Subscribe to Updates
Get the latest creative news from FooBar about art, design and business.
Author: kannadanewsnow05
ಧಾರವಾಡ : ಈಗಾಗಲೇ ರಾಜ್ಯದಲ್ಲಿ ವಿಪರೀತ ಚಳಿ ಆರಂಭವಾಗಿದ್ದು, ಇದರ ಮಧ್ಯ ಮುಂದಿನ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಲ್ಲಿ ಭಾರಿ ಪ್ರಮಾಣದಲ್ಲಿ ಶೀತ ಗಾಳಿ ಇರಲಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿರುವ ಕೃಷಿ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ. ಹೌದು ಧಾರವಾಡ ಜಿಲ್ಲೆ ಸೇರಿದಂತೆ ಗದಗ, ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ, ಬೆಳಗಾವಿ ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಶೀತಗಾಳಿಯೊಂದಿಗೆ ಮೈ ಕೊರೆಯುವ ಚಳಿ ಇರಲಿದೆ. ಇದು ಮಾನವರು ಹಾಗೂ ಬೆಳೆಗಳ ಮೇಲೆ ತೀವ್ರ ಪರಿಣಾಮ ಬೀರಲಿದೆ ಎಂದು ಎಚ್ಚರಿಕೆ ನೀಡದೆ. ಮುಂದಿನ ಎರಡು ದಿನಗಳಲ್ಲಿ ಇನ್ನೂ ಹೆಚ್ಚಿನ ಚಳಿ ಹಾಗೂ ಶೀತಗಾಳಿ ಇರಲಿದೆ. ಇದು ವಯಸ್ಸಾದವರ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದರ ಜೊತೆಗೆ ಬೆಳೆ ವೈಪರಿತ್ಯವೂ ಉಂಟಾಗಲಿದೆ ಎಂದ ಹವಾಮಾನ ಇಲಾಖೆ ತಿಳಿಸಿದೆ. ಈ ಶೀತಗಾಳಿಯಿಂದ ಮನುಷ್ಯರು ತಮ್ಮನ್ನು ರಕ್ಷಿಸಿಕೊಳ್ಳಬೇಕು. ಬೆಚ್ಚಗಿನ ನೀರು, ಆಹಾರವನ್ನೇ ಸೇವಿಸಬೇಕು. ಇದರ ಜೊತೆಗೆ ಬೆಳೆಗಳನ್ನು ಸಂರಕ್ಷಿಸಲು ಹವಾಮಾನ…
ಹಾವೇರಿ : ಸಾಮಾನ್ಯವಾಗಿ ಉತ್ತರ ಕರ್ನಾಟಕದಲ್ಲಿ ಅದರಲ್ಲೂ ಹಾವೇರಿಯಲ್ಲಿ ಹೋರಿಗಳ ಸ್ಪರ್ಧೆ ಅಂದರೆ ಒಂದು ಹಬ್ಬದ ವಾತಾವರಣ ಇದ್ದಂತೆ. ಹೋರಿಗಳ ಸ್ಪರ್ಧೆಯಲ್ಲಿ ಹಾವೇರಿ ಹೋರಿಗಳು ಬಹಳ ಜನಪ್ರಿಯ ಆಗಿವೆ. ಇದೀಗ KDM ಕಿಂಗ್ ಎಂದೇ ಹೆಸರಾಗಿದ್ದ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೋರಿಯು ಹೃದಯಾಘಾತದಿಂದ ಮೃತಪಟ್ಟಿದೆ. ಹೌದು ಉತ್ತರ ಕರ್ನಾಟಕದ ಅದರಲ್ಲೂ ಜಿಲ್ಲೆಯ ಜಾನಪದ ಸೊಗಡಿನ ಕ್ರೀಡೆ ಅಂದರೆ ಹೋರಿ ಹಬ್ಬ. ಇದಕ್ಕೆ ಹಟ್ಟಿಹಬ್ಬ ದನಬೆದರಿಸುವ ಸ್ಪರ್ಧೆ ಎಂತಲೂ ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಕೆಡಿಎಂ ಕಿಂಗ್ ತನ್ನದೇ ಆದ ಛಾಪು ಮೂಡಿಸಿತ್ತು. ಹಾವೇರಿ, ಹಾನಗಲ್, ಮಲೆನಾಡು ಪ್ರದೇಶ ಸೇರಿ ಬೇರೆ ಎಲ್ಲಿಯೇ ಕೊಬ್ಬರಿ ಹೋರಿ ಸ್ಪರ್ಧೆ ಇರಲಿ ಕೆಡಿಎಂ ಕಿಂಗ್ ಅಲ್ಲಿ ಹಾಜರಿರುತ್ತಿತ್ತು. ಕೆಡಿಎಂ ಕಿಂಗ್ ಸ್ಪರ್ಧೆಯಲ್ಲಿದ್ದರೆ ಪ್ರಶಸ್ತಿ ಕಟ್ಟಿಟ್ಟ ಬುತ್ತಿ ಎನ್ನುವ ಮಾತಿತ್ತು. ಸ್ಪರ್ಧೆಯಲ್ಲಿ 11 ಬೈಕ್, ಬಂಗಾರ, ಎತ್ತಿನಬಂಡಿ, ಟಿವಿ ಸೇರಿದಂತೆ ಹಲವು ಬಹುಮಾನಗಳನ್ನು ಗೆದ್ದು ಹೆಸರು ಮಾಡಿತ್ತು. ಬೆಳ್ಳಿ ಬಸವಣ್ಣ, ಫ್ರಿಡ್ಜ್, ತಿಜೋರಿ ಸೇರಿದಂತೆ ವಿವಿಧ…
ರಾಮನಗರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಮತ್ತೊಂದು ಕಡೆ ಯತೀಂದ್ರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಹಲವು ಸಚಿವರು ಶಾಸಕರುಗಳೇ ವಿರೋಧ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗೋದು ಪಕ್ಕ ಅಂತ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಸಲೀಂ ಅಹಮದ್ ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ನಮಗೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವುದು ಒಂದೇ ಗುರಿ ಜನವರಿ 6 ಅಥವಾ ಜನವರಿ 9ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಜನವರಿ 6 ರಂದು ಅಥವಾ 9 ರಂದು 99% ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಅಧಿವೇಶನ ಆದಮೇಲೆ ಸಿಎಂ ಆಗುತ್ತಾರೆ ಅದರಲ್ಲಿ ಏನು ತಪ್ಪಿದೆ? ಡಿಕೆ ಶಿವಕುಮಾರ್ ಅವರಿಗೆ ಒಂದು ಅವಕಾಶವಿದೆ ಶಿವಕುಮಾರ್…
ತುಮಕೂರು : ಒಂದು ಕಡೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಅದಕ್ಕೆ ಇಲ್ಲ ಅಂತ ಹೇಳುತ್ತಿದ್ದಾರೆ ಮತ್ತೊಂದು ಕಡೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಜನವರಿ 6 ಅಥವಾ 9 ರಂದು ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಇದೀಗ ಕೇಂದ್ರ ರೈಲ್ವೆ ಸಚಿವ ಈ ಸೋಮಣ್ಣ ಅವರು ಗೃಹ ಸಚಿವ ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನೋದು ನನ್ನ ಆಸೆ ಅಂತ ಹೇಳಿ ಕುರ್ಚಿ ಕದನಕ್ಕೆ ಮತ್ತೊಂದು ಟ್ವಿಸ್ಟ್ ನೀಡಿದ್ದಾರೆ. ತುಮಕೂರಿನ ಹೆಗ್ಗೆರೆ ಮೇಲ್ ಸೇತುವೆ ಕಾಮಗಾರಿಗೆ ಚಾಲನೆ ನೀಡಿ ಈ ಒಂದು ಹೇಳಿಕೆ ನೀಡಿದ್ದು, ಎಲ್ಲೋ ಒಂದು ಕಡೆ ಜಿ ಪರಮೇಶ್ವರ್ ಅವರು ಸಿಎಂ ಆಗಲಿ ಅನ್ನುವ ಆಸೆ ನನಗೂ ಇದೆ. ಇದೆ ನನ್ನೊಬ್ಬನಿಗೆ ಆಸೆ ಅನ್ನುವುದಕ್ಕಿಂತ ಜಿಲ್ಲೆಯ ಜನರಿಗೆ ಆಸೆ ಇದೆ. ಅಧಿಕಾರ ಮತ್ತೊಂದು ಮಗದೊಂದು ಅದೃಷ್ಟದ ಮೇಲಿದೆ. ಜಿ.ಪರಮೇಶ್ವರ್ ಅವರು ಗೃಹ ಮಂತ್ರಿಗಳಾಗಿ ಆಗುತ್ತಾರೆ ಅನ್ನೋ…
