Author: kannadanewsnow05

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಇಂದು ನವದೆಹಲಿಯಲ್ಲಿ ಭಾರತದ ಮೂವರು ಸೇನಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ರಾಜೀವ್ ಘಾಯ್ ಅವರು ಆಪರೇಷನ್ ಸಿಂದಗಿ ಕುರಿತಂತೆ ಮಾಹಿತಿ ನೀಡಿದರು. ಪಾಕಿಸ್ತಾನದ ಕಿರಾನಾ ಬೆಟ್ಟ, ಪರಮಾಣು ಕೇಂದ್ರದ ಮೇಲೆ ನಾವು ದಾಳಿ ನಡೆಸಿಲ್ಲ. ಆದರೆ ಕೇವಲ 3 ಗಂಟೆಗಳಲ್ಲಿ ಪಾಕಿಸ್ತಾನದ 11 ವಾಯುನೆಲೆಗಳನ್ನು ನಾಶಪಡಿಸಿದ್ದೇವೆ. ಪಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಡ್ರೋನ್ ಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದ್ದೇವೆ. ಪಾಕಿಸ್ತಾನದ ಚೀನಾ ನಿರ್ಮಿತ ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದೇವೆ. ಜಮ್ಮು ಕಾಶ್ಮೀರದ ಪಹಲ್ಗಾಂ ದಾಳಿಗೆ ಪ್ರತಿಕಾರ ತೀರಿಸಿದ್ದೇವೆ. ನೌಕಾ ಸೇನೆ ಎಲ್ಲದಕ್ಕೂ ಸರ್ವಸನದ್ಧವಾಗಿದೆ.ಶತ್ರುಗಳ ಜೆಟ್ ಗಳನ್ನು ಹತ್ತಿರ ಸುಳಿಯಲು ಸಹ ಬಿಡಲ್ಲ. 29 ಮೆಗ್ ಜೆಟ್ ಗಳು ಸನ್ನದ್ಧವಾಗಿವೆ. ಪಾಕಿಸ್ತಾನ ದಾಳಿ ಮಾಡಿದರೆ ನಾವು ಪ್ರತಿದಾಳಿ ಮಾಡುತ್ತೇವೆ. ಭಾರತೀಯ ಸೇನೆಯ ಎಲ್ಲಾ ಶಸ್ತ್ರಗಳು ಸನ್ನದ್ಧವಾಗಿವೆ. ಮಿಲಿಟರಿ ಸೇನೆ ಅಲರ್ಟ್…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಈ ವೇಳೆ ಭಾರತೀಯ ವಾಯು ಸೇನೆಯ ಮುಖ್ಯಸ್ಥ ಅವಧೆಶ್ ಕೆ.ಭಾರ್ತಿ ಮಾತನಾಡಿ, ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಇದೆ. ಉಗ್ರರಿಗೆ ಪಾಕಿಸ್ತಾನ ಕುಮ್ಮಕ್ಕೂ ನೀಡುತ್ತಿದೆ. ಮೇ 7 ರಂದು ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದೇವೆ. ನಮ್ಮ ಹೋರಾಟ ಪಾಕಿಸ್ತಾನ ಸೇನೆಯ ವಿರುದ್ಧ ಅಲ್ಲ ಭಾರತೀಯ ಸೇನೆಯ ಹೋರಾಟ ಏನಿದ್ದರೂ ಉಗ್ರರ ವಿರುದ್ಧ ಮಾತ್ರ. ಆದರೆ ಪಾಕಿಸ್ತಾನ ಮಾತ್ರ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದರು. ಏರ್ ಫೈನ್ಸ್ ಫೈಟರ್ ಮಿಸೈಲ್ ಬಳಸಿ ದಾಳಿ ಮಾಡಿದ್ದೇವೆ. ಸರ್ಫೇಸ್ ಟು ಸರ್ಫೇಸ್ ಟು ಮೂಲಕ ದಾಳಿ ಮಾಡಿದ್ದೇವೆ. ಪಾಕಿಸ್ತಾನ ಸೇನೆಯು ಉಗ್ರರಿಗೆ ಸಹಕಾರ ಮತ್ತು ನೆರವು ನೀಡುತ್ತಿದೆ, ಉಗ್ರರ ನೆಲೆಗಳನ್ನು ಹುಡುಕಿ ನಾವು ಹೊಡೆದಿದ್ದೇವೆ. ಭಾರತೀಯ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಏರ್ ಡಿಫೆನ್ಸ್ ಸಿಸ್ಟಮ್ ತಯಾರಾಗಿತ್ತು ಪಾಕಿಸ್ತಾನದ ಡ್ರೋನ್ ಗಳನ್ನು ಉಡೀಸ್ ಮಾಡಿದ್ದೇವೆ. ಆಪರೇಷನ್ ಸಿಂಧೂರಿಗೆ ತಯಾರಿ ಮಾಡಿಕೊಂಡ್ವಿ. ಉಗ್ರ ದಾಳಿಗೆ ಪ್ರತಿಯಾಗಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದೇವೆ. ಪಾಕಿಸ್ತಾನದ ಸೇನಾ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ಈ ಕುರಿತು ಸೇನಾಧಿಕಾರಿಗಳು ಸಾಕ್ಷಿ ಸಮೇತ ವಿಡಿಯೋ ತೋರಿಸಿದರು. ತಂತ್ರಜ್ಞಾನದ ಕ್ಷಿಪಣಿ ಬಳಸಿ ಚೀನಾ ನಿರ್ಮಿತ ಪಾಕಿಸ್ತಾನದ ಏರ್ ಡಿಫೆನ್ಸ್ ಅನ್ನು ಹೊಡೆದುರುಳಿಸಿದ್ದೇವೆ. ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ್ದೇವೆ ಎಂದು ತಿಳಿಸಿದರು. ಈ ವೇಳೆ ಭಾರತೀಯ ವಾಯು ಸೇನೆಯ ಮುಖ್ಯಸ್ಥ ಅವಧೆಶ್ ಕೆ.ಭಾರ್ತಿ ಮಾತನಾಡಿ, ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಇದೆ.ಉಗ್ರರಿಗೆ ಪಾಕಿಸ್ತಾನ ಕುಮ್ಮಕ್ಕೂ ನೀಡುತ್ತಿದೆ. ಮೇ 7 ರಂದು ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದೇವೆ. ನಮ್ಮ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಈ ವೇಳೆ ಭಾರತೀಯ ವಾಯು ಸೇನೆಯ ಮುಖ್ಯಸ್ಥ ಅವಧೆಶ್ ಕೆ.ಭಾರ್ತಿ ಮಾತನಾಡಿ, ಭಾರತೀಯ ಸೇನೆಯ ಹೋರಾಟ ಉಗ್ರರ ವಿರುದ್ಧ ಇದೆ.ಉಗ್ರರಿಗೆ ಪಾಕಿಸ್ತಾನ ಕುಮ್ಮಕ್ಕೂ ನೀಡುತ್ತಿದೆ. ಮೇ 7 ರಂದು ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದೇವೆ. ನಮ್ಮ ಹೋರಾಟ ಪಾಕಿಸ್ತಾನ ಸೇನೆಯ ವಿರುದ್ಧ ಅಲ್ಲ ಭಾರತೀಯ ಸೇನೆಯ ಹೋರಾಟ ಏನಿದ್ದರೂ ಉಗ್ರರ ವಿರುದ್ಧ ಮಾತ್ರ. ಆದರೆ ಪಾಕಿಸ್ತಾನ ಮಾತ್ರ ಉಗ್ರರಿಗೆ ಕುಮ್ಮಕ್ಕು ನೀಡುತ್ತಿದೆ ಎಂದರು. ಏರ್ ಫೈನ್ಸ್ ಫೈಟರ್ ಮಿಸೈಲ್ ಬಳಸಿ ದಾಳಿ ಮಾಡಿದ್ದೇವೆ. ಸರ್ಫೇಸ್ ಟು ಸರ್ಫೇಸ್ ಟು ಮೂಲಕ ದಾಳಿ ಮಾಡಿದ್ದೇವೆ. ಪಾಕಿಸ್ತಾನ ಸೇನೆಯು ಉಗ್ರರಿಗೆ ಸಹಕಾರ ಮತ್ತು ನೆರವು ನೀಡುತ್ತಿದೆ, ಉಗ್ರರ ನೆಲೆಗಳನ್ನು ಹುಡುಕಿ ನಾವು ಹೊಡೆದಿದ್ದೇವೆ. ಭಾರತೀಯ ಸೇನೆಯ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ದಾಳಿ ಕುರಿತಂತೆ ಸೇನಾಧಿಕಾರಿಗಳು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ DGMO ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾಹಿತಿ ನೀಡಿದರು. ಅದಕ್ಕೂ ಮುನ್ನ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕುರಿತಂತೆ ವಿಡಿಯೋ ಒಂದನ್ನು ರಿಲೀಸ್ ಮಾಡಿದೆ. ಈ ಕುರಿತಂತೆ ANI ಸುದ್ದಿ ಸಂಸ್ಥೆ ಈ ಒಂದು ವಿಡಿಯೋ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಒಂದು ವಿಡಿಯೋದಲ್ಲಿ ವಾಯು ಸೇನೆಯು, ಪಾಕಿಸ್ತಾನಕ್ಕೆ ನುಗ್ಗಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವ, ಹಾಗೂ ಉಗ್ರರನ್ನು ಹತ್ಯೆಗೈಯುವ ದೃಶ್ಯಗಳನ್ನು ಒಳಗೊಂಡಿದೆ. ಅಲ್ಲದೇ ಪಾಕಿಸ್ತಾನದ ಕ್ಷಿಪಣಿಗಳನ್ನು ನಾಶ ಮಾಡುವ ವಿಡಿಯೋ ಫೋಟೋ ಒಳಗೊಂಡಿದೆ. ಈ ಒಂದು ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಭಾರತೀಯ ವಾಯುಪಡೆಯ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಹಾಗು ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ವೈಸ್ ಅಡ್ಮಿರಲ್ ಎಎನ್ ಪ್ರಮೋದ್…

Read More

ರಾಯಚೂರು : ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ರಾಯಚೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 4 ವರ್ಷದ ಬಾಲಕಿಯ ಮೇಲೆ ಸಂಬಂಧಿಕ ಯುವಕನೇ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ, ಆರೋಪಿಯ ಮನೆಯೊಳಗೆ ಹೋಗಿದ್ದಾಳೆ. ಇದನ್ನೇ ದುರುಪಯೋಗಪಡಿಸಿಕೊಂಡ ದುರುಳ ಯುವಕ, ಬಾಲಕಿಗೆ 5 ರೂಪಾಯಿ ಹಣ ನೀಡಿ, ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ. ಮರುದಿನ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣ ಪೊಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಈ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಳಗಾನೂರು ಠಾಣೆಯಲ್ಲಿ ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ.

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಡಬಲ್ ಮರ್ಡರ್ ನಡೆದಿದ್ದು, ಆಸ್ತಿಯ ವಿಚಾರವಾಗಿ ತಾಯಿ ಮಗನನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಆಸ್ತಿ ವಿವಾದ ಕೊಡಲಿಯಿಂದ ಕೊಚ್ಚಿ, ತಾಯಿ ಮಗನ ಬರ್ಬರ ಹತ್ಯೆಯಾಗಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಈ ಒಂದು ಭೀಕರವಾದ ಹತ್ಯೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ತಾಯಿ ಸಂಗಮ್ಮ ಗೋನಾಳ (45) ಹಾಗೂ ಮಗ ಸೋಮಪ್ಪ (26) ಕೊಲೆಯಾದ ದುರ್ದೈವಿಗಳು ಎಂದು ತಿಳಿದುಬಂದಿದೆ. ಆಸ್ತಿಯ ವಿಚಾರವಾಗಿ, ಸಣ್ಣ ಸೋಮಪ್ಪ ಗೋನಾಳ ಎಂಬ ವ್ಯಕ್ತಿ ಕೊಡಲಿಯಿಂದ ಕೊಚ್ಚಿ ತಾಯಿ, ಮಗನನ್ನು ಭೀಕರವಾಗಿ ಕೊಲೆಗೈದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಇಳಕಲ್ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಮೇಘಾಲಯ : ಸಾಮಾನ್ಯವಾಗಿ ಗುಡ್ಡಗಾಡಿನಲ್ಲಿ ವಾಸಿಸುವ ಜನರು ಕಾಡಿನಲ್ಲಿ ಸಿಗುವ ಆಹಾರ ಪದಾರ್ಥಗಳನ್ನ ಬಳಸೋದು ವಾಡಿಕೆ. ಆದರೆ ಕೆಲವೊಮ್ಮೆ ಅವರ ಲೆಕ್ಕಾಚಾರ ಕೂಡ ಉಲ್ಟಾ ಆಗುವ ಸಾಧ್ಯತೆ ಇರುತ್ತದೆ. ಇದೀಗ ಮೇಘಾಲಯದಲ್ಲಿ ಕೊಡ ಅಂತಹದ್ದೇ ಘೋರ ದುರಂತ ಸಂಭವಿಸಿದ್ದು, ವಿಷ ಅಣಬೆ ಸೇವಿಸಿ 6 ಜನರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಕಾಡಿನಲ್ಲಿ ಸಿಗುವ ವಿಷದ ಅಣಬೆಯನ್ನು ಸೇವಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಮೇಘಾಲಯದ ಉತ್ತರ ಜೈಂತಿಯಾ ಹಿಲ್ಸ್‌ ಜಿಲ್ಲೆಯಲ್ಲಿ ನಡೆದಿದೆ.ಈ ಪ್ರದೇಶದಲ್ಲಿ ಜನರು ಕಾಡಿಗೆ ತೆರಳಿ ಅಣಬೆಯನ್ನು ಸಂಗ್ರಹಿಸಿ, ದೈನಂದಿನ ಆಹಾರದಲ್ಲಿ ಬಳಸುವುದು ಅವರ ನಿತ್ಯ ಬದುಕಿನ ರೂಢಿ. ಆದರೆ ಇವುಗಳನ್ನು ಎಚ್ಚರಿಕೆಯಿಂದ ಸೇವನೆ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಕಾಡಿನಲ್ಲಿ ಕೆಲವು ಅಣಬೆಗಳು ವಿಪರೀತ ವಿಷಕಾರಿಯಾಗಿದ್ದು ಅಜೀರ್ಣ, ಹೊಟ್ಟೆಯುಬ್ಬರ, ಭ್ರಮಾಧೀನತೆ ಹಾಗೂ ಕಿಡ್ನಿ ವೈಫಲ್ಯಗಳಂಥಾ ಗಂಭೀರ ಪರಿಣಾಮವನ್ನು ಉಂಟು ಮಾಡಬಲ್ಲುದಾಗಿದೆ. ಈ ದುರ್ಘಟನೆ ಗ್ರಾಮಾಂತರ ಪ್ರದೇಶದಿಂದ ವರದಿಯಾಗಿರುವುದಾಗಿ ಮೇಘಾಲಯ ಸರ್ಕಾರ ತಿಳಿಸಿದೆ.

