Author: kannadanewsnow05

ಬೆಂಗಳೂರು : ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳಾ ಟಕ್ಕಿಗೆ ಎರಡು ಕೋಟಿ ವಂಚನೆ ಎಸಗಲಾಗಿದೆ. ಬೆಂಗಳೂರಲ್ಲಿ ಮಹಿಳಾ ಟೆಕ್ಕಿ ಒಬ್ಬರು ತಮ್ಮ 2 ನಿವೇಶನ, ತಾವು ವಾಸವಿದ್ದ ಫ್ಲ್ಯಾಟ್ ಮಾರಿ ಸೈಬರ್ ವಂಚಕರಿಗೆ ಮಹಿಳಾ ಟೆಕ್ಕಿ 2 ಕೋಟಿ ಹಣ ಹಾಕಿದ್ದಾರೆ. ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಬಬಿತಾ ದಾಸ ವಂಚನೆಗೆ ಒಳಗಾದವರು. ಬಾಬೀತಾ ದಾಸ್ ಬೆಂಗಳೂರಿನ ವಿಜ್ಞಾನ ನಗರದ ನ್ಯೂತಿಪ್ಪಸಂದ್ರದ ನಿವಾಸಿಯಾಗಿದ್ದು ವೈಟ್ ಫೀಲ್ಡ್ ಸನ್ ಠಾಣೆಗೆ ಇದೀಗ ನೀಡಿದ್ದಾರೆ. ಹತ್ತು ವರ್ಷದ ಮಗನ ಜೊತೆಗೆ ಬಬಿತಾದಾಸ್ ನ್ಯೂತಿಪ್ಪಸಂತರದ ಫ್ಲಾಟ್ ನಲ್ಲಿ ನೆಲೆಸಿದ್ದರು. ಕೆಲವು ತಿಂಗಳ ಹಿಂದೆ ಬ್ಲೂ ಡಾರ್ಟ್ ಕೊರಿಯರ್ ಹೆಸರಿನಲ್ಲಿ ಕರೆ ಬಂದಿತ್ತು ಹೇಳಿ ವಿಡಿಯೋ ಕರೆ ಮಾಡಿ ಹೆದರಿಸಿದ್ದಾರೆ. ಬ್ಲೂಡಾಟ್ ಕೊರಿಯರ್ ನಲ್ಲಿ ನಿಮ್ಮ ಹೆಸರಿನ ಬ್ಯಾಗೇಜ್ ಸಿಕ್ಕಿದೆ ಆ ಬ್ಯಾಗೇಜ್ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆ. ನಾವು ಮುಂಬೈ ಪೊಲೀಸರು ನಿಮ್ಮನ್ನು ಡಿಜಿಟಲ್ ಅರೆಸ್ಟ್ ಮಾಡುತ್ತಿದ್ದೇವೆ ನಾವು ನಿಮ್ಮನ್ನು ವೆರಿಫೈ ಮಾಡುವವರೆಗೂ ಎಲ್ಲೂ…

