Author: kannadanewsnow05

ನವದೆಹಲಿ : ಇತ್ತೀಚಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಇಂದಿನ ಮಕ್ಕಳು ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಡುಗೆ ಎಣ್ಣೆಯನ್ನು ಕಡಿಮೆ ಬಳಸುವುದರಿಂದ ಬೊಜ್ಜನ ಸಮಸ್ಯೆ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದ್ದರು. ಇದೀಗ ವರದಿಯೊಂದರ ಪ್ರಕಾರ ಮುಂದಿನ 25 ವರ್ಷಗಳಲ್ಲಿ 44 ಕೋಟಿ ಭಾರತೀಯರಿಗೆ ಬೊಜ್ಜಿನ ಆತಂಕ ಎದುರಾಗಲಿದೆ ಎಂದು ತಿಳಿದುಬಂದಿದೆ. ಹೌದು ಮುಂದಿನ 25 ವರ್ಷಗಳಲ್ಲಿಭಾರತದಲ್ಲಿ ಬರೋಬ್ಬರಿ 44 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗಬಹುದು. ಈ ಕ ಬೊಜ್ಜು ಸಮಸ್ಯೆಯಲ್ಲಿ ಚೀನಾವನ್ನು ಮೂಲಕ ಬೊ ಭಾರತ ಮೀರಿಸಲಿದೆ ಎಂದು ‘ದಿ ಲ್ಯಾನ್ಸೆಟ್’ ವರದಿಯು ತನ್ನ ಜಾಗತಿಕ ವಿಶ್ಲೇಷಣೆಯಲ್ಲಿ ಬಹಿರಂಗಪಡಿಸಿದೆ. 2050ರ ವೇಳೆಗೆ ಭಾರತದಲ್ಲಿ 21.8 ಕೋಟಿ ಪುರುಷರು ಮತ್ತು 23.1 ಕೋಟಿ ಮಹಿಳೆಯರು ಸೇರಿದಂತೆ ಒಟ್ಟು 44.9 ಕೋಟಿ ಜನರು ಬೊಜ್ಜಿನ ಸಮಸ್ಯೆಗೆ ತುತ್ತಾಗಲಿದ್ದು, ಒಟ್ಟಾರೆ ಜನಸಂಖ್ಯೆಯ ಸುಮಾರು ಮೂರನೇ ಒಂದು ಭಾಗದಷ್ಟು ಜನರು ಅಧಿಕ ತೂಕ ಮತ್ತು ಬೊಜ್ಜಿನ ಸಮಸ್ಯೆ ಎದುರಿಸಲಿದ್ದಾರೆ. ಈ ಮೂಲಕ,…

Read More

ಚಾಮರಾಜನಗರ : ಜಿಲ್ಲೆಯ ಬಂಡೀಪುರದಲ್ಲಿ ನಡೆದಿದ್ದ ಅಪಹರಣ ಪ್ರಕರಣವನ್ನು 24ಗಂಟೆಯೊಳಗೆ ಭೇದಿಸಿರುವ ಪೊಲೀಸರು ವಿಜಯಪುರದ ತೋಟದ ಮನೆಯೊಂದರಲ್ಲಿ ದಂಪತಿ ಮತ್ತು ಮಗುವನ್ನು ರಕ್ಷಣೆ ಮಾಡುವ ಮೂಲಕ ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ತಲೆಮರೆಸಿಕೊಂಡಿರುವ ಮೂವರ ಪತ್ತೆಗೆ ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳಾದ ಕೋಲಾರದ ಮಲ್ಲಿಕಾರ್ಜುನ(30), ಯಾದಗಿರಿಯ ಈರಣ್ಣ(32), ಸಿದ್ದರಾಮಯ್ಯ(40), ವಿಜಯಪುರದ ವಿಶ್ವನಾಥ(30) ಅವರನ್ನು ವಶಕ್ಕೆ ಪಡೆಯಲಾಗಿದೆ. ತಲೆಮರೆಸಿಕೊಂಡಿರುವ ಬಾಗಲಕೋಟೆಯ ಪುನೀತಾ, ಸ್ನೇಹಿತ್, ಭೀಮನಗೌಡ ಬಂಧನಕ್ಕಾಗಿ ತನಿಖೆ ಮುಂದುವರೆದಿದೆ ಎಂದು ತಿಳಿಸಿದರು. ಪ್ರಕರಣ ಹಿನ್ನೆಲೆ? ಮಾರ್ಚ್ 3 ರಂದು ಮಧ್ಯಾಹ್ನದಿಂದ ಕುಟುಂಬ ನಾಪತ್ತೆಯಾಗಿತ್ತು. ಬೆಂಗಳೂರು ಮೂಲದ ಜೆ.ನಿಶಾಂತ್ (40), ಪತ್ನಿ ