Author: kannadanewsnow05

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕರಿಮೆಣಸು ಕಾಳು ಶನಿ ಗ್ರಹದ ಕಾರಕ ವಸ್ತು ಎಂದು ಹೇಳುತ್ತಾರೆಒಂದು ವೇಳೆ ನೀವು ನಿಮ್ಮ ಜೀವನದಲ್ಲಿ ಶನಿ ದೋಷದಿಂದ ಬಳಲುತ್ತಿದ್ದರೆ, ಅನಾರೋಗ್ಯದಿಂದ ಬಳಲುತ್ತಿದ್ದರೆ, ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಮತ್ತು ಮನೆಯ ವಾಸ್ತು ದೋಷ ಸರಿ ಇಲ್ಲವೆಂದರೆ ಈ ಎಲ್ಲಾ ಸಮಸ್ಯೆಗಳು ನಿಮ್ಮ ಜೀವನದಲ್ಲಿ ಬರುತ್ತಿದ್ದರೆ ಅದರ ಅರ್ಥ ನಿಮ್ಮ ಜೀವನದಲ್ಲಿ ಶನಿಯ ದೋಷ ಹೆಚ್ಚಾಗಿದೆ ಎಂದರ್ಥ. ಧರ್ಮಶಾಸ್ತ್ರದಲ್ಲಿ ಶನಿದೇವನ ಕೃಪೆ ಹೆಚ್ಚು ಇರುವ ವ್ಯಕ್ತಿ ಕೋಟ್ಯಾಧೀಶನಾಗಲು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಅದೇ ರೀತಿ ಯಾರ ಮೇಲಾದರೂ ಶನಿದೇವನ ಕೆಟ್ಟ ದೃಷ್ಟಿ ಬಿದ್ದರೆ ಅವನು ಶ್ರೀಮಂತನಾಗಿದ್ದರೂ ಬಡವನಾಗುತ್ತಾನೆ. ನಿಮ್ಮ ಜೀವನದಲ್ಲಿ ನೀವು ತುಂಬಾ ಆರ್ಥಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ ಅಥವಾ ನೀವು ದುಡಿದ ಹಣ ಉಳಿತಾಯವಾಗುತ್ತಿಲ್ಲವೆಂದರೆ ಈ ಸಮಸ್ಯೆಗೆ ಪರಿಹಾರ ಸಿಗಲು ಮೊದಲು ನೀವು ಶನಿವಾರ ಸೂರ್ಯಸ್ತದ ನಂತರ ಶನಿ…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಮ್ಮ ಗುಣ ಸ್ವಭಾವ ಹೇಗಿದೆ, ನಮ್ಮಲ್ಲಿ ಯಾವ ಒಳ್ಳೆ ಗುಣ ಇದೆ, ಯಾವುದು ಕೆಟ್ಟದು, ಯಾವ ವಿಚಾರದಲ್ಲಿ ನಾವು ಇನ್ನಷ್ಟು ತಿದ್ದಿಕೊಳ್ಳಬೇಕು ಎಂಬ ಆಸಕ್ತಿ ಹಾಗೂ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ. ನಮ್ಮ ಹೆಸರು ನಾವು ಹುಟ್ಟಿದ ದಿನ, ಗಳಿಗೆ ಎಲ್ಲವೂ ನಮ್ಮ ನಡತೆ, ಭಾವನೆ, ಗುಣವನ್ನ ನಿರ್ಧರಿಸುತ್ತವೆ. ನಮ್ಮ ಹೆಸರು ಆರಂಭವಾಗುವ ಪದಗಳು ಸಹ ನಮ್ಮ ಗುಣಗಳನ್ನು ಹೇಳುತ್ತವೆ. ನಾವು ಯಾವ ರೀತಿಯ ಗುಣ ಹೊಂದಿದ್ದೇವೆ, ನಮ್ಮ ಹೆಸರಿಗೆ ಸೂಕ್ತವಾಗುವ ಕೆಲಸ ಯಾವುದು? ನಮ್ಮ ಹೆಸರಿಗೂ ನಮ್ಮ ಗುಣಕ್ಕೆ ಇರುವ ಸಂಬಂಧವೇನು ಎಂಬುದನ್ನು ಸೂಚಿಸುತ್ತವೆ ಹಾಗಾದರೆ ನಾವಿಂದು ಅ ಅಥವಾ A ಅಕ್ಷರದಿಂದ ಆರಂಭವಾಗುವ ಹೆಸರಿನ ವ್ಯಕ್ತಿಗಳ ಗುಣಗಳೇನು? ಅವರಿಗೆ ಸರಿಹೊಂದುವ ಕೆಲಸ ಯಾವುದು? ಅವರು ಯಾವ ಕೆಲಸ ಮಾಡಬಾರದು ಎಂಬ ಕುರಿತು ತಿಳಿದುಕೊಳ್ಳೋಣ. ಸಂಖ್ಯಾಶಾಸ್ತ್ರದ ಪ್ರಕಾರ, ಯಾವುದೇ ವ್ಯಕ್ತಿಯ…