Read More

ಮೈಸೂರು : ಬೆಂಗಳೂರಲ್ಲಿ ಮಗಳಿಗಾಗಿ ತನ್ನ ಹೆಂಡತಿಯನ್ನೇ ಪತಿ ಅಪರಣ ಮಾಡಿರುವ ಘಟನೆ ವರದಿಯಾಗಿದೆ. ನಟಿ ಚೈತ್ರಾಳನ್ನು ಅಪಹರಿಸಿ ತನ್ನ ಮಗು ನೀಡುವಂತೆ ಪತಿ ಬೇಡಿಕೆ ಇಟ್ಟಿದ್ದಾನೆ. ಮೈಸೂರಿನಲ್ಲಿ ಶೂಟಿಂಗ್ ಇದೆ ಎಂದು ಹೇಳಿಸಿ ಪತ್ನಿಯನ್ನು ಅಪಹರಣ ಮಾಡಿದ್ದಾನೆ. ಬೆಂಗಳೂರಿನ ನೈಸ್ ರೋಡ್ ನಲ್ಲಿ ಸ್ನೇಹಿತನ ಮೂಲಕ ಹೇಳಿಸಿ ನಟಿ ಚೈತ್ರಳನ್ನು ಇದೀಗ ಅಪಹರಣ ಮಾಡಲಾಗಿದೆ. ಪ್ರೀತಿಸಿ ನಟಿ ಚೈತ್ರ ಮತ್ತು ನಿರ್ಮಾಪಕ ಹರ್ಷವರ್ಧನ್ ಮದುವೆ ಆಗಿದ್ದರು. ಕೌಟುಂಬಿಕ ಕಲಹದಿಂದ ಬೇರೆ ಬೇರೆಯಾಗಿದ್ದಾರೆ. ಒಂದು ವರ್ಷದ ಮಗಳ ಜೊತೆಗೆ ನಟಿ ಚೈತ್ರ ಬೆಂಗಳೂರಿಗೆ ಬಂದಿದ್ದಾರೆ. ಚೈತ್ರಾಳನ್ನು ಅಪಹರಿಸಿ ತನ್ನ ಮಗಳನ್ನು ನೀಡುವಂತೆ ನಿರ್ಮಾಪಕ ರ್ಷವರ್ಧನ್ ಒತ್ತಾಯ ಮಾಡಿದ್ದಾನೆ. ಚೈತ್ರಳ ತಾಯಿಗೆ ಕರೆ ಮಾಡಿ ನನ್ನ ಮಗಳನ್ನು ತಂದು ಕೊಡಿ ನಿಮ್ಮ ಮಗಳನ್ನು ಕರೆದುಕೊಂಡು ಹೋಗಿ ಎಂದು ಬೆದರಿಸಿದ್ದಾನೆ. ಈ ಸಂಬಂಧ ಚೈತ್ರ ಸಹೋದರಿ ದುರು ನೀಡಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಬೆಳಗಾವಿ : ನಮ್ಮಲ್ಲಿ ಹೈಕಮಾಂಡ್ ಇದೆ ಅವರು ಏನು ತೀರ್ಮಾನ ಮಾಡುತ್ತಾರೆ ಅದರ ನಡೆದುಕೊಳ್ಳುತ್ತೇವೆ ಜನ ನಮಗೆ ಆಶೀರ್ವಾದ ಮಾಡಿದ್ದಾರೆ ಐದು ವರ್ಷ ಇರಿ ಅಂತ ಆಶೀರ್ವಾದ ಮಾಡಿದ್ದಾರೆ. 2013ರಲ್ಲೂ ಆಶೀರ್ವಾದ ಮಾಡಿದ್ದಾರೆ 2023ರಲ್ಲೂ ಆಶೀರ್ವಾದ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯವರಿಗೆ ಒಮ್ಮೆ ಕೂಡ ಆಶೀರ್ವಾದ ಮಾಡಿಲ್ಲ. ಎಲ್ಲಿಯವರೆಗೂ ರಾಜ್ಯದ ಜನತೆ ಇಲ್ಲಿವರೆಗೂ ಬಿಜೆಪಿ ಅವರಿಗೆ ಒಮ್ಮೆಯೇ ಆಶೀರ್ವಾದ ಮಾಡಿಲ್ಲ. ಮುಂದೆಯೂ ಮಾಡಲ್ಲ ಇವರು ವಿರೋಧ ಪಕ್ಷದಲ್ಲಿ ಶಾಶ್ವತವಾಗಿ ಇರುತ್ತಾರೆ. ಈಗ ಇರುವ ಸಂಖ್ಯೆ ಏನಿದೆ ಅದಕ್ಕಿಂತಲೂ ಕಡಿಮೆ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಸದನದಲ್ಲಿ ವಾಗ್ದಾಳಿ ನಡೆಸಿದರು. ಹೈಕಮಾಂಡ್ ಹೇಳುವವರೆಗು ನಾನೇ CM! ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕುಣಿಗಲ್ ಶಾಸಕ ರಂಗನಾಥ್ ಪ್ರಶ್ನೆ ಕೇಳಿದರು ಆಕ್ರೋಶ ಭರಿತರಾದಂತೆ ಶಾಸಕ ಎಚ್ ಡಿ ರಂಗನಾಥ್ ಪ್ರಶ್ನೆ ಕೇಳಿದರು ನಂತರ ಸ್ವಲ್ಪ ಸಮಯದ ಬಳಿಕ ನನಗೇನು ಸಿಟ್ಟಿಲ್ಲ ನಾನು ಮಾತನಾಡುವುದೇ ಹೀಗೆ…

