Author: kannadanewsnow05

ಚಿಕ್ಕಮಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತ ವ್ಯಕ್ತಿಯೊಬ್ಬ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಲಕ್ಯಾ ಬಳಿ ಈ ಒಂದು ಘಟನೆ ನಡೆದಿದೆ. ಪಾಳು ಬಿದ್ದ ಬಸ್ ನಿಲ್ದಾಣದಲ್ಲಿ ಮೋಹನ್ (37) ನೇಣಿಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ನಿವಾಸಿಯಾಗಿರುವ ಮೋಹನ್, 6 ವರ್ಷಗಳ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗಿದ್ದ. ಚಿಕ್ಕಮಗಳೂರು ಮೆಡಿಕಲ್ ಶಾಪ್ ನಲ್ಲಿ ಮೋಹನ್ ಕೆಲಸ ಮಾಡುತ್ತಿದ್ದ. ಈ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಯಚೂರು : ಯುಗಾದಿ ಹಬ್ಬದ ದಿನದಂದೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮುಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅಕ್ಕನನ್ನು ಬಿಡಿಸಲು ಬಂದ ತಂಗಿಯ ಮೇಲು ಮಚ್ಚಿನಿಂದ ಹಲ್ಲೆ ನಡೆಸಿ ಪಾಪಿ ಪತಿ ಪರಾರಿಯಾಗಿರುವ ಘಟನೆ ರಾಯಚೂರು ತಾಲೂಕಿನ ಏಗನೂರು ಎಂಬ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ಪತ್ನಿ ಪದ್ಮಾವತಿ (33) ಹಾಗೂ ಆಕೆಯ ತಂಗಿ ಭೂದೇವಿ (23) ಮೇಲೆ ಪದ್ಮಾವತಿ ಪತಿ ತಿಮ್ಮಪ್ಪ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಮಚ್ಚಿನಿಂದ ದಾಳಿ ನಡೆಸಿದ ಪದ್ಮಾವತಿ ಪತಿ ತಿಮ್ಮಪ್ಪ ಯಾದವ್ ಪತ್ನಿ ಜೊತೆಗೆ ಜಗಳವಾಡಿ 2ನೇ ಮದುವೆಯಾಗಿದ್ದ. ತಿಮ್ಮಪ್ಪ ಯಾದವ್ ಜೀವನಾಂಶ ಮತ್ತು ಜಮೀನಿನಲ್ಲಿ ಪಾಲು ಕೋರಿ ಪತ್ನಿ ಪದ್ಮಾವತಿ ನ್ಯಾಯಾಲಯ ಮೆಟ್ಟಿಲೇರಿದ್ದಳು. ಕೋರ್ಟ್ ಆದೇಶ ಪಾಲಿಸಿದ ಹಿನ್ನೆಲೆಯಲ್ಲಿ ತಿಮ್ಮಪ್ಪ ಯಾದವ್ ಜೈಲು ಪಾಲಾಗಿದ್ದ. ಬಳಿಕ 50,000 ಹಣ ನೀಡಿ ಸೆಟಲ್ಮೆಂಟ್ ಮಾಡಿಕೊಂಡಿದ್ದ. ಈಗ ಏಕಾಏಕಿ ಪತ್ನಿ ಮೇಲೆ ತಿಮ್ಮಪ್ಪ ಮೆಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಅಕ್ಕನ ರಕ್ಷಣೆಗೆ ಬಂದ ತಂಗಿ ಭೂದೇವಿ…

