Author: kannadanewsnow05

ಬೆಂಗಳೂರು : ಬೆಂಗಳೂರು ಜಲ ಮಂಡಳಿ ಇದೀಗ ಮತ್ತೊಂದು ಗರಿ ಮುಡಿಗೇರಿಸಿಕೊಂಡಿದ್ದು, ವಿಶ್ವ ಮಟ್ಟದ ಸ್ಮಾರ್ಟ್ ವಾಟರ್ ನೆಟ್​ವರ್ಕ್ಸ್ ಫೋರಂ ಎಂದು ಕರೆಯಲಾಗುವ “ಸ್ವಾನ್” ಸದಸ್ಯತ್ವ ಪಡೆದ ಭಾರತದ ಮೊದಲ ನೀರು ಬಳಕೆದಾರರ ಸಂಸ್ಥೆಯಾಗಿ ಹೊರಹೊಮ್ಮಿದೆ. ಹೌದು ದಕ್ಷಿಣ ಏಷ್ಯಾದ ಪ್ರಮುಖ ಪರಿಸರ ತಂತ್ರಜ್ಞಾನ ವೇದಿಕೆಯಾದ ಐಎಫ್ಏಟಿ ಇಂಡಿಯಾ 2025 ಸಂದರ್ಭದಲ್ಲಿ ಸ್ವಾನ್ ಸದಸ್ಯತ್ವದ ಘೋಷಣೆ ಮೊಳಗಿದ್ದು, ಈ ಕಾರ್ಯಕ್ರಮದಲ್ಲಿ ಬಿಡಬ್ಲ್ಯುಎಸ್ಎಸ್‌ಬಿ ಅಧ್ಯಕ್ಷ ಡಾ. ವಿ. ರಾಮ ಪ್ರಸಾತ್ ಮನೋಹರ್, ಕೇಂದ್ರ ಗೃಹ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ರೂಪಾ ಮಿಶ್ರಾ, ನ್ಯಾಷನಲ್ ಮಿಷನ್ ಫಾರ್ ಕ್ಲೀನ್ ಗಂಗಾ ಅಭಿಯಾನದ ಮಹಾನಿರ್ದೇಶಕ ರಾಜೀವ್ ಕುಮಾರ್ ಮಿತಲ್ ಹಾಗೂ ಆಸ್ಟ್ರೇಲಿಯಾ, ಸ್ವೀಡನ್, ನಾರ್ವೆ ಮತ್ತು ನೆದರ್‌ ಲ್ಯಾಂಡ್ಸ್​ನ ಜಾಗತಿಕ ನೀರು ರಾಯಭಾರಿಗಳು ಭಾಗವಹಿಸಿದ್ದರು. ಜಲಮಂಡಳಿಗೆ ಸ್ವಾನ್ ಸದಸ್ಯತ್ವದ ಅವಕಾಶ ಲಭಿಸಿರುವ ಬಗ್ಗೆ ಬಿಡಬ್ಲ್ಯುಎಸ್ಎಸ್‌ಬಿ ಅಧ್ಯಕ್ಷ ಡಾ. ರಾಮ ಪ್ರಸಾತ್ ಮನೋಹರ್ ಹರ್ಷ ವ್ಯಕ್ತಪಡಿಸಿದ್ದಾರೆ. “ಬ್ರ್ಯಾಂಡ್‌ ಬೆಂಗಳೂರು ಅಭಿಯಾನದ ಅಡಿ ಜಾಗತಿಕ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಯುವತಿಯ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಚಾಕು ತೋರಿಸಿ ರಸ್ತೆ ಮಧ್ಯೆ ವಿದ್ಯಾರ್ಥಿಗಳು ಪುಂಡಾಟ ಮೆರೆದಿದ್ದಾರೆ. ಆರ್ ಟಿ ನಗರದಲ್ಲಿ ಕಳೆದ ಮೂರು ದಿನಗಳ ಹಿಂದೆ ನಡೆದ ಘಟನೆ ಇದು ಈಗ ತಡವಾಗಿ ಬೆಳಕಿಗೆ ಬಂದಿದೆ. ಯುವತಿಗೆ ಮೆಸೇಜ್ ಮಾಡಿದ್ದಕ್ಕೆ ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಯುವತಿಗೆ ಇನ್ಸ್ಟಾಗ್ರಾಮ್ ನಲ್ಲಿ ಪ್ರಭು ಎನ್ನುವ ವಿದ್ಯಾರ್ಥಿ ಮೆಸೇಜ್ ಮಾಡಿದ್ದಾನೆ. ಇದನ್ನು ಯುವತಿಯ ಸ್ನೇಹಿತ ಪ್ರಶ್ನೆ ಮಾಡಿದ್ದಾನೆ. ಇದೆ ಸಿಟ್ಟಿನಲ್ಲಿ ಯುವತಿ ಸ್ನೇಹಿತನಿಗೆ ಆರೋಪಿ ಪ್ರಭು ಚಾಕು ಇರದಿದ್ದಾನೆ. ಜೂನಿಯರ್ ಗೆ ಸೀನಿಯರ್ ವಿದ್ಯಾರ್ಥಿ ಪ್ರಭು ಚಾಕು ಇರಿದಿದ್ದಾನೆ ಸ್ನೇಹಿತ ಜೊತೆಗೆ ಬೈಕ್ ನಲ್ಲಿ ಬಂದು ಪ್ರಭು ಚಾಕು ಇರಿದಿದ್ದಾನೆ. ಚಾಕು ಇರಿದು ಪ್ರಭು ಅಟ್ಟಹಾಸ ಮೆರೆದಿದ್ದಾನೆ. ಯುವತಿಗೆ ಇನ್ಸ್ಟಾಗ್ರಾಮ್ ನಲ್ಲಿ ಮೆಸೇಜ್ ಮಾಡಿದ್ದನ್ನು ಸ್ನೇಹಿತ ಪ್ರಶ್ನಿಸಿದ್ದಾನೆ ಒಂದೇ ಕ್ಲಾಸ್ನಲ್ಲಿ ಸ್ನೇಹಿತ ಮತ್ತು ಯುವತಿ ಕಲಿಯುತ್ತಿದ್ದಾರೆ. ಯುವತಿಗೆ ನಿರಂತರವಾಗಿ ಆರೋಪಿ ಪ್ರಭು ಮೆಸೇಜ್ ಮಾಡುತ್ತಿದ್ದ ಕಾಟ ಕೊಡುತ್ತಿದ್ದ. ಇದನ್ನು ಯುವತಿಯ…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನಿಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ನಟ ದರ್ಶನ್ ಬೆನ್ನು ನೋವು ನಿಂದ ಬಳಲುತ್ತಿದ್ದಾನೆ. ಈ ಕುರಿತು ದರ್ಶನ್ ಜೈಲಾಧಿಕಾರಿಗಳಿಗೆ ಪತ್ರ ಬರೆದು ಚಿಕಿತ್ಸೆಗೆ ಮನವಿ ಮಾಡಿಕೊಂಡಿದ್ದಾನೆ. ದರ್ಶನ್ ಒಂದು ವಾರದಿಂದ ಕುಂಟುತ್ತ ವಾಕ್ ಮಾಡುತ್ತಿದ್ದಾನೆ. ದರ್ಶನ್ ಮನವಿಯಂತೆ ಆರೋಗ್ಯ ತಪಾಸಣೆಗೆ ಜೈಲಾಧಿಕಾರಿಗಳು ಪತ್ರ ಬರೆದಿದ್ದು, ಜೈಲಾಧಿಕಾರಿಗಳು ಸಿ ವಿ ರಾಮನ್ ಆಸ್ಪತ್ರೆಗೆ ಪತ್ರ ಬರೆದಿದ್ದಾರೆ. ತಪಾಸಣೆ ಮಾಡಿದ ವೈದ್ಯರು ದರ್ಶನ್ ಗೆ ಫಿಜಿಯೋಥೆರಫಿ ಅವಶ್ಯಕತೆ ಇದೆ ಅಂತ ಹೇಳಿದ್ದಾರೆ. ವೈದ್ಯರ ಸಲಹೆಯಂತೆ ಫಿಜಿಯೋಥೆರಫಿ ಮಾಡಲು ಮುಂದಾಗಿದ್ದಾರೆ. ವಾರಕ್ಕೆ ನಾಲ್ಕು ಬಾರಿ ಫಿಜಿಯೋಥೆರಪಿ ಅವಶ್ಯಕತೆ ಇದೆ ಅಂತ ವೈದ್ಯರು ಹೇಳಿದ್ದಾರೆ. ಆದರೆ ಸದ್ಯಕ್ಕೆ ಎರಡು ಬಾರಿ ಮಾತ್ರ ಫಿಜಿಯೋಥೆರಪಿಗೆ ಮುಂದಾಗಿದ್ದಾರೆ ಈಗಾಗಲೇ ವೈದ್ಯರು ಒಂದು ಬಾರಿ ದರ್ಶನ್ಗೆ ಫಿಜಿಯೋಥೆರಫಿ ಮಾಡಿದ್ದಾರೆ ಬೆನ್ನು ನೋವಿನ ಜೊತೆಗೆ ದರ್ಶನ್ ಮೊಣಕೈ ನೋವು ಸಹ ಅಂತ…

