತೀರ್ಥ ನಗರದ ಮಹಾಂತಪ್ಪಾ ಕುಟುಂಬ ಕಂಗಾಲಾಗಿದೆ. ಮಹಾಂತಪ್ಪ ಕೊತ್ಲೆ ಕುಟುಂಬ ವೀರಶೈವ ಲಿಂಗಾಯತ ಸಮುದಾಯದವರು. ಮಹಾಂತಪ್ಪ ತನ್ನ ಮಗನ ಜಾತಿ ಮತ್ತು ಆದಾಯ ಪ್ರಮಾಣ ಪಾತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ಜಾತಿ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಭರ್ತಿ ಮಾಡಿ ಸಲ್ಲಿಕೆ ಮಾಡಿದ್ದರು. ಆದರೆ, ತಹಸಿಲ್ದಾರ್ ಕಚೇರಿಯಿಂದ ಜಾತಿ ಪ್ರಮಾಣ ಪತ್ರ ಪಡೆದಾಗ ಮುಸ್ಲಿಂ ಜಾತಿ ಎಂದು ಉಲ್ಲೇಖ ಆಗಿದೆ.ಕಲಬುರಗಿ ತಹಸಿಲ್ದಾರ್ ಕಚೇರಿಯಿಂದ ಮುಸ್ಲಿಂ ಜಾತಿ ಅಂತಾ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ. ಮುಸ್ಲಿಂ ಜಾತಿ ಆದಾಯ ಪ್ರಮಾಣ ವಿತರಿಸಿದ್ದಕ್ಕೆ ಮಹಾಂತಪ್ಪ ಪುತ್ರನ ಶಿಕ್ಷಣಕ್ಕೆ ತೊಂದರೆಯಾಗಿದೆ.

Read More

ಕಲಬುರ್ಗಿ : ಕಳೆದ ಕೆಲವು ತಿಂಗಳ ಹಿಂದೆ ರಾಜ್ಯದ ಬಳ್ಳಾರಿ ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ ಭಾರಿ ಸದ್ದು ಮಾಡಿತ್ತು. ಇದೀಗ ಕಲಬುರ್ಗಿಯಲ್ಲಿ ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ತಾಯಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಕಲ್ಬುರ್ಗಿಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶ್ರೀದೇವಿ (22) ಎನ್ನುವ ಮಹಿಳೆ ಸಾವನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆಯ ತಾಲೂಕಿನ ನರಿಬೋಳ ಗ್ರಾಮದ ನಿವಾಸಿಯಾಗಿರುವ ಶ್ರೀದೇವಿ ಅವರು ವೈದ್ಯರ ನಿರ್ಲಕ್ಷಕ್ಕೆ ಬಲಿಯಾಗಿದ್ದಾಳೆ ಎಂದು ಶ್ರೀದೇವಿ ಪೋಷಕರು ಆರೋಪಿಸಿದ್ದಾರೆ. ಇಂದು ಬೆಳಿಗ್ಗೆ ತಾನೇ ಬೆಳಿಗ್ಗೆ ಶ್ರೀದೇವಿಗೆ ಸಹಜ ತೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಕೆಲವೇ ಕ್ಷಣಗಳಲ್ಲಿ ರಕ್ತದ ತೊಡ ಕಡಿಮೆಯಾಗುತ್ತಿದೆ ಎಂದು ವೈದ್ಯರು ಹೇಳಿದ್ದರುಂ. ರಕ್ತ ತಪಾಸಣೆಗೆ ಖಾಸಗಿ ಲ್ಯಾಬ್ ಗೆ ಜಿಮ್ಸ್ ವೈದ್ಯರು ಚೀಟಿ ಬರೆದು ಕೊಟ್ಟಿದ್ದರು. ಈ ವೇಳೆ ಶ್ರೀದೇವಿ ಸಂಬಂಧಿಕರಿಂದ 5600 ಪಡೆದ ಖಾಸಗಿ ಲ್ಯಾಬ್ ಸಿಬ್ಬಂದಿ, ಬಳಿಕ ವೈದ್ಯರು ಮತ್ತೆ 5600 ಪಡೆದಿದ್ದಾರೆ. ಫೋನ್ ಪೇ…

Read More

ಬೆಂಗಳೂರು : ಭೀಮನ ಅಮಾವಾಸ್ಯೆಯಂದು ಪತಿಗೆ ಭಕ್ತಿಯಿಂದ ಪೂಜೆ ಮಾಡಿ ಪತ್ನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ಕಳೆದ ಗುರುವಾರ ಈ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ತಿರುಗು ಸಿಕ್ಕಿದ್ದು ಪತಿಗೆ ಅನೈತಿಕ ಸಂಬಂಧ ಇತ್ತು ಎಂದು ಕ್ಷಮಿಸಿ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸ್ಪಂದನಾ (24) ಎಂದು ತಿಳಿದುಬಂದಿದೆ.ಸ್ಪಂದನಾ ಕಾಲೇಜಿಗೆ ಹೋಗುತ್ತಿದ್ದ ಸಮಯದಲ್ಲಿ ಅಭಿಷೇಕ್ ಎಂಬಾತನನ್ನು ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಸ್ಪಂದನಾ ಪೋಷಕರ ವಿರೋಧದ ನಡುವೆಯೇ ಇಬ್ಬರು ಮದುವೆಯಾಗಿದ್ದರು.ಹಲವು ದಿನಗಳಿಂದ ಅಭಿಷೇಕ್‌ಗೆ ಅಪರಿಚಿತ ಯುವತಿಯೊಬ್ಬಳು ಕರೆ ಮಾಡುತ್ತಿದ್ದಳು. ಹೀಗಾಗಿ ಅಭಿಷೇಕ್ ಕೂಡ ಆ ಯುವತಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಸ್ಪಂದನಾಗೆ ಶಂಕೆ ವ್ಯಕ್ತವಾಗಿತ್ತು. ಜೊತೆಗೆ ಇದೇ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಹಲವು ಬಾರಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಇನ್ಮುಂದೆ ಆಕೆಯ ಜೊತೆಗೆ ಮಾತಾಡುವುದಿಲ್ಲ ಎಂದು ಅಭಿಷೇಕ್ ಹೇಳಿದ್ದ.…

Read More

ಮೀರತ್ : ಸಾಮಾನ್ಯವಾಗಿ ದೊಡ್ಡ ದೊಡ್ಡ ಅಪಾರ್ಟ್ಮೆಂಟ್ ಗಳಲ್ಲಿ ಅಥವಾ ಮಾಲ್ ಗಳಲ್ಲಿ ಲಿಫ್ಟ್ ಬಳಸುವಾಗ ಎಚ್ಚರದಿಂದ ಇರುವುದು ಒಳ್ಳೆಯದು. ಇದೀಗ ಮೀರತ್ ನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಶೋರೂಂನ ಲಿಫ್ಟ್​​ನಲ್ಲಿ ತಲೆ ಸಿಲುಕಿ ಉದ್ಯಮಿಯೊಬ್ಬರು ಮೃತಪಟ್ಟಿರುವ ಘಟನೆ ಮೀರತ್​ನ ಸೂರಜ್​ಕುಂಡದಲ್ಲಿ ನಡೆದಿದೆ. ದೇವನಗರದಲ್ಲಿರುವ ತಮ್ಮ ಶೋ ರೂಂನಲ್ಲಿ ಲಿಫ್ಟ್‌ನಲ್ಲಿ ಸಿಲುಕಿಕೊಂಡು 63 ವರ್ಷದ ಉದ್ಯಮಿ ಮೃತಪಟ್ಟಿದ್ದಾರೆ. ಉದ್ಯಮಿ ಹರ್ವಿಂದರ್ ಸಿಂಗ್ ದುರಂತ ಸಾವು ಕಂಡಿದ್ದಾರೆ. ಹೌದು ಇಂಡಿಯನ್ ಸ್ಪೋರ್ಟ್ಸ್ ಹೌಸ್ ಮಾಲೀಕ ಸಿಂಗ್ ಶನಿವಾರ ಸಂಜೆ ಎರಡನೇ ಮಹಡಿಗೆ ಹೋಗಲು ಕಾರ್ಗೋ ಲಿಫ್ಟ್ ಬಳಸುತ್ತಿದ್ದಾಗ ವಿದ್ಯುತ್ತ ಕಡಿತಗೊಂಡಿತ್ತು. ತಲೆಯನ್ನು ಹೊರಗೆ ತಲೆ ಹಾಕಿ ನೋಡುತ್ತಿದ್ದಾಗ ಏಕಾಏಕಿ ವಿದ್ಯುತ್ ಆನ್ ಆಗಿ ಲಿಫ್ಟ್​ ಚಲಿಸಲು ಆರಂಭಿಸಿತ್ತು. ಅವರ ತಲೆ ಲಿಫ್ಟ್​ ಮಧ್ಯೆ ಸಿಕ್ಕಿಬಿದ್ದಿತ್ತು. ಸಿಸಿಟಿವಿಯಲ್ಲಿ ಸಿಬ್ಬಂದಿ ಅವರನ್ನು ಗಮನಿಸಲು ಸುಮಾರು 30 ನಿಮಿಷಗಳು ಬೇಕಾಯಿತು. ನೆರೆಹೊರೆಯವರ ಸಹಾಯದಿಂದ, ಲಿಫ್ಟ್ ಅನ್ನು ಬಲವಂತವಾಗಿ ತೆರೆಯಲಾಯಿತು, ಮತ್ತು ಸಿಂಗ್ ಅವರ ದೇಹವನ್ನು ಹೊರತೆಗೆದು…

