Author: kannadanewsnow05

ಬೆಂಗಳೂರು : ಇತ್ತೀಚಿಗೆ ಉದ್ಯೋಗ ಅರಸಿ ಉತ್ತರ ಭಾರತದಿಂದ ಬರುವ ಯುವ ಯುವತಿಯರು, ಕನ್ನಡಿಗರ ಮೇಲೇನೆ ಮತ್ತು ಅರ್ಜನ್ಯ ಅಲ್ಲಿ ಹಾಗೂ ಕನ್ನಡಿಗರನ್ನು ಕೀಳಾಗಿ ನೋಡುವ ಪ್ರಕರಣಗಳು ಹೆಚ್ಚುತ್ತಿವೆ ಇದೀಗ ಉತ್ತರ ಭಾರತದ ಒಡಿಶಾದ ರಾಜ್ಯದಿಂದ ಬೆಂಗಳೂರಲ್ಲಿ ಕೆಲಸ ಮಾಡುತ್ತಿರುವ ಯುವತಿಯೊಬ್ಬಳು, ಬೆಂಗಳೂರಿನ ಜನತೆಗೆ ಶಿಕ್ಷಣ ಇದೆ ಆದರೆ ತಲೆಯಲ್ಲಿ ಬುದ್ಧಿ ಇಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದಾಳೆ. ಹೌದು ಬೆಂಗಳೂರಿಗರ ತಲೆಯಲ್ಲಿ ಬುದ್ದಿ ಇಲ್ಲ ಎಂದು ಒಡಿಶಾ ಮೂಲದ ಯುವತಿ ನೇಹಾ ಬಿಸ್ವಾಲ್ ದುರಹಂಕಾರದ ಮಾತಗಳನ್ನು ಆಡಿದ್ದಾಳೆ.ನೇಹಾ ಬಿಸ್ವಾಲ್ ಬೆಂಗಳೂರಿನಲ್ಲಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡು, ಪಿಜಿಯಲ್ಲಿ ವಾಸವಾಗಿದ್ದಾಳೆ. ಈಕೆ ಬೆಂಗಳೂರು ಜನರ ಬಗ್ಗೆ ಕೆಟ್ಟದಾಗಿ ಮಾತನಾಡಿ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್​ ಆಗಿದೆ. ಯುವತಿ ನೇಹಾ ಬಿಸ್ವಾಲ್ ವಿಡಿಯೋದಲ್ಲಿ ಹೇಳಿರುವಂತೆ, “ಈಕೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ನನ್ನ ಪಕ್ಕದಲ್ಲೇ ಕಾರುವೊಂದು ಪಾಸ್​ ಆಗಿದೆ. ಆಗ, ರಸ್ತೆ ಮೇಲೆ ನಿಂತಿದ್ದ ನೀರು ನನ್ನ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಯುವಕನನ್ನು ಕಿಡ್ನಾಪ್ ಮಾಡಿ 2.5 ಕೋಟಿಗೆ ಬೇಡಿಕೆ ಇಟ್ಟಿದ್ದ ನಾಲ್ವರು ಆರೋಪಿಗಳನ್ನು ಸದ್ಯ ಅಶೋಕ್ ನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯುವಕನನ್ನು 8 ದಿನ ಕೂಡಿ ಹಾಕಿ ಯುವಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳು, ಎರಡೂವರೆ ಕೋಟಿಗೆ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ದುಬೈನಲ್ಲಿ ಕೆಲಸ ಮಾಡುತ್ತಿದ್ದ ym ಬೆಂಗಳೂರು ಮೂಲದ ಲಾರೆನ್ಸ್ ಎನ್ನುವ ಯುವಕನನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ್ದರು. ಈತ ಜುಲೈ 15 ರಂದು ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ನಲ್ಲಿ ಯುವಕ ಇದ್ದ. ಈ ವೇಳೆ ಸ್ನೇಹಿತೆ ಮಹಿಮಾ ಮಾತನಾಡಬೇಕು, ಹೊರಗೆ ಬಾ ಅಂತ ಕರೆದಿದ್ದಾಳೆ. ಲಾರೆನ್ಸ್ ಹೊರಗಡೆ ಬಂದ ತಕ್ಷಣ ಲಾರೆನ್ಸ್ ನನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿದ್ದಾರೆ. ಅಪಹರಣದ್ ಬಳಿಕ ಲಾರೆನ್ಸ್ ನನ್ನು ಇಂದಿರಾನಗರದ ಸರ್ವಿಸ್ ಅಪಾರ್ಟ್ಮೆಂಟ್ ಒಂದರಲ್ಲಿ ಯುವಕನನ್ನು ಕೂಡಿಹಾಕಿದ್ದರು. ಮೊದಲು 50 ಲಕ್ಷ ಬಳಿಕ 2.5 ಕೋಟಿ ನೀಡುವಂತೆ ಹಲ್ಲೆ ಮಾಡಿದ್ದರು. ಲಾರೆನ್ಸ್ ತಾಯಿ ಮಗ ಕಾಣೆಯಾಗಿರುವ ಬಗ್ಗೆ ಠಾಣೆಗೆ ದೂರು ನೀಡಿದ್ದರು.…

