Author: kannadanewsnow05

ಬೆಳಗಾವಿ : ಬೆಳಗಾವಿ: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಪಾಸ್‌ ಮಾಡುವಲ್ಲಿ ಯಶಸ್ವಿಯಾಗಿದೆ. ಸರ್ಕಾರ ಮಂಡಿಸಿದ್ದ ಮಸೂದೆಗೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಗದ್ದಲದ ನಡುವೆಯೇ ಮಸೂದೆಯನ್ನು ಸರ್ಕಾರ ಪಾಸ್‌ ಮಾಡಿಕೊಂಡಿತು. ಮೊದಲ ದ್ವೇಷ ಭಾಷಣ ತಪ್ಪಿಗೆ 1 ರಿಂದ 7 ವರ್ಷ ಜೈಲು, 50 ಸಾವಿರ ರೂ ದಂಡ. ದ್ವೇಷ ಭಾಷಣ ಪುನರಾವರ್ತನೆಗೆ 2 ವರ್ಷದಿಂದ ಗರಿಷ್ಠ ಶಿಕ್ಷೆ 7 ವರ್ಷ ಜೈಲು, 1 ಲಕ್ಷ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕೊಡಲಾಗಿದೆ. ತಪ್ಪು ಪುನರಾವರ್ತನೆಗೆ ಈ ಮೊದಲು 10 ವರ್ಷ ಜೈಲು ಇದ್ದಿದ್ದನ್ನು 7 ಕ್ಕೆ ಇಳಿಸಲಾಗಿದೆ ಅಂತ ಪರಮೇಶ್ವರ್ ಸ್ಪಷ್ಟಪಡಿಸಿದರು. ಈ ವೇಳೆ ಬಿಜೆಪಿ ಸದಸ್ಯರ ಆಕ್ಷೇಪ ಸಚಿವ ಬೈರತಿ ಸುರೇಶ್ ಕರಾವಳಿ ಬಗ್ಗೆ ನೀಡಿದ ಹೇಳಿಕೆ ಕೋಲಾಹಲ…

Read More

ಬೆಳಗಾವಿ : ಬೆಳಗಾವಿ: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಪಾಸ್‌ ಮಾಡುವಲ್ಲಿ ಯಶಸ್ವಿಯಾಗಿದೆ. ಸರ್ಕಾರ ಮಂಡಿಸಿದ್ದ ಮಸೂದೆಗೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಗದ್ದಲದ ನಡುವೆಯೇ ಮಸೂದೆಯನ್ನು ಸರ್ಕಾರ ಪಾಸ್‌ ಮಾಡಿಕೊಂಡಿತು.

Read More

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ಲೋಕಾಯುಕ್ತ ಪೊಲೀಸರ ಪರವಾಗಿ ಎಸ್‍ಪಿಪಿ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದರು. ಇವೇಳೆ ವಾದ ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿತು. ಮೂರು ಜಿಲ್ಲೆಗಳ ಸಿಬ್ಬಂದಿಯೊಂದಿಗೆ ಲೋಕಾಯುಕ್ತ ಪೊಲೀಸರು ಕೆಲಸ ಮಾಡಿದ್ದಾರೆ. ಕೇಸ್ ಡೈರಿ ತಾವು ಪರಿಶೀಲಿಸಿದರೆ ತನಿಖೆ ನಡೆಸುವುದು ತಿಳಿಯುತ್ತದೆ. ಅವರು ಅದನ್ನು ಬಹಿರಂಗಪಡಿಸದಂತೆ ನಿರ್ಬಂಧಿಸಲು ಎಸ್ಪಿಪಿ ಮನವಿ ಮಾಡಿದರು. ಕೋರ್ಟಿಗೆ ಲೋಕಾಯುಕ್ತ ಎಸ್ಪಿಪಿ ವೆಂಕಟೇಶ್ ಅರಬ್ಬಟ್ಟಿ ಮರವಿ ಮಾಡಿದರು. ಲೋಕಾಯುಕ್ತ ಪೊಲೀಸ್ರಿಂದ ತನಿಖೆಯ ಸ್ಥಿತಿಗತಿ ವರದಿ ಸಲ್ಲಿಕೆಯಾಗಿದ್ದು ತನಿಖೆ ಅಂತಿಮ ಹಂತದಲ್ಲಿ ಇದೆ ತನಿಕೆಯನ್ನು ಅನಗತ್ಯವಾಗಿ ವಿಳಂಬಿಸುತ್ತಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಕೇಸ್ ಡೈರಿಯನ್ನು ಮುಚ್ಚಿದ ಲಕೋಟೆಯಲ್ಲಿ ನೀಡುವುದಾಗಿ ಎಸ್‌ಪಿಪಿ ವೆಂಕಟೇಶ್ ಅರಬಟ್ಟಿ ಹೇಳಿಕೆ ನೀಡಿದರು. ಬಿ ರಿಪೋರ್ಟ್ ಮೇಲೆ ಕೋರ್ಟ್ ಆದೇಶ ನೀಡುವುದನ್ನು ಮುಂದೂಡಿತ್ತು. ತನಿಖೆ ಪೂರ್ಣಗೊಳ್ಳಲಿ…

