Author: kannadanewsnow05

ರಾಯಚೂರು : ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಇದೀಗ ರಾಯಚೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 4 ವರ್ಷದ ಬಾಲಕಿಯ ಮೇಲೆ ಸಂಬಂಧಿಕ ಯುವಕನೇ ಅತ್ಯಾಚಾರ ಎಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ನಡೆದಿದೆ. ಮನೆಯ ಬಳಿ ಆಟವಾಡುತ್ತಿದ್ದ ಬಾಲಕಿ, ಆರೋಪಿಯ ಮನೆಯೊಳಗೆ ಹೋಗಿದ್ದಾಳೆ. ಇದನ್ನೇ ದುರುಪಯೋಗಪಡಿಸಿಕೊಂಡ ದುರುಳ ಯುವಕ, ಬಾಲಕಿಗೆ 5 ರೂಪಾಯಿ ಹಣ ನೀಡಿ, ಪುಸಲಾಯಿಸಿ ಅತ್ಯಾಚಾರವೆಸಗಿದ್ದಾನೆ. ಮರುದಿನ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿದೆ. ತಕ್ಷಣ ಪೊಷಕರು ಬಾಲಕಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಈ ಸಂದರ್ಭದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.ಪೊಲೀಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಬಳಗಾನೂರು ಠಾಣೆಯಲ್ಲಿ ಪೋಕ್ಸೊ ಅಡಿ ಎಫ್‌ಐಆರ್ ದಾಖಲಾಗಿದೆ.

Read More

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಡಬಲ್ ಮರ್ಡರ್ ನಡೆದಿದ್ದು, ಆಸ್ತಿಯ ವಿಚಾರವಾಗಿ ತಾಯಿ ಮಗನನ್ನು ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ಆಸ್ತಿ ವಿವಾದ ಕೊಡಲಿಯಿಂದ ಕೊಚ್ಚಿ, ತಾಯಿ ಮಗನ ಬರ್ಬರ ಹತ್ಯೆಯಾಗಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಈ ಒಂದು ಭೀಕರವಾದ ಹತ್ಯೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ತಾಯಿ ಸಂಗಮ್ಮ ಗೋನಾಳ (45) ಹಾಗೂ ಮಗ ಸೋಮಪ್ಪ (26) ಕೊಲೆಯಾದ ದುರ್ದೈವಿಗಳು ಎಂದು ತಿಳಿದುಬಂದಿದೆ. ಆಸ್ತಿಯ ವಿಚಾರವಾಗಿ, ಸಣ್ಣ ಸೋಮಪ್ಪ ಗೋನಾಳ ಎಂಬ ವ್ಯಕ್ತಿ ಕೊಡಲಿಯಿಂದ ಕೊಚ್ಚಿ ತಾಯಿ, ಮಗನನ್ನು ಭೀಕರವಾಗಿ ಕೊಲೆಗೈದಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಇಳಕಲ್ ಗ್ರಾಮಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಮೇಘಾಲಯ : ಸಾಮಾನ್ಯವಾಗಿ ಗುಡ್ಡಗಾಡಿನಲ್ಲಿ ವಾಸಿಸುವ ಜನರು ಕಾಡಿನಲ್ಲಿ ಸಿಗುವ ಆಹಾರ ಪದಾರ್ಥಗಳನ್ನ ಬಳಸೋದು ವಾಡಿಕೆ. ಆದರೆ ಕೆಲವೊಮ್ಮೆ ಅವರ ಲೆಕ್ಕಾಚಾರ ಕೂಡ ಉಲ್ಟಾ ಆಗುವ ಸಾಧ್ಯತೆ ಇರುತ್ತದೆ. ಇದೀಗ ಮೇಘಾಲಯದಲ್ಲಿ ಕೊಡ ಅಂತಹದ್ದೇ ಘೋರ ದುರಂತ ಸಂಭವಿಸಿದ್ದು, ವಿಷ ಅಣಬೆ ಸೇವಿಸಿ 6 ಜನರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ಕಾಡಿನಲ್ಲಿ ಸಿಗುವ ವಿಷದ ಅಣಬೆಯನ್ನು ಸೇವಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಮೇಘಾಲಯದ ಉತ್ತರ ಜೈಂತಿಯಾ ಹಿಲ್ಸ್‌ ಜಿಲ್ಲೆಯಲ್ಲಿ ನಡೆದಿದೆ.ಈ ಪ್ರದೇಶದಲ್ಲಿ ಜನರು ಕಾಡಿಗೆ ತೆರಳಿ ಅಣಬೆಯನ್ನು ಸಂಗ್ರಹಿಸಿ, ದೈನಂದಿನ ಆಹಾರದಲ್ಲಿ ಬಳಸುವುದು ಅವರ ನಿತ್ಯ ಬದುಕಿನ ರೂಢಿ. ಆದರೆ ಇವುಗಳನ್ನು ಎಚ್ಚರಿಕೆಯಿಂದ ಸೇವನೆ ಮಾಡದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಕಾಡಿನಲ್ಲಿ ಕೆಲವು ಅಣಬೆಗಳು ವಿಪರೀತ ವಿಷಕಾರಿಯಾಗಿದ್ದು ಅಜೀರ್ಣ, ಹೊಟ್ಟೆಯುಬ್ಬರ, ಭ್ರಮಾಧೀನತೆ ಹಾಗೂ ಕಿಡ್ನಿ ವೈಫಲ್ಯಗಳಂಥಾ ಗಂಭೀರ ಪರಿಣಾಮವನ್ನು ಉಂಟು ಮಾಡಬಲ್ಲುದಾಗಿದೆ. ಈ ದುರ್ಘಟನೆ ಗ್ರಾಮಾಂತರ ಪ್ರದೇಶದಿಂದ ವರದಿಯಾಗಿರುವುದಾಗಿ ಮೇಘಾಲಯ ಸರ್ಕಾರ ತಿಳಿಸಿದೆ.