ರಾಮನಗರ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸದ್ಯಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ ಮತ್ತೊಂದು ಕಡೆ ಯತೀಂದ್ರ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಹಲವು ಸಚಿವರು ಶಾಸಕರುಗಳೇ ವಿರೋಧ ವ್ಯಕ್ತಪಡಿಸಿದ್ದಾರೆ ಇದರ ಮಧ್ಯ ಶಾಸಕ ಇಕ್ಬಾಲ್ ಹುಸೇನ್ ಜನವರಿ ಆರರಂದು ಡಿಕೆ ಶಿವಕುಮಾರ್ ಸಿಎಂ ಆಗೋದು ಪಕ್ಕ ಅಂತ ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಸಲೀಂ ಅಹಮದ್ ಜನವರಿ 6 ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ನಮಗೆ ಡಿಕೆ ಶಿವಕುಮಾರ್ ಅವರನ್ನು ಸಿಎಂ ಮಾಡುವುದು ಒಂದೇ ಗುರಿ ಜನವರಿ 6 ಅಥವಾ ಜನವರಿ 9ರಂದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಜನವರಿ 6 ರಂದು ಅಥವಾ 9 ರಂದು 99% ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಅಧಿವೇಶನ ಆದಮೇಲೆ ಸಿಎಂ ಆಗುತ್ತಾರೆ ಅದರಲ್ಲಿ ಏನು ತಪ್ಪಿದೆ? ಡಿಕೆ ಶಿವಕುಮಾರ್ ಅವರಿಗೆ ಒಂದು ಅವಕಾಶವಿದೆ ಶಿವಕುಮಾರ್ ಅವರು…
ಬೆಂಗಳೂರು : ಸದ್ಯಕ್ಕೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ಸೀಸನ್ 12ರ ಶೋ ಭರ್ಜರಿಯಾಗಿ ಪ್ರದರ್ಶನ ಆಗುತ್ತಿದ್ದು ಈ ಒಂದು ಬಿಗ್ ಬಾಸ್ ಫಿನಾಲೆಯಲ್ಲಿ ಯಾರು ರಣರಪ್ಪ ಆಗುತ್ತಾರೋ ಅವರಿಗೆ 2ಲಕ್ಷ ರೂಪಾಯಿ ನೀಡುತ್ತೇನೆ ಎಂದು ಬಿಗ್ ಬಾಸ್ ಸೀಸನ್ ಮಾಜಿ ಸ್ಪರ್ಧಿ ವರ್ತೂರು ಸಂತೋಷ್ ಮಾಡಿದ್ದಾರೆ. ಹೌದು ಹಳ್ಳಿಕಾರ್ ಸಂತೋಷ್ ಎಂದೇ ಹೆಸರು ಪಡೆದಿರುವ ವರ್ತೂರ್ ಸಂತೋಷ್, ರನ್ನರ್ ಅಪ್ ಗಳಿಗೆ 10 ಲಕ್ಷ ನೀಡ್ತೇನೆ, ಆದ್ರೆ ನನ್ನದೊಂದು ಷರತ್ತಿದೆ ಎಂದ್ದಿದ್ದರು. ಹಳ್ಳಿಕಾರ್ ಎತ್ತುಗಳಿಗೆ ಬಿಗ್ ಬಾಸ್ ಮನೆಗೆ ಪ್ರವೇಶ ನೀಡ್ಬೇಕು, ಇಡೀ ರಾಜ್ಯಕ್ಕೆ ಹಳ್ಳಿಕಾರ್ ಎತ್ತುಗಳನ್ನು ಪರಿಚಯಿಸಬೇಕು ಎಂದಿದ್ದರು. ಈ ಮಧ್ಯೆ ಕಲರ್ಸ್ ಕನ್ನಡ ಬಿಗ್ ಬಾಸ್ ಮನೆಗೆ ಹಳ್ಳಿಕಾರ್ ಎತ್ತುಗಳ ಪ್ರವೇಶಕ್ಕೆ ಒಪ್ಪಿಗೆ ನೀಡಿಲ್ಲ. ಇದೇ ಕಾರಣಕ್ಕೆ ವರ್ತೂರ್ ಸಂತೋಷ್ ತಮ್ಮ ನಿರ್ಧಾರ ಬದಲಿಸಿದ್ದಾರೆ. ರನ್ನರ್ ಅಪ್ ಗೆ ನೀಡುವ ಹಣದ ಬಗ್ಗೆ ಈಗ ಮತ್ತೊಂದು ಹೇಳಿಕೆ ನೀಡಿದ್ದಾರೆ. ಹಳ್ಳಿಕಾರ್ ಎತ್ತುಗಳಿಗೆ ಬಿಗ್ ಬಾಸ್ ಮನೆಗೆ…
ಬೆಂಗಳೂರು : ನಾನು ಜನರಿಗಾಗಿ ಮೂರನೇ ಶಕ್ತಿಯನ್ನು ತರಲು ಸಿದ್ಧನಾಗಿದ್ದೇನೆ ನಾಳೆ ಕಲ್ಬುರ್ಗಿಯಲ್ಲಿ ಸಭೆ ನಡೆಸಿ ಪಕ್ಷದ ಚಿನ್ಹೆಯ ಬಗ್ಗೆ ನಿರ್ಧರಿಸುತ್ತೇವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಹಲವು ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ ನಿಮ್ಮ ಪಾರ್ಟಿಗೆ ಸೇರಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ ಎಂದು ಸಿಎಂ ಇಬ್ರಾಹಿಂ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಬಸವಣ್ಣ ಮತ್ತು ಅಂಬೇಡ್ಕರ್ ಸಿದ್ಧಾಂತದಂತೆ ನಡೆಯುತ್ತೇವೆ. ರಾಹುಲ್ ಗಾಂಧಿಗೆ ಇಂದಿರಾಗಾಂಧಿಯ ಶಕ್ತಿ ಬರಲಿಲ್ಲ ಮೋದಿಗೆ ಅಟಲ್ ಬಿಹಾರಿ ವಾಜಪೇಯಿ ಅವರ ಶಕ್ತಿ ಬರಲಿಲ್ಲ ಕುರ್ಚಿ ಕಿತ್ತಾಟದ ವಿಚಾರದಲ್ಲಿ ಕರ್ನಾಟಕ ಇಬ್ಬಾಗ ಆಗುತ್ತದೆ ಎಂದು ಬೆಂಗಳೂರಿನಲ್ಲಿ ಕೇಂದ್ರ ಮಾರಿ ಸಚಿವ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದರು.
ಹಾವೇರಿ : ಕಳೆದ 2 ದಿನಗಳ ಹಿಂದೆ ಜಿಲ್ಲೆಯಲ್ಲಿ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಪ್ಪಲಿ ಹಾರ ಹಾಕಿ ಶಿಕ್ಷಕನ ಮೆರವಣಿಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 22 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾವೇರಿಯಲ್ಲಿ ಶಾಲಾ ವಿದ್ಯಾರ್ಥಿನಿಯರಿಗೆ ಶಿಕ್ಷಕ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಶಿಕ್ಷಕ ಜಗದೀಶ್ ಗೆ ಪೋಷಕರು ಹಾಗೂ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಒಂದು ಘಟನೆ ನಡೆದಿತ್ತು. ಇದೀಗ ಚಪ್ಪಲಿ ಹಾರ ಹಾಕಿದವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸವಣೂರು ಪಟ್ಟಣದ ಸರ್ಕಾರಿ ಉರ್ದು ಉನ್ನತಿಕರಿಸದ ಶಾಲೆಯ ಶಿಕ್ಷಕನಿಗೆ ಥಳಿಸಿದ್ದಾರೆ.ಅಲ್ಲದೇ ಚಪ್ಪಲಿ ಹಾರ ಹಾಕಿ ಶಿಕ್ಷಕನನ್ನು ಸವಣೂರು ಠಾಣೆಗೆ ವಿದ್ಯಾರ್ಥಿನಿಯರ ಪೋಷಕರು ಕರೆತಂದಿದ್ದಾರೆ. ಧರ್ಮದೇಟು ನೀಡಿ ಜಗದೀಶ್ ನನ್ನು ಪೊಲೀಸರಿಗೆ ಪೋಷಕರು ಒಪ್ಪಿಸಿದ್ದರು.
