Subscribe to Updates
Get the latest creative news from FooBar about art, design and business.
Author: kannadanewsnow05
ಮುಂಬೈ : ಬೀದಿ ನಾಯಿ ಕಡಿತಕ್ಕೊಳಗಾದ ಬಾಲಕ ರೇಬೀಸ್ನಿಂದ ಸಾವನ್ನಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಿಂದ ವರದಿಯಾಗಿದೆ.ಮೂರು ವರ್ಷದ ಬಾಲಕ ಅರ್ಮಾನ್ ಆಟವಾಡುತ್ತಿದ್ದಾಗ ಬೀದಿ ನಾಯಿ ಆತನ ಮೇಲೆ ದಾಳಿ ಮಾಡಿತ್ತು. ಘಟನೆ ನಡೆದ ಎಂಟು ದಿನಗಳ ನಂತರ ಮಗು ಅರ್ಮಾನ್ ತಲೆ ಕೆರೆದುಕೊಳ್ಳಲು ಪ್ರಾರಂಭಿಸಿದಾಗ, ಕುಟುಂಬದವರು ತಲೆಯ ಮೇಲೆ ಕೂದಲಿನ ಕೆಳಗೆ ನಾಯಿ ಕಚ್ಚಿದ ಗಾಯ ಅದರ ಹಲ್ಲಿನ ಗುರುತುಗಳು ಇರುವುದನ್ನು ಗಮನಿಸಿದರು. ಆದರೆ ನಾಯಿ ದಾಳಿಯ ಬಗ್ಗೆ ಅವರಿಗೆ ಮಾಹಿತಿ ಇರಲಿಲ್ಲ, ನಾಯಿ ದಾಳಿಯ ಬಗ್ಗೆ ಯಾರೂ ನಮಗೆ ಮಾಹಿತಿ ನೀಡಲಿಲ್ಲ. ಆಟವಾಡುವಾಗ ಬಿದ್ದೆ ಎಂದು ಮಗು ಅರ್ಮಾನ್ ಹೇಳಿದ್ದಾನೆ ಎಂದು ಅರ್ಮಾನ್ನ ಚಿಕ್ಕಪ್ಪ ಶೇಖ್ ರಹೀಸ್ ಹೇಳಿದ್ದಾರೆ. ಕುಟುಂಬದವರಿಗೆ ಈ ಬಗ್ಗೆ ಮಾಹಿತಿ ಇರಲಿಲ್ಲ, ಕುಟುಂಬದವರಿಗೆ ಆತ ಬಿದ್ದಿದ್ದಾನೆ ಎಂದು ಯಾರೋ ಮಾಹಿತಿ ನೀಡಿದ್ದರು. ಹೀಗಾಗಿ ಮಗುವಿನ ದೇಹವನ್ನೆಲ್ಲಾ ಪರೀಕ್ಷೆ ಮಾಡಿದ ಪೋಷಕರಿಗೆ ಎಲ್ಲೂ ಗಾಯಗಳು ಕಾಣಿಸಿಕೊಂಡಿರಲಿಲ್ಲ, ಹೀಗಾಗಿ ಅವರೂ ಸುಮ್ಮನಾಗಿದ್ದರು. ಆದರೆ ನಾಯಿ ದಾಳಿ…
ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 23 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ 6 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಲ್ಲಿ ಇದೀಗ ಪೊಲೀಸರು ಮಾದಕ ವಸ್ತುಗಳ ಭರ್ಜರಿ ಬೇಟೆಯಾಡಿದ್ದು, ಅಪಾರ ಪ್ರಮಾಣದ ಹೈಡ್ರೋ ಗಾಂಜಾ MDMA ಕ್ರಿಸ್ಟಲ್, ಆಫೀಮು ಜಪ್ತಿ ಮಾಡಿದ್ದಾರೆ. ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ 4 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಕೆಜಿ.ನಗರ ಠಾಣಾ ವ್ಯಾಪ್ತಿಯಲ್ಲಿ 3.81 ಕೋಟಿ ಮೌಲ್ಯದ ಹೈಡ್ರೋ ಗಾಂಜಾ ವಶಪಡಿಸಿಕೊಂಡಿದ್ದಾರೆ. ಇನ್ನು ಕೊತ್ತನೂರು ವ್ಯಾಪ್ತಿಯಲ್ಲಿ 12.03 ಕೋಟಿ ಮೌಲ್ಯದ MDMA ಕ್ರಿಸ್ಟಲ್ ವಶಪಡಿಸಿಕೊಂಡಿದ್ದಾರೆ. ನಕಲಿ ಕ್ರಿಪ್ಟೊ ಕರೆನ್ಸಿ ಮೂಲಕ ಡ್ರಗ್ಸ್ ಖರೀದಿಸುತ್ತಿದ್ದರು. ಥೈಲ್ಯಾಂಡ್, ಜರ್ಮನಿಯಿಂದ ಹೈಡ್ರೋ ಗಾಂಜಾ ಖರೀದಿಸುತ್ತಿದ್ದ ಆರೋಪಗಳು ಬೆಂಗಳೂರು ಕೆಜಿ ನಗರದ ಸರ್ಕಾರಿ ಅಂಚೆ ಕಚೇರಿಗೆ ಬರುತ್ತಿತ್ತು. ಪೋಸ್ಟ್ ಆಫೀಸ್ ನಲ್ಲಿ ಸಂಶಯಸ್ಪದ ಪಾರ್ಸೆಲ್ ಗಳನ್ನ ಪರಿಶೀಲನೆ…
