Author: kannadanewsnow05

ಬೆಂಗಳೂರು : ದೀಪಾವಳಿ ಹಬ್ಬದ ಅಂಗವಾಗಿ ಪಟಾಕಿ ಸಿಡಿಸುವ ವೇಳೆ ಎಷ್ಟೇ ಜಾಗರೂಕರಾಗಿ ಇರಿ ಎಂದು ಹೇಳಿದರೂ ಕೂಡ ಕೆಲವೊಂದು ಬಾರಿ ಅವಘಡಗಳು ಸಂಭವಿಸುತ್ತಲೆ ಇರುತ್ತವೆ. ಇದೀಗ ಬೆಂಗಳೂರಿನಲ್ಲಿ ಇಂದು ಪಟಾಕಿ ಸಿಡಿಸಿದ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಇದುವರೆಗೂ 54 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ 10, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 12, ಅಗರ್ವಾಲ್‌ ಆಸ್ಪತ್ರೆಯಲ್ಲಿ 9, ನಾರಾಯಣ ನೇತ್ರಾಲಯದಲ್ಲಿ 23 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಇವುಗಳಲ್ಲಿ ಬೇರೆಯವರು ಸಿಡಿಸಿದ ಪಟಾಕಿಯಿಂದ ಕಣ್ಣಿನ ತೊಂದರೆಗೆ ಒಳಗಾದವರೇ ಹೆಚ್ಚು ಎನ್ನಲಾಗಿದೆ. ಶುಕ್ರವಾರ ಓರ್ವ ವಯಸ್ಕ ಸೇರಿದಂತೆ 10 ಮಕ್ಕಳು ಪಟಾಕಿ ಅವಘಡಗಳಿಗೆ ತುತ್ತಾಗಿ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. 6 ಮಂದಿ ಹೊರರೋಗಿ ವಿಭಾಗದಲ್ಲಿ ಹಾಗೂ ನಾಲ್ವರು ಇತರೆ ವಿಭಾಗದಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. 4 ಮಕ್ಕಳಿಗೆ ತೀವ್ರ ಹಾಗೂ 2 ಮಕ್ಕಳಿಗೆ ಸಾಮಾನ್ಯ, ಒಂದು ಮಗುವಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶಂಕರ ಕಣ್ಣಿನ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಒಂದು ನಡೆದಿದ್ದು, ಸಿಹಿ ತಯಾರಿಕಾ ಕಂಪನಿಯೊಂದರಲ್ಲಿ ಕೊಳಚೆ ನೀರು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.ಘಟನೆಯು ಗುರುವಾರ ನಡೆದಿದ್ದು ತಡವಾಗಿ ಬಳಕೆಗೆ ಬಂದಿದೆ. ಮೃತ ಕಾರ್ಮಿಕರನ್ನು ನವೀನ್ ಹಾಗೂ ಆತನ ಸಂಬಂಧಿ ಲಿಂಗರಾಜು ಎಂದು ತಿಳಿದುಬಂದಿದೆ.ಸಿಹಿ ತಯಾರಿಕಾ ಕಂಪನಿಯು ಇತ್ತೀಚೆಗೆ ದಾಬಸ್‌ಪೇಟೆಯ ಕೆಂಗಲ್ ಕೆಂಪೋಹಳ್ಳಿಯಲ್ಲಿ ಹೊಸ ಎಸ್‌ಟಿಪಿ ನಿರ್ಮಿಸಿ ಅದರ ನಿರ್ವಹಣೆ ಗುತ್ತಿಗೆಯನ್ನು ಖಾಸಗಿ ಸಂಸ್ಥೆಗೆ ನೀಡಿತ್ತು. ನವೀನ್ ಮತ್ತು ಲಿಂಗರಾಜು ಈ ಖಾಸಗಿ ಸಂಸ್ಥೆಯ ನೌಕರರಾಗಿದ್ದರು ಎನ್ನಲಾಗಿದೆ.. ಸಂಜೆ 6.15ರ ಸುಮಾರಿಗೆ ಟ್ಯಾಂಕ್‌ ಬಾಗಿಲು ತೆರೆದಿದ್ದು, ಈ ವೇಳೆ ನವೀನ್‌ ಆಕಸ್ಮಿಕವಾಗಿ ಬಿದ್ದಿದ್ದಾನೆ. ಎಸ್‌ಟಿಪಿ ಘಟಕ 12 ಅಡಿ ಇದ್ದು, ಈ ವೇಳೆ ನವೀನ್‌ನನ್ನು ಹೊರತೆಗೆಯಲು ಯತ್ನಿಸಿದ ಲಿಂಗರಾಜು ಕೂಡ ಅದರಲ್ಲಿ ಬಿದ್ದಿದ್ದಾನೆ. ಈ ವೇಳೆ ಇಬ್ಬರು ಉಸಿರುಪಟ್ಟಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಕಂಪನಿಯ ಮಾಲೀಕ ಹಾಗೂ ಇನ್ನೋರ್ವ…

