Author: kannadanewsnow05

ಕೇಪ್ ಟೌನ್ : ನಿರ್ಮಾಣ ಹಂತದ ದೇಗುಲ ಕುಸಿದು ಭಾರತೀಯ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ದಕ್ಷಿಣ ಆಫ್ರಿಕಾದ ಇಥೆಕ್ವಿನಿಯ ಉತ್ತರದಲ್ಲಿರುವ ರೆಡ್‌ಕ್ಲಿಫ್‌ನಲ್ಲಿರುವ ಕಡಿದಾದ ಬೆಟ್ಟದಲ್ಲಿ ಈ ಘಟನೆ ಸಂಭವಿಸಿದ್ದು, ದೇಗುಲದ ವ್ಯವಸ್ಥಾಪಕ ವಿಕ್ಕಿ ಜೈರಾಜ್ ಪಾಂಡೆ (52) ಸೇರಿ ನಾಲ್ವರು ಸಾವನ್ನಪ್ಪಿದ್ದರೆ. 4 ಅಂತಸ್ತಿನ ಹಂತದ ಅಹೋಬಿಲಂ ದೇವಾಲಯ ಕುಸಿತವಾಗಿದೆ. ಎರಡು ದಿನಗಳ ಹಿಂದೆ ದೇಗುಲ ಕುಸಿದು ಬಿದ್ದು ದುರಂತ ಸಂಭವಿಸಿತ್ತು. ಇನ್ನು ಅವಶೇಷಗಳ ಅಡಿ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹವಾಮಾನ ವೈಪ್ಯರೀತ್ಯದಿಂದ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ದಕ್ಷಿಣ ಆಫ್ರಿಕಾದ ಕ್ವಾಜುಲು-ನಟಾಲ್ ಪ್ರಾಂತ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ನಾಲ್ಕು ಅಂತಸ್ತಿನ ಹಿಂದೂ ದೇವಾಲಯ ಕುಸಿದು ನಾಲ್ವರು ಸಾವನ್ನಪ್ಪಿದ್ದಾರೆ. ಮೃತಪಟ್ಟ ನಾಲ್ವರಲ್ಲಿ 52 ವರ್ಷದ ಭಾರತೀಯ ಮೂಲದ ವ್ಯಕ್ತಿಯೊಬ್ಬರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಥೆಕ್ವಿನಿಯ ಉತ್ತರದಲ್ಲಿರುವ ರೆಡ್‌ಕ್ಲಿಫ್‌ನಲ್ಲಿರುವ ಕಡಿದಾದ ಬೆಟ್ಟದ ಮೇಲಿರುವ ನ್ಯೂ ಅಹೋಬಿಲಂ ಟೆಂಪಲ್ ಆಫ್ ಪ್ರೊಟೆಕ್ಷನ್ ದೇವಾಲಯದ ಕಟ್ಟಡದ ಕಾಮಗಾರಿ ನಡೆಯುತ್ತಿದ್ದಾಗ ಒಂದು ಭಾಗ ಕುಸಿದು…

Read More

ನವದೆಹಲಿ : ರಾಜ್ಯದಲ್ಲಿ ಯಾವಾಗ ಕುರ್ಚಿ ಕಾದಾಟ ಜೋರಾಯಿತೊ ಆಗ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿಮಾನಿಗಳು ದೇವಸ್ಥಾನಕ್ಕೆ ಹರಕೆ ಕಟ್ಟಿಕೊಳ್ಳುವುದು, ಈಡುಗಾಯಿ ಒಡೆಯುವುದು ಸಾಮಾನ್ಯವಾಗಿ ನಡೆದೇ ಇತ್ತು. ಇದೀಗ ರಾಜ್ಯ ಬಿಟ್ಟು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೂಡ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಭಿಮಾನಿಗಳು ನೆಕ್ಸ್ಟ್ ಸಿಎಂ ಡಿಕೆ ಶಿವಕುಮಾರ್ ಗೆ ಜೈ ಎಂದು ಘೋಷಣೆ ಕೂಗಿದರು. ಇಂದು ದೆಹಲಿಯಲ್ಲಿ ವೋಟ್ ಚೋರಿ ಅಭಿಯಾನ ನಡೆಯುತ್ತಿದ್ದು ಈ ಒಂದು ಅಭಿಯಾನದಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರು ಭಾಗವಹಿಸಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರ ಬೆಂಬಲಿಗರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಜೈ ಎಂದು ಘೋಷಣೆ ಕೂಗಿದರು.

