Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಆಳಂದದಲ್ಲಿ ಮತದಾರರ ದಾಖಲೆಗಳನ್ನು ಸುಟ್ಟು ಹಾಕಿದ ವಿಚಾರವಾಗಿ ಬಿಜೆಪಿ ಮೇಲೆ ಮತಗಳ್ಳತನ ಆರೋಪ ಮಾಡಿದ್ದು ಸಾಬೀತಾಗಿದೆ.ಆಳಂದದ ಮಾಜಿ ಶಾಸಕನ ಕೈವಾಡ ಇರುವುದು ಎದ್ದು ಕಾಣುತ್ತಿದೆ. ಲೋಕಸಭೆ ಚುನಾವಣೆಯಲ್ಲೂ ಕೂಡ ಕಳ್ಳತನದಿಂದ ಗೆದ್ದು ಸರ್ಕಾರ ರಚನೆ ಮಾಡಿದ್ದಾರೆ. ಕೇಂದ್ರದಲ್ಲಿ ಅಪವಿತ್ರ ಸರ್ಕಾರ ರಚಿಸಿದ್ದಾರೆ. ರಾಹುಲ್ ಗಾಂಧಿ ಆರೋಪ ನಿಜ ಎಂಬುದು ಸಾಬೀತು ಆಗಿದೆ. ಬಿಜೆಪಿಯವರು ಕಳ್ಳರು ಅವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ ಎಂದು ಬಿಜೆಪಿ ವಿರುದ್ಧ ಶಾಸಕ ಪ್ರದೀಪ ಕಿಡಿ ಕಾರಿದರು. ಇನ್ನು ಕಲಬುರ್ಗಿ ಜಿಲ್ಲೆಯ ಚಿತಾಪುರದಲ್ಲಿ ನಾಳೆ ಆರ್ ಎಸ್ ಎಸ್ ಮತ ಸಂಚಲನ ವಿಚಾರವಾಗಿ ಆರ್.ಅಶೋಕ, ಛಲವಾದಿ ನಾರಾಯಣಸ್ವಾಮಿ, ಅಶ್ವಥ ನಾರಾಯಣ, ಸಿಟಿ ರವಿಯವರು ತಮ್ಮ ಮಕ್ಕಳಿಗೂ ಆರ್ ಎಸ್ ಎಸ್ ಗಣ ವೇಷ ಹಾಕಿಸಲಿ. ನಮಾಜ್ ನಿಷೇಧಿಸುವಂತೆ ಶಾಸಕ ಯತ್ನಾಳ್ ಪತ್ರ ಬರೆದಿದ್ದಾರೆ ಯತ್ನಾಳ್ ಸಾಹೇಬರೇ ಬ್ರೈನ್ ತಲೆ ಬುರುಡೆ ಒಳಗೆ ಇರುತ್ತದೆ ನಿಮ್ಮ ಬ್ರೈನ್ ಎಲ್ಲಿದೆ ಅಂತ ನನಗೆ ಡೌಟ್. ಅವರು ಮಸೀದಿ ಆವರಣದಲ್ಲಿ…