Read More

ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ದಾಳಿ ಮಾಡಿದ್ದು ಈ ಒಂದು ದಾಳಿಯ ಕುರಿತಂತೆ ಇದೀಗ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಕಮಾಂಡರ್‌ಗಳು ಆಪರೇಷನ್ ಸಿಂಧೂರ್ ಕುರಿತು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಪರೇಷನ್ ಸಿಂಧೂರ್ ಕುರಿತಂತೆ ಡಿಜಿಎಂಒ ರಾಜೀವ್ ಘಾಯ್ ಮಾತನಾಡಿ, ಪಹಲ್ಗಾಂ ನಲ್ಲಿ 26 ಅಮಾಯಕರನ್ನು ಬಲಿಪಡೆದಿದ್ದ ಉಗ್ರರನ್ನು ಸದೆಬಡಿಯಲು, ಅದರ ಪ್ರತಿಕಾರವಾಗಿ ಭಾರತದಿಂದ ಆಪರೇಷನ್ ಸಿಂಧೂರ್ ನಡೆಸಲಾಗಿದೆ. ಉಗ್ರರನ್ನು ಸದೆಬಡಿಯಲುಆಪರೇಷನ್ ಸಿಂಧೂರ್ ನಡೆಸಲಾಗಿತ್ತು. ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಆಪರೇಷನ್ ಸಿಂಧೂರ್ ಮೂಲಕ ತಕ್ಕ ಉತ್ತರ ನೀಡಿದ್ದೇವೆ. ಉಗ್ರರು ತಮ್ಮ ಶಿಬಿರಗಳಿಂದ ಪರಾರಿ ಯಾಗಿದ್ದರು. ನಮ್ಮ ದಾಳಿಗೆ ಹೆದರಿ ಉಗ್ರರು ಪರಾರಿಯಾಗಿದ್ದರು. ಖಚಿತ ಮಾಹಿತಿಯ ಮೇರೆಗೆ ಉಗ್ರರ ಅಡಗುತಾಣಗಳನ್ನು ನಾವು ನಾಶ ಮಾಡಿದ್ದೇವೆ. ನಮ್ಮ ಗುರಿ ಕೇವಲ ಉಗ್ರರ ಅಡಗುತಾಣವಾಗಿತ್ತೆ ಹೊರತು, ನಾಗರಿಕರು ಆಗಿರಲಿಲ್ಲ. ಪಿಓಕೆ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ದಾಳಿ ಮಾಡಿದ್ದು ಈ ಒಂದು ದಾಳಿಯ ಕುರಿತಂತೆ ಇದೀಗ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಕಮಾಂಡರ್‌ಗಳು ಆಪರೇಷನ್ ಸಿಂಧೂರ್ ಕುರಿತು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಆಪರೇಷನ್ ಸಿಂಧೂರ್ ಕುರಿತಂತೆ ಮಾಹಿತಿ ನೀಡಿದರು. ನಮ್ಮ ಟಾರ್ಗೆಟ್ ಪಾಕಿಸ್ತಾನದ ಯೋಧರು ಆಗಿರಲಿಲ್ಲ. ನಮ್ಮ ಟಾರ್ಗೆಟ್ ಉಗ್ರರ ನೆಲೆ ದ್ವಂಸ ಮಾಡೋದು ಆಗಿತ್ತು ಎಲ್ ಒಸಿ ಬಳಿ 35 ರಿಂದ 40 ಯೋಧರನ್ನು ಕೊಂದಿದ್ದೇವೆ. ನಾವು ಬಳಸಿದ ಶತ್ರುಗಳ ಬಗ್ಗೆ ತಿಳಿಸುವುದಿಲ್ಲ. ಪಾಕಿಸ್ತಾನದ ಡಿಜಿಎಂ ಅವರ ಜೊತೆ ನಿನ್ನೆ ಮಾತುಕತೆ ಆಗಿದೆ. ನಮಗೆ ಕರೆ ಮಾಡಿ ಮಾತುಕತೆ ನಡೆಸಲು ತಿಳಿಸಿದ್ದರು. ಅವರು ಪ್ರಸ್ತಾಪಿಸಿದ ನಂತರವೇ ನಾವು ಕದನ ವಿರಾಮ ಗೋಪಿಸಿದ್ದೇವೆ ಪಾಕಿಸ್ತಾನದ ಡಿಜಿಎಂ ಕದನ ವಿರಾಮವನ್ನು ಪ್ರಸ್ತಾಪಿಸಿದ್ದರು ಮೇಹತ್ತರಂದು ಕರೆ ಮಾಡಿ ಕದನ ವಿರಾಮಗೊಳಿಸಿ ಎಂದು ಮನವಿ ಮಾಡಿದ್ದರು ಹಾಗಾಗಿ ನೆನ್ನೆ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ದಾಳಿ ಮಾಡಿದ್ದು ಈ ಒಂದು ದಾಳಿಯ ಕುರಿತಂತೆ ಇದೀಗ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಕಮಾಂಡರ್‌ಗಳು ಆಪರೇಷನ್ ಸಿಂಧೂರ್ ಕುರಿತು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಆಪರೇಷನ್ ಸಿಂಧೂರ್ ಕುರಿತಂತೆ ಮಾಹಿತಿ ನೀಡಿದರು. ನಮ್ಮ ಟಾರ್ಗೆಟ್ ಪಾಕಿಸ್ತಾನದ ಯೋಧರು ಆಗಿರಲಿಲ್ಲ. ನಮ್ಮ ಟಾರ್ಗೆಟ್ ಉಗ್ರರ ನೆಲೆ ದ್ವಂಸ ಮಾಡೋದು ಆಗಿತ್ತು ಎಲ್ ಒಸಿ ಬಳಿ 35 ರಿಂದ 40 ಯೋಧರನ್ನು ಕೊಂದಿದ್ದೇವೆ. ನಾವು ಬಳಸಿದ ಶತ್ರುಗಳ ಬಗ್ಗೆ ತಿಳಿಸುವುದಿಲ್ಲ. ಪಾಕಿಸ್ತಾನದ ಡಿಜಿಎಂ ಅವರ ಜೊತೆ ನಿನ್ನೆ ಮಾತುಕತೆ ಆಗಿದೆ. ನಮಗೆ ಕರೆ ಮಾಡಿ ಮಾತುಕತೆ ನಡೆಸಲು ತಿಳಿಸಿದ್ದರು. ಅವರು ಪ್ರಸ್ತಾಪಿಸಿದ ನಂತರವೇ ನಾವು ಕದನ ವಿರಾಮ ಗೋಪಿಸಿದ್ದೇವೆ ಪಾಕಿಸ್ತಾನದ ಡಿಜಿಎಂ ಕದನ ವಿರಾಮವನ್ನು ಪ್ರಸ್ತಾಪಿಸಿದ್ದರು ಮೇಹತ್ತರಂದು ಕರೆ ಮಾಡಿ ಕದನ ವಿರಾಮಗೊಳಿಸಿ ಎಂದು ಮನವಿ ಮಾಡಿದ್ದರು ಹಾಗಾಗಿ ನೆನ್ನೆ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ದಾಳಿ ಮಾಡಿದ್ದು ಈ ಒಂದು ದಾಳಿಯ ಕುರಿತಂತೆ ಇದೀಗ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಕಮಾಂಡರ್‌ಗಳು ಆಪರೇಷನ್ ಸಿಂಧೂರ್ ಕುರಿತು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರತೀಯ ವಾಯುಪಡೆಯ ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಏರ್ ಮಾರ್ಷಲ್ ಅವಧೇಶ್ ಕುಮಾರ್ ಭಾರ್ತಿ ಮಾತನಾಡಿ, ಆಪರೇಷನ್ ಸಿಂಧೂರ್ ದಾಳಿಯಲ್ಲಿ 35 ರಿಂದ 40 ಪಾಕಿಸ್ತಾನಿ ಸೈನಿಕರನ್ನು ಕೊಂದಿದ್ದೇವೆ ಎಂದು ಮಾಹಿತಿ ನೀಡಿದರು. ಆಪರೇಷನ್ ಸಿಂಧೂರ್ ಕುರಿತಂತೆ ಮಾತನಾಡಿದ ಅವರು, ಭಾರತದ ಸೇನಾ ನೆಲೆಯನ್ನು ಗುರಿಯಾಗಿಸಿ ಪಾಕಿಸ್ತಾನ 700 ಡ್ರೋನ್ ಗಳಿಂದ ದಾಳಿ ಮಾಡಿತ್ತು. ಗಡಿಯುದ್ದಕ್ಕೂ ಪಾಕಿಸ್ತಾನ ನಿರಂತರವಾಗಿ ದಾಳಿ ನಡೆಸಿದ್ದು, ಡ್ರೋನ್ ದಾಳಿಯ ವೇಳೆ ಪಾಕಿಸ್ತಾನದಲ್ಲಿ ನಾಗರೀಕರ ವಿಮಾನ ಹಾರಾಟ ನಡೆಸುತ್ತಿತ್ತು. ಭಾರತ ಪ್ರತಿ ದಾಳಿ ನಡೆಸಿದಾಗಳಲೂ ಪಾಕಿಸ್ತಾನ ನಾಗರೀಕರ ವಿಮಾನ ಹಾರಾಟ ನಡೆಸಿದೆ. ಆದರೆ ಪಾಕಿಸ್ತಾನದ ನಾಗರಿಕ ವಿಮಾನಕ್ಕೆ ಒಂದು ಹಾನಿಯೂ ಆಗಿಲ್ಲ ಎಂದು ತಿಳಿಸಿದರು. ಫೈಟರ್ ಜೆಟ್ ಮತ್ತು ಡೌನ್ ಗಳಿಂದ…

