Author: kannadanewsnow05

ಬೆಂಗಳೂರು : ತಾಯಿಯ ಬಳು ತನ್ನ ಗೆಳೆಯನ ಜೊತೆಗೆ ಸೇರಿಕೊಂಡು ತನ್ನ ಮೂರು ವರ್ಷದ ಪುಟ್ಟ ಮಗುವಿನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಗಿರಿನಗರದ ವೀರಭದ್ರೇಶ್ವರ ನಗರದಲ್ಲಿ ನಡೆದಿದೆ.ಬೆಂಗಳೂರಿನ ಗಿರಿನಗರದ ವೀರಭದ್ರೇಶ್ವರ ನಗರದಲ್ಲಿ ನಡೆದಿದೆ ಎನ್ನಲಾದ ವೀಡಿಯೋವೊಂದು ವೈರಲ್ ಆಗಿದ್ದು, ಪುಟ್ಟ ಕಂದಮ್ಮನ ಮೇಲೆ ಪಾಪಿ ತಾಯಿ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/helth-tips-here-are-the-benefits-of-consuming-garlic-which-has-medicinal-properties/ ಈ ಘಟನೆ ಎರಡು ವಾರಗಳ ಹಿಂದೆ ನಡೆದಿದೆ ಎನ್ನಲಾಗುತ್ತಿದೆ. ಕೆಲಸ ಹುಡುಕುವಾಗ ತಾಯಿ ತನ್ನ ಮಗುವನ್ನು ಮನೆಯಲ್ಲೇ ಕೂಡಿಹಾಕಿದ್ದಾಳೆ. ಈ ಕುರಿತು ಮಗುವಿನ ತಾಯಿಯನ್ನು ಪ್ರಶ್ನಿಸಿದಾಗ, ತಾನು ಗಂಡನ ಜೊತೆ ವಾಸ ಮಾಡುತ್ತಿಲ್ಲ. ಹಣಕಾಸಿನ ತೊಂದರೆಯಿಂದ ಮಗುವನ್ನು ಕೂಡಿಹಾಕಿ ಕೆಲಸ ಹುಡುಕುತ್ತಿರುವುದಾಗಿ ಹೇಳಿದ್ದಾಳೆ. https://kannadanewsnow.com/kannada/these-are-hair-packs-that-are-also-useful-for-men-there-will-be-no-side-effect/ ಹಲ್ಲೆ ನಡೆಸಿದ ಪರಿಣಾಮ ಮಗುವಿನ ದೇಹದ ತುಂಬೆಲ್ಲಾ ಗಾಯದ ಗುರುತುಗಳಾಗಿದೆ. ತಾಯಿ ಕೆಲಸಕ್ಕೆ ಹೋಗುತ್ತಿದ್ದು, ಬೆಳಗ್ಗೆ ಕೆಲಸಕ್ಕೆ ಹೋಗುವಾಗ ಬೀಗ ಹಾಕಿ ಹೋದರೆ ರಾತ್ರಿ ಬರೋವರೆಗೂ ಮಗುವನ್ನು ಕೂಡಿ ಹಾಕಿರುತ್ತಿದ್ದಳು. ಅಲ್ಲದೇ ಮಗುವಿನ ಮೇಲೆ ಹಲ್ಲೆ ನಡೆಸಿ ವಿಕೃತಿ…

