Author: kannadanewsnow05

ಬೆಂಗಳೂರು : ಬೆನ್ನು ನೋವಿನ ಸಮಸ್ಯೆ ಹಿನ್ನೆಲೆಯಲ್ಲಿ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಕೊಲೆ ಆರೋಪಿಯಾಗಿರುವ ನಟ ದರ್ಶನವರು ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಕೆಂಗೇರಿಯ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಆಸ್ಪತ್ರೆಯಲ್ಲಿ ದರ್ಶನ್ ಗೆ ಚಿಕಿತ್ಸೆ ನೀಡಲಾಗುತ್ತದೆ. ಕೊಲೆ ಆರೋಪಿ ದರ್ಶನಿಗೆ ಪದೇಪದೇ ಮೆಡಿಕಲ್ ಟೆಸ್ಟ್ ಮಾಡಲಾಗುತ್ತಿದೆ. ಇಂದು ದರ್ಶನ್ ವೈದ್ಯಕೀಯ ಪರೀಕ್ಷೆಯ ವರದಿಗಳು ವೈದ್ಯರ ಕೈ ಸೇರಲಿದೆ ಪರೀಕ್ಷೆಯ ವರದಿ ರಿಪೋರ್ಟ್ ನೋಡಿ ಚಿಕಿತ್ಸೆ ಬಗ್ಗೆ ವೈದ್ಯರು ನಿರ್ಧಾರ ಮಾಡಲಿದ್ದಾರೆ. ಬುಧವಾರ ದರ್ಶನ್ ರಿಪೋರ್ಟ್ ಕೋರ್ಟಿಗೆ ಸಲ್ಲಿಕೆ ಆಗಲಿದೆ. ದರ್ಶನ್ ಅವರ ವೈದ್ಯಕೀಯ ಅವರಾದಿ ವೈದ್ಯರ ಕೈ ಸೇರಿದ ಬಳಿಕ ದರ್ಶನ ಮತ್ತು ಕುಟುಂಬದ ಜೊತೆಗೆ ವೈದ್ಯರು ಚರ್ಚಿಸಲಿದ್ದಾರೆ. ನಂತರ ಬೆನ್ನುನೋವಿನ ಆಪರೇಷನ್ ಮಾಡಬೇಕಾ? ಅಥವಾ ಫಿಸಿಯೊಥೆರಪಿ ಸಾಕಾ ಎಂಬ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ. ವೈದ್ಯಕೀಯ ವರದಿ ಚಿಕಿತ್ಸಾ ವರದಿ ಸಿದ್ಧಪಡಿಸಲಿದ್ದಾರೆ. ಹಾಗಾಗಿ ದರ್ಶನ್ ವೈದ್ಯಕೀಯ ವರದಿಯನ್ನು…

Read More

ಹಾಸನ : ಹಾಸನದ ಹಾಸನಾಂಬೆ ದೇವಿಯ ಸಾರ್ವಜನಿಕ ದರ್ಶನ ಇಂದು ಅಂತ್ಯವಾಗಲಿದೆ. ಈ ವೇಳೆ ಕಳೆದ 11 ದಿನಗಳಲ್ಲಿ ದಾಖಲೆ 20 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನವನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಹಾಸನಾಂಬೆ ದೇಗುಲಕ್ಕೆ 9 ಕೋಟಿಗೂ ಅಧಿಕ ಆದಾಯ ಬಂದಿದೆ. ಹಾಸನಾಂಬೆ ಗರ್ಭಗುಡಿ ಬಾಗಿಲು ಮುಚ್ಚಲು, ಕ್ಷಣಗಣನೆ ಶುರುವಾಗಿದೆ.ಈಗಾಗಲೇ ಭಕ್ತರಿಂದ ದೇವಾಲಯ ಆವರಣ ತುಂಬಿ ತುಳುಕುತ್ತಿದೆ.ಬೆಳಿಗ್ಗೆ 11.50ರ ನಂತರ ಗರ್ಭಗುಡಿ ಬಾಗಿಲು ಬಂದ್ ಆಗಲಿದೆ. ವಿಶ್ವರೂಪದ ದರ್ಶನ ಬಳಿಕ ಗರ್ಭಗುಡಿಯ ಬಾಗಿಲು ಬಂದ್ ಮಾಡಲಾಗುತ್ತದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ ಎನ್ ರಾಜಣ್ಣ, ಶಾಸಕ ಸ್ವರೂಪ್ ಡಿಸಿ ಸತ್ಯಭಾಮ, ಎಸ್ ಪಿ ಮೊಹಮ್ಮದ್ ಸುಜಿತ ಹಾಗೂ ಎಸಿ ಮಾರುತಿ ಸಮ್ಮುಖದಲ್ಲಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ. ಅಕ್ಟೋಬರ್ 24ರಂದು ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲು, ತೆರೆದಿತ್ತು. ಬಳಿಕ ಸತತ 11 ದಿನಗಳ ಕಾಲ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅನುಕೂಲ ಮಾಡಿಕೊಡಲಾಗಿತ್ತು. ಇದೀಗ ಇಂದು ಸಾರ್ವಜನಿಕ ದರ್ಶನಕ್ಕೆ ತೆರೆ ಬೀಳಲಿದ್ದು ಮಧ್ಯಾಹ್ನದ 11.50ಕ್ಕೆ…