Read More

ನವದೆಹಲಿ : ರಾಜ್ಯ ಸೇರಿದಂತೆ ದೇಶದ ಹಲವೆಡೆ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ಈ ಹಿಂದೆ ಆರೋಪಿಸಿದ್ದರು. ಇದೀಗ ಇಂದು ದೆಹಲಿಯಲ್ಲಿ ಈ ಕುರಿತು ವೋಟ್ ಚೋರಿ ಅಭಿಯಾನ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ನಾಯಕರು ಭಾಗವಹಿಸುತ್ತಿದ್ದಾರೆ. ಈ ವೇಳೆ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಮತಗಳ್ಳತನ ವಿರುದ್ಧ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಮತಗಳ್ಳತನ ವಿರುದ್ಧ ಇದುವರೆಗೂ 1.40 ಕೋಟಿ ಜನರ ಸಹಿ ಸಂಗ್ರಹಿಸಲಾಗಿದೆ. ಧರಣಿಗೆ ಬರುತ್ತಿರುವವರ ವಾಹನಗಳನ್ನು ತಡೆಯುತ್ತಿರುವ ಮಾಹಿತಿ ಇದೆ. ಕೇಂದ್ರ ಸರ್ಕಾರ ನಮ್ಮ ವಾಹನಗಳನ್ನು ತಡೆಯುತ್ತಿವೆ ಎಂಬ ಮಾಹಿತಿ ಇದೆ. ನಮ್ಮ ಧ್ವನಿ, ಹೋರಾಟವನ್ನು ಕುಗ್ಗಿಸಲು ಯಾರಿಂದಲೂ ಸಾಧ್ಯವಿಲ್ಲ. ಮತದಾರರ ಹಕ್ಕುಗಳನ್ನು ಉಳಿಸಲು ನಾವು ಹೋರಾಟ ಮಾಡ್ತಿದ್ದೇವೆ. ಸೋಲಿನ ಹತಾಶೆಯಿಂದ ಮತಗಳ್ಳತನ ಆರೋಪ ಎಂಬ ಅಮಿತ್ ಶಾ ಹೇಳಿಕೆಗೆ ಅಮಿತ್ ಶಾ ತಮ್ಮ ಖುಷಿಗೆ ಏನು ಬೇಕಾದರೂ ಮಾತಾಡಿಕೊಳ್ಳಲಿ ಎಂದು ಅಮಿತ್ ಶಾ ಹೇಳಿಕೆಗೆ ಡಿಸಿಎಂ…

