Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಬೆಂಗಳೂರು ಮೈಸೂರು ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಸರ್ಕಾರ ಮುಜರಾಯಿ ಇಲಾಖೆಗೆ ತೆಗೆದುಕೊಂಡಿದ್ದು, ಈ ವಿಚಾರವಾಗಿ ಇದೀಗ ಹೈಕೋರ್ಟಿಗೆ ಮುಜರಾಯಿ ಇಲಾಖೆ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ. ಹೌದು ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ತನ್ನ ಸುಪರ್ದಿಗೆ ತೆಗೆದುಕೊಂಡ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸಬೇಕು ಎಂದು ವಕೀಲ ಪಿ.ಪ್ರಸನ್ನ ಕುಮಾರ್‌ ಅವರು ನ್ಯಾಯಮೂರ್ತಿ ಸುನಿಲ್‌ ದತ್ತ ಯಾದವ್‌ ಅವರಿದ್ದ ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪೀಠ, ನಾಳೆ ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ.

Read More

ಬೆಂಗಳೂರು : ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು ತಮಿಳು ಹಿಂದಿ ಭಾಷೆಯಲ್ಲೂ ಕೂಡ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದ, ಬಹುಭಾಷಾ ನಟಿ ಬಿ.ಸರೋಜಾದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಕ್ಕಲಿಗರ ಸಂಪ್ರದಾಯದಂತೆ ನಾಳೆ ಬೆಳಿಗ್ಗೆ 11:30 ಕ್ಕೆ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಹೌದು ನಾಳೆ ಹಿರಿಯ ನಟಿ ಬಿ ಸರೋಜಾ ದೇವಿ ಅಂತ್ಯಕ್ರಿಯೆ ನೆರವಿರಲಿದೆ, ನಾಳೆ ಹುಟ್ಟೂರು ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಬೆಳಿಗ್ಗೆ 11:30 ಕ್ಕೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ ಹಾಗಾಗಿ ನಾಳೆವರೆಗೂ ಮಲ್ಲೇಶ್ವರಂ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹಿರಿಯ ನಟಿ ಸರೋಜಾದೇವಿ ಪುತ್ರ ಗೌತಮ್ ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು : ಸುಮಾರು ಆರು ದಶಕಗಳ ಕಾಲ ಕನ್ನಡ ಚಿತ್ರರಂಗ ಸೇರಿದಂತೆ ತೆಲುಗು ತಮಿಳು ಹಿಂದಿ ಭಾಷೆಯಲ್ಲೂ ಕೂಡ ತಮ್ಮ ಅಭಿನಯದ ಮೂಲಕ ಛಾಪು ಮೂಡಿಸಿದ್ದ, ಬಹುಭಾಷಾ ನಟಿ ಬಿ.ಸರೋಜಾದೇವಿ ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಇಂದು ಸಾಯಂಕಾಲ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಒಕ್ಕಲಿಗರ ಸಂಪ್ರದಾಯದಂತೆ ನಾಳೆ ಬೆಳಿಗ್ಗೆ 11:30 ಕ್ಕೆ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಇದೀಗ ಬಿ.ಸರೋಜದೇವಿ ಅವರು ನಿಧನರಾಗೋದಕ್ಕು ಮುನ್ನ ಅಂತಿಮ ಕ್ಷಣ ಹೇಗಿತ್ತು ಅನ್ನೋದು, ಅವರ ಮ್ಯಾನೇಜರ್​ ವಿಜಯ್​ ಕುಮಾರ್​ ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ನಟಿ ಎಂದಿನಂತೆ ಪೂಜೆ ಸಲ್ಲಿಸಿ ಕುಳಿತುಕೊಂಡಾಗ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ನಿಧನರಾಗಿರುವುದು ತಿಳಿಯಿತು ಎಂದಿದ್ದಾರೆ. ‘ಸರೋಜಾದೇವಿ ಅವರು ದಿನವೂ ಎದ್ದ ತಕ್ಷಣ ಪತ್ರಿಕೆ ಓದುತ್ತಿದ್ದರು. ಬಳಿಕ ಸ್ನಾನ ಮಾಡಿ ಪೂಜೆ ಮಾಡುತ್ತಿದ್ದರು. ಅದಾದ ಮೇಲಷ್ಟೇ ಉಪಾಹಾರ ಸೇವಿಸುತ್ತಿದ್ದರು. ಇಂದು ಕೂಡ ಪೂಜೆ ಮಾಡಿ ಟಿವಿ ಆನ್…