Read More

ನವದೆಹಲಿ : ಪಾಕಿಸ್ತಾನದ ಮೇಲೆ ಭಾರತ ಆಪರೇಷನ್ ಸಿಂಧೂರ ದಾಳಿ ಮಾಡಿದ್ದು ಈ ಒಂದು ದಾಳಿಯ ಕುರಿತಂತೆ ಇದೀಗ ಭೂಸೇನೆ, ವಾಯುಪಡೆ ಮತ್ತು ನೌಕಾಪಡೆಯ ಉನ್ನತ ಕಮಾಂಡರ್‌ಗಳು ಆಪರೇಷನ್ ಸಿಂಧೂರ್ ಕುರಿತು ಜಂಟಿ ಪತ್ರಿಕಾಗೋಷ್ಠಿ ನಡೆಸಿದ್ದು, ಭಾರತೀಯ ಸೇನೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾದ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಪರೇಷನ್ ಸಿಂಧೂರ್ ಕುರಿತಂತೆ ಡಿಜಿಎಂಒ ರಾಜೀವ್ ಘಾಯ್ ಮಾತನಾಡಿ, ಪಹಲ್ಗಾಂ ನಲ್ಲಿ 26 ಅಮಾಯಕರನ್ನು ಬಲಿಪಡೆದಿದ್ದ ಉಗ್ರರನ್ನು ಸದೆಬಡಿಯಲು, ಅದರ ಪ್ರತಿಕಾರವಾಗಿ ಭಾರತದಿಂದ ಆಪರೇಷನ್ ಸಿಂಧೂರ್ ನಡೆಸಲಾಗಿದೆ. ಉಗ್ರರನ್ನು ಸದೆಬಡಿಯಲು ಆಪರೇಷನ್ ಸಿಂಧೂರ್ ನಡೆಸಲಾಗಿತ್ತು. ಉಗ್ರರ ನೆಲೆಗಳನ್ನು ಧ್ವಂಸ ಮಾಡುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಆಪರೇಷನ್ ಸಿಂಧೂರ್ ಮೂಲಕ ತಕ್ಕ ಉತ್ತರ ನೀಡಿದ್ದೇವೆ. ಉಗ್ರರು ತಮ್ಮ ಶಿಬಿರಗಳಿಂದ ಪರಾರಿ ಯಾಗಿದ್ದರು. ನಮ್ಮ ದಾಳಿಗೆ ಹೆದರಿ ಉಗ್ರರು ಪರಾರಿಯಾಗಿದ್ದರು. ಖಚಿತ ಮಾಹಿತಿಯ ಮೇರೆಗೆ ಉಗ್ರರ ಅಡಗುತಾಣಗಳನ್ನು ನಾವು ನಾಶ ಮಾಡಿದ್ದೇವೆ. ನಮ್ಮ ಗುರಿ ಕೇವಲ ಉಗ್ರರ ಅಡಗುತಾಣವಾಗಿತ್ತೆ ಹೊರತು, ನಾಗರಿಕರು ಆಗಿರಲಿಲ್ಲ.…