ಬೆಂಗಳೂರು : ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ನಿನ್ನೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. ಇದೀಗ ವೆಲ್ಸ್ ಸ್ಟುಡಿಯೋಸ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಎಲ್ಲ ಸರಿಪಡಿಸಿಕೊಳ್ಳಲು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಬಿಗ್ ಬಾಸ್ ಶೋಗೆ 10 ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದೆ. ಯಾವ ನಿಮ್ಮ ಪಾಲನೆ ಆಗಿಲ್ಲ ಅದೆಲ್ಲವನ್ನು ಸರಿಪಡಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದರು. ಹಾಗಾಗಿ ಜಿಲ್ಲಾಡಳಿತ 10 ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ. ವೆಲ್ಸ ಸ್ಟುಡಿಯೋಗೆ ರಿಲೀಫ್ ಸಿಕ್ಕಿದೆ ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ರಿಲೀಫ್ ಸಿಕ್ಕಿದೆ. ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್ ನಲ್ಲಿ ಇರುವ…
ಬೆಂಗಳೂರು : ಬೆತ್ತನಗೆರೆ ಶಂಕರ್ ಕೊಲೆಗೆ ಸಂಚು ರೂಪಿಸಿದ್ದವರನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಸಿಸಿಬಿ ಪೊಲೀಸರು ಕಾಂಗ್ರೆಸ್ ಮುಖಂಡ ಕಿರಣ್ ಸೇರಿದಂತೆ ಹಲವು ರೌಡಿಶೀಟರ್ ಗಳನ್ನು ಮಾಡಿದ್ದಾರೆ. ಹಾಡ್ಯಾಳು ದೇವೇಂದ್ರಪ್ಪ ಪುತ್ರ ಕಾಂಗ್ರೆಸ್ ಮುಖಂಡ ಕಿರಣ್ ಸೇರಿದಂತೆ ಹಲವು ರೌಡಿಶೀಟರ್ ಗಳನ್ನು ಈಗ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕಳೆದ 15 ವರ್ಷದ ಹಿಂದೆ ಹಾಡ್ಯಾಳು ದೇವೇಂದ್ರಪ್ಪ ಅಲಿಯಾಸ್ ದೇವಿ ಕೊಲೆಯಾಗಿತ್ತು. ಹಾಡ್ಯಾಳು ದೇವೇಂದ್ರಪ್ಪನನ್ನು ಬೆತ್ತನಗೆರೆ ಶಂಕರ್ ಕೊಲೆ ಮಾಡಿದ್ದ. ತಂದೆಯನ್ನು ಕೊಂದಿದ್ದ ಬೆತ್ತನಗೆರೆ ಶಂಕರ್ ಕೊಲೆಗೆ ಪುತ್ರ ಕಿರಣ್ ಸ್ಕೆಚ್ ಹಾಕಿದ್ದಾರೆ. ರೌಡಿಶೀಟರ್ ಗಳಾದ ತ್ಯಾಮಗೊಂಡ್ಲು ರೌಡಿಗಳಾದ ಶರತ್, ರಾಜೇಶ್ ತಾವರೆಕೆರೆ ರೌಡಿಶೀಟರ್ ಭರತ್ ಅಲಿಯಾಸ್ ಕಾಗೆ ಸೇರಿದಂತೆ ಹಲವರು ಬೆತ್ತನಗೆರೆ ಶಂಕರ್ ಕೊಲೆಗೆ ಸ್ಕೆಚ್ ಹಾಕಿದ್ದರು. ಮೂರು ನಾಲ್ಕು ಬಾರಿ ಶಂಕರನ ಮನೆ ಬಳಿ ರೌಂಡ್ಸ್ ಹಾಕಿದ್ದರು. ವಿಚಾರ ತಿಳಿದು ಸಿಸಿಬಿ ಪೊಲೀಸರು ಕಿರಣ್ ಸೇರಿದಂತೆ ಆರೋಪಿಳನ್ನು ಅರೆಸ್ಟ್ ಮಾಡಿದ್ದಾರೆ.