Read More

ಬೆಂಗಳೂರು : ಬೇಲೆಕೇರಿ ಬಂದರು ಮೂಲಕ ಅಕ್ರಮವಾಗಿ ಕಬ್ಬಿಣದ ಅದಿರನ್ನು ರಫ್ತು ಮಾಡಿ ಹಣ ಸಂಪಾದನೆ ಮಾಡಿದ ಆರೋಪ ಸಂಬಂಧ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿರುವ ED ಅಧಿಕಾರಿಗಳು, ಅದಿರು ರಫ್ತು ಮಾಡಿದ್ದ ಕಂಪೆನಿಗಳ ಮೇಲೆ ದಾಳಿ ನಡೆಸಿ ಬ್ಯಾಂಕ್ ಖಾತೆಯಲ್ಲಿದ್ದ 12.84 ಕೋಟಿ ಹಣವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಮಾಹಿತಿ ನೀಡಿದ ED ಅಕ್ರಮವಾಗಿ ಅದಿರು ರಫ್ತು ಸಾಗಾಟ ಆರೋಪ ಸಂಬಂಧ ಅ.16ರಂದು ಬೆಂಗಳೂರು, ಹೊಸಪೇಟೆ, ಗುರುಗ್ರಾಮ ಸೇರಿದಂತೆ 20 ಕಡೆಗಳಲ್ಲಿ ಇ.ಡಿ ದಾಳಿ ನಡೆಸಿತ್ತು. ಶೋಧ ಕಾರ್ಯ ವೇಳೆ ಅಕ್ರಮವಾಗಿ ಸಾಗಾಟ ಮಾಡಿರುವ ಬಗ್ಗೆ ವಿವಿಧ ಮಹತ್ವದ ದಾಖಲಾತಿಗಳನ್ನು ಪತ್ತೆ ಹಚ್ಚಿತ್ತು. ಲಾಭ ಪಡೆದ ಕಂಪೆನಿಗಳ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿ 12.84 ಕೋಟಿ ರೂ. ಹಣವನ್ನು ಸೀಜ್ ಮಾಡಿದೆ. ಅಲ್ಲದೆ, 42 ಲಕ್ಷ ರೂ. ನಗದನ್ನು ವಶಕ್ಕೆ ಪಡೆದುಕೊಂಡಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ 50 ಟನ್ ಮೆಟ್ರಿಕ್…

Read More

ಹುಬ್ಬಳ್ಳಿ : ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಿದ ಬೆನ್ನಲ್ಲೇ, ಇದೀಗ ಹುಬ್ಬಳ್ಳಿಯಲ್ಲಿ ಆರೆಸ್ಸೆಸ್ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೋಟಿಲಿಂಗೇಶ್ವರ ನಗರದಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಪ್ರತಿಭಟನಾಕಾರರು ಯತ್ನಿಸಿದರು. ಈ ವೇಳೆ ಗೋಕುಲ ರಸ್ತೆಯಲ್ಲಿಯೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಸುಮಾರು ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Read More

ಮಂಡ್ಯ :- ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘದ ವತಿಯಿಂದ ಮದ್ದೂರು ನಗರದ ತಾಲೂಕು ಕಚೇರಿ ಆವರಣದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ತಾಲೂಕು ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಸಂಘದ ವಿಭಾಗೀಯ ಉಪಾಧ್ಯಕ್ಷ ಶಂಕರೇಗೌಡ ಮಾತನಾಡಿ, 2022-23 ನೇ ಸಾಲಿನಲ್ಲಿ ಕಬ್ಬು ಅರೆದಿರುವ ಹಂಗಾಮಿನಲ್ಲಿ ಅಂದಿನ ರಾಜ್ಯ ಸರ್ಕಾರ ಟನ್ ಕಬ್ಬಿಗೆ 150 ರೂ.ಗಳನ್ನು ಕಬ್ಬು ಬೆಳೆಗಳಿಗೆ ಪಾವತಿಸಲಾಗುವುದು ಎಂದು ಘೋಷಣೆ ಮಾಡಿತ್ತು. ಆದರೆ, ಇಲ್ಲಿಯವರೆಗೂ ಬಿಡುಗಡೆ ಮಾಡಿಲ್ಲ. ಈ ಕೂಡಲೇ ರಾಜ್ಯ ಸರ್ಕಾರ ಅದರ ಹಣವನ್ನು ಪಾವತಿ ಮಾಡಬೇಕು ಎಂದು ಆಗ್ರಹಿಸಿದರು. ಇನ್ನೊಂದು ತಿಂಗಳಲ್ಲಿ ಭತ್ತದ ಬೆಳೆ ಕಟಾವಿಗೆ ಬರುತ್ತಿದ್ದು, ಭತ್ತಕ್ಕೆ ಕ್ವಿಂಟಾಲ್ಗೆ ಕನಿಷ್ಟ 3500 ರೂ. ಬೆಲೆ ನಿಗದಿಗೊಳಿಸಬೇಕು ಹಾಗೂ ನವಂಬರ್ ತಿಂಗಳಲ್ಲೇ ಖರೀದಿ ಕೇಂದ್ರ ತೆರೆದು ರಾಗಿ, ಭತ್ತ ಖರೀಸಬೇಕು ಮತ್ತು ಶಾಶ್ವತವಾಗಿ ಖರೀದಿ ಕೇಂದ್ರಗಳನ್ನು ವರ್ಷ ಪೂರ್ತಿ ತೆರೆಯಬೇಕು. ಕೇಂದ್ರ ಸರ್ಕಾರ ಡಾ.ಸ್ವಾಮಿನಾಥನ್ ವರದಿಯನ್ನು…

Read More

ಬೆಂಗಳೂರು : ಇತ್ತೀಚೆಗೆ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್‌ಟಿಸಿ)ಕ್ಕೆ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ವತಿಯಿಂದ ಎರಡು ಪ್ರಶಸ್ತಿಗಳನ್ನು ನೀಡಿರುವ ಕುರಿತು ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗಿತ್ತು.ಈ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ವಾಸ್ತವಾಂಶಗಳನ್ನು ನೆನಪಿನಲ್ಲಿಡಿ: 1997ರಿಂದ ಇಂದಿನವರೆಗೆ ಕೆಎಸ್ಆರ್‌ಟಿಸಿಯು ತನ್ನ ಕಾರ್ಯಕ್ಷಮತೆಗೆ 464 ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಸ್ವೀಕರಿಸಿದೆ. ಮತ್ತು ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಅತಿಹೆಚ್ಚು ಉಚಿತ ಟಿಕೆಟ್ ವಿತರಿಸುವ ಮೂಲಕ ಕರ್ನಾಟಕವು ಉನ್ನತ ಸಾಧನೆಯನ್ನು ತೋರಿದೆ. ಪೋಸ್ಟ್ ನ ಉದ್ದೇಶವು ಆಡಳಿತದಲ್ಲಿನ ಪ್ರಗತಿಗೆ ಮತ್ತು ಸಕ್ಷಮ ಸಾರ್ವಜನಿಕ ಸೇವೆಗೆ ಸಿಕ್ಕಿದ ಮಾನ್ಯತೆಯನ್ನು ಸಂಭ್ರಮಿಸುವುದಾಗಿತ್ತು. ಆದರೆ ದುರದೃಷ್ಟವಶಾತ್ ಪ್ರಶಸ್ತಿಯನ್ನು ನೀಡಿದ ಸಂಸ್ಥೆಯ ಇರುವಿಕೆಯ ಬಗ್ಗೆ ಕೆಲವರು ಅನುಮಾನಗಳನ್ನು ವ್ಯಕ್ತಪಡಿಸಿದ್ದರು. ಇದರಿಂದ ‘ಎಕ್ಸ್’ ಖಾತೆಯ ಆ ಪೋಸ್ಟ್ ನ ಅಡಿ ಸಾರ್ವಜನಿಕ ಟಿಪ್ಪಣಿಯನ್ನು (ಕಮ್ಯೂನಿಟಿ ನೋಟ್) ಸೇರಿಸಲಾಗಿತ್ತು. ಇದು ಹೆಚ್ಚಿನ ತಪ್ಪು ಗ್ರಹಿಕೆಗೆ…

