Author: kannadanewsnow05

ಮಂಡ್ಯ : ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಕೆಲವು ದಿನಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆದಿದ್ದರು, ಈ ಸಂಬಂಧ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಂದೆಯ ಆರೋಗ್ಯದ ಬಗ್ಗೆ ಉತ್ತರ ನಿಖಿಲ್ ಕುಮಾರಸ್ವಾಮಿ ಇದೀಗ ಮಾಹಿತಿ ನೀಡಿ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಿಖಿಲ್, ಕುಮಾರಸ್ವಾಮಿಯವರು ಆರೋಗ್ಯವಾಗಿದ್ದು, ಯಾರು ಆತಂಕ ಪಡುವುದು ಬೇಡ. ಮೇ 14ರಂದು ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗುತ್ತಾರೆ. ಅವರ ತಂದೆ ತಾಯಿಯ ಕೆಲಸ ಕಾರ್ಯ ಶ್ರೀರಕ್ಷೆಯಾಗಿ ಆರೋಗ್ಯ ಕಾಪಾಡುತ್ತೆ. ನಾಡಿನ ಜನತೆಯ ಪ್ರೀತಿ, ಪ್ರಾರ್ಥನೆಗೆ ಕುಮಾರಸ್ವಾಮಿ ಚೆನ್ನಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Read More

ಉತ್ತರಕನ್ನಡ : ಭಾರತ ಹಾಗೂ ಪಾಕಿಸ್ತಾನದ ನಡುವೆ ಇದೀಗ ಕದನ ವಿರಾಮ ಘೋಷಣೆಯಾಗಿದ್ದು, ಇಂದು ಸಂಜೆ ಭಾರತ ಮತ್ತು ಪಾಕಿಸ್ತಾನದ DGMO ಮಾತುಕತೆ ನಡೆಸಲಿದ್ದಾರೆ. ಇದಕು ಮುನ್ನ ದೇಶದ ಎಲ್ಲೆಡೆ ಮಾಕ್ ಡ್ರಿಲ್ ನಡೆಸಲು ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಈ ಹಿನ್ನೆಲೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಮಾಕ್ ಡ್ರಿಲ್ ನಡೆಸಲಾಗಿದೆ. ಇದೀಗ ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಕ್ ಡ್ರಿಲ್ ನಡೆಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ಆರು ಸ್ಥಳಗಳಲ್ಲಿ ಇಂದು ಮಾಕ್ ಡ್ರಿಲ್ ನಡೆಸಲಾಯಿತು. ಬಿಣಗಾ ಗ್ರಾಮದ ಆದಿತ್ಯ ಬಿರ್ಲಾ ವಸತಿ ಗ್ರಹದಲ್ಲಿ ಮಾರ್ಕ್ ಡ್ರಿಲ್ ನಡೆಸಲಾಯಿತು. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಗ್ರಾಮದಲ್ಲಿ ಬಾಂಬ್ ಬಿದ್ದ ವಾತಾವರಣ ಸೃಷ್ಟಿಸಿ ಅಣುಕು ಪ್ರದರ್ಶನ ನಡೆಸಲಾಯಿತು. 40 ಜನರನ್ನು ರಕ್ಷಿಸಿ ಬೈತ್ಕೋಲ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಯಿತು. ಅಗ್ನಿಶಾಮಕದಳ ಎನ್ ಡಿ ಆರ್ ಎಫ್ ಮತ್ತು ಪೊಲೀಸರು ರಕ್ಷಿಸಿ ಸ್ಥಳಾಂತರಿಸಿದರು. ಬಾಂಬ್ ಪತ್ತೆ, ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಯಿತು.…

