Author: kannadanewsnow05

ಚಾಮರಾಜನಗರ : ನಿನ್ನೆ ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ತಿರುಪತಿಯಲ್ಲಿ ದರೋಡೆಕೋರರ ಕಾರು ಪತ್ತೆಯಾಗಿದೆ. ಇದೀಗ ಈ ಒಂದು ದರೋಡೆಕೋರರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾಮರಾಜನಗರದಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ದರೋಡೆ ಕೋರರ ಸುಳಿವು ಪತ್ತೆಯಾಗಿದೆ. ದರೋಡೆಕರರು ಕೃತ್ಯಕ್ಕೆ ಬಳಸಿದ್ದ ಕಾರು ಪತ್ತೆಯಾಗಿದೆ ಎಂದು ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನೋವಾ ಕಾರು ಆಂಧ್ರಪ್ರದೇಶದ ಚಿತ್ತೂರು ಬಳಿ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಬೆಂಗಳೂರು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ. ತಿರುಪತಿಯಲ್ಲಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ ದರೋಡೆಕೋರರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Read More

ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ದರೋಡೆ ನಡೆದಿದ್ದು, 7.11 ಕೋಟಿ ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ತಿರುಪತಿಯಲ್ಲಿ ದರೋಡೆಕೋರರ ಕಾರು ಪತ್ತೆಯಾಗಿದೆ. ಹೌದು ಇನ್ನೋವಾ ಕಾರು ಆಂಧ್ರಪ್ರದೇಶದ ಚಿತ್ತೂರು ಬಳಿ ಕೃತ್ಯಕ್ಕೆ ಬಳಸಿದ್ದ ಇನ್ನೋವಾ ಕಾರನ್ನು ಬೆಂಗಳೂರು ಪೊಲೀಸರು ಸದ್ಯ ವಶಕ್ಕೆ ಪಡೆದಿದ್ದಾರೆ. ತಿರುಪತಿಯಲ್ಲಿ ಕಾರು ಬಿಟ್ಟು ಆರೋಪಿಗಳು ಪರಾರಿ ಆಗಿದ್ದಾರೆ. ದರೋಡೆಕೋರರಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಇನ್ನು ಕಾರಿನ ನಂಬರ ಪ್ಲೇಟ್ ಬದಲಿಸಿ, ಓಡಾಡುತ್ತಿದ್ದ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಣಸವಾಡಿಯ ಕಲ್ಯಾಣ ನಗರದ ಇಬ್ಬರು ಸಿಸಿಬಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ ನಂಬರ್ ಪ್ಲೇಟ್ ಬದಲಿಸಿ ಇನೋವಾ ಕಾರಿನಲ್ಲಿ ಗ್ಯಾಂಗ್ ಎಸ್ಕೇಪ್ ಆಗಿತ್ತು ಯುಪಿ ನೊಂದಣಿಯ ಕಾರಣ ನಂಬರ್ ಪ್ಲೇಟ್ ಹಾಕಿಕೊಂಡು ಇದೀಗ ದರೋಡೆ ಗ್ಯಾಂಗ್ ಪರಾರಿ ಆಗಿದೆ ದರೋಡೆಯ ವೇಳೆ ಕರ್ನಾಟಕ ನೊಂದಣಿ ನಂಬರ್ ಹಾಕಿದ ಆರೋಪಿಗಳು. ಕಲ್ಯಾಣ ನಗರದ ಸ್ವಿಫ್ಟ್ ಕಾರ್ ನಂಬರ್ ಪ್ಲೇಟ್ ಅನ್ನು ಆರೋಪಿಗಳು…

Read More

ಉಡುಪಿ : ರಾಜ್ಯದಲ್ಲಿ ಹೃದಯಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈಶ್ವರ ಗೌಡ ಮಂದಾರ್ತಿ ಮೇಳದ ಕಲಾವಿದರಾಗಿದ್ದರು. ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ದರು. ರಾತ್ರಿ ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥರಾಗಿದ್ದರು. ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ. ಈಶ್ವರ ಗೌಡ ಹೃದಯಾಘಾತದಿಂದ ನಿಧನರಾಗಿದ್ದಾರೆ.