Read More

ಬೆಂಗಳೂರು : ಬೆಂಗಳೂರಿನ ಎಂಪೈರ್ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಬೆಂಗಳೂರಿನ ಅನೇಕ ಎಂಪೈರ್ ಮಳಿಗೆಗಳಿಂದ ಚಿಕನ್ ಕಬಾಬ್ ಮಾದರಿಗಳು ತಪಾಸಣೆ ಮತ್ತು ಪ್ರಯೋಗಾಲಯ ಪರೀಕ್ಷೆಗಳ ನಂತರ “ಸೇವನೆಗೆ ಅಸುರಕ್ಷಿತ” ಎಂದು ಕಂಡುಹಿಡಿದಿದೆ ಎಂದು ವರದಿಗಳು ಸೂಚಿಸುತ್ತವೆ. ಗಾಂಧಿನಗರದಲ್ಲಿರುವ ಎಂಪೈರ್ ರೆಸ್ಟೋರೆಂಟ್‌ಗೆ FSSAI ನೋಟಿಸ್ ಜಾರಿ ಮಾಡಿದೆ ಪರೀಕ್ಷಾ ಫಲಿತಾಂಶಗಳ ನಂತರ, FSSAI ಎಂಪೈರ್ ರೆಸ್ಟೋರೆಂಟ್‌ನ ಗಾಂಧಿನಗರ ಶಾಖೆಗೆ ಔಪಚಾರಿಕ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ, ನ್ಯೂಸ್ಫಸ್ಟ್ ಪ್ರೈಮ್ ವರದಿ ಮಾಡಿದಂತೆ, ಪ್ರತಿಕ್ರಿಯಿಸಲು 30 ದಿನಗಳ ಕಾಲಾವಕಾಶ ನೀಡಿದೆ. ರೆಸ್ಟೋರೆಂಟ್ ಸಂಶೋಧನೆಗಳನ್ನು ವಿವಾದಿಸಲು ಆಯ್ಕೆ ಮಾಡಿದರೆ, ಅದು ತನ್ನದೇ ಆದ ಖರ್ಚಿನಲ್ಲಿ CFTRI ಮೈಸೂರಿನಲ್ಲಿ ಮರುಪರೀಕ್ಷೆಯನ್ನು ಕೋರಬಹುದು. ಕಾಲಮಿತಿಯೊಳಗೆ ಪ್ರತಿಕ್ರಿಯಿಸಲು ವಿಫಲವಾದರೆ FSSAI ಕಾಯ್ದೆಯಡಿ ಕಾನೂನು ಕ್ರಮಗಳಿಗೆ ಕಾರಣವಾಗಬಹುದು. ವರದಿಯಾಗಿರುವಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಬೆಂಗಳೂರಿನ ಹಲವಾರು ಎಂಪೈರ್ ರೆಸ್ಟೋರೆಂಟ್ ಮಳಿಗೆಗಳಿಂದ ಚಿಕನ್ ಕಬಾಬ್ ಮಾದರಿಗಳನ್ನು ಸಂಗ್ರಹಿಸಿದೆ.…

