Subscribe to Updates
Get the latest creative news from FooBar about art, design and business.
Author: kannadanewsnow05
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈಗಿನ ಪ್ರಪಂಚದಲ್ಲಿ ಒಬ್ಬ ವ್ಯಕ್ತಿ ಆರ್ಥಿಕವಾಗಿ ಸದೃಢ ಆಗುತ್ತಿದ್ದಾನೆ, ಹಣಕಾಸಿನಲ್ಲಿ ಅಭಿವೃದ್ಧಿಯನ್ನು ಹೊಂದುತ್ತಿದ್ದಾನೆ, ಹೊಸದಾಗಿ ಮನೆಯನ್ನು ತೆಗೆದುಕೊಳ್ಳುತ್ತಿದ್ದಾನೆ ಎಂದರೆ ಶತ್ರು ದೃಷ್ಟಿಯು ಅವನ ಬೆನ್ನ ಹಿಂದೆ ಬರುತ್ತದೆ. ಶತ್ರು ದೃಷ್ಟಿಗಳಲ್ಲಿ ಹಲವಾರು ವಿಧಗಳಿವೆ ಅವುಗಳಲ್ಲಿ ಬಂಧು ಶತ್ರು ದೃಷ್ಟಿ, ಸ್ತ್ರೀ ಶತ್ರು ದೃಷ್ಟಿ, ಪುರುಷ ಶತ್ರು ದೃಷ್ಟಿ ಹಾಗೂ ವ್ಯಾವಹಾರಿಕ ಸ್ಥಳಗಳಲ್ಲಿ ಶತ್ರು ದೃಷ್ಟಿ. https://kannadanewsnow.com/kannada/this-case-is-a-challenge-for-our-police-and-investigating-agencies-home-minister-g-parameshwara/ ಶತ್ರುಗಳು ಇದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ ಎಂಬುದು ಹಿರಿಯರ ವ್ಯಾಖ್ಯಾನವಾಗಿದೆ, ಆದರೆ ಅದೇ ಶತ್ರು ಕಾಟ ವಿಪರೀತವಾಗಿ ಅಪಮೃತ್ಯು ಕಂಟಕವಾದರೆ ಆಗ ಆ ಪರಿಸ್ಥಿತಿಯನ್ನು ಎದುರಿಸುವುದು ಬಹಳ ಕಷ್ಟವಾಗುತ್ತದೆ. ಹಾಗಾದರೆ ಶತ್ರುಗಳ ಕಾಟದಿಂದ ಸಂಪೂರ್ಣವಾಗಿ ನಿವಾರಣೆಯಾಗಬೇಕು ಎಂದರೆ ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. https://kannadanewsnow.com/kannada/breaking-ladle-mashak-dargah-row-hc-gives-conditional-permission-to-raghava-chaitanya-rath-yatra/ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ…
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಈ ಒಂದು ಪ್ರಕರಣ ನಮ್ಮ ಪೊಲೀಸರಿಗೆ ಹಾಗೂ ತನಿಖಾ ಸಂಸ್ಥೆಗಳಿಗೆ ಸವಾಲಾಗಿ ಪರಿಣಮಿಸಿದೆ ಎಂದು ತಿಳಿಸಿದರು. https://kannadanewsnow.com/kannada/breaking-ladle-mashak-dargah-row-hc-gives-conditional-permission-to-raghava-chaitanya-rath-yatra/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಆರೋಪಿ ಪತ್ತೆಗಾಗಿ ಈಗಾಗಲೇ ಎಂಟು ತಂಡಗಳನ್ನು ರಚನೆ ಮಾಡಲಾಗಿದೆ.