Read More

ಬೆಂಗಳೂರು : ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸರು ಬ್ರಿಟಿಷರ ಕಾಲದ ಟೋಪಿಗಳನ್ನೇ ಬಳಸುತ್ತಿದ್ದಾರೆ. ಈ ಒಂದು ಟೋಪಿ ಬದಲಾವಣೆಗಾಗಿ ಮೊದಲಿನಿಂದಲೂ ಕೂಗು ಕೇಳಿ ಬಂದಿತ್ತು. ಆದರೆ ಇದೀಗ ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್​​ ಪೀಕ್​ ಹ್ಯಾಟ್​ ಹೆಡ್​ ಕಾನ್​​ಸ್ಟೆಬಲ್​​ ಹಾಗೂ ಕಾನ್​​ ಸ್ಟೆಬಲ್​ಗಳ ತಲೆಯನ್ನು ಅಲಂಕರಿಸಲಿದೆ. ಇಂತಹದೊಂದು ಸಾಹಸಕ್ಕೆ ಪೊಲೀಸ್​ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ. ಹೌದು ಕರ್ನಾಟಕ ಪೊಲೀಸ್ ಇಲಾಖೆಯ ಹೆಡ್ ಕಾನ್‌ಸ್ಟೆಬಲ್ ಮತ್ತು ಕಾನ್‌ಸ್ಟೆಬಲ್‌ಗಳು ಬಹಳ ವರ್ಷಗಳಿಂದ ಬ್ರಿಟಿಷ್ ಕಾಲದ ಟೋಪಿಗಳನ್ನು ಧರಿಸುತ್ತಿದ್ದಾರೆ. ಇದು ಆರೋಗ್ಯ ಮತ್ತು ಇತರೆ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಹೀಗಾಗಿ ಹೊಸ ಪೀಕ್ ಕ್ಯಾಪ್‌ಗಳನ್ನು ನೀಡಲು ಪೊಲೀಸ್ ಇಲಾಖೆ ಮುಂದಾಗಿದೆ. ಈ ಬಗ್ಗೆ ಏಪ್ರಿಲ್​ 4ರಂದು ಸಭೆ ನಡೆಯಲಿದೆ. ಪ್ರಸ್ತುತ ಪೊಲೀಸ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಗ್ಲೋಚ್ ಟೋಪಿಯಿಂದಾಗಿ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳ ಬಗ್ಗೆ ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು. ಇನ್ನು ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್…

Read More

ಬೆಳಗಾವಿ : ಕಳೆದ ಮಾರ್ಚ್ 26 ರಂದು ಕುಂದಾನಗರಿ ಬೆಳಗಾವಿಯಲ್ಲಿ ಎಂಬಿಎ ಪದವೀಧರೆ ಆತ್ಮಹತ್ಯೆ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ. ಬೆಳಗಾವಿಯ ನೆಹರು ನಗರದ ಪಿಜಿಯಲ್ಲಿ ನೇಣು ಬಿಗಿದುಕೊಂಡು ಯುವತಿ ಐಶ್ವರ್ಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸೂಸೈಡ್‌ಗೆ ತನ್ನ ಪ್ರಿಯಕರ ಮತ್ತೋರ್ವ ಯುವತಿಯ ಲವ್ ಮಾಡುತ್ತಿದ್ದ ಎಂಬುದು ತಿಳಿದುಬಂದಿದೆ. ಹೌದು ವಿದ್ಯಾರ್ಥಿನಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ ಐಶ್ವರ್ಯ ಪ್ರಿಯಕರ ಆಕಾಶ್ ಬೇರೊಬ್ಬ ಯುವತಿಯನ್ನು ಲವ್ ಮಾಡುತ್ತಿದ್ದ. ಅದಕ್ಕಾಗಿ ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ಆಕಾಶ್ ಮತ್ತು ಐಶ್ವರ್ಯ ಲಕ್ಷ್ಮಿ ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.ಇಬ್ಬರು ವಿಜಯಪುರ ಜಿಲ್ಲೆಯ ಚಡಚಣ ಮೂಲದವರು ಎಂದು ತಿಳಿದು ಬಂದಿದೆ. ಆಕಾಶ್ ಇತ್ತೀಚಿಗೆ ಮತ್ತೊಬ್ಬ ಯುವತಿಯ ಜೊತೆಗೆ ಲವ್ ಮಾಡುತ್ತಿದ್ದ.ಈ ವಿಚಾರ ಗೊತ್ತಾಗಿ ಪಿಜಿಯಲ್ಲಿ ನೇಣು ಬಿಗಿದುಕೊಂಡು ಐಶ್ವರ್ಯ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗು ಮುನ್ನ ಆಕಾಶ್ ಗೆ ಐಶ್ವರ್ಯ ಲಕ್ಷ್ಮಿ ಮೆಸೇಜ್ ಮಾಡಿದ್ದಳು. ಮೆಸೇಜ್ ಮಾಡುತ್ತಿದ್ದಂತೆ ಆಕಾಶ ಐಶ್ವರ್ಯ ರೋಮ್ಗೆ…

