Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ತುಮಕೂರು : ರಾಜ್ಯದಲ್ಲಿ ಸುಳ್ಳುಸುದ್ದಿ ಪ್ರಕಟಿಸುವ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಫೇಕ್ ನ್ಯೂಸ್ ಹಾವಳಿ ತಡೆಗಟ್ಟಲು ವಿಶೇಷ ಕಾಯ್ದೆ ಜಾರಿ ಅಗತ್ಯವಾಗಿದೆ. ಪೇಯ್ಡ್ ನ್ಯೂಸ್ ಸಹ ಪತ್ರಿಕಾ ರಂಗದಲ್ಲಿ ತೂರಿಕೊಂಡಿದೆ. ದೊಡ್ಡ ದೊಡ್ಡ ಚಾನೆಲ್ ಗಳು, ಪತ್ರಿಕೆಗಳ ಒಡೆತನ ಕೈಗಾರಿಕೋದ್ಯಮಿಗಳ, ಬಂಡವಾಳ ಶಾಹಿಗಳ ಕೈಗಳಲ್ಲಿದ್ದು ಅವರ ಹಿತಾಸಕ್ತಿ ನಿಟ್ಟಿನಲ್ಲಿ ಕಾರ್ ನಿರ್ವಹಿಸುತ್ತಿವೆ. ಸಾಮಾಜಿಕ ಕಳಕಳಿ ಗಿಂತ ಸ್ವಹಿತಾಸಕ್ತಿ ಹೆಚ್ಚಾಗಿದೆ. ಸುದ್ದಿ ಮಾಧ್ಯಮಗಳಲ್ಲಿ ಗ್ರಾಮೀಣ ವರದಿಗಳಿಗಿಂತ ನಗರಮುಖಿ ಸುದ್ದಿಗಳು ಹೆಚ್ಚಿರುತ್ತವೆ. ಹಾಗಾಗಿ ಸುಳ್ಳುಸುದ್ದಿ ಪ್ರಕಟಿಸುವ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಪರಮೇಶ್ವರ್ ಹೇಳಿಕೆ ನೀಡಿದರು

Read More

ಕೊಪ್ಪಳ : ರಸ್ತೆ ಬೇಕು ಅಂದ್ರೆ ಗ್ಯಾರಂಟಿ ಬಂದ್ ಅಂತ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಇದೀಗ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿದ್ದು, ಯಾವ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ. ಯಾವುದೇ ಗೊಂದಲ ಬೇಡ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ರಸ್ತೆ ಬೇಕೆಂದರೆ ಗ್ಯಾರಂಟಿ ಯೋಜನೆ ಬಂದ್ ಮಾಡಲಾಗುವುದು ಎಂದು ನೀಡಿದ್ದ ಹೇಳಿಕೆಗೆ ನಿನ್ನೆ ಸ್ಪಷ್ಟನೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಹಣದ ಕೊರತೆ ಉಂಟಾಗಿಲ್ಲ. ಗ್ಯಾರಂಟಿಯಿಂದ ಜನರಿಗೆ 52 ಸಾವಿರ ಕೋಟಿ ನೀಡುತ್ತೇವೆ. ಜತೆಗೆ, ಜನರಿಗೆ ಸಬ್ಸಿಡಿಯಾಗಿ ಸಹ ಇನ್ನೂ 50 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದರು. ಹೇಳಿಕೆ ತಪ್ಪಾಗಿ ಅರ್ಥೈಸುತ್ತಿದ್ದಾರೆ. ಹಳ್ಳಿಯಲ್ಲಿ ಮಾತನಾಡುವ ಸಂದರ್ಭ ಒಂದೇ ವರ್ಷ ಎಲ್ಲ ಕೆಲಸ ಮಾಡಬೇಕು ಎಂದರೆ ಹೇಂಗಪ್ಪಾ, ಮುಂದಿನ ವರ್ಷ ಗ್ರಾಮೀಣ ರಸ್ತೆಗಳನ್ನು ಮಾಡಿ ಕೊಡುತ್ತೇನೆ ಎಂದು ಹೇಳಿದ್ದೇನೆ. ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತಗೊಂಡಿಲ್ಲ. ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಿದೆ. ಇದರ ಜತೆಗೆ ಅಭಿವೃದ್ಧಿಗೂ ಸಾಕಷ್ಟು ಹಣ ನೀಡಿದ್ದೇವೆ.…