ಘಟನೆ ಹಿಂದೆ ಯಾವುದಾದರು ಸಂಘಟನೆಯ ಕೈವಾಡ ಇದೆಯಾ? ಎಂಬುದರ ಕುರಿತು ಸ್ಪೋಟಕ್ಕೆ ಸಂಬಂಧಿಸಿದಂತೆ ತನಿಖ ಸಂಸ್ಥೆಗಳು ಇದೀಗ ಸಂಪೂರ್ಣವಾದ ಮಾಹಿತಿಯನ್ನು ಪಡೆದಿವೆ. https://kannadanewsnow.com/kannada/breaking-cabinet-meeting-chaired-by-pm-modi-today/ FSL ವರದಿ ಕೂಡ ಬರಬೇಕಿದೆ.ನಮ್ಮ ಪೊಲೀಸರು ರಾಷ್ಟ್ರೀಯ ತನಿಖಾ ಸಂಸ್ಥೆಗಳಿಗೆ ಇದೊಂದು ಸವಾಲಾಗಿದೆ.ಎಲ್ಲಾ ಆಯಾಮಗಳಲ್ಲೂ ಕೂಡ ಸಂಪೂರ್ಣವಾಗಿ ತನಿಖೆ ನಡೆಸಲಾಗುತ್ತಿದೆ. ಆದಷ್ಟು ಬೇಗ ಪ್ರಕರಣಕ್ಕೆ ಸಂಬಂಧಿಸಿದಂತಹ ಆರೋಪಿಯನ್ನು ಬಂಧಿಸಲಾಗುತ್ತದೆ ಎಂದು ಅವರು ತಿಳಿಸಿದರು. https://kannadanewsnow.com/kannada/2023-andhra-train-accident-driver-watching-cricket-match-on-mobile-minister-ashwini-vaishnav/ ನಮ್ಮ ಸರ್ಕಾರ ಎಂತಹದಕ್ಕೆಲ್ಲ ಸೊಪ್ಪು ಹಾಕಲ್ಲ ಎಂಬ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿಕೆಗೆ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ನಾನು…
ಕಲಬುರ್ಗಿ : ಜಿಲ್ಲೆಯ ಆಳಂದ ಪಟ್ಟಣದಲ್ಲಿ ಇರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿರುವ ಶಿವಲಿಂಗ ಪೂಜೆ ನಡೆಸಲು ರಾಘವ ಚೈತನ್ಯ ರಥಯಾತ್ರೆ ನಡೆಸಲು ಹಿಂದೂ ಮುಖಂಡರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ರಥಯಾತ್ರೆಗೆ ಷರತ್ತು ಬದ್ಧ ಅನುಮತಿ ನೀಡಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/breaking-cabinet-meeting-chaired-by-pm-modi-today/ ರಾಘವ ಚೈತನ್ಯ ರಥಯಾತ್ರೆಗೆ ಷರತ್ತು ಬದ್ದ ಅನುಮತಿ ನೀಡಿರುವ ಕಲಬುರ್ಗಿ ಹೈಕೋರ್ಟ್ ಪೀಠ, ಕಲ್ಬುರ್ಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ ರಾಘವ ಚೈತನ್ಯ ರಥಯಾತ್ರೆ ನಡೆಯಲಿದ್ದು, ರಥಯಾತ್ರೆಗೆ ಅನುಮತಿ ಕೋರಿ ಹಿಂದು ಮುಖಂಡರು ಅರ್ಜಿ ಸಲ್ಲಿಸಿದ್ದರು.