Author: kannadanewsnow05

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕ ನಿಂದ 37 ಲಕ್ಷ ಮೌಲ್ಯದ 611 ಗ್ರಾಂ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/strict-action-will-be-taken-against-those-who-raised-pro-pakistan-slogans-based-on-fsl-report-siddaramaiah/ 37 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳ್ಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 611 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. https://kannadanewsnow.com/kannada/heres-the-importance-of-rose-water-in-taking-care-of-your-skin/ ಶ್ರೀಲಂಕಾ ಏರ್ ಲೈನ್ಸ್ ನಿಂದ ಪ್ರಯಾಣಿಕ ಬಂದಿದ್ದ ಈ ವೇಳೆ ವಿಚಾರಣೆ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಬಂದ ತಕ್ಷಣ ಆತನನ್ನು ಪರಿಶೀಲನೆ ನಡೆಸಿದ್ದಾರೆ.ಪ್ರಯಾಣಿಕನ ತಪಾಸಣೆಯ ವೇಳೆ 37 ಲಕ್ಷ ಮೌಲ್ಯದ 611 ಗ್ರಾಂ ಚಿನ್ನವನ್ನು ಪಡಿಸಿಕೊಂಡಿದ್ದಾರೆ. ಇದೀಗ ಆರೋಪಿಯನ್ನು ವಶಪಡಿಸಿಕೊಂಡು ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ.

Read More

ಹಾಸನ : ಇತ್ತೀಚೆಗೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಪ್ರಕರಣಕ್ಕೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನದಲ್ಲಿ ಪ್ರತಿಕ್ರಿಯೆ ನೀಡಿದ್ದು ‘FSL’ ವರದಿ ಬಂದ ನಂತರ ಘೋಷಣೆ ಕೂಗಿದ್ದು ಸಾಬೀತಾದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. https://kannadanewsnow.com/kannada/heres-the-importance-of-rose-water-in-taking-care-of-your-skin/ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ.ರಾಜಕೀಯ ಕಾರಣಕ್ಕಾಗಿ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ ಎಫ್ಎಲ್ ವರದಿಯನ್ನು ಆದರಿಸಿ ಕಠಿಣ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/leopard-population-in-karnataka-on-the-rise-report-on-state-of-leopards-in-india/ ಜಯಪ್ರಕಾಶ್ ಹೆಗಡೆ ಸಮಿತಿ ಜಾತಿಗಣತಿ ವರದಿಯನ್ನು ಸಲ್ಲಿಸಿದ್ದಾರೆ. ಜಾತಿಗಣತಿ ವರದಿಯಲ್ಲಿ ಏನಿದೆ ಎಂದು ಇನ್ನೂ ನೋಡಿಲ್ಲ.ಲೋಕಸಭಾ ಚುನಾವಣೆಗೆ ಅಭ್ಯರ್ಥಿ ಘೋಷಣೆಯಲ್ಲಿ ಯಾವುದೇ ಗೊಂದಲವಿಲ್ಲ ಹಾಸನ ಕ್ಷೇತ್ರಕ್ಕೆ ಆದಷ್ಟು ಬೇಗ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. https://kannadanewsnow.com/kannada/why-is-the-congress-anti-hindu-mla-basanagouda-patil-yatnal-attacks-congress-in-tweet/