Read More

ಬೆಳಗಾವಿ : ರಾಜ್ಯ ಸರ್ಕಾರ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆಸಿರುವುದರಿಂದ, ತಾತ್ಕಾಲಿಕವಾಗಿ ಯಾವುದೇ ಬಿಪಿಎಲ್ ಕಾರ್ಡ್​​ಗಳನ್ನು ರದ್ದು ಮಾಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಎಂದು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಹಾಗೂ ಶ್ರವಣಬೆಳಗೊಳ ಶಾಸಕ ಬಾಲಕೃಷ್ಣ ಸಿ.ಎನ್. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್‍ದಾರರ ಆದಾಯ ಮಿತಿಯನ್ನು 1.20 ಲಕ್ಷ ರೂ.ಗಳಿಗೆ ಮಿತಿಗೊಳಿಸಿದೆ. ಆದರೆ, ಕೂಲಿ ಕೆಲಸಗಾರರಿಗೂ ನಿತ್ಯ 500 ರೂ. ಕೂಲಿ ದೊರೆಯುತ್ತದೆ. ಇದರ ಆಧಾರದಲ್ಲಿ ಕೂಲಿ ಮಾಡುವವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ.ಗಳಿಗೂ ಅಧಿಕವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಷ್ಕರಿಸಲು ಚಿಂತನೆ ನಡೆದಿದೆ ಎಂದರು. ಸದ್ಯ ವೈದ್ಯಕೀಯ ಆಧಾರದಲ್ಲಿ ಮಾತ್ರ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕುಟುಂಬದ ಸದಸ್ಯರು ನೌಕರಿಗೆ ಸೇರಿದ್ದಾರೆ ಎನ್ನುವ ಕಾರಣದಿಂದ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ, ಬಾದಿತ ಕುಟುಂಬದವರು ನೌಕರಿಗೆ ಸೇರಿದವರು ತಮ್ಮೊಂದಿಗೆ ವಾಸವಾಗಿಲ್ಲ…

Read More

ಬೆಳಗಾವಿ : ಹಣಕಾಸು ಇಲಾಖೆಯಿಂದ ಬಿಡುಗಡೆ ಆಗಿರುವ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು ಎಂಬ ವಿಪಕ್ಷಗಳ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ. ಅಂದಮೇಲೆ ಅದು ಎಲ್ಲಿ‌ ಹೋಗುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ವಿಚಾರವು ಬುಧವಾರ ವಿಧಾನಸಭೆಯಲ್ಲಿ ಭಾರಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಕೊನೆಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸದನಕ್ಕೆ ಬಂದು ವಿಷಾದ ಮತ್ತು ಕ್ಷಮೆ‌‌ ಕೇಳಿದ್ದರು. ಅಲ್ಲದೆ, ಎರಡು ತಿಂಗಳ ಗೃಹಲಕ್ಷ್ಮಿ ಬಾಕಿ ವ್ಯತ್ಯಯದ ಬಗ್ಗೆಯೂ ಸದನದಲ್ಲಿ ಸಚಿವರು ಒಪ್ಪಿಕೊಂಡಿದ್ದರು. ಆರ್ಥಿಕ ಇಲಾಖೆಯಿಂದ ಪ್ರತಿ ಒಂದನೇ ತಾರೀಖು ದುಡ್ಡು ಬಿಡುಗಡೆ ಆಗುತ್ತದೆ. ಹಣ ಬಿಡುಗಡೆ ಆದ ತಕ್ಷಣವೇ ಗೃಹ ಲಕ್ಷ್ಮಿ ಫಲಾನುಭವಿಗಳ ಖಾತೆಗೆ ಹಣ ಹಾಕುತ್ತೇವೆ. ಫೆಬ್ರವರಿ ಹಾಗೂ ಮಾರ್ಚ್ ತಿಂಗಳುಗಳ ಹಣ ಬಿಡುಗಡೆ ಹೆಚ್ಚು ಕಮ್ಮಿ ಆಗಿದ್ದರೆ, ಹಣಕಾಸು…

