Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಉದ್ಯೋಗ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಇದೀಗ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪೊಲೀಸ್ ಇಲಾಖೆಯ ನೇಮಕಾತಿಗೆ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದು, ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಪ್ರಕಟಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಬೆಂಗಳೂರಿನ ಸದಾಶಿವ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಿ. ಪರಮೇಶ್ವರ್,ಒಂದು ಸಲಕ್ಕೆ ಅನ್ವಯ ಆಗುವಂತೆ ಸಡಿಲಿಕೆ ಮಾಡಲಾಗಿದೆ. 2027ರವರೆಗೆ ವಯೋಮಿತಿ ಸಡಿಲಿಸಿದ್ದೇವೆ. ನಮ್ಮ ಪೊಲೀಸ್ ಇಲಾಖೆಯಲ್ಲಿ ಶಾಶ್ವತ ವಯೋಮಿತಿ ಸಡಿಲಿಕೆಗೆ ಮುಂದಾಗಿದ್ದೇವೆ. ಕಾನ್‌ಸ್ಟೇಬಲ್, ಪಿಎಸ್‌ಐ, ಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ಅಭ್ಯರ್ಥಿಗಳ ವಯೋಮಿತಿ ಸಡಿಲಿಕೆ ಬಗ್ಗೆ ಪರಿಶೀಲನೆ ನಡೆದಿದೆ ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ವಯೋಮಿತಿ ಇದೆ ಎಂಬ ಮಾಹಿತಿ ತರಿಸಿಕೊಂಡಿದ್ದೇವೆ. ಸದ್ಯದಲ್ಲೇ ವಯೋಮಿತಿ ಸಡಿಲಿಕೆ ಆದೇಶ ಪ್ರಕಟಿಸುತ್ತೇವೆ ಎಂದರು. ಇನ್ನು ಸಂಪುಟ ಪುನಾರಚನೆ ಬಗ್ಗೆ ಸಚಿವ ಜಮೀರ್ ಹೇಳಿಕೆಗೆ, ಅದು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದು. ಇದೆಲ್ಲವೂ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ನಮಗೆ ಗೊತ್ತು ಸಹ ಆಗುವುದಿಲ್ಲ. ಕೆಲವರು ಅವರ…

Read More

ಬೆಂಗಳೂರು : ಬೆಂಗಳೂರಲ್ಲಿ ಭೀಕರವಾದ ಮರ್ಡರ್ ಆಗಿದ್ದು, ಟವೆಲ್ ನಿಂದ ಕತ್ತು ಬಿಗಿದು ಬಿಹಾರ ಮೂಲದ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೇ ವರದಿಯಾಗಿದೆ. ಬೆಂಗಳೂರಿನ ಆನೇಕಲ್ ತಾಲೂಕಿನ ತಿಂಡ್ಲು ಬಳಿ ಈ ಒಂದು ಕೊಲೆ ನಡೆದಿದೆ. ಟವೆಲ್ ನಿಂದ ಕತ್ತು ಬಿಗಿದು ರಾಮ್ ಕುಮಾರ್ (40) ಎನ್ನುವ ವ್ಯಕ್ತಿಯನ್ನು ಹತ್ಯೆಗೈಯ್ಯಲಾಗಿದೆ. ಕಗ್ಗನೂರು ಚೆಕ್ ಪೋಸ್ಟ್ ನ ರಸ್ತೆ ಬದಿಯ ಪೊದೆಯಲ್ಲಿ ಶವ ಪತ್ತೆಯಾಗಿದೆ. ಹಗ್ಗದಿಂದ ಕೈಗಳನ್ನು ಕಟ್ಟಿ ಬಳಿಕ ಟವೆಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲಾಗಿದೆ. ಸದ್ಯ ಘಟನಾ ಸ್ಥಳಕ್ಕೆ ಸರ್ಜಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕಲಬುರ್ಗಿ : ಭೀಮಾ ನದಿ ಪ್ರವಾಹಕ್ಕೆ ಕಲ್ಯಾಣ ಕರ್ನಾಟಕ ತತ್ತರಿಸಿದ್ದು, ಕಲ್ಯಾಣ ಕರ್ನಾಟಕದಲ್ಲಿ ಇಂದು ಸಿಎಂ ಸಿದ್ದರಾಮಯ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಸಮೀಕ್ಷೆಗು ಮುನ್ನ ಅಧಿಕಾರಿಗಳ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದರು. ಕಲಬುರ್ಗಿಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವರು ಸಾಥ್ ನೀಡಿದ್ದಾರೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್, ಕೃಷ್ಣ ಬೈರೇಗೌಡ ಸಾಥ್ ನೀಡಿದ್ದಾರೆ. ಕಲಬುರ್ಗಿ ಏರ್ಪೋರ್ಟ್ ನಿಂದ ವೈಮಾನಿಕ ಸಮೀಕ್ಷೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ, ಕಲಬುರ್ಗಿ ವಿಜಯಪುರ ಯಾದಗಿರಿ ರಾಯಚೂರಿನಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಮಳೆ ಹಾನಿ ಪ್ರದೇಶವನ್ನು ವೀಕ್ಷಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಿದ್ದಾರೆ ಕಲ್ಬುರ್ಗಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅದಾದ ಬಳಿಕ ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