Read More

ನವದೆಹಲಿ : ಈಗಾಗಲೇ ಭಾರತದ ಆಪರೇಷನ್ ಸಿಂಧೂರ್ ದಾಳಿಕೆ ಪಾಕಿಸ್ತಾನ ಅಕ್ಷರಶಹಃ ನಲುಗಿದೆ. ಇಷ್ಟಾದರೂ ಕೂಡ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಮತ್ತೆ ಭಾರತದ ಮೇಲೆ ದಾಳಿಗೆ ಪ್ರಯತ್ನ ಮಾಡುತ್ತಲೇ ಇದೆ. ಇತ್ತ ಭಾರತ ದಾಳಿ ಮಾಡಿದರೆ, ಅತ್ತ ಇನ್ನೊಂದು ಭಾಗದಿಂದ ಬಲೂಚ್ ಲಿಬ್ರೇಶನ್ ಆರ್ಮಿ ಪಾಕಿಸ್ತಾನದ ಸೈನಿಕರನ್ನು ಕೊಂದಿದೆ. ಹೌದು ಭಾರತ ಪಾಕಿಸ್ತಾನದ ಮೇಲೆ ದಾಳಿ ಮಾಡುತ್ತಿದ್ದಂತೆ ಆರ್ಮಿ ಸಹ ಪಾಕಿಸ್ತಾನದ ಹಲವು ಸೈನಿಕರನ್ನು ಹತ್ಯೆಗೈದಿದೆ. ಇದೀಗ ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ (BLF) ನ ಕಮಾಂಡರ್ ಭಾರತಕ್ಕೆ ಬೇಡಿಕೆ ಇಟ್ಟಿದ್ದು ನಮಗೆ 93,000 ಗಳನ್ನು ಕೊಡಿ ನಾವು ಪಾಕಿಸ್ತಾನವನ್ನು ಕೂಡಲೇ ಮುಗಿಸುತ್ತೇವೆ. ನಮಗೆ ಶಸ್ತ್ರಾಸ್ತ್ರಗಳನ್ನು ಕೊಟ್ಟರೆ ಪಾಕಿಸ್ತಾನವನ್ನು ಹುಡಿಸ್ ಮಾಡುತ್ತೇವೆ ಎಂದು ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ ಕಮಾಂಡರ್ ಭಾರತಕ್ಕೆ ಬೇಡಿಕೆ ಇಟ್ಟಿದ್ದಾನೆ. ಅಲ್ಲದೆ ನಿನ್ನೆ ಬಲೂಚ್ ಲಿಬ್ರೇಶನ್ ಆರ್ಮಿ ಸಹ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಸಹ ನಿಮಗೆ ಬೆಂಬಲ ಕೊಡುತ್ತೇವೆ. ಪಾಕಿಸ್ತಾನದ ಮೇಲೆ ನೀವು ಯಾವುದೇ ದಿಟ್ಟ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಇಂದು ನವದೆಹಲಿಯಲ್ಲಿ ಭಾರತದ ಮೂವರು ಸೇನಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ರಾಜೀವ್ ಘಾಯ್ ಅವರು ಆಪರೇಷನ್ ಸಿಂದಗಿ ಕುರಿತಂತೆ ಮಾಹಿತಿ ನೀಡಿದರು. ಪಾಕಿಸ್ತಾನದ ಕಿರಾನಾ ಬೆಟ್ಟ, ಪರಮಾಣು ಕೇಂದ್ರದ ಮೇಲೆ ನಾವು ದಾಳಿ ನಡೆಸಿಲ್ಲ. ಆದರೆ ಕೇವಲ 3 ಗಂಟೆಗಳಲ್ಲಿ ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಪಡಿಸಿದ್ದೇವೆ. ಪಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಡ್ರೋನ್ ಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದ್ದೇವೆ. ಪಾಕಿಸ್ತಾನದ ಚೀನಾ ನಿರ್ಮಿತ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದೇವೆ. ಜಮ್ಮು ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿಕಾರ ತೀರಿಸಿದ್ದೇವೆ. ನೌಕಾ ಸೇನೆ ಎಲ್ಲದಕ್ಕೂ ಸರ್ವಸನದ್ಧವಾಗಿದೆ.ಶತ್ರುಗಳ ಜೆಟ್ ಗಳನ್ನು ಹತ್ತಿರ ಸುಳಿಯಲು ಸಹ ಬಿಡಲ್ಲ. 29 ಮೆಗ್ ಜೆಟ್ ಗಳು ಸನ್ನದ್ಧವಾಗಿವೆ. ಪಾಕಿಸ್ತಾನ ದಾಳಿ ಮಾಡಿದರೆ ನಾವು ಪ್ರತಿದಾಳಿ ಮಾಡುತ್ತೇವೆ. ಭಾರತೀಯ ಸೇನೆಯ ಎಲ್ಲಾ ಶಸ್ತ್ರಗಳು ಸನ್ನದ್ಧವಾಗಿವೆ. ಮಿಲಿಟರಿ ಸೇನೆ ಅಲರ್ಟ್…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಈ ವೇಳೆ ಭಾರತೀಯ ವಾಯು ಸೇನೆಯ ಮುಖ್ಯಸ್ಥ ಅವಧೆಶ್ ಕೆ.ಭಾರ್ತಿ ಮಾತನಾಡಿ, ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಇದೆ. ಉಗ್ರರಿಗೆ ಪಾಕಿಸ್ತಾನ ಕುಮ್ಮಕ್ಕೂ ನೀಡುತ್ತಿದೆ. ಮೇ 7 ರಂದು ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದೇವೆ. ನಮ್ಮ ಹೋರಾಟ ಪಾಕಿಸ್ತಾನ ಸೇನೆಯ ವಿರುದ್ಧ ಅಲ್ಲ ಭಾರತೀಯ ಸೇನೆಯ ಹೋರಾಟ ಏನಿದ್ದರೂ ಉಗ್ರರ ವಿರುದ್ಧ ಮಾತ್ರ. ಆದರೆ ಪಾಕಿಸ್ತಾನ ಮಾತ್ರ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದರು. ಏರ್ ಫೈನ್ಸ್ ಫೈಟರ್ ಮಿಸೈಲ್ ಬಳಸಿ ದಾಳಿ ಮಾಡಿದ್ದೇವೆ. ಸರ್ಫೇಸ್ ಟು ಸರ್ಫೇಸ್ ಟು ಮೂಲಕ ದಾಳಿ ಮಾಡಿದ್ದೇವೆ. ಪಾಕಿಸ್ತಾನ ಸೇನೆಯು ಉಗ್ರರಿಗೆ ಸಹಕಾರ ಮತ್ತು ನೆರವು ನೀಡುತ್ತಿದೆ, ಉಗ್ರರ ನೆಲೆಗಳನ್ನು ಹುಡುಕಿ ನಾವು ಹೊಡೆದಿದ್ದೇವೆ. ಭಾರತೀಯ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಏರ್ ಡಿಫೆನ್ಸ್ ಸಿಸ್ಟಮ್ ತಯಾರಾಗಿತ್ತು ಪಾಕಿಸ್ತಾನದ ಡ್ರೋನ್ ಗಳನ್ನು ಉಡೀಸ್ ಮಾಡಿದ್ದೇವೆ. ಆಪರೇಷನ್ ಸಿಂಧೂರಿಗೆ ತಯಾರಿ ಮಾಡಿಕೊಂಡ್ವಿ. ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಈ ಕುರಿತು ಸೇನಾಧಿಕಾರಿಗಳು ಸಾಕ್ಷಿ ಸಮೇತ ವಿಡಿಯೋ ತೋರಿಸಿದರು. ತಂತ್ರಜ್ಞಾನದ ಕ್ಷಿಪಣಿ ಬಳಸಿ ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ಅನ್ನು ಹೊಡೆದುರುಳಿಸಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ತಿಳಿಸಿದರು. ಈ ವೇಳೆ ಭಾರತೀಯ ವಾಯು ಸೇನೆಯ ಮುಖ್ಯಸ್ಥ ಅವಧೆಶ್ ಕೆ.ಭಾರ್ತಿ ಮಾತನಾಡಿ, ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಇದೆ.ಉಗ್ರರಿಗೆ ಪಾಕಿಸ್ತಾನ ಕುಮ್ಮಕ್ಕೂ ನೀಡುತ್ತಿದೆ. ಮೇ 7 ರಂದು ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದೇವೆ. ನಮ್ಮ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಈ ವೇಳೆ ಭಾರತೀಯ ವಾಯು ಸೇನೆಯ ಮುಖ್ಯಸ್ಥ ಅವಧೆಶ್ ಕೆ.ಭಾರ್ತಿ ಮಾತನಾಡಿ, ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಇದೆ.ಉಗ್ರರಿಗೆ ಪಾಕಿಸ್ತಾನ ಕುಮ್ಮಕ್ಕೂ ನೀಡುತ್ತಿದೆ. ಮೇ 7 ರಂದು ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದೇವೆ. ನಮ್ಮ ಹೋರಾಟ ಪಾಕಿಸ್ತಾನ ಸೇನೆಯ ವಿರುದ್ಧ ಅಲ್ಲ ಭಾರತೀಯ ಸೇನೆಯ ಹೋರಾಟ ಏನಿದ್ದರೂ ಉಗ್ರರ ವಿರುದ್ಧ ಮಾತ್ರ. ಆದರೆ ಪಾಕಿಸ್ತಾನ ಮಾತ್ರ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದರು. ಏರ್ ಫೈನ್ಸ್ ಫೈಟರ್ ಮಿಸೈಲ್ ಬಳಸಿ ದಾಳಿ ಮಾಡಿದ್ದೇವೆ. ಸರ್ಫೇಸ್ ಟು ಸರ್ಫೇಸ್ ಟು ಮೂಲಕ ದಾಳಿ ಮಾಡಿದ್ದೇವೆ. ಪಾಕಿಸ್ತಾನ ಸೇನೆಯು ಉಗ್ರರಿಗೆ ಸಹಕಾರ ಮತ್ತು ನೆರವು ನೀಡುತ್ತಿದೆ, ಉಗ್ರರ ನೆಲೆಗಳನ್ನು ಹುಡುಕಿ ನಾವು ಹೊಡೆದಿದ್ದೇವೆ. ಭಾರತೀಯ ಸೇನೆಯ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಅದಕ್ಕೂ ಮುನ್ನ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕುರಿತಂತೆ ವಿಡಿಯೋ ಒಂದನ್ನು ರಿಲೀಸ್ ಮಾಡಿದೆ. ಈ ಕುರಿತಂತೆ ANI ಸುದ್ದಿ ಸಂಸ್ಥೆ ಈ ಒಂದು ವಿಡಿಯೋ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಒಂದು ವಿಡಿಯೋದಲ್ಲಿ ವಾಯು ಸೇನೆಯು, ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವ, ಹಾಗೂ ಉಗ್ರರನ್ನು ಹತ್ಯೆಗೈಯುವ ದೃಶ್ಯಗಳನ್ನು ಒಳಗೊಂಡಿದೆ. ಅಲ್ಲದೇ ಪಾಕಿಸ್ತಾನದ ಕ್ಷಿಪಣಿಗಳನ್ನು ನಾಶ ಮಾಡುವ ವಿಡಿಯೋ ಫೋಟೋ ಒಳಗೊಂಡಿದೆ. ಈ ಒಂದು ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಭಾರತೀಯ ವಾಯುಪಡೆಯ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಹಾಗು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್…