Read More

ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಯವರೆಗೂ ಹೈಕಮಾಂಡ್ ಹೇಳುತ್ತೋ ಅಲ್ಲಿಯವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮೂರು ಬಾರಿ ಪುನರುಚ್ಚರಿಸಿದ್ದಾರೆ. ಇಂದು ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಕುಣಿಗಲ್ ಶಾಸಕ ರಂಗನಾಥ್ ಪ್ರಶ್ನೆ ಕೇಳಿದರು ಆಕ್ರೋಶ ಭರಿತರಾದಂತೆ ಶಾಸಕ ಎಚ್ ಡಿ ರಂಗನಾಥ್ ಪ್ರಶ್ನೆ ಕೇಳಿದರು ನಂತರ ಸ್ವಲ್ಪ ಸಮಯದ ಬಳಿಕ ನನಗೇನು ಸಿಟ್ಟಿಲ್ಲ ನಾನು ಮಾತನಾಡುವುದೇ ಹೀಗೆ ಅಂತ ರಂಗನಾಥ್ ಹೇಳಿದರು ಬಳಿಕ ರಂಗನಾಥ್ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದರು. ಈ ವೇಳೆ ಬೇಕು ಅಂತಾನೆ ಹಾಗೆ ಕೇಳಿದ್ರಾ ಎಂದು ಆರ್ ಅಶೋಕ್ ಕೆಣಕಿದ್ದಾರೆ. ನೀವು ಉರಿಯುವ ಬೆಂಕಿಗೆ ಉಪ್ಪು ಹಾಕಬೇಡಿ ಅಂತ ಸಿದ್ದರಾಮಯ್ಯ ಹೇಳಿದರು. ಹಾಗಾದರೆ ಉರಿಯುತ್ತಾ ಇದೆ ಅಂತ ಆಯ್ತಲ್ವಾ ಅಂತ ಅಶೋಕ್ ಅಂದಾಗ, ಉರಿಯುತ್ತಾ ಇಲ್ಲ ಅದು ಗಾದೆ ಅಂತ ಸಿದ್ದರಾಮಯ್ಯ ಹೇಳಿದರು. ನಮ್ಮಲ್ಲಿ ಹೈಕಮಾಂಡ್ ಇದೆ ಐದು ವರ್ಷ ಇರಿ ಅಂತ ರಾಜ್ಯದ ಜನರು ಆಶೀರ್ವಾದ ಮಾಡಿದ್ದಾರೆ ಜನ ಬಿಜೆಪಿಗೆ ಒಮ್ಮೆಯೂ…

Read More

ಕೊಡಗು : ಕಳೆದ ಕೆಲವು ದಿನಗಳ ಹಿಂದೆ ಚಾಮರಾಜ ನಗರದಲ್ಲಿ ವಿಷ ಹಾಕಿ ಐದು ಹುಲಿಗಳನ್ನು ಕೊಲೆ ಮಾಡಲಾಗಿತ್ತು. ಇದೀಗ ಕೊಡಗಿನಲ್ಲಿ ಉರುಳಿಗೆ ಸಿಲುಕಿ ಹುಲಿಯೊಂದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶ್ರೀಮಂಗಳ ಗ್ರಾಮದಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಚಟ್ಟಳ್ಳಿ ಬಳಿಯ ಶ್ರೀಮಂಗಳ ತೋಟದ ಬೇಲಿಗೆ ಉರುಳು ಹಾಕಿದ್ದ ದುಷ್ಕರ್ಮಿಗಳು. ಈ ವೇಳೆ ಗಂಡು ಹುಲಿ, ಉರುಳಿಗೆ ಸಿಲುಕಿ ಸಾವನ್ನಪ್ಪಿದೆ. ಕೆಚ್ಚಿಟ್ಟಿರ ಅಪ್ಪಯ್ಯ ತೋಟದಲ್ಲಿ ಒಂದು ಘಟನೆ ಸಂಭವಿಸಿದೆ ಉರುಳಿಗೆ ಸಿಲುಕಿ ನರಳಾಡಿ ಗಂಡು ಹುಲಿ ಪ್ರಾಣ ಬಿಟ್ಟಿದೆ.ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕಿ ಸುನಿಯಾ ಗಾಂಧಿ ಹಾಗೂ ಪುತ್ರ ರಾಹುಲ್ ಗಾಂಧಿಗೆ ಇದೀಗ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ದೆಹಲಿ ಕೋರ್ಟ್ ಇದೀಗ ನಿರಾಕರಿಸಿದೆ. ಇದೀಗ ಈ ಒಂದು ಪ್ರಕರಣದಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದ್ದು ED ಸಲ್ಲಿಸಿದ ಚಾರ್ಜ್ ಶೀಟ್ ಪರಿಗಣಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಇದೀಗ ತಿಳಿಸಿದೆ. ಅದಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಈ ಒಂದು ಪ್ರಕರಣದಿಂದ ರಿಲೀಸಫ್ ಆಗಿದ್ದಾರೆ.

