Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್’ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಪ್ರಮುಖ ಒತ್ತು ನೀಡಲಾಗುತ್ತಿದೆ ಎಂದು ಡಿಸೆಮ್ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದರು. ಆದರೆ ಇದೀಗ ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಈ ಕುರಿತು ಸ್ಪಷ್ಟನೆ ನೀಡಿದ್ದು, ಶಾಲಾ ಮಕ್ಕಳಿಗೆ ಫ್ರೀ ಬಸ್ ಪಾಸಿಗೆ ಡಿಕೆ ಶಿವಕುಮಾರ್ ಸಲಹೆ ನೀಡಿದ್ದಾರೆ ಅಷ್ಟೇ, ಇದು ಕೇವಲ ಸಲಹೆ ಅಷ್ಟೇ ಇದಕ್ಕೆ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಬೇಕು ಕೆಪಿಎಸ್ ಶಾಲೆಯ ಗಂಡು ಮಕ್ಕಳಿಗೆ ಉಚಿತ ಬಸ್ ಪಾಸ್ ಇಲ್ಲ ಶಾಲೆಯಲ್ಲಿ ಓದುವ ಹೆಣ್ಣು ಮಕ್ಕಳಿಗೆ ಈಗಾಗಲೇ ಫ್ರೀ ಇದೆ ಈ ಯೋಜನೆಗೆ 10 ಕೋಟಿ ರೂಪಾಯಿ ಹೆಚ್ಚು ಖರ್ಚು ಆಗುತ್ತದೆ ಎಂದು ತಿಳಿಸಿದರು. ಹೆಣ್ಣು ಮಕ್ಕಳಿಗೆ ಈಗಾಗಲೇ ಉಚಿತ ಇದೆ ಗಂಡು ಮಕ್ಕಳಿಗೆ ಪಾಸ್ ಕೊಡುತ್ತೇವೆ ಸರ್ಕಾರಿ ಕೆಪಿಎಸ್ ಶಾಲೆಯಲ್ಲಿ ಉತ್ತೇಜನ ಕೊಡೋದಕ್ಕೆ…

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಟ ದರ್ಶನ್, ವಿಚಾರಣೆಗೆ ಹಾಜರಾಗಿದ್ದರು. ಅದಕ್ಕೂ ಮೊದಲು ನಟ ದರ್ಶನ್ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ವಿದೇಶಕ್ಕೆ ತೆರಳಲು ಅನುಮತಿ ನೀಡಿತು ಆದರೆ ಇದೀಗ ನಟ ದರ್ಶನ್ ಗೆ ಸ್ವೀಟ್ಜರ್ಲ್ಯಾಂಡ್ ವೀಸಾ ನೀಡಲು ನಿರಾಕರಿಸಿದೆ ಎಂದು ತಿಳಿದುಬಂದಿದೆ. ಹೌದು ನಟ ದರ್ಶನ್ ಸಿನಿಮಾ ಶೂಟಿಂಗ್ಗಾಗಿ ಯುರೋಪ್ ಗೆ ತೆರಳಲು ಕನಸುಕಂಡಿದ್ದರು. ಇದೀಗ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ದರ್ಶನ್ಗೆ ವೀಸಾ ಕೊಡಲು ಸ್ವೀಟ್ಜರ್ಲ್ಯಾಂಡ್ ನಿರಾಕರಿಸಿದೆ. ಖಾಸಗಿ ವೆಬ್ ಸೈಟ್ ಮಾಹಿತಿಯ ಪ್ರಕಾರ ದರ್ಶನ್ಗೆ ವೀಸಾ ನಿರಾಕರಣೆ ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಕೇಸ್ ಕೋರ್ಟ್ನಲ್ಲಿರೋ ಹಿನ್ನೆಲೆಯಲ್ಲಿ ಇದೀಗ ವೀಸಾ ನೀಡಲು ನಿರಾಕರಿಸಿದೆ. ನಿರಾಕರಣೆಯ ಬಗ್ಗೆ ಖಾಸಗಿ ವೆಬ್ ಸೈಟ್ ನಲ್ಲಿ ಉಲ್ಲೇಖವಾಗಿದೆ. ಮೊದಲು ನಟ ದರ್ಶನ್ ಥೈಲಾಂಡ್ ಗೆ ತೆರಳಲಿದ್ದಾರೆ. ಥೈಲಾಂಡ್ ನಲ್ಲಿ ಡೆವಿಲ್…

