Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ನಿನ್ನೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಹೊರಬಂದಿದ್ದು ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ ಈ ಒಂದು ಗೆಲುವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ನನ್ನ ೪೦ ವರ್ಷದ ರಾಜಕೀಯದಲ್ಲಿ ಜನರು ಬಿಜೆಪಿಯ ಸುಳ್ಳಿನ ವೃದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಉಪ ಚುನಾವಣೆ ಫಲಿತಾಂಶ ನನ್ನ ಪಾಲಿಗೆ ಮಹತ್ವದ್ದಾಗಿತ್ತು. ದ್ವೇಷ ಸಾಧನೆಗಾಗಿ ಸುಳ್ಳು ಪ್ರಕರಣ, ಅಪಪ್ರಚಾರದಿಂದ ನನ್ನ ಹಾಗೂ ನನ್ನ ಕುಟುಂಬವನ್ನು ಕಟ್ಟಿಹಾಕಲು ರಾಜಭವನದಿಂದ ಕೇಂದ್ರ ತನಿಖಾ ಸಂಸ್ಥೆಗಳವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿಕೊಂಡ ಬಿಜೆಪಿ, ಜೆಡಿಎಸ್ನವರಿಗೆ ಮತದಾರರು ಫಲಿತಾಂಶದ ಮೂಲಕ ತಕ್ಕ ಉತ್ತರ ನೀಡಿದ್ದಾರೆ ಎಂದರು. ನಾನು 2ನೇ ಬಾರಿಗೆ ಸಿಎಂ ಆದ ಬಳಿಕ ಬಿಜೆಪಿ, ಜೆಡಿಎಸ್ನವರು ನನ್ನ ಹಾಗೂ ನನ್ನ ಪತ್ನಿಯನ್ನು ಸುಳ್ಳುಗಳಿಂದ ಹಣಿಯಲು ಯತ್ನಿಸಿದರು.40 ವರ್ಷಗಳ ನನ್ನ ರಾಜಕೀಯ ಜೀವನ ನೋಡಿರುವ ಜನರು ಬಿಜೆಪಿಯ ಸುಳ್ಳುಗಳ ವಿರುದ್ಧ ಸತ್ಯವನ್ನು ಗೆಲ್ಲಿಸಿದ್ದಾರೆ.ಎಲ್ಲ ನ್ಯಾಯಾಲಯಗಳಿಗಿಂತ…
ಬೆಂಗಳೂರು : ನಿನ್ನ ನೋಡಬೇಕು ಬಾ ಅಂತ ಪ್ರಿಯತಮೆ ಒಬ್ಬಳು ತನ್ನ ಪ್ರಿಯತಮನನ್ನು ಕರೆಸಿಕೊಂಡು ತನ್ನ ಇತರೆ ಸ್ನೇಹಿತರೊಂದಿಗೆ ಆತನನ್ನು ಅಪಹರಿಸಿ, ಬೆದರಿಕೆ ಒಡ್ಡಿ ಆತನಿಂದ 5 ಲಕ್ಷ ರೂಪಾಯಿ ಹಣ ಸುಲಿಗೆ ಮಾಡಿದ್ದಾಳೆ. ಈ ಒಂದು ಘಟನೆ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಟ್ಟು 7 ಜನರನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಬೆಂಗಳೂರಿನ ಕೋರಮಂಗಲ ಪೊಲೀಸರಿಂದ ಖತರ್ನಾಕ್ ಗ್ಯಾಂಗ್ ಬಂಧನವಾಗಿದೆ. ಆಂಧ್ರದ ನೆಲ್ಲೂರು ಮೂಲದ ಏಳು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು. ಆಂಧ್ರದಲ್ಲಿ ಕಿಡ್ನಾಪ್ ಮಾಡಿ ಪಾವಗಡ ಹಾಗೂ ಬೆಂಗಳೂರಿಗೆ ಕರೆತಂದು ಹಲ್ಲೆ ಮಾಡಿ ಹಣ ಸುಲಿಗೆ ಮಾಡಿದ ಆರೋಪವನ್ನು ಇವರು ಎದುರಿಸುತ್ತಿದ್ದಾರೆ. ಪ್ರಿಯಕರನೊಂದಿಗೆ ಸೇರಿ ಮಾಜಿ ಪ್ರಿಯಕರನ ಟ್ರ್ಯಾಪ್ ಮಾಡಿ ಸುಲಿಗೆ ಮಾಡಿದ್ದಾಳೆ. ಘಟನೆ ಹಿನ್ನೆಲೆ? ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಶಿವ ಮತ್ತು ಮೋನಿಕಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಎಲ್ಲವೂ ಚೆನ್ನಾಗಿಯೇ ಇತ್ತು. ಹೀಗಿರುವಾಗ ಶಿವನಿಗೆ ಕರೆ ಮಾಡಿ ನನ್ನ ಸ್ನೇಹಿತರು ನಿನ್ನ…
ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಬಿಜೆಪಿ, ಜೆಡಿಎಸ್ ತೀವ್ರ ಮುಖಭಂಗ ಎದುರಿಸಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಲಿನ ಕುರಿತಾಗಿ ವಿಪಕ್ಷ ನಾಯಕ ಆರ್ ಅಶೋಕ ಬಹುಶಹ ನಿಖಿಲ್ ಕುಮಾರಸ್ವಾಮಿ ಅವರಿಗೆ ಅದೃಷ್ಟವಿಲ್ಲ ಅನಿಸುತ್ತದೆ ಎಂದು ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಈ ಒಂದು ತೀರ್ಪಿಗೆ ತಲೆಬಾಗುತ್ತೇವೆ. ಚುನಾವಣೆಯಲ್ಲಿ ಗೆಲ್ಲಲು ಕಾರಣವಿದ್ದಂತೆ ಸೋಲಿಗೂ ಕೂಡ ಕಾರಣವಿದೆ. ಕೊನೆಗಳಿಗೆಯಲ್ಲಿ NDA ಅಭ್ಯರ್ಥಿ ತೀರ್ಮಾನ ಮಾಡಿದ್ದೆವು. ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ ಮಕ್ಕಳನ್ನು ನಿಲ್ಲಿಸಲ್ಲ ಅಂತ ಹೇಳಿದ್ದರು. ಅದು ಕೂಡ ಮೈನಸ್ ಪಾಯಿಂಟ್ ಆಯ್ತು. ನಿಖಿಲ್ ಕುಮಾರಸ್ವಾಮಿಗೆ ಅದೃಷ್ಟವಿಲ್ಲ ಅಂತ ಅನಿಸುತ್ತದೆ. ನಿಖಿಲ್ ಅರ್ಜುನನ ಪಾತ್ರ ಮಾಡುತ್ತಾರೆ ಅಂತ ಅಂದುಕೊಂಡಿದ್ದವು. ಆದರೆ ಮತ್ತೆ ಜನರು ನಿಖಿಲ್ ಕುಮಾರಸ್ವಾಮಿಗೆ ಅಭಿಮನ್ಯುವಿನ ಪಾತ್ರವನ್ನೇ ಕೊಟ್ಟಿದ್ದಾರೆ. ಎರಡು ಬಾರಿ ಸೋತು ಈ ಬಾರಿ ಗೆಲ್ಲುತ್ತಾರೆ ಅಂದುಕೊಂಡಿದ್ದೆವು. ಆದರೆ ನಿಖಿಲ್ ಕುಮಾರಸ್ವಾಮಿ ಮೂರನೇ…
ಬೆಂಗಳೂರು : ಇಂದು ಕಾಂಗ್ರೆಸ್ ಗೆ ಮಹತ್ವದ ದಿನವಾಗಿದ್ದು ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ದಾಖಲಿಸಿದ್ದು, ಈ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಗೆ ಕೌಂಟರ್ ನೀಡಿದೆ. ಈ ಒಂದು ಗೆಲುವಿನ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಅವರು ಈ ಮೂರು ಕ್ಷೇತ್ರಗಳ ಗೆಲುವು 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿ, ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಅಂತ ನಾನು ಈ ಮೊದಲೇ ಹೇಳಿದ್ದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು ಹಾಗಾಗಿ ಜನ ಆಶೀರ್ವದಿಸಿದ್ದಾರೆ.ಗ್ಯಾರಂಟಿ ಯೋಜನೆಗಳ ಕುರಿತಂತೆ ವಿಪಕ್ಷಗಳು ಅಪಪ್ರಚಾರ ಮಾಡಿದರು. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿಗೆ ಹಣ ಇಲ್ಲ ಅಂತ ಆರೋಪಿಸಿದ್ದರು ಆದರೆ ಈಗ ಒಂದೇ ಕ್ಷೇತ್ರಕ್ಕೆ ಕೋಟಿ ಕೋಟಿ ಹಣ ಹೋಗುತ್ತಿದೆ ಎಂದರು. ಈ…
ಬೆಂಗಳೂರು : ಇಂದು ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಮೂರು ಕ್ಷೇತ್ರಗಳಲ್ಲೂ ಕೂಡ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಹಾಗಾಗಿ ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಮೂರು ಕ್ಷೇತ್ರಗಳ ಗೆಲುವಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ಸಿಎಂ ಸಿದ್ದರಾಮಯ್ಯ ಆಡಳಿತವೇ ಕಾರಣ ಎಂದು ತಿಳಿಸಿದರು. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ ಈ ಒಂದು ಗೆಲುವಿಗೆ ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಶಾಸಕರು ಹಾಗೂ ಮತದಾರರೇ ಪ್ರಮುಖ ಕಾರಣ ಎಂದು ಅವರು ಮತದಾರರಿಗೆ ಕೈ ಮುಗಿದರು. ಟೀಕೆ ಸಾಯುತ್ತದೆ ಕೆಲಸ ಉಳಿಯುತ್ತದೆ ಅಂತ ನಾನು ಈ ಮೊದಲೇ ಹೇಳಿದ್ದೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ಕೊಟ್ಟಿದ್ದಾರೆ. ಜನರ ಭಾವನೆಯ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟೀಯ ಹೆದ್ದಾರಿ ಬಳಿ ಬೆಳ್ಳಂಬೆಳಗ್ಗೆ ಭೀಕರವಾದಂತಹ ಸರಣಿ ಅಪಘಾತ ನಡೆದಿದ್ದು, ಈ ಒಂದು ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಖಾಸಗಿ ಬಸ್, ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್ನಲ್ಲಿ ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದರು. ಮರಳಿ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಬರುತ್ತಿದ್ದ ಕಾರು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆಯುವ ಮೂಲಕ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸುಮಾರು ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.…
ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇದೀಗ ಅವರ ಬಿದ್ದಿದ್ದು ಈಗಾಗಲೇ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಗಿರುವಂತಹ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ವಿರುದ್ಧ 9 ಸಾವಿರ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರದ ವಿಚಾರಕ್ಕೆ ಬರುವುದಾದರೆ ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದಾರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ. ಇನ್ನೂ ಶಿಗ್ಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾನ್ ಖಾನ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಪಠಾಣ್ ಖಾನ್ ಅವರು 88,985 ಮತಗಳನ್ನು ಪಡೆದುಕೊಂಡಿದ್ದರೆ, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು 74,860 ಮತಗಳನ್ನು ಪಡೆದುಕೊಂಡಿದ್ದಾರೆ.…
ಚನ್ನಪಟ್ಟಣ : ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಫಲಿತಾಂಶ ಇದೀಗ ಹೊರ ಬಿದ್ದಿದ್ದು ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡಿದ್ದ, ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ. ಇದರ ಮಧ್ಯ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್ ಜೆಡಿಎಸ್ ಅಂತಿಮ ದಿನಗಳನ್ನು ಎಣಿಸುತ್ತಾ ಇದೆ ಎಂದು ತಿಳಿಸಿದರು. ದೇವೇಗೌಡರು ದೈತ್ಯ ಶಕ್ತಿ ಎಂದು