Read More

ನವದೆಹಲಿ : ಭಾರತದ ಜೊತೆಗೂಡಿ ಪಾಕಿಸ್ತಾನದ ವಿರುದ್ಧ ಹೋರಾಟ ಮಾಡಲು ಬಲೂಚಿಸ್ತಾನ ಭಾರತಕ್ಕೆ ಬೆಂಬಲ ಘೋಷಿಸಿದೆ. ಭಾರತಕ್ಕೆ ಬಲೂಚ್ ಲಿಬರೇಷನ್ ಆರ್ಮಿ (BLA) ಇದೀಗ ಬೆಂಬಲ ಸೂಚಿಸಿದ್ದು, ಭಾರತದೊಂದಿಗೆ ಪಾಕಿಸ್ತಾನದ ವಿರುದ್ಧ ಹೋರಾಟ ಮಾಡುವುದಾಗಿ ತಿಳಿಸಿದೆ. ಈ ಕುರಿತು ಬಲೂಜ್ ಲಿಬರೇಷನ್ ಆರ್ಮಿ ಮಾಧ್ಯಮ ಪ್ರಕಟಣೆ ಹೊರಡಿಸಿದೆ ಪಾಕಿಸ್ತಾನ ವಿರುದ್ಧ ಭಾರತ ನಿರ್ಣಾಯಕ ಕ್ರಮ ಕೈಗೊಂಡರೆ ಅದಕ್ಕೆ ಬೆಂಬಲ ನೀಡುತ್ತೇವೆ. ಭಾರತದ ಜೊತೆ ಪಶ್ಚಿಮ ಗಡಿಯಲ್ಲಿ ಪಾಕಿಸ್ತಾನದ ವಿರುದ್ಧ ದಾಳಿ ನಡೆಸುತ್ತೇವೆ ಎಂದು ಪ್ರಕಟಣೆಯ ಮೂಲಕ ಬಲೂಚ್ ಆರ್ಮಿ ಬೆಂಬಲ ನೀಡಿದೆ. ಪಾಕ್ ವಿರುದ್ಧ ನಿರ್ಣಾಯಕ ಕ್ರಮ ಕೈಗೊಂಡರೆ ಸ್ವಾಗತಿಸುವುದು ಅಲ್ಲದೆ ಮಿಲಿಟರಿ ಶಕ್ತಿಯಾಗಿ ಅದರೊಂದಿಗೆ ನಿಲ್ಲುತ್ತೇವೆ. ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಬಲೂಚಿಸ್ತಾನ ಲಿಬರೇಷನ್ ಆರ್ಮಿ ಕರೆದಿದೆ. ಭಯೋತ್ಪಾದಕ ರಾಷ್ಟ್ರ ಪಾಕಿಸ್ತಾನದ ಭರವಸೆಗಳನ್ನು ನಂಬುವ ಸಮಯ ಮುಗಿದಿದೆ. ಪಾಕಿಸ್ತಾನವನ್ನು ಭಯೋತ್ಪಾದನೆಯ ಕೇಂದ್ರವೆಂದು ಪರಿಗಣಿಸಿ. ಪಾಕಿಸ್ತಾನದ ವಿರುದ್ಧ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಇದೀಗ ಬಲೂಚ್ ಲಿಬರೇಷನ್ ಆರ್ಮಿ ಒತ್ತಾಯಿಸಿದೆ. ಭಾರತ ಸೇರಿದಂತೆ…

