Author: kannadanewsnow05

ತುಮಕೂರು : ರಾಜ್ಯದ ಜನರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ಆರ್ಥಿಕವಾಗಿ, ಸಮಾಜಕವಾಗಿ ಶಕ್ತಿ ಬಂದರೆ, ಸಮಾನತೆ ಬರಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ತುಮಕೂರಿನಲ್ಲಿ ಕುರುಬ ಸಾಹಿತಿಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಆರ್ಥಿಕವಾಗಿ ಸಮಾಜಕವಾಗಿ ಶಕ್ತಿ ಬಂದರೆ, ಸಮಾನತೆ ಬರಲು ಸಾಧ್ಯವಾಗುತ್ತದೆ ಕೆಲ ಪಟ್ಟ ಭದ್ರ ಹಿತಾಸಕ್ತಿಗಳು ಇದು ದೊಡ್ಡ ತಪ್ಪು ಅಂತ ಮಾತನಾಡುತ್ತಾರೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಎಷ್ಟು ಉಪಯೋಗ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಧರ್ಮಸ್ಥಳದ ಹೆಗ್ಡೆ ಅವರು ನನಗೆ ಪತ್ರ ಬರೆದಿದ್ದರು. ದೇವಾಲಯಕ್ಕೆ ಬರುವ ಸಂಖ್ಯೆ ಹೆಚ್ಚಾಗಿದೆ ಅಂತ ಪತ್ರ ಬರೆದಿದ್ದರು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಿದ್ದೇನೆ. ಹಿಂದುಳಿದವರು ಜಾರಿ ಸಮಾವೇಶ ಮಾಡಲಿ ಮುಂದುವರೆಯವರು ಮಾಡಬಾರದು ಅಂತ ಲೋಹಿಯಾ ಹೇಳುತ್ತಿದ್ದರು.ಇದೆಲ್ಲ ಚಿಂತನೆ ಮಾಡಬೇಕು ನನಗೆ ಗೊತ್ತಿರುವ ವಿಚಾರ ಹೇಳಿದ್ದೇನೆ. ಇದರಿಂದ ಕೆಲವರಿಗೆ ನೋವಾದರೆ ನಾನು ಏನು ಮಾಡುವುದಕ್ಕೆ…

Read More

ಮಂಡ್ಯ : ಮಂಡ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ದುಷ್ಕರ್ಮಿಗಳು ತೋಟದ ಮನೆಗೆ ನುಗ್ಗಿ ವೃದ್ಧ ದಂಪತಿ ಮೇಲೆ ಹಲ್ಲೆಗೈದು, ಬಳಿಕ ದರೋಡೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ. ದಂಪತಿ ಮೇಲೆ ಹಲ್ಲೆಗೈದು ಮನೆಯಲ್ಲಿದ್ದ ಸುಮಾರು 80 ಗ್ರಾಂ ಚಿನ್ನಾಭರಣ ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹಲ್ಲಿಗೊಳಗಾದ ರಾಮೇಗೌಡ ಮತ್ತು ನಿಂಗಮ್ಮಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚನ್ನರಾಯಪಟ್ಟಣ ಖಾಸಗಿ ಆಸ್ಪತ್ರೆಯಲ್ಲಿ ವಿರುದ್ಧ ದಂಪತಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Read More