Read More

ನವದೆಹಲಿ : ದೆಹಲಿಯ ಅಲಿಪುರ್ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 30 ಅಗ್ನಿಶಾಮಕ ದಳದ ಬಸ್ ಗಳು ಬೆಂಕಿ ನಂದಿಸುವ ಕಾರ್ಯಾಚರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಮತ್ತು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ (DFS) ಅಧಿಕಾರಿ ತಿಳಿಸಿದ್ದಾರೆ. ಅಲಿಪುರದ ಫಿರ್ನಿ ಪ್ರದೇಶದಲ್ಲಿನ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಸಂಜೆ 4 ಗಂಟೆ ಸುಮಾರಿಗೆ ಕರೆ ಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅತಿಶಿ ಅವರು ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ ಘಟನೆಯು ಆತಂಕಕಾರಿಯಾಗಿದೆ ಮತ್ತು ಅವರು ಅದನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.ಮುಖ್ಯಮಂತ್ರಿ ಅವರು ಸಂಬಂಧಪಟ್ಟ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಸಾಧ್ಯವಿರುವ ಎಲ್ಲ ಅಧಿಕೃತ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ತಿಳಿಸಿದ್ದಾರೆ. ಗೋದಾಮನ್ನು ಕಾಗದ ಮತ್ತು ರಾಸಾಯನಿಕಗಳನ್ನು ಸಂಗ್ರಹಿಸಲು ಬಳಸಲಾಗಿದೆ ಎಂದು ಶಂಕಿಸಲಾಗಿದೆ. ಆದರೆ ನಿಖರವಾದ ವಿವರಗಳು ಇನ್ನೂ ಲಭ್ಯವಿಲ್ಲ ಎಂದು ಅಗ್ನಿಶಾಮಕ…

Read More

ವಿಜಯಪುರ : ವಕ್ಫ್ ವಿವಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ನಿನ್ನೆ ವಕ್ಫ್ ಮಂಡಳಿ ಸಭೆ ನಡೆಸಿ ಸಭೆಯಲ್ಲಿ ಇದುವರೆಗೂ ರೈತರಿಗೆ ನೀಡಿದ್ದ ನೋಟಿಸ್ ಗಳನ್ನು ಕೂಡಲೇ ಹಿಂಪಡೆಯಿರಿ ಎಂದು ಖಡಕ್ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜ್ಯದಲ್ಲಿ ಶೇಕಡ 90ರಷ್ಟು ಮುಸ್ಲಿಂರೆ ವಕ್ಫ್‌ ಬೋರ್ಡ್‌ ಆಸ್ತಿ ಒತ್ತುವರಿ ಮಾಡಿದ್ದಾರೆ ಎಂದು ತಿಳಿಸಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್ ಅವರು, ರೈತರಿಗೆ ನೀಡಿರುವ ನೋಟಿಸ್ ವಾಪಸ್ ಪಡೆಯಲು ಹೇಳಿದ್ದೇವೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟವಾದ ಆದೇಶ ನೀಡಿದ್ದಾರೆ. ರೈತರ ಜಮೀನನ್ನ ಯಾವುದೇ ಕಾರಣಕ್ಕೂ ತೆಗೆದುಕೊಳ್ಳುತ್ತಿಲ್ಲ. ಅವರು ನಮ್ಮ ಅನ್ನದಾತರು. ಅವರ ಜಮೀನು ತೆಗೆದುಕೊಳ್ಳೊಕೆ ಅಗುತ್ತಾ? ಎಂದರು. ರಾಜ್ಯದಲ್ಲಿ ವಕ್ಫ್‌ ಬೋರ್ಡ್‌ ಜಮೀನು ಒತ್ತುವರಿಯಾಗಿದೆ. 90 ಪ್ರತಿಶತ ಮುಸ್ಲಿಂರೇ ವಕ್ಫ್‌ ಬೋರ್ಡ್‌ ಆಸ್ತಿ ಒತ್ತುವರಿ ಮಾಡಿದ್ದಾರೆ. ಪಾಪ ಹಿಂದೂಗಳು ಕೇವಲ 10 ಪರ್ಸೆಂಟ್ ಮಾಡಿರಬಹುದು. ಯಾರನ್ನೂ ಒಕ್ಕಲೆಬ್ಬಿಸೊ ಉದ್ದೇಶವಿಲ್ಲ. ಹಾಗಾಗಿ…