Read More

ಬೆಂಗಳೂರು : ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಿದ್ದ ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಇದೀಗ ಕಂದಾಯ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಹಾಗೂ ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟಿಸ್ ಗಳನ್ನು ಕೂಡಲೇ ವಾಪಸ್ ಪಡೆಯಿರಿ ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಹೌದು ವಿಜಯಪುರ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಎಂದು ನಮೂದಾಗಿದ್ದು ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಅಲ್ಲದೆ ಬಿಜೆಪಿ ಕೂಡ ರಾಜ್ಯವನ್ನು ಪಾಕಿಸ್ತಾನ ಮಾಡಲು ಹೊರಟಿದ್ದೀರಾ ಎಂದು ಕಿಡಿ ಕಾರಿತ್ತು. ಈ ವಿಚಾರವಾಗಿರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿದ ನೋಟಿಸ್ ಹಿನ್ನೆಲೆಯಲ್ಲಿ ನೋಟಿಸ್ ತಕ್ಷಣ ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಲ್ಲದೆ ಇನ್ನು ಮುಂದೆ ರೈತರಿಗೆ ತೊಂದರೆ ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರೈತರ ಪಹಣಿಯಲ್ಲಿ ತಿದ್ದುಪಡಿ ಮಾಡಿ ಎಂದು ವಖ್ಫ್ ಮಂಡಳಿಯ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಕೂಡಲೇ ರೈತರಿಗೆ ನೀಡಿರುವ…

Read More

ಬೆಂಗಳೂರು : ರಾಜ್ಯದಲ್ಲಿ ವಿವಾದ ಸೃಷ್ಟಿಯಾಗಿದ್ದ ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಇದೀಗ ಕಂದಾಯ ಇಲಾಖೆ ಹಾಗೂ ವಕ್ಫ್ ಮಂಡಳಿ ಸಭೆಯಲ್ಲಿ ರೈತರಿಗೆ ನೀಡಿದ ನೋಟಿಸ್ ಗಳನ್ನು ಕೂಡಲೇ ವಾಪಸ್ ಪಡೆಯಿರಿ ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಹೌದು ವಿಜಯಪುರ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ ರೈತರ ಪಹಣಿಗಳಲ್ಲಿ ವಕ್ಫ್ ಎಂದು ನಮೂದಾಗಿದ್ದು ರೈತರು ಸರ್ಕಾರದ ವಿರುದ್ಧ ಆಕ್ರೋಶ ಅವ್ರು ಹಾಕಿದ್ದರು ಅಲ್ಲದೆ ಬಿಜೆಪಿ ಕೂಡ ರಾಜವನ್ನು ಪಾಕಿಸ್ತಾನ ಮಾಡಲು ಹೊರಟಿದ್ದೀರಾ ಎಂದು ಕಿಡಿ ಕಾರಿತ್ತು. ಈ ವಿಚಾರವಾಗಿರೈತರಿಗೆ ವಕ್ಫ್ ಬೋರ್ಡ್ ನಿಂದ ನೀಡಿದ ನೋಟಿಸ್ ಹಿನ್ನೆಲೆಯಲ್ಲಿ ನೋಟಿಸ್ ತಕ್ಷಣ ವಾಪಸ್ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಲ್ಲದೆ ಇನ್ನು ಮುಂದೆ ರೈತರಿಗೆ ತೊಂದರೆ ನೀಡದಂತೆ ಕಟ್ಟುಮಿಟ್ಟಿನ ಸೂಚನೆ ನೀಡಿದ್ದಾರೆ. ರೈತರ ಪಹಣಿಯಲ್ಲಿ ತಿದ್ದುಪಡಿ ಮಾಡಿ ಎಂದು ವಖ್ಫ್ ಮಂಡಳಿಯ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಕೂಡಲೇ ರೈತರಿಗೆ ನೀಡಿರುವ…

Read More

ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಮಂತ್ರಿ ಮೋದಿ ಟೀಕೆ ಮಾಡಿರುವ ವಿಚಾರವಾಗಿ ಟ್ವೀಟ್ ಮೂಲಕ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನಿಮ್ಮ ಬಿಜೆಪಿ ಅವಧಿಯಲ್ಲಿ ನಡೆದಿರುವಂತಹ 40% ಕಮಿಷನ್ ಭ್ರಷ್ಟಾಚಾರ ಪೀಡಿತದಿಂದ ಬಿಜೆಪಿ ಕರ್ನಾಟಕವನ್ನು ತೊರೆದಿದೆ ಎಂದು ತಿರುಗೇಟು ನೀಡಿದರು. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಹಂಚಿಕೊಂಡಿರುವ ಅವರು ನಾವು ಭರವಸೆ ಕೊಟ್ಟಂತಹ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದ್ದೇವೆ. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52,000 ಕೋಟಿ ರೂಪಾಯಿ ಹಣ ಇಟ್ಟಿದ್ದೇವೆ. ಹೆಚ್ಚುವರಿ ವಾಗಿ 53,903 ಕೋಟಿ ರೂಪಾಯಿ ಹಣ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಮೋದಿ ಅವರೇ ನಮ್ಮ ಸರ್ಕಾರದ ವಿರುದ್ಧ ಮಾತನಾಡೋಕು ಮುಂಚೆ ಕಳೆದ ನಿಮ್ಮ ಬಿಜೆಪಿ ಸರ್ಕಾರದ ಕಡೆಗೆ ಸ್ವಲ್ಪ ನೋಡಿ. ಈ ಹಿಂದೆ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಹಗರಣ ಬಿಟ್ಟು ಹೋಗಿದೆ. ಆದರೆ ಅದೇ 40% ಹಣ ನಾವು ಜನರ ಅಭಿವೃದ್ಧಿಗಾಗಿ ಖರ್ಚು ಮಾಡುತ್ತಿದ್ದೇವೆ.…

Read More

ಬೆಂಗಳೂರು : ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಬಾರಿ ಕೊಡಮಾಡುವ ಸುವರ್ಣ ಮಹೋತ್ಸವ ಪ್ರಶಸ್ತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಮಂಗಳೂರಿನ ಸಮಾಜ ಸೇವಕರೊಬ್ಬರನ್ನು ಬೆಂಗಳೂರಿಗೆ ಕರೆಸಿ ಕೊನೇ ಕ್ಷಣದಲ್ಲಿ ಪ್ರಶಸ್ತಿ ನೀಡದೇ ಕೈಬಿಟ್ಟು ಅವಮಾನ ಮಾಡಿದೆ. ಹೌದು ಸುವರ್ಣ ಮಹೋತ್ಸವ ಪ್ರಶಸ್ತಿ ಪ್ರಕಟಿಸಿ ಪ್ರಧಾನ ಮಾಡದೆ ಅವಮಾನ ಮಾಡಲಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಂದ ಮತ್ತೊಂದು ಎಡವಟ್ಟು ಆಗಿದೆ. ಮಂಗಳೂರಿನ ಸಮಾಜ ಸೇವಕ ಒಬ್ಬರನ್ನು ಬೆಂಗಳೂರಿಗೆ ಕರೆಸಿ ಅಪಮಾನ ಮಾಡಿದ್ದಾರೆ ಎನ್ನಲಾಗುತ್ತಿದೆ. ಮಂಗಳೂರಿನ ಸಮಾಜಸೇವಕ ಬಾಬು ಪಿಲಾರಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಅವಮಾನ ಮಾಡಿದ್ದಾರೆ. ಬೆಂಗಳೂರಿಗೆ ಕರೆಸಿ, ಕೆಕೆಗೆ ಅವರಿಗೆ ಕೊಠಡಿ ಕೂಡ ನೀಡಿದ್ದರು. ಸಂಜೆ ಪ್ರಶಸ್ತಿ ವಿತರಣೆಯ ವೇಳೆ ನಿಮ್ಮ ಹೆಸರು ತಪ್ಪಾಗಿ ಬಂದಿದೆ ಎಂದು ಅಧಿಕಾರಿಗಳು ಅವರಿಗೆ ಹೇಳಿದ್ದಾರೆ. ಬಾಬು ಪಿಲಾರ್ ಬದಲು ಬಾಬು ಕಿಲಾರ್ ಆಗಬೇಕಿತ್ತು ಎಂದು ಸಮಜಾಯಿಷಿ ನೀಡಿದ್ದಾರೆ. ಕೊನೆಯ ಕ್ಷಣದಲ್ಲಿ ಅವರಿಗೆ ಪ್ರಶಸ್ತಿ ನೀಡದೆ ಅವಮಾನ…