Read More

ಶಿವಮೊಗ್ಗ : ಹಾಡಹಗಲೇ ಕರ್ತವ್ಯ ನಿರತ ಮಹಿಳಾ ASI ಮಾಂಗಲ್ಯ ಸರವನ್ನು ಕಳ್ಳರು ದೋಚಿಕೊಂಡು ಹೋಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಘಟನೆಯಿಂದ ಶಿವಮೊಗ್ಗ ಜನತೆ ಬೆಚ್ಚಿ ಬಿದ್ದಿದ್ದಾರೆ. ASI ಅಮೃತಾಬಾಯಿ ಕತ್ತಿನಲ್ಲಿದ್ದ 60 ಗ್ರಾಂ ಮಾಂಗಲ್ಯಸರ ಕಳವು ಮಾಡಲಾಗಿದೆ. ಶಿವಮೊಗ್ಗ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕುತ್ತಿದ್ದರು. ಈ ವೇಳೆ ಬಂದೋ ಬಸ್ತ್ ಗೆ ASI ಅಮೃತಾಬಾಯಿ ನಿಯೋಜನೆ ಮಾಡಲಾಗಿತ್ತು. ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದಾರೆ. ಪೊಲೀಸ್ ಅಧಿಕಾರಿ ಎನ್ನುವ ಭಯವೇ ಇಲ್ಲವಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್​​ಸೆಂಟರ್​​ನ ಉದ್ಯೋಗಿಗಳ ಕಿಡ್ನ್ಯಾಪ್​​ ಕೇಸ್​​ಗಳಲ್ಲಿಯೂ ಪೊಲೀಸ್​​ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಇದೀಗ ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್​​ನ ಜೆಡಿಎಸ್​​ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್​​, ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ದಾರೆ. ಗೃಹಸಚಿವರ ಉತ್ತರದ ಬೆನ್ನಲ್ಲೇ ಈ ಬಗ್ಗೆ ಶರವಣ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸರೇ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ರಕ್ಷಕರೇ ಭಕ್ಷಕರಾಗುತ್ತಿರುವ ಕಾರಣ ಪೊಲೀಸರ ಮೇಲೆ ಜನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡುವುದಲ್ಲ, ಕೆಲಸದಿಂದಲೇ…