Read More

ಚಿಕ್ಕಮಗಳೂರು : ನಿಷೇಧಿತ ಪ್ರದೇಶದಲ್ಲಿ ಚಾರಣಕ್ಕೆ ತೆರಳಿದ್ದ 103 ಪ್ರವಾಸಿಗರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ನ ಬಿದಿರುತಳ ಅರಣ್ಯ ಪ್ರದೇಶದಲ್ಲಿ 103 ಚಾರಣಿಗ ರನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮುಡಿಗೇರಿ ತಾಲೂಕಿನ ಬಿದರಿತಳ ಗ್ರಾಮದಲ್ಲಿ ಬೆಂಗಳೂರು ಮೂಲದ 103 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿಷೇಧಿತ ಪ್ರದೇಶಕ್ಕೆ ಪ್ರವಾಸಿಗರನ್ನು ಟ್ರಕ್ಕಿಂಗ್ ಗೆ ಕರೆದೊಯ್ದಿದ್ದರು. ಎರಡು ಬಸ್ ಮೂರು ಪಿಕಪ್ ವಾಹನಗಳು ಸಹ ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಉದ್ಯೋಗಿಗಳು ಎಂದು ತಿಳಿದುಬಂದಿದೆ.ಟೂರಿಸ್ಟ್ ಪ್ಯಾಕೇಜ್ ಅಡಿ ಟೆಕ್ಕಿಗಳು ಪ್ರವಾಸಕ್ಕೆ ಬಂದಿದ್ದರು. ಬಾಳೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೀದರ್ ಶಾಸಕ ಪ್ರಭು ಚೌಹಾನ್ ಪುತ್ರ ಪ್ರತೀಕ್ ವಿರುದ್ಧ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತೆ ನೀಡಿದ್ದ ದೂರನ್ನು ಆಧರಿಸಿ ಬೀದರ್ ಪೊಲೀಸರು ತನಿಖೆ ಚುರುಕುಗೊಂಡಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇದೀಗ ಪೊಲೀಸರು ಸ್ಥಳ ಮಹಜರು ನಡೆಸಿದರು. ದೈಹಿಕ ಸಂಪರ್ಕ ನಡೆಸಿದ್ದಾಗಿ ಸಂತ್ರಸ್ತ ಯುವತಿ ಆರೋಪಿಸಿದ್ದಳು. ನಿಶ್ಚಿತಾರ್ಥಕ್ಕೂ ಮೊದಲೇ ಇಬ್ಬರು ಬೆಂಗಳೂರಿಗೆ ಬಂದಿದ್ದಾರೆ. 2023 ಅಕ್ಟೋಬರ್ 3 ರಂದು ಹೋಟೆಲ್ ನಲ್ಲಿ ವಾಸ್ತವ್ಯ ಮಾಡಿದ್ದರು. ಸಂತ್ರಸ್ತೇ ಹೋಟೆಲ್ ರೂಮ್ ಬುಕ್ ಮಾಡಿರುವ ಮಾಹಿತಿ ತಿಳಿದು ಬಂದಿದೆ. ಮೇಕ್ ಮೈ ಟ್ರಿಪ್ ಮೂಲಕ ರೂಮ್ ಬುಕ್ ಮಾಡಿದ್ದ ಹೋಟೆಲ್ ನಲ್ಲಿ ಸದ್ಯ ಪೊಲೀಸರು ಸ್ಥಳ ಮಹಜರು ನಡೆಸುತ್ತಿದ್ದಾರೆ.ಅಲ್ಲದೆ ಮಹಾರಾಷ್ಟ್ರಕ್ಕೂ ಕೂಡ ತೆರಳಿ ಪೊಲೀಸರು ಮಹಜರು ನಡೆಸಿದ್ದಾರೆ. ಸಿಎಂ ಗೆ ಮನವಿ ಮಾಡಿದ ಯುವತಿ! ಇನ್ನು ಈ ವಿಚಾರವಾಗಿ ಸಂತ್ರಸ್ತೆ ಯುವತಿ ಎಫ್ಐಆರ್ ಆಗಿ ಐದು ದಿನ ಕಳೆದರು ಪ್ರತೀಕ್ ಚೌಹಾಣ್ ಬಂಧನವಾಗಿಲ್ಲ ಸ್ಥಳ ಮಹಜರು ಮುಕ್ತಾಯದ ಬಳಿಕ ಸಂತ್ರಸ್ತ ಯುವತಿ…