Read More

ಹಾಸನ : ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಮನೆಯೊಳಗೆ ಬೆತ್ತಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಗಾಣಿಗರ ಬೀದಿಯಲ್ಲಿ ಈ ಒಂದು ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯ ಸ್ಪಂದನ (26) ಎನ್ನುವ ಮಹಿಳೆಯ ಶವ ಬೆತ್ತಲೆಯಾಗಿ ಪತ್ತೆಯಾಗಿದೆ. ಕಳೆದ ಎಂಟು ದಿನದ ಹಿಂದೆ ಸ್ಪಂದನ ಬೇಲೂರಿನಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಎರಡು ದಿನದಿಂದ ಮನೆಯಲ್ಲಿ ಯಾರು ಇಲ್ಲದ್ದನ್ನು ಸ್ಥಳೀಯರು ಗಮನಿಸಿದ್ದಾರೆ. ಅನುಮಾನಗೊಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಪರಿಶೀಲನೆ ವೇಳೆ ಮನೆಯಲ್ಲಿ ಸ್ಪಂದನ ಮೃತ ದೇಹ ಪತ್ತೆಯಾಗಿದೆ. ವತಿಯಿಂದ ದೂರವಾಗಿ ಸ್ಪಂದನ ಬಾಡಿಗೆ ಮನೆಯಲ್ಲಿ ವಾಸವಿದ್ದರು. ದುಷ್ಕರ್ಮಿಗಳು ಸ್ಪಂದನಾಳನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೇಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ 7 ಕೋಟಿಗೂ ಅಧಿಕ ದರೋಡೆ ನಡೆದಿದೆ. ಅಧಿಕಾರಿಗಳ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ಯಂತ್ರಗಳಿಗೆ ಹಣ ತುಂಬಿಸಲು ಕೊಂಡೊಯ್ಯುತ್ತಿದ್ದ ವಾಹನದಿಂದ 7.11 ಕೋಟಿ ರೂಪಾಯಿ ದೋಚಿದ್ದಾರೆ. ನಗರದ ಡೈರಿ ಸರ್ಕಲ್ ಫ್ಲೈ ಓವರ್ ಮೇಲೆ ದುಷ್ಕೃತ್ಯ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್, ದರೋಡೆಕೋರರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ನಡೆದಂತಹ ದರೋಡೆಯಲ್ಲಿ ಈಗಾಗಲೇ ಪೊಲೀಸ್ ಅಧಿಕಾರಿಗಳು ಎಲ್ಲಾ ಮಾಹಿತಿ ಪಡೆದುಕೊಂಡಿದ್ದಾರೆ. ದರೋಡೆಕೋರರು ಕರ್ನಾಟಕದವರಾ ಬೇರೆ ರಾಜ್ಯದವರ ಹಾಗೂ ಯಾವ ವಾಹನ ಬಳಸಿದ್ದಾರೆ, ಅದರ ಕುರಿತು ತನಿಖೆ ನಡೆಸುತ್ತಿದ್ದಾರೆ. ದರೋಡೆಕೋರರು ಯಾವ ಕಾರಿಗೆ ನಂಬರ್ ಪ್ಲೇಟ್ ಬಳಸಿದ್ದರೊ ಅದು ಸಹ ಡುಪ್ಲಿಕೇಟ್ ಆಗಿದೆ. ಅವರು ಯಾವ ವಾಹನದಲ್ಲಿ ತೆರಳಿದ್ದರೋ ಗೊತ್ತಿಲ್ಲ ದರೋಡೆಗೆ ಬಳಸಿದ ಕಾರು ಬೇರೆ ಅವರು ಅಲ್ಲಿಂದ ಪರಾರಿಯಾಗಿರುವಾಗ ಬಳಸಿದ ಕಾರೆ ಬೇರೆ. ಸದ್ಯ ಪೊಲೀಸರು ದರೋಡೆಕೋರರ ಶೋಧ ಕಾರ್ಯ ನಡೆಸುತ್ತಿದ್ದಾರೆ. ಸಿಸಿಟಿವಿ…

Read More

ನಮ್ಮ ಸುತ್ತಮುತ್ತ ಇರುವಂತಹ ಪ್ರತಿಯೊಂದು ದೇವಸ್ಥಾನವು ಕೂಡ ಒಂದೊಂದು ವಿಶೇಷವಾದ ಚಮತ್ಕಾರವನ್ನು ಹೊಂದಿದ್ದು. ಈ ದಿನ ನಾವು ಹೇಳುತ್ತಿರುವಂತಹ ಈ ದೇವಸ್ಥಾನವು ಕೂಡ ಬಹಳ ವಿಶೇಷ ವಾಗಿದ್ದು ಈ ದೇವಸ್ಥಾನಕ್ಕೆ ಬಂದರೆ ನಿಮ್ಮ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತದೆ ಎಂದು ಇಲ್ಲಿಯ ಭಕ್ತರು ಹೇಳುತ್ತಾರೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ…

Read More

ಪ್ರಾಚೀನ ಕಾಲದಲ್ಲಿ ಹಣವನ್ನು ಭದ್ರವಾಗಿಡಳು ಯಾವುದೇ ರೀತಿಯ ಬ್ಯಾಂಕುಗಳು ಇರಲಿಲ್ಲ, ಆದ್ದರಿಂದ ಪ್ರಾಚೀನ ಕಾಲದಲ್ಲಿ ಚಿನ್ನಾಭರಣವನ್ನು ಒಂದು ಪಾತ್ರೆಯಲ್ಲಿ ಅಥವಾ ಮಡಿಕೆಯಲ್ಲಿ ಹಾಕಿ ನೆಲದಲ್ಲಿ ಹೂತು ಹಾಕುತ್ತಿದ್ದರು, ಈ ರೀತಿ ಮಾಡುವುದರಿಂದ ಹೂತುಹಾಕಿದ ಹಣ ಕಳ್ಳರಿಂದ ರಕ್ಷಣೆ ಗೊಳ್ಳುವುದರ ಜೊತೆಗೆ ತಮಗೆ ಬೇಕಾದಾಗ ಅದನ್ನು ತೆಗೆದು ಉಪಯೋಗಿಸಿಕೊಳ್ಳುತ್ತಿದ್ದರು. ಒಂದು ವೇಳೆ ಹೂತು ಹಾಕಿದ ಹಣವನ್ನು ಮರೆತುಹೋದರೆ ಅದು ಅಲ್ಲಿಯೇ ಯಾರಿಗೂ ತಿಳಿಯದೆ ಹಾಗೆ ಉಳಿಯುತ್ತಿತ್ತು . ಈ ಸಸ್ಯವನ್ನು ಮಂಗನ ಬಳ್ಳಿ ಎಂದು ಕರೆಯಲಾಗುತ್ತದೆ, ಈ ಸಸ್ಯವು ಯಾವ ಸಸ್ಯದ ಮೇಲೆ ಬೆಳೆಯುತ್ತದೆಯೋ ಆ ಸಸ್ಯದ ಪೋಷಕಾಂಶವನ್ನು ಇದು ತೆಗೆದುಕೊಳ್ಳುತ್ತದೆ. ಮೊದಲಿಗೆ ಶನಿವಾರ ದಿನ ನಿಮಂತ್ರಣವನ್ನು ಕೊಟ್ಟು ಬರಬೇಕು ತದನಂತರ ಭಾನುವಾರದ ದಿನ ಸಸ್ಯದ ಬಳಿ ಹೋಗಿ ನಮ್ಮ ಬಡತನವನ್ನು ನಿರ್ಮೂಲನೆ ಮಾಡಲು ಹಾಗೂ ನಮ್ಮ ಹಿರಿಯರು ಬಿಟ್ಟುಹೋಗಿದ್ದ ನಿಧಿಯನ್ನು ಹುಡುಕಲು ನಿನ್ನನ್ನು ತೆಗೆದುಕೊಂಡು ಹೋಗುತ್ತಿದ್ದೇವೆ ಎಂದು ಪ್ರಾರ್ಥನೆಯನ್ನು ಮಾಡಿ ನಮಸ್ಕರಿಸಿ ಸಸ್ಯದ ಬೇರನ್ನು ಮನೆಗೆ ತೆಗೆದುಕೊಂಡು ಬರಬೇಕು. ಶ್ರೀ ಸಿಗಂಧೂರು…

