Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪಾರದರ್ಶಕ ವ್ಯವಸ್ಥೆ ತರುವತ್ತು ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗಳಿಗೆ ಮೊಬೈಲ್ ಹಾಜರಾತಿ ಕಡ್ಡಾಯಗೊಳಿಸಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನೂತನ ಹಾಜರಾತಿ ವ್ಯವಸ್ಥೆಗೆ ಆರೋಗ್ಯ ಇಲಾಖೆ ಅಧಿಕಾರಿ, ನೌಕರರು ಸಹಕರಿಸುವಂತೆ ನಾನು ಮನವಿ ಮಾಡುತ್ತೇನೆ. ಜುಲೈ 1 ಮೊಬೈಲ್ ಹಾಜರಾಗಿ ಜಾರಿಗೆ ಬರಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸಿಗುವುದಿಲ್ಲ ಎಂಬ ಸಾರ್ವಜನಿಕರ ದೂರುಗಳು ಇನ್ಮುಂದೆ ಕಡಿಮೆಯಾಗಲಿವೆ ಎಂಬ ನಿರೀಕ್ಷೆ ನನಗಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. https://twitter.com/dineshgrao/status/1934156690120696008?t=yk2ZxhKhqSVbJEFQhr4mbg&s=19
ಬೆಂಗಳೂರು : ಎಚ್ ಡಿ ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಬೆಂಗಳೂರಿನಲ್ಲಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು. ಇಂದು ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿಯಲ್ಲಿ ಜನರೊಂದಿಗೆ ಜನತಾದಳ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ರೈತ ವರ್ಗಕ್ಕೆ ಕುಮಾರಸ್ವಾಮಿ ಸಾಕಷ್ಟು ಕೊಡುಗೆ ಕೊಟ್ಟಿದ್ದಾರೆ. ರೈತಾಪಿ ವರ್ಗಕ್ಕೆ 35 ಕೋಟಿ ರೂಪಾಯಿ ಯೋಜನೆಯನ್ನು ನೀಡಿದ್ದಾರೆ. ಪಂಚರತ್ನ ಯೋಜನೆ ಕನಸು ನನಸು ಆಗಬೇಕು.ಈ ಭ್ರಷ್ಟ ಸರ್ಕಾರ ತೊಲಗಬೇಕು ಹೆಚ್ಡಿ ಕುಮಾರಸ್ವಾಮಿ ಮತ್ತೆ ಸಿಎಂ ಆಗಬೇಕು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದರು.
ಹುಬ್ಬಳ್ಳಿ : ಅವರಿಬ್ಬರೂ 8 ವರ್ಷದಿಂದ ಪರಸ್ಪರವಾಗಿ ಪ್ರೀತಿಸಿ ಮನೆಯವರ ವಿರೋಧದ ನಡುವೆ ಕಳೆದ ಎರಡು ವರ್ಷದ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಮನೆಯವರು ಯುವಕನ ಮನೆಗೆ ಬಂದು ಬಲವಂತವಾಗಿ ಯುವತಿಯನ್ನು ಹೊತ್ತೋಯ್ದ ಘಟನೆ ಹುಬ್ಬಳ್ಳಿಯ ಭೈರಿಕೊಪ್ಪದಲ್ಲಿ ನಡೆದಿದೆ. ಹೌದು ನಿರಂಜನ ಮತ್ತು ಸುಷ್ಮಾ 8 ವರ್ಷಗಳ ಹಿಂದೆ ಪ್ರೀತಿಸುತ್ತಿದ್ದರು. ಕಳೆದ ಎರಡು ವರ್ಷದ ಹಿಂದೆ ಈ ಜೋಡಿ ರೆಜಿಸ್ಟರ್ ಮ್ಯಾರೇಜ್ ಆಗಿದ್ದರು. ಆದರೆ ಪೋಷಕರು ಇಂದು ಯುವತಿಯನ್ನು ಹೊತ್ತೊಯ್ದಿದ್ದಾರೆ. ಪೋಷಕರ ವಿರೋಧದ ನಡುವೆ ಯುವಕ, ಯುವತಿ ಮದುವೆಯಾಗಿ ಬೇರೆಯಾಗಿ ಒಟ್ಟಿಗೆ ಜೀವಿಸುತ್ತಿದ್ದರು. ಆದರೆ ಇಂದು ಪೋಷಕರು ಯುವತಿಯನ್ನು ಹೊತ್ತೋಯ್ದಿರುವ ಘಟನೆ ನಡೆದಿದೆ. ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿ ದೂರವಾಗಿ ದಂಪತಿ ವೇದನೆ ಅನುಭವಿಸಿದರು, ಪ್ರಿಯಕರ ಪತಿ ನಿರಂಜನನ್ನು ಬಿಟ್ಟಿರಲಾಗದೆ ಸುಷ್ಮಾ ಮತ್ತೆ ನಿರಂಜನ್ ಮನೆಗೆ ಬಂದಿದ್ದಾಳೆ. ಸುಷ್ಮಾಳ ಹುಡುಕಿಕೊಂಡು ತಂದೆ ಪರಶುರಾಮ್ ನಿರಂಜನ್ ಮನೆಗೆ ಬಂದಿದ್ದಾರೆ. ಸುಷ್ಮಾಳ ಮಾವಂದಿರಾದ ಮಹಾಂತೇಶ್ ಮತ್ತು ಮಂಜುನಿಂದ ದಂಪತಿಗೆ ಧಮ್ಕಿ ಹಾಕಿದ್ದಾರೆ. ಪತಿ…
ಚಿಕ್ಕಮಗಳೂರು : ರಾಜ್ಯಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಚಿಕ್ಕಮಂಗಳೂರಿನಲ್ಲಿ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಈ ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಚಿಕ್ಕಮಂಗಳೂರಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು. ಕವಿಕಲ್ ಗಂಡಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಚಂದ್ರದ್ರೋಣ ಪರ್ವತದ ಸಾಲಿನ ಕವಿಕಲ್ ಗಂಡಿ ಬಳಿ ಈ ಒಂದು ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತಂತೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಕಾಂತಾರ ಚಾಪ್ಟರ್ 1 ಸಿನಿಮಾ ಶೂಟಿಂಗ್ ನಡೆಸುವ ಆರಂಭದ ದಿನದಿಂದಲೂ ಹಲವಾರು ದುರಂತಗಳು ನಡೆದಿದೆ. ಈಗಾಗಲೇ ಚಿತ್ರತಂಡದ ಮೂರು ಕಲಾವಿದರು ಸಾವನ್ನಪ್ಪಿದ್ದು, ನಿನ್ನೆ ತಾನೆ ಶೂಟಿಂಗ್ ಮಾಡುವಾಗ ಹಡಗು ಮಗುಚಿ ಬಿದ್ದಿದ್ದು, ಚಿತ್ರದ ನಾಯಕರು ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರು ಸೇಫ್ ಆಗಿದ್ದಾರೆ. ಇದೀಗ ಕಾಂತಾರ ಚಿತ್ರ ತಂಡಕ್ಕೆ ಮತ್ತೊಂದು ಶಾಕ್ ಎದುರಾಗಿದ್ದು ಶಿವಮೊಗ್ಗ ಜಿಲ್ಲಾ ಆಡಳಿತದಿಂದ ಚಿತ್ರಿಕರಣಕ್ಕೆ ಅನುಮತಿ ಪಡೆಯದಿದ್ದರಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ನೋಟಿಸ್ ನೀಡಿ ಉತ್ತರ ನೀಡುವಂತೆ ತಿಳಿಸಿದ್ದಾರೆ. ಹೌದು ಅನುಮತಿ ಪಡೆಯದೆ ಕಾಂತಾರ ಸಿನಿಮಾ ಶೂಟಿಂಗ್ ನಡೆಸುತ್ತಿದ್ದು, ಸ್ಥಳೀಯ ಆಡಳಿತದಿಂದ ಅನುಮತಿ ಇಲ್ಲದೆ ಕಾಂತರಾ ಸಿನಿಮಾ ಶೂಟಿಂಗ್ ನಡೆಸುತ್ತಿದ್ದಾರೆ. ಹಾಗಾಗಿ ಚಿತ್ರತಂಡಕ್ಕೆ ನೋಟಿಸ್ ನೀಡುವುದಕ್ಕೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಶಿವಮೊಗ್ಗದ ಜಿಲ್ಲಾಧಿಕಾರಿ ಗುರುದಟ್ ಹೆಗ್ಡೆ ಸೂಚನೆ ನೀಡಿದ್ದಾರೆ. ಮಾಸ್ತಿಕಟ್ಟೆ ಮಾಣಿ ಡ್ಯಾಮ್ ಬಳಿ ಕಾಂತಾರ ಚತ್ರಿಕರಣ ನಡೆಯುತ್ತಿದ್ದು, ತಹಶೀಲ್ದಾರ್ ರಶ್ಮಿ ಮೂಲಕ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು…