Read More

ಕಲೆಯಲ್ಲಿ ಶ್ರೇಷ್ಠತೆಗಾಗಿ ಮಂತ್ರ : ಹುಟ್ಟಿನಿಂದ ಸಾಯುವವರೆಗೂ ನಾವೆಲ್ಲರೂ ದಿನವೂ ಹೊಸದನ್ನು ಕಲಿಯಲೇಬೇಕಾದ ಪರಿಸ್ಥಿತಿಯಲ್ಲಿದ್ದೇವೆ. ಆದರೆ, “ಕಲಿಯುವುದು ಕೈಯಷ್ಟು ದೊಡ್ಡದು, ಆದರೆ ಕಲ್ಲಿನಷ್ಟು ದೊಡ್ಡದು” ಎಂಬ ಅವೈ ಪಟ್ಟಿಯ ಮಾತಿನಂತೆ, ನಾವು ಎಷ್ಟೇ ಅಧ್ಯಯನ ಮಾಡಿದರೂ, ಈ ಜಗತ್ತಿನಲ್ಲಿ ನಾವು ತಿಳಿದುಕೊಳ್ಳಬೇಕಾದ ಹಲವಾರು ವಿಷಯಗಳಿವೆ. ಈ ಮಂತ್ರದ ಬಗ್ಗೆ ನಾವು ಈ ಪೋಸ್ಟ್‌ನಲ್ಲಿ ನೋಡಲಿದ್ದೇವೆ ನಾವು ತಿಳಿದುಕೊಳ್ಳಲು ಬಯಸುವ ಜ್ಞಾನ ಮತ್ತು ಅದನ್ನು ಮನಸ್ಸಿನಲ್ಲಿಟ್ಟುಕೊಳ್ಳಲು ಮತ್ತು ಜ್ಞಾಪಕ ಶಕ್ತಿಯನ್ನು ಹೆಚ್ಚಿಸಲು ಯಾವ ಮಂತ್ರವನ್ನು ಬಳಸಬೇಕು ಎಂಬುದನ್ನು ನಾವು ನೋಡಲಿದ್ದೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಾಲ್ವರು ಶಂಕಿತರನ್ನು ವಶಪಡಿಸಿಕೊಂಡಿದ್ದು ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆಯ ವಿಚಾರಣೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/breaking-heavy-snowfall-in-afghanistan-kills-15-injures-many-heavy-snowfall/ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಾಲ್ವರನ್ನು ವಶಪಡಿಸಿಕೊಂಡಿದ್ದು, ಅಜ್ಞಾತ ಸ್ಥಳದಲ್ಲಿ ಗುಪ್ತಚರ ಇಲಾಖೆಯಿಂದ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ನಿನ್ನೆ ಕೆಫೆಯಲ್ಲಿ ವ್ಯಕ್ತಿ ಒಬ್ಬ ಬಿಳಿ ಬಣ್ಣದ ಹತ್ತು ನಂಬರ್ ಇರುವ ಮುಖಕ್ಕೆ ಕಪ್ಪು ಬಣ್ಣದ ಮಾಸ್ಕ್ ಹಾಕಿ ಓಡಾಡಿಕೊಂಡಿರುವಂತಹ ವ್ಯಕ್ತಿಯನ್ನು ಹೋಲುವಂತಹ ನಾಲ್ಕು ಜನರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದು ಅಜ್ಞಾತ ಸ್ಥಳದಲ್ಲಿ ಆ ನಾಲ್ವರನ್ನು ವಿಚಾರಣೆಗೆ ಒಳಪಡಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/%e0%b2%ac%e0%b3%86%e0%b2%82%e0%b2%97%e0%b2%b3%e0%b3%82%e0%b2%b0%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%be%e0%b2%82%e0%b2%ac%e0%b3%8d-%e0%b2%ac%e0%b3%8d%e0%b2%b2%e0%b2%be%e0%b2%b8%e0%b3%8d/ ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರದ ವಿವಿಧ ತನಿಖಾ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸುತ್ತಿವೆ ಎಂದು ತಿಳಿದುಬಂದಿದೆ. https://kannadanewsnow.com/kannada/abu-dhabi-hindu-temple-open-to-the-public-dress-code-is-mandatory/ ಅಲ್ಲದೆ ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ತಂಡಗಳು ಭೇಟಿ ನೀಡಿದ್ದು,…