Read More

ಹಣ ಇಂದು ಅತ್ಯಗತ್ಯ. ನಾವು ಎಷ್ಟೇ ಹಣ ಸಂಪಾದಿಸಿದರೂ, ಅದು ನಮ್ಮೊಂದಿಗೆ ಉಳಿಯಬೇಕು ಮತ್ತು ಬೆಳೆಯಬೇಕೆಂದು ನಾವೆಲ್ಲರೂ ಬಯಸುತ್ತೇವೆ. ಇದಕ್ಕಾಗಿ ಕೆಲವು ಸರಳ ಆದರೆ ಶಕ್ತಿಯುತವಾದ ಆಧ್ಯಾತ್ಮಿಕ ವಿಧಾನಗಳಿವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ…

Read More

ಚಿತ್ರದುರ್ಗ : ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲಿ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ ಮಾಡಿದ್ದಾರೆ. ಡಿಡಿಪಿಐ ಕಚೇರಿಯಲ್ಲಿ ಸಿಬ್ಬಂದಿಗಳು ಎಣ್ಣೆ ಪಾರ್ಟಿ ಮಾಡಿದ ವಿಡಿಯೋ ಸದ್ಯ ವೈರಲ್ ಆಗಿದೆ. ಸಿಬ್ಬಂದಿ ವರ್ಗ ಕಾರು ಖರೀದಿ ಹಿನ್ನೆಲೆಯಲ್ಲಿ ಕಚೇರಿಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ್ದಾರೆ. ಮಧ್ಯ ಬೆರೆಸಿದ ವಾಟರ್ ಕ್ಯಾನ್ ಕಚೇರಿಗೆ ತಂದಿದ್ದ ಸಿಬ್ಬಂದಿಗಳು ಫುಲ್ ಎಣ್ಣೆ ಪಾರ್ಟಿ ಮಾಡಿದ್ದಾರೆ. ಹೌದು ಚಿತ್ರದುರ್ಗದ ಡಿಡಿಪಿಐ ಕಚೇರಿಯಲ್ಲಿ ಹೊಸ ಕಾರು ಖರೀದಿ ಮಾಡುವ ಖುಷಿಯಲ್ಲಿ ಕ್ಯಾನ್ ತುಂಬ ಬಿಯರ್ ತಂದು ಕಚೇರಿಯಲ್ಲಿಯೇ ಎಣ್ಣೆ ಪಾರ್ಟಿ ಮಾಡಿದ್ದಾರೆ ಸದ್ಯಕ್ಕೆ ಈ ಒಂದು ವಿಡಿಯೋ ಭಾರಿ ವೈರಲ್ ಆಗಿದೆ. ಡಿಡಿಪಿಐ ಕಚೇರಿಯಲ್ಲಿ ಸಿಬ್ಬಂದಿಗಳು ಕುಡಿದು ಮೂರು ಮಾಸ್ತಿ ಮಾಡಿದ್ದಾರೆ ಡಿಡಿಪಿಐ ಮಂಜುನಾಥ್ ಕಾರು ಚಾಲಕ ಮತ್ತು ಸಿಬ್ಬಂದಿಗಳು ಭಾಗಿಯಾಗಿದ್ದಾರೆ.

Read More

ಹಾಸನ : ರಾಜ್ಯ ರಾಜಕೀಯದಲ್ಲಿ ಇದೀಗ ಭಾರಿ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿಯುತ ಖಡ್ಗಮಾಲಾ ಸ್ತೋತ್ರ ಹಾಗೂ ನಾರಾಯಣಿ ಪೂಜೆ, ಇಷ್ಟಾರ್ಥ ಸಿದ್ದಿಗಾಗಿ ನಾರಾಯಣಿ ಮಂತ್ರದೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ದಾರೆ. ಶತ್ರುಗಳ ಮೇಲೆ ವಿಜಯದ ಸಂಕೇತವಾಗಿ ಈ ಒಂದು ಪೂಜೆ ಮಾಡಿಸಿದ್ದು, 5 ನಿಮಿಷಗಳ ಕಾಲ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರವನ್ನು ಡಿಸಿಎಂ ಡಿಕೆ ಶಿವಕುಮಾರ್ ಸ್ಪಟಿಸಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ. ಹೌದು ಹಾಸನಾಂಬೆ ದೇಗುಲದಲ್ಲಿ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರ ಪಠಿಸಿ ನಾರಾಯಣಿ ಮಂತ್ರದೊಂದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಅತ್ಯಂತ ಪ್ರಬಲ ಪೂಜೆ ಇದಾಗಿದ್ದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಚಂಡಿಕಾ ಹೋಮ ಮಾಡುವಂತಹ ವೇಳೆ ಈ ಮಂತ್ರವನ್ನು ಪಠಿಸಲಾಗಿದೆ. ನಿನ್ನೆ ಕುಟುಂಬದ ಸಮೇತ ಅವರು ಹಾಸನ ಪಡೆದು ಸಲ್ಲಿಸಿದರು. ಅದು ನಮಗೆ ಸೀರೆ ಬಳೆ ಅರ್ಪಣೆ ಮಾಡಿ ಶತ್ರುವಿನ ಮೇಲೆ ವಿಜಯದ ಸಂಕೇತವಾಗಿ ಪೂಜೆ ಸಲ್ಲಿಸಿದ್ದಾರೆ. ಹಾಸನಾಂಬೆ ದೇವಿಗೆ ಮೊಗ್ಗಿನ ಜಡೆ, ಬಳೆ, ಸೀರೆ ಹಾಗೂ ಹೂ…

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಾತಿಗಣತಿ ವೇಳೆ ಲೋಪವಾಗಿದೆ. ಕರ್ತವಲೋಪ್ಯ ಎಸಗಿದ 13 ಸಿಬ್ಬಂದಿಗಳಿಗೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ಗಣಿತಿದಾರರಿಗೆ ನಗರ ಪಾಲಿಕೆ ಜಂಟಿ ಆಯುಕ್ತರಿಂದ ನೋಟಿಸ್ ಜಾರಿಗೊಳಿಸಲಾಗಿದೆ. 5ಕ್ಕಿಂತ ಕಡಿಮೆ ಮನೆಗಳಿಗೆ ಗಣಿತ ಮಾಡಿರುವ ಆರೋಪ ಕೇಳಿ ಬಂದಿದೆ ಈ ಹಿನ್ನೆಲೆಯಲ್ಲಿ ಗಣತಿಗೆ ನೇಮಿಸಿದ 13 ಮಂದಿ ಮೇಲ್ವಿಚಾರಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ನಿಮ್ಮಿಂದ ಗಣತಿ ಕಾರ್ಯ ಪ್ರಗತಿ ಕುಂಠಿತಗೊಂಡಿದೆ. ಸರ್ಕಾರದ ಆದೇಶಕ್ಕೆ ಕಿಂಚಿತ್ತು ಬೆಲೆ ಕೊಟ್ಟಿಲ್ಲ ಮೇಲ್ನೋಟಕ್ಕೆ ಕರ್ತವ್ಯ ಲೋಪ ಕಂಡು ಬಂದಿದೆ ಕೆಳಹಂತದ ಗಣಿತಿದಾರರಿಗೆ ಸರಿಯಾದ ಮಾರ್ಗದರ್ಶನ ನೀಡಿಲ್ಲ. ತಲುಪದ 24 ಗಂಟೆಯಲ್ಲಿ ಉತ್ತರ ನೀಡಬೇಕು ಎಂದು ಸೂಚನೆ ಸೂಚಿಸಲಾಗಿದೆ. ಸಮರ್ಪಕ ಉತ್ತರ ನೀಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.