Read More

ನವದೆಹಲಿ : ಕರ್ನಾಟಕದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದ್ದು, ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ಪ್ರಕಾರ, ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಕರ್ನಾಟಕ 1,879 ಚಿರತೆಗಳನ್ನು ಹೊಂದುವ ಮೂಲಕ 3ನೇ ಸ್ಥಾನ ಪಡೆದಿದ್ದರೆ, ಮಧ್ಯಪ್ರದೇಶ 3,907 ಚಿರತೆ ಮೂಲಕ ನಂ.1 ಹಾಗೂ ಮಹಾರಾಷ್ಟ್ರ 1985 ಚಿರತೆ ಮೂಲಕ ನಂ.2 ಸ್ಥಾನ ಪಡೆದಿವೆ. https://kannadanewsnow.com/kannada/breaking-28-passengers-rescued-as-private-bus-catches-fire-due-to-short-circuit-in-belagavi/ ದೇಶಾದ್ಯಂತ 2018-2022ರ 4 ವರ್ಷದ ಅವಧಿಯಲ್ಲಿ 1,022 ಚಿರತೆಗಳು ಹೆಚ್ಚಳವಾಗಿದ್ದು, 2022ರ ಅಂತ್ಯದಲ್ಲಿ ಸುಮಾರು 13,874 ಚಿರತೆಗಳಿವೆ ಎಂದು ಭಾರತದಲ್ಲಿ ಚಿರತೆಗಳ ಸ್ಥಿತಿಗತಿ ಎಂಬ ಕೇಂದ್ರ ಪರಿಸರ ಸಚಿವಾಲಯದ ವರದಿ ತಿಳಿಸಿದೆ. https://kannadanewsnow.com/kannada/breaking-another-trouble-for-d-boss-state-womens-commission-issues-notice-to-actor-darshan/ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್, ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ನಮ್ಮ ಸಂರಕ್ಷಣಾ ಕಾರ್ಯಾಚರಣೆಯು ಒಂದು ಭೂಮಿ, ಒಂದು ಕುಟುಂಬ ಮತ್ತು ಒಂದು ಭವಿಷ್ಯ ಎಂಬ ಧ್ಯೇಯದಲ್ಲಿ ಮುಂದೆ ಸಾಗಲಿದೆ. ವರದಿಯಲ್ಲಿ ತಿಳಿಸಿರುವಂತೆ ಸಂರಕ್ಷಿತ ಪ್ರದೇಶಗಳಾಚೆಗೂ ಸಹ ಚಿರತೆಗಳನ್ನು ನಾವು…

Read More

ಬೆಳಗಾವಿ : ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಪರ್ಸನಲ್ಲಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹರಾಗಾಪುರ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ. https://kannadanewsnow.com/kannada/breaking-another-trouble-for-d-boss-state-womens-commission-issues-notice-to-actor-darshan/ ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದೆ. ಆದರೆ ಈ ವೇಳೆ ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 28 ಮಂದಿ ಪ್ರಯಾಣಿಕರು ಬಚಾವ್ ಆಗಿದ್ದಾರೆ. ಬೆಳಗಾವಿ ಜಿಲ್ಲೆಯ ಹರಾಗಪೂರ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/wild-elephant-spotted-in-belagavi-early-this-morning-panicked-people/ ಚಾಲಕನ ಸಮಯ ಪ್ರಜ್ಞೆಯಿಂದ ಈ ಒಂದು ಭಾರಿ ದೊಡ್ಡ ದುರಂತ ತಪ್ಪಿದಂತಾಗಿದೆ. ಈ ವೇಳೆ ಸ್ಥಳಕ್ಕೆ ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿಯನ್ನು ನಂದಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/why-is-the-congress-anti-hindu-mla-basanagouda-patil-yatnal-attacks-congress-in-tweet/

Read More

ಬೆಂಗಳೂರು : ಮಂಡ್ಯದ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ನಟ ದರ್ಶನ್ ಅವರು ಮಹಿಳೆಯರ ಕುರಿತಂತೆ ಅವಹೇಳನ ಹೇಳಿಕೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕುರಿತಾಗಿ ರಾಜ್ಯ ಮಹಿಳಾ ಆಯೋಗವು ನಟ ದರ್ಶನ್ ಅವರಿಗೆ ಘಟನೆ ಕುರಿತಂತೆ 10 ದಿನಗಳ ಒಳಗಾಗಿ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/wild-elephant-spotted-in-belagavi-early-this-morning-panicked-people/ ಮಂಡ್ಯದಲ್ಲಿ ಮಹಿಳೆಯರ ಬಗ್ಗೆ ಅವಹೇಳನ ಹೇಳಿಕೆ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ದರ್ಶನ್ಗೆ 10 ದಿನಗಳಲ್ಲಿ ಉತ್ತರಿಸುವಂತೆ ರಾಜ್ಯ ಮಹಿಳಾ ಆಯೋಗದಿಂದ ನಟ ದರ್ಶನ್ ಗೆ ನೋಟಿಸ್ ನೀಡಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/why-is-the-congress-anti-hindu-mla-basanagouda-patil-yatnal-attacks-congress-in-tweet/ ಶ್ರೀರಂಗಪಟ್ಟಣದಲ್ಲಿ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಡೆದ ಬೆಳ್ಳಿ ಪರ್ವ ಕಾರ್ಯಕ್ರಮದಲ್ಲಿ ಇವತ್ತು ಇರುತ್ತಾಳೆ ನಾಳೆ ಅವಳು ಇರ್ತಾಳೆ ಎಂದು ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಮಹಿಳೆಯರು ಆಕ್ರೋಶಗೊಂಡಿದ್ದು ಇತ್ತೀಚಿಗೆ ರಾಜಾಜಿನಗರ ಠಾಣೆಯಲ್ಲಿ ಗೌಡತಿಯರ ಸಂಘ ದೂರು ನೀಡಿದ್ದಲ್ಲದೆ ಪುಟ್ಟೇನಹಳ್ಳಿ ಠಾಣೆಯಲ್ಲಿ  ಕೂಡ ಶ್ರೀ ಶಕ್ತಿ ಸಂಘದ ಮಹಿಳೆಯರು…

