Author: kannadanewsnow05

ತುಮಕೂರು : ಕನ್ನಡ ಚಲನಚಿತ್ರ ರಂಗದ ಖ್ಯಾತ ನಟ ಹಾಗೂ ನಿರ್ಮಾಪಕರದಂತ ಕೆ.ಮಂಜು ಅವರ ಪುತ್ರ ಶ್ರೇಯಸ್ ಅವರ ಕಾರು ಅಪಘಾತಕ್ಕೆ ಈಡಾಗಿದೆ.ಆದರೆ ಈ ಒಂದು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಹೌದು ಇಂದು ಶ್ರೇಯಸ್ ನಟಿಸಿರುವ ವಿಷ್ಣುಪ್ರಿಯಾ ಚಲನಚಿತ್ರದ ಪ್ರಮೋಷನ್ ಗೆ ದಾವಣಗೆರೆಗೆ ತೆರಳುತ್ತಿದ್ದ ನಿರ್ಮಾಪಕ ಕೆ ಮಂಜು ಪುತ್ರ ಶ್ರೇಯಸ್ ಅವರ ಕಾರುಬಿಎಂಡಬ್ಲ್ಯು ಕಾರು ಅಪಘಾತಕ್ಕೆ ಒಳಗಾಗಿದೆ. ತುಮಕೂರಿನ ಶಿರಾ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಆದರೆ, ಈ ಕಾರು ಆಕ್ಸಿಡೆಂಟ್‌ನಿಂದ ನಟ ಶ್ರೇಯಸ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಓವರ್ ಟೇಕ್ ಮಾಡಲು ಬಂದ ಲಾರಿ ಶ್ರೇಯಸ್ ಇದ್ದ ಕಾರಿಗೆ ಗುದ್ದಿಕೊಂಡ ಹೋಗಿದೆ ಅನ್ನೋ ಮಾಹಿತಿ ಇದೆ. ಸಿನಿಮಾ ಪ್ರಮೋಶನ್‌ಗೆ ಹೋಗುತ್ತಿದ್ದ ನಟ ಶ್ರೇಯಸ್ ಈ ಒಂದು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಆತನ ಜೊತೆಯಲ್ಲಿರುವವರು ಘಟನೆಯಿಂದ ಶಾಕ್ ಗೆ ಒಳಗಾಗಿದ್ದಾರೆ.

Read More

ಕೊಪ್ಪಳ : ಸ್ನೇಹಿತರ ಜೊತೆಗೆ ಹಂಪಿ ಪ್ರವಾಸಕ್ಕೆ ಎಂದು ಬಂದಿದ್ದ ಹೈದರಾಬಾದ್ ಮೂಲದ ವೈದ್ಯೆ ನದಿಗೆ ಹಾರಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿತ್ತು. ಇದೀಗ ವೈದ್ಯೇ ಅನನ್ಯರಾವ್ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸ್​ ಮೂಲಗಳ ಪ್ರಕಾರ, ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು.ಇದೇ ಸಂದರ್ಭದಲ್ಲಿ ಅನನ್ಯಾ ರಾವ್ ಸುಮಾರು 25 ಅಡಿ ಎತ್ತರದ ಬಂಡೆಯಿಂದ ನೀರಿಗೆ ಹಾರಿ ಈಜಲು ಬಯಸಿದರು. ಬಂಡೆಯಿಂದ ನೀರಿಗೆ ಹಾರಿದ ಅನನ್ಯಾ ಸ್ವಲ್ಪ ಸಮಯದವರೆಗೆ ನೀರಿನಲ್ಲಿ ಈಜುತ್ತಿದ್ದರು. ಆದರೆ, ಶೀಘ್ರದಲ್ಲೇ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಕೊಚ್ಚಿಕೊಂಡು ಹೋದರು. ಹೈದರಾಬಾದ್‌ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಅನನ್ಯ, ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್‌ ಹೌಸ್‌ಗೆ ಮಂಗಳವಾರ ಸಂಜೆ ಬಂದಿದ್ದರು. ಗೆಸ್ಟ್ ಹೌಸ್ ಹಿಂದೆ…

