Author: kannadanewsnow05

ಮೈಸೂರು : ಇಂದು ಮೈಸೂರಲ್ಲಿ ಘೋರ ದುರಂತ ಸಂಭವಿಸಿದ್ದು, ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿದಿದೆ. ಈ ವೇಳೆ ಅವಶೇಷಗಳ ಕಟ್ಟಡದ ಅವಶೇಷಗಳ ಅಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ ಎಂದು ಹೇಳಲಾಗುತ್ತಿದೆ. ಹೌದು ಕಾಲೇಜು ಕಟ್ಟಡ ಕಾಮಗಾರಿಯ ವೇಳೆ ಕಿಟಕಿ ತೆಗೆಯುವಾಗ ಕಾಲೇಜು ಕಟ್ಟಡ ಕುಸಿದಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದ ಅವಶೇಷಗಳ ಅಡಿ ಸದ್ದಾಂ (32) ಎನ್ನುವ ಕಾರ್ಮಿಕ ಸಿಲುಕಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಗೌಡಾಯಿಸಿ ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ ಪೊಲೀಸರು ಕೂಡ ಘಟನೆ ಸ್ಥಳಕ್ಕೆ ದೌಡಯಿಸಿದ್ದಾರೆ.

Read More

ತುಮಕೂರು : ತುಮಕೂರಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರೆ. ತುಮಕೂರಿನ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ಈ ಒಂದು ಘೋರ ದುರಂತ ಸಂಭವಿಸಿದೆ. ಹೌದು ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ಈ ದುರಂತ ಸಂಭವಿಸಿದ್ದು, ಬತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವಾಗ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಈ ವೇಳೆ ಟ್ಯಾಂಕ್ ಬಳಿ ಕೆಲಸ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.ಇನ್ನು ಉಳಿದ ಮೂವರು ಕಾರ್ಮಿಕರಿಗೆ ಗಂಭೀರವಾದ ಗಾಯಗಳಾಗಿದ್ದು, ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಇಂದು ಮೈಸೂರಲ್ಲಿ ಘೋರ ದುರಂತ ಸಂಭವಿಸಿದ್ದು, ಕಾಮಗಾರಿ ವೇಳೆ ಕಾಲೇಜು ಕಟ್ಟಡ ಕುಸಿದಿದೆ. ಈ ವೇಳೆ ಅವಶೇಷಗಳ ಕಟ್ಟಡದ ಅವಶೇಷಗಳ ಅಡಿ ಓರ್ವ ಕಾರ್ಮಿಕ ಸಿಲುಕಿದ್ದಾನೆ ಎಂದು ಹೇಳಲಾಗುತ್ತಿದೆ. ಹೌದು ಕಾಲೇಜು ಕಟ್ಟಡ ಕಾಮಗಾರಿಯ ವೇಳೆ ಕಿಟಕಿ ತೆಗೆಯುವಾಗ ಕಾಲೇಜು ಕಟ್ಟಡ ಕುಸಿದಿದೆ. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಕಟ್ಟಡದ ಅವಶೇಷಗಳ ಅಡಿ ಸದ್ದಾಂ (32) ಎನ್ನುವ ಕಾರ್ಮಿಕ ಸಿಲುಕಿದ್ದಾನೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಯಿಸಿ, ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ ಪೊಲೀಸರು ಕೂಡ ಘಟನೆ ಸ್ಥಳಕ್ಕೆ ದೌಡಯಿಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಕಾವೇರಿ ನೀರಿನ ದರ ಹೆಚ್ಚಳ ಕುರಿತು ಇಂದು ಬಿಬಿಎಂಪಿ ಹಾಗು BWSSB ಅಧಿಕಾರಿಗಳ ಜೊತೆಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆ ನಡೆಸಿದರು ಸಭೆಯಲ್ಲಿ ಕಾವೇರಿ ನೀರಿನ ದರ ಏರಿಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಈ ವಿಚಾರವಾಗಿ BWSSB ಅಧ್ಯಕ್ಷ ರಾಮ್ ಪ್ರಸಾತ್ ಅವರು ಇಡೀ ದೇಶದಲ್ಲಿ ಬೆಂಗಳೂರಲ್ಲೇ ನೀರಿನ ದರ ಕಡಿಮೆ ಇದೆ.ಜಲ ಮಂಡಳಿಗೆ ನಷ್ಟ ಆಗುತ್ತಿದೆ ಹಾಗಾಗಿ ದರ ಏರಿಕೆ ಅನಿವಾರ್ಯ ಎಂದು ತಿಳಿಸಿದರು. ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ಅದರ ಹೆಚ್ಚಳ ಅನಿವಾರ್ಯ ಎಂದು ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವರಿಕೆ ಮಾಡಿದ್ದೇವೆ. ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಭೆಯ ಬಳಿಕ BWSSB ಚೇರ್ಮನ್ ಡಾ.ರಾಮಪ್ರಸಾತ್ ಮನೋಹರ್ ಅವರು ಹೇಳಿಕೆ ನೀಡಿದರು. ಜಲ ಮಂಡಳಿಯಿಂದ 120 ಕೋಟಿ ರೂಪಾಯಿ ಆದಾಯ ಬರುತ್ತಿದೆ. ಆದರೆ 180 ರಿಂದ 210 ಕೋಟಿ ರೂಪಾಯಿ…

Read More

ಯಾದಗಿರಿ : ಇತ್ತೀಚಿಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಎಷ್ಟೋ ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ ಯಾದಗಿರಿಯಲ್ಲಿ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೇ ಇದೀಗ ನೀಡು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನಲ್ಲಿ ನಡೆದಿದೆ. ಹೌದು ಸುರಪುರದ ರಂಗಂಪೇಟ ಬಡಾವಣೆಯಲ್ಲಿ ಮಲ್ಲಿಕಾರ್ಜುನ (40) ಎಂಬ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಲ್ಲಿಕಾರ್ಜುನ ಮಹಾಲಕ್ಷ್ಮಿ ಫೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಫೈನಾನ್ಸಲ್ಲಿ ಪಿಗ್ಮಿ ಕಲೆಕ್ಟ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ 5 ಲಕ್ಷ ಹಣವನ್ನು ಫೈನಾನ್ಸ್ ಗೆ ಕಟ್ಟದೆ ಸ್ವಂತಕ್ಕೆ ಬಳಸಿದ ಆರೋಪ ಕೇಳಿ ಬಂದಿದೆ. ಹಾಗಾಗಿ ಹಣ ಕಟ್ಟುವಂತೆ ಮಹಾಲಕ್ಷ್ಮಿ ಫೈನಾನ್ಸ್ ಮಾಲೀಕರು ಒತ್ತಡ ಹೇರಿದ್ದಾರೆ.ಇದರಿಂದ ಮನನೊಂದ ಮಲ್ಲಿಕಾರ್ಜುನ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾಸನ : ರಸ್ತೆ ಬದಿಯಲ್ಲಿ ಟೈಯರ್ ಪಂಚಾಯತ್ ಆಗಿ ನಿಂತಿದ್ದ ಲಾರಿಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಹಾಸನ ತಾಲೂಕಿನ ಶಾಂತಿ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಹಾಸನದ ಸೆಂಟ್ರಲ್ ಕಾಮರ್ಸ್ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ, ದಾಸನಪುರ ಗ್ರಾಮ ನಿವಾಸಿ ರೇವಂತ್(18) ಎಂದು ತಿಳಿದುಬಂದಿದೆ. ಹಾಸನ ತಾಲೂಕಿನ, ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಡರಾತ್ರಿ ಲಾರಿಯೊಂದು ಟೈರ್ ಪಂಕ್ಚರ್ ಆಗಿ ರಸ್ತೆಯಲ್ಲೇ ನಿಂತಿತ್ತು. ಇದೇ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ನಲ್ಲಿ ವೇಗವಾಗಿ ಬಂದ ರೇವಂತ್ ಕತ್ತಲೆಯಲ್ಲಿ ಲಾರಿಯನ್ನು ಗಮನಿಸಿದೆ ಬೈಕ್ ನಿಯಂತ್ರಣ ಕಳೆದುಕೊಂಡು ಹಿಂಬದಿಯಿಂದ ಢಿಕ್ಕಿ ಹೊಡೆದಿದ್ದಾನೆ ಕೂಡಲೇ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು.

Read More

ದಾವಣಗೆರೆ : ಕಿಡಿಗೇಡಿಗಳ ಕೃತ್ಯಕ್ಕೆ ಇದೀಗ 2200 ಅಡಕೆ ಗಿಡಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ತಾಲೂಕಿನ ತಮಿಳೇನಹಳ್ಳಿ ಕಿಡಿಗೇಡಿಗಳು ಈ ಒಂದು ಕೃತ್ಯ ಎಸಗಿದ್ದಾರೆ. ಹೌದು ದಾವಣಗೆರೆ ಜಿಲ್ಲೆಯ ತಮಲೇನಹಳ್ಳಿ ಈ ಒಂದು ಘಟನೆ ನಡೆದಿದೆ. ರೈತ ಈರಪ್ಪ ಅವರ ಮೂರು ಎಕರೆ ಅಡಕೆ ಬೆಳೆ ಸಂಪೂರ್ಣವಾಗಿ ನಾಶವಾಗಿದೆ. ಎರಡು ವರ್ಷಗಳಿಂದ 6 ಲಕ್ಷ ಖರ್ಚು ಮಾಡಿ ಅಡಿಕೆ ಬೆಳೆ ಬೆಳೆದಿದ್ದರು. ನೆನ್ನೆ ತೋಟದಲ್ಲಿ ಕಳೆ ತೆಗೆದು ಈರಪ್ಪ ದಂಪತಿ ಮನೆಗೆ ತೆರಳಿದ್ದರು. ಈ ವೇಳೆ ಕಿಡಿಗೇಡಿಗಳು ಒಣ ಬೆಳೆಗಳಿಗೆ ಬೆಂಕಿ ಹಚ್ಚಿದ್ದು, ಇಡಿ ತೋಟಕ್ಕೆ ಬೆಂಕಿ ಆವರಿಸಿದೆ. ಕಿಡಿಗೇಡಿಗಳ ಕೃತಕ್ಕೆ 2200 ಅಡಿಕೆ ಮರಗಳು ಸುಟ್ಟು ಭಸ್ಮವಾಗಿವೆ. ಕಿಡಿಗೇಡಿಗಳ ಕೃತ್ಯಕ್ಕೆ ಇದೀಗ ರೈತ ಈರಪ್ಪ ಕಂಗಾಲಾಗಿದ್ದಾರೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಯಾರು ಈ ಕೃತ್ಯ ಎಸಗಿದ್ದು, ಎನ್ನುವುದರ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಮೈಸೂರು : ಮುಡಾ ಸೈಟ್ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಿದೆ.  ಲೋಕಾಯುಕ್ತ ತನಿಖೆಗೆ ಆಕ್ಷೇಪ ವ್ಯಕ್ತಪಡಿಸಿರೋ ದೂರುದಾರ ಸ್ನೇಹಮಯಿ ಕೃಷ್ಣ, ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಈ ಹಗರಣದಲ್ಲಿ ಇಡಿ ಪ್ರವೇಶ ಮಾಡಿದ್ದು, ತನಿಖೆ ನಡೆಸಿದೆ. ಇದರ ಮಧ್ಯ ಇದೀಗ ಜೆಡಿಎಸ್​​ ಶಾಸಕ ಜಿಟಿ ದೇವೇಗೌಡ ವಿರುದ್ಧವೂ ಸಹ ಅಕ್ರಮವಾಗಿ 50:50 ಅನುಪಾತದಲ್ಲಿ ಸುಮಾರು 19 ನಿವೇಶನಗಳನ್ನು ಪಡೆದುಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸ್ನೇಹಮಯಿ‌ಕೃಷ್ಣ ದೂರು ನೀಡಿದ್ದಾರೆ. ಹೌದು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದು, ಜಿಟಿ ದೇವೇಗೌಡ ಮಹೇಂದ್ರ ಹೆಸರಿನಲ್ಲಿ ಬೇನಾಮಿಯಾಗಿ ಪರಿಹಾರ ಪಡೆಡಿದ್ದಾರೆ ಎಂದು ಆರೋಪಿಸಿದ್ದಾರೆ. ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಸಹೋದರಿ ಪುತ್ರ ಮಹೇಂದ್ರ, ದೇವನೂರು ಸರ್ವೇ ನಂಬರ್ 81/2 ರಲ್ಲಿ 2.22 ಎಕರೆ ಜಮೀನನ್ನು ಖರೀದಿಸಿದ್ದಾರೆ.ಬಳಿಕ ಆ ಜಮೀನಿಗೆ 50:50 ಅನುಪಾತದಲ್ಲಿ ಅಕ್ರಮವಾಗಿ…