Read More

ಅರಸೀಕೆರೆ, ಜು.26:”ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ ಸುರ್ಜೇವಾಲ ಅವರು ಯಾವ ಅಧಿಕಾರಿಗಳನ್ನೂ ಭೇಟಿ ಮಾಡಿಲ್ಲ, ಮಾತನಾಡಿಲ್ಲ. ಉದಾಹರಣೆಗೆ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ರಾಜ್ಯದವರೇ ಆದರೂ ಇದುವರೆಗೂ ಯಾವ ಅಧಿಕಾರಿಗೂ ಫೋನ್ ಕರೆ ಕೂಡ ಮಾಡಿಲ್ಲ, ಮಾಡುವುದೂ ಇಲ್ಲ. ಅಧಿಕಾರಿಗಳ ಸಭೆ ಮಾಡಿದ್ದಾರೆ ಎಂಬುದು ಸುಳ್ಳು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅರಸೀಕೆರೆಯ ಜೇನುಕಲ್ಲು ಸಿದ್ದೇಶ್ವರಬೆಟ್ಟ ಹಾಗೂ ಕೋಡಿ ಮಠದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶನಿವಾರ ಅವರು ಪ್ರತಿಕ್ರಿಯೆ ನೀಡಿದರು.ಸುರ್ಜೇವಾಲ ಅವರು ಅಧಿಕಾರಿಗಳ ಸಭೆ ನಡೆಸಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ಸರ್ಕಾರ ನಮ್ಮದೇ ಇದೆ. ಏನಾದರೂ ಹೇಳಬೇಕೆಂದರೆ ಅವರು ನಮಗೆ ಹೇಳುತ್ತಾರೆ. ಏನಾದರೂ ತಪ್ಪುಗಳಿದ್ದರೆ ನಮಗೆ ತಿಳಿಸುತ್ತಾರೆ, ನಾವು ತಿದ್ದಿಕೊಳ್ಳುತ್ತೇವೆ. ಇದನ್ನು ಹೊರತಾಗಿ ಅಧಿಕಾರಿಗಳ ಭೇಟಿ ಮಾಡಿದ್ದಾರೆ ಎಂಬುದು ಸುಳ್ಳು” ಎಂದರು. ದೊಡ್ಡವರ ಬಗ್ಗೆ ಮಾತಾಡುವುದಿಲ್ಲ ಅಧಿಕಾರಿಗಳ ಸಭೆ ಕಾನೂನುಬಾಹಿರ ಎನ್ನುವ ಕೆ.ಎನ್.ರಾಜಣ್ಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ದೊಡ್ಡವರ ಬಗ್ಗೆ ನಾನು ಮಾತನಾಡುವುದಿಲ್ಲ. ಇದರ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರು ಉತ್ತರ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಕೊಲೆಯಾಗಿದ್ದು, ಯುವಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ತುಂಗಾನಗರದ ಮೂರನೇ ಕ್ರಾಸ್ನ ಮನೆಯಲ್ಲಿ ಈ ಒಂದು ಕೊಲೆ ನಡೆದಿದೆ. ಗಾರೆ ಕೆಲಸ ಮಾಡಿಕೊಂಡಿದ್ದ ಮಣಿಕಂಠ (38) ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಮನೆಯಲ್ಲಿದ್ದ ಮಣಿಕಂಠನ ಮೇಲೆ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ. ಕಡನ ಸಲಕ್ಕೆ ಪೊಲೀಸರು ಭೇಟಿ ನೀಡಿದ್ದು ಯಾವ ಕಾರಣಕ್ಕಾಗಿ ಕೊಲೆ ನಡೆಯಿತು ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Read More