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ತನಿಖೆಯಲ್ಲಿ ಸಾಕ್ಷಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ಪೊಲೀಸ್ ಟಿ.ಉದೇಶ ಅವರು ಡಾಕುಮೆಂಟ್ಸ್ ಸೇರಿದಂತೆ ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದರು. ಪ್ರಕರಣದಲ್ಲಿ ನಿನ್ನೆ ಮಹತ್ವದ ಬೆಳವಣಿಗೆ ನಡೆದಿದ್ದು, ತನಿಖಾ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಈ ಒಂದು ಹಗರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಉಲ್ಲೆಖಿಸಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ದೇವರಾಜುಗೆ ಲೋಕಾಯುಕ್ತ ಪೊಲೀಸರು ಕ್ಲೀನ್ ಚಿಟ್ ನೀಡಿದ್ದಾರೆ. ಇದೆ ಸಂದರ್ಭದಲ್ಲಿ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೂ ಕೂಡ ನಿಮಗೆ ಆಕ್ಷೇಪಣೆಗಳು ಇದ್ದಲ್ಲಿ ಕೋರ್ಟಿಗೆ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಇದೀಗಜನಪ್ರತಿನಿಧಿಗಳ ಕೋರ್ಟ್ ನ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಅಂತಿಮ ವರದಿ ಸಲ್ಲಿಸಲಾಯಿತು. ಸುಮಾರು 11 ಸಾವಿರ…

Read More

ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಾಕಾರಿ ಭಾಷಣ ಮಾಡಿ ಪರಾರಿಯಾಗಿದ್ದ ಮುಸ್ಲಿಂ ಮುಖಂಡ ಮುಸ್ತಾಕ್ ನನ್ನು ಕೊನೆಗೂ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು ಮೈಸೂರಿನಲ್ಲಿ ಕಳೆದ 11 ದಿನಗಳ ಹಿಂದೆ ಉದಯಗಿರಿ ಠಾಣೆಯ ಮೇಲೆ ಉದ್ರಿಕ್ತರ ಗುಂಪೊಂದು ಕಲ್ಲುತೂರಾಟ ನಡೆಸಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರು. ಗಲಾಟೆ ನಡೆದು 11 ದಿನಗಳ ಬಳಿಕ ಆರೋಪಿ ಮೌಲ್ವಿ ಮುಸ್ತಾಕ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮುಸ್ತಾಕ್ ನನ್ನು ಬಂಧಿಸದ ಹಿನ್ನೆಲೆಯಲ್ಲಿ ಸಾರ್ವಜನಿಕರ ಆಕ್ರೋಶ ಹೆಚ್ಚಾಗಿತ್ತು. ಇದೀಗ ಕೊನೆಗೂ ಮೌಲ್ವಿ ಮುಸ್ತಾಕ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಂಜಾಗ್ರತ ಕ್ರಮವಾಗಿ ಉದಯಗಿರಿ ಠಾಣೆ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆರೋಪಿ ಮುಸ್ತಾಕ್ ನನ್ನು ಬಂಧಿಸಿ ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Read More