Read More

ವಿಜಯನಗರ : ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, l ಬೆಂಗಳೂರು, ವಿಜಯನಗರ ಶಿವಮೊಗ್ಗ ದಲ್ಲಿ ಅಧಿಕಾರಿಗಳ ಮನೆಯ ಮೇಲೆ ರೇಡ್ ಮಾಡಿದ್ದಾರೆ. ಧಾರವಾಡದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ತಕ್ಷಣ ಬಾತ್ರೂಮ್ ನ ಕಮೋಡ್ ನಲ್ಲಿ 50 ಸಾವಿರ ಹಣ ಹಾಕಿರುವ ಘಟನೆ ಇದೀಗ ವರದಿಯಾಗಿದೆ. ಹೌದು ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗೆ ಬೆಳ್ಳಂಬಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ನೀಡಿದ್ದಾರೆ. ಡಿ ಎಚ್ ಓ ಕಚೇರಿ, ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಅದೇ ರೀತಿಯಾಗಿ ಬೆಂಗಳೂರು ಶಿವಮೊಗ್ಗ ಹಾಗೂ ಧಾರವಾಡದಲ್ಲೂ ಕೂಡ ಭ್ರಷ್ಟಾಧಿಕಾರಿಗಳ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ಡಿ ಎಚ್ ಒ ಡಾಕ್ಟರ್ ಶಂಕರ್ ನಾಯಕ್ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಕಚೇರಿ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ…

Read More

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಇದೀಗ ಬೆಚ್ಚಿ ಬೀಳಿಸುವ ವರದಿಯೊಂದು ಹೊರಬಂದಿದ್ದು, ರಾಜ್ಯದಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ ಮೂರು ವರ್ಷಗಳಲ್ಲಿ 2,320 ಅಪ್ರಾಪ್ತೆಯರು ಗರ್ಭಧಾರಣೆ ಆಗಿರುವುದು ಕಳವಳಕಾರಿ ಸಂಗತಿಯಾಗಿದೆ. ಹೌದು ಕಳೆದ ಮೂರು ವರ್ಷಗಳಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳ ಗರ್ಭಧಾರಣೆ ಪ್ರಕರಣ ಸಂಬಂಧ ಮಕ್ಕಳ ಕಲ್ಯಾಣ ಸಮಿತಿಯಲ್ಲಿ 2,320 ಕೇಸ್​ಗಳು ದಾಖಲಾಗಿವೆ. ಬೆಂಗಳೂರು, ಮೈಸೂರು, ಚಿತ್ರದುರ್ಗ, ಗದಗ, ಕೋಲಾರ ಸೇರಿದಂತೆ 729 ಬಾಲಕಿಯರ ಗರ್ಭಧಾರಣೆ ಪ್ರಕರಣಗಳು ಬೆಳಕಿಗೆ ಬಂದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲಾಣ್ಯ ಇಲಾಖೆ ಮಾಹಿತಿ ನೀಡಿದೆ. ಇದಕ್ಕೆ ಪ್ರಮುಖ ಕಾರಣ ಏನೆಂದರೆ ಕೆಲ ಅಶ್ಲೀಲ ಸಿನಿಮಾ, ವೆಬ್ ಸೀರಿಸ್​ಗಳ ಪ್ರೇರಣೆಯಿಂದಾಗಿ ಓದುವ ವಯಸ್ಸಿನಲ್ಲಿ ಬೇಡದ ಜವಾಬ್ದಾರಿಗಳಿಗೆ ಬಾಲಕಿಯರು ಕಾರಣರಾಗುತ್ತಿದ್ಧಾರೆ. ಲೈಂಗಿಕ ಪ್ರಚೋದನೆಗೆ ನೀಡುವ ಕೆಲ ಸಿನಿಮಾ, ರೀಲ್ಸ್​ಗಳನ್ನು ಮೊಬೈಲ್​ನಲ್ಲಿ ನೋಡುವ ಬಾಲಕಿಯರು ಪ್ರೇಮದ ಕಡೆ ಆಕರ್ಷಣೆಗೊಳಗಾಗುತ್ತಿದ್ಧಾರೆ. ಇದನ್ನೇ ಬಂಡವಾಳ ಮಾಡಿಕೊಳ್ಳುವ ಕೆಲ ಯುವಕರು, ಅಪ್ರಾಪ್ತೆಯರ ಗರ್ಭಧಾರಣೆಗೆ ಕಾರಣರಾಗುತ್ತಿದ್ಧಾರೆ.…

