Author: kannadanewsnow05

ಪ್ರಾಚೀನ ಕಾಲದಲ್ಲಿ ಹಣವನ್ನು ಭದ್ರವಾಗಿಡಳು ಯಾವುದೇ ರೀತಿಯ ಬ್ಯಾಂಕುಗಳು ಇರಲಿಲ್ಲ, ಆದ್ದರಿಂದ ಪ್ರಾಚೀನ ಕಾಲದಲ್ಲಿ ಚಿನ್ನಾಭರಣವನ್ನು ಒಂದು ಪಾತ್ರೆಯಲ್ಲಿ ಅಥವಾ ಮಡಿಕೆಯಲ್ಲಿ ಹಾಕಿ ನೆಲದಲ್ಲಿ ಹೂತು ಹಾಕುತ್ತಿದ್ದರು, ಈ ರೀತಿ ಮಾಡುವುದರಿಂದ ಹೂತುಹಾಕಿದ ಹಣ ಕಳ್ಳರಿಂದ ರಕ್ಷಣೆ ಗೊಳ್ಳುವುದರ ಜೊತೆಗೆ ತಮಗೆ ಬೇಕಾದಾಗ ಅದನ್ನು ತೆಗೆದು ಉಪಯೋಗಿಸಿಕೊಳ್ಳುತ್ತಿದ್ದರು. ಒಂದು ವೇಳೆ ಹೂತು ಹಾಕಿದ ಹಣವನ್ನು ಮರೆತುಹೋದರೆ ಅದು ಅಲ್ಲಿಯೇ ಯಾರಿಗೂ ತಿಳಿಯದೆ ಹಾಗೆ ಉಳಿಯುತ್ತಿತ್ತು . ಈ ಸಸ್ಯವನ್ನು ಮಂಗನ ಬಳ್ಳಿ ಎಂದು ಕರೆಯಲಾಗುತ್ತದೆ, ಈ ಸಸ್ಯವು ಯಾವ ಸಸ್ಯದ ಮೇಲೆ ಬೆಳೆಯುತ್ತದೆಯೋ ಆ ಸಸ್ಯದ ಪೋಷಕಾಂಶವನ್ನು ಇದು ತೆಗೆದುಕೊಳ್ಳುತ್ತದೆ. ಮೊದಲಿಗೆ ಶನಿವಾರ ದಿನ ನಿಮಂತ್ರಣವನ್ನು ಕೊಟ್ಟು ಬರಬೇಕು ತದನಂತರ ಭಾನುವಾರದ ದಿನ ಸಸ್ಯದ ಬಳಿ ಹೋಗಿ ನಮ್ಮ ಬಡತನವನ್ನು ನಿರ್ಮೂಲನೆ ಮಾಡಲು ಹಾಗೂ ನಮ್ಮ ಹಿರಿಯರು ಬಿಟ್ಟುಹೋಗಿದ್ದ ನಿಧಿಯನ್ನು ಹುಡುಕಲು ನಿನ್ನನ್ನು ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ಪ್ರಾರ್ಥನೆಯನ್ನು ಮಾಡಿ ನಮಸ್ಕರಿಸಿ ಸಸ್ಯದ ಬೇರನ್ನು ಮನೆಗೆ ತೆಗೆದುಕೊಂಡು ಬರಬೇಕು. ಶ್ರೀ ಸಿಗಂಧೂರು…

Read More

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಅರ್ಚನಾ ಭಟ್ ಕೆ. ಎಂಬವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿತು. ಮಕ್ಕಳಿಗಾಗಿ ಸುರಕ್ಷತಾ ಪರಿಕರಗಳನ್ನು ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು, 2022ರ ಸೆಕ್ಷನ್ 138(7)ರ ಮೂಲಕ ಪರಿಚಯಿಸಲಾಗಿದೆ, ಇದನ್ನು ಫೆಬ್ರವರಿ 15, 2022ರಂದು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129ರ ಅಡಿ ಸೂಚಿಸಲಾಗಿದೆ. ಸುರಕ್ಷತಾ ಸಲಕರಣೆಗಳ ಜೊತೆಗೆ, ನಾಲ್ಕು ವರ್ಷ ವಯಸ್ಸಿನ ಮಗುವನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್‌ಸೈಕಲ್​ನ್ನು ವೇಗವು ಗಂಟೆಗೆ…