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ಕುಂದರಳ್ಳಿ ಗೇಟ್ ಬಳಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಂತದ್ದೇ ಶಾಖೆಯನ್ನು ರಾಜಾಜಿನಗರದಲ್ಲಿ ಹೊಂದಿದ್ದು ಸದ್ಯ ರಾಜಾಜಿನಗರದ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/rbi-held-several-meetings-with-fintechs-and-industry-bodies/ ನಿನ್ನೆ ನಡೆದ ಬಾಂಬ್ ಬ್ಲಾಸ್ಟ್ಕರಣದಿಂದ ಸಹಜವಾಗಿ ಬೆಂಗಳೂರಿನ ಜನತೆ ಬೆಚ್ಚಿ ಬಿದ್ದಿದ್ದಾರೆ. ಇದೀಗ ರಾಜಾಜಿನಗರದ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರ ಸಂಖ್ಯೆ ಸದಾ ಜನರಿಂದ ಈ ಒಂದು ಕೆಫೆ ತುಂಬಿರುತ್ತಿತ್ತು. ಇದೀಗ ನಿನ್ನೆ ನಡೆದ ಘಟನೆಯಿಂದ ಗ್ರಾಹಕರ ಸಂಖ್ಯೆ ಕುಸಿದಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/minister-nitin-gadkari-issues-legal-notice-to-mallikarjuna-kharge-jairam-ramesh/ ಸದ್ಯ ರಾಮೇಶ್ವರಂ ಹೇಗೆ ಕೇಂದ್ರ ಧನಿಕ ತಂಡಗಳು ಆಗಮಿಸಿ ಸ್ಥಳವನ್ನು ಪರಿಶೀಲನೆ ಮಾಡುತ್ತಿದ್ದು, ಅಲ್ಲದೆ ಆರೋಪಿಯ ಗುರುತು ಕೂಡ ಇದೀಗ ಸಿಸಿಟಿವಿ ಕ್ಯಾಮೆರಾದಲ್ಲಿ ಪತ್ತೆಯಾಗಿದ್ದು ಬಿಳಿ ಬಣ್ಣದ ಕ್ಯಾಪ್ ಧರಿಸಿದಾತ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಕೆಫೆಯಲ್ಲಿ ಬೆಳಿಗ್ಗೆ ತಿಂಡಿ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ. ಸದ್ಯ ಅಧಿಕಾರಿಗಳು ಆರೋಪಿ ಪತ್ತೆಗಾಗಿ ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.…