Read More

ಬೆಂಗಳೂರು : ಶಕ್ತಿ ಯೋಜನೆಯಡಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ ಎಂದು ಸಸ್ಟೈನೇಬಲ್‌ ಮೊಬಿಲಿಟಿ ನೆಟ್‌ವರ್ಕ್‌ ನಡೆಸಿದ ಸಮೀಕ್ಷಾ ವರದಿ ಹೇಳಿದೆ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ – ಧಾರಾವಾಡದಲ್ಲಿ ಶೇ.21 ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ. ಮಹಿಳೆಯರಿಗೆ ಈ ಯೋಜನೆಯಿಂದಾಗಿ ಶೇ.30 ರಿಂದ ಶೇ.50 ರಷ್ಟು ಖರ್ಚು ಕಡಿಮೆಯಾಗುತ್ತಿರುವುದಾಗಿ ಸ್ವತಃ ಅವರೇ ಸಮೀಕ್ಷೆಯ ವೇಳೆ ಹೇಳಿಕೊಂಡಿದ್ದಾರೆ. ಮಹಿಳೆಯರಿಗೆ ಆರ್ಥಿಕ ಬಲ ತುಂಬಿ, ಅವರನ್ನು ಸ್ವಾವಲಂಬಿಯಾಗಿಸುವ ಉದ್ದೇಶದ ಈ ಯೋಜನೆಯ ಬಗೆಗೆ ಕೇಳಿಬಂದ ಟೀಕೆಗಳು, ವ್ಯವಸ್ಥಿತ ಅಪಪ್ರಚಾರ ಎಲ್ಲವೂ ಸಾಧನೆಯ ಮುಂದೆ ಮಂಡಿಯೂರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವ್ಯಾಪಕ ಪ್ರಶಂಸೆಗೆ ಒಳಗಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಇಂದು ನಾಡಿನ ಜನರ ತಲಾದಾಯ ಹೆಚ್ಚಿಸಿ, ಅವರ ಬದುಕಿಗೆ ಆರ್ಥಿಕ ಭದ್ರತೆ ಕಲ್ಪಿಸಿದೆ. ನಮ್ಮ ಯೋಜನೆಯೊಂದು…