Read More

ಹುಬ್ಬಳ್ಳಿ : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಮತ್ತು ಹೋಟೆಲ್ ಸ್ಫೋಟಕ್ಕೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ನೇರ ಹೊಣೆಗಾರರು. ದೇಶದಲ್ಲಿ ಶೇ. 90ರಷ್ಟು ಉಗ್ರ ಚಟುವಟಿಕೆ ನಿಗ್ರಹವಾಗಿದೆ. ಆದರೆ, ಈಗ ತಮಗೆ ಬೆಂಬಲ ಸಿಗಬಹುದಾದಂತಹ ರಾಜ್ಯಗಳಲ್ಲಿ ಮತ್ತೆ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಗಂಭೀರ ಆರೋಪ ಮಾಡಿದರು. https://kannadanewsnow.com/kannada/calling-an-unknown-woman-darling-is-sexual-harassment-hc/ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಉಗ್ರರ ಸ್ವರ್ಗವಾಗುತ್ತಿದೆ. ಕಾಂಗ್ರೆಸ್‌ ಸರ್ಕಾರದ ಈ ಆಡಳಿತದಲ್ಲಿ ಮೂಲಭೂತವಾದಿಗಳು ಮತ್ತು ಉಗ್ರ ಚಟುವಟಿಕೆಗಳಿಗೆ ಕರ್ನಾಟಕ ಪ್ರಮುಖ ಸ್ಥಾನವಾಗಿ ಮಾರ್ಪಡುತ್ತಿದೆ ಎಂದು ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/obscene-video-show-ncpcr-recommends-central-government-to-take-appropriate-action-against-ullu-app/ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಎಫ್.ಎಸ್.ಎಲ್. ವರದಿಯಲ್ಲಿ ದೃಢಪಟ್ಟಿದೆ. ಹಾಗಿದ್ದರೂ ಕ್ರಮ ಕೈಗೊಂಡಿಲ್ಲ ಏಕೆ? ಸಾಲದ್ದಕ್ಕೆ ಮತ್ತಷ್ಟು ವಿಡಿಯೋ ಕಳಿಸಿ ತೀರ್ಮಾನಿಸುತ್ತೇವೆ ಎಂದಿದ್ದೀರಿ. ಅಪರಾಧಿಗಳನ್ನು ಇನ್ನೂ ಎಷ್ಟು ರಕ್ಷಿಸಿಕೊಳ್ಳುತ್ತೀರಿ? ಎಂದು ಜೋಶಿ ತರಾಟೆಗೆ ತೆಗೆದುಕೊಂಡರು. https://kannadanewsnow.com/kannada/guarantee-scheme-fills-our-stomachs-woman-praises-minister-laxmi-hebbalkar/ ಕಾಂಗ್ರೆಸ್ ಆಡಳಿತ ಇರುವುದರಿಂದ ಭಯೋತ್ಪಾದಕರಿಗೆ, ಉಗ್ರರಿಗೆ ದಾಳಿ ನಡೆಸಲು ಇಂದು ಕರ್ನಾಟಕ ಸುರಕ್ಷಿತ ತಾಣ…

Read More

ಬೆಳಗಾವಿ : ಗ್ಯಾರಂಟಿಯಿಂದ ನಮ್ಮ ಮಕ್ಕಳು ಮರಿ ಎಲ್ಲರೂ ಹೊಟ್ಟೆತುಂಬಾ ಊಟ ಮಾಡುತ್ತಿದ್ದೇವೆ ಗ್ಯಾರಂಟಿ ಯೋಜನೆಗಳಿಂದ ಸಾಕಷ್ಟು ಅನುಕೂಲವಾಗಿದೆ ಎಂದು ಸಚಿವರ ಲಕ್ಷ್ಮಿ ಹೆಬ್ಬಾಳಕರ್ಗೆ ವೃದ್ಧೆ ಒಬ್ಬರು ಗ್ಯಾರೆಂಟಿ ಯೋಜನೆಗಳನ್ನು ಕೋಲದ ಕುರಿತಂತೆ ಶ್ಲಾಘಿಸಿದರು. https://kannadanewsnow.com/kannada/breaking-govt-planning-to-introduce-internship-for-3rd-year-students-minister-sudhakar/ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ನಿನ್ನೆ ತಮ್ಮ ಸ್ವ ಕ್ಷೇತ್ರದಲ್ಲಿ ಪ್ರವಾಸ ನಡೆಸುವ ಸಂದರ್ಭದಲ್ಲಿ ವೃದ್ಧಿ ಒಬ್ಬರಿಗೆ ಲಕ್ಷ್ಮಿ ಹೆಬ್ಬಾಳಕಾರ ಅವರು ಗ್ಯಾರಂಟಿ ಯೋಜನೆಗಳಿಂದ ಏನು ಮಾಡುತ್ತೀಯ ಎಂದು ಕೇಳಿದಾಗ ಗ್ಯಾರಂಟಿ ಯೋಜನೆಗಳಿಂದ ನಮ್ಮ ಹೊಟ್ಟೆ ತುಂಬುತ್ತಿದೆ. ನಮ್ಮ ಕುಟುಂಬದ ಎಲ್ಲಾ ಸದಸ್ಯರು ಹೊಟ್ಟೆ ತುಂಬಾ ಊಟ ಮಾಡುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕೆನ್ನೆಯನ್ನು ನೆವರಿಸಿ ಆಶೀರ್ವದಿಸಿದರು. https://kannadanewsnow.com/kannada/pm-modi-not-a-hindu-as-he-did-not-shave-his-head-after-his-mothers-death-lalu-yadav/