ಮಧ್ಯಪ್ರದೇಶ : ಇತ್ತೀಚಿಗೆ ಎಲ್ಲೆಡೆ ಈ ಒಂದು ಅಕ್ರಮ ಸಂಬಂಧ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದರಿಂದ ಅನೇಕ ಜೀವಗಳು ಬಲಿಯಾಗುತ್ತಿದ್ದು ಮಧ್ಯಪ್ರದೇಶದಲ್ಲಿ ಇದೆ ಅಕ್ರಮ ಸಂಬಂಧ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತಿರಾಯ ಪತ್ನಿಯ ಪ್ರಿಯಕರನ ಜನನಾಂಗ ಕತ್ತರಿಸಿ ನೇರವಾಗಿ ಪೊಲೀಸ್ ಠಾಣೆಗೆ ತಂದಿರುವ ಘಟನೆ ವರದಿಯಾಗಿದೆ. ಹೌದು ಪತ್ನಿಯ ಬಾಯ್ ಫ್ರೆಂಡ್ ನ ಜನನಾಂಗ ಕತ್ತರಿಸಿ ಪತಿ ಠಾಣೆಗೆ ಬಂದಿದ್ದಾನೆ. ಮಧ್ಯ ಪ್ರದೇಶದ ಇಂದೋರನ ದೆಹರಿಯ ಗ್ರಾಮದಲ್ಲಿ ಈ ಒಂದು ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಕತ್ತರಿಸಿದ ಜನನಾಂಗವನ್ನು ಆರೋಪಿ ಪೊಲೀಸ್ ಠಾಣೆಗೆ ತಂದಿದ್ದಾನೆ. ಈಶ್ವರ್ ಸಿಂಗ್ ಎಂಬಾತನ ಜನಾಂಗ ಕತ್ತರಿಸಿದ ಕಾಲುಸಿಂಗ್ ನೇರವಾಗಿ ಪೊಲೀಸ್ ಠಾಣೆಗೆ ತಂದಿದ್ದಾನೆ. ಈಶ್ವರ್ ಸಿಂಗ್ ಹಾಗೂ ಕಾಲು ಸಿಂಗ್ ಪದ್ಯ ನಡುವೆ ಅಕ್ರಮ ಸಂಬಂಧ ವಿಷಯ ತಿಳಿದು ಕಾಲುಸಿಂಗ್ ಈ ಒಂದು ಕೃತ್ಯ ಎಸಗಿದ್ದಾನೆ. ಬಲಿಯಾದ ವ್ಯಕ್ತಿಯನ್ನು ಅಗರ್ ಮಾಲ್ವಾ ಜಿಲ್ಲೆಯ ನಾಥ್ ಡೆಹ್ರಿಯಾ ಗ್ರಾಮದ ಈಶ್ವರ್ ಸಿಂಗ್ ಸಿಸೋಡಿಯಾ (35) ಎಂದು…

Read More

ಚಂಡೀಗಢ : ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇರೆಗೆ ಜಾಟ್ ಚಲನಚಿತ್ರದ ನಾಯಕ ಸನ್ನಿ ಡಿಯೋಲ್ ಸೇರಿದಂತೆ ಒಟ್ಟು 7 ಜನರ ವಿರುದ್ಧ ಇದೀಗ ಎಫ್‌ಐಆರ್ ದಾಖಲಾಗಿದೆ. ಹೌದು ಬಾಲಿವುಡ್ ನಟ ಸನ್ನಿ ಡಿಯೋಲ್ ನಟನೆಯ ‘ಜಾಟ್’ ಸಿನಿಮಾಗೆ ಕಾನೂನು ಸಂಕಷ್ಟ ಎದುರಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ‘ಜಾಟ್’ ಚಿತ್ರತಂಡದ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆ ಭಾರತೀಯ ನ್ಯಾಯ ಸಂಹಿತಾ 299ರ ಸೆಕ್ಷನ್ ಅಡಿಯಲ್ಲಿ ನಟ ಸನ್ನಿ ಡಿಯೋಲ್, ರಣದೀಪ್ ಹೂಡಾ (Randeep Hooda), ವಿನೀತ್ ಕುಮಾರ್ ಸಿಂಗ್, ಡೈರೆಕ್ಟರ್ ಗೋಪಿಚಂದ್ ಮಲಿನೇನಿ, ನಿರ್ಮಾಪಕರಾದ ಟಿ.ಜಿ ವಿಶ್ವ ಪ್ರಸಾದ್, ನವೀನ್ ಯೆರ್ನೇನಿ, ವೈ ರವಿಶಂಕರ್ ವಿರುದ್ಧ ಜಲಂಧರ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 299 (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಜಲಂಧರ್ ಪೊಲೀಸರು ಬುಧವಾರ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.…