Read More

ಬೆಳಗಾವಿ : ಸಾಮಾನ್ಯವಾಗಿ ದಕ್ಷಿಣ ಕರ್ನಾಟಕದ ಭಾಗದಲ್ಲಿ ಚಿಕ್ಕಮಂಗಳೂರು ಶಿವಮೊಗ್ಗ ಹಾಸನದಲ್ಲಿ ಕಾಡಾನೆಗಳು ನಾಡಿಗೆ ಬರುವುದು ಸಾಮಾನ್ಯವಾಗಿದೆ. ಆದರೆ ಉತ್ತರ ಕರ್ನಾಟಕದ ಬೆಳಗಾವಿಯಲ್ಲಿ ಇಂದು ಬೆಳ್ಳಂಬೆಳ್ಳಿ ಕಾಡಾನೆ ಗ್ರಾಮಕ್ಕೆ ನುಗ್ಗಿದ್ದು ಜನರಲ್ಲಿ ಭೀತಿ ಹುಟ್ಟಿಸಿದೆ. https://kannadanewsnow.com/kannada/why-is-the-congress-anti-hindu-mla-basanagouda-patil-yatnal-attacks-congress-in-tweet/ ಹೌದು ಬೆಳಗಾವಿಯ ವೈಭವ ನಗರ ಶಾಹು ನಗರದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದೆ. ಬೆಳ್ಳಂಬೆಳಗ್ಗೆ ಕಾಡಾನೆ ನೋಡಿ ಬೆಳಗಾವಿ ಜನರು ಗಾಬರಿಯಾಗಿದ್ದಾರೆ. ಈ ವೇಳೆ ತಕ್ಷಣ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಪೋಲೀಸರು ಆಗಮಿಸಿದ್ದಾರೆ ಕಾಡಾನೆಯನ್ನು ಅರಣ್ಯಕ್ಕೆ ಓಡಿಸಲು ಅರಣ್ಯ ಅಧಿಕಾರಿಗಳು ಹರಸಾಹಸ ಪಟ್ಟರು.ಮಹಾರಾಷ್ಟ್ರದ ಪಶ್ಚಿಮ ಘಟ್ಟದಿಂದ ಈ ಆನೆ ಬಂದಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/6th-guarantee-announced-for-anganwadi-and-asha-workers-minister-lakshmi-r-hebbalkar/ ಮಹಾರಾಷ್ಟ್ರದ ಕೊವಡ್ ಗ್ರಾಮದಿಂದ ನೀರು ಕುಡಿಯೋಕೆ ಕಾಡಾನೆಗಳು ಗ್ರಾಮದತ್ತ ಬರುತ್ತವೆ ಎಂದು ಹೇಳಲಾಗುತ್ತಿದೆ. ಆದರೆ ಈ ಸಂದರ್ಭದಲ್ಲಿ ಮನುಷ್ಯರು ಓಡಾಡಿದ್ದು ಕಂಡುಬಂದಲ್ಲೇ ಕಾಡಾನೆ ದಾಳಿ ಮಾಡುವ ಸಂಭವವಿದೆ. ಹಿರೇ ಹೇಳಿ ಬೀದಿಯಲ್ಲಿ ರಾಜಾರೋಷವಾಗಿ ಕಾಡಾನೆ ನಡೆದು ಹೋಗುತ್ತಿರುವುದನ್ನು ಜನರು ಮುಗಿಬಿದ್ದು ನೋಡುತ್ತಿರುವ ದೃಶ್ಯ ಕಂಡು ಬಂದಿತು.

Read More

ಬೆಂಗಳೂರು : ವಿಜಯಪುರದ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಂದೂ ಧರ್ಮದ ಫೈರ್ ಬ್ರಾಂಡ್ ಎಂದೇ ಅವರನ್ನು ಕರೆಯಲಾಗುತ್ತದೆ. ಏಕೆಂದರೆ ಹಿಂದೂ ಧರ್ಮಕ್ಕೆ ಹಾಗೂ ಹಿಂದೂಗಳಿಗೆ ಎಲ್ಲೇ ಅನ್ಯಾಯವಾದರೂ ಅದರ ವಿರುದ್ಧ ಧ್ವನಿಯೆತ್ತಿ ನೇರಾ ನೇರ ಮಾತನಾಡುತ್ತಾರೆ. https://kannadanewsnow.com/kannada/chinese-flag-on-isro-spacecraft-dmk-minister-admits-mistake/ ಅದೇ ರೀತಿಯಾಗಿ ಇದೀಗ ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ಮತ್ತೆ ವಾಗ್ದಾಳಿ ಮಾಡಿರುವ ಅವರು ಕಾಂಗ್ರೆಸ್ ಹಿಂದೂ ವಿರೋಧಿ ಏಕೆ? ಎಂದು ಹಲವು ಪ್ರಮುಖವಾದಂತಹ ಮಾಹಿತಿಗಳನ್ನು ಹಂಚಿಕೊಂಡು ಕಾಂಗ್ರೆಸ್ ವಿರುದ್ಧ ಇದೀಗ ಬಸನಗೌಡ ಪಾಟೀಲ ಅವರು ವಾಗ್ದಾಳಿ ನಡೆಸಿದ್ದಾರೆ. ಅವರು ಈ ಕೆಳಗಿನ ಹಲವು ಅಂಶಗಳನ್ನು ಆಕ್ರೋಶ ಹೊರಹಾಕಿದ್ದಾರೆ. https://kannadanewsnow.com/kannada/6th-guarantee-announced-for-anganwadi-and-asha-workers-minister-lakshmi-r-hebbalkar/ 1) ಆರ್ಟಿಕಲ್ 25 ರ ಮೂಲಕ ಮತಾಂತರವನ್ನು ಕಾನೂನುಬದ್ಧಗೊಳಿಸಲಾಯಿತು 2) ಆರ್ಟಿಕಲ್ 28 ರ ಮೂಲಕ ಹಿಂದೂಗಳ ಧಾರ್ಮಿಕ ಶಿಕ್ಷಣದ ಹಕ್ಕನ್ನು ಕಿತ್ತುಕೊಂಡು, ಮುಸಲ್ಮಾನರಿಗೆ ಹಾಗೂ ಕ್ರೈಸ್ತರಿಗೆ ಆರ್ಟಿಕಲ್ 30 ರ ಮೂಲಕ ಧಾರ್ಮಿಕ ಶಿಕ್ಷಣದ ಹಕ್ಕನ್ನು ನೀಡಿತು 3) HRCE Act 1951 ಮೂಲಕ ನಮ್ಮ…

Read More

ಬೆಂಗಳೂರು : ನಿನ್ನೆ ಹಿಂದುಳಿದ ಆಯೋಗವು ಜಾತಿಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಇದಕ್ಕೆ ಪ್ರಬಲ ಸಮುದಾಯಗಳು ವಿರೋಧಪಕ್ಷಪಡಿಸುತ್ತಿದ್ದು ಇದೀಗ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕೂಡ ಒಂಬತ್ತು ವರ್ಷಗಳ ಹಿಂದಿನ ಸರ್ವೆಯನ್ನು ಇದೀಗ ಸಲ್ಲಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. https://kannadanewsnow.com/kannada/union-government-rejects-proposal-to-set-up-new-authority-to-protect-trees/ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿ ಸ್ವೀಕರಿಸುವುದು ತಪ್ಪಲ್ಲ ಆದರೆ ವೈಜ್ಞಾನಿಕವಾಗಿ ಇರಬೇಕು. ವರದಿ ವೈಜ್ಞಾನಿಕವಾಗಿ ಇಲ್ಲ ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿಕೆ ನೀಡಿದ್ದು, ಲಿಂಗಾಯತ ಸಮುದಾಯದಲ್ಲಿ ಸಾಕಷ್ಟು ಉಪ ಪಂಗಡಗಳು ಇವೆ. ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆ ತೋರಿಸಿರುವ ಮಾಹಿತಿ ಇದೆ ಎಂದು ತಿಳಿಸಿದರು. https://kannadanewsnow.com/kannada/pro-pakistan-sloganeering-7-people-questioned-action-to-be-taken-after-fsl-report-is-received-g-parameshwara/ ಆಯೋಗದ ಅಧ್ಯಕ್ಷರು ನಮ್ಮ ವರದಿ ವೈಜ್ಞಾನಿಕವಾಗಿ ಇದೆ ಅಂತ ಹೇಳುತ್ತಿದ್ದಾರೆ.ನಾವು ಹೇಗೆ ಅವೈಜ್ಞಾನಿಕವಾಗಿದೆ ಎಂಬುದನ್ನು ಸಾಬೀತು ಮಾಡುತ್ತೇವೆ. 9 ವರ್ಷದ ಹಿಂದೆ ಮಾಡಿದ್ದ ಸರ್ವೆಯನ್ನು ಈಗ ಸಲ್ಲಿಕೆ ಮಾಡಲಾಗಿದೆ.ಮನೆಯಲ್ಲಿ ಕುಳಿತು ಜಾತಿಗಣತಿ ವರದಿ ತಯಾರಿಸಿದ ಮಾಹಿತಿ ಇದೆ.ಸರ್ಕಾರ ಮತ್ತೊಮ್ಮೆ ವೈಜ್ಞಾನಿಕವಾಗಿ ಜಾತಿಗಣತಿ ಮಾಡಬೇಕು ಎಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ…

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಜನರನ್ನು ವಿಚಾರಣೆಗೆ ಒಳಪಡಿಸಿದ್ದು ಮೂವರ ವಾಯ್ಸ್ ಅನ್ನು ಎಫ್ ಎಸ್ ಎಲ್ ಗೆ ಕಳುಹಿಸಲಾಗಿದೆ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. https://kannadanewsnow.com/kannada/pm-surya-ghar-new-scheme-from-center-for-free-electricity-how-to-apply-online-here-is-the-information/ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪದ ವಿಚಾರವಾಗಿ ಮಾತನಾಡಿದ ಅವರು ಇನ್ನೂ ಎಫ್ ಎಸ್ ಎಲ್ ವರದಿ ಬರಬೇಕಿದೆ ಅದರಲ್ಲಿ ಒಂದೇ ಒಂದು ಕ್ಲಿಪಿಂಗ್ ಅಲ್ಲ ಸಾಕಷ್ಟು ಕ್ಲಿಪ್ಪಿಂಗ್ ಗಳು ಇವೆ ಎಫ್ಎಸ್ಎಲ್ ವರದಿ ಬಂದ ನಂತರ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತೇವೆ ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಕರೆಸಿ ವಾಯ್ಸ್ ರೆಕಾರ್ಡಿಂಗ್ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. https://kannadanewsnow.com/kannada/if-you-get-this-soil-easily-offer-it-to-your-family-deity-seek-blessings-and-get-rid-of-all-the-problems-of-the-house/ ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಸಂಪುಟ…

Read More

ಕುಲದೇವತೆಗೆ ಒಲವು ತೋರುವ ಮಣ್ಣು : ನಮ್ಮಲ್ಲಿ ಹಲವರಿಗೆ ಕುಲದೈವದ ಯೋಗ್ಯತೆಯ ಅರಿವಿದೆ. ಕುಲದೇವರ ಕೃಪೆಯಿಂದ ಅನೇಕ ಕುಟುಂಬಗಳು ನೆಮ್ಮದಿಯಿಂದ ಬದುಕುತ್ತಿವೆ. ಇದೇ ಸಂದರ್ಭದಲ್ಲಿ ಕುಲದೇವತೆಯ ಕೃಪೆಗೆ ಪಾತ್ರರಾಗದೆ ಹಲವು ಕುಟುಂಬಗಳು ಪ್ರಗತಿ ಕಾಣದೆ ಕೀಳು ಮಟ್ಟಕ್ಕೆ ಹೋಗುತ್ತಿವೆ. ಇದನ್ನು ಅರಿತು ಕುಲದೇವತೆಯ ಅನುಗ್ರಹ ಪಡೆಯಲು ಕುಲದೇವತೆಯ ಪೂಜೆಯನ್ನು ಮಾಡಬೇಕು.  ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ…

Read More