Read More

ರಾಯಚೂರು : ಇತ್ತೀಚಿಗೆ ಗದಗದಲ್ಲಿ ಅಡಿಕೆಗೆ ಕೆಮಿಕಲ್ ಕಲರ್ ಹಾಕಿ ಮಾರಾಟ ಮಾಡುತ್ತಿದ್ದ ಜಾಲ ಪತ್ತೆಯಾಗಿತ್ತು. ಇದೀಗ ರಾಯಚೂರಿನಲ್ಲಿ ಮತ್ತೊಂದು ಗ್ಯಾಂಗ್ ಪತ್ತೆಯಾಗಿದ್ದು, ಆಹಾರ ಪದಾರ್ಥಕ್ಕೂ ಕೂಡ ಇದೀಗ ಕೆಮಿಕಲ್ ಕಲಬೆರಿಕೆ ಮಾಡಿದ ಪತ್ತೆಯಾಗಿದೆ. ಹೌದು ಕರ್ನಾಟಕದಲ್ಲಿ ಕೆಲವರಿಗೆ ಕಳ್ಳರದ್ದೇ ಸಾಮ್ರಾಜ್ಯವಾಗಿಬಿಟ್ಟಿದೆ. ಆಹಾರ ಪದಾರ್ಥಕ್ಕೂ ಕೂಡ ಕಲಬೆರೆಕೆ ಮಾಡಿದ್ದು ಪತ್ತೆಯಾಗಿದೆ. ಬೆಳೆ, ಹೆಸರು ಕಾಳಿಗೆ ಕಲರ್ ಕಲರ್ ಬಣ್ಣ ಮಿಕ್ಸ್ ಮಾಡಿ ಮಾರಾಟ ಮಾಡಲಾಗುತ್ತಿದೆ. ಹಳದಿ ಕೆಂಪು ಬಣ್ಣ ಮಿಶ್ರಣ ಮಾಡಿ ಮಾರಾಟ ಮಾರಾಟ ಮಾಡುತ್ತಿದ್ದಾರೆ. ರಾಯಚೂರು ನಗರದಲ್ಲಿ ಈ ಒಂದು ಕಲಬೆರಿಕೆ ಬಯಲಾಗಿದೆ ಬೆಳೆಕಾಳು ಮತ್ತು ಮಸಾಲೆ ಪಲಾವ್ ಎಲೆಗಳು ಅಂತ ನೀಲಿಗಿರಿ ಎಲೆಗಳನ್ನು ಮಾಡುತ್ತಿದ್ದಾರೆ ಚಕ್ಕೆ ಲವಂಗ ಅಂತ ಹೇಳಿ ಮರದ ಹೊಟ್ಟು ಮಿಕ್ಸ್ ಮಾಡುತ್ತಿದ್ದಾರೆ ಕಾಡು ಮನಸಿಗೆ ಪಪ್ಪಾಯಿ ಬೀಜ ಸೇರಿಸಿ ಮಹಾ ದಂಧೆ ನಡೆಸುತ್ತಿದ್ದಾರೆ ಜನರ ಜೀವನ ಕಥೆ ಚೆಲ್ಲಾಟಡುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದು,…