Read More

ಮೈಸೂರು : ಮುರೂ ವರ್ಷಗಳ ಪದವಿ ವಿದ್ಯಾರ್ಥಿಗಳಿಗೆ ಅಂತಿಮ ವರ್ಷ ಕೌಶಲ್ಯಾಧಾರಿತ ವಿಷಯಗಳ ತರಬೇತಿ ನೀಡಲು ವಿದ್ಯಾರ್ಥಿಗಳಿಗೆ ಇಂಟರ್ನಶಿಪ್ಜಾರಿಗೆ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ತಿಳಿಸಿದರು. https://kannadanewsnow.com/kannada/job-seekers-application-process-for-1000-village-administration-officer-recruitment-begins-today-2/ ನಿನ್ನೆ ಮೈಸೂರಿನ ವಿಶ್ವವಿದ್ಯಾಲಯದಲ್ಲಿ 114ನೇ ಘಟಕ ಉತ್ಸವದಲ್ಲಿ ಮಾತನಾಡಿದ ಅವರು, ಈ ವಿಷಯದ ಕುರಿತಾಗಿ ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಐಎಎಸ್ ಅಧಿಕಾರಿಗಳ ತಂಡ ಸ್ಥಾಪನೆ ಮಾಡಿಕೊಂಡಿರುವ ಕ್ರಿಸ್ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದೆ. ಎಇಡಿಪಿ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಮಾಸಿಕ 11 ಸಾವಿರದಿಂದ 12 ಸಾವಿರದವರೆಗೆ ಭತ್ಯೆ ನೀಡಲಾಗುತ್ತದೆ. https://kannadanewsnow.com/kannada/pm-modi-not-a-hindu-as-he-did-not-shave-his-head-after-his-mothers-death-lalu-yadav/ ಉನ್ನತ ಶಿಕ್ಷಣದಲ್ಲಿ ಬದಲಾವಣೆ ನಮ್ಮ ಸರ್ಕಾರ ಯೋಜನೆ ರೂಪಿಸಿದೆ. ಈ ಕುರಿತಂತೆ ಅಮೆರಿಕದ ಒಂದು ಸಂಸ್ಥೆಯೊಂದಿಗೆ ಮೂರು ಬಿಲಿಯನ್ ಒಡಂಬಡಿಕೆ ಮಾಡಿ ಕೊಂಡಿದೆ. ಈ ಒಂದು ಯೋಜನೆಯಲ್ಲಿ ಎಲ್ಲಾ ವಿಶ್ವವಿದ್ಯಾಲಯಗಳ ಬೋಧಕರು ಹಾಗೂ ವಿದ್ಯಾರ್ಥಿಗಳಿಗೆ ವೃತ್ತಿಪರ ತರಬೇತಿ ನೀಡಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/minister-laxmi-hebbalkar-gives-important-information-about-the-implementation-of-ops-for-government-employees/ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ…