Read More

ಬೆಂಗಳೂರು : ಈಗಾಗಲೇ ರಾಜು ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ ಅಲ್ಲದೆ ಇಂದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಡಿ ಮಹಿಳೆಯರು ಈವರೆಗೆ ಒಟ್ಟು 500 ಕೋಟಿ ಪ್ರಯಾಣ ಮಾಡಿದರು. 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ವಿತರಣೆ ಮಾಡಿದರು. ಇದೀಗ ಸಾರಿಗೆ ಇಲಾಖೆ ಕೆಎಸ್‌.ಆರ್.ಟಿ.ಸಿ ಲಗೇಜ್‌ ರೂಲ್ಸ್‌ ನಲ್ಲಿ ಒಂದಿಷ್ಟು ಹೊಸ ಮಾರ್ಪಾಡು ಮಾಡಿದೆ. ದೂರದೂರಿಗೆ ಸರ್ಕಾರಿ ಬಸ್ಸುಗಳಲ್ಲಿ ತೆರಳುವ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಗುಡ್‌ ನ್ಯೂಸ್‌ ಕೊಟ್ಟಿದೆ. ಇದೀಗ ಪ್ರಯಾಣಿಕರ ಜೊತೆಗೆ ಪ್ರಾಣಿ ಪಕ್ಷಿ ಸಾಗಿಸಲೂ ಅವಕಾಶ ನೀಡಿ ಸಾರಿಗೆ ಇಲಾಖೆ ಅವಕಾಶ ಮಾಡಿದೆ. ಹೌದು ನಿರ್ದಿಷ್ಟ ಹಣ ಪಾವತಿಸಿದರೆ ಪ್ರಾಣಿ ಪಕ್ಷಿ, ಟಯರ್, ಟ್ಯೂಬ್, ಫ್ರಿಡ್ಜ್, ವಾಷಿಂಗ್ ಮಿಷಿನ್ ಸಾಗಿಸುವುದಕ್ಕೂ ಕೂಡ ಸಾರಿಗೆ ಇಲಾಖೆ ಅವಕಾಶ ಮಾಡಿದೆ. 30 ಕೆಜಿಯವರೆಗೆ ಯಾವುದೇ ಹಣ ಪಾವತಿ ಮಾಡುವಂತಿಲ್ಲ. ಅದಕ್ಕಿಂತ ಮೇಲಿನ ಲಗೇಜ್ ಗೆ ಪ್ರಯಾಣಿಕರು…