Read More

ಮಹಾರಾಷ್ಟ್ರ : ಪ್ರಧಾನಿಯಾಗಿ 11ವರ್ಷ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನಾಗ್ಪುರದಲ್ಲಿರುವ ಆರ್‌ಎಸ್‌ಎಸ್‌ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಕೇಂದ್ರ ಕಚೇರಿಗೆ ಇಂದು ಭೇಟಿ ನೀಡಿದ್ದಾರೆ. ಗುಜರಾತ್‌ ಮುಖ್ಯಮಂತ್ರಿಯಾಗಿ ಆರ್‌ಎಸ್‌ಎಸ್‌ ಕೇಂದ್ರ ಕಚೇರಿಗೆ ಒಂದು ಬಾರಿ ಹೋಗಿದ್ದ ಮೋದಿ ಅದಾದ 13 ವರ್ಷ ಬಳಿಕ ಮತ್ತೆ ಭೇಟಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು ನಾಗ್ಪುರದ ರೇಶಿಂಬಾಗ್‌ನಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿ ಹೆಡ್ಗೆವಾರ್ ಸ್ಮೃತಿ ಭವನಕ್ಕೆ ಭೇಟಿ ನೀಡಿದ್ದಾರೆ. ಹಿಂದೂ ಹೊಸ ವರ್ಷದ ಆರಂಭವನ್ನು ಗುರುತಿಸುವ ಆರ್‌ಎಸ್‌ಎಸ್ ಪ್ರತಿಪದ ಕಾರ್ಯಕ್ರಮ ಮತ್ತು ಮರಾಠಿ ಹೊಸ ವರ್ಷವಾದ ಗುಡಿ ಪಾಡ್ವದಲ್ಲಿ ಭಾಗಿಯಾಗಲಿದ್ದಾರೆ. RSS ಮುಖ್ಯಸ್ಥ ಮೋಹನ್ ಭಾಗವತ್ ಜೊತೆ ಪ್ರಧಾನಿಯವರು ವೇದಿಕೆ ಹಂಚಿಕೊಳ್ಳಲಿದ್ದಾರೆ. ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ಮೃತಿ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರದ ನಾಥಪುರದಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಭೇಟಿ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ. ಆರ್ ಎಸ್ ಎಸ್ ಸಂಸ್ಥಾಪಕ ಡಾ.ಕೆ…

Read More

ಶನಿ ಸಂಚಾರದ ಪ್ರಯೋಜನಗಳು ಶನಿ ಸಂಚಾರ ಫಲಗಳು 2025 – 2027 ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ,…

Read More

ತೆಲಂಗಾಣ : ಕೆರೆಯಲ್ಲಿ ಬಟ್ಟೆ ತೊಳೆಯಲು ಹೋದಾಗ ನೀರಿನಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಯಲ್ಲಾರೆಡ್ಡಿ ತಾಲೂಕಿನ ವೆಂಕಟಪುರ ಗ್ರಾಮದಲ್ಲಿ ಈ ಒಂದು ದುರಂತ ಸಂಭವಿಸಿದೆ. ತೆಲಂಗಾಣದಲ್ಲಿ ಕೆರೆಯಲ್ಲಿ ಮುಳುಗಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ನಾಲ್ವರು ಮುಳಗಿ ಸಾವನಪ್ಪಿದ್ದಾರೆ. ದುರಂತದಲ್ಲಿ ತಾಯಿ, ಇಬ್ಬರು ಪುತ್ರರು ಹಾಗೂ ಪುತ್ರಿ ಸಾವನಪ್ಪಿದ್ದಾರೆ ಎಂದು ಮಾಹಿತಿ ಬಂದಿದೆ. ಯಲ್ಲಾರೆಡ್ಡಿ ತಾಲೂಕಿನ ವೆಂಕಟಪುರ ಬಳಿ ಈ ಒಂದು ಘಟನೆ ನಡೆದಿದೆ. ಕೆರೆಯಲ್ಲಿ ಬಟ್ಟೆ ಒಗೆಯಲು ಹೋಗಿದ್ದಾಗ ಈ ಒಂದು ದುರಂತ ಸಂಭವಿಸಿದೆ.

Read More

ಮ್ಯಾನ್ಮಾರ್ : ಕಳೆದ ಎರಡು ದಿನಗಳ ಹಿಂದೆ ಮ್ಯಾನ್ಮಾರ್ ಬ್ಯಾಂಕಾಕ್ ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದ್ದು, ಈ ಒಂದು ಘಟನೆಯಲ್ಲಿ ಇದುವರೆಗೂ ಮ್ಯಾನ್ಮಾರ್ ನಲ್ಲಿ 1600ಕ್ಕೂ ಹೆಚ್ಚು ಜನರು ಸಾವನ್ನಪ್ಪಿದು 3000ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಇದೀಗ ವರದಿಯಾಗಿದೆ ಹೌದು ಭೂ ಕಂಪನದಲ್ಲಿ ಮೃತ ಪಟ್ಟವರ ಸಂಖ್ಯೆ 1,644ಕ್ಕೆ ಏರಿಕೆಯಾಗಿದ್ದು, 3408 ಜನರಿಗೆ ಗಾಯಗಳಾಗಿದ್ದು ವಿವಿಧ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಮ್ಯಾನ್ಮಾರ್ ಮತ್ತು ಬ್ಯಾಂಕಾಕ್ ನಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಭೀಕರವಾದ ಭೂಕಂಪದಿಂದ ನಲುಗಿ ಹೋದ ಮ್ಯಾನ್ಮಾರ್ ಮತ್ತು ಬ್ಯಾಂಕಾಕ್ ಗೆ ಇದೀಗ ಭಾರತ ಆಹಾರ ಔಷಧ ಸೇರಿದಂತೆ ಅಗತ್ಯ ವಸ್ತುಗಳನ್ನು ರವಾನೆ ಮಾಡಲಾಗಿದೆ. ಭಾರತೀಯ ವಾಯುಪಡೆಯ C-17 ವಿಮಾನಗಳಲ್ಲಿ ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ಈಗ ರವಾನಿಸಲಾಗಿದೆ. 60 ಟನ್ ಗಳಷ್ಟು ಪರಿಹಾರ ಸಾಮಗ್ರಿಗಳನ್ನು ಭಾರತ ಮ್ಯಾನ್ಮಾರ್ ಗೆ ಕಳುಹಿಸಿದೆ. ಬೆಂಗಳೂರಿನಿಂದ ಬ್ಯಾಂಕಾಕ್ ಪ್ರವಾಸಕ್ಕೆ ಎಂದು ತೆರಳಿದ್ದ ಕನ್ನಡಿಗರು ಇಂದು ಸುರಕ್ಷಿತವಾಗಿ ತಾಯ್ನಾಡಿಗೆ…