Read More

ಬೆಂಗಳೂರು : ನಿನ್ನೆ ತಾನೆ ದಾವಣಗೆರೆಯಲ್ಲಿ ನೊಣವಿನಕೆರೆ ಮಠದ ಶ್ರೀಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇದೇ ಅವಧಿಯಲ್ಲಿ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದರು. ಇದೀಗ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲನಂದನಾಥ ಸ್ವಾಮೀಜಿ ಅವರು ಕೂಡ ಡಿಕೆ ಶಿವಕುಮಾರ್ ಸಿಎಂ ಆಗುವುದು ಖಚಿತ.ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲನಂದನಾಥ ಸ್ವಾಮಿಜಿ ಮಾತನಾಡಿ, ಡಿಕೆ ಶಿವಕುಮಾರ್ ಸಿಎಂ ಆಗೋದು ಖಚಿತ. ಶಿವಕುಮಾರ್ ಚುನಾವಣೆಯ ವೇಳೆ ಕಷ್ಟಪಟ್ಟು ಪಕ್ಷ ಮುನ್ನಡೆಸಿದ್ದಾರೆ. ಪಕ್ಷದ ಹಿರಿಯರಿಗೆ ಮುಖ್ಯಮಂತ್ರಿ ಆಗುವ ಹಂಬಲ ಇದ್ದೇ ಇರುತ್ತದೆ. ಡಿಕೆ ಇಷ್ಟಪಡುವ ಎಲ್ಲರಿಗೂ ಅವರು ಸಿಎಂ ಆಗಲಿ ಎಂಬ ಬಯಕೆ ಇದೆ. ನಾವು ಕೂಡ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಎಂದು ಬಯಸುತ್ತೇವೆ ಎಂದರು. ಡಿಸಿಎಂ ಡಿಕೆ ಶಿವಕುಮಾರ್ ತಾಳ್ಮೆಯಿಂದ ಕಾದು ಒಳ್ಳೆಯ ಸ್ಥಾನ ಪಡೆಯುತ್ತಾರೆ. ಡಿಕೆ ಶಿವಕುಮಾರ್ ಅವರನ್ನು ಹತ್ತಿರ ನೋಡಿದ್ದೆನೆ ಅವರು ಯಾವುದಕ್ಕೂ ಆತರ…

Read More

ಬೆಂಗಳೂರು : ದೆಹಲಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ನಡೆದ ರಾಷ್ಟ್ರೀಯ ಸಂದರ್ಶನದಲ್ಲಿ, ನಾನೇ ಐದು ವರ್ಷಗಳ ಕಾಲ ಕರ್ನಾಟಕದ ಮುಖ್ಯಮಂತ್ರಿ ಆಗಿರುತ್ತೇನೆ. ಅಲ್ಲದೆ 2028 ರಲ್ಲಿ ವಿಧಾನಸಭೆ ಚುನಾವಣೆ ನನ್ನ ನೇತೃತ್ವದಲ್ಲಿ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು, ಭಾರಿ ಸಂಚಲನ ಸೃಷ್ಟಿಸಿದೆ. ಇದೀಗ ಸತೀಶ್ ಜಾರಕಿಹೊಳಿ ಕೂಡ 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, 2028ಕ್ಕೆ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದರು. ಮುಂದಿನ ಬಾರಿಯೂ ಅವರೇ ಸಿಎಂ ಆಗುತ್ತಾರೆ ಅಂತ ನಾನು ಹೇಳಲ್ಲ ಆದರೆ ಸಿದ್ದರಾಮಯ್ಯ ರಾಜಕೀಯದಲ್ಲಿ ಇರುತ್ತಾರೆ. 2028ರ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ನಿನ್ನೆ ಸಿಎಂ ಹೇಳಿದ ಮೇಲೆ ಮುಗೀತು ಆ ಕುರಿತು ಮತ್ತೆ ಚರ್ಚೆ ಮಾಡುವಂತಿಲ್ಲ ಎಂದು ಬೆಂಗಳೂರಲ್ಲಿ ಪಿಡಬ್ಲ್ಯೂಡಿ ಸಚಿವ ಸತಿ ಜಾರಕಿಹೊಳಿ ಹೇಳಿಕೆ ನೀಡಿದರು.