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘೋಷಣೆ ಕೂಗಿದ್ದು ದೃಢ ಎಂದು FSL ವರದಿಯಲ್ಲಿ ಬಹಿರಂಗವಾಗಿದೆ. https://kannadanewsnow.com/kannada/the-high-court-asked-the-truth-about-the-submission-of-the-caste-census-report-caste-census-report/ ಕಳೆದ ಕೆಲವು ದಿನಗಳ ಹಿಂದೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ದಾಖಲಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಹಾಕಿದ್ದರು.ನಾಸೀರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವ ಮಾಹಿತಿ ಇದೀಗ ಬಹಿರಂಗವಾಗಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/rameswaram-cafe-blast-central-probe-agencies-intensify-search/ FSL ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋ ಎಡಿಟ್ ಮಾಡಿಲ್ಲ. FSL ವರದಿ ಅನ್ವಯ ಪೊಲೀಸರು ಈಗ ತನಿಖೆಯನ್ನು ಚುರುಕುಗೊಳಿಸುತ್ತಿದ್ದು, ವಶಕ್ಕೆ ಪಡೆದಿದ್ದ ಅನುಮಾನಾಸ್ಪದ ವ್ಯಕ್ತಿಗಳ ವಾಯ್ಸ್ ಗಳನ್ನು ರವಾನೆ ಮಾಡಲಾಗಿತ್ತು.ಪೊಲೀಸರ ತನಿಖೆಯ ವೇಳೆ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. https://kannadanewsnow.com/kannada/multiple-indian-apps-disappear-from-google-play-store-due-to-non-payment-of-service-charges/ ಅನುಮಾನಿತರ ಪೈಕಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ.ಎಫ್ ಎಸ್ ಎಲ್ ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ…

Read More

ಬೆಂಗಳೂರು : ನಿನ್ನೆ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೇಂದ್ರದ ವಿವಿಧ ತನಿಖಾ ತಂಡಗಳು ಘಟನಾ ಸ್ಥಳಕ್ಕೆ ಆಗಮಿಸಿ ಸ್ಥಳ ಪರಿಶೀಲನೆ ನಡೆಸುತ್ತಿವೆ ಎಂದು ತಿಳಿದುಬಂದಿದೆ. https://kannadanewsnow.com/kannada/multiple-indian-apps-disappear-from-google-play-store-due-to-non-payment-of-service-charges/ ಅಲ್ಲದೆ ಘಟನಾ ಸ್ಥಳಕ್ಕೆ ಕೇಂದ್ರ ತನಿಖಾ ತಂಡಗಳು ಭೇಟಿ ನೀಡಿದ್ದು, ಇದೀಗ NSG ತಂಡ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ತಡರಾತ್ರಿಯವರೆಗೂ ಕೇಂದ್ರ ಗುಪ್ತಚರ ಇಲಾಖೆ ಭೇಟಿ ನೀಡಿದ್ದು ತೀವ್ರ ಶೋಧ ನಡೆಸುತ್ತಿದೆ. ಎಫ್ಎಸ್ಎಲ್, ಸೊಕೋ ಟೀಮ್, ಬಾಂಬ್ ಸ್ಕ್ವಾಡ್ನಿಂದಲೂ ಶೋಧ ನಡೆಯುತ್ತಿದೆ. ISD , NIA ಬಳಿಕ ಇದೀಗ IB ತಂಡವು ಭೇಟಿ ನೀಡಿದೆ. ತಡರಾತ್ರಿ ಕೆಫೆಯ ಇಂಚಿಂಚು ಜಾಗವನ್ನು ಶೋಧ ತಂಡಗಳು ಜಾಲಾಡಿವೆ ಎಂದು ತಿಳಿದುಬಂದಿದೆ. https://kannadanewsnow.com/kannada/suspicious-story-of-investigating-officers-cant-be-trusted-hc/ ಕುಕ್ಕರ್ ಬಾಂಬ್, ಕೆಫೆ ಬ್ಲಾಸ್ಟ್ ಗು ಸಾಮ್ಯತೆ? ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ನಡೆಸುತ್ತಿರುವ ಪರಿಶೀಲನ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದ್ದು 2022 ರಲ್ಲಿ ಮಂಗಳೂರಿನಲ್ಲಿ ನಡೆದ ಆಟೋದಲ್ಲಿ ಕುಕ್ಕರ್…

