Author: kannadanewsnow05

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯಾವಾಗಲೂ ಒಂದಿಲ್ಲೊಂದು ಕಿರಿಕ್ ಆಗುತ್ತಲೇ ಇರುತ್ತದೆ. ಇದೀಗ ವಿಕೃತ ಮನಸ್ಸಿನ ವ್ಯಕ್ತಿಯೊಬ್ಬ ಮಹಿಳೆಯರ ಆಕ್ಷೇಪಾರ್ಹ ವಿಡಿಯೋ ತೆಗೆದು ನೀಚ ಕೃತ್ಯ ಎಸಗಿದ್ದಾನೆ. ಅಪರಿಚಿತ ವ್ಯಕ್ತಿಯ ಹುಚ್ಚಾಟಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ದೂರು ದಾಖಲಾಗಿದೆ. ಹೌದು ಬೆಂಗಳೂರಿನ ಮೆಟ್ರೋ ರೈಲಲ್ಲಿ ಆಗಾಗ ಕಿರಿಕ್ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಇದೀಗ ಕಾಮುಕನೊಬ್ಬ ಮಹಿಳೆಯರ ಅರಿವಿಗೆ ಬಾರದಂತೆ ನಿಮ್ಮ ಆಕ್ಷೇಪಾರ್ಹ ಪೋಟೋ, ವಿಡಿಯೋ ತೆಗೆದು ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆಯಲು ಮುಂದಾಗಿದ್ದಾರೆ. ಹೀಗೆ ಮೆಟ್ರೋ ನಿಲ್ದಾಣ ಮತ್ತು ರೈಲಿನೊಳಗೆ ಯುವತಿಯರು, ಮಹಿಳೆಯರ ಪೋಟೋ ತೆಗೆದ ಅಪರಿಚಿತ ವ್ಯಕ್ತಿಯೊಬ್ಬ ಸೋಷಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಅರಿವಿಗೆ ಬಾರದಂತೆ ಅವರ ಆಕ್ಷೇಪಾರ್ಹ ವಿಡಿಯೋಗಳನ್ನ ಚಿತ್ರೀಕರಿಸಿದ ಅಪರಿಚಿತ ವ್ಯಕ್ತಿ, ನಂತರ ಅವುಗಳನ್ನ ತನ್ನ ಇನ್ಸ್ಟಾ ಖಾತೆಯಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆದಿದ್ದಾನೆ.‌ ಮೆಟ್ರೋ ಚಿಕ್ಸ್ ಪೇಜ್ ನಲ್ಲಿ ಈ ಆಕ್ಷೇಪಾರ್ಹ ವಿಡಿಯೋಗಳು ಅಪ್ಲೋಡ್…