Read More

ಕಲಬುರ್ಗಿ : ಕಲ್ಬುರ್ಗಿಯಲ್ಲಿ ತಿಪ್ಪೇಗುಂಡಿಯಲ್ಲಿ ನಾಡಪಿಸ್ತುಲ್ ಹಾಗೂ ಮೂರು ಗುಂಡುಗಳು ಪತ್ತೆಯಾಗಿವೆ, ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ಚಿಂಚೋಳಿ (ಹೆಚ್) ಗ್ರಾಮದಲ್ಲಿ ನಾಡಪಿಸ್ತುಲ್ ಮತ್ತು ಗುಂಡುಗಳು ಪತ್ತೆಯಾಗಿವೆ. ಟೈಲರ್ ಅಂಗಡಿಯಲ್ಲಿದ್ದ ಬಟ್ಟೆಗಳನ್ನು ಮಾಳಪ್ಪ ಎನ್ನುವ ವ್ಯಕ್ತಿ ಗುಂಡಿಗೆ ಹಾಕಿದ್ದ. ಈ ವೇಳೆ ಬಟ್ಟೆಗೆ ಬೆಂಕಿ ಹಚ್ಚಿದ ಕೆಲ ಸಮಯದ ಬಳಿಕ ಭಾರಿ ಸ್ಫೋಟದ ಶಬ್ದ ಕೇಳಿಸಿದೆ. ಆಗ ತಿಪ್ಪೆಗುಂಡಿ ಪರಿಶೀಲಿಸಿದಾಗ ಮೂರು ಗುಂಡು ಪತ್ತೆಯಾಗಿದೆ. ಈ ಸಂಬಂಧ ಕಾಳಿಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ರಾಜ್ಯ ರಾಜಕೀಯದಲ್ಲಿ ಇದೀಗ ಭಾರಿ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿಯುತ ಖಡ್ಗಮಾಲಾ ಸ್ತೋತ್ರ ಹಾಗೂ ನಾರಾಯಣಿ ಪೂಜೆ, ಇಷ್ಟಾರ್ಥ ಸಿದ್ದಿಗಾಗಿ ನಾರಾಯಣಿ ಮಂತ್ರದೊಂದಿಗೆ ಡಿಸಿಎಂ ಡಿಕೆ ಶಿವಕುಮಾರ್ ಪೂಜೆ ಸಲ್ಲಿಸಿದ್ದಾರೆ. ಶತ್ರುಗಳ ಮೇಲೆ ವಿಜಯದ ಸಂಕೇತವಾಗಿ ಈ ಒಂದು ಪೂಜೆ ಮಾಡಿಸಿದ್ದು, 5 ನಿಮಿಷಗಳ ಕಾಲ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರವನ್ನು ಡಿಸಿಎಂ ಡಿಕೆ ಶಿವಕುಮಾರ್ ಸ್ಪಟಿಸಿ ವಿಶೇಷವಾಗಿ ಪ್ರಾರ್ಥನೆ ಮಾಡಿದ್ದಾರೆ. ಹೌದು ಹಾಸನಾಂಬೆ ದೇಗುಲದಲ್ಲಿ ಶಕ್ತಿಯುತವಾದ ಖಡ್ಗಮಾಲಾ ಸ್ತೋತ್ರ ಪಠಿಸಿ ನಾರಾಯಣಿ ಮಂತ್ರದೊಂದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ ಅತ್ಯಂತ ಪ್ರಬಲ ಪೂಜೆ ಇದಾಗಿದ್ದು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಚಂಡಿಕಾ ಹೋಮ ಮಾಡುವಂತಹ ವೇಳೆ ಈ ಮಂತ್ರವನ್ನು ಪಠಿಸಲಾಗಿದೆ. ನಿನ್ನೆ ಕುಟುಂಬದ ಸಮೇತ ಅವರು ಹಾಸನ ಪಡೆದು ಸಲ್ಲಿಸಿದರು. ಅದು ನಮಗೆ ಸೀರೆ ಬಳೆ ಅರ್ಪಣೆ ಮಾಡಿ ಶತ್ರುವಿನ ಮೇಲೆ ವಿಜಯದ ಸಂಕೇತವಾಗಿ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನಗೆ ಸಿಎಂ ಸ್ಥಾನ ಸಿಗುವ…