Read More

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ 422 ಸೀಟ್ ಗಳನ್ನು ಹೆಚ್ಚಳ ಮಾಡಲಾಗಿದೆ. ಪ್ರಸಕ್ತ ವರ್ಷದ ಸರ್ಕಾರಿ ಕೋಟದಲ್ಲಿ 422 ಸೀಟ್ ಹೆಚ್ಚಳ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಶರಣ ಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದರು. ಪ್ರಸಕ್ತ ವರ್ಷದಲ್ಲಿ ಕೆಇಎ ಸೀಟ್ ಗೆ ಅಳವಡಿಸಿಕೊಳ್ಳಲು ಸೂಚನೆ ನೀಡಲಾಗಿದೆ. 1,100 ಖಾಸಗಿ ಮೆಡಿಕಲ್ ಸೀಟ್ ಹೆಚ್ಚಳ ಮಾಡಲಾಗಿದೆ. ಕಳೆದ ವರ್ಷ 12395 ಸರ್ಕಾರಿ ಕೋಟ ಇತ್ತು.ಈ ಮೂಲಕ ಒಟ್ಟು 13945 ಸರ್ಕಾರಿ ಕೋಟ ಏರಿಕೆಯಾಗಿದೆ. ಈ ವರ್ಷದಲ್ಲಿ ಮೆಡಿಕಲ್ ಸೀಟ್ ಗಳಿಗೆ ತುಂಬಾ ಬೇಡಿಕೆ ಇತ್ತು. ಸರ್ಕಾರಿ ಕೋಟಾದ ಅಡಿ ಹೆಚ್ಚುವರಿಯಾಗಿ 572 ಪಿಜಿ ಸೀಟ್ ಕೇಳಿದ್ವಿ. ಈ ಬಾರಿ 422 ಪಿಡಿ ಸೀಟ್ ಸಿಕ್ಕಿರುವ ಮಾಹಿತಿ ಇದೆ ಎಂದು ಬೆಂಗಳೂರಿನಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆ ನೀಡಿದರು.

Read More

ಬೆಂಗಳೂರು : ಬೆಂಗಳೂರಲ್ಲಿ ಜಯನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಖೋಟಾ ನೋಟಿನ ಗ್ಯಾಂಗ್ ಒಂದನ್ನು ಅರೆಸ್ಟ್ ಮಾಡಿದ್ದಾರೆ. ಒರಿಜಿನಲ್ ನೋಟಿಗೆ ಖೋಟಾ ನೋಟಿನ ಆಫರ್ ನೀಡುತ್ತಿದ್ದ ಖದೀಮರನ್ನು ಅರೆಸ್ಟ್ ಮಾಡಿದ್ದಾರೆ. ಹೌದು 10 ಲಕ್ಷ ಅಸಲಿ ನೋಟಿಗೆ 30 ಲಕ್ಷ ಖೋಟಾ ನೋಟಿನ ಆಫರ್ ನೀಡಿದ್ದರು. ಖೋಟಾ ನೋಟು ಆಫರ್ ನೀಡಿ ಗ್ಯಾಂಗ್ ವಂಚನೆ ಎಸಗುತ್ತಿತ್ತು. ತಮಿಳುನಾಡಿನ ತಿರುನೆಲ್ವೇಲಿಯ ಗ್ಯಾಂಗ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಒಟ್ಟು 30 ಲಕ್ಷ ಕೊಟ್ಟ ಖೋಟಾ ನೋಟನ್ನು ವಶಕ್ಕೆ ಪಡೆದ ಪೊಲೀಸರು ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಒಂದು ಗ್ಯಾಂಗ್ ಸೂಟ್ಕೇಸ್ ಮೇಲ್ಭಾಗದಲ್ಲಿ ಅಸಲಿ ನೋಟುಗಳನ್ನು ಇಟ್ಟು ಮಧ್ಯದ ಭಾಗದಲ್ಲಿ ಮಾತ್ರ ಬಳಿ ಹಾಳೆಗಳನ್ನು ಇಟ್ಟು ಜನರಿಗೆ ವಂಚಿಸುತ್ತಿದ್ದರು. ಇವರು ಜಯನಗರದಲ್ಲಿ ಸೂಟ್ಕೇಸ್ ಸಮೇತ ನಿಂತಿದ್ದಾಗ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಳಿಕ ಸೂಟ್ಕೇಸ್ ನಲ್ಲಿದ್ದ ಹಣವನ್ನು ಜಪ್ತಿ…