Read More

ಕಲಬುರ್ಗಿ/ಗದಗ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವುಗಳು ಮುಂದುವರೆದಿದ್ದು ಇದೀಗ ಇಂದು ರಾಜ್ಯದಲ್ಲಿ ಮತ್ತೆ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಲ್ಬುರ್ಗಿಯಲ್ಲಿ ಓರ್ವ ವ್ಯಕ್ತಿ ಹಾಗೂ ಗದಗ್ ಮತ್ತು ಬೀದರ್ ನಲ್ಲಿ ಓರ್ವ ಉಪನ್ಯಾಸಕ ಉಪನ್ಯಾಸಕಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹೌದು ಕಲ್ಬುರ್ಗಿಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಕಲ್ಬುರ್ಗಿಯಲ್ಲಿ 38 ವರ್ಷದ ವ್ಯಕ್ತಿಗೆ ಹೃದಯಘಾತ ಸಂಭವಿಸಿದೆ. ಸೇಡಂ ಪಟ್ಟಣದ ನಿವಾಸಿ ಶ್ರೀನಾಥ್ ಹೃದಯಘಾತದಿಂದ ಸಾವನಪ್ಪಿದ್ದಾರೆ. ಇವರು ಹೈದರಾಬಾದ್ನ ಖಾಸಗಿ ಕಂಪನಿಯಲ್ಲಿ ಶ್ರೀನಾಥ್ ಕೆಲಸ ಮಾಡುತ್ತಿದ್ದರು. ಕಳೆದ ವಾರ ಅವರಿಗೆ ಹೃದಯಘಾತ ಆಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶ್ರೀನಾಥ್ ಶ್ರವಣಪ್ಪಿದ್ದಾರೆ. ಇನ್ನು ಗದಗದಲ್ಲಿ 49 ವರ್ಷದ ಉಪನ್ಯಾಸಕಿ ಒಬ್ಬರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಗದಗ ನಿವಾಸಿ ಪ್ರಭಾ ಕಲ್ಮಠ ಅವರು ಹಾರ್ಟ್ ಅಟ್ಯಾಕ್ ನಿಂದ ಸಾವನ್ನಪ್ಪಿದ್ದಾರೆ. ಸೊರಟೂರಿನ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕಾಲೇಜಿಗೆ ಹೋಗಲು ರೆಡಿಯಾಗುತ್ತಿದ್ದಾಗಲೇ ಹೃದಯಾಘಾರದಿಂದ ಪ್ರಭಾ ಕಲ್ಮಠ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ತಕ್ಷಣ ಪತಿ ಅಕ್ಕ ಪಕ್ಕದವರ ಸಹಾಯದಿಂದ…

Read More

ಬೆಂಗಳೂರಲ್ಲಿ : ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಪತಿಯಿಂದಲೇ ಕಿರುತೆರೆ ನಟಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಶೀಲಾ ಶಂಕಿಸಿ ಮಂಜುಳಾ ಅಲಿಯಾಸ್ ಶ್ರುತಿಗೆ ಪತಿ ಅಮರೇಶ್ ಚಾಕು ಇರಿದಿರುವ ಘಟನೆ ನಡೆದಿದೆ. ಕಳೆದ ಜುಲೈ ನಾಲ್ಕರಂದು ಮುನೇಶ್ವರ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಅಮೃತಧಾರೆ ಸೇರಿದಂತೆ ಹಲವು ಧಾರವಾಹಿಗಳಲ್ಲಿ ಶ್ರುತಿ ನಟಿಸಿದ್ದಾರೆ. ಅಮರೇಶ್ ಎಂಬುವವರನ್ನು ಶ್ರುತಿ ಪ್ರೀತಿಸಿ ಮದುವೆಯಾಗಿದ್ದರು. ಅಮರೇಶ್ ಕಿರುಕುರೆ ನಟಿ ಶೃತಿಗೆ ಇಬ್ಬರು ಮಕ್ಕಳು ಇದ್ದಾರೆ. ಹನುಮಂತನಗರದಲ್ಲಿ ದಂಪತಿಗಳು ಮನೆ ಪಡೆದು ಅಲ್ಲಿಯೇ ವಾಸವಿದ್ದರು. ನಂತರ ಶೃತಿ ನಡವಳಿಕೆಯ ಬಗ್ಗೆ ಪ್ರತಿ ಅಂಬರೀಷ್ಗೆ ಇಷ್ಟವಾಗುತ್ತಿರಲಿಲ್ಲ. ಅಮರೇಶ್ ಮತ್ತು ಶ್ರುತಿ ನಡುವೆ ಹೊಂದಾಣಿಕೆ ಕೂಡ ಸರಿ ಇರಲಿಲ್ಲ. ಹೀಗಾಗಿ ಗಂಡನಿಂದ ಶ್ರುತಿ ದೂರವಾಗಿ ಅಣ್ಣನ ಮನೆಯಲ್ಲಿ ಇದ್ದರು. ಕಳೆದ ಏಪ್ರಿಲ್ ನಲ್ಲಿ ನಟಿ ಶ್ರುತಿ ಪತಿ ಅಮರೇಶ್ ನಿಂದ ದೂರವಾಗಿದ್ದರು. ಇದರ ನಡುವೆ ಮನೆಯಲ್ಲಿ ಹಣಕ್ಕಾಗಿ ಇಬ್ಬರ ನಡುವೆ ಜಗಳ ನಡೆದಿತ್ತು. ಈ ಕುರಿತು ಶ್ರುತಿ…