Read More

ಬೆಂಗಳೂರು: ಬಾಲಕಿಯು ಗರ್ಭಿಣಿಯಾಗಿರುವ ಹಾಗೂ ಗರ್ಭಪಾತ ಮಾಡಿರುವ ಕುರಿತು ಮಾಹಿತಿ ಮುಚ್ಚಿಟ್ಟಿದ್ದ ಆರೋಪಕ್ಕೆ ಗುರಿಯಾಗಿದ್ದ ವೈದ್ಯೆಯೊಬ್ಬರ ವಿರುದ್ಧ ಸಲ್ಲಿಸಿದ್ದ ಆರೋಪಪಟ್ಟಿಯನ್ನು ರದ್ದುಪಡಿಸಿರುವ ಹೈಕೋರ್ಟ್ ತನಿಖಾಧಿಕಾರಿಗಳ ಅನುಮಾನಾಸ್ಪದ ಕಥೆ ನಂಬಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. https://kannadanewsnow.com/kannada/856-crores-to-the-districts-to-solve-the-water-problem-released-by-minister-krishna-byregowda/ ಅಂಕೋಲಾದ ಕೃಷ್ಣಾರೆಡ್ಡಿ ಮಂಕ್ಕಿ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ರಾಮಚಂದ್ರ ಹುದ್ದಾ‌ರ್ ಅವರಿದ್ದ ಧಾರವಾಡ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿದಾರ ವೈದ್ಯರನ್ನು ಪ್ರಕರಣದಿಂದ ಬಿಡುಗಡೆಗೊಳಿಸುವಂತೆ ಸೂಚನೆ ನೀಡಿದೆ. https://kannadanewsnow.com/kannada/court-orders-registration-of-case-against-kpccs-spokesperson-lakshmana-for-making-baseless-allegations-against-pratap-simha/ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸಂತ್ರಸ್ತೆ ಆಕೆಯ ತಾಯಿಯೊಂದಿಗೆ ಆಸ್ಪತ್ರೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಕಾರವಾರದ ಸರ್ಕಾರಿ ಆಸ್ಪತ್ರೆಯ ವೈದ್ಯರು ನೀಡಿದ್ದ ಹೊರರೋಗಿಗಳ ರಶೀದಿ ತಂದಿದ್ದು, ಅದರಲ್ಲಿ ಆಕೆಯ ವಯಸ್ಸು 18 ಎಂಬುದಾಗಿ ಇತ್ತು. ಆದ್ದರಿಂದ ಗರ್ಭಪಾತ ಮಾಡಿದ್ದು, ದೂರು ನೀಡುವ ಪ್ರಮೇಯ ಉಂಟಾಗಿಲ್ಲ. ಆದ್ದರಿಂದ ಪ್ರಕರಣದಿಂದ ಅರ್ಜಿದಾರರನ್ನು ಮುಕ್ತಗೊಳಿಸಬೇಕು ಎಂದು ಕೋರಿದ್ದರು. https://kannadanewsnow.com/kannada/lok-sabha-polls-2024-jp-nadda-held-virtual-meeting-with-bjp-mps/ ಸಂತ್ರಸ್ತೆಯು ಆಸ್ಪತ್ರೆಗೆ ಬಂದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಯ ರಶೀದಿಯೊಂದಿಗೆ ಪಾಲಕರು ಹಾಗೂ ಮೊದಲನೇ…