Read More

ಚಾಮರಾಜನಗರ : ಚಾಮರಾಜನಗರದಲ್ಲಿ ಕಾಡಾನೆ ದಾಳಿ ಮುಂದುವರೆದಿದೆ ಇದಿಗ ಕಾಡಾನೆ ದಾಳಿಗೆ ಬೈಕ್ ಸವಾರನೊಬ್ಬ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಜಲ್ಲಿಪಾಳ್ಯ ಸಮೀಪ ಘಟನೆ ಸಭವಿಸಿದೆ. ಬೈಕ್ ಸವಾರ ಶಿವಮೂರ್ತಿ (50) ಎನ್ನುವವರು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಜಲ್ಲಿಪಾಳ್ಯದಿಂದ ಮೂಕನಪಾಳ್ಯಕ್ಕೆ ಬೈಕ್ ನಲ್ಲಿ ತೆರಳುವಾಗ ಆನೆ ದಾಳಿ ಮಾಡಿದೆ. ಕೂಲಿ ಕೆಲಸ ಮುಗಿಸಿ ವಾಪಸ್ ಆಗುವ ವೇಳೆ ಒಂಟಿ ಸಲಗ ದಾಳಿ ಮಾಡಿದೆ. ಬಾಳೆ ಕಟಾವು ಬಳಿಕ ಬೈಕ್ ನಲ್ಲಿ ಹಿಂದಿರುಗುವಾಗ ಕಾಡಾನೆ ದಾಳಿ ಮಾಡಿದೆ. ಹಾಗಾಗಿ ಸ್ಥಳದಲ್ಲೇ ಶಿವಮೂರ್ತಿ ಮೃತಾಪಟ್ಟಿದ್ದಾರೆ. ಸ್ಥಳಕ್ಕೆ ಮಲೆ ಮಹದೇಶ್ವರ ವನ್ಯಜೀವಿಧಾಮದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಧಾರವಾಡ : ಹೈಟೆನ್ಷನ್ ವಿದ್ಯುತ್ ವೈರ್ ಸ್ಪರ್ಶದಿಂದ ಇದೀಗ ಯುವಕ ಸಾವನಪ್ಪಿದ್ದಾನೆ. ಲಾರಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಯಂತ್ರ ಸಾಗಣೆ ವೇಳೆ ಈ ಒಂದು ಘಟನೆ ನಡೆದಿದೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ಬಳಿ ಈ ಒಂದು ಘಟನೆ ಸಂಭವಿಸಿದೆ. ಮೃಣಾಲ್ ಸಕ್ಕರೆ ಕಾರ್ಖಾನೆಗೆ ಯಂತ್ರ ತರುತ್ತಿದ್ದಾಗ ಘಟನೆ ಸಂಭವಿಸಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಮಾಲಿಕತ್ವದ ಮೃಣಾಲ್ ಸಕ್ಕರೆ ಕಾರ್ಖಾನೆ , ಬುಡಕಲಕಟ್ಟಿ ಗ್ರಾಮದ ಬಳಿ ಇರುವ ಮೃಣಾಲ್ ಶುಗರ್ ಕಾರ್ಖಾನೆಗೆ ನಂದಗಡದಿಂದ ಲಾರಿಯಲ್ಲಿ ಕಾಂಕ್ರೀಟ್ ಮಿಕ್ಸರ್ ಯಂತ್ರ ಸಾಗಣೆ ಮಾಡಲಾಗುತ್ತಿತ್ತು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಿಂದ ಯಂತ್ರ ಸಾಗಣೆ ಮಾಡುತ್ತಿದ್ದ ಲಾರಿಗೆ ಹೈ ಟೆನ್ಷನ್ ವಿದ್ಯುತ್ ತಾಗಿದೆ. ವಿದ್ಯುತ್ ವೈರ್ ಮೇಲೆ ಯುವಕ ಸಾವನಪ್ಪಿದ್ದಾನೆ. ವಿದ್ಯುತ್ ಪ್ರವಹಿಸಿ ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ನಿನ್ನೆ ಸದನದಲ್ಲಿ ಗ್ಯಾರಂಟಿ ಯೋಜನೆ ಕುರಿತು ವಿಪಕ್ಷಗಳು ರಾಜ್ಯ ಸರ್ಕಾರದವರು ಇದಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಹೌದು ಎರಡು ತಿಂಗಳ ಕಂತು ಹಣ ಬಾಕಿ ಇದೆ ಎಂದು ಒಪ್ಪಿಕೊಂಡು ಸರಿಯಾದ ವ್ಯಕ್ತಿ ಪಡಿಸಿದ್ದರು. ಇದೀಗ ಚುನಾವಣೆ ಪೂರ್ವ ಕರ್ನಾಟಕದ ಮಹಿಳೆಯರಿಗೆ ಮಾಡಿದಂತ ವಾಗ್ದಾನ ಏನು ಇತ್ತೋ ಆ ವಾಗ್ದಾನ ಸಂಪೂರ್ಣವಾಗಿ ಬದ್ಧತೆಯಿಂದ ನಾವು ನಮ್ಮ ಸರ್ಕಾರ ನಮ್ಮ ಇಲಾಖೆ ನಿಭಾಯಿಸುತ್ತಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು. ಬೆಳಗಾವಿಯಲ್ಲಿ ಮಾತನಾಡಿದ ಅವರು, ಸರಿಯಾದ ರೀತಿಯಲ್ಲಿ ಗೃಹಲಕ್ಷ್ಮಿ ಹಣ ಹಾಕುತ್ತಿದ್ದೇವೆ 23 ತಿಂಗಳ ಹಣವನ್ನು ಮಹಿಳೆಯರ ಖಾತೆಗೆ ಹಾಕಿದ್ದೇವೆ. 46 ಸಾವಿರ ರೂಪಾಯಿ ಒಬ್ಬರಿಗೆ ಬಂದಿದೆ. ಆಗಸ್ಟ್ ವರೆಗೂ ಕ್ಲಿಯರ್ ಇದೆ. 23 ಕಂತುಗಳಲ್ಲಿ ಈಗಾಗಲೇ ಹಣ ಹಾಕಿದ್ದೇವೆ ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ ಆಗಿದ್ದೇನೆ. ಇವರು ಕೇಳಿದ್ದು ಫೆಬ್ರವರಿ ಮಾರ್ಚ್ ತಿಂಗಳದ್ದು, ಫೈನಾನ್ಸಿಯಲ್ ಡಿಪಾರ್ಟ್ಮೆಂಟ್ಗೆ ಪ್ರತಿ ತಿಂಗಳು ನಮ್ಮ ಇಲಾಖೆಯಿಂದ ನಾನು ಫೈಲ್ ಮಾಡುತ್ತೇನೆ. 1ನೇ ತಾರೀಕು ಅಥವಾ 3ನೇ…

Read More