Read More

ರಾಯಚೂರು : ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ರಾಯಚೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 4 ವರ್ಷದ ಬಾಲಕಿಯ ಮೇಲೆ ಸಂಬಂಧಿಕ ಯುವಕನೇ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ, ಆರೋಪಿಯ ಮನೆಯೊಳಗೆ ಹೋಗಿದ್ದಾಳೆ. ಇದನ್ನೇ ದುರುಪಯೋಗಪಡಿಸಿಕೊಂಡ ದುರುಳ ಯುವಕ, ಬಾಲಕಿಗೆ 5 ರೂಪಾಯಿ ಹಣ ನೀಡಿ, ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ. ಮರುದಿನ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣ ಪೊಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಈ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಳಗಾನೂರು ಠಾಣೆಯಲ್ಲಿ ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ.

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಡಬಲ್ ಮರ್ಡರ್ ನಡೆದಿದ್ದು, ಆಸ್ತಿಯ ವಿಚಾರವಾಗಿ ತಾಯಿ ಮಗನನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಆಸ್ತಿ ವಿವಾದ ಕೊಡಲಿಯಿಂದ ಕೊಚ್ಚಿ, ತಾಯಿ ಮಗನ ಬರ್ಬರ ಹತ್ಯೆಯಾಗಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಈ ಒಂದು ಭೀಕರವಾದ ಹತ್ಯೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ತಾಯಿ ಸಂಗಮ್ಮ ಗೋನಾಳ (45) ಹಾಗೂ ಮಗ ಸೋಮಪ್ಪ (26) ಕೊಲೆಯಾದ ದುರ್ದೈವಿಗಳು ಎಂದು ತಿಳಿದುಬಂದಿದೆ. ಆಸ್ತಿಯ ವಿಚಾರವಾಗಿ, ಸಣ್ಣ ಸೋಮಪ್ಪ ಗೋನಾಳ ಎಂಬ ವ್ಯಕ್ತಿ ಕೊಡಲಿಯಿಂದ ಕೊಚ್ಚಿ ತಾಯಿ, ಮಗನನ್ನು ಭೀಕರವಾಗಿ ಕೊಲೆಗೈದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಇಳಕಲ್ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

Read More