Read More

ಬೆಂಗಳೂರು : ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಮ್. ಲಕ್ಷ್ಮಣ ಆಧಾರ ರಹಿತ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ಅವರ ವಿರುದ್ಧ ಮಾನನಷ್ಟ ಮೊಕದಮ್ಮೆ ಹಾಕಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. https://kannadanewsnow.com/kannada/lok-sabha-polls-2024-jp-nadda-held-virtual-meeting-with-bjp-mps/ ಸಂಸದ ಪ್ರತಾಪ್​ ಸಿಂಹ ಅವರು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣ ಸಮಯದಲ್ಲಿ 60 ಕೋಟಿ ರೂ. ಹಣವನ್ನು ಅಕ್ರಮವಾಗಿ ಸಂಪಾದನೆ ಮಾಡಿ, ಕೊಡಗಿನ ಬೇನಾಮಿ ಕಂಪನಿಯಲ್ಲಿ ಹೂಡಿಕೆ ಮಾಡಿದ್ದಾರೆ. ಈ ಕುರಿತು ಐಟಿ, ಇಡಿಗೆ ದೂರು ಸಲ್ಲಿಸುತ್ತೇನೆ ಎಂದು ಲಕ್ಷ್ಮಣ್‌ ಅವರು 2023 ರ ಜೂನ್​​ 16 ಹಾಗೂ 20ರಂದು ಪತ್ರಿಕಾಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ. https://kannadanewsnow.com/kannada/bjp-offered-rs-50-crore-to-each-congress-mla-siddaramaiah/ 2023ರ ಡಿಸೆಂಬರ್​​​ 13ರಂದು ಸಂಸತ್‌ ಲೋಕಸಭೆಯಲ್ಲಿ ಮೈಸೂರಿನ ಮನೋರಂಜನ್‌ ಮತ್ತು ಆತನ ಸ್ನೇಹಿತ ಸಾಗರ್‌ ಶಾ ಅವರು ಹೊಗೆ ಬಾಂಬ್‌ ಸ್ಫೋಟಿಸಿದ್ದು, ಆ ಕೃತ್ಯ ಎಸಗಲು ಅವರಿಗೆ ಪ್ರತಾಪ್​ ಸಿಂಹ ತರಬೇತಿ ನೀಡಿರುವ ಬಗ್ಗೆ 5 ನಿಮಿಷದ ವಿಡಿಯೋ ತಮ್ಮ ಬಳಿ ಇದೆ. ಅದನ್ನು…

Read More

ಹಾಸನ : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ 136 ಸ್ಥಾನಗಳ ಬಲವಿದ್ದರೂ ಬಿಜೆಪಿಯು ರಾಜ್ಯ ಸರ್ಕಾರವನ್ನು ಅಲುಗಾಡಿಸಲು ಯತ್ನಿಸುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದ್ದು ಶಾಸಕರಿಗೆ 50 ಕೋಟಿ ಆಫರ್ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. https://kannadanewsnow.com/kannada/bengaluru-cafe-ied-blast-3-5-hour-surgery-for-injured-woman/ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಸರ್ಕಾರಗಳನ್ನು ಬೀಳಿಸುವುದು ಅಭ್ಯಾಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ.ಹೀಗಾಗಿ ನಮ್ಮ ಒಬ್ಬೊಬ್ಬ ಶಾಸಕರಿಗೆ 50 ಕೋಟಿ ರೂಪಾಯಿ ಆಫರ್ ನೀಡಿದ್ದು, ದೇಶದ ವಿವಿಧೆಡೆ ಸರ್ಕಾರವನ್ನು ಅತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಹೇಳಿದರು. https://kannadanewsnow.com/kannada/caste-census-report-to-be-decided-after-cabinet-discussions-siddaramaiah/ ಬಿಜೆಪಿಯು ನಮ್ಮ ಶಾಸಕರನ್ನು ಖರೀದಿಸಲು ಪ್ರಯತ್ನಿಸುತ್ತಿದೆ. ಆದರೆ, ಕಾಂಗ್ರೆಸ್‌ನ ಯಾವೊಬ್ಬ ಶಾಸಕನೂ ಬಿಜೆಪಿಗೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದರು.ಅದೇ ರೀತಿ ಶಾಸಕ ರವಿ ಗಣಿಗ ಕೂಡ ಬಿಜೆಪಿಯಿಂದ ಕಾಂಗ್ರೆಸ್‌ ಶಾಸಕರಿಗೆ 50 ಕೋಟಿ ರುಪಾಯಿ ಮತ್ತು ಸಚಿವ ಸ್ಥಾನದ ಆಮಿಷ ನೀಡಲಾಗುತ್ತಿದೆ ಎಂದು ಬಹಿರಂಗ ಆರೋಪ ಮಾಡಿದ್ದರು. https://kannadanewsnow.com/kannada/big-news-cooker-bomb-blast-resembles-cafe-blast-explosive-information-revealed-during-khaki-inspection/

Read More