Read More

ಬೆಂಗಳೂರು : ಹಾಸನದಲ್ಲಿ ಸರಣಿ ಹೃದಯಘಾತ ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಂತ್ರಿಕ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ನಿನ್ನೆ ಈ ಒಂದು ಸಮಿತಿ ರಜೆ ಸರ್ಕಾರಕ್ಕೆ ಸಂಪೂರ್ಣ ವರದಿ ಸಲಿಸಿದ್ದು ವರದಿಯಲ್ಲಿ ಚಾಲಕರಿಗೆ ಅತಿ ಹೆಚ್ಚು ಹೃದಯಘಾತ ಆಗಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಒಟ್ಟು 8 ಲಕ್ಷ ಚಾಲಕರಿಗೆ ಹೆಲ್ತ್ ಕ್ಯಾಂಪ್ ಆಯೋಜನೆ ಮಾಡಿ ಆರೋಗ್ಯ ತಪಾಸಣೆ ಮಾಡಲು ನಿರ್ಧಾರ ಕೈಗೊಂಡಿದೆ. ಹಾಸನ ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಹೃದಯಾಘಾತದ ವರದಿಯನ್ನು ಬುಧವಾರ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬಹಿರಂಗಪಡಿಸಿದ್ದಾರೆ. ಈ ವೇಳೆ ವಾಹನ ಚಾಲಕರ ಬಗ್ಗೆ ಆಘಾತಕಾರಿ ಅಂಶವೊಂದನ್ನು ತಿಳಿಸಿದ್ದು, ಹೃದಯಾಘಾತದಿಂದ ಮೃತಪಟ್ಟವರ ಪೈಕಿ ಶೇ.30ರಷ್ಟು ಮಂದಿ ಅಂದರೆ ಆರು ಜನ ಆಟೋ ಹಾಗೂ ಕ್ಯಾಬ್ ಚಾಲಕರು ಎಂದಿದ್ದಾರೆ. ಪ್ರಮುಖವಾಗಿ ವಾಯುಮಾಲಿನ್ಯ, ಹೊರಗಿನ ತಿಂಡಿ, ಕುಳಿತಲ್ಲೇ ಕುಳಿತಿರುವುದು ಮೊದಲಾದ ಕಾರಣಗಳಿಂದ ಹೃದಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ…