Read More

ಮಂಗಳೂರು : ಪುತ್ತೂರು ನಿವಾಸಿ ದಿ.ಸತೀಶ್‌ ಹೆಬ್ಬಾರ್‌ ಪುತ್ರಿಯಾಗಿರುವ ಚೈತ್ರಾ ಹೆಬ್ಬಾರ್‌ ಫೆ.17ರಂದು ಪಿಜಿಯಿಂದ ಹೊರಹೋದಾಕೆ ಕಾಲೇಜಿಗೂ ತೆರಳದೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಈಗ ಕತಾರ್ ದೇಶಕ್ಕೆ ಹೋಗಿರುವುದು ತಿಳಿದು ಬಂದಿದೆ. ‘ನಾನು ಪ್ರಬುದ್ಧಳಾಗಿದ್ದೇನೆ. ನನಗೆ ಪ್ರೀತಿಸುವ ಹಕ್ಕಿಲ್ಲವೇ ಎಂದು ಕತಾರ್‌ನಿಂದಲೇ ಉಳ್ಳಾಲ ಪೊಲೀಸರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಿದ್ದಾಳೆ. https://kannadanewsnow.com/kannada/breaking-fire-breaks-out-at-grace-community-church-in-ramanagara-miscreants-allege-act/ ಲವ್ ಜಿಹಾದ್ ಮಾಡಿದ್ದಾನೆ ಎನ್ನಲಾದ ಪ್ರಕರಣದ ಪ್ರಮುಖ ಆರೋಪಿ ಪುತ್ತೂರಿನ ಶಾರೂಕ್‌ ಹಿಮಾಚಲ ಪ್ರದೇಶದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರಿಗೆ ಶಾರೂಕ್-ಚೈತ್ರಾ ಹೆಬ್ಬಾರ್ ಪ್ರೀತಿ ವಿಚಾರ ಬೆಳಕಿಗೆ ಬಂದಿದೆ. ತಾನು ಚೈತ್ರಾ ಹೆಬ್ಬಾರ್ ಪ್ರೀತಿಸುತ್ತಿರುವುದಾಗಿ ಶಾರೂಕ್ ಒಪ್ಪಿಕೊಂಡಿದ್ದಾನೆ. ಆದರೆ ಚೈತ್ರಾ ಹೆಬ್ಬಾರ್ ವಿಸಿಟಿಂಗ್ ವೀಸಾದಡಿ ದೇಶಬಿಟ್ಟು ಕತಾರ್‌ಗೆ ತೆರಳಿರುವುದು ದೃಢಪಟ್ಟಿದೆ. ಇದೀಗ ಅಲ್ಲಿಂದಲೇ ಉಳ್ಳಾಲ ಪೊಲೀಸರಿಗೆ ಇಮೇಲ್ ಮಾಡಿದ್ದು, ನಾನು ಪ್ರಬುದ್ಧಳಾಗಿದ್ದು, ನನಗೆ ಪ್ರೀತಿಸುವ ಹಕ್ಕಿಲ್ಲವೇ? ಎಂದು ಪ್ರಶ್ನಿಸಿ ಮೇಲ್ ಮಾಡಿದ್ದಾಳೆ. https://kannadanewsnow.com/kannada/bjp-mp-ramesh-jigajinagis-health-deteriorates-he-undergoes-treatment-at-kle-hospital-in-belagavi/ ನನಗೆ ಯಾವುದೇ, ಯಾರದೇ ಒತ್ತಡವಿಲ್ಲ ಸ್ವಇಚ್ಚೆಯಿಂದ ನನ್ನ ಇಷ್ಟದಂತೆ ನಾನು ಕತಾರ್‌ಗೆ…

Read More

ರಾಮನಗರ : ರಾಮನಗರದಲ್ಲಿ ಗ್ರೇಸ್ ಕಮ್ಯುನಿಟಿ ಚರ್ಚ್ ಗೆ ಬೆಂಕಿ ಬಿದ್ದಿದ್ದು, ಈ ಒಂದು ಅಗ್ನಿ ಅವಘಡದಲ್ಲಿ ಪ್ರಾರ್ಥನಾ ಪರಿಕರ, ಶಿಲುಬೆ ಸೇರಿದಂತೆ ಯೇಸುವಿನ ಮೂರ್ತಿಗಳು ಸುಟ್ಟು ಹೋಗಿವೆ. https://kannadanewsnow.com/kannada/watch-video-ipl-2024-promo-released-you-see/ ಈ ಒಂದು ಬೆಂಕಿ ದುರಂತದಲ್ಲಿ ಪ್ರಾರ್ಥನಾ ಮಂದಿರದ ಒಳಗಿರುವ ಎಲ್ಲಾ ಪರಿಕರಗಳು ಯೇಸುವಿನ ಶಿಲುಬೆ ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಚರ್ಚ್ ಸಿಬ್ಬಂದಿ ಆರೋಪಿಸುತ್ತಿದ್ದೂ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಚರ್ಚ್ ಸಿಬ್ಬಂದಿ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/warning-sign-of-heart-failure-that-you-may-not-spot-in-the-morning/ ಪ್ರತಿ ರವಿವಾರ ನಡೆಯುತ್ತಿದ್ದ ಸಾಮೂಹಿಕ‌ ಪ್ರಾರ್ಥನೆಯನ್ನು ಸಲ್ಲಿಸಲು ಬಂದ ಭಕ್ತರು ಸುಟ್ಟ ಚರ್ಚ್ ನೋಡಿ ಕಣ್ಣೀರಿಟ್ಟಿದ್ದಾರೆ. ಶುಕ್ರವಾರದಂದೇ ಚರ್ಚ್​ಗೆ ಕಿಡಿಗೇಡಿಗು ಬೆಂಕಿ ಹಚ್ಚಿದ್ದಾರೆ ಎಂದು ಕಿಡಿಕಾರಿದ್ದಾರೆ. ಕಿಡಿಗೇಡಿಗಳ ಮೇಲೆ ಕ್ರಮ ವಹಿಸುವಂತೆ ಚರ್ಚ್ ಸಿಬ್ಬಂದಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಚರ್ಚ್ ಸುಟ್ಟು ಹೋಗಿರುವ ವಿಡಿಯೋ ಟ್ಯಾಗ್ ಮಾಡಿ ಮನವಿ ಮಾಡಿದ್ದಾರೆ. ಘಟನೆ ಸಂಬಂಧ…

Read More

ವಿಜಯಪುರ : ವಿಜಯಪುರ ಬಿಜೆಪಿ  ಸಂಸದ ರಮೇಶ್ ಜಿಗಜೇನಿಗೆ ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಉಂಟಾಗಿದ್ದು ಇದೀಗ ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/indian-navy-sailor-missing-from-ship-intensive-search-begins/ ಕಳೆದ ಜನವರಿ 28ರಂದು ಸಹ ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರ್ ಉಸಿರಾಟ ಸಮಸ್ಯೆಯಾಗಿತ್ತು. ಕೂಡಲೇ ಅವರನ್ನು ಬಾಗಲಕೋಟೆ ‌ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಮತ್ತೆ ರಮೇಶ್ ಜಿಗಜಿಣಗಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ. https://kannadanewsnow.com/kannada/warning-sign-of-heart-failure-that-you-may-not-spot-in-the-morning/ ಅಲ್ಲದೆ ಈ ಬಾರಿಯ ಲೋಕಸಭಾ ಚುನಾವಣೆಗೆ ಇವರಿಗೆ ಟಿಕೆಟ್ ನೀಡುತ್ತಾರೋ ಇಲ್ವೋ ಎಂಬುವುದು ಕೂಡ ಇನ್ನೂ ಖಾತ್ರಿ ಆಗಿಲ್ಲ .ಏಕೆಂದರೆ ನಿನ್ನೆ ಬಿಜೆಪಿ ಮೊದಲ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಅದರಲ್ಲಿ ಯಾವುದೇ ಕರ್ನಾಟಕ ಅಭ್ಯರ್ಥಿ ಹೆಸರನ್ನು ಘೋಷಿಸಿಲ್ಲ.ಅದರಂತೆ ವಿಜಯಪುರದಲ್ಲಿ ಇವರು ಸತತವಾಗಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. https://kannadanewsnow.com/kannada/breaking-cafe-bomb-blast-case-accused-gets-clues-will-be-arrested-soon-cm/