Read More

ರಾಯಚೂರು : ಜುಲೈ 11 ರಂದು ರಾಯಚೂರಿನಲ್ಲಿ ಪತ್ನಿಯಿಂದ ನದಿಗೆ ತಳ್ಳಲ್ಪಟ್ಟ ಗಂಡ ತಾತಪ್ಪ, ಸ್ಥಳೀಯರ ಸಹಕಾರದಿಂದ ಪ್ರಾಣ ಉಳಿಸಿಕೊಂಡು ಬದುಕಿ ಬಂದಿದ್ದಾನೆ. ಇದೀಗ ಆತನನ್ನು 2025ರಲ್ಲಿ ಹೆಂಡತಿಯ ಕೊಲೆ ಪ್ರಯತ್ನದ ಬಳಿಕವೂ ಬದುಕುಳಿದ ಏಕೈಕ ಗಂಡ ಎಂದು ಕರೆಯಲಾಗುತ್ತಿದೆ. ಹೆಂಡತಿಯ ಸಂಬಂಧದ ಕುರಿತು ದಿಟ್ಟ ನಿರ್ಧಾರ ಕೈಗೊಂಡಿದ್ದಾನೆ. ಹೌದು ಜುಲೈ 11ರಂದು ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಬಳಿ ಪತ್ನಿ ಗದ್ದೆಮ್ಮ ತನ್ನ ಪತಿ ತಾತಪ್ಪನನ್ನು ಕೃಷ್ಣ ನದಿಗೆ ತಳ್ಳಿದ ಘಟನೆಯು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಪತಿ ನಾನು ಹೆಂಡತಿ ಜೊತೆಗೆ ಬಾಳಲ್ಲ. ಅವಳನ್ನ ತವರು ಮನೆಗೆ ಬಿಟ್ಟು ಬರ್ತೀನಿ ಡೈವೋರ್ಸ್ ಮೂಲಕ ನನಗೆ ಮುಕ್ತಿ ಬೇಕು ಎಂದು ಹೇಳಿದ್ದಾನೆ. ಇದೀಗ ಸಂಧಾನ ಸಭೆಯ ಅಂತಿಮ ಮಾತುಕತೆಗಳು ತಾತಪ್ಪ ಹಾಗೂ ಪತ್ನಿ ಗದ್ದೆಮ್ಮ ಕುಟುಂಬಸ್ಥರು, ಗ್ರಾಮದ ಹಿರಿಯರ ಸಮ್ಮುಖದಲ್ಲಿ ನಡೆಸಲಾಯಿತು. ಈ ರಾಜಿ ಪಂಚಾಯಿತಿಯಲ್ಲಿ ಪತಿ ತಾತಪ್ಪ ತನ್ನ ಪತ್ನಿಯ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು. ಘಟನೆ ಬಗ್ಗೆ ತಾತಪ್ಪನಿಂದ…

Read More

ಬೆಂಗಳೂರು : ಅಭಿನಯ ಸರಸ್ವತಿ ಅಂದೆ ಖ್ಯಾತಿ ಪಡೆದಿದ್ದ ಬಹುಭಾಷಾ ಹಿರಿಯ ನಟಿ ಬಿ ಸರೋಜಾ ದೇವಿ ಅವರು ವಯೋಜಹಜ ಕಾಯಿಲೆಯಿಂದ ಬಳಲುತ್ತಿದ್ದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಬಿ ಸರೋಜಾ ದೇವಿ ಅವರ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು ಇದೇ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರು ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರ ನಿಧನವಾರ್ತೆ ನೋವುಂಟುಮಾಡಿದೆ. ಕನ್ನಡ ಚಿತ್ರರಂಗವು ಸೇರಿದಂತೆ ತಮಿಳು, ತೆಲುಗು ಮತ್ತು ಹಿಂದಿಯ ಸುಮಾರು 200 ಚಿತ್ರಗಳಲ್ಲಿ ನಟಿಸಿ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದರು. ಸರೋಜಾದೇವಿ ಎಂದಾಕ್ಷಣ ಕಿತ್ತೂರು ಚೆನ್ನಮ್ಮ, ಬಬ್ರುವಾಹನ, ಅಣ್ಣತಂಗಿ ಮುಂತಾದ ಚಿತ್ರಗಳಲ್ಲಿನ ಅವರ ಮನೋಜ್ಞ ಅಭಿನಯ ಕಣ್ಣಮುಂದೆ ಬರುತ್ತದೆ. ಸದಭಿರುಚಿಯ ಚಿತ್ರಗಳ‌ ಮೂಲಕ ಹಲವು ದಶಕಗಳ‌ ಕಾಲ ಸಿನಿಪ್ರಿಯರನ್ನು ರಂಜಿಸಿದ್ದ ಅವರ ಅಗಲಿಕೆ ಭಾರತೀಯ ಚಿತ್ರರಂಗಕ್ಕಾದ ಬಹುದೊಡ್ಡ ನಷ್ಟ. ಸರೋಜಾದೇವಿಯವರ…