Read More

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಸ್ಪಂದನಾ ಆಸ್ಪತ್ರೆಯಲ್ಲಿ ಇಂದು ಶಾರ್ಟ್ ಸರ್ಕ್ಯೂಟ್ ನಿಂದ ಭೀಕರ ವಾದಂತಹ ಅಗ್ನಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿಗಳು ಈ ಒಂದು ಅನಾಹುತದಿಂದ ಪಾರಾಗಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಹೌದು ಚಿಕ್ಕಮಗಳೂರಿನ ಸೇಂಟ್ ಜೋಸೆಫ್ ಶಾಲಾ ಮುಂಭಾಗದಲ್ಲಿರುವ ಸ್ಪಂದನಾಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ಪತ್ರೆಯಲ್ಲಿದ್ದ ರೋಗಿಗಳು ಹಾಗೂ ಸಿಬ್ಬಂದಿಗಳು ಆಸ್ಪತ್ರೆಯಿಂದ ಹೊರಗಡೆ ಓಡಿ ಬಂದಿದ್ದಾರೆ. ಹೀಗಾಗಿ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸಿದೆ. ಸದ್ಯ 10ಕ್ಕೂ ಹೆಚ್ಚು ರೋಗಿಗಳು ಸರ್ಕಾರಿ ಮಲ್ಲೇಗೌಡ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕಟ್ಟಡದ ಕೆಳಮಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

Read More

ಬೆಂಗಳೂರು : ಪತ್ನಿಯ ಶೀಲವನ್ನು ಶಂಕಿಸಿ ಪತಿಯೊಬ್ಬ ವೈರ್ ನಿಂದ ಪತ್ನಿಯ ಕುತ್ತಿಗೆಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಶಾಂತಿನಗರದಲ್ಲಿ ಈ ಒಂದು ಘಟನೆ ನಡೆದಿದೆ. ಕೊಲೆಯಾಗಿರುವ ಮಹಿಳೆಯನ್ನು ಕೋಕಿಲ (25) ಎಂದು ಹೇಳಲಾಗುತ್ತಿದ್ದು ಇನ್ನು ಪತ್ನಿಯನ್ನು ಭೀಕರವಾಗಿ ಕೊಂದ ಪತಿಯನ್ನು ಸಿದ್ದರಾಮಣ್ಣ (35) ಎಂದು ತಿಳಿದುಬಂದಿದೆ. ತಂದೆ ಬ್ಯಾಟರಂಗಯ್ಯ ಮಗಳ ಮನೆಗೆ ಬಂದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಸದ್ಯ ಕೊಲೆ ಆರೋಪಿ ಸಿದ್ದರಾಮಣ್ಣಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದು, ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ಬೆನ್ನು ನೋವಿನ ಸಮಸ್ಯೆ ಹಿನ್ನೆಲೆ ನಟ ದರ್ಶನ್ ಅವರಿಗೆ ಮಧ್ಯಂತರ ಜಾಮೀನು ನೀಡಿದೆ.ಹಾಗಾಗಿ ನಟ ದರ್ಶನ್ ಇಂದು ಬೆಂಗಳೂರಿನ ಹೊರವಲಯದಲ್ಲಿರುವ ಕೆಂಗೇರಿಯ BGS ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೌದು ಇಂದು ಬೆಂಗಳೂರಿನ ಕೆಂಗೇರಿ ಬಳಿ ಇರುವ ಬಿಜಿಎಸ್ ಆಸ್ಪತ್ರೆಗೆ ನಟ ದರ್ಶನ್ ಅವರು ಬೆನ್ನು ನೋವಿನ ಚಿಕಿತ್ಸೆ ಪಡೆದುಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈ ಕೋರ್ಟ್ ಕೇವಲ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು ಈ ಹಿನ್ನಲೆಯಲ್ಲಿ ಬಿಡುಗಡೆಯಾದ ತಕ್ಷಣ ಒಂದು ವಾರದ ಒಳಗೆ ಮೈಲಿಕೀಯ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಕೆಂಗೇರಿಯ ಬಿಜಿಎಸ್​ ಆಸ್ಪತ್ರೆಯಲ್ಲಿ ದರ್ಶನ್ ದಾಖಲಾಗಿದ್ದಾರೆ. ಆ ಬಳಿಕ ವೈದ್ಯ ನವೀನ್ ಅಪ್ಪಾಜಿ ಗೌಡ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆನ್ನು ನೋವಿನಿಂದ ದರ್ಶನ್ ಅವರು ಇಂದು 3.30ರ ಸುಮಾರಿಗೆ ಬಂದು ಅಡ್ಮಿಟ್ ಆಗಿದ್ದಾರೆ. ನಾವು ತಪಾಸಣೆ ಮಾಡಿದ್ದೇನೆ. ಕಾಲು ನೋವು ಇದೆ. ಅದರಿಂದ ಬೆನ್ನು ನೋವು ಕೂಡ…

