Author: kannadanewsnow05

ಬೆಳಗಾವಿ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ MES ಪುಂಡರು ಅಲ್ಲೇ ನಡೆಸಿದ್ದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಈಗಾಗಲೇ ಬೆಳಗ್ಗೆ 6 ಗಂಟೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಆದರೆ ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ಸಿಕ್ಕಿದ್ದು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಿ ಗೆಯಾವುದೇ ರೀತಿಯಾಗಿ ಬಂದ್ ಬಿಸಿ ತಟ್ಟಿಲ್ಲ. ಬೆಳಗಾವಿ ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಂದಿನಂತೆ ವಾಹನಗಳು ಸಂಚಾರ ಆರಂಭಿಸಿದ್ದು ಅಂಗಡಿ ಮುಗ್ಗಟ್ಟುಗಳು ಸಹ ಓಪನ್ ಆಗಿವೆ. ಇನ್ನು ಚಿಕ್ಕಮಂಗಳೂರು ಮತ್ತು ಕೊಪ್ಪಳದಲ್ಲಿ ಕನ್ನಡ ಸೇನೆ ಸೇರಿದಂತಹ ವಿವಿಧ ಸಂಘಟನೆಗಳು ಬಸ್ ನಿಲ್ದಾಣ ಬಳಿ ಅಂಗಡಿ ಮುಗ್ಗಟ್ಟುಗಳನ್ನು ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸುತ್ತಿದ್ದಾರೆ. ಮೌನವಾಗಿ ಪ್ರತಿಭಟನೆ ಮಾಡುವುದಕ್ಕೆ ಅವಕಾಶವಿದ್ದು ಆದರೆ ಪ್ರತಿಭಟನಾಕಾರರು ಒತ್ತಾಯಪೂರ್ವಕವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ…

Read More

ಮಂಡ್ಯ : ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಪ್ರತಿಭಟನೆ ಕಾವು ಹೆಚ್ಚಾಗಿದೆ. ಇನ್ನು ಮಂಡ್ಯ ಜಿಲ್ಲೆಯ ಸಂಜಯ್ ವೃತ್ತದಲ್ಲಿ ಕನ್ನಡ ಸೇನೆ, ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ತಲೆಯ ಮೇಲೆ ತೆನೆ ಹೊತ್ತುಕೊಂಡು ವಿನೂತನ ರೀತಿಯಾಗಿ ಪ್ರತಿಭಟನೆ ಮಾಡಿದರು. ಅಲ್ಲದೆ ಮೇಕೆದಾಟು ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

Read More

ತುಮಕೂರು : ತುಮಕೂರಿನಲ್ಲಿ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಲಾಗಿದೆ ಎಂದು ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಅತ್ಯಾಚಾರಿ ಆರೋಪಿಯನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಪ್ರೀತಿಯ ಹೆಸರಿನಲ್ಲಿ ಪುಸಲಾಯಿಸಿ ಅತ್ಯಾಚಾರ ವೆಸಗಿದ್ದಾರೆ. ಆರೋಗ್ಯದಲ್ಲಿ ವ್ಯತ್ಯಾಸವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ ಎಂದು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮಹಿಳಾ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿರುವ ದೇವರಾಜು (25) ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದೆ.

Read More

ಚಿಕ್ಕಬಳ್ಳಾಪುರ : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಚಿಕ್ಕಬಳ್ಳಾಪುರದಲ್ಲಿ ಕನ್ನಡಪರ ಹೋರಾಟಗಾರರು ಶಿವಸೇನೆ ಪ್ರತಿಕೃತಿಯನ್ನು ದಹಿಸಿ ತೀವ್ರವಾದ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಶಿವಸೇನೆ ಪ್ರತಿಕೃತಿಯನ್ನು ದಹಿಸಿ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಚಿಕ್ಕಬಳ್ಳಾಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕನ್ನಡ ಸೇನೆ ಕರವೇ ಶಿವರಾಮೇಗೌಡ ಬಣ ಮುಖಂಡರು ಪ್ರತಿಭಟಿಸಿದರು. ಇದೆ ವೇಳೆ ಕರ್ನಾಟಕ ಬಂದ್ ಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು. ಇನ್ನೊಂದು ಕಡೆ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.ಬೆಳಗಿನ ಜಾವ 6 ಗಂಟೆ ಸುಮಾರಿಗೆ ಮೈಸೂರಿನ ಬಸ್ ನಿಲ್ದಾಣದ ಬಳಿ ತೆರಳಿದ ಕನ್ನಡ ಪರ ಸಂಘಟನೆಗಳು ಬಸ್ ಸಂಚರಿಸುತ್ತಿದ್ದನ್ನು ಗಮನಿಸಿ ಆಕ್ರೋಶ ಹಾಕಿದ್ದಾರೆ. ಕೂಡಲೇ ಬಸ್ಸಿನ…