Read More

ಸತತ 18 ವರ್ಷಗಳ ಬಳಿಕ RCB ತಂಡ ಈ ಬಾರಿ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದು ಬೀಗಿದೆ. ಆದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತ ಈ ಒಂದು ಸಂಭ್ರಮಾಚರಣೆಯಲ್ಲಿ ಕಪ್ಪು ಚುಕ್ಕೆಯಾಗಿ ಉಳಿದುಬಿಟ್ಟಿತು. ಇದೀಗ ಮತ್ತೊಂದು ವರದಿಯ ಪ್ರಕಾರ ಆರ್‌ಸಿಬಿ ತಂಡವನ್ನು ಮಾರಾಟ ಮಾಡಲಾಗುತ್ತಿದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ. ಹೌದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ ಎಂದು ಲಲಿತ್ ಮೋದಿ ಹೇಳಿದ್ದಾರೆ. ಈ ಹಿಂದೆ ಆರ್​ಸಿಬಿ ಇಂತಹ ಸುದ್ದಿಯನ್ನು ನಿರಾಕರಿಸಿತ್ತು. ಆದರೆ ಇದೀಗ ಆರ್​ಸಿಬಿ ಮಾಲೀಕರು ತಮ್ಮ ಬ್ಯಾಲೆನ್ಸ್ ಶೀಟ್‌ನಿಂದ ತೆಗೆದು ಮಾರಾಟ ಮಾಡಲು ನಿರ್ಧರಿಸಿದ್ದಾರೆಂದು ತೋರುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು…

Read More

ಬೆಂಗಳೂರು : ಸೌಜನ್ಯಪರ ಹೋರಾಟಗಾರ ಮತ್ತು ಧರ್ಮಸ್ಥಳ ‘ಬುರುಡೆ’ ಪ್ರಕರಣದಲ್ಲಿಯೂ ಮುಂಚೂಣಿಯಲ್ಲಿರುವ ಮಹೇಶ್​ ಶೆಟ್ಟಿ ತಿಮರೋಡಿಯನ್ನ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ವಿಚಾರಕ್ಕೆ ಸಂಬಂಧಪಟ್ಟಂತೆ ಗಡಿಪಾರು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಆದೇಶ ಹೊರಡಿಸಿದೆ. ಹೌದು ಹೈಕೋರ್ಟ್ ನಲ್ಲಿ ಪಾರು ಪ್ರಶ್ನಿಸಿದ್ದ ಅರ್ಜಿಯ ವಿಚಾರಣೆ ನಡೆಯಿತು. ಗಡಿಪಾರು ಸಂಬಂಧ ಬಲವಂತದ ಕ್ರಮ ಬೇಡ ಎಂದು ಹೈಕೋರ್ಟ್ ಸೂಚನೆ ನೀಡಿ, ಅಕ್ಟೋಬರ್ 8ರವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಸೂಚನೆ ನೀಡಿತು. ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಿದಂತೆ ಹೈಕೋರ್ಟ್ ಸೂಚನೆ ನೀಡಿದೆ.

Read More

ಬೆಂಗಳೂರು : ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ನಟ ದರ್ಶನ್ ಪರ ವಕೀಲ ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘವಾದ ಪ್ರತಿವಾದದ ಬಳಿಕ ಕೋರ್ಟ್ ಅಕ್ಟೋಬರ್ 9ಕ್ಕೆ ಆದೇಶ ಕಾಯ್ದಿರಿಸಿತು. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ.…

Read More

ಬೆಂಗಳೂರು : ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ.ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಇದೀಗ ಕೊಲೆ ಆರೋಪಿ ದರ್ಶನ ವಿಚಾರಣೆ ನಡೆಯಿತು. ಇನ್ನು ಜೈಲಿನಲ್ಲಿ ಹೆಚ್ಚುವರಿ…