Read More

ಬೆಂಗಳೂರು : ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿಷೇಧದ ಬೆನ್ನಲ್ಲೆ, ಚಿತ್ತಾಪುರದಲ್ಲಿ ನಾಳೆ ಆರ್ ಎಸ್ ಎಸ್ ಪಥಸಂಚಲನ ಹಮ್ಮಿಕೊಂಡಿದೆ. ಆದರೆ ಈ ಒಂದು ಪಥ ಸಂಚಲನಕ್ಕೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಬ್ಯಾನರ್ ಹಾಗೂ ಭಗವಾಧ್ವಜಗಳನ್ನು ತೆರವುಗೊಳಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ಬ್ಯಾನರ್, ಧ್ವಜ, ಪಥಸಂಚಲನ ಯಾವುದೇ ಇರಬಹುದು ಆಯೋಜಕರು ಅನುಮತಿ ತೆಗೆದುಕೊಂಡಿದ್ದಾರ? ಅಂತ ಪ್ರಶ್ನಿಸಿದರು. ಅನಧಿಕೃತವಾಗಿ ನಮ್ಮ ಪಕ್ಷದ ಬ್ಯಾನರ್ ಹಾಕಿದಾಗಲೇ ನನಗೆ ಕಮಿಷನರ್ ಫೈನ್ ಹಾಕಿದ್ದರು. ಎಲ್ಲದಕ್ಕೂ ನಿಯಮ ಅಂತ ಇರುತ್ತದೆ. ಅನುಮತಿ ಪಡೆದು ಶುಲ್ಕ ಪಾವತಿಸಲಿ. ಇನ್ನು RSS ಪಥ ಸಂಚಲನಕ್ಕೆ ಅನುಮತಿ ತೆಗೆದುಕೊಂಡಿಲ್ಲ ಕೇವಲ ಮಾಹಿತಿ ಕೊಡುವುದಲ್ಲ ಪಥ ಸಂಚಲನಕ್ಕೆ ಅನುಮತಿ ಕೇಳಬೇಕು. ನೋಂದಣಿ ಸಂಖ್ಯೆ ಎಷ್ಟು ಜನರು ಸೇರುತ್ತಾರೆ ಏನಾದರೂ ಆದರೆ ನಾವು 10 ಜನರಿದ್ದೇವೆ ಅಂತ ಅನುಮತಿ ಪಡೆಯಲಿ ಎಂದು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಪುತ್ತೂರು ಮೂಲದ ಯುವಕ ನಿಗೂಢವಾಗಿ ಸಾವನಪ್ಪಿದ್ದಾನೆ. ಗ್ರಾಂಡ್ ಚಾಯ್ಸ್ ಲಾಡ್ಜ್ ನಲ್ಲಿ ತಕ್ಷಿತ್ (20) ಶವವಾಗಿ ಪತ್ತೆಯಾಗಿದ್ದಾನೆ. ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. 8 ದಿನದ ಹಿಂದೆ ಪ್ರೇಯಸಿಯ ಜೊತೆಗೆ ತಕ್ಷಿತ್ ಬೆಂಗಳೂರಿಗೆ ಬಂದಿದ್ದಾರೆ. 8 ದಿನಗಳ ಕಾಲ ಪ್ರೇಮಿಗಳು ಲಾಡ್ಜ್ ನಲ್ಲೆ ವಾಸವಿದ್ದರು. 8 ದಿನಗಳ ಕಾಲ ಊಟ ತಿಂಡಿಯನ್ನು ಪಾರ್ಸೆಲ್ ತರಿಸಿಕೊಂಡಿದ್ದರು. ಊಟ ಸೇವಿಸಿದ ಬಳಿಕ ಇಬ್ಬರಿಗೂ ಫುಡ್ ಪಾಯಿಸನ್ ಆಗಿತ್ತು ಈ ವೇಳೆ ಪ್ರೇಮಿಗಳು ಮೆಡಿಕಲ್ ಹೋಗಿ ಮಾತ್ರೆಗಳನ್ನು ತಂದು ನುಂಗಿದ್ದರು. ಸ್ವಲ್ಪ ಸುಧಾರಿಸಿದ ಬಳಿಕ ಯುವತಿ ಪ್ರಿಯಾಂಕಾ ಲಾಡ್ಜ್ ನಿಂದ ತೆರಳಿದ್ದಾಳೆ. ಆದರೆ ರೂಮ್ನಲ್ಲಿ ಇದ್ದ ತಕ್ಷಿತ್ ಮಲಗಿದ್ದಲ್ಲಿಯೇ ಶವವಾಗಿ ಪತ್ತೆಯಾಗಿದ್ದಾನೆ. ಹಲವು ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read More