Read More

ರಾಯಚೂರು : ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ, ಪಾಠ ಮಾಡುವ ಶಿಕ್ಷಕರೇ, ಚಟಗಳಿಗೆ ದಾಸರಾದರೆ ಮಕ್ಕಳ ಭವಿಷ್ಯ ಅಧೋಗತಿ. ಇದೀಗ ನಿತ್ಯ ಮದ್ಯ ಸೇವಿಸಿ ಶಾಲೆಗೆ ಬರುತ್ತಿದ್ದ ಮುಖ್ಯ ಶಿಕ್ಷಕ ಅಮಾನತು ಆಗಿದ್ದಾನೆ. ಅಂಬಾದೇವಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಿಂಗಪ್ಪ ಸಸ್ಪೆಂಡ್ ಆಗಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅಂಬಾದೇವಿ ಗ್ರಾಮದಲ್ಲಿ ನಿತ್ಯವೂ ಮದ್ಯ ಸೇವಿಸಿ ಬಂದು ಶಾಲೆಯಲ್ಲಿ ನಿಂಗಪ್ಪ ನಿದ್ರೆಗೆ ಜಾರುತ್ತಿದ್ದ. ಮಕ್ಕಳಿಗೆ ಪಾಠ ಮಾಡದೆ ಕೊಠಡಿಯಲ್ಲಿಯೇ ನಿಂಗಪ್ಪ ಮಲಗುತ್ತಿದ್ದ. ಶಿಕ್ಷಕ ಲಿಂಗಪ್ಪನ ಅವಾಂತರವನ್ನ ಶಾಲಾ ಮಕ್ಕಳು ಬೆಳಕಿಗೆ ತಂದಿದ್ದಾರೆ. ವಿಡಿಯೋ ವೈರಲ್ ಬೆನ್ನಲ್ಲೇ ಮುಖ್ಯ ಶಿಕ್ಷಕ ನಿಂಗಪ್ಪ ಅಮಾನತು ಆಗಿದ್ದಾನೆ. ಅಮಾನತು ಮಾಡಿ ಸಿಂಧನೂರು ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ.

Read More

ಕೊಪ್ಪಳ : ಹೆಚ್ಚಿನದರಕ್ಕೆ ಗೊಬ್ಬರ ಮಾರಾಟ ಮಾಡಿದವರಿಗೆ ಬಿಗ್ ಶಾಕ್ ನೀಡಿದ್ದು, ಕೊಪ್ಪಳದಲ್ಲಿ ಆರು ಆಗ್ರೋ ಕಂಪನಿಗಳ ಲೈಸೆನ್ಸ್ ರದ್ದು ಮಾಡಲಾಗಿದೆ.ಹೌದು ಖಾಸಗಿ ಕಂಪನ ಗಳ ಜೊತೆಗೆ ಕೃಷಿ ಅಧಿಕಾರಿಗಳ ಕಳ್ಳಾಟ ಬಯಲಾಗಿದ್ದು ಕೃತಕ ಗೊಬ್ಬರ ಸೃಷ್ಟಿಸಿ ಇವರು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿದ್ದರು. ಹೌದು ರೈತರ ಜೊತೆಗೆ ಕೃಷಿ ಅಧಿಕಾರಿಗಳು ಕಳ್ಳಾಟ ನಡೆಸುತ್ತಿದ್ದರು. ಹಾಗಾಗಿ ಕೊಪ್ಪಳ ಜಿಲ್ಲೆಯ ಒಂದರಲ್ಲಿ ಆರು ಅಗ್ರೋ ಏಜೆನ್ಸಿಗಳ ಲೈಸೆನ್ಸ್ ಕಂಪನಿ ರದ್ದಾಗಿದೆ. ಕೊಪ್ಪಳ ನಗರದ ನಾಗರಾಜ್ ಟ್ರೇಡಿಂಗ್ ಕಂಪನಿ , ಕನಕಗಿರಿಯಲ್ಲಿರುವ ಲಲಿತ ಟ್ರೇಡರ್ಸ್ ಕಂಪನಿ ಸಿದ್ದಾಪುರದಲ್ಲಿರುವ ಸಪ್ತಗಿರಿ ಟ್ರೇಡರ್ಸ್ ಗಂಗಾವತಿಯ ಅದಿತಿ ಟ್ರೇಡರ್ಸ್ ಸೇರಿದಂತೆ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡಿದ್ದ ಆರು ಆಗ್ರೋ ಏಜೆನ್ಸಿ ಲೈಸೆನ್ಸ್ ರದ್ದುಗೊಳಿಸಲಾಗಿದೆ.