ಬೆಂಗಳೂರು : ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ನಿನ್ನೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. ಇದೀಗ ವೆಲ್ಸ್ ಸ್ಟುಡಿಯೋಸ್ ರವರು 15 ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಬಿಗ್ ಬಾಸ್ ಶೋಗೆ 10 ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ 10 ದಿನಗಳ ಕಾಲಾವಕಾಶ ನೀಡಿದೆ. ಯಾವ ನಿಮ್ಮ ಪಾಲನೆ ಆಗಿಲ್ಲ ಅದೆಲ್ಲವನ್ನು ಸರಿಪಡಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದು ಹಾಗಾಗಿ ಜಿಲ್ಲಾಡಳಿತ 10 ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ. ವೆಲ್ಸ ಸ್ಟುಡಿಯೋಗೆ ರಿಲೀಫ್ ಸಿಕ್ಕಿದೆ ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ರಿಲೀಫ್ ಸಿಕ್ಕಿದೆ. ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್ ನಲ್ಲಿ ಇರುವ ಬಿಗ್ ಬಾಸ್ ಸ್ಪರ್ಧಿಗಳು ತಂಗಿದ್ದು, ಮಧ್ಯಾಹ್ನ…
ಬೆಂಗಳೂರು : ತಾಜ್ಯ ನೀರು ಸಂಸ್ಕರಣ ಘಟಕ ಬಳಸದೆ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಬಂದ್ ಮಾಡುವಂತೆ ನೋಟಿಸ್ ನೀಡಿ ನಿನ್ನೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಗಿತ್ತು. ಇದರ ಬೆನ್ನಲ್ಲೆ ಇದೀಗ ಬಿಗ್ ಬಾಸ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ವಿದ್ಯುತ್ ಕಡಿತ ಮಾಡುವ ಕುರಿತು ಬೆಸ್ಕಾಂ ಬಿಗ್ ಬಾಸ್ ಮನೆಗೆ ನೋಟಿಸ್ ನೀಡಲು ಮುಂದಾಗಿದ್ದಾರೆ. ಹೌದು ವೆಲ್ ಸ್ಟುಡಿಯೋಗೆ ನೋಟಿಸ್ ನೀಡಲು ಇದೀಗ ಬೆಸ್ಕಾಂ ಮುಂದಾಗಿದೆ. ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಸಂಬಂಧ ನೀಡಲು ಮುಂದಾಗಿದೆ . ವೆಲ್ತ್ ಸ್ಟುಡಿಯೋಸ್ ಬಳಿಗೆ ಬೆಸ್ಕಾಂ ಅಧಿಕಾರಿಗಳು ನೋಟಿಸ್ ನೀಡಲು ಆಗಮಿಸಿದ್ದಾರೆ ಜಾಲಿವುಡ್ ಸ್ಟುಡಿಯೋ ಬಳಿ ಬಂದ ಬಿಡದಿ AEE ಮೋಹಿತಾ ಆಗಮಿಸಿದ್ದು, ನೋಟಿಸ್ ಸ್ವೀಕರಿಸಲು ಯಾವುದೇ ಸಿಬ್ಬಂದಿ ಇಲ್ಲದ ಹಿನ್ನೆಲೆಯಲ್ಲಿ ಸ್ಟುಡಿಯೋದ ಗೇಟ್ ಸಿ ಬಳಿ ಬೆಸ್ಕಾಂ ಅಧಿಕಾರಿಗಳು…
ರಾಶಿ – ದಿಕ್ಕು – ಗ್ರಹ 1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…
ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ರಿಟ್ ಅರ್ಜಿ ಸಲ್ಲಿಸಿದ್ದಾರೆ. ಇಂದೇ ತುರ್ತು ವಿಚಾರಣೆ ಮಾಡುವಂತೆ ಅರ್ಜಿದಾರರ ಪರವಾಗಿ ವಕೀಲರು ಮನವಿ ಮಾಡಿದ್ದಾರೆ ಹಾಗಾಗಿ ಮಧ್ಯಾಹ್ನ 2:30 ನಂತರ ಹೈಕೋರ್ಟ್ ಅಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಜಾಲಿವುಡ್ ಸ್ಟುಡಿಯೋದಿಂದ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ನಿನ್ನೆ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಯಿತು ಬಳಿಕ ಒಂದು ಗಂಟೆಗಳ ಕಾಲ ಸ್ಪರ್ಧಿಗಳಿಗೆ ಮನೆಯಿಂದ ಹೊರಗಡೆ ಹೋಗಲು ಅವಕಾಶ ನೀಡಲಾಗಿತ್ತು. ಇದೀಗ ಈ ಒಂದು ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಇಂದು ಜಾಲಿವುಡ್ ಸ್ಟುಡಿಯೋಸ್ ರಿಟ್ ಅರ್ಜಿ ಸಲ್ಲಿಸಿದೆ. ಇನ್ನು ಅರ್ಜಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮ ಶುರುವಾಗುವ ಸಮಯದಲ್ಲಿ…