Read More

ವಿಜಯನಗರ : ವಿಜಯನಗರ ಜಿಲ್ಲೆಯ ಜಿಲ್ಲಾ ಆರೋಗ್ಯ ಅಧಿಕಾರಿಗೆ ಬೆಳ್ಳಂಬಳ್ಳಿಗೆ ಲೋಕಾಯುಕ್ತ ಅಧಿಕಾರಿಗಳು ನೀಡಿದ್ದಾರೆ. ಡಿ ಎಚ್ ಓ ಕಚೇರಿ, ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. ಡಿ ಎಚ್ ಒ ಡಾಕ್ಟರ್ ಶಂಕರ್ ನಾಯಕ್ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸುತ್ತಿದ್ದಾರೆ. ಕಚೇರಿ ನಿವಾಸ ಮತ್ತು ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ ವಿಜಯನಗರ, ಕೊಪ್ಪಳ ಹಾಗು ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ಮಾಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ

Read More

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಮೊಟ್ಟೆ ತಿಂದ್ರೆ ಕ್ಯಾನ್ಸರ್ ಬರುತ್ತೆ ಎನ್ನುವ ವಿಡಿಯೋ ಒಂದು ಬಾರಿ ವೈರಲ್ ಆಗಿತ್ತು. ಈ ವಿಚಾರವಾಗಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿತ್ತು, ಅಲ್ಲದೆ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ್ಯಂತ ಮೊಟ್ಟೆ ಮಾದರಿ ಸಂಗ್ರಹಿಸಲು ಸೂಚನೆ ನೀಡಿದ್ದರು. ಇದೀಗ ಮೊಟ್ಟೆಯಲ್ಲಿ ನೈಟ್ರೋಫ್ಯೂರಾನ್ ಅಂಶ ಇದ್ದರೆ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಕಿದ್ವಾಯಿ ಅಂಕಾಲಾಜಿಸ್ಟ್ ಅಪರ ನಿರ್ದೇಶಕ ಡಾಕ್ಟರ್ ನವೀನ್ ಹೇಳಿಕೆ ನೀಡಿದ್ದಾರೆ. ಮಹಿಳೆಯರಿಗೆ ಯುರಲ್ ಪುರುಷರಿಗೆ ಹೊಟ್ಟೆ ಕ್ಯಾನ್ಸರ್ ಸಾದ್ಯತೆ ಇದೆ ಮೊಟ್ಟೆಯಿಂದ ನೇರವಾಗಿ ಬರುವುದಿಲ್ಲ. ಕೋಳಿಗಳಿಗೆ ನೈಟ್ರೋಫ್ಯೂರಾನ್ ಮಾಡಲಾಗುತ್ತಿತ್ತು ನೈಟ್ರೋಫ್ಯೂರಾನ್ ಇಂದ ಮೊಟ್ಟೆಗಳಿಗೂ ಬರುವ ಸಾಧ್ಯತೆ ಇದೆ ಹೀಗಾಗಿ ಅದರಿಂದ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಡಾಕ್ಟರ್ ನವೀನ್ ತಿಳಿಸಿದರು.

Read More