Read More

ಬೆಂಗಳೂರು : ಜನಪ್ರಿಯ ಬ್ರಾಂಡ್ ಗಳ ಮೊಟ್ಟೆಯಲ್ಲಿ ಇದೀಗ ಕ್ಯಾನ್ಸರ್ ಅಂಶ ಪತ್ತೆಯಾಗಿದೆ. ಹೊಟ್ಟೆಯಲ್ಲಿ ಕ್ಯಾನ್ಸರ್ ಇದೆ ಎಂಬ ಚರ್ಚೆ ಇದೀಗ ಆತಂಕ ಸೃಷ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಮೊಟ್ಟೆ ಕುರಿತು ಭಾರಿ ಚರ್ಚೆ ಆಗುತ್ತಿದೆ ಮೊಟ್ಟೆಗಳಲ್ಲಿ AOZ ಕ್ಯಾನ್ಸರ್ ಕಾರಕ ಅಂಶ ಪಟ್ಟಿಯಾಗಿದೆ ಎಂದು ತಿಳಿದು ಬಂದಿದೆ. ಸಾಮಾನ್ಯವಾಗಿ ಆರೋಗ್ಯ ದೃಷ್ಟಿಯಿಂದ ರೋಗಿಗಳಿಗೆ ಮೊಟ್ಟೆ ನೀಡುತ್ತಾರೆ. ಇನ್ನು ಸರ್ಕಾರಿ ಶಾಲೆಗಳಲ್ಲಿ ಕೂಡ ಆರೋಗ್ಯದ ದೃಷ್ಟಿಯಿಂದ ಪುಟ್ಟ ಪುಟ್ಟ ಮಕ್ಕಳಿಗೆ ಮೊಟ್ಟೆ ಕೊಡುತ್ತಾರೆ ಇದೀಗ ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿದ್ದು ಭಾರಿ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ ಕೆಲ ತಿಂಗಳ ಹಿಂದೆ ಈ ಮೊಟ್ಟೆಗಳ ಟೆಸ್ಟ್ ಮಾಡಲಾಗಿತ್ತು. ಟೆಸ್ಟ್ ಮಾಡಿದಾಗ ಹಾನಿಕಾರಕ ಅಂಶ ಪತ್ತೆ ಆಗಿಲ್ಲ. ಕೇಂದ್ರದಿಂದಲೂ ಯಾವುದೇ ಮಾರ್ಗಸೂಚಿ ಬಂದಿಲ್ಲ. ಆರೋಗ್ಯ ಇಲಾಖೆಯಿಂದ ಮೊಟ್ಟೆ ಟೆಸ್ಟ್ ಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

Read More

ಬೆಂಗಳೂರು : ಯತೀಂದ್ರಗೆ ಕಾಮನ್ ಸೆನ್ಸ್ ಇಲ್ಲ ಎಂದು ಬಾಲಕೃಷ್ಣ ಹೇಳಿದ್ದಾರೆ. ಸಿದ್ದರಾಮಯ್ಯಗೆ ಗೌರವವಿದ್ದರೆ ರಾಜಕೀಯ ಬಿಟ್ಟು ಮನೆಗೆ ಹೋಗಲಿ. ಸಿದ್ದರಾಮಯ್ಯ ಪುತ್ರನಿಗೆ ಈ ರೀತಿ ಟೀಕೆ ಮಾಡುತ್ತಾರೆ ಅಂದರೆ ಹೇಗೆ? ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ಕೊಟ್ಟು ಹೋಗಲಿ ನಾಯಕತ್ವ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿದ್ದು ಸುಮ್ಮನೆ ನೆಪ ಮಾತ್ರಕ್ಕೆ ವೋಟ್ ಚೋರಿ ಅಭಿಯಾನಕ್ಕೆ ಹೋಗಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಹೋಗಿರುವುದು ಎಂದು ಆರ್ ಅಶೋಕ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಚುನಾವಣೆ ಗೆದ್ದಾಗ ಮಾತ್ರ ವೋಟಿಂಗ್ ಮಷೀನ್ ಸರಿಯಿರುತ್ತದೆ ಕಾಂಗ್ರೆಸ್ ನಾಯಕರೇ ಈ ದೇಶವನ್ನು ೬೦೭೦ ವರ್ಷ ಆಳಿದ್ದಾರೆ ಚುನಾವಣೆಯಲ್ಲಿ ಸೋತಾಗ ಮಾತ್ರ ಔಟಿಂಗ್ ಮಷೀನ್ ಸರಿ ಇಲ್ವಾ ಉತ್ತರ ಪ್ರದೇಶದಲ್ಲಿ ಎಸ್ ಪಿ ಪಕ್ಷವೇ ಹೆಚ್ಚು ಸ್ಥಾನವನ್ನು ಗೆದ್ದಿದೆ ಸತತ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಮತಗಳ್ಳತನ ಆರೋಪ ಮಾಡಿ ತಪ್ಪು…