Read More

ಬೆಂಗಳೂರು : ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಿಯು ನಿಗಮಿತ ನಿಕಾಯವಾಗಿದ್ದು, ಶಾಶ್ವತ ಉತ್ತರಾಧಿಕಾರವನ್ನು ಹೊಂದಿರುವುದರಿಂದ ಸಾಮಾನ್ಯ ಮೊಹರನ್ನು ಹೊಂದಲು ಅವಕಾಶ ನೀಡಿದೆ ಎಂದು ತಿಳಿಸಿರುವ ಸಚಿವರು ಈ ಸಂಬಂಧ ಇಲಾಖೆಯು ಈಗಾಗಲೆ ಆದೇಶ ಹೊರಡಿಸಿದೆ ಎಂದಿದ್ದಾರೆ. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಮತ್ತು ಸದಸ್ಯರುಗಳು ತಮ್ಮ ಅಧಿಕೃತ ವಿಸಿಟಿಂಗ್ ಕಾರ್ಡ್ ಮೇಲೆ ತಮ್ಮ ಅಧಿಕಾರದ ಅವಧಿಯಲ್ಲಿ ಮಾತ್ರ ಈ ಲಾಂಛನವನ್ನು ಬಳಸಬಹುದಾಗಿದ್ದು, ಮಾಜಿ ಜನ ಪ್ರತಿನಿಧಿಗಳು, ನಿವೃತ್ತ ಅಧಿಕಾರಿಗಳು, ನೌಕರರಿಗೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಬಳಕೆಯ ಮೇಲೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಈ…

Read More

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು ಕಿತ್ತಿ ಹಾಕಿದ್ದರು. ಈ ವೇಳೆ ಇಂದಿರಾಗಾಂಧಿ ಪುತ್ರ ಸಂಜಯ್ ಗಾಂಧಿ 1.7 ಜನರಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿಸಿದ್ದರು ಎಂದು ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಮ್ಮ ಭಾಷಣದಲ್ಲಿ ಈ ಒಂದು ಹೇಳಿಕೆ ನೀಡಿದರು. ಕಾಂಗ್ರೆಸ್ ಸರ್ಕಾರ ತುರ್ತು ಪರಿಸ್ಥಿತಿ ಹೇರಿ 50 ವರ್ಷ ಹಿನ್ನೆಲೆಯಲ್ಲಿ ಇಂದು ಧಾರವಾಡದ ಪುಟ್ಟಪ್ಪ ಸಭಾಭವನದಲ್ಲಿ ವಿಕಸಿತ ಭಾರತ ಸಂಕಲ್ಪ ಸಭೆ ಆಯೋಜನೆ ಮಾಡಲಾಗಿತ್ತು. ಒಂದು ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇವರು ಕೇಳಿದ ಹಾಡು ಹೇಳದಿದ್ದಕ್ಕೆ ಕಿಶೋರ್ ಕುಮಾರ್ ಅವರ ಹಾಡುಗಳಿಗೆ ಬ್ಯಾನ್ ಮಾಡಿದರು. ಕಿಶೋರ್ ಕುಮಾರ್ ಹಾಡು ಕೂಡ ವಿಡಿಯೋದಲ್ಲಿ ಬರಲಿಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲಾಲು ಪ್ರಸಾದ್ ಜೈಲು ಸೇರಿದ್ದರು. ಆದರೆ ಲಾಲು ಪ್ರಸಾದ್ ಯಾದವ್ ಈಗ ಕಾಂಗ್ರೆಸ್ ಜೊತೆಗೆ ಇದ್ದಾರೆ.…