Read More

ಬೆಂಗಳೂರು : ಅಭಿನಯ ಸರಸ್ವತಿ ಎಂದೇ ಖ್ಯಾತಿ ಹೊಂದಿದ್ದ ಹಿರಿಯ ಬಹುಭಾಷಾ ನಟಿ ಬಿ ಸರೋಜಾದೇವಿ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ತಮ್ಮ ನಿವಾಸದಲ್ಲಿ ಸಾವನಪ್ಪಿದ್ದಾರೆ ಡಾಕ್ಟರ್ ರಾಜಕುಮಾರ್ ಕಲ್ಯಾಣಕುಮಾರ್ ಸೇರಿದಂತೆ ಹಲವಾರು ಮೇರು ನಟನೊಂದಿಗೆ ಚಿತ್ರರಂಗದಲ್ಲಿ ಸರೋಜಾದೇವಿ ಅದ್ಭುತವಾಗಿ ನಟಿಸಿದ್ದರು. ಹೌದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ. ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು ಪತಿ ಹರ್ಷ ಸಮಾಧಿ ಪಕ್ಕದಲ್ಲಿ ಮಾಡಿಕೊಳ್ಳಲಾಗಿದೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ಸರೋಜಾ ದೇವಿಯಂತೆ ಕ್ರಿಯೆ ನಡೆಯಲಿದೆ. ಬಿ.ಸರೋಜಾ ದೇವಿ ಅವರು 1938 ಜನವರಿ 7ರಂದು ಜನಿಸಿದ್ದಾರೆ. 17ನೇ…

Read More

ಬೆಂಗಳೂರು : ಬೆಂಗಳೂರು ನಿವಾಸದಲ್ಲಿ ಬಹು ಭಾಷಾ ಹಿರಿಯ ನಟಿ ಬಿ. ಸರೋಜಾದೇವಿ (87) ಇಂದು ನಿಧನರಾಗಿದ್ದಾರೆ. ಕನ್ನಡ ತಮಿಳು ತೆಲುಗು ಹಿಂದಿ ಚಿತ್ರಗಳಲ್ಲಿ ಬಿ ಸರೋಜಾದೇವಿ ಅನೇಕ ಚಿತ್ರಗಳಲ್ಲಿ ನಟಿಸಿದ್ದರು. ಹೌದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಿವಾಸದಲ್ಲಿ ಬಿ ಸರೋಜಾದೇವಿ ಸಾವನ್ನಪ್ಪಿದ್ದಾರೆ. ಸರೋಜಾದೇವಿಯವರು ವಯೋ ಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದರು ಅಭಿನಯ ಸರಸ್ವತಿಯಂದೆ ಸರೋಜಾದೇವಿ ಖ್ಯಾತಿ ಹೊಂದಿದ್ದರು. ಸುಮಾರು ಆರು ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ. ಐದು ಭಾಷೆಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಸರೋಜಾ ದೇವಿ ನಟಿಸಿದ್ದಾರೆ.ಡಾ.ರಾಜಕುಮಾರ್, ಕಲ್ಯಾಣ್ ಕುಮಾರ್ ಸೇರಿದಂತೆ ಅನೇಕ ಹಿರಿಯ ನಟರೊಂದಿಗೆ ಬಿ ಸರೋಜಾ ದೇವಿ ಅದ್ಭುತವಾಗಿ ನಟಿಸಿದ್ದರು.ಇವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಬಹುದೊಡ್ಡ ನಷ್ಟ ಉಂಟಾಗಿದೆ. ಹೀಗಿವೆ ನಟಿ ಬಿ.ಸರೋಜಾದೇವಿ ಅವರು ನಟಿಸಿರುವ ಸಿನಿಮಾಗಳು ಕಿತ್ತೂರುರಾಣಿ ಚೆನ್ನಮ್ಮ, ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ,…