Read More

ಹಾಸನ : ರೈತರಿಗೆ ವಕ್ಫ್ ಬೋರ್ಡ್ ನಿಂದ ನೋಟಿಸ್ ನೀಡಿದ ವಿಚಾರವಾಗಿ ಸಚಿವ ಜಮೀರ್ ಅಹ್ಮದ್ ಕೋಮುಗಲಭೆ ಹುಟ್ಟು ಹಾಕಲು ಕಾರಣರಾಗುತ್ತಿದ್ದಾರೆ. ಅಧಿಕಾರಿಗಳಿಗೆ ಅವರು ಧಮ್ಕಿ ಹಾಕುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಗೊಂದಲ ನಿರ್ಮಾಣವಾಗಿದೆ. ಹಾಗಾಗಿ ಜಮೀರ್ ಅಹಮದ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಹಾಸನದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಆಗ್ರಹಿಸಿದರು. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗಾಗಿ ಬಿಜೆಪಿಯವರು ವಿವಾದ ಮಾಡುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಎಂಎಲ್ಸಿ ಸಿಟಿ ರವಿ ತಿರುಗೇಟು ನೀಡಿದ್ದು, ಆದರೆ ಸಿದ್ದರಾಮಯ್ಯ ಸಂಪುಟದ ಸಚಿವರು ಕೂಡ ಮಾತನಾಡಿದ್ದಾರೆ. ಸಿದ್ದರಾಮಯ್ಯ ಗಮನಕ್ಕೆ ತಂದು ಅವರ ಸೂಚನೆಯ ಮೇರೆಗೆ ನೋಟಿಫಿಕೇಶನ್ ಆಗಿರುವ ಎಲ್ಲವನ್ನು ಖಾತೆ ಮಾಡಿಸಲು ಸೂಚನೆ ನೀಡಿದ್ದಾರೆ ಎಂದರು. ಇದಕ್ಕೆಲ್ಲ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಸೂಚನೆ ನೀಡಿದ್ದಾರೆ.ಎಲ್ಲಾ ಜಿಲ್ಲೆಗಳಲ್ಲಿ ಅಧಿಕೃತ ಸಭೆ ಮಾಡಿದ್ದಾರೆ. ವಕ್ಫ್ ಸಚಿವ ಜನರಿಗೆ ಬೆನ್ನೆಲುಬಾಗಿ ನಿಂತಿದ್ದು ಸಿಎಂ ಸಿದ್ದರಾಮಯ್ಯ ಎಲ್ಲರಿಗೂ ಸಿಎಂ ಆಗಿರಬೇಕು. ಆದರೆ ಕೆಲವರಿಗೆ ಮಾತ್ರ ಸಿಎಂ ಆಗಬಾರದು ಎಂದು…

Read More