Read More

ಬೆಂಗಳೂರು : ನಿನ್ನೆ ನಡೆದ ಸಿಇಟಿ ಪರೀಕ್ಷೆಯಲ್ಲಿ ಬೀದರ್ ಸುಚಿವೃತ ಕುಲಕರಣಿ ಎನ್ನುವ ವಿದ್ಯಾರ್ಥಿಗೆ ಪರೀಕ್ಷೆ ಬರೆಯುವ ವೇಳೆ ಜನಿವಾರ ತೆಗೆಸಿದ್ದು, ಇನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ಕೂಡ ಅಂತ ಜನಿವಾರ ಘಟನೆ ನಡೆದಿದೆ. ಇವೆರಡು ಘಟನೆಗಳು ಇದೀಗ ಬ್ರಾಹ್ಮಣ ಸಮಾಜದವರನ್ನು ಕೆರಳಿಸಿದ್ದು, ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೆ ವಿಚಾರವಾಗಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಸಿಇಟಿ ಪರೀಕ್ಷಾ ವೇಳೆ ಕೆಲವು ನಿಯಮ ಪಾಲಿಸಬೇಕು. ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ಇರುತ್ತದೆ. ಅದನ್ನು ಪಾಲಿಸಬೇಕು ಆದರೆ ಜನಿವಾರ ತಗಿಯಬೇಕೆಂಬ ನಿಯಮ ಇಲ್ಲ ಜನಿವಾರ ಹಾಕಬಾರದು ಎಂದು ನಾವು ಸೂಚನೆ ಕೊಟ್ಟಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆಯ ಮುನ್ನ ಏನು ನಿಯಮ ಇರುತ್ತದೆ ಅಭ್ಯರ್ಥಿಗಳು ಅವೆಲ್ಲ ನಿಯಮಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿರುತ್ತೇವೆ. ಆದರೆ ಜನಿವಾರ ತೆಗೆಯಬೇಕು ಲಿಂಗದಕಾಯಿ ತೆಗೆಯಬೇಕು ಎಂಬ ನಿಯಮ ಎಲ್ಲಿಯೂ…

Read More

ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು…

Read More

ಕಲಬುರ್ಗಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜನಾಕ್ರೋಶ ಯಾತ್ರೆ ಕೈಗೊಂಡಿದ್ದು, ಇಂದು ಕಲ್ಬುರ್ಗಿಯಲ್ಲಿ ಜನಾಕ್ರೋಶ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಚಲನೆ ನೀಡಿದರು. ಇದೆ ವೇಳೆ ಎನ್ ರವಿಕುಮಾರ್ ಅವರು ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಚಿವರ ನೇತೃತ್ವದಲ್ಲಿ ಮರಳು ಮಾಫಿಯಾ ನಡೆಯುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಮರಳು ಮಾಫಿಯ ನಡೆಯುತ್ತಿದೆ. ಚಿತ್ತಾಪುರದಲ್ಲಿ ದೊಡ್ಡ ಮಟ್ಟದ ಮರಳು ಮಾಫಿಯ ನಡೆಯುತ್ತಿದೆ. ಅಲ್ಲಿ ಸರ್ಕಾರಿ ಸಂಸ್ಥೆಗೆ ಮರಳುಗಾರಿಕೆ ಅನುಮತಿ ನೀಡಿತ್ತು. ಆದರೆ ಅಕ್ರಮವನ್ನು ದಾರಿಗೆ ನಡೆಯುತ್ತಿದೆ. ಅಕ್ರಮ ಮರಳುಗಾರಿಕೆ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ಕಾಂಗ್ರೆಸ್ನವರು ಧಿಕ್ಕಾರ ಕೂಗಿದರೆ ನಾವೇನು ಓಡಿ ಹೋಗಲ್ಲ. ನಮ್ಮ ಹೋರಾಟವನ್ನು ಧಾರ್ಮಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ. ಐಟಿವಿಟಿ ಯುವರ್ ಪ್ರಿಯಾಂಕ್ ಖರ್ಗೆ ವಿತಂಡ ವಾದ ಮಾಡದೆ ಈ ಭಾಗದ ಸಂಪತ್ತು ಉಳಿಸುವ ಕೆಲಸ ಮಾಡಲಿ ಎಂದು ಕಲ್ಬುರ್ಗಿಯಲ್ಲಿ ಬಿಜೆಪಿ ಎಂಎಲ್ಸಿ…