ಬೆಂಗಳೂರು : ಈಗಾಗಲೇ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಬಿಜೆಪಿ ಬಣ ಬಡಿದಾಟ ಶುರುವಾಗಿದ್ದರೆ, ಇನ್ನೊಂದು ಕಡೆ ತೆರೆಮರೆಯಲ್ಲಿ ಕಾಂಗ್ರೆಸ್ ನಲ್ಲಿ ಕೂಡ ಬಣ ಬಡಿದಾಟದ ಶೀತಲ ಸಮರ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತಾರೆ ಎಂದು ಕೆಲವರು ಹೇಳಿದರೆ, ಕೆಲವು ಕಾರ್ಯಕರ್ತರು ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಎಂದು ಹೇಳುತ್ತಿದ್ದಾರೆ. ಇದರ ಮಧ್ಯ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಡಿಸಿಎಂ ಡಿಕೆ ಶಿವಕುಮಾರ್ ಖಂಡಿತ ಸಿಎಂ ಆಗುತ್ತಾರೆ ಆದರೆ ಅದಕ್ಕೆ ಸಿದ್ದರಾಮಯ್ಯ ಬೆಂಬಲ ಬೇಕು ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ ಖಂಡಿತ ಸಿಎಂ ಆಗೇ ಆಗುತ್ತಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕಾದರೆ ಸಿಎಂ ಸಿದ್ದರಾಮಯ್ಯರ ಬೆಂಬಲ ಬೇಕು. 10 ಶಾಸಕರನ್ನು ಇಟ್ಟುಕೊಂಡು ಯಾರು ಸಿಎಂ ಆಗಲು ಸಾಧ್ಯವಿಲ್ಲ. ಸಿಎಂ ರಾಜಿನಾಮೆ ಕೊಡುತ್ತಾರೆ ಎಂದು ಕೇಳಿ ಜನರಿಗೂ ಸಾಕಾಗಿದೆ ಬಿಡಿ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಹೇಳಿಕೆ…

Read More

ಕೊಡಗು : ಕೊಡಗಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಕಳೆದ ಮೂರು ತಿಂಗಳಿನಲ್ಲಿ 59 ಅಪ್ರಾಪ್ತೆಯರು ಗರ್ಭಿಣಿ ಆಗಿರುವ ಪ್ರಕರಣಗಳು ವರದಿಯಾಗಿವೆ. ಅಲ್ಲದೆ ಕಳೆದ 9 ತಿಂಗಳಲ್ಲಿ 30 ಬಾಲಕಿಯರು ಗರ್ಭಿಣಿಯಾಗಿದ್ದು, ಅದರಲ್ಲಿ 14 ಬಾಲಕಿಯರಿಗೆ ಈಗಾಗಲೇ ಹೆರಿಗೆ ಆಗಿರುವುದು ಬೆಳಕಿಗೆ ಬಂದಿದ್ದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಹೌದು ಕೊಡಗು ಜಿಲ್ಲೆಯಲ್ಲಿ ಅಪ್ರಾಪ್ತ ಗರ್ಭಿಣಿಯರ ಸಂಖ್ಯೆ ಹೆಚ್ಚಳವಾಗಿದ್ದು, ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 59 ಪ್ರಕರಣಗಳು ದಾಖಲಾಗಿವೆ. 9 ತಿಂಗಳಲ್ಲಿ 30 ಅಪ್ರಾಪ್ತೆಯರು ಗರ್ಭಿಣಿ ಆಗಿರುವುದು ಪತ್ತೆಯಾಗಿದೆ. 30 ಅಪ್ರಾಪ್ತೆಯರ ಪೈಕಿ ಈಗಾಗಲೇ 14 ಬಾಲಕಿಯರಿಗೆ ಹೆರಿಗೆ ಆಗಿದೆ. ಓರ್ವ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಆಗಿರುವುದು ಕೂಡ ಪತ್ತೆಯಾಗಿದೆ. ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಹೆಚ್ಚು ಅಪ್ರಾಪ್ತ ಗರ್ಭಿಣಿಯರು ಪತ್ತೆಯಾಗಿದ್ದಾರೆ. ಅದರಲ್ಲೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲೇ 43 ಸಂತ್ರಸ್ತೆಯರು ಪತ್ತೆಯಾಗಿದ್ದಾರೆ. 43 ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ತೋಟದ ಮನೆಗಳಲ್ಲಿ ಹೆಚ್ಚು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ…