Read More

ಬೆಂಗಳೂರು : ನಾಯಕತ್ವ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರು ದೆಹಲಿಗೆ ಹೋಗಿದ್ದು ಸುಮ್ಮನೆ ನೆಪ ಮಾತ್ರಕ್ಕೆ ವೋಟ್ ಚೋರಿ ಅಭಿಯಾನಕ್ಕೆ ಹೋಗಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ಹೋಗಿರುವುದು ಯತೀಂದ್ರಗೆ ಕಾಮನ್ ಸೆನ್ಸ್ ಇಲ್ಲ ಎಂದು ಬಾಲಕೃಷ್ಣ ಹೇಳಿದ್ದಾರೆ. ಸಿದ್ದರಾಮಯ್ಯಗೆ ಗೌರವವಿದ್ದರೆ ರಾಜಕೀಯ ಬಿಟ್ಟು ಮನೆಗೆ ಹೋಗಲಿ. ಸಿದ್ದರಾಮಯ್ಯ ಪುತ್ರನಿಗೆ ಈ ರೀತಿ ಟೀಕೆ ಮಾಡುತ್ತಾರೆ ಅಂದರೆ ಹೇಗೆ? ಸಿದ್ದರಾಮಯ್ಯ ಗೌರವಯುತವಾಗಿ ರಾಜೀನಾಮೆ ಕೊಟ್ಟು ಹೋಗಲಿ ಎಂದು ಆರ್ ಅಶೋಕ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಗಳ್ಳತನ ವಿರುದ್ಧ ದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಚುನಾವಣೆ ಗೆದ್ದಾಗ ಮಾತ್ರ ವೋಟಿಂಗ್ ಮಷೀನ್ ಸರಿಯಿರುತ್ತದೆ ಕಾಂಗ್ರೆಸ್ ನಾಯಕರೇ ಈ ದೇಶವನ್ನು ೬೦೭೦ ವರ್ಷ ಆಳಿದ್ದಾರೆ ಚುನಾವಣೆಯಲ್ಲಿ ಸೋತಾಗ ಮಾತ್ರ ಔಟಿಂಗ್ ಮಷೀನ್ ಸರಿ ಇಲ್ವಾ ಉತ್ತರ ಪ್ರದೇಶದಲ್ಲಿ ಎಸ್ ಪಿ ಪಕ್ಷವೇ ಹೆಚ್ಚು ಸ್ಥಾನವನ್ನು ಗೆದ್ದಿದೆ ಸತತ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿದೆ. ಮತಗಳ್ಳತನ ಆರೋಪ ಮಾಡಿ ತಪ್ಪು…

Read More

ಚಿಕ್ಕಮಗಳೂರು : ಯುವಕನೊಬ್ಬ ಮೊದಲನೇ ಪತ್ನಿಗೆ ಡಿವೋರ್ಸ್ ಕೊಟ್ಟು ಮತ್ತೊಬ್ಬ ಯುವತಿಯನ್ನು ಪ್ರೀತಿಸಿ 5 ಲಕ್ಷ ಹಣ ಪಡೆದು ಕೈ ಕೊಟ್ಟು ಇದೀಗ ಬೇರೆ ಯುವತಿಯ ಜೊತೆಗೆ ಮದುವೆ ಆಗೋಕೆ ರೆಡಿ ಆಗಿದ್ದಾನೆ. ಈ ವೇಳೆ ಮದುವೆ ಮಂಟಪಕ್ಕೆ ನುಗ್ಗಿ ಪ್ರಿಯತಮೆ ಗಲಾಟೆ ಮಾಡಿದ್ದಾಳೆ. ಯುವಕನ ಮದುವೆಯ ವೇಳೆ ಯುವತಿ ರಂಪಾಟ ಮಾಡಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಚಿಕ್ಕಮಗಳೂರಲ್ಲಿ ಯುವತಿ ಅಶ್ವಿನಿ ರಣಚಂಡಿ ಅವತಾರ ತಾಳಿದ್ದು, ದೊಡ್ಡೇಗೌಡ ಕಲ್ಯಾಣ ಮಂಟಪದಲ್ಲಿ ಯುವತಿ ಮದುವೆ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾಳೆ. ಪ್ರೀತಿಸಿ ಮೋಸ ಮಾಡಿದ್ದಾಗಿ ಶರತ್ ವಿರುದ್ಧ ಅಶ್ವಿನಿ ಆರೋಪ ಮಾಡಿದ್ದಾಳೆ ಶರತ್ ಮತ್ತು ಫ್ಯಾಮಿಲಿ ವಿರುದ್ಧ ಯುವತಿ ಅಶ್ವಿನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ ಮನೆಯ ಮುಂದೆ ಇವತ್ತು ನೇರವಾಗಿ ಮದುವೆ ಮಂಟಪಕ್ಕೆ ನುಗ್ಗಿ ಗಲಾಟೆ ಮಾಡಿದ್ದಾರೆ. ಚಿಕ್ಕಮಂಗಳೂರು ನಗರದ ಕಲ್ಯಾಣ ನಗರದ ಯುವಕ ಶರತ್ ಅಶ್ವಿನಿಯನ್ನು ಪ್ರೀತಿ ಮಾಡುತ್ತಿದ್ದನಂತೆ ಆದರೆ ಈಗ ಪ್ರೀತಿಸಿ ಕೈ ಕೊಟ್ಟು ಬೇರೆಯವರೊಂದಿಗೆ ಮದುವೆಯಾಗಲು ಶರತ್ ಮುಂದಾಗಿದ್ದ.…