ಲಾಡ್ಲೆ ಮಶಾಕ್ ದರ್ಗಾ ವಿವಾದ ಹಿನ್ನೆಲೆ ಇದೀಗ ಕಲ್ಬುರ್ಗಿ ಹೈಕೋರ್ಟ್ ಪೀಠ ಷರತ್ತು ಬದ್ಧ ಅನುಮತಿ ನೀಡಿದೆ. https://kannadanewsnow.com/kannada/chant-narasimha-mantra-to-rise-in-life-to-get-wealth-name-fame-status-all-the-fortunes/ ಯಾತ್ರೆಯ ವೇಳೆ ಡಿಜೆ ಟ್ರಾಫಿಕ್ ನಿಯಮ ಉಲ್ಲಂಘಿಸುವಂತಿಲ್ಲ. ಅನ್ಯ ಸಮುದಾಯದ ವಿರುದ್ಧ ಯಾರೂ ಘೋಷಣೆ ಕೂಗುವಂತಿಲ್ಲ. ವಿವಾದಿತ ಸ್ಥಳದ ಕಡೆ ರಾಘವ ಚೈತನ್ಯ ರಥ ಯಾತ್ರೆ ಹೋಗುವಂತಿಲ್ಲ. ಸೂರ್ಯಸ್ತದ ನಂತರ ರಥಯಾತ್ರೆ ಬಂದ್ ಮಾಡಬೇಕು ಎಂದು ಪೀಠ…
ಧನ, ಹೆಸರು, ಕೀರ್ತಿ, ಅಂತಸ್ತು ಮುಂತಾದ ಸಕಲ ಭಾಗ್ಯಗಳನ್ನು ಪಡೆಯಲು ಬ್ರಾಹ್ಮೀ ಮುಹೂರ್ತದ ಸಮಯದಲ್ಲಿ ಮಾತ್ರ ಈ ಲಕ್ಷ್ಮೀ ಮಂತ್ರವನ್ನು 21 ದಿನಗಳ ಕಾಲ ಪಠಿಸಿ. ನೀವು ಎಂದಿಗೂ ನಿರೀಕ್ಷಿಸದ ಸಂಪತ್ತು ಮತ್ತು ಸಮೃದ್ಧಿಯ ಜೀವನವನ್ನು ನೀವು ಬದುಕಬಹುದು. ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ಹಣ, ಹೆಸರು, ಕೀರ್ತಿ, ಅಂತಸ್ತು ಹೀಗೆ ಎಲ್ಲರ ಮುಂದೆ ಗೌರವದಿಂದ ಬಾಳಲು ಬಯಸುತ್ತಾರೆ ಮತ್ತು ಅದಕ್ಕಾಗಿ ನಾವು ಪ್ರತಿದಿನ ಮಾಡಬಹುದಾದ ಎಲ್ಲಾ ಕೆಲಸಗಳು ಪ್ರಯತ್ನ ಮತ್ತು ಹೋರಾಟವಾಗಿದೆ. ಎಷ್ಟೇ ಪ್ರಯತ್ನ ಪಟ್ಟರೂ ಎಲ್ಲರೂ ಈ ರೀತಿ ಬದುಕಲು ಸಾಧ್ಯವಿಲ್ಲ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬೊಮ್ಮಪ್ರಕಾರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಇದೊಂದು ಸಿಲ್ಲಿ ಅಟೆಂಪ್ಟ್ ಎಂದು ಹೇಳಿಕೆ ನೀಡಿದ್ದಾರೆ ಇದಕ್ಕೆ ಬಿಜೆಪಿ ಟ್ವಿಟ್ ನಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿ ಶರಣಪ್ರಕಾಶ್ ಪಾಟೀಲ್ ವಿರುದ್ಧ ಆಕ್ರೋಶ ಹೊರಹಾಕಿದೆ. https://kannadanewsnow.com/kannada/manufacturing-of-1000-amrit-bharat-trains-in-coming-years-minister-ashwini-vaishnav/ ಟ್ವೀಟ್ ನಲ್ಲಿ ಸಚಿವ ಶರಣ್ ಪ್ರಕಾಶಪಾಟೀಲ್ ಅವರೇ, ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವುದು ಸಿಲ್ಲಿ ಅಟೆಂಪ್ಟಾ..!!ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಮಾಡಿರುವುದು ಸಿಲ್ಲಿ ಅಟೆಂಪ್ಟಾ..!! https://kannadanewsnow.com/kannada/breaking-attack-by-yemens-houthi-rebels-first-ship-sunk-in-red-sea/ ನೂರಾರು ಜನ ಸತ್ತರೆ ಮಾತ್ರ ಅದು ನಿಮ್ಮ ಪ್ರಕಾರ ಭಯೋತ್ಪಾದನಾ ದಾಳಿ, ಅದೇ ಹತ್ತು ಜನ ಬಾಂಬ್ ಸ್ಪೋಟದಿಂದ ಗಾಯಗೊಂಡರೆ, ಅದು ನಿಮಗೆ ಸಿಲ್ಲಿ ಅಟೆಂಪ್ಟು.ಬಾಂಬ್ ಇಟ್ಟವನು ಬ್ರದರ್, ಬೆಂಕಿ ಹಚ್ಚಿದವರಿಗೆ ಅಮಾಯಕ ಅನ್ನೋ ಪಟ್ಟ ಕಟ್ಟುವ ನಿಮಗೆ, ನಿಮ್ಮ ಸಿಲ್ಲಿ ಅಟೆಂಪ್ಟ್ಗಳಿಗೆ ಕರ್ನಾಟಕದ ಜನತೆ ಇನ್ನೊಂದು ತಿಂಗಳಲ್ಲಿ ತಕ್ಕ ಉತ್ತರ ನೀಡುವುದು ನಿಶ್ಚಿತ ಎಂದು ಬರೆದುಕೊಂಡಿದೆ. https://twitter.com/BJP4Karnataka/status/1763960643483267262?t=N7SouFTKMjh2mfrzp0K5uw&s=19
ಮಂಡ್ಯ : ಶಾರ್ಟ್ ಸರ್ಕ್ಯೂಟ್ ನಿಂದ ಬೆಲ್ಟ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಈ ವೇಳೆ ಕಾರ್ಖಾನೆ ಭಾಗಶಃ ಸುಟ್ಟು ಕರಕಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. https://kannadanewsnow.com/kannada/bengaluru-rameswaram-cafe-blast-suspect-came-in-bmtc-bus-travel-history-found/ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಬೆಲ್ಟ್ ಕಾರ್ಖಾನೆ ಹೊತ್ತಿ ಉರಿದಿದೆ ಎಂದು ಹೇಳಲಾಗುತ್ತಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಲ್ಟ್ ತಯಾರಿಕಾ ಕಾರ್ಖಾನೆಗೆ ಬೆಂಕಿ ಬಿದ್ದಿದ್ದು ಮಂಡ್ಯ ತಾಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ. https://kannadanewsnow.com/kannada/no-maintenance-will-be-paid-to-wife-who-is-capable-of-working-hc-rejects-husbands-argument/ ಬೆಲ್ಟ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಕಾರ್ಖಾನೆಗೆ ಹೊತ್ತಿಕೊಂಡಿರುವ ಬೆಂಕಿಯನ್ನು ನಂದಿಸಿದೆ. ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಕುರಿತಂತೆ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಪತ್ನಿಗೆ ಉದ್ಯೋಗ ಮಾಡುವ ಸಾಮರ್ಥ್ಯವಿದ್ದರೂ ಮಾಡುವುದಿಲ್ಲ. ಮಕ್ಕಳನ್ನು ನೋಡಿಕೊಳ್ಳುವುದು ಸ್ವಲ್ಪ ಹೊತ್ತಿನ ಕೆಲಸವಷ್ಟೇ, ಹಾಗಾಗಿ ಆಕೆಗೆ ನಾನು ಜೀವನಾಂಶ ಕೊಡುವುದಿಲ್ಲ ಎಂಬ ಪತಿಯ ವಾದವನ್ನು ಹೈಕೋರ್ಟ್ ತಳ್ಳಿಹಾಕಿದೆ. https://kannadanewsnow.com/kannada/dalit-man-pelted-with-stones-in-hassan-bike-set-on-fire-accused-flee/ ದಂಪತಿಗಳಿಬ್ಬರು 2012ರಲ್ಲಿ ಮದುವೆಯಾಗಿದ್ದು, 11 ವರ್ಷ ಹಾಗೂ 6 ವರ್ಷದ ಇಬ್ಬರು ಮಕ್ಕಳಿದ್ದಾರೆ. ಪತಿ ಕೆನರಾ ಬ್ಯಾಂಕ್ನಲ್ಲಿ ಮ್ಯಾನೇಜರ್ ಆಗಿದ್ದಾರೆ. ಆಕೆ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮೊದಲ ಮಗುವಾದ ನಂತರ ಉದ್ಯೋಗವನ್ನು ತ್ಯಜಿಸಿದ್ದರು. ಆ ನಂತರ ಮತ್ತೊಂದು ಮಗುವಾಯಿತು. https://kannadanewsnow.com/kannada/us-election-2024-former-us-president-donald-trump-won-big-in-three-states/ ಹಾಗಾಗಿ ಅವರು ಕೆಲಸಕ್ಕೆ ಹೋಗುತ್ತಿರಲಿಲ್ಲ. ಎರಡು ಮಕ್ಕಳಾದ ನಂತರ ಇಬ್ಬರ ನಡುವೆ ಮನಸ್ತಾಪ ಹೆಚ್ಚಾಗಿ ಪರಸ್ಪರ ದೂರವಾದರು. ಪರಸ್ಪರ ವಿಚ್ಚೇದನ ಕೋರಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿ ಬಾಕಿ ಇರುವಾಗಲೇ ಪತ್ನಿ ಹಿಂದೂ ವಿವಾಹ ಕಾಯಿದೆ ಸೆಕ್ಷನ್ 24ರಡಿ ಪ್ರತಿ ತಿಂಗಳು 36 ಸಾವಿರ ಮಧ್ಯಂತರ ಜೀವನಾಂಶ ಕೊಡಿಸುವಂತೆ ಅರ್ಜಿ ಸಲ್ಲಿಸಿದ್ದರು. https://kannadanewsnow.com/kannada/rameshwaram-cafe-blast-mothers-mobile-call-saves-sons-life/ ವಿಚಾರಣೆ ನಡೆಸಿದ ಕೋರ್ಟ್ ಪತಿಯಾದವರು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ಮ್ಯಾನೇಜರ್ ಹುದ್ದೆಯಲ್ಲಿ…
ಹಾಸನ: ಜಮೀನು ವಿವಾದದ ಹಿನ್ನೆಲೆಯಲ್ಲಿ ಸವರ್ಣಿಯರು ದಲಿತ ವ್ಯಕ್ತಿಯ ಮೇಲೆ ಕಲ್ಲು ತೂರಾಟ ನಡೆಸಿ ಬೈಕ್ ಸುಟ್ಟು ಹಾಕಿದ್ದಾರೆನ್ನಲಾದ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬಂಡಿಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ. https://kannadanewsnow.com/kannada/us-election-2024-former-us-president-donald-trump-won-big-in-three-states/ ಗ್ರಾಮದ ರಂಗಪ್ಪ ಎಂಬವರ ಮೇಲೆ ಕಲ್ಲು ತೂರಾಟ ನಡೆಸಿ, ಅವರ ಬೈಕ್ ಗೆ ಬೆಂಕಿಹಚ್ಚಿದ್ದಾರೆ ಎನ್ನಲಾಗಿದೆ. ಆರೋಪಿಗಳಾದ ಮದನ್ ಹಾಗೂ ಮಂಜು ಪರಾರಿಯಾಗಿದ್ದಾರೆ ತಿಳಿದು ಬಂದಿದೆ. https://kannadanewsnow.com/kannada/rameshwaram-cafe-blast-mothers-mobile-call-saves-sons-life/ ರಂಗಪ್ಪ ಅವರಿಗೆ ಸರಕಾರದಿಂದ ಮಂಜೂರಾಗಿದ್ದ ಭೂಮಿ ತಮಗೆ ಸೇರಿದ್ದು ಎಂದು ಗ್ರಾಮದ ಕೆಲವರು ತಗಾದೆ ತೆಗೆದಿದ್ದರು. ಆದರೆ ರಂಗಪ್ಪ ಅವರು ಭೂಮಿ ಹದ್ದುಬಸ್ತು ಮಾಡಿಸಲು ಶನಿವಾರ ಸರ್ವೇ ಮಾಡಿಸಿ ತಮ್ಮ ಜಮೀನಿನ ಗಡಿ ಗುರುತು ಮಾಡಿಸಿ ಜೆಸಿಬಿ ಬಳಸಿ ಹೊಲ ಸಮತಟ್ಟುಗೊಳಿಸುತ್ತಿದ್ದಾಗ ಆರೋಪಿಗಳು ಸ್ಥಳಕ್ಕೆ ಬಂದು ವಿರೋಧ ವ್ಯಕ್ತಪಡಿಸಿದಲ್ಲದೇ ಕಲ್ಲು ತೂರಾಟ ನಡೆಸಿದರು. https://kannadanewsnow.com/kannada/breaking-suspicious-bag-found-in-another-branch-after-explosion-at-rameswaram-cafe/ ಅಲ್ಲದೆ ಜಮೀನಿನ ಬಳಿ ನಿಲ್ಲಿಸಿದ್ದ ರಂಗಪ್ಪ ಅವರ ಬೈಕ್ ಗೆ ಬೆಂಕಿ ಹಚ್ಚಿ ಓಡಿ ಹೋಗಿದ್ದಾರೆ ಎಂದು ಆರೋಪಿಸಲಾಗಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು…
ಬೆಂಗಳೂರು : ಬೆಂಗಳೂರಿನ ಕುಂದಲಹಳ್ಳಿ ಗೇಟ್ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಕಳೆದ ಎರಡು ದಿನಗಳ ಹಿಂದೆ ಬಾಂಬ್ ಸ್ಫೋಟ ಪ್ರಕರಣ ಇನ್ನು ಹಸಿರಾಗಿರುವಾಗಲೇ ಕೆಫೆಯ ಮತ್ತೊಂದು ಬ್ರಾಂಚ್ ನಲ್ಲೂ ಇಂತಹುದೇ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು ಎಂದು ರಾಮೇಶ್ವರಂ ಕೆಫೆ ಮಾಲೀಕ ಹಾಗೂ ಸಿಇಒ ರಾಘವೇಂದ್ರ ರಾವ್ ಹೇಳಿದ್ದಾರೆ. https://kannadanewsnow.com/kannada/breaking-illegal-soil-transported-in-ramanagara-attempt-to-run-over-tahsildar/ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ನಿನ್ನೆ ಮೊನ್ನೆ ಹುಟ್ಟಿದ ಸಂಸ್ಥೆ ಅಲ್ಲ. 2012 ರಲ್ಲಿ ನಾಲ್ಕು ಜನ ಸೇರಿಕೊಂಡು ಕುಮಾರಪಾರ್ಕ್ ಬಳಿಯ ಪುಟ್ ಪಾತ್ ಮೇಲೆ ಆರಂಭಿಸಿದ್ದೆವು. ಅವತ್ತಿಂದಲೇ ನಮಗೆ ಕಷ್ಟಗಳು ಎದುರಾದವು, ಇದು ನಮಗೆ ಹೊಸದೇನಲ್ಲ. ರಾಮೇಶ್ವರಂ ಕೆಫೆಯ ಮತ್ತೊಂದು ಬ್ರಾಂಚ್ ನಲ್ಲೂ ಇಂತಹುದೇ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು ಎಂದು ಅವರು ಹೇಳಿದ್ದಾರೆ. https://kannadanewsnow.com/kannada/good-news-for-the-rural-people-of-the-state-apply-at-your-fingertips-and-get-the-service/ ಇನ್ನು ಇತರೆ ಹೊಟೆಲ್ ಗಳ ಪೈಪೋಟಿಯಿಂದ ಈ ಕೃತ್ಯ ನಡೆದಿರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲ ಅದು ಸಾಧ್ಯವಿಲ್ಲ.. ಹೊಟೇಲ್ ಬ್ಯುಸಿನೆಸ್ ಮಾಡುವವರು ಈ ರೀತಿ ಕೃತ್ಯ ಮಾಡುವುದಿಲ್ಲ. ಅನ್ನ…
ಬೆಂಗಳೂರು : 13 ವರ್ಷದ ಚಿಕ್ಕ ವಯಸ್ಸಿನ ಬಾಲಕ ಕ್ಯಾನ್ಸರ್ ಎಂಬ ರೋಗದಿಂದ ಬಳಲುತ್ತಿದ್ದಾನೆ. ಆತನಿಗೆ ತಾನು ಭವಿಷ್ಯದಲ್ಲಿ IPS ಅಧಿಕಾರಿಯಾಗಿ ಸೇವೆ ಮಾಡಬೇಕೆಂಬುದು ಮಹತ್ತರ ಕನಸು ಹೊಂದಿದ್ದ. ಇದೀಗ ಕ್ಯಾನ್ಸರ್ನಿಂದ ಬಳಲುತ್ತಿರುವ 13 ವರ್ಷದ ಬಾಲಕನ, ಐಪಿಎಸ್ ಅಧಿಕಾರಿಯಾಗುವ ಕನಸನ್ನು ಈಡೇರಿಸುವ ಮೂಲಕ ಬೆಂಗಳೂರು ಪೊಲೀಸರು ಮಾನವೀಯತೆ ಮೆರೆದಿದ್ದಾರೆ. https://kannadanewsnow.com/kannada/breaking-illegal-soil-transported-in-ramanagara-attempt-to-run-over-tahsildar/ ಮೋಸಿನ್ ರಾಜ್ ಎಂಬ 13 ವರ್ಷದ ಬಾಲಕ ಐಪಿಎಸ್ ಅಧಿಕಾರಿಯಾಗುವ ಕನಸು ಹೊಂದಿದ್ದ. ಆದರೆ, ಚಿಕ್ಕ ವಯಸ್ಸಿನಲ್ಲೇ ಮಾರಕ ಕ್ಯಾನ್ಸರ್ಗೆ ತುತ್ತಾಗಿದ್ದರಿಂದ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬಾಲಕನ ಆಸೆ ಬಗ್ಗೆ ತಿಳಿದುಕೊಂಡ ಬೆಂಗಳೂರು ಪೊಲೀಸ್ ಪರಿಹಾರ ಸಂಸ್ಥೆ ಹಾಗೂ ಕಿದ್ವಾಯಿ ಸಂಸ್ಥೆ, ಪೊಲೀಸರೊಂದಿಗೆ ಮಾತನಾಡಿ ಬಾಲಕನ ಆಸೆ ಈಡೇರಲು ಸಹಕರಿಸಿವೆ. https://kannadanewsnow.com/kannada/central-government-introduced-indias-first-helicopter-emergency-medical-service/ ಬಾಲಕನ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದ ಬೆಂಗಳೂರು ದಕ್ಷಿಣ ವಿಭಾಗದ ಪ್ರಭಾರ ಡಿಸಿಪಿ ಶಿವಪ್ರಕಾಶ್ ದೇವರಾಜ್ ಅವರು ಒಂದು ದಿನದ ಮಟ್ಟಿಗೆ ಬಾಲಕನಿಗೆ ಐಪಿಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಟ್ಟು, ಮಾನವೀಯತೆ ಮೆರೆದಿದ್ದಾರೆ.…