Read More

ಮೈಸೂರು : ರಾಜ್ಯದಲ್ಲಿ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದ್ದು, ಈಗಾಗಲೇ ಹಲವು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಸಾಮಾಜಿಕವಾಗಿ ಮಾದರಿಯಾಗಿದ್ದಾರೆ. ಆದರೆ ಇದೀಗ ಮೂರು ತಿಂಗಳಿಗೊಮ್ಮೆ ಗ್ರಹಲಕ್ಷ್ಮಿ ಹಣ ಹಾಕುತ್ತೇವೆ ಪ್ರತಿ ತಿಂಗಳು ಹಾಕೋಕೆ ಕೆಲವು ತೊಡಕುಗಳಿವೆ ಎಂದು ಗ್ಯಾರಂಟಿ ಸಮಿತಿ ಅಧ್ಯಕ್ಷ ಹೆಚ್ಎಂ ರೇವಣ್ಣ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಕೊಡುತ್ತಿದ್ದೇವೆ. ಜಿಎಸ್‌ಟಿ ವಿಚಾರದಲ್ಲಿ 1 ಲಕ್ಷ 20 ಸಾವಿರ ಜನರಿಗೆ ಹಣ ಹೋಗಿರಲಿಲ್ಲ. ಅದರಲ್ಲಿ ಈಗ 58 ಸಾವಿರ ಜನರ ಸಮಸ್ಯೆಯನ್ನ ಬಗೆಹರಿಸಿದ್ದೇವೆ. ಉಳಿದ ಜನರ ಸಮಸ್ಯೆ ಬಗೆ ಹರಿಸುತ್ತೇವೆ.ನಾವು ಅಧಿಕಾರಕ್ಕೆ ಬಂದಾಗಿನಿಂದ ಗೃಹಲಕ್ಷ್ಮಿ ಹಣ ನಿಲ್ಲಿಸಿಲ್ಲ. ಪ್ರತಿ ತಿಂಗಳು ಹಣ ಕೊಡೋದಕ್ಕೆ ಕೆಲವು ತೊಡಕುಗಳಿವೆ ಎಂದರು. ಹೀಗಾಗಿ ಪ್ರತಿ ತಿಂಗಳು ಹಣ ಕೊಡಲು ಆಗುತ್ತಿಲ್ಲ ಎನ್ನುವ ಮೂಲಕ ಪ್ರತಿ ತಿಂಗಳ ಗೃಹಲಕ್ಷ್ಮಿ ಹಣ ಕೊಡಲು ಆಗಲ್ಲ ಎಂದು ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ರಾಜ್ಯದ…

Read More

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಿಸಲಾಗಿತ್ತು. ಈ ಹಿನ್ನೆಲೆ ನಿನ್ನೆ ಈ ಒಂದು ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿಯ ಕೆಲವು ಮಹಿಳೆಯರು, ನಮಗೆ ಮನೆ ಹಕ್ಕು ಪತ್ರ ಬೇಡ ಮೊದಲು ಗಾಂಜಾ ಮಾರಾಟ ನಿಲ್ಲಿಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಗೆ ಮಹಿಳೆಯರು ಈ ರೀತಿ ಮನವಿ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದ ಸುಭಾಷ್ ನಗರದ ಬಡಾವಣೆಯಲ್ಲಿ ಮಹಿಳೆಯರು ಜಿಲ್ಲಾಧಿಕಾರಿಗಳಿಗೆ ಗಾಂಜಾ ಮಾರಾಟ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ನಿನ್ನೆ ಸುಭಾಷ್ ನಗರ ಬಡಾವಣೆಗೆ ಜಿಲ್ಲಾಧಿಕಾರಿ ಡಾ. ಕುಮಾರ್ ಭೇಟಿ ನೀಡಿದ್ದರು. ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮನೆಗಳನ್ನು ನಿರ್ಮಾಣ ಮಾಡಲಾಗಿತ್ತು. ಮನೆಗಳ ಹಕ್ಕು ಪತ್ರ ವಿತರಣೆಯ ಸಭೆಯಲ್ಲಿ ಸ್ಥಳೀಯ ನಿವಾಸಿಗಳು ಜಿಲ್ಲಾಧಿಕಾರಿಗೆ ಗಾಂಜಾ ಮಾರಾಟ ಮಾರಾಟ ತಡೆಗೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮನವಿ ಮಾಡಿದ್ದಾರೆ. ನಿತ್ಯ ಏರಿಯಾದಲ್ಲಿ ಗಾಂಜಾ, ಡ್ರಗ್ಸ್ ಮಾರಾಟ ಮಾಡಲಾಗುತ್ತಿದೆ. ದಿನಕ್ಕೆ…

Read More