Read More

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಸಂಚಾರ ಮಾಡುವ ಮಕ್ಕಳಿಗೆ ಹೆಲ್ಮೆಟ್‌ ಮತ್ತು ಸುರಕ್ಷತಾ ಕ್ರಮಗಳುಳ್ಳ ಕೇಂದ್ರ ಮೋಟಾರು ವಾಹನ ನಿಯಮಗಳು 2022ರ ನಿಯಮ 138ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ತಕ್ಷಣ ಕ್ರಮಕ್ಕೆ ಮುಂದಾಗಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್​ ನಿರ್ದೇಶನ ನೀಡಿದೆ. ಶಿವಮೊಗ್ಗದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಸಹಾಯಕ ಪ್ರೊಫೆಸರ್ ಮತ್ತು ಮುಖ್ಯಸ್ಥರಾದ ಅರ್ಚನಾ ಭಟ್ ಕೆ. ಎಂಬವರು 2023ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿ, ಅರ್ಜಿಯನ್ನು ಇತ್ಯರ್ಥಪಡಿಸಿತು. ಮಕ್ಕಳಿಗಾಗಿ ಸುರಕ್ಷತಾ ಪರಿಕರಗಳನ್ನು ಕೇಂದ್ರ ಮೋಟಾರು ವಾಹನ (ಎರಡನೇ ತಿದ್ದುಪಡಿ) ನಿಯಮಗಳು, 2022ರ ಸೆಕ್ಷನ್ 138(7)ರ ಮೂಲಕ ಪರಿಚಯಿಸಲಾಗಿದೆ, ಇದನ್ನು ಫೆಬ್ರವರಿ 15, 2022ರಂದು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 129ರ ಅಡಿ ಸೂಚಿಸಲಾಗಿದೆ. ಸುರಕ್ಷತಾ ಸಲಕರಣೆಗಳ ಜೊತೆಗೆ, ನಾಲ್ಕು ವರ್ಷ ವಯಸ್ಸಿನ ಮಗುವನ್ನು ಹಿಂಬದಿ ಸವಾರನಾಗಿ ಸಾಗಿಸುವಾಗ ಮೋಟಾರ್‌ಸೈಕಲ್​ನ್ನು ವೇಗವು ಗಂಟೆಗೆ…

Read More

ಬೆಂಗಳೂರು : ಬೆಂಗಳೂರಲ್ಲಿ ಬಿಎಂಟಿಸಿ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದೆ. ಮಡಿವಾಳದ ಬಸ್ ನಿಲ್ದಾಣದ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಹೌದು ಇಂದು ಬೆಳಿಗ್ಗೆ ಮಡಿವಾಳದ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಹರಿದು 65 ವರ್ಷದ ವೆಂಕಟರಾಮಪ್ಪಸಾವನಪ್ಪಿದ್ದಾರೆ. ಮೃತ ವೃದ್ಧ ಮಡಿವಾಳ ಮೂಲದನಿವಾಸಿ ಎಂದು ತಿಳಿದುಬಂದಿದೆ. ಘಟನ ಸ್ಥಳಕ್ಕೆ ಮಡಿವಾಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಉತ್ತರಕನ್ನಡ : ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಲಾರಿ ಚಾಲಕನ ಸ್ಥಿತಿ ಗಂಭೀರವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಂಚಿನ ಬಾಗಿಲು ಬಳಿ ಈ ಒಂದು ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಎಥೆನಾಲ್ ಗ್ಯಾಸ್ ಸೋರಿಕೆಯಾಗುತ್ತಿದೆ. ಹಾಗಾಗಿ ಸಾವರರು ಬೇರೆ ಮಾರ್ಗದಲ್ಲಿ ತೆರಳುವಂತೆ ಸೂಚನೆ ನೀಡಲಾಗಿದ್ದು ಗುಜರಾತ್ ನಿಂದ ಉಡುಪಿ ಕಡೆಗೆ ಗ್ಯಾಸ್ ಟ್ಯಾಂಕರ್ ತೆರಳುತ್ತಿತ್ತು. ಇವಳೇ ನಿಯಂತ್ರಣ ಕಳೆದುಕೊಂಡು ಗ್ಯಾಸ್ ಟ್ರಾಕರ್ ಪಲ್ಟಿಯಾಗಿದೆ. ಚಾಲಕ ಅರುಣ ಶೇಕ್ ಉಡುಪಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನ ಬಾಗಿಲು ಬಳಿ ಈ ಒಂದು ಅಪಘಾತ ಸಂಭವಿಸಿದ್ದು ನಿಷೇಧಾಜ್ಜೆ ಜಾರಿಗೊಳಿಸಿ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಆದೇಶ ಹೊರಡಿಸಿದ್ದಾರೆ. ಘಟನ ಸ್ಥಳಕ್ಕೆ ತಕ್ಷಣ ಬರುವಂತೆ ಗ್ಯಾಸ್ ಟ್ಯಾಂಕರ್ ತಜ್ಞರಿಗೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯ ಸೂಚನೆ ನೀಡಿದ್ದಾರೆ.

Read More