Read More

ಬೆಂಗಳೂರು : ಬೆಂಗಳೂರು ಮಹಿಳೆಯರಿಗೆ ಸೇಫ್ ಅಲ್ಲ ಅನ್ನೋದು ಮತ್ತೆ ಮತ್ತೆ ಸಾಬೀತು ಆಗ್ತಿದೆ. ಇದೀಗ ಮಹಿಳಾ ಸಹೋದ್ಯೋಗಿಗಳ ಭಾವಚಿತ್ರಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುತ್ತಿದ್ದ ಮಾಜಿ ಉದ್ಯೋಗಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಶಿಶ್ ಮೊನ್ನಪ್ಪ ಎಂದು ತಿಳಿದುಬಂದಿದೆ. ಮಡಿಕೇರಿಯ ಈತ ಹೊಸೂರಿನಲ್ಲಿ ಹೆಂಡತಿ-ಮಕ್ಕಳೊಂದಿಗೆ ವಾಸವಾಗಿದ್ದ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಾರಣ ಜಕ್ಕೂರಿನ ಬಾಡಿಗೆ ಮನೆಯೊಂದರಲ್ಲಿ ಒಬ್ಬನೇ ನೆಲೆಸಿದ್ದ. ಯುವತಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುತ್ತಿದ್ದ. 2023ರಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದ ಆರೋಪಿ, ಕಳೆದ ಜನವರಿಯಲ್ಲಿ ಕೆಲಸ ತೊರೆದಿದ್ದ. ಬೇರೆ ಕಂಪನಿಗಳಿಗೆ ರೆಸ್ಯೂಮ್ ಕಳುಹಿಸಲು ಹಳೆ ಕಂಪನಿಯ ಮಹಿಳಾ ಸಹೋದ್ಯೋಗಿಯಿಂದ ಲ್ಯಾಪ್​ಟಾಪ್ ಪಡೆದುಕೊಂಡಿದ್ದ. ಕೆಲ ದಿನಗಳ ನಂತರ ಆರೋಪಿಯು ಸ್ನೇಹಿತೆಗೆ ಲ್ಯಾಪ್​ಟಾಪ್ ವಾಪಸ್ ನೀಡಿದ್ದ. ಲ್ಯಾಪ್​ಟಾಪ್ ನೀಡುವಾಗ ಅಸಭ್ಯವಾಗಿ ಮಹಿಳೆಯರ ಫೋಟೋಗಳನ್ನು ಎಡಿಟ್ ಮಾಡಿಟ್ಟುಕೊಂಡಿದ್ದ ಫೋಲ್ಡರ್ ಡಿಲೀಟ್ ಮಾಡುವುದನ್ನು ಮರೆತಿದ್ದ. ಸ್ನೇಹಿತೆಯು ಲ್ಯಾಪ್​ಟಾಪ್ ನೋಡಿದಾಗ ಕಂಪನಿಯ ಸಹೋದ್ಯೋಗಿಗಳ ಅಶ್ಲೀಲ ಮಾರ್ಫ್ ಚಿತ್ರಗಳನ್ನು…

Read More