Read More

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಮಡಿವಾಳದ ಬಸ್ ನಿಲ್ದಾಣದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ಇಂದು ಬೆಳಿಗ್ಗೆ ಮಡಿವಾಳದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಹರಿದು 65 ವರ್ಷದ ವೆಂಕಟರಾಮಪ್ಪಸಾವನಪ್ಪಿದ್ದಾರೆ. ಮೃತ ವೃದ್ಧ ಮಡಿವಾಳ ಮೂಲದನಿವಾಸಿ ಎಂದು ತಿಳಿದುಬಂದಿದೆ. ಘಟನ ಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಉತ್ತರಕನ್ನಡ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಲಾರಿ ಚಾಲಕನ ಸ್ಥಿತಿ ಗಂಭೀರವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಂಚಿನ ಬಾಗಿಲು ಬಳಿ ಈ ಒಂದು ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಎಥೆನಾಲ್ ಗ್ಯಾಸ್ ಸೋರಿಕೆಯಾಗುತ್ತಿದೆ. ಹಾಗಾಗಿ ಸಾವರರು ಬೇರೆ ಮಾರ್ಗದಲ್ಲಿ ತೆರಳುವಂತೆ ಸೂಚನೆ ನೀಡಲಾಗಿದ್ದು ಗುಜರಾತ್ ನಿಂದ ಉಡುಪಿ ಕಡೆಗೆ ಗ್ಯಾಸ್ ಟ್ಯಾಂಕರ್ ತೆರಳುತ್ತಿತ್ತು. ಇವಳೇ ನಿಯಂತ್ರಣ ಕಳೆದುಕೊಂಡು ಗ್ಯಾಸ್ ಟ್ರಾಕರ್ ಪಲ್ಟಿಯಾಗಿದೆ. ಚಾಲಕ ಅರುಣ ಶೇಕ್ ಉಡುಪಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಬಳಿ ಈ ಒಂದು ಅಪಘಾತ ಸಂಭವಿಸಿದ್ದು ನಿಷೇಧಾಜ್ಜೆ ಜಾರಿಗೊಳಿಸಿ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಆದೇಶ ಹೊರಡಿಸಿದ್ದಾರೆ. ಘಟನ ಸ್ಥಳಕ್ಕೆ ತಕ್ಷಣ ಬರುವಂತೆ ಗ್ಯಾಸ್ ಟ್ಯಾಂಕರ್ ತಜ್ಞರಿಗೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಸೂಚನೆ ನೀಡಿದ್ದಾರೆ.

Read More

ಹಾವೇರಿ : ಹಾವೇರಿಯಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಜಿಲ್ಲಾಸ್ಪತ್ರೆ ಸಿಬ್ಬಂದಿಗಳ ಎಡವಟ್ಟಿಗೆ ನವಜಾತ ಶಿಶು ಸಾವನ್ನಪ್ಪಿದೆ ಎಂಬ ಆರೋಪ ಕೇಳಿಬಂದಿದೆ. ಶೌಚಾಲಯಕ್ಕೆ ಹೋಗುವ ಮಾರ್ಗದಲ್ಲಿ ಮಹಿಳೆಗೆ ಹೆರಿಗೆ ಆಗಿದ್ದು, ಕೆಳಗೆ ಬಿದ್ದು ಪೆಟ್ಟಾದ ಹಿನ್ನೆಲೆ ಮಗು ಮೃತಪಟ್ಟಿದೆ ಎನ್ನಲಾಗಿದೆ. ಹೆರಿಗೆ ಬಂದ ಮಹಿಳೆಗೆ ಆರೈಕೆ ಮಾಡದೇ ಸಿಬ್ಬಂದಿ ನಿರ್ಲಕ್ಷ್ಯ ತೋರಿಸಿದ್ದಾರೆ ಎನ್ನಲಾಗಿದೆ. ಹೌದು ಹೆರಿಗೆ ಎಂದು ಮಹಿಳೆ ಆಸ್ಪತ್ರೆಗೆ ಬಂದಾಗ ಸಿಬ್ಬಂದಿಗಳು ಹಾಗೂ ವೈದ್ಯರು ಮಹಿಳೆಯನ್ನು ನೋಡದೆ ನಿರ್ಲಕ್ಷ ಬಯಸಿದ್ದಾರೆ ಮೊಬೈಲ್ ನಲ್ಲಿ ಕಾಲ ಕಳೆಯುತ್ತಿದ್ದರು. ಗರ್ಭಿಣಿ ಮಹಿಳೆಯ ಆರೈಕೆ ಮಾಡುವುದು ಬಿಟ್ಟು ಸಿಬ್ಬಂದಿಗಳು ಮೊಬೈಲ್ ನಲ್ಲಿ ಬ್ಯುಸಿಯಾಗಿದ್ದರು. ವೈದ್ಯರು, ನರ್ಸ್ ಗಳು ಯಾರೂ ಅವರ ಆರೈಕೆ ಮಾಡಲಿಲ್ಲ. ಮಹಿಳೆಗೆ ಮೊದಲೇ ಬೆಡ್ ಕೊಟ್ಟಿದ್ದರೆ ಹೀಗೆ ಆಗುತ್ತಿರಲಿಲ್ಲ. ಎಂದು ಮಹಿಳೆ ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆಗೆ ಬಂದ ಗರ್ಭಿಣಿ ಮಹಿಳೆಗೆ ಬೆಡ್ ಕೊಡದೇ 1 ಗಂಟೆ ನೆಲದ ಮೇಲೆ ಕೂರಿಸಿದ್ದಾರೆ ಎಂದು ಮಹಿಳೆ ಕುಟುಂಬದವರು ಆರೋಪಿಸಿದ್ದಾರೆ. ಶೌಚಾಲಯ ಎಲ್ಲಿದೆ ಅಂತ ಅಕ್ಕಪಕ್ಕದವರನ್ನು…