Read More

ಬೆಂಗಳೂರು : ಬಡ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಮಂಚಕ್ಕೆ ಕರೆದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬ್ರಹ್ಮಾನಂದ ಗುರೂಜಿ ಹಾಗೂ ಆತನ ಪತ್ನಿ ವಿರುದ್ಧ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ಮಹಿಳೆಯ ಪತಿ ನೀಡಿದ ದೂರಿನ ಅನ್ವಯ ಗುರೂಜಿ ಮತ್ತು ಆತನ ಪತ್ನಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಪದೇ ಪದೇ ಫೋನ್ ಮಾಡಿ ಅವಾಚ್ಯ ಶಬ್ದಗಳಿಂದ ಸ್ವಾಮೀಜಿ ನಿಂದಿಸಿದ್ದಾರೆ. ನನ್ನ ಜೊತೆ ಬಂದು ಮಲಗು ಎಂದು ತೊಂದರೆ ನೀಡಿದ್ದಾರೆ ಎಂದು ಮಹಿಳೆಯ ಪತಿ ದೂರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಬ್ರಹ್ಮಾಂನಂದ ಗುರೂಜಿ ಮತ್ತು ಆತನ ಪತ್ನಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

Read More

ಬೆಳಗಾವಿ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದ್ದು, ಪತಿಯ ಮನೆಯಲ್ಲಿ ಕಿರುಕುಳಕ್ಕೆ ಬೇಸತ್ತು ಪತ್ನಿ ತವರುಮನೆ ಸೇರಿದ್ದಾಳೆ. ಪತ್ನಿ ಹಾಗೂ ಆಕೆ ಕುಟುಂಬ ಸದಸ್ಯರರನ್ನು ಪತಿ ಕೊಲೆಗೆ ಯತ್ನಿಸಿದ್ದಾನೆ. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪಾಪಿ ಪತಿ ಕೊಲೆಗೆ ಯತ್ನಿಸಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಒಂದು ಘಟನೆ ನಡೆದಿದ್ದು, ಡಿಸೆಂಬರ್ 10 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಲಿಹಡಲಗಿ ಗ್ರಾಮದ ಭೀಮಪ್ಪ ಭೋಸಲೇ ಕಿರುಕುಳಕ್ಕೆ ಬೇಸತ್ತು ಪತ್ನಿ ರಾಣಿ ತವರುಮನೆಗೆ ಬಂದಿದ್ದಳು ಬೇಡ ಅಂದರೂ ಕೂಡ ಪತ್ನಿಯನ್ನು