ಹಾಸನ : ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನಕ್ಕೆ ಕಳೆದ ಒಂದು ವಾರದಲ್ಲಿ 13 ಲಕ್ಷಕ್ಕೂ ಹೆಚ್ಚು ಜನರು ದೇವಿಯ ದರ್ಶನ ಪಡೆದಿದ್ದಾರೆ.ಆದರೆ ನಿನ್ನೆ ಶುಕ್ರವಾರ ಒಂದೇ ದಿನ 3.10ಲಕ್ಷ ಜನರು ದರ್ಶನ ಪಡೆದಿದ್ದಾರೆ. ದೇವಿಯ ದರ್ಶನ ಪಡೆಯುವ ಮೂಲಕ ಹಾಸನಾಂಬೆ ಹೊಸ ದಾಖಲೆ ಬರೆದಿದ್ದಾಳೆ. ಇಷ್ಟು ಭಕ್ತರು ಒಂದೇ ದಿನ ಯಾವುದೇ ಗೋವಾದಲ್ಲಿಯೂ ಕೂಡ ದರ್ಶನ ಮಾಡಿಲ್ಲ ಹಾಸನಾಂಬೆದಿ ಅವರದೆಯಲ್ಲಿ ಈ ವರ್ಷ ಇತಿಹಾಸ ನಿರ್ಮಾಣ ಆದಂತಾಗಿದೆ ಭಕ್ತರು ದರ್ಶನಕ್ಕಾಗಿ ನೀಡಲು ಮಾನಸಿಕವಾಗಿ ರೆಡಿಯಾಗಿ ಬಿಡಬೇಕು ಭಕ್ತರು ಹೆಚ್ಚು ಬರುತ್ತಿರುವುದರಿಂದ ಸಮಯ ಕೂಡ ಹೆಚ್ಚಾಗುತ್ತದೆ ಎಂದು ನಾಳೆ ಭಕ್ತರ ಸಂಖ್ಯೆ ನಿನಗಿಂತ ಜಾಸ್ತಿ ಕೂಡ ಆಗಬಹುದು ಗಣ್ಯರ ಹೆಸರಿನಲ್ಲಿ ಶಿಫಾರಸು ಪತ್ರ ಹಿಡಿದು ಬಂದರೆ ಅವಕಾಶ ಇಲ್ಲ ಗಣ್ಯರು ಬಂದರೆ ಮಾತ್ರ ಅವರೊಂದಿಗೆ ನವರನ್ನು ಕಳುಹಿಸುತ್ತೇವೆ. ನಿಕದಿತ್ಯ ಸಮಯದಲ್ಲಿ ಹಾಸನಾಂಬೆಯ ದರ್ಶನಕ್ಕೆ ಕಳುಹಿಸುತ್ತೇವೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು. ಹೌದು ಗುರುವಾರ ಒಂದೇ ದಿನ 2.58 ಲಕ್ಷ ಭಕ್ತರು…

Read More