Read More

ಚಿಕ್ಕಬಳ್ಳಾಪುರ : ಸಚಿವ ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ಬೇಕೇ ಬೇಕು ಕಳೆದ ಬಾರಿ ಕೊನೆ ಕ್ಷಣದಲ್ಲಿ ನನಗೆ ಸಚಿವ ಸ್ಥಾನ ಕೈತಪ್ಪಿದೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಶಾಸಕ ಸುಬ್ಬಾರೆಡ್ಡಿ ಸಚಿವ ಸ್ಥಾನದ ಆಕಾಂಕ್ಷೆ ಎಂದು ಹೇಳಿಕೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸುಬ್ಬಾರೆಡ್ಡಿ, ಎರಡುವರೆ ವರ್ಷದ ನಂತರ ಸಚಿವ ಸ್ಥಾನದ ಭರವಸೆ ನೀಡಿದ್ದರು. ಎರಡುವರೆ ವರ್ಷ ಮುಗಿದಿದೆ ಈಗ ನನಗೆ ಮಂತ್ರಿ ಸ್ಥಾನ ಬೇಕೇ ಬೇಕು. ಸಿಎಂ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದಂತೆ ನನಗೆ ಸಚಿವ ಸ್ಥಾನ ಬೇಕು ಎಂದು ಬಾಗೇಪಲ್ಲಿಯಲ್ಲಿ ಕಾಂಗ್ರೆಸ್ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಹೇಳಿಕೆ ನೀಡಿದರು.

Read More

ಚಾಮರಾಜನಗರ : ಕಾಡಾನೆ ದಾಳಿಗೆ ಓರ್ವ ಬಲಿ ಮತ್ತೊರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಲ್ಲಿಕತ್ರಿ ಬಳಿ ಈ ಒಂದು ಘಟನೆ ಸಂಭವಿಸಿದೆ. ಸೋಲಿಗ ಕೆತೇಗೌಡ ಮೃತಪಟ್ಟ ದುರ್ದೇವಿ ಎಂದು ತಿಳಿದುಬಂದಿದೆ. ಇನ್ನು ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕೊಲ್ಲ ಎನ್ನುವ ವ್ಯಕ್ತಿ ಪಾರು ಆಗಿದ್ದಾರೆ. ಬಿಳಿಗಿರಿ ರಂಗನಬೆಟ್ಟ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಒಂದು ಘಟನೆ ನಡೆದಿದೆ.ಬೈಲೂರು ವಲಯ ಅರಣ್ಯದ ನಲ್ಲಿ ಕತ್ರಿ ಬಳಿ ಕಾಡಾನೆ ದಾಳಿ ನಡೆಸಿತ್ತು. ಸ್ಥಳಕ್ಕೆ ಹನೂರು ಪೊಲೀಸರು ಭೇಟಿ ನೀಡಿದ್ದು ಬಿಆರ್ ಟಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವಿನ್ಜೋ ಗೇಮ್ಸ್ ಕ್ರಾಫ್ಟ್ ಕಂಪನಿಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಬೆಂಗಳೂರು ದೆಹಲಿ ಹಾಗೂ ಗುರು ಗ್ರಾಮ ಸೇರಿದಂತೆ ಏಕಕಾಲಕ್ಕೆ ದಾಳಿ ಮಾಡಿ ಈಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹೌದು ಬೆಂಗಳೂದರು, ದೆಹಲಿ ಹಹು ಗುರುಗ್ರಾಮದಲ್ಲಿ ಏಕಕಾಲಕ್ಕೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕಂಪನಿಗಳ ಕಾರ್ಪೊರೇಟ್ ಕಚೇರಿ ಮತ್ತು ಸಿಇಒ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಅಕ್ರಮಣ ವರ್ಗಾವಣೆ ಪತ್ತೆಯಾಗಿದೆ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವುದು ಪತ್ತೆಯಾಗಿದೆ.