Read More

ಪಾಟ್ನಾ : ಪಾಟ್ನಾದಲ್ಲಿ ಭಾರಿ ವಿಮಾನ ದುರಂತ ಒಂದು ತಪ್ಪಿದ್ದು, ವಿಮಾನ ಲ್ಯಾಂಡಿಂಗ್ ವೇಳೆ ಅಪರಿಚಿತ ಲೇಸರ್ ಲೈಟ್ ಎಂದು ಪೈಲೆಟ್ ಗೊಂದಲಕ್ಕೆ ಒಳಗಾಗಿದ್ದಾರೆ. ಲ್ಯಾಂಡಿಂಗ್ ವೇಳೆ ವಿಮಾನವು ಬ್ಯಾಲೆನ್ಸ್ ಕಳೆದುಕೊಂಡಿದೆ. ಆದರೆ ಅದೃಷ್ಟವಶಾತ್ ಪೈಲೆಟ್ ಸಮಯ ಪ್ರಜ್ಞೆಯಿಂದ ಸರಿಯಾದ ಸಮಯಕ್ಕೆ ಹಾಗೂ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದ್ದು ಭಾರಿ ದುರಂತ ಒಂದು ತಪ್ಪಿದೆ. ಹೌದು ಇಂದು ಪಾಟ್ನಾದಲ್ಲಿ ಈ ಒಂದು ವಿಮಾನ ದುರಂತ ತಪ್ಪಿದೆ. ಫ್ಲೈಟ್ ಲ್ಯಾಡಿಂಗ್ ವೇಳೆ ಲೇಸರ್ ಲೈಟ್ ನಿಂದ ತೊಂದರೆ ಉಂಟಾಗಿದ್ದು, ಲೇಸರ್ ಲೈಟ್ ನಿಂದ ಪೈಲೆಟ್ ಗೊಂದಲಕ್ಕೆ ಒಳಗಾಗಿದ್ದಾರೆ. ಲ್ಯಾಂಡಿಂಗ್ ವೇಳೆ ವಿಮಾನ ಬ್ಯಾಲೆನ್ಸ್ ಕಳೆದುಕೊಂಡಿದೆ ಸಮಸ್ಯೆಯ ನಡುವೆಯೂ ಕೂಡ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದೆ. ಘಟನೆಯನ್ನು ಡಿಜಿಸಿಎ ತನಿಖೆಗೆ ಆದೇಶಿಸಿದ್ದಾರೆ.ಬಿಹಾರದ ಪಾಟ್ನಾ ಪೊಲೀಸರಿಂದ ಅಪರಿಚಿತ ವ್ಯಕ್ತಿಗಾಗಿ ಶೋಧ ಕೈಗೊಂಡಿದ್ದಾರೆ.

Read More

ಬೆಂಗಳೂರು : ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರವನ್ನು ಅಧಿಕಾರಿಗಳು ತೆಗೆಸಿದ ಪ್ರಕರಣ ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇದೆ ವಿಚಾರವಾಗಿ ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಕ್ಯಾಬಿನೆಟ್ ಮೀಟಿಂಗ್ ನಲಿದ್ದೆ. ಹಾಗಾಗಿ ಈ ಘಟನೆ ಕುರಿತು ಇಂದು ಬೆಳಿಗ್ಗೆ ನನಗೆ ಮಾಹಿತಿ ಬಂದಿದೆ.ಸಿಇಟಿ ಅಭ್ಯರ್ಥಿಯ ಜನಿವಾರ ತೆಗೆಸಿದ್ದು ನಿಜವೇ ಆದರೆ ಅದು ಅತಿರೇಕದ ವರ್ತನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಯಾವುದೇ ಕೇಂದ್ರದಲ್ಲಿ ಆ ರೀತಿ ಆಗಿದ್ದರೆ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಅವರು ಹೇಳಿದ್ದಾರೆ. ಎಲ್ಲಾ ಜಾತಿ, ಧರ್ಮಗಳ ಆಚರಣೆ ಸಂಪ್ರದಾಯಕ್ಕೆ ಗೌರವ ಕೊಡಬೇಕು. ನಾನು ಈ ರೀತಿಯ ಘಟನೆಗಳಿಗೆಲ್ಲ ಪ್ರೋತ್ಸಾಹ ಕೊಡುವುದಿಲ್ಲ.…

Read More

ಬೆಂಗಳೂರು : ಬೆಂಗಳೂರು ನಗರದ ಕ್ವೀನ್ಸ್ ರಸ್ತೆಯ ರಾಜೀವ್ ಗಾಂಧಿ ಕಾಲೋನಿಯಲ್ಲಿ ಮಹಿಳೆಗೆ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ ಆರೋಪಿ ಕಾರ್ತಿಕ್​​ನನ್ನು ಶಿವಾಜಿನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ ಏಪ್ರಿಲ್ 13 ರಂದು ಊಟ ಮುಗಿಸಿ ಎರಡನೇ ಮಹಡಿಗೆ ಮಲಗಲು ಓರ್ವ ಮಹಿಳೆ ತೆರಳುತ್ತಿದ್ದರು. ಈ ವೇಳೆ ಎದುರು ಮನೆಯಲ್ಲಿ ವಾಸವಾಗಿರುವ ಆರೋಪಿ ಕಾರ್ತಿಕ್​ ಪ್ಯಾಂಟ್ ಬಿಚ್ಚಿ ಖಾಸಗಿ ಅಂಗ ತೋರಿಸಿ ವಿಕೃತಿ ಮೆರೆದಿದ್ದ. ಇದನ್ನು ಪ್ರಶ್ನೆ ಮಾಡಿದ ಮಹಿಳೆ ಪತಿ ಮೇಲೆ ಮತ್ತು ಜಗಳ ಬಿಡಿಸಲು ಬಂದವರ ಮೇಲೂ ಆರೋಪಿ ಅಟ್ಯಾಕ್ ಮಾಡಿದ್ದ. ಎರಡನೇ ಮಹಡಿಯಿಂದ ಹಾಲೋ ಬ್ಲಾಕ್, ಹೂವಿನ ಪಾಟ್ ಕೆಳ ಮಹಡಿಯಲ್ಲಿದ್ದವರ ಮೇಲೆ ಎಸೆದಿದ್ದ. ಘಟನೆಯಲ್ಲಿ ಏಳು ಜನರಿಗೆ ಗಾಯವಾಗಿತ್ತು.ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡ ಶಿವಾಜಿ ನಗರ ಪೊಲೀಸರು ಆರೋಪಿ ಕಾರ್ತಿಕ್‌ನನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. ವಿಚಾರಣೆ ವೇಳೆ ನಾನು ಮೂತ್ರವಿಸರ್ಜನೆ ಮಾಡುತ್ತಿದೆ. ಆ ಸಮಯದಲ್ಲಿ ಮಹಿಳೆ ಬಂದಿದ್ದಾಳೆ. ಈ ವೇಳೆ ಗಲಾಟೆಯಾಗಿದೆ ಎಂದು…

Read More