Read More

ತುಮಕೂರು : ತುಮಕೂರಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಲೋರಸ್ ಬಯೋ ಕಂಪನಿಯಲ್ಲಿ ಕೆಮಿಕಲ್ ಸಂಪ್ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಇಬ್ಬರು ಸಾವನಪ್ಪಿದ್ದಾರೆ. ತುಮಕೂರಿನ ಲೊರಸ್ ಬಯೋ ಕಂಪನಿಯಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ತುಮಕೂರಿನ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಲೊರಸ್ ಬಯೋ ಕಂಪನಿಯಲ್ಲಿ ಸಂಪ್ ನಲ್ಲಿ ಉಸಿರುಗಟ್ಟಿ ವೆಂಕಟೇಶ್ (32) ಹಾಗು ಪ್ರತಾಪ್ (23) ಸಾವನಪ್ಪಿದ್ದಾರೆ. ವೆಂಕಟೇಶ್ ಫ್ಯಾಕ್ಟರಿಯನ್ನು ನಾಲ್ವರು ಸಂಪ್ ಸ್ವಚ್ಛಗೊಳಿಸುತ್ತಿದ್ದರು. ಕಾರ್ಖಾನೆಯ ಸಂಪ್ ಕ್ಲೀನಿಂಗ್ ಗೆ ಮಂಜುನಾಥ್ ಮೊದಲು ಇಳಿದಿದ್ದಾರೆ.. ಈ ವೇಳೆ ಉಸಿರುಗಟ್ಟಿ ಮಂಜುನಾಥ್ ಸಂಪನೊಳಗೆ ಸಿಲುಕಿದ್ದಾರೆ. ಇದನ್ನು ಕಂಡ ಫ್ಯಾಕ್ಟರಿ ಸೆಕ್ಯೂರಿಟಿ ಗಾರ್ಡ್ ಪ್ರತಾಪ್ ಹಾಗೂ ಕಾರ್ಮಿಕರಾದ ವೆಂಕಟೇಶ್ ಯುವರಾಜ್ ಸಹ ಒಳಗೆ ಇಳಿದಿದ್ದರು. ಸಂಪ್ ಒಳಗೆ ಇಳಿದಿದ್ದ ನಾಲ್ವರು ಸಹ ಪ್ರಜ್ಞೆ ತಪ್ಪಿದ್ದಾರೆ. ತಕ್ಷಣ ಫ್ಯಾಕ್ಟರಿಯಲ್ಲಿದ್ದ ಇತರರಿಂದ ನಾಲ್ವರ ರಕ್ಷಣೆಗೆ ಯತ್ನಿಸಲಾಗಿದೆ. ಬಳಿಕ ನಾಲ್ವರನ್ನು ರಕ್ಷಣೆ ಮಾಡಿ ಸಿದ್ದಗಂಗಾ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಮಾರ್ಗ ಮಧ್ಯೆ ಸೆಕ್ಯೂರಿಟಿ ಗಾರ್ಡ್ ಪ್ರತಾಪ್ ಮತ್ತು…