Read More

ಬೆಂಗಳೂರು : ಉಸಿರಾಟದ ಸಮಸ್ಯೆಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರು ನಿನ್ನೆ ಬೆಂಗಳೂರಿನ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಆಸ್ಪತ್ರೆಯ ವೈದ್ಯರು ಪಾರ್ವತಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು ಬಿಎಮ್ ಪಾರ್ವತಿಯವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ ಎಂದು ಅಪೋಲೋ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ಹೌದು ಸಿಎಂ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ ಆರೋಗ್ಯದಲ್ಲಿ ಇದೀಗ ಚೇತರಿಕೆ ಕಂಡು ಬಂದಿದೆ. ಅಪೋಲೋ ಆಸ್ಪತ್ರೆಯ ವೈದ್ಯರು ಪಾರ್ವತಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನದ ಪಾರ್ವತಿ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯಿಂದ ಬಿಎಮ್ ಪಾರ್ವತಿ ಆಸ್ಪತ್ರೆಗೆ ದಾಖಲಾಗಿದ್ದರು. ಪಾರ್ವತಿಯವರಿಗೆ ಡಯುರೆಟಿಕ್ಸ್ ನೀಡಲಾಗಿದೆ. ಚೇತರಿಸಿಕೊಂಡ ಹಿನ್ನೆಲೆಯಲ್ಲಿ ಐಸಿಯುನಿಂದ ಪಾರ್ವತಿಯವರನ್ನು ವಾರ್ಡಿಗೆ ಶಿಫ್ಟ್ ಮಾಡಲಾಗಿದೆ. ಹೃದ್ರೋಗ ವಿಭಾಗದ ಹಿರಿಯ ವೈದ್ಯ ಶ್ರೀನಿವಾಸ್ ನೇತೃತ್ವದಲ್ಲಿ ಪಾರ್ವತಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಇನ್ನು ದಲಿ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾರ್ವತಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿರುವ…

Read More

ಬೆಂಗಳೂರು 18 ನವೆಂಬರ್ 2025 : ಸಾರ್ವಜನಿಕ ಆರೋಗ್ಯ ಹಾಗೂ ಸುರಕ್ಷತೆಯ ಹಿತದೃಷ್ಟಿಯಿಂದ  ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಉದ್ದಿಮೆ ಪರವಾನಗಿ ಪಡೆಯದೇ ಎಸ್.ಒ.ಪಿ ಮಾನದಂಡಗಳನ್ನು ಉಲ್ಲಂಘಿಸಿ, ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಪಿಜಿ ಗಳ ವಿರುದ್ಧ ಕಾರ್ಯಾಚರಣೆ ಹಾಗೂ ಉದ್ದಿಮೆ ಪರವಾನಗಿ ವಿಶೇಷ ಅಭಿಯಾನ ನಡೆಸುವಂತೆ ಆರೋಗ್ಯ ವಿಭಾಗ ಅಧಿಕಾರಿಗಳಿಗೆ  ಆದೇಶಿಸಿರುವುದಾಗಿ ಪೂರ್ವ ನಗರ ಪಾಲಿಕೆ ಆಯುಕ್ತರಾದ ಡಿ.ಎಸ್.ರಮೇಶ್ ರವರು  ತಿಳಿಸಿದರು. 14 ಪಿಜಿಗಳಿಗೆ ಬೀಗ ವಸತಿ ಪ್ರದೇಶಗಳಲ್ಲಿ ನಿಯಮಬಾಹಿರವಾಗಿ ವಾಣಿಜ್ಯ/ವಸತಿಯೇತರ ಚಟುವಟಿಕೆಗಳನ್ನು ನಡೆಸುತ್ತಿರುವ ಮತ್ತು ಜಿ.ಬಿ.ಎ. ಕಾಯ್ದೆ, 2024ರ ಅನ್ವಯ ವಿಧಿಸಿರುವ ಷರತ್ತು ಹಾಗೂ ನಿಬಂಧನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸುತ್ತಿರುವ 14 ಪೇಯಿಂಗ್ ಗೆಸ್ಟ್ ಗಳನ್ನು ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರ ಮಾರ್ಗದರ್ಶನದಲ್ಲಿ,  ಆರೋಗ್ಯಾಧಿಕಾರಿ ಡಾ. ಸವಿತಾ ರವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಪರಿಶೀಲನೆ ನಡೆಸಿ  ವಸತಿಗೃಹಗಳ (ಪಿಜಿ) ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ತಿಳಿಸಿದರು. ಬೀಗ ಹಾಕಲಾದ  ವಸತಿಗೃಹಗಳ ವಿವರಗಳು ಮಹದೇವಪುರ ವಿಧಾನಸಭಾ  ಕ್ಷೇತ್ರ * ಎಸ್.ವಿ.ಕೆ. ಪಿ.ಜಿ ಪಟ್ಟಂದೂರು ಅಗ್ರಹಾರ, ಐಟಿಪಿಲ್ ಬ್ಯಾಕ್…

Read More