Read More

ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ದಾಳಿ ಮಾಡಿದ್ದು ಈ ಒಂದು ದಾಳಿಯ ಕುರಿತಂತೆ ಇದೀಗ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಕಮಾಂಡರ್‌ಗಳು ಆಪರೇಷನ್ ಸಿಂಧೂರ್ ಕುರಿತು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಪರೇಷನ್ ಸಿಂಧೂರ್ ಕುರಿತಂತೆ ಡಿಜಿಎಂಒ ರಾಜೀವ್ ಘಾಯ್ ಮಾತನಾಡಿ, ಪಹಲ್ಗಾಂ ನಲ್ಲಿ 26 ಅಮಾಯಕರನ್ನು ಬಲಿಪಡೆದಿದ್ದ ಉಗ್ರರನ್ನು ಸದೆಬಡಿಯಲು, ಅದರ ಪ್ರತಿಕಾರವಾಗಿ ಭಾರತದಿಂದ ಆಪರೇಷನ್ ಸಿಂಧೂರ್ ನಡೆಸಲಾಗಿದೆ. ಉಗ್ರರನ್ನು ಸದೆಬಡಿಯಲುಆಪರೇಷನ್ ಸಿಂಧೂರ್ ನಡೆಸಲಾಗಿತ್ತು. ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಆಪರೇಷನ್ ಸಿಂಧೂರ್ ಮೂಲಕ ತಕ್ಕ ಉತ್ತರ ನೀಡಿದ್ದೇವೆ. ಉಗ್ರರು ತಮ್ಮ ಶಿಬಿರಗಳಿಂದ ಪರಾರಿ ಯಾಗಿದ್ದರು. ನಮ್ಮ ದಾಳಿಗೆ ಹೆದರಿ ಉಗ್ರರು ಪರಾರಿಯಾಗಿದ್ದರು. ಖಚಿತ ಮಾಹಿತಿಯ ಮೇರೆಗೆ ಉಗ್ರರ ಅಡಗುತಾಣಗಳನ್ನು ನಾವು ನಾಶ ಮಾಡಿದ್ದೇವೆ. ನಮ್ಮ ಗುರಿ ಕೇವಲ ಉಗ್ರರ ಅಡಗುತಾಣವಾಗಿತ್ತೆ ಹೊರತು, ನಾಗರಿಕರು ಆಗಿರಲಿಲ್ಲ. ಪಿಓಕೆ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ದಾಳಿ ಮಾಡಿದ್ದು ಈ ಒಂದು ದಾಳಿಯ ಕುರಿತಂತೆ ಇದೀಗ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಕಮಾಂಡರ್‌ಗಳು ಆಪರೇಷನ್ ಸಿಂಧೂರ್ ಕುರಿತು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಆಪರೇಷನ್ ಸಿಂಧೂರ್ ಕುರಿತಂತೆ ಮಾಹಿತಿ ನೀಡಿದರು. ನಮ್ಮ ಟಾರ್ಗೆಟ್ ಪಾಕಿಸ್ತಾನದ ಯೋಧರು ಆಗಿರಲಿಲ್ಲ. ನಮ್ಮ ಟಾರ್ಗೆಟ್ ಉಗ್ರರ ನೆಲೆ ದ್ವಂಸ ಮಾಡೋದು ಆಗಿತ್ತು ಎಲ್ ಒಸಿ ಬಳಿ 35 ರಿಂದ 40 ಯೋಧರನ್ನು ಕೊಂದಿದ್ದೇವೆ. ನಾವು ಬಳಸಿದ ಶತ್ರುಗಳ ಬಗ್ಗೆ ತಿಳಿಸುವುದಿಲ್ಲ. ಪಾಕಿಸ್ತಾನದ ಡಿಜಿಎಂ ಅವರ ಜೊತೆ ನಿನ್ನೆ ಮಾತುಕತೆ ಆಗಿದೆ. ನಮಗೆ ಕರೆ ಮಾಡಿ ಮಾತುಕತೆ ನಡೆಸಲು ತಿಳಿಸಿದ್ದರು. ಅವರು ಪ್ರಸ್ತಾಪಿಸಿದ ನಂತರವೇ ನಾವು ಕದನ ವಿರಾಮ ಗೋಪಿಸಿದ್ದೇವೆ ಪಾಕಿಸ್ತಾನದ ಡಿಜಿಎಂ ಕದನ ವಿರಾಮವನ್ನು ಪ್ರಸ್ತಾಪಿಸಿದ್ದರು ಮೇಹತ್ತರಂದು ಕರೆ ಮಾಡಿ ಕದನ ವಿರಾಮಗೊಳಿಸಿ ಎಂದು ಮನವಿ ಮಾಡಿದ್ದರು ಹಾಗಾಗಿ ನೆನ್ನೆ…

Read More