Read More

ಬೆಂಗಳೂರು : ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಇದೀಗ ಕೊಲೆ ಆರೋಪಿ ದರ್ಶನ ವಿಚಾರಣೆ ನಡೆಯಿತು. ಇನ್ನು ಜೈಲಿನಲ್ಲಿ…

Read More

ಬೆಂಗಳೂರ: ನಟ ದರ್ಶನ್‌ ಕೊಲೆ ಆರೋಪದ ಮೇಲೆ ಸದ್ಯ ಬೆಂಗಳೂರಿನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ಜೈಲಿಲ್ಲಿ ಇದ್ದಾರೆ. ಕೋರ್ಟ್‌ನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ದ ಮನವಿ ಮಾಡಿದ್ದು, ಅದರ ಅರ್ಜಿ ವಿಚಾರಣೆ ಬೆಂಗಳೂರಿನ57ನೇ ಸೇಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಕೊಲೆ ಆರೋಪಿ ದರ್ಶನ್ ಸಲ್ಲಿಸಿದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟಿಗೆ ಖುದ್ದು ಹಾಜರಾದ ಜೈಲು ಅಧಿಕ್ಷಕ ಸುರೇಶ್ ಕೋರ್ಟಿಗೆ ಹಾಜರಾದರು. ಈ ವೇಳೆ ಜೈಲು ಅಧಿಕ್ಷಕ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟಿಗೆ ಜೈಲು ಅಧಿಕ್ಷಕ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್ ನಿಂದ ಬ್ಯಾರಕ್ ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿದ ಆರೋಪ ಹಿನ್ನೆಲೆಯಲ್ಲಿ ಕೋರ್ಟ್ ನಲ್ಲಿ ಇದೀಗ ಕೊಲೆ ಆರೋಪಿ ದರ್ಶನ ವಿಚಾರಣೆ ನಡೆಯಿತು. ಇನ್ನು ಜೈಲಿನಲ್ಲಿ ಹೆಚ್ಚುವರಿ…

Read More

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಹಣಕಾಸಿನ ವಿಚಾರದಲ್ಲಿ ವ್ಯವಹಾರದಲ್ಲಿ ಭಾರಿ ಅಕ್ರಮ ನಡೆದಿದ್ದು, ಶೀಘ್ರದಲ್ಲೆ ಕನ್ನಡ ಸಾಹಿತ್ಯ ಪರಿಷತ್ತು ಸೂಪರ್ ಸೀಡ್ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಕನ್ನಡ ಸಾಹಿತ್ಯ ಪರಿಷತ್ ಕಸಾಪ ಆಡಳಿತಾಧಿಕಾರಿ ನೇಮಕಕ್ಕೆ ಸರ್ಕಾರ ಇದೀಗ ಚಿಂತನೆ ನಡೆಸುತ್ತಿದೆ. ಹಾಗಾಗಿ ಹಾಲಿ ಅಧ್ಯಕ್ಷರಾಗಿರುವ ಮಹೇಶ್ ಜೋಶಿ ಅವರ ಅಧ್ಯಕ್ಷ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಹೌದು ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಆರ್ಥಿಕ ಅವ್ಯವಹಾರ ತನಿಖೆಗೆ ವಿಚಾರಣಾಧಿಕಾರಿ ನೇಮಕ ಮಾಡಿತ್ತು. ತನಿಖೆಗೆ ವಿಚಾರಣಾಧಿಕಾರಿ ನೇಮಿಸಿ ಸಹಕಾರ ಇಲಾಖೆ ಆದೇಶ ಹೊರಡಿಸಿತ್ತು. 2002 ರಿಂದ ಇಲ್ಲಿಯ ತನಕ ನಿರಂತರವಾಗಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕೋಟ್ಯಾಂತರ ರೂಪಾಯಿ ಹಣಕಾಸಿನ ಅವ್ಯವಹಾರ ನಡೆದಿವೆ ಎನ್ನುವ ಗಂಭೀರವಾದ ಆರೋಪ ಕೇಳಿ ಬಂದಿದೆ. ಅದಕ್ಕೆ ಸಂಬಂಧಪಟ್ಟಂತೆ ಸಹಕಾರ ಇಲಾಖೆ ವಿಚಾರಣಾಧಿಕಾರಿ ನೇಮಕ ಮಾಡಿದ್ದು ವಿಚಾರಣೆ ಬಳಿಕ ಆಡಿಟ್ ವರದಿಗಳನ್ನು ಸರ್ಕಾರ ಪಡೆದುಕೊಂಡಿತ್ತು. ಹಿರಿಯ ಅಧಿಕಾರಿಗಳಿಂದ ಆಡಿಟ್ ಪರಿಶೀಲನೆ ಆದ ಬಳಿಕ…

Read More