ತವರುಮನೆಗೆ ಹೋಗಿದ್ದಾರೆ ಎಂದು ಭೀಮಪ್ಪ ಸಿಟ್ಟು ಮಾಡಿಕೊಂಡಿದ್ದು, ಮನೆಯಲ್ಲಿದ್ದ ಆರು ಜನರ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಎತ್ನಿಸಿದ್ದಾನೆ ಸಂಜು ಸಾಲುಂಕೆ, ಶಂಕರ್, ಕೃಷ್ಣ ಸಾಲುಂಕೆ, ಅಂಕುಶ್ ಪಡತಾರೆ ಹಾಗೂ ಮನೋಹರ್ ಪಡತ್ತಾರೆ ಪತ್ನಿ ರಾಣಿ ಭೋಸಲೆಗೆ ಗಂಭೀರವಾದ ಗಾಯಗಳಾಗಿದೆ. ವಿಜಯಪುರದ ಬಿ ಎಲ್ ಡಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರ ಸಮವಸ್ತ್ರ ಧರಿಸಿ ನಾನು ಪೊಲೀಸ್ ಎಂದು ಬೆದರಿಸಿ ಬಿಲ್ಡಪ್ ಕೊಟ್ಟು ಹಣ ವಸೂಲಿ ಮಾಡುತ್ತಿದ್ದ ನಕಲಿ ಪಿಎಸ್ಐ ಸೇರಿದಂತೆ ನಾಲ್ವರು ಆರೋಪಿಗಳನ್ನು ಇದೀಗ ವಿದ್ಯಾರಣ್ಯ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಮಲ್ಲಿಕಾರ್ಜುನ, ಪ್ರಮೋದ್‌, ವಿನಯ್‌, ಹೃತ್ವಿಕ್‌ ಎಂದು ತಿಳಿದುಬಂದಿದೆ. ಆರೋಪಿಗಳು ಪ್ಲಾನ್ ಮಾಡಿ ಮನೆಗೆ ನುಗ್ಗಿ ಬೆದರಿಕೆ ಹಾಕಿ ಹಣ ದೋಚುತ್ತಿದ್ದರು. ಹೀಗೆಯೇ ವ್ಯಕ್ತಿಗೆ ಬೆದರಿಸಿ ಡಕಾಯಿತಿ ಮಾಡಿದ್ದ ನಾಲ್ವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.ಪಿಎಸ್ಐ ಆಗಬೇಕು ಅಂತ ಮಲ್ಲಿಕಾರ್ಜುನ ಎರಡು ಬಾರಿ ಎಕ್ಸಾಮ್ ಬರೆದಿದ್ದ. ಎರಡು ಬಾರಿಯೂ ಪರೀಕ್ಷೆಯಲ್ಲಿ ಫೇಲ್ ಆಗಿದ್ದ. ಇಷ್ಟಾದ್ರೂ ಪರೀಕ್ಷೆ ಪಾಸ್ ಆಗಿ ಪಿಎಸ್ಐ ಆಗಿದ್ದೇನೆ ಎಂದು ಊರಲ್ಲಿ ಬಿಂಬಿಸಿದ್ದ. ಪೊಲೀಸ್ ಯೂನಿಫಾರಂ, ಲಾಠಿ, ಟೋಪಿ, ಶೂ ಧರಿಸಿ ಫೋಟೋ ಶೂಟ್ ಮಾಡಿಸಿದ್ದ. ಸ್ವಂತ ಊರು ಸಿರಗುಪ್ಪದಲ್ಲಿ ತಾನೂ ಬೆಂಗಳೂರಲ್ಲಿ ಪಿಎಸ್ಐ ಆಗಿದ್ದೀನಿ ಅಂತ ಬಿಲ್ಡಪ್ ಕೊಟ್ಟಿದ್ದ. ಐಷಾರಾಮಿ ಜೀವನ ನಡೆಸಬೇಕು ಅಂತ ಮಲ್ಲಿಕಾರ್ಜುನ ಅಡ್ಡದಾರಿ ಹಿಡಿದಿದ್ದ. ಅದರಂತೆ…

Read More