Read More

ಉತ್ತರಕನ್ನಡ : ರಾಜಧಾನಿ ಬೆಂಗಳೂರು ಮಹಾನಗರ ಸೇರಿದಂತೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇದೀಗ ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರದಿಂದ ಭಾರಿ ಅವಾಂತರ ಸೃಷ್ಟಿಯಾಗಿದೆ. ಕುಮಟಾ ತಾಲೂಕಿನ ಖೈರಾ ಕ್ರಾಸ್ ಬಳಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಹೌದು ಅಂಕೋಲ ಮತ್ತು ಶಿರಸಿ ಸಂಪರ್ಕಿಸುವ ಮಾರ್ಗದಲ್ಲಿ ಗುಡ್ಡ ಕುಸಿದಿದ್ದು, ಆತಂಕದಲ್ಲಿ ಜನರು ಇದ್ದಾರೆ. ಗುಡ್ಡದ ಆಸು ಪಾಸಿನ ನೀವಾಸಿಗಳು ಅಲ್ಲಿಂದ ಸ್ಥಳಾಂತರವಾಗಲು ಈಗಾಗಲೇ ಸೂಚನೆ ನೀಡಲಾಗಿದೆ. ಹೆದ್ದಾರಿ ಕುಸಿದಿದ್ದರೂ ಕೂಡ ವಾಹನಗಳು ನಿರ್ಲಕ್ಷ ವಹಿಸಿ ಅದೇ ಮಾರ್ಗದಲ್ಲಿಯೇ ಸಂಚರಿಸುತ್ತಿವೆ. ಸ್ಥಳೀಯರು ಮುಂದಾಗುವ ಅನಾಹುತ ತಪ್ಪಿಸಲು ಕಲ್ಲುಗಳನ್ನು ಇಟ್ಟಿದ್ದಾರೆ. ಜೀವದ ಹಂಗು ತೊರೆದು ಸ್ಥಳೀಯರು ರಸ್ತೆಯನ್ನು ಬ್ಲಾಕ್ ಮಾಡಿದ್ದಾರೆ. ತಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಿರ್ಜಾನ್ ಮತ್ತು ಕಥಗಾಲ್ ರಸ್ತೆಯನ್ನು ಅಧಿಕಾರಿಗಳು ತಕ್ಷಣವೇ ಬಂದ್ ಮಾಡಿದ್ದಾರೆ. ಸುಮಾರು 18 ಕಿಲೋಮೀಟರ್ ಸುತ್ತಿಕೊಂಡು ಶಿರಸಿಗೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಕುಮಟಾ ಮೂಲಕ ಶಿರಸಿಗೆ ಹೋಗುವ ಪರಿಸ್ಥಿತಿ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಇದೀಗ ಭಾರಿ ಮಳೆಯಿಂದ ಜನತೆ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಭಾರಿ ಮಳೆಯಿಂದ ರಸ್ತೆಯೆಲ್ಲ ಸಂಪೂರ್ಣವಾಗಿ ಜಲಾವೃತವಾಗಿವೆ. ಇದೀಗ ಬೆಂಗಳೂರಿನ ಓಕಳಿಪುರಂನಲ್ಲಿ ಭಾರಿ ಮಳೆ ಮತ್ತು ಗಾಳಿಗೆ ಬೃಹ ಗಾತ್ರದ ಮರ ಒಂದು ಮನೆಯ ಮೇಲೆ ಉರುಳಿ ಬಿದ್ದಿದೆ. ಹೌದು ಬೆಂಗಳೂರಿನ ಬಳಿ ಬೃಹತ್ಕಾರದ ಮರ ಒಂದು ಮನೆಯ ಮೇಲೆ ಬಿದ್ದಿದೆ. ಮರ ಬಿದ್ದ ಹಿನ್ನೆಲೆಯಲ್ಲಿ ಆರ್‌ಸಿಸಿ ಮನೆಯ ಗೋಡೆಗೆ ಹಾನಿ ಉಂಟಾಗಿದೆ. ಮನೆಯಲ್ಲಿದ್ದ ಮೂವರು ಸದಸ್ಯರು ಮರ ಬಿದ್ದಿದ ತಕ್ಷಣ ಕೂಡಲೇ ಹೊರಗೆ ಓಡಿಬಂದು ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.

Read More

ಚಾಮರಾಜನಗರ : ಪತಿ ಪತ್ನಿಯ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಆದರೆ ಇಂದು ಇಬ್ಬರ ಮಧ್ಯ ಗಲಾಟೆ ತರಕಕ್ಕೆರಿ ಸಿಟ್ಟಿಗೆದ್ದ ಪತಿ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಒಡೆಯರ ಪಾಳ್ಯ ಸಮೀಪದ ಗುಳ್ಳದ ಬಯಲು ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಾದೇವಿ (28) ಎಂದು ತಿಳಿದುಬಂದಿದೆ. ಕೊಲೆ ಪಾತಕಿಯನ್ನು ಪತಿ ಭದ್ರ ಎಂದು ತಿಳಿದುಬಂದಿದೆ. ಇಂದು ಬೆಳಿಗ್ಗೆ ದಂಪತಿಗಳಿಬ್ಬರ ನಡುವೆ ಕೌಟುಂಬಿಕ ಕಲಹ ತಾರಕಕೇರಿದ್ದು, ಪತಿ ಚಾಕುವಿನಿಂದ ಇರಿದ ಪರಿಣಾಮ ಪತ್ನಿ ಮಾದೇವಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ, ಪತಿಯನ್ನು ವಶಕ್ಕೆ ಪಡೆದಿದ್ದಾರೆ.

Read More

ಬೆಂಗಳೂರು : ಗೃಹ ಸಚಿವ ಜಿ ಪರಮೇಶ್ವರ್ ಅವರ ಒಡೆತನದ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಂದು ಜಾರಿ ನಿರ್ದೇಶನಲಯ (ED) ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದರು. ಆದರೆ ವಿಪಕ್ಷ ನಾಯಕ ಆರ್ ಅಶೋಕ್ ಅವರು ಗಂಭೀರವಾದ ಆರೋಪ ಮಾಡಿದ್ದು,ನಟಿ ರನ್ಯಾರಾವ್ ಗೋಲ್ಡ್ ಸ್ಮಲಿಂಗ್ ಪ್ರಕರಣಕ್ಕೂ ಇಂದು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಮೇಲೆ ಇಡಿ ದಾಳಿಗೂ ನಂಟಿದೆ ಎಂದು ಆರೋಪಿಸಿದ್ದಾರೆ. ಹೌದು ಗೃಹ ಸಚಿವ ಪರಮೇಶ್ವರ್‌ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ಹಿಂದೆ ರನ್ಯಾ ರಾವ್‌ ಕೇಸ್‌ ಲಿಂಕ್‌ ಇದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಶೋಕ್‌, ರನ್ಯಾರಾವ್ ವಿದೇಶದಿಂದ ಚಿನ್ನ ತಂದು ಹಲವು ಪ್ರಮುಖರಿಗೆ ನೀಡಿರುವ ಮಾಹಿತಿಯಿದೆ. ಈ ಹಣ ಸಿದ್ದಾರ್ಥ ಶಿಕ್ಷಣ ಸಂಸ್ಥೆಯಲ್ಲಿ ಹೂಡಿಕೆ ಮಾಡುತ್ತಿದ್ದ ಬಗ್ಗೆ ಇಡಿ ಮಾಹಿತಿ ಸಂಗ್ರಹಿಸಿರಬಹುದು ಎಂಬ ಗಂಭೀರ ಆರೋಪ ಮಾಡಿದರು. ಮೊದಲು ಇಡಿ ದಾಳಿ ಮುಗಿದು ತನಿಖೆ ನಡೆಯಲಿದೆ. ತನಿಖೆ…