Read More

ಮೈಸೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತ್ರತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಈಗಾಗಲೇ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆ ಸುಮಾರಿಗೆ ಮೈಸೂರಿನ ಬಸ್ ನಿಲ್ದಾಣದ ಬಳಿ ತೆರಳಿದ ಕನ್ನಡ ಪರ ಸಂಘಟನೆಗಳು ಬಸ್ ಸಂಚರಿಸುತ್ತಿದ್ದನ್ನು ಗಮನಿಸಿ ಆಕ್ರೋಶ ಹಾಕಿದ್ದಾರೆ. ಕೂಡಲೇ ಬಸ್ಸಿನ ಚಾಲಕರಿಗೆ ಕನ್ನಡ ಪರ ಹೋರಾಟಗಾರರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಈ ವೇಳೆ ಬಸ್ಸಿನ ಮುಂಭಾಗದಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಅದೇ ರೀತಿಯಾಗಿ ಕರ್ನಾಟಕ ಬಂದ್ ಬೆಂಬಲಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲಾಗಿದೆ. MES ಪ್ರತಿಕೃತಿ ಡಹಿಸಿ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಚಿಕ್ಕಬಳ್ಳಾಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಕನ್ನಡ ಸೇನೆ ಕರವೇ ಶಿವರಾಮೇಗೌಡ ಬಣ ಮುಖಂಡರು ಪ್ರತಿಭಟಿಸಿದರು. ಇದೆ ವೇಳೆ…

Read More

ಬೆಂಗಳೂರು : ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಅಖಂಡ ಕರ್ನಾಟಕ ಬಂದ್ ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು  ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆ ಬೆಂಗಳೂರಲ್ಲಿ ಖಾಸಗಿ ಬಸ್, ವಾಹನಗಳು, ಓಲಾ ಉಬರ್ ಹೋರಾಟ ಸ್ಥಗಿತವಾಗಿದ್ದು, ಕೆಎಸ್ಆರ್ಟಿಸಿ ಬಿಎಂಟಿಸಿ ಸಂಚಾರ ಇರುತ್ತದೆ ಆದರೂ ಕೂಡ ಅದರಲ್ಲೂ ಇನ್ನು ಗೊಂದಲ ಇದೆ. ಮಧ್ಯಾಹ್ನದವರೆಗೆ ಚಿತ್ರಮಂದಿರಗಳಲ್ಲಿ ಚಲನಚಿತ್ರ ಪ್ರದರ್ಶನಗಳು ಕ್ಯಾನ್ಸಲ್ ಆಗಿದ್ದು, ಟೌನ್ ಹಾಲಿನಿಂದ ಬೆಳಿಗ್ಗೆ 6 ಗಂಟೆಯಿಂದ ಬೃಹತ್ ರ‍್ಯಾಲಿ ನಡೆಯಲಿದೆ. ಹಾಗಾಗಿ ಬೆಳಿಗ್ಗೆಯಿಂದಲೇ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಬಿಸಿ ತಟ್ಟಲಿದೆ. ಏನಿರಲ್ಲ? ಬಂದ್ ವೇಳೆಯಲ್ಲಿ ಹೋಟೆಲ್ ಕ್ಲೋಸ್ ಸಿನಿಮಾ ಥಿಯೇಟರ್ ಬಂದ್ ಸರ್ಕಾರಿ ಕಚೇರಿಗಳು ತೆರೆದಿರೋದು ದೌಟ್ ಸಾರಿಗೆ ಬಸ್ ಸಂಚಾರ ಇರಲ್ಲ. ಓಲಾ, ಉಬರ್, ಆಟೋ, ಲಾರಿ ಸಂಚಾರ ಬಹುತೇಕ ಸ್ಥಗಿತ.…

Read More

ಬೆಂಗಳೂರು : ರಾಜ್ಯ ವಿಧಾನಸಭೆಯಲ್ಲಿ ನಿನ್ನೆ ಹನಿಟ್ರ್ಯಾಪ್ ವಿಚಾರ ಭಾರಿ ಸದ್ದು ಗದ್ದಲವನ್ನು ಉಂಟು ಮಾಡಿತು. ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿ ಸ್ಪೀಕರ್ ಯುಟಿ ಖಾದರ್ ಅದೇಶಿಸಿದರು. ಬಳಿಕ ಪರಿಷತ್ ನಲ್ಲೂ ಇದೆ ವಿಚಾರ ಪ್ರಸ್ತಾಪವಾದಾಗ ಸಿಎಂ ಸಿದ್ದರಾಮಯ್ಯ ಇದರ ಹಿಂದೆ ಬಿಜೆಪಿ, ಜೆಡಿಎಸ್, ಕಾಂಗ್ರೆಸನವರು ಯಾರೇ ಇದ್ದರೂ ಸುಮ್ನೆ ಬಿಡಲ್ಲ ಈ ಕುರಿತು ಉನ್ನತ ಮಟ್ಟದ ತನಿಖೆ ಮಾಡುತ್ತೇವೆ ಎಂದು ತಿಳಿಸಿದರು. ತಮ್ಮ ವಿರುದ್ಧ ಹನಿಟ್ರ್ಯಾಪ್‌ ಹನಿಟ್ರ್ಯಾಪ್‌ ಪ್ರಕರಣ ಕುರಿತು ಹೈಕೋರ್ಟ್‌ ನ್ಯಾಯಮೂರ್ತಿಗಳ ಮೂಲಕ ತನಿಖೆ ನಡೆಸಬೇಕು ಎಂಬ ಬಿಜೆಪಿ ಶಾಸಕರ ಆಗ್ರಹಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ನಡೆದಿದೆ ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಅವರು ಸದನದಲ್ಲಿಯೇ ಹೇಳಿದ್ದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು. 100ಕ್ಕೆ 100ರಷ್ಟು ಗಹನ ತನಿಖೆ ನಡೆಸಿ ಪ್ರಕರಣವನ್ನು ಭೇದಿಸುತ್ತೇವೆ. ಯಾವ ಪಕ್ಷದವರೇ ಆದರೂ ಅವರನ್ನು ಸುಮ್ಮನೇ…

Read More

ಹಾಸನ : ಕಳೆದ ಎರಡು ದಿನಗಳಿಂದ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್ ರಾಜಣ್ಣ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇದಕ್ಕೆ ಸ್ಪಷ್ಟನೆ ನೀಡಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿತ್ತು ಆದರೆ ನಾನು ಹನಿಟ್ರ್ಯಾಪ್ ಗೆ ಬಿದ್ದಿಲ್ಲ ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದ್ದರು. ಇದೀಗ ಈ ಒಂದು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ರಾಜ್ಯದಲ್ಲಿ ಹನಿಟ್ರ್ಯಾಪ್ ಪಿತಾಮಹ ಡಿಕೆ ಶಿವಕುಮಾರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಹನಿಟ್ರ್ಯಾಪ್ ಬಗ್ಗೆ ವರ್ಷದ ಹಿಂದೆಯೇ ನಾನು ಹೇಳಿದ್ದೆ. ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯ ಲಾಭಕ್ಕಾಗಿ ಅಧಿಕಾರದ ದಾಹದಿಂದ ಏನೇನು ಮಾಡುತ್ತಾರೆ ಎಂದು ಎಳೆ ಎಳೆಯಾಗಿ ಹೇಳಿದ್ದೆ. ಅಂದು…