Read More

ಬೆಂಗಳೂರು : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟೀಸ್ ಗಳನ್ನು ಹಿಂಪಡೆಯಿರಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರ ಮಧ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದ್ದು, ನಿಮ್ಮ ಸರ್ಕಾರದಲ್ಲಿ ಆಗಿ ಹೋದಂತಹ ಮುಖ್ಯಮಂತ್ರಿಗಳ ಅವಧಿಯಲ್ಲಿ ಅನೇಕ ರೈತರ ಆಸ್ತಿಗಳನ್ನು ವಕ್ಫ್ ಗೆ ಬದಲಾಯಿಸಿರುವ ಕುರಿತು ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಸ್ಪೋಟಕ್ಕೆ ಹೇಗೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ…

Read More

ನವದೆಹಲಿ : ಗಂಡ ಹೆಂಡತಿ ಜಗಳ ಉಂಡು ಮಲಗುವವರೆಗೆ ಅಂತ ಹಿರಿಯರು ಗಾದೆ ಹೇಳಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಒಂದು ಜಗಳ, ಗಲಾಟೆ, ಮನಸ್ತಾಪಗಳು ವಿಕೋಪಕ್ಕೆ ಹೋಗಿ ಪ್ರಾಣಕ್ಕೆ ಕುತ್ತು ತರುತ್ತಿವೆ. ದಂಪತಿಗಳ ನಡುವೆ ಗಲಾಟೆ ಉಂಟಾಗಿದ್ದು ಈ ವೇಳೆ ರೊಚ್ಚಿಗೆದ್ದ ಪತ್ನಿ ಗಂಡನ ಮರ್ಮಾಂಗವನ್ನೇ ಕತ್ತರಿಸಿ ಹಾಕಿರುವ ಘಟನೆ ಉತ್ತರ ದಿಲ್ಲಿಯಲ್ಲಿ ನಡೆದಿದೆ. ಹೌದು ಗಾಯಾಳು ಪತಿಯನ್ನು ಸಫ್ದರ್ ಜಂಗ್ ಎಂದು ಗುರುತಿಸಲಾಗಿದ್ದು, ಘಟನೆ ನಡೆದ ತಕ್ಷಣ ಆತನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಸಫ್ದರ್ ಜಂಗ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಘಟನೆಯ ಕುರಿತು ಅವರ ಹೇಳಿಕೆಯನ್ನ ದಾಖಲಿಸಿಕೊಳ್ಳಬೇಕಿದೆ. ಗಾಯಾಳು ಪತಿಯು ಚೇತರಿಸಿಕೊಂಡ ನಂತರ, ಘಟನೆಯ ಬಗ್ಗೆ ಮತ್ತಷ್ಟು ವಿವರಗಳು ಲಭ್ಯವಾಗಲಿವೆ.ಸದ್ಯ ಆರೋಪಿ ಮಹಿಳೆ ತಲೆ ಮರೆಸಿಕೊಂಡಿದ್ದು, ಆಕೆಯನ್ನು ಸೆರೆ ಹಿಡಿಯುವ ಪ್ರಯತ್ನಗಳು ಮುಂದುವರಿದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಹಾಸನ : ಸುಪ್ರಸಿದ್ದ ಹಾಸನಾದ ಹಾಸನಾಂಬೆ ದೇವಿಯ ದರ್ಶನಕ್ಕೆ ಇಂದು ವಿದ್ಯುಕ್ತ ತೆರೆ ಬೀಳಲಿದೆ. ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಬಂದ್ ಮಾಡಲಾಗುತ್ತದೆ. ಕಳೆದ 10 ದಿನಗಳಿಂದ ನಡೆಯುತ್ತಿದ್ದ ಹಾಸನಾಂಬೆ ಉತ್ಸವ ಇಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲು ಮುಚ್ಚಲಿದೆ. ಬೇರೆ ಭಾಗಗಳಿಂದ ದೇವಿ ದರ್ಶನಕ್ಕೆ ಬಾರದಂತೆ ಭಕ್ತರಲ್ಲಿ ಜಿಲ್ಲಾಡಳಿತ ಮನವಿ ಮಾಡಿದೆ. ದೇಗುಲ ಒಳಭಾಗದಲ್ಲಿ ಸ್ವಚ್ಚತೆ, ಸಿಂಗಾರ, ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಹಾಗೂ ಗಣ್ಯರ ಸಮ್ಮುಖದಲ್ಲಿ ದೇಗುಲದ ಬಾಗಿಲು ಮುಚ್ಚಲಿದೆ. ಬಾಗಿಲು ಮುಚ್ಚುವ ಮೂಲಕ ಈ ವರ್ಷದ ದರ್ಶನೋತ್ಸವಕ್ಕೆ ಬೀಳಲಿದೆ ವಿದ್ಯುಕ್ತವಾಗಿ ತೆರೆ ಬೀಳಲಿದೆ.ಹಾಸನಾಂಬೆ ದೇಗುಲದ ಹೊರಭಾಗ ಆವರಣದಲ್ಲಿ ನಿನ್ನೆ ಸಿದ್ದೇಶ್ವರ ಸ್ವಾಮಿ ಜಾತ್ರೆ ನಡೆಯಿತು.ಇಂದು ಬೆಳಗ್ಗೆ 6 ಗಂಟೆಗೆ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ ನಡೆಯಲಿದೆ. ಕೆಂಡೋತ್ಸವದ ನಂತರ ಹಾಸನಾಂಬೆ ದೇವಿಗೆ ಪೂಜೆ ನಡೆಯಲಿದೆ. ಬಳಿಕ ಹಾಸನಾಂಬೆ ನಿರಾಭರಣ ದೇವಿಯಾಗಲಿದ್ದಾಳೆ. ಕಳೆದ 10 ದಿನಗಳಿಂದ ಹಾಸನಾಂಬೆ…

Read More

ತುಮಕೂರು : ಕಳೆದ ಕೆಲವು ತಿಂಗಳುಗಳ ಹಿಂದೆ ತುಮಕೂರಲ್ಲಿ ಮೀಟರ್ ಬಡ್ಡಿ ಕಿರುಕುಳಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆಗೆ ಶರಣಾಗಿತ್ತು. ಈ ಹಿನ್ನೆಲೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೂ ಕೂಡ ಈ ಒಂದು ಮೀಟರ್ ದಂಧೆ ನಿಂತಿಲ್ಲ.ಇದೀಗ ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಪೌರ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಪೌರ ಕಾರ್ಮಿಕನನ್ನು ಅರುಣ್ ಕುಮಾರ್ (34) ಎಂದು ತಿಳಿದುಬಂದಿದೆ. ಅರುಣ್ ಕುಮಾರ್ ಗುಬ್ಬಿ ಪಟ್ಟಣ ಪಂಚಾಯತಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದರು. ಅರುಣ್ ಕುಮಾರ್ 1 ಲಕ್ಷ ಹಣವನ್ನ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದರು. ಸಾಲ ಪಡೆದಿದ್ದ 1 ಲಕ್ಷ ಹಣಕ್ಕೆ 5 ಲಕ್ಷ ಹಣ ಕೊಡುವಂತೆ ಮೀಟರ್ ಬಡ್ಡಿ ದಂಧೆಕೋರರು ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಪದೇ ಪದೇ 1 ಲಕ್ಷಕ್ಕೆ 5 ಲಕ್ಷ ಬಡ್ಡಿ ನೀಡುವಂತೆ ದಂಧೆಕೋರರು ಅರುಣ್…

Read More

ಬೆಂಗಳೂರು : ವಕ್ಫ್ ವಿವಾದಕ್ಕೆ ಸಂಬಂಧಪಟ್ಟಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟೀಸ್ ಗಳನ್ನು ಹಿಂಪಡೆಯಿರಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರ ಮಧ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದ್ದು, ನಿಮ್ಮ ಸರ್ಕಾರದಲ್ಲಿ ಆಗಿ ಹೋದಂತಹ ಮುಖ್ಯಮಂತ್ರಿಗಳ ಅವಧಿಯಲ್ಲಿ ಅನೇಕ ರೈತರ ಆಸ್ತಿಗಳನ್ನು ವಕ್ಫ್ ಗೆ ಬದಲಾಯಿಸಿರುವ ಕುರಿತು ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡುತ್ತೇವೆ ಎಂದು ಸ್ಪೋಟಕ್ಕೆ ಹೇಗೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಕ್ಪ್ ಆಸ್ತಿ ವಿಚಾರದಲ್ಲಿ ಸುಬಗರ ಸೋಗು ಹಾಕುವುದೇನು ಬೇಡ. ನಿಮ್ಮದೇ ಪಕ್ಷದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಜಗದೀಶ್ ಶೆಟ್ಟರ್ ಮತ್ತು ಈಗಿನ ನಿಮ್ಮ ಮಿತ್ರ ಪಕ್ಷವಾದ ಜೆಡಿಎಸ್ ನ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ನೂರಾರು ರೈತ ಕುಟುಂಬಗಳ ಆಸ್ತಿಗಳನ್ನು ವಕ್ಪ್ ಬೋರ್ಡ್ ಗೆ ಖಾತೆ ಬದಲಾಯಿಸಿದ ದಾಖಲೆಗಳನ್ನು ಶೀಘ್ರದಲ್ಲಿ ನಾವು ಬಿಡುಗಡೆ ಮಾಡುತ್ತೇವೆ. ಆಗ…

Read More

ಬೀದರ್ : ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಹಾಗೂ ಆರ್‌ಟಿಓ ಇನ್ಸ್ಪೆಕ್ಟರ್ ನಡುವೆ ಟಾಕ್ ವಾರ್ ನಡೆದಿದ್ದು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶೈಲೇಂದ್ರ ಬೆಲ್ದಾಳೆ ಹಾಗೂ ಆರ್ ಟಿ ಓ ಇನ್ಸ್ಪೆಕ್ಟರ್ ಮಂಜುನಾಥ್ ನಡುವಿನ ಟಾಕ್ ವಾರ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕ ಶೈಲೇಂದ್ರ ಕಡೆ ಕೈಮಾಡಿ ಮಂಜುನಾಥ ಧಮ್ಕಿ ಹಾಕಿರುವ ಆರೋಪ ಕೇಳಿ ಬಂದಿದ್ದು, ಫೇಸ್ಬುಕ್ ಹಾಗೂ ವಾಟ್ಸಪ್ ನಲ್ಲಿ ಟಾಕ್ ವಾರ್ ವಿಡಿಯೋ ಸದ್ಯ ಹರಿದಾಡುತ್ತಿದೆ. ಆಡಿಯೋ ಬಿಡುಗಡೆ ಮಾಡಿ ಶಾಸಕರಿಗೆ ಮಂಜುನಾಥ್ ಕೊರವಿ ಮನವಿ ಮಾಡಿದ್ದಾರೆ. ಪೂರ್ತಿ ವಿಡಿಯೋ ಬಿಡುಗಡೆ ಮಾಡುವಂತೆ ಆರ್ ಟಿ ಓ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ. ನಾನೊಬ್ಬ ಸಣ್ಣ ಅಧಿಕಾರಿ ನಾನು ಮಾತನಾಡುವ ವಿಡಿಯೋ ಮಾಡಿಸಿದ್ದಾರೆ. ನಾನು ಮಾತನಾಡಿದ್ದ ವಿಡಿಯೋ ಎಡಿಟ್ ಮಾಡಿ ಬಿಡುಗಡೆ ಮಾಡಿದ್ದಾರೆ. ಸಚಿವರಾದ ಈಶ್ವರ್ ಖಂಡ್ರೆ ರಹೀಂ ಖಾನ್ ಗೆ ವಿಡಿಯೋ ರವಾನಿಸಿದ್ದಾರೆ. ಪೂರ್ತಿ ವಿಡಿಯೋ ಹಾಕಿದ್ದರೆ…

Read More