Read More

ಮೈಸೂರು : ಮೈಸೂರಿನಲ್ಲಿ ಯುವತಿಯ ಮೃತದೇಹ ಮತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರಬಹುದು ಎಂದು ಇದೀಗ ಯುವತಿಯ ಸಂಬಂಧಿ ಶಂಕೆ ವ್ಯಕ್ತಪಡಿಸಿದ್ದಾರೆ. ಮೃತ ಯುವತಿಯ ಸೋದರ ಮಾವನ ಮಗ ವೆಂಕಟೇಶ್ ಈ ಕುರಿತು ಗಂಭೀರವಾದ ಆರೋಪ ಮಾಡಿದ್ದಾರೆ. ಸ್ಥಳದಲ್ಲಿ ಶವ ನೋಡಿದಾಗ ಕೊಲೆ ಆಗಿರಬಹುದು ಎಂದು ತಿಳಿದಿದ್ದೆವು. ಆದರೆ ಮೃತದೇಹದ ಮೇಲೆ ಪ್ಯಾಂಟ್ ಉಲ್ಟಾ ಹಾಕಲಾಗಿತ್ತು. ಅಂದರೆ ಅತ್ಯಾಚಾರದ ನಂತರ ಕೊಲೆ ಮಾಡಿ ಬಟ್ಟೆ ತೊಡಿಸಿರಬಹುದು. ಕಳೆದ ಮೂರು ವರ್ಷಗಳಿಂದ ಡೇಕೇರ್ ಸೆಂಟರ್ ನಲ್ಲಿ ಯುವತಿ ಕೆಲಸ ಮಾಡುತ್ತಿದ್ದಳು. ನಿನ್ನೆ ಕೆ.ಆರ್ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಯುವತಿ ಡೇಕೇರ್ ನಿಂದ ತೆರಳಿದ್ದಳು. ಆಸ್ಪತ್ರೆಗೆ ಹೊರಡುವ ಮುನ್ನ ತಂದೆಗೆ ಯುವತಿ ಕರೆ ಮಾಡಿದ್ದಾಳೆ. ಮಳೆ ಬರುತ್ತಿದೆ ಆಟೋದಲ್ಲಿ ಹೋಗುವಂತೆ ತಂದೆ ತಿಳಿಸಿದ್ದರು. ಆದರೆ ಬೆಳಿಗ್ಗೆ ಕುತ್ತಿಗೆಗೆ ವೇಲ್ನಿಂದ ಬಿಗಿದು ಹತ್ಯೆ ಮಾಡಿದ್ದಾರೆ. ಇದನ್ನೆಲ್ಲಾ ನೋಡಿದರೆ ಯಾರೋ ಅತ್ಯಾಚಾರ ಎಸಗಿ ಯುವತಿಯನ್ನು ಕೊಲೆ ಮಾಡಿದ್ದಾರೆ. ಬಡವರ ಹೆಣ್ಣುಮಕ್ಕಳಿಗೆ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಕೊಲೆ, ದರೋಡೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರ ರೈಲ್ವೆ ಹಳಿ ಬಳಿ ಸೂಟ್ಕೇಸ್ ಅಲ್ಲಿ ಬಾಲಕಿಯ ರುಂಡ ಮತ್ತು ಮುಂಡ ಬೇರ್ಪಡಿಸಿರುವ ಮೃತದೇಹ ಪತ್ತೆಯಾಗಿದೆ. ಹೌದು ಬಾಲಕಿಯ ಶವವೊಂದು ರುಂಡ – ಮುಂಡ ಕತ್ತರಿಸಿದ ಸ್ಥಿತಿಯಲ್ಲಿ, ಮುಚ್ಚಿದ ನೀಲಿ ಸೂಟ್ ಕೇಸ್​ವೊಂದರಲ್ಲಿ ಪತ್ತೆಯಾದ ಆತಂಕಕಾರಿ ಘಟನೆ ಹಳೆ ಚಂದಾಪುರ ರೈಲ್ವೇ ಹಳಿ ಬಳಿ ನಡೆದಿದೆ. ಬಾಲಕಿಗೆ ಸುಮಾರು ಒಂಬತ್ತು ವರ್ಷ ವಯಸ್ಸಾಗಿದೆ ಎಂದು ತಿಳಿದು ಬಂದಿದೆ. ಬಾಲಕಿಯ ಚಹರೆ ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನೆ ಮಾಹಿತಿ ತಿಳಿದು, ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರು ಹಾಗೂ ಬಯ್ಯಪ್ಪನಹಳ್ಳಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Read More

ತಿರುವನಂತಪುರ : ಪ್ರಪಂಚದಲ್ಲಿ ಮಕ್ಕಳು ಕೆಟ್ಟವರಾಗಿರುತ್ತಾರೆ ಹೊರತು ಯಾವುದೇ ತಂದೆ-ತಾಯಿ ಕೆಟ್ಟವರಾಗಿರುವುದಿಲ್ಲ. ಇದಿಗ ತಿರುವನಂತಪುರದಲ್ಲಿ ಘೋರವಾದ ಘಟನೆ ನಡೆದಿದ್ದು, ಮದ್ಯದ ಅಮಲಿನಲ್ಲಿದ್ದ ಮಗ, ತನ್ನ ತಾಯಿಯನ್ನು ತುಳಿದು ಕೊಂದಿದ್ದಾನೆ. ಈ ಘಟನೆ ತಿರುವನಂತಪುರದ ತೆಕ್ಕಡದಲ್ಲಿ ನಡೆದಿದೆ. ಮೃತರನ್ನು ತೆಕ್ಕಡ ಮೂಲದ 85 ವರ್ಷದ ಓಮನಾ ಎಂದು ಗುರುತಿಸಲಾಗಿದೆ. ಈಕೆ ಮಗ ಮಣಿಕಂದನ್​​ ನೆ ತಾಯಿಯನ್ನು ಕುಡಿದ ಅಮಲಿನಲ್ಲಿ ತುಳಿದು ಕೊಂದಿದ್ದಾನೆ. ನಿನ್ನೆ ರಾತ್ರಿ ರಂದು 10.30 ರ ಸುಮಾರಿಗೆ ಮಣಿಕಂದನ್ ಮದ್ಯದ ಅಮಲಿನಲ್ಲಿದ್ದನು. ಕುಡಿದ ಮತ್ತಿನಲ್ಲಿದ್ದ ಮಣಿಕಂದನ್ ತನ್ನ ತಾಯಿಯನ್ನು ಒದ್ದಿದ್ದಾನೆ. ಮಗನಿಂದ ಥಳಿತಕ್ಕೊಳಗಾದ ಓಮನಾಳನ್ನು ಸ್ಥಳೀಯರು ತಕ್ಷಣ ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ರಾತ್ರಿ 11 ಗಂಟೆ ಸುಮಾರಿಗೆ ಅವರು ಸಾವನ್ನಪ್ಪಿದರು. ಮಣಿಕಂದನ್ ಹೊಡೆದ ಪರಿಣಾಮ ಓಮನ ಮೂಳೆಗಳು ಮುರಿದಿವೆ ಎಂದು ವೈದ್ಯರು ತಿಳಿಸಿದ್ದಾರೆ.ಸದ್ಯ ವಟ್ಟಪ್ಪರ ಪೊಲೀಸರು ಈತನನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ.