Read More

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೌರ್ಜನ್ಯ ನಡೆಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡಿದ್ದಾರೆ. ಪುರುಷೋತ್ತಮ (43) ಹಾಗೂ ರಾಮಚಂದ್ರ (38) ಎಂಬ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತ ಬಾಲಕನ ತಂದೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಬ್ಬರು ಅಪ್ರಾಪ್ತರು ಒಂದೇ ಧರ್ಮಕ್ಕೆ ಸೇರಿದವರು. ಘಟನೆಯ ಸಂಬಂಧ ಬಾಲಕನ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನನ್ನ ಮಗ ಮತ್ತು ಬಾಲಕಿಗೆ ಇಬ್ಬರು ಕಿರುಕುಳ ನೀಡಿದ್ದಾರೆ ಎಂದು ದೂರು ನೀಡಿದ್ದಾರೆ. ಬೇರೆ ಧರ್ಮದವರೆಂದು ಅನುಮಾನದಿಂದ ತೊಂದರೆ ನೀಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಡಿಯೋ ಮಾಡಿ ಹರಿಬಿಟ್ಟಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದೇವೆ. ಇಬ್ಬರನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಡಾ.…

Read More

ಬೆಂಗಳೂರು : ಕಳೆದ ಎರಡು ದಿನಗಳ ಹಿಂದೆ ದಾವಣಗೆರೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್ ಗೆ 18 ಲಕ್ಷ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ಇದೀಗ ರಾಜ್ಯದಲ್ಲಿ ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ ಹಾವಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕರ್ನಾಟಕ ಪೊಲೀಸ್ (ತಿದ್ದುಪಡಿ) ಬಿಲ್ 2025 ಕರಡು ರೂಪಿಸಿದೆ. ಹೌದು ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಿರುವ ರಾಜ್ಯ ಸರ್ಕಾರ ಮುಂಬರುವ ಅಧಿವೇಶನದಲ್ಲಿ ‌ಮಂಡಿಸಲು ಮುಂದಾಗಿದೆ.ರಾಜ್ಯ ಸರ್ಕಾರ ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ ಹಾವಳಿಗೆ ಕಡಿವಾಣ ಹಾಕಲು ಇದೀಗ ಕರ್ನಾಟಕ ಪೊಲೀಸ್ (ತಿದ್ದುಪಡಿ) ಬಿಲ್ 2025 ಕರಡು ರೂಪಿಸಿದೆ. ಈ ಪ್ರಾಧಿಕಾರಕ್ಕೆ ಕಾನೂನು, ಸಾರ್ವಜನಿಕ ಆಡಳಿತ, ತಂತ್ರಜ್ಞಾನದ ಅನುಭವ ಹೊಂದಿರುವವರನ್ನು ರಾಜ್ಯ ಸರ್ಕಾರ ಅಧ್ಯಕ್ಷರಾಗಿ ನೇಮಿಸಲಿದೆ. ಜೊತೆಗೆ ಮೂವರು ಸದಸ್ಯರನ್ನು ನೇಮಕ ಮಾಡಲಿದೆ. ಓರ್ವ ಸದಸ್ಯ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರಲ್ಲಿ ಘೋರವಾದ ಘಟನೆ ನಡೆದಿದ್ದು, ಕಾಡುಕೋಣೆ ದಾಳಿಗೆ 52 ವರ್ಷದ ವ್ಯಕ್ತಿ ಒಬ್ಬರು ಬಲಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದ ಹಳ್ಳಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಕಾಡುಕೋಣ ದಾಳಿಯಿಂದ ರಮೇಶ್ (52) ಸ್ಥಳದಲ್ಲಿ ಸಾವನಪ್ಪಿದ್ದಾರೆ. ಕಾಫಿ ತೋಟದಲ್ಲಿ ರಮೇಶ್ ಕೆಲಸ ಮಾಡುವಾಗ ಏಕಾಏಕಿ ಕಾಡುಕೋಣ ದಾಳಿ ನಡೆಸಿದೆ. ಈ ವೇಳೆ ರಮೇಶ್ ಸ್ಥಳದಲ್ಲಿ ಸಾವನ್ನಪ್ಪಿದ್ದು, ಸದ್ಯ ರಮೇಶ್ ಮೃತದೇಹವನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಭಾರಿ ಬಿರುಗಾಳಿಗೆ ಸದಾಶಿವ ನಗರದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿಯೇ ಬೃಹತ್ ಗಾತ್ರದ ಮರ ಒಂದು ಉರುಳಿ ಬಿದ್ದಿರುವ ಘಟನೆ ನಡೆದಿದೆ. ಹೌದು ಬೆಂಗಳೂರಿನ ಸದಾಶಿವನಾಗರದ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸದ ಬಳಿ ಬೃಹತ್ ಗಾತ್ರದ ಮರ ಒಂದು ಧರೆಗುರುಳಿ ಬಿದ್ದಿದೆ. ಪರಿಣಾಮ ಮರದ ಕೆರೆಗೆ ಇದ್ದಂತಹ ಎಲೆಕ್ಟ್ರಿಕ್ ಕಾರು ಸಂಪೂರ್ಣವಾಗಿ ಜಖಂ ಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಬಿಬಿಎಂಪಿ ಸಿಬ್ಬಂದಿಗಳು ಬಂದು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