ಕಲಬುರ್ಗಿ : ಬಿಜೆಪಿ ಅಧಿಕಾರದಲ್ಲಿ ಅವಧಿಯಲ್ಲಿ ಕೆಕೆಆರ್ಡಿಬಿ ಹಗರಣದ ತನಿಖೆಗೆ ಸಂಬಂಧಪಟ್ಟಂತೆ 2 ವರ್ಷಗಳ ಸುದೀರ್ಘ ತನಿಖೆ ಬಳಿಕ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ನಿವೃತ್ತ IAS ತನಿಖಾ ತಂಡ 180 ಪುಟಗಳ ವರದಿಯನ್ನು ತನಿಖಾ ತಂಡ ಇದೀಗ ಸರ್ಕಾರಕ್ಕೆ ವರದಿ ಸಲ್ಲಿಸಿದೆ 2020 ರಿಂದ 2023ರ ವರೆಗೆ ನೂರಾರು ಕೋಟಿ ಅಕ್ರಮ ನಡೆದಿದ್ದು ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಈ ಒಂದು ಅಕ್ರಮ ನಡೆದಿತ್ತು. ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಸಾಂಸ್ಕೃತಿಕ ಸಂಘಕ್ಕೆ ನೀಡಿದ ಅನುದಾನ ದುರ್ಬಳಕೆ ಆಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅಕ್ರಮದ ಕುರಿತು ಸಿಎಂ ಸಿದ್ದರಾಮಯ್ಯ ತನಿಖೆಗೆ ಸೂಚಿಸಿದರು. ಕೆಕೆಆರ್ಡಿಬಿ ಹಣ ಆರ್ ಎಸ್ ಎಸ್ ಚಟುವಟಿಕೆಗೆ ಬಳಸಿರುವ ಆರೋಪ ಸಹ ಕೇಳಿಬಂದಿದೆ. ಪ್ರಿಯಾಂಕ ಖರ್ಗೆ ಆರೋಪದ ಬೆನ್ನಲ್ಲೇ ಸರ್ಕಾರಕ್ಕೆ ತನಿಖಾ ತಂಡ ವರದಿ ಸಲ್ಲಿಸಿದೆ. ಅಕ್ರಮವಾಗಿ 8ನೇ ಜಿಲ್ಲೆಯ ರಚಿಸಿದ್ದ KKHRAC ಸಂಘ. ಕಲಬುರ್ಗಿ ಸೇಡಂ ಉಪ ಪ್ರದೇಶವನ್ನೇ ಜಿಲ್ಲೆ ಎಂದು ನಮೂದು ಮಾಡಲಾಗಿತ್ತು…
ದಿಕ್ಕುಗಳು ಶುಭದ ಸಂಕೇತಗಳಾಗಬಹುದು ಕೆಲವು ಸಂಪ್ರದಾಯಗಳ ಆಧಾರದ ಮೇಲೆ. ಹಿಂದೂ ಸಂಪ್ರದಾಯದಲ್ಲಿ, ದಿಕ್ಕುಗಳು ಶುಭ ಮತ್ತು ಅಶುಭಗಳ ಹೆಸರುಗಳನ್ನು ಹೊಂದಿದ್ದು, ಶುಭದ ದಿಕ್ಕುಗಳಲ್ಲಿ ನಡೆದ ಕ್ರಿಯೆಗಳು ಹೆಚ್ಚು ಪ್ರಾಸಂಗಿಕವಾಗಿ ಹೋಗಬಹುದು. ಹಾಗಾಗಿ ಯಾವುದೇ ಶುಭ ಕಾರ್ಯ ನಡೆಯುವ ವೇಳೆ ಕೊಡ ಸೂಕ್ತ ದಿಕ್ಕು ಗಳ ಆಧಾರದ ಮೇಲೆ ಪೂಜೆ ಸಲ್ಲಿಸಲಾಗುವುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…