Read More

ಮೈಸೂರು : ನಿನ್ನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭರತ್ ಹಾಗೂ ಲೆಖಿತ್ ಗಾಗಿ ಇದೀಗ ಶೋಧ ಕಾರ್ಯ ಮುಂದುವರಿದಿದೆ. ಟಿ ನರಸೀಪುರ ತಾಲೂಕಿನ ಮೇದಿನಿ ಎಲ್ಲಿ ನಿನ್ನೆ ಈ ಒಂದು ಘಟನೆ ಸಂಭವಿಸಿತ್ತು. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಮೇದಿನಿ ಗ್ರಾಮದಲ್ಲಿ ನೀರುಪಾಲಾಗಿರುವವರು ಕೊಳ್ಳೇಗಾಲ ಪಟ್ಟಣದ ನಿವಾಸಿಗಳು ಎಂದು ತಿಳಿದು ಬಂದಿದೆ. ಮೇದಿನಿ ಗ್ರಾಮದ ರಾಮಕಟ್ಟೆ ಬಳಿ ಐವರು ಯುವಕರು ಈಜಲು ಬಂದಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಭರತ್ ಮತ್ತು ಲಿಖಿತ್ ಕೊಚ್ಚಿ ಹೋಗಿದ್ದರು. ಉಳಿದ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭರತ್ ಮತ್ತು ಲಿಖಿತ್ ಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ಮುಂದುವರೆದಿದೆ. ಘಟನೆ ಸಂಭಂದ ತಲಕಾಡು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Read More

ಕಲಬುರ್ಗಿ : ಚಲಿಸುತ್ತಿರುವ ಬಸ್ ನಲ್ಲಿ ಏಕಾಏಕಿ ಕಂಡಕ್ಟರ್ ಒಬ್ಬರು ಕುಸಿದು ಬಿದ್ದು ಶ್ರವಣಪರ್ವ ಘಟನೆ ಕಲ್ಬುರ್ಗಿ ಜಿಲ್ಲೆಯ ಫರತಾಬಾದ್ ಬಳಿ ನಿನ್ನೆ ಈ ಒಂದು ಘಟನೆ ಸಂಭವಿಸಿದೆ.ಹೌದು ಕಲ್ಬುರ್ಗಿ ಜಿಲ್ಲೆಯ ಫರತಾತಾಬಾದ್ ಬಳಿ ನಿನ್ನೆ ಸಂಜೆ ಏಕೈಕ ಕುಸಿದು ಬಿದ್ದು ಕಂಡಕ್ಟರ್ ಕಾಶಿನಾಥ್ ಸಾವನ್ನಪ್ಪಿದ್ದಾರೆ. ಮೃತಕಾಶಿನಾಥ್ ಯಡ್ರಾಮಿ ತಾಲೂಕಿನ ಜವಳಗ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ನಿನ್ನೆ ಸಂಜೆ ಕಲ್ಬುರ್ಗಿಯಿಂದ ಬಸ್ ಜೇವರ್ಗಿ ಕಡೆಗೆ ಹೊರಟಿತ್ತು. ಫರತಾಬಾದ ಬಳಿ ಏಕಾಏಕಿ ಕಂಡಕ್ಟರ್ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಕಂಡಕ್ಟರ್ ಕಾಶಿನಾಥ್ ಮೃತಪಟ್ಟಿದ್ದಾರೆ. ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More