Read More

ಬೆಂಗಳೂರು : ಈಗಾಗಲೇ ವರ್ಷದ ಆರಂಭದಲ್ಲಿ ಸರ್ಕಾರ ಕೆಎಸ್ಆರ್‌ಟಿಸಿ ಟಿಕೆಟ್ ದರದಲ್ಲಿ ಶೇಕಡ 15 ರಷ್ಟು ಹೆಚ್ಚಳ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸರ್ಕಾರ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು ಶೀಘ್ರದಲ್ಲಿ ಕಾವೇರಿ ನೀರಿನ ದರದಲ್ಲಿ ಹೆಚ್ಚಳ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು?ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲು ಸೂಚಿಸಲಾಗಿದೆ. ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಫ್ರೀಯಾಗಿ ನೀರು ಕೊಡುತ್ತಿದ್ದೇವೆ. ಇನ್ನು ಮುಂದೆ ಫ್ರೀಯಾಗಿ ನೀರನ್ನು ಕೊಡಲು ಆಗಲ್ಲ  BWSSB ವತಿಯಿಂದ ಶೀಘ್ರವೇ ನೀರಿನಿಂದ ಏರಿಕೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟವಾಗಿ ತಿಳಿಸಿದರು. ಬೆಂಗಳೂರು ನಗರದಲ್ಲಿ 2014ರ ನಂತರ ನೀರಿನ ಅದರ ಏರಿಕೆ ಮಾಡಿಲ್ಲ. ಜಲ ಮಂಡಳಿಯ ಮೇಲೆ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಹೊರೆ ಇದೆ. ತಿಂಗಳಿಗೆ 85 ಕೋಟಿಯಂತೆ…

Read More

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಇತ್ತೀಚಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಸುಗ್ರೀವಾಜ್ಞೆ ಜಾರಿ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದೀಗ ಮತ್ತೊಮ್ಮೆ ಪುನರುಚ್ಚಿಸಿದ್ದು ಮುಂದಿನ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಈ ವಿಚಾರವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ ತಡೆಗಟ್ಟಲು ಶೀಘ್ರದಲ್ಲಿ ಹೊಸ ಕಾನೂನು ತರಲು ಸರ್ಕಾರದಿಂದ ಸಿದ್ಧತೆ ನಡೆಸಲಾಗುತ್ತಿದೆ. ಈ ವಿಚಾರವಾಗಿ ಮುಂದಿನ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿ ಮಾಡುತ್ತೇವೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನು ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ಪತ್ನಿ ಪಾರ್ವತಿ ಅವರಿಗೆ ಇಡೀ ನೋಟಿಸ್ ನೀಡಿದ ವಿಚಾರವಾಗಿ, ಮುಡಾ ಕೇಸ್ ನಲ್ಲಿ ಪತ್ನಿ ಪಾರ್ವತಿಗೆ ನೀಡಿದ್ದ ಸಮನ್ಸ್ ಗೆ ತಡೆ…

Read More