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನರದೃಷ್ಟಿ ಬಿದ್ದರೆ ಕಲ್ಲೂ ಕೂಡಾ ಒಡೆಯುತ್ತದೆಮದು ಹೇಳುತ್ತಾರೆ. ಇದು ಅಕ್ಷರಶಃ ಸತ್ಯ. ಒಬ್ಬ ಮನುಷ್ಯ ಯಾವುದಾದರೂ ಒಂದು ನಿರ್ಮಾಣವನ್ನಾಗಲೀ,ಒಬ್ಬ ಮನುಷ್ಯನನ್ನಾಗಲೀ,ಗರ್ಭಧರಿಸಿದ ಸ್ತ್ರೀಯನ್ನಾಗಲೀ, ಏಕಾಗ್ರತೆಯಿಂದ ಕೆಲವು ಘಳಿಗೆ ನೋಡಿದರೆ ಆ ಮನುಷ್ಯನ ಮೇಲೆ ನಿರ್ಮಾಣದ ಮೇಲೆ ಆಮನುಷ್ಯನ ದೃಷ್ಟಿ ಪ್ರಭಾವ ಬೀರುತ್ತದೆ, ಮನಸ್ಸಿನಲ್ಲಿ ಒಳ್ಳೆಯ ಯೋಚನೆಯೊಂದಿಗೆ ನೋಡುವ ಮನುಷ್ಯನ ನೋಡದಿಂದ ಬರುವ ವೈಬ್ರೇಷನ್ಗೆ ಎಂತಹಾ ದೋಷವೂ ಉಂಟಾಗುವುದಿಲ್ಲ. ಅದೇ ಯಾರಾದರು ಮನಸ್ಸಿನಲ್ಲಿ ಕೆಟ್ಟ ಯೋಚನೆಯೊಂದಿಗೆ ನೋಡಿದರೆ ಆ ನೋಟದಿಂದ ಹೊರಬರುವ ವೈಬ್ರೇಷನ್ ಮನುಷ್ಯನನ್ನು ಅಥವಾ ಆ ನಿರ್ಮಾಣವನ್ನು ಹಾಳುಗೆಡವುತ್ತದೆ. ಇದನ್ನೇ ನರದೃಷ್ಟಿ ಎನ್ನುತ್ತಾರೆ, ಮನುಷ್ಯನಿಗೆ ತಗುಲಿದ ಈ ನರದೃಷ್ಟಿಯನ್ನು ತೊಲಗಿಸಿಕೊಳ್ಳಬೇಕೆಂದರೆ ಒಂದು ಸಣ್ಣ ಉಪಾಯವನ್ನು ಮಾಡಬೇಕು. ಸಾಸಿವೆ,ಬೆಳ್ಳುಳ್ಳಿ ಹಳಕುಗಳು, ಈರುಳ್ಳಿ ಸಿಪ್ಪೆ ಉಪ್ಪು,ಒಣಮೆಣಸಿನಕಾಯಿ ಈ ಎಲ್ಲಾ ಪದಾರ್ಥಗಳನ್ನು ಒಂದು ಪಾತ್ರೆಯಲ್ಲಿ ಹಾಕಿ ಒಲೆಯ ಮೇಲೆ ಇರಿಸಿ ಅವು ಸೀಯುವವರೆಗೂ ಬಿಡಬೇಕು. ನಂತರ ಆ…

Read More

ಬೆಂಗಳೂರು : ಕಳೆದ 2 ದಿನಗಳ ಹಿಂದೆ ಸೊಸೆಯೊಬ್ಬಳು ಅತ್ತೆಯನ್ನು ಕೊಲ್ಲಲು ವೈದ್ಯರ ಬಳಿಯೇ ಮಾತ್ರೆ ಕೇಳಿದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಅತ್ತೆಯನ್ನು ಸಾಯಿಸಬೇಕು ಎಂದು ಬೆಂಗಳೂರಿನ ಡಾಕ್ಟರ್ ಸುನೀಲ್ ಕುಮಾರ್ ಎಂಬುವವರ ಬಳಿ ಸಹಾಯ ಕೇಳಿದ್ದಳು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ತಾನೇ ಆತ್ಮಹತ್ಯೆ ಮಾಡಿಕೊಳ್ಳಲು ಸೊಸೆ ವೈದ್ಯರ ಬಳಿ ಮಾತ್ರೆ ಕೇಳಿದ್ದಳು ಎಂದು ತಿಳಿದುಬಂದಿದೆ. ಹೌದು ಅತ್ತೆ ಸಾಯಿಸಲು ಮಾತ್ರೆ ಕೊಡಿ ಎಂದು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಾನೇ ಸಾಯಲು ವೈದ್ಯರ ಬಳಿ ಮಾತ್ರ ಕೇಳಿದಳಂತೆ ಮಹಿಳೆ. ಮಾತ್ರೆ ಕೇಳಿದ ಮಹಿಳೆಯನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇದೀಗ ಆಕೆ ವಿಚಾರಣೆ ನಡೆಸಿದಾಗ ವೈದ್ಯರಿಗೆ ಮೆಸೇಜ್ ಕಳಿಸಿದ್ದ ಕೊಳ್ಳೇಗಾಲ ಮೂಲದ ಸಹನ ಎಂದು ತಿಳಿದು ಬಂದಿದೆ. ಬೆಂಗಳೂರಿನ ಚೌಟ್ರಿಪಾಳ್ಯದಲ್ಲಿ ಸಹನ ವಾಸವಾಗಿದ್ದಳು.ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾಳೆ ಎಂಬುದರ ಕುರಿತು ಮಾಹಿತಿ ಸಿಕ್ಕಿದೆ. ಘಟನೆ ಹಿನ್ನೆಲೆ? ನನ್ನ ಅತ್ತೆ ದಿನ ನನಗೆ ಹಿಂಸೆ ನೀಡುತ್ತಿದ್ದಾರೆ, ಅವರಿಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಬೆಚ್ಚಿ ಬೆಳಿಸುವ ಘಟನೆ ನಡೆದಿದ್ದು ಪುಟ್ಟ ಪುಟ್ಟ ಬಾಲಕಿಯರ ಮೇಲೆ ಮದರಸದಲ್ಲಿ ಪಾಪಿ ಒಬ್ಬ ಹಲ್ಲೆ ನಡೆಸಿದ್ದಾನೆ. ಬೆಂಗಳೂರಿನ ಮದರಸಾದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಬೆಂಗಳೂರಿನ ಹೆಗಡೆ ನಗರದಲ್ಲಿರುವ ಮದರಸದಲ್ಲಿ ಈ ಒಂದು ಘಟನೆ ನಡೆದಿದೆ. ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ಕಚೇರಿಗೆ ಕರೆದು ಬಾಲಕಿಯರ ಮೇಲೆ ಹಲ್ಲೆ ನಡೆಸಲಾಗಿದೆ. ಅನ್ವರ್ ಅಲಿ ರಶೀದ್ ತಂದೆ ಹಸನ್ ಅಲಿ ನಡೆಸುತ್ತಿರುವ ಈ ಒಂದು ಮದರಸದಲ್ಲಿ ಬಾಲಕಿಯರ ಮೇಲೆ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ದೃಶ್ಯ ಕಂಡು ಪೋಷಕರಿಂದ ಮದರಸ ಮುಂದೆ ಗಲಾಟೆ ಮಾಡಿದ್ದು, ಮದರಸ ಪ್ರಿನ್ಸಿಪಲ್ ಸಹೋದರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ. ಘಟನೆ ಸಂಭಂದ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯರ ಮೇಲೆ ಹಲ್ಲೆ ಮಾಡಿದ ಆರೋಪಿಯನ್ನು ಇದೀಗ ಕೊತ್ತನೂರು ಕಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More