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ ಅವರಿಗೆ ಹೋಲಿಕೆ ಮಾಡಿ ಸಿದ್ದರಾಮಯ್ಯ ಪುತ್ರ ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ನಾಲ್ವಡಿ ಕೃಷ್ಣರಾಜ ಒಡೆಯರು ಎಲ್ಲಿ? ಸಿಎಂ ಸಿದ್ದರಾಮಯ್ಯ ಎಲ್ಲಿ? ಚಿನ್ನ ಅಡವಿಟ್ಟು ಕೆ ಆರ್ ಎಸ್ ಅಣೆಕಟ್ಟು ಕಟ್ಟಿದವರು ನಾಲ್ವಡಿ ಕೃಷ್ಣರಾಜ ಒಡೆಯರು. ಯತೀಂದ್ರ ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಅಗ್ರಹಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ್ ಅವರು, ಕರ್ನಾಟಕ ರಾಜ್ಯಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ ಕೊಡುಗೆ ಸಾಕಷ್ಟು ಇದೆ. ಎಲ್ಲಾ ಸಮುದಾಯಗಳಿಗೆ ನ್ಯಾಯ ಕೊಟ್ಟವರು ನಾಲ್ವಡಿ ಕೃಷ್ಣರಾಜ ಒಡೆಯರ್. ಮುಡಾದಲ್ಲಿ 14 ಸೈಟ್ ನನಗೆ ಬೇಕೆಂದ ಸಿಎಂ ಸಿದ್ದರಾಮಯ್ಯ ಅವರನ್ನು ಕೆ ಆರ್ ಎಸ್ ಡ್ಯಾಮ್ ಕಟ್ಟಿದವರಿಗೆ ಹೋಲಿಕೆ ಮಾಡುವುದು ಹಾಸ್ಯಾಸ್ಪದ ಎಂದರು. ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರು ಚಿನ್ನ ಅಡವಿಟ್ಟು ಕೆಆರ್ಎಸ್ ಅಣೆಕಟ್ಟು ನಿರ್ಮಾಣ ಮಾಡಿದ್ದಾರೆ. ಪುಣ್ಯಕ್ಕೆ ಮಹಾತ್ಮ ಗಾಂಧೀಜಿ ಅವರಿಗೆ ಹೋಲಿಕೆ ಮಾಡಿಲ್ವಲ್ಲ. ರಾಜಮನೆತನ…

Read More

ನವದೆಹಲಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳೆದ ಡಿಸೆಂಬರ್ ನಲ್ಲಿ ನಟ ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಹೈಕೋರ್ಟ್ ಈ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಇಂದು ಸುಪ್ರೀಂ ಕೋರ್ಟ್ ನಲ್ಲಿ ನ್ಯಾ.ಪರ್ದಿವಾಲ, ನ್ಯಾ. ಮಹದೇವನ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಿತು. ಎರಡು ಕಡೆಯ ವಾದ ಆಲಿಸಿದ ಸುಪ್ರೀಂ ಕೋರ್ಟ್ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಮೂರೂ ಪುಟದೊಳಗೆ ಲಿಖಿತವಾದ ವಾದ ಅಂಶ ಸಲ್ಲಿಸಿ ಮೂರು ವಾರದಲ್ಲಿ ಲಿಖಿತವಾದ ವಾದ ಅಂಶ ಸಲ್ಲಿಸಲು ಇದೆ ವೇಳೆ ಸೂಚನೆ ನೀಡಲಾಯಿತು. ವಿಚಾರಣೆಯ ವೇಳೆ ಎಷ್ಟು ಅರ್ಜಿಗಳು ನಮ್ಮ ಹೊಂದಿವೆ ಎಂದು ಜಡ್ಜ್ ಇದೆ ವೇಳೆ ಪ್ರಶ್ನಿಸಿದರು. ಏಳು ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದಿವೇ ಎಂದು ರಾಜ್ಯ ಸರ್ಕಾರದ ಪರವಾಗಿ ವಕೀಲ ಸಿದ್ಧಾರ್ಥ ಲೂತ್ರ ತಿಳಿಸಿದರು. ಏಳು ಜನರ ಜಾಮೀನು ರದ್ದುಪಡಿಸಲು ಸರ್ಕಾರ…

Read More