Read More

ಗದಗ : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿ ಕೊಲೆ ಮಾಡಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಮುಗಳಿ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಶಂಕ್ರಪ್ಪ ಅಲಿಯಾಸ್ ಮುತ್ತು ಕೊಳ್ಳಿ(30) ಎಂದು ಗುರುತಿಸಲಾಗಿದೆ. ರೋಣ ಪಟ್ಟಣದ ಹಕಾರಿ ಕಾಲೋನಿ ನಿವಾಸಿ ಶಂಕ್ರಪ್ಪ ವಿದ್ಯಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಪತ್ನಿ ವಿದ್ಯಾ ಬೇರೊಬ್ಬನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇತ್ತೀಚಿಗಷ್ಟೇ ಈ ವಿಚಾರ ಶಂಕರಪ್ಪ ಅವರ ಗಮನಕ್ಕೆ ಬಂದಿತ್ತು. ಶಂಕರಪ್ಪ ಮಲಗಿದ್ದಾಗ ಪ್ರಿಯಕರ ಶಿವಕುಮಾರ್ ನನ್ನು ಮನೆಗ ಕರೆಸಿಕೊಂಡಿದ್ದ ಪತ್ನಿ ವಿದ್ಯಾ, ಶಿವಕುಮಾರ್ ತಂದಿದ್ದ ರಾಡ್ ನಿಂದ, ಇಬ್ಬರೂ ಸೇರಿ ಹಲ್ಲೆ ಮಾಡಿ ಶಂಕರಪ್ಪರನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಮೃತದೇಹದ ಕೈಕಾಲು ಕಟ್ಟಿದ ಆರೋಪಿಗಳು ಮನೆಯಲ್ಲಿದ್ದ ನಾಲ್ಕೈದು ಹಾಸಿಗೆಯಲ್ಲಿ ಮೃತದೇಹವನ್ನು ಸುರುಳಿ ಸುತ್ತಿದ್ದಾರೆ. ಬಳಿಕ ಪ್ರಿಯಕರನಿಗೆ ಮೃತದೇಹವನ್ನು ಸಾಗಿಸುವಂತೆ ವಿದ್ಯಾ ಹೇಳಿದ್ದಾಳೆ. ಅದರಂತೆ ಮೃತದೇಹವನ್ನು ಸಾಗಿಸಿದ ಶಿವಕುಮಾರ್, ಅದನ್ನು ಊರಿನ ಹೊರಗಿನ ಪಾಳುಬಾವಿಯಲ್ಲಿ ಎಸೆದಿದ್ದಾನೆ. ಪೊಲೀಸ್…

Read More