ಮೊದಲ ಪತ್ನಿಗೆ ಡಿವೋರ್ಸ್, 3ನೇ ಪತ್ನಿಯೊಂದಿಗೆ ವಾಸ : ನ್ಯಾಯ ಕೇಳಲು ಹೋದ 2ನೇ ಪತ್ನಿ ಮೇಲೆ ಪತಿಯಿಂದ ಮಾರಣಾಂತಿಕ ಹಲ್ಲೆ
ಮೈಸೂರು : ಆತ ಮೂರು ಮದುವೆಯಾಗಿದ್ದ ಮೊದಲನೇ ಪತ್ನಿಗೆ ವಿಚ್ಛೇದನ ನೀಡಿದ ಬಳಿಕ ಎರಡನೇ ಮದುವೆಯಾದ ಆದರೆ ವಿಚ್ಛೇದನ ನೀಡಿದ ಪತ್ನಿಯ ಹಾಗೂ ಮಕ್ಕಳಿಗೆ ಆಸ್ತಿಯನ್ನು ನೀಡಿದ್ದ. ಬಳಿಕ ಮೂರನೇ ಮದುವೆಯಾದ ಆತ ಎರಡನೇ ಪತ್ನಿಗೆ ಏನನ್ನು ನೀಡದೆ ನಡು ಬೀದಿಯಲ್ಲಿ ಕೈಬಿಟ್ಟಿದ್ದಾನೆ. ನ್ಯಾಯ ಕೇಳಲು ಹೋದ 2ನೇ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಮೂರು ಮದುವೆಯಾದವನಿಂದ ಎರಡನೇ ಪತ್ನಿಗೆ ಕಿರುಕುಳ ಆರೋಪ ಕೇಳಲು ಹೋಗಿದ್ದ ಎರಡನೇ ಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದಲ್ಲಾಳು ಗ್ರಾಮಲ್ಲಿ ನಡೆದಿದೆ. ಗ್ರಾಮದ ಮಹದೇವಪ್ಪ 2ನೇ ಪತ್ನಿ ನೇತ್ರಾವತಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದಲ್ಲಾಳು ಗ್ರಾಮದಲ್ಲಿ ಮೊದಲ ಪತ್ನಿಗೆ ವಿಚ್ಛೇದನ ನೀಡಿ ಮಹದೇವಪ್ಪ ಆಕೆಯ ಮಕ್ಕಳಿಗೆ ಆಸ್ತಿ ನೀಡಿದ್ದಾನೆ. 2ನೇ ಪತ್ನಿಯನ್ನು ತೊರೆದು ಮೂರನೇ ಪತ್ನಿಯ ಜೊತೆಗೆ ಸದ್ಯ ಮಹಾದೇವಪ್ಪ ವಾಸಿಸುತ್ತಿದ್ದಾನೆ.…
ಕೋಲಾರ : ಕೇವಲ 4 ಗುಂಟೆ ಜಮೀನು ವಿಚಾರದಲ್ಲಿ ಅಣ್ಣ ತಮ್ಮಂದಿರ ನಡುವೆ ಗಲಾಟೆ ನಡೆದಿದೆ ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ, ಅಣ್ಣಂದಿರು ತಮ್ಮನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ, ಕೋಲಾರ ಜಿಲ್ಲೆಯ ಕೆ ಜಿ ಎಫ್ ತಾಲೂಕಿನ ಎನ್.ಜಿ ಹುಲ್ಕೂರು ಎಂಬ ಗ್ರಾಮದಲ್ಲಿ ನಡೆದಿದೆ. ಎನ್.ಜಿ ಹುಲ್ಕುರು ಗ್ರಾಮದಲ್ಲಿ 60 ವರ್ಷದ ರಮೇಶ್ ಎನ್ನುವವರನ್ನು ಸ್ವಂತ ಅಣ್ಣಂದಿರೆ ಕೊಲೆ ಮಾಡಿದ್ದಾರೆ. ಅಣ್ಣಂದಿರಾದ ಸಂಪಂಗಿ, ಸೀನಪ್ಪ ಮಟ್ಟು ರಘುಪತಿ ಯಿಂದ ರಮೇಶ್ ಅವರ ಹತ್ಯೆಯಾಗಿದೆ. ರಮೇಶ್ ತಲೆಗೆ ದೊಣ್ಣೆಯಿಂದ ಹೊಡೆದು ಅಣ್ಣಂದಿರು ಕೊಲೆ ಮಾಡಿದ್ದಾರೆ. ಘಟನೆ ಸಂಬಂಧ ಬೇತಮಂಗಲ ಠಾಣೆ ಪೊಲೀಸರಿಂದ ಆರೋಪಿ ಸೀನಪ್ಪನನ್ನು ಅರೆಸ್ಟ್ ಮಾಡಲಾಗಿದ್ದು ಇನ್ನೂ ತಲೆಮರೆಸಿಕೊಂಡಿರುವ ಸಂಪಂಗಿ ಮತ್ತು ರಘುಪತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರದಲ್ಲಿ ಗೌರವದ ದುರಂತ ಒಂದು ನಡೆದಿದ್ದು ಕೃಷಿ ಹೊಂಡಕ್ಕೆ ಬಿದ್ದು 8 ವರ್ಷದ ಬಾಲಕನೊಬ್ಬ ಸಾವನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಕೊಂಡಘಟ್ಟ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ನಾಗಚೈತನ್ಯ (8) ಎಂದು ತಿಳಿದುಬಂದಿದೆ. ಕಳೆದ ಜೂನ್ 11ರಂದು ಈ ಒಂದು ಘಟನೆ ನಡೆದಿದ್ದು, ಬಾಲಕ ಹೊಂಡಕ್ಕೆ ತೆರಳುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಹಳೇ ದ್ವೇಷಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಬೆಂಗಳೂರಿನ ಜೆ.ಜೆ ನಗರದ ಜನತಾ ಕಾಲೋನಿಯಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಮಾತುಕತೆಗೆ ಅಂತ ಕರೆಸಿ ವಿಜಯ್ (26) ಎನ್ನುವ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಹತ್ಯೆಯಾದ ವಿಜಯ್ ನಿನ್ನ ಅಷ್ಟೆ ಜೈಲಿನಿಂದ ಹೊರಗಡೆ ಬಂದಿದ್ದ. ಸದ್ಯ ಘಟನಾ ಸ್ಥಳಕ್ಕೆ ಜೆ.ಜೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆ ಕುರಿತಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಉತ್ತರಕನ್ನಡ : ವೃದ್ಧೆಯೊಬ್ಬರ ಅತ್ಯಾಚಾರ ಮಾಡಿ, ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ನಗರಠಾಣೆ ಪೋಲಿಸರು ಶನಿವಾರ ಬಂಧಿಸಿದ್ದಾರೆ. ಬಂಧಿಸುವ ಸಮಯದಲ್ಲಿ ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾರಣಕ್ಕೆ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಬಂಧಿತನನ್ನ ಫೈರೋಜ್ ಯರಗಟ್ಟಿ (23) ಎಂದು ತಿಳಿದುಬಂದಿದೆ. ವೃದ್ಧೆಯು ಅತ್ಯಾಚಾರ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಲು ಸುಮಾರು ನೂರು ಜನರ ಪೋಟೋ ತೋರಿಸಿದ ನಂತರ ಆರೋಪಿಯನ್ನು ಗುರುತಿಸಿದ್ದರು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕುಳಗಿ ಅರಣ್ಯ ಪ್ರದೇಶದಲ್ಲಿ ಎಸ್ಐ ಕಿರಣ್ ಪಾಟೀಲ ನೇತೃತ್ವದ ತಂಡವು ಪತ್ತೆ ಹಚ್ಚಿ ಕರೆದುಕೊಂಡು ಬರುತ್ತಿರುವಾಗ ಪೋಲಿಸರ ಮೇಲೆ ಏಕಾಏಕಿ ಕಲ್ಲು ಮತ್ತು ಚಾಕುವಿನಿಂದ ದಾಳಿ ಮಾಡಿದ್ದಾನೆ. ಪೊಲೀಸರು ಎಚ್ಚರಿಸಿದ್ದರೂ ದಾಳಿ ನಿಲ್ಲಿಸದ ಕಾರಣಕ್ಕೆ ಆತನ ಕಾಲಿಗೆ ಗುಂಡು ಹಾರಿಸಲಾಗಿದೆ. ಈತ ಗುರುವಾರ ಮಧ್ಯಾಹ್ನ ಬೈಲಪಾರು ಐ.ಪಿ.ಎಂ ಪ್ರದೇಶದ ಅರಣ್ಯ ಪ್ರದೇಶದಲ್ಲಿ 60 ವರ್ಷದ ಅಂಗವಿಕಲ ವೃದ್ಧೆಯನ್ನು ಅತ್ಯಾಚಾರ ಎಸಗಿದ್ದ ಆರೋಪ ಹೊತ್ತಿದ್ದಾನೆ. ಅತ್ಯಾಚಾರ ಮಾಡಿ ಮೊಬೈಲ್ ಹಾಗೂ ₹5,000 ಕಳವು ಮಾಡಿ ಪರಾರಿಯಾಗಿದ್ದಾಗಿ ಪೊಲೀಸರು…