Read More

ಬೆಂಗಳೂರು : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ-2, ಬೆಂಗಳೂರು ಗ್ರಾಮಾಂತರ-1, ಚಿತ್ರದುರ್ಗ-1, ದಾವಣಗೆರೆ-2, ಹಾವೇರಿ-2, ಬೀದರ್-1, ಉಡುಪಿ-1, ಬಾಗಲಕೋಟೆ-1 ಮತ್ತು ಹಾಸನ-1 ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳಲ್ಲಿ ಒಟ್ಟು 12 ಸರ್ಕಾರಿ ಅಧಿಕಾರಿಗಳು ತಮ್ಮ ಬಲ್ಲ ಆದಾಯದ ಮೂಲಗಳಿಗಿಂತ ಹೆಚ್ಚು ಅಸಮತೋಲನ ಆಸ್ತಿಯನ್ನು ಹೊಂದಿದ್ದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ: 14.10.2025 ರಂದು ಆರೋಪಿತ ಸರ್ಕಾರಿ ಅಧಿಕಾರಿಗಳಿಗೆ ಸಂಬಧಿಸಿದ ಮನೆ, ಕಛೇರಿ ಹಾಗೂ ಸಂಬಂಧಿಕರ ಮನೆಗಳು ಸೇರಿದಂತೆ ಒಟ್ಟು 48 ಸ್ಥಳಗಳಲ್ಲಿ ಏಕ ಕಾಲಕ್ಕೆ ಶೋಧನಾ ಕಾರ್ಯ ಕೈಗೊಂಡಿದ್ದು, ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಅಸಮತೋಲನ ಆಸ್ತಿ ಹೊಂದಿದ್ದ ಬಗ್ಗೆ ಮಾಹಿತಿ ತಿಳಿದುಬಂದಿರುತ್ತದೆ ಎಂದಿದೆ. 1) ಮಂಜುನಾಥ. ಜಿ, ವೈದ್ಯಾಧಿಕಾರಿಗಳು, ಹೆರಿಗೆ ಆಸ್ಪತ್ರೆ, ಮಲ್ಲಸಂದ್ರ, ಬೆಂಗಳೂರು. ಆರೋಪಿತ ಸರ್ಕಾರಿ ನೌಕರರಿಗೆ ಸೇರಿದ ಒಟ್ಟು 4 ಸ್ಥಳಗಳಲ್ಲಿ ಶೋಧನಾ ಕಾರ್ಯ ಕೈಗೊಳ್ಳಲಾಗಿರುತ್ತದೆ. ಶೋಧನಾ ಸಮಯದಲ್ಲಿ ಈ ಕೆಳಕಂಡಂತೆ ಆಸ್ತಿಯನ್ನು ಹೊಂದಿರುವುದು…

Read More