Read More

ನಾಳೆ, 7 – 7 – 2025, ಬ್ರಹ್ಮಾಂಡದ ದಿನ, 7 7 7, ಮೂರು 7ಗಳು ಒಟ್ಟಿಗೆ ಬರುವುದು ನಮಗೆ ಒಂದು ಆಶೀರ್ವಾದ. ಬ್ರಹ್ಮಾಂಡದ ಈ ಪ್ರಬಲ ದಿನದಂದು, ನಾವು ಈ ವಿಶ್ವಕ್ಕೆ ನಮ್ಮ ವಿನಂತಿಯನ್ನು ಸಲ್ಲಿಸಿದರೆ, ಮುಂದಿನ 7 ದಿನಗಳಲ್ಲಿ ವಿನಂತಿಯು ಈಡೇರುತ್ತದೆ ಎಂದು ನಂಬಲಾಗಿದೆ. ಇಂದಿನ ಆಧ್ಯಾತ್ಮಿಕ ಪೋಸ್ಟ್ ಮೂಲಕ, ಈ ದಿನದಂದು ನಾವು ಮಾಡಬೇಕಾದ ಅಭಿವ್ಯಕ್ತಿ ಧ್ಯಾನದ ಬಗ್ಗೆ ನಾವು ಕಲಿಯಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ…

Read More

ಬೆಂಗಳೂರು : ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಿಯು ನಿಗಮಿತ ನಿಕಾಯವಾಗಿದ್ದು, ಶಾಶ್ವತ ಉತ್ತರಾಧಿಕಾರವನ್ನು ಹೊಂದಿರುವುದರಿಂದ ಸಾಮಾನ್ಯ ಮೊಹರನ್ನು ಹೊಂದಲು ಅವಕಾಶ ನೀಡಿದೆ ಎಂದು ತಿಳಿಸಿರುವ ಸಚಿವರು ಈ ಸಂಬಂಧ ಇಲಾಖೆಯು ಈಗಾಗಲೆ ಆದೇಶ ಹೊರಡಿಸಿದೆ ಎಂದಿದ್ದಾರೆ. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಮತ್ತು ಸದಸ್ಯರುಗಳು ತಮ್ಮ ಅಧಿಕೃತ ವಿಸಿಟಿಂಗ್ ಕಾರ್ಡ್ ಮೇಲೆ ತಮ್ಮ ಅಧಿಕಾರದ ಅವಧಿಯಲ್ಲಿ ಮಾತ್ರ ಈ ಲಾಂಛನವನ್ನು ಬಳಸಬಹುದಾಗಿದ್ದು, ಮಾಜಿ ಜನ ಪ್ರತಿನಿಧಿಗಳು, ನಿವೃತ್ತ ಅಧಿಕಾರಿಗಳು, ನೌಕರರಿಗೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಬಳಕೆಯ ಮೇಲೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಈ…

Read More