ಬಹಳ ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ಅದು ಸತ್ಯ. ಆದರೆ, ಅವರಿಗೆ ವಯಸ್ಸಾಗಿದೆ. ಈ ಕಾರಣದಿಂದ ಅವರನ್ನು ಜನ ಚುನಾವಣೆಯಲ್ಲಿ ತಿರಸ್ಕರಿಸಿದ್ದಾರೆ. ಹೀಗಾಗಿ ಅವರಿಗೆ ವಿಶ್ರಾಂತ ಜೀವನ ನಡೆಸಲು ಇದು ಸೂಕ್ತ ಕಾಲ. ಈ ಚುನಾವಣೆ ಫಲಿತಾಂಶ ಜೆಡಿಎಸ್ ಕೊನೆಯ ಕ್ಷಣಗಳನ್ನು ಎಣಿಸುತ್ತಿದೆ ಎಂಬುದರ ಸಂಕೇತ ಎಂದು ಯೋಗೇಶ್ವರ್ ಹೇಳಿದರು. ಚನ್ನಪಟ್ಟಣ ಕ್ಷೇತ್ರದಲ್ಲಿ ನಾನು ಗೆಲುವನ್ನು ನಿರೀಕ್ಷೆ ಮಾಡಿದ್ದೆ ರೂ.30,000 ಮತಗಳ ಅಂತರದಿಂದ ಗೆಲ್ಲುವ ನಿರೀಕ್ಷೆ ಇದೆ ಅಂತ ಹೇಳಿದ್ದೆ. ಮಾಜಿ…
ರಾಮನಗರ : ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಸಂಸದ ಡಿಕೆ ಸುರೇಶ್ , NDA ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಡಾಕ್ಟರ್ ಸಿಎನ್ ಮಂಜುನಾಥ್ ವಿರುದ್ಧ ಸೋಲು ಅನುಭವಿಸಿದ್ದರು. ಇದೀಗ ಡಿಕೆ ಬ್ರದರ್ಸ್ ದಳಪತಿಗಳ ವಿರುದ್ಧ ಸೇಡು ತೀರಿಸಿಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿಪಿ ಯೋಗೇಶ್ವರ್ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿ ಅವರು, 73417 ಮತಗಳನ್ನ ಪಡೆದುಕೊಂಡಿದ್ದು, ಇನ್ನು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು, 99,320 ಮತಗಳನ್ನ ಪಡೆದಿದ್ದರೆ. ಇಬ್ಬರ ಮಧ್ಯ ಒಟ್ಟು 25,193 ಸಿಪಿ ಯೋಗೇಶ್ವರ್ ಮತಗಳ ದಿಂದ ಮುನ್ನಡೆ ಸಾಧಿಸಿ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಎಸಿಪಿ ಚಂದನ್ ಕುಮಾರ್ ಅವರು, FSL ವರದಿಗಳು ಹಾಗೂ ರಿಟ್ರಿವ್ ಮಾಡಿದ ಭಾವಚಿತ್ರಗಳು ಸೇರಿದಂತೆ ಒಟ್ಟು 1,300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಅನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದರು. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬರೋಬ್ಬರಿ 1,300 ಪುಟಗಳ ಅಡಿಷನಲ್ ಚಾರ್ಜ್ ಶೀಟ್ ಇದೀಗ ಸಲ್ಲಿಕೆಯಾಗಿದೆ. FSL ರಿಪೋರ್ಟ್, ಕೆಲ ಪ್ರಮುಖ ಸಾಕ್ಷಿಗಳ ಹೇಳಿಕೆಗಳು ಹಾಗೂ ಪುನೀತ್ ಮೊಬೈಲ್ ನಿಂದ ರಿಟ್ರಿವ್ ಮಾಡಲಾದ 8 ಫೋಟೋ ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡಿರುವ ಹೆಚ್ಚುವರಿ ಚಾರ್ಜ್ ಶೀಟ್ ಇದೀಗ ACP ಚಂದನ್ ಕುಮಾರ್ ಕೋರ್ಟಿಗೆ ಸಲ್ಲಿಕೆ ಮಾಡಿದ್ದಾರೆ. ಇನ್ನೊಂದು ಕಡೆ ನಟ ದರ್ಶನ್ ಅವರು ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜೆಪಿ ಆಸ್ಪತ್ರೆಗೆ ಬೆನ್ನು ನೋವಿನ ಸಮಸ್ಯೆ ತಿಳಿಸಿ ಆಸ್ಪತ್ರೆಗೆ ದಾಖಲಾಗಿದ್ದರೂ ಕೂಡ ಇದುವರೆಗೂ ಶಸ್ತ್ರಚಿಕಿತ್ಸೆಗೆ ಒಳಗಾಗದೆ ದಿನ ದೂಡುತ್ತಿದ್ದಾರೆ. ಅಲ್ಲದೆ ಇತ್ತೀಚಿಗೆ ದರ್ಶನ್ ಪರ ವಕೀಲರು…