Read More

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ಇಂದು ಮೈಸೂರಲ್ಲಿ ಇಬ್ಬರು, ದಾವಣಗೆರೆ, ಗದಗ ಹಾಗು ರಾಯಚೂರಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಂದು ಒಂದೇ ದಿನದಲ್ಲಿ ರಾಜ್ಯದಲ್ಲಿ ಒಟ್ಟು ಐದು ಜನ ಹಾರ್ಟ್ ಅಟ್ಯಾಕ್ ಗೆ ಬಲಿಯಾಗಿದ್ದಾರೆ. ಬಸ್ ನಲ್ಲಿ ತೆರಳುವಾಗಲೇ ಸರ್ಕಾರಿ ನೌಕರ ಬಲಿ! ಮೈಸೂರಿನಲ್ಲಿ ಸರ್ಕಾರಿ ನೌಕರರೊಬ್ಬರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸರ್ಕಾರಿ ನೌಕರ ಅರುಣ್ ಎನ್ನುವವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದೋಯ್ಯುವಾಗ ಮಾರ್ಗಮಧ್ಯೆ ಅರುಣ್ (44) ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕು ಕಚೇರಿಯಲ್ಲಿ ಅರುಣ್ SDA ಆಗಿ ಕಾರ್ಯನಿರ್ವಹಿಸುತ್ತಿದ್ದರು. ಮೃತ ಅರುಣ್ ಮೂಲತಃ ಮಂಡ್ಯ ಜಿಲ್ಲೆಯ ಕಿಲಾರಿ ಗ್ರಾಮದ ನಿವಾಸಿಯಾಗಿದ್ದಾರೆ. ಹಾರ್ಟ್ ಅಟ್ಯಾಕ್ ನಿಂದ ದೇವಸ್ಥಾನದ ಅರ್ಚಕ ಸಾವು! ಮೈಸೂರಲ್ಲಿ ಇಂದು ಬೆಳಿಗ್ಗೆ ತಾನೇ ಬಸ್ ನಲ್ಲಿ ಸಂಚರಿಸುವಾಗ ಸರ್ಕಾರಿ ನೌಕರರೊಬ್ಬರೂ ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ಮತ್ತೊಂದು ಘಟನೆ ವರದಿಯಾಗಿದ್ದು, ದೇವಸ್ಥಾನದ ಪ್ರಧಾನ ಅರ್ಚಕರೊಬ್ಬರೂ ಹೃದಯಾಘಾತದಿಂದ ಸಾವನ್ನಪಿದ್ದಾರೆ. ಹೌದು ಮೈಸೂರಲ್ಲಿ ಹೃದಯಾಘಾತದಿಂದ…

Read More

ಕಲಬುರ್ಗಿ : ರಾಜ್ಯ ರಾಜಕಾರಣದಲ್ಲಿ ಇತ್ತೀಚಿಗೆ ಹಲವಾರು ಬದಲಾವಣೆಗಳು ನಡೆದಿದ್ದು, 5 ವರ್ಷಗಳ ಕಾಲ ನಾನೇ ಸಿಎಂ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇತ್ತ ಕೆಲವು ಪ್ರಮುಖ ಸಚಿವರು ಸಹ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡಿ ಎಂದು ಪಟ್ಟು ಹಿಡಿದಿದ್ದಾರೆ. ಇದರ ಮಧ್ಯ ಶಾಸಕ ಹಾಗು KKRDB ಅಧ್ಯಕ್ಷ ಡಾ.ಅಜೇಯ್ ಸಿಂಗ್ ಅಕ್ಟೋಬರ್ ನಲ್ಲಿ ಸಂಪುಟ ಪುನಾರಚನೆ ಆಗಲಿದ್ದು, ನನಗೆ ಈ ಬಾರಿ ಸಚಿವ ಮಂತ್ರಿ ಸ್ಥಾನ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್​ ತಿಂಗಳಲ್ಲಿ ಸುಂಪುಟ ಪುನಾರಚನೆ ಆಗುತ್ತದೆ. ಈಗಾಗಲೇ ಈ ಬಗ್ಗೆ ಸಿಎಂ ಕೂಡ ಹೇಳಿದ್ದಾರೆ. ಎಷ್ಟು ಜನರನ್ನು ಸಂಪುಟಕ್ಕೆ ತೆಗೆದುಕೊಳ್ಳಬೇಕು ಎಂಬುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಈ ಬಾರಿ ನನಗೆ ಮಂತ್ರಿ‌ಸ್ಥಾನ ಸಿಕ್ಕೇ ಸಿಗುತ್ತದೆ. ಆ ಆತ್ಮವಿಶ್ವಾಸ ನನ್ನಲ್ಲಿದೆ ಎಂದು ಕಾಂಗ್ರೆಸ್ ಶಾಸಕ ಹಾಗೂ ಕೆಕೆಆರ್​ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ತಂದೆಯ ಕಾಲದಿಂದಲೂ ಶಾಂತವಾಗಿದ್ದೇವೆ. ನಮ್ಮ…

Read More