ಬೆಂಗಳೂರು : ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ಬಿಗ್ ಬಾಸ್ ಮನೆಗೆ ಬೀಗ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಹೊರ ಹಾಕಿದ್ದು, ನಿಯಮ ಉಲ್ಲಂಘನೆ ನೆಪದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಿಸಿದ್ದಾರೆ. ಹಾಗಾದರೆ ನಿಮ್ಮ ಸರಕಾರದ ಆರಂಭಿಸಿ% ಕಮಿಷನ್ ದಂತೆಗೆ ನೀವು ಯಾವಾಗ ಬೇಗ ಹಾಕಿಸುತ್ತೀರಾ ಎಂದು ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಆಕ್ರೋಶ ಅವರ ಹಾಕಿದೆ. ಟ್ವೀಟ್ ನಲ್ಲಿ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಯಾವಾಗ ಬಂದ್ ಮಾಡಿಸ್ತೀರಿ? ರಸ್ತೆಗುಂಡಿ ಯಾವಾಗ ಬಂದ್ ಮಾಡಿಸುತ್ತೀರಿ ಸಿಎಂ, ಡಿಸಿಎಂ ಅವರೇ, ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳನ್ನು ಯಾವಾಗ ಬಂದ್ ಮಾಡಿಸುತ್ತೀರಿ? ಲೂಟಿ ಹೊಡೆಯುವುದಕ್ಕೆ ಯಾವಾಗ ಬೀಗ ಹಾಕುತ್ತೀರಾ? ಬೆಲೆ ಏರಿಕೆಗಳ ಮೂಲಕ ಜನಸಾಮಾನ್ಯರನ್ನು ಪಿಕ್ ಪಾಕೆಟ್ ಮಾಡುತ್ತಿರುವ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಯಾವಾಗ ಬೀಗ ಹಾಕುತ್ತೀರಾ? ಸರ್ಕಾರದ 60% ಕಮಿಷನ್ ದಂದೇ ಯಾವಾಗ ಬೀಗ ಹಾಕುತ್ತೀರಾ? ಕಾಂಗ್ರೆಸ್ ಶಾಸಕರು ಮತ್ತು ಪುಡಾರಿಗಳು ನಡೆಸುತ್ತಿರುವ…
ಬೆಂಗಳೂರು : ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ ಒಂದು ನಡೆದಿದ್ದು ಊಟಕ್ಕೆ ಎಂದು ಮನೆಗೆ ಕರೆಸಿ, ವಿದ್ಯಾರ್ಥಿನಿಗೆ ಕಾಲೇಜು ಎಚ್ಒಡಿ ಒಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಇದೀಗ ವರದಿಯಾಗಿದೆ. ನಿನಗೆ ಫುಲ್ ಮಾರ್ಕ್ಸ್ ಕೊಡುತ್ತೇನೆ ನಾನು ಹೇಳಿದಂತೆ ಕೇಳು ನನಗೆ ಸಹಕರಿಸು ಎಂದು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಹೌದು ವಿದ್ಯಾರ್ಥಿನಿಯನ್ನು ಊಟದ ನೆಪದಲ್ಲಿ ಮನೆಗೆ ಕರೆಸಿಕೊಂಡು ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ತೆ ತಿಲಕ್ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ, ಆರೋಪಿ ಸಂಜೀವ್ ಕುಮಾರ್ ಮಂಡಲ್ ವಿರುದ್ಧ ತಿಲಕ್ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿದ್ಯಾರ್ಥಿನಿಗೆ ಕಡಿಮೆ ಹಾಜರಾತಿ ಇದ್ದುದನ್ನೇ ಮುಂದಿಟ್ಟುಕೊಂಡು, ಪೂರ್ಣ ಅಂಕ ನೀಡುವ ಆಮಿಷವೊಡ್ಡಿ ಉಪನ್ಯಾಸಕರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆರೋಪಿಯು ವಿದ್ಯಾರ್ಥಿನಿಯನ್ನು ಅಕ್ಟೋಬರ್ 2 ರಂದು ತನ್ನ ಮನೆಗೆ ಕರೆಸಿಕೊಂಡಿದ್ದಾರೆ. ತನ್ನ ಕುಟುಂಬದೊಂದಿಗೆ ಜತೆಯಾಗಿ ಊಟ ಮಾಡೋಣ ಎಂದು ವಿದ್ಯಾರ್ಥಿನಿಯನ್ನು ಕರೆಸಿಕೊಂಡಿದ್ದಾರೆ.…