Read More

ವಿಜಯನಗರ : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯ ನಗರದ ಹೊಸಪೇಟೆಯಲ್ಲಿ ಮಾತನಾಡಿ ಆರೋಪಿಯ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿ ಆತನನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/bengaluru-karnataka-deputy-cm-dk-shivakumar-announces-release-of-rs-10-crore-for-each-constituency/ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರೋಪಿಯ ಬಗ್ಗೆ ಸಿಕ್ಕಿದ್ದು ಎರಡು ಮೂರು ದಿನಗಳಲ್ಲಿ ಬಂದಿಸುತ್ತೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಪ್ರಕರಣವನ್ನು ಸಿಸಿಬಿಗೆ ವಹಿಸಿದ್ದೇವೆ.ಸಿಸಿಬಿ ಅವರು ಪ್ರಕರಣದ ತನಿಖೆಯನ್ನು ಸಮರ್ಥವಾಗಿ ಕೈಗೊಳ್ಳುತ್ತಾರೆ ಆದ್ದರಿಂದ ಸಿಸಿಬಿಗೆ ವಹಿಸಿದ್ದೇವೆ. FSL ವರದಿ ಕುರಿತು ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದರು. https://kannadanewsnow.com/kannada/are-you-looking-at-reels-on-mobile-its-dangerous-for-your-health-and-future/ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಸಿಎಂ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಸಿಎಂ ಸಿದ್ದರಾಮಯ್ಯಗೆ…

Read More

ಬೆಂಗಳೂರು : ಇನ್ನು ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರು ಏನಾಗುತ್ತೆ ನೀರಿನ ಅಭಾವ ಎದುರಿಸುತ್ತಿದ್ದು ಪ್ರತಿನಿತ್ಯ ನೀರಿಗಾಗಿ ಜನರು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಬೆಂಗಳೂರಿನ ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ರೂ. ನೀಡಲಾಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್‌ ಘೋಷಿಸಿದ್ದಾರೆ. https://kannadanewsnow.com/kannada/are-you-looking-at-reels-on-mobile-its-dangerous-for-your-health-and-future/ ಈ ಕುರಿತಂತೆ ಸಮಾಜಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್ ಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗುತ್ತಿದೆ. https://kannadanewsnow.com/kannada/indian-couple-found-dead-in-ivory-coast-embassy-stands-by-family-2/ ಈ ಸಂಬಂಧ ಬಿಡಬ್ಲ್ಯೂಎಸ್ಎಸ್ ಬಿ ಹಾಗೂ ಪಾಲಿಕೆ ಅಧಿಕಾರಿಗಳು ಪ್ರತಿನಿತ್ಯ ಸಭೆ ನಡೆಸುತ್ತಿದ್ದಾರೆ. ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾರ್ಚ್ 7ರ ಒಳಗಾಗಿ bbmp.oasisweb.in/TankerManageme… ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. https://kannadanewsnow.com/kannada/breaking-gunbattle-breaks-out-between-security-forces-and-naxals-in-chhattisgarhs-kanker/ ಈ ವಿಚಾರವಾಗಿ ಮಾರ್ಚ್ 4ರಂದು ಮಧ್ಯಾಹ್ನ 12 ಗಂಟೆಗೆ ಬಿಬಿಎಂಪಿ ಆಯುಕ್ತರು, ಬಿಡಬ್ಲ್ಯೂಎಸ್‌ಎಸ್‌ಬಿ…

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More