Read More

ಬೆಂಗಳೂರು: ವಿಧಾನಸಭೆಯಲ್ಲಿ ಬಿಜೆಪಿ ತೀವ್ರ ವಿರೋಧ, ಗದ್ದಲದ ನಡುವೆ ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲೀಮರಿಗೆ ಶೇ.4ರಷ್ಟು ಮೀಸಲಾತಿಯ ಮಸೂಧೆಯನ್ನು ಅಂಗೀಕಾರ ನೀಡಲಾಯಿತು. ಮುಸ್ಲಿಂ ಗುತ್ತಿಗೆದಾರರಿಗೆ ಟೆಂಡರ್ ಗಳಲ್ಲಿ ಶೇ 4ರಷ್ಟು ಮೀಸಲಾತಿ ನೀಡುವ ಉದ್ದೇಶದಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿತ್ತು. ಈ ಮಸೂದೆಯನ್ನು ಇಂದು ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಮಂಡಿಸಿತ್ತು. ಈ ಮಸೂದೆಯಲ್ಲಿ ಒಂದು ಕೋಟಿಯವರೆಗಿನ ಕಾಮಗಾರಿಗಳಲ್ಲಿ ಮುಸ್ಲೀಮರಿಗೆ ಮೀಸಲಾತಿ, ಹಿಂದುಳಿದ, ಇತರೇ ಹಿಂದುಳಿದ ವರ್ಗಗಳಿಗೆ ಮಾತ್ರ ಇದ್ದ ಕಾಮಗಾರಿ ಮೀಸಲಾತಿ, ಮುಸ್ಲೀಂ ಸಮುದಾಯಕ್ಕೂ ಮೀಸಲಾತಿ ವಿಸ್ತರಿಸಿ ಗುತ್ತಿಗೆ ನೀಡಲು ಅವಕಾಶ ನೀಡಲಾಗಿತ್ತು. ಎಸ್.ಸಿ ಎಸ್.ಟಿ ಸಮುದಾಯಕ್ಕೆ ಈ ಹಿಂದೆ ಇದ್ದ 1 ಕೋಟಿಯವರೆಗಿನ ಮೊತ್ತ ವಿಸ್ತರಿಸಿ 2 ಕೋಟಿಯವರೆಗೆ ಮೀಸಲಾತಿ ಅವಕಾಶ ನೀಡಲಾಗಿದೆ. ವಿಧೇಯಕವನ್ನು ಇದೇ ಅಧಿವೇಶನದಲ್ಲಿ ಮಂಡಿಸಲು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದ ರಾಜ್ಯ ಸಂಪುಟ ಅನುಮೋದನೆ ನೀಡಿತ್ತು. ಇಂದು ವಿಧಾನಸಭೆಯಲ್ಲಿ ಮಂಡಿಸಿ, ಸರ್ಕಾರಿ ಕಾಮಗಾರಿಗಳ…

Read More

ಹಾಸನ : ಕಳೆದ ಎರಡು ದಿನಗಳಿಂದ ವಿಧಾನಸಭೆಯಲ್ಲಿ ಹನಿಟ್ರ್ಯಾಪ್ ಕುರಿತು ಗಂಭೀರವಾಗಿ ಚರ್ಚೆ ನಡೆಯಿತು. ಈ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹಕಾರ ಸಚಿವ ಕೆಎನ್ ರಾಜಣ್ಣ ಮೇಲೆ ಹನಿ ಟ್ರ್ಯಾಪ್ ನಡೆದಿದೆ ಎಂದು ಸ್ಪೋಟಕ ಹೇಳಿಕೆ ನೀಡಿದರು. ಇದಕ್ಕೆ ಸ್ಪಷ್ಟನೆ ನೀಡಿದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಅವರು ನನ್ನ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿತ್ತು ಆದರೆ ನಾನು ಹನಿಟ್ರ್ಯಾಪ್ ಗೆ ಬಿದ್ದಿಲ್ಲ ಈ ಕುರಿತು ಗೃಹ ಸಚಿವರಿಗೆ ದೂರು ನೀಡುತ್ತೇನೆ ಎಂದು ತಿಳಿಸಿದ್ದರು. ಇದೀಗ ಈ ಒಂದು ಹನಿಟ್ರ್ಯಾಪ್ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಸನದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ರಾಜ್ಯದಲ್ಲಿ ಹನಿಟ್ರ್ಯಾಪ್ ಪಿತಾಮಹ ಡಿಕೆ ಶಿವಕುಮಾರ್ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ರಾಜಕಾರಣಿಗಳ ಹನಿಟ್ರ್ಯಾಪ್ ಬಗ್ಗೆ ವರ್ಷದ ಹಿಂದೆಯೇ ನಾನು ಹೇಳಿದ್ದೆ. ಡಿಸಿಎಂ ಡಿಕೆ ಶಿವಕುಮಾರ್ ರಾಜಕೀಯ ಲಾಭಕ್ಕಾಗಿ ಅಧಿಕಾರದ ದಾಹದಿಂದ ಏನೇನು ಮಾಡುತ್ತಾರೆ ಎಂದು ಎಳೆ ಎಳೆಯಾಗಿ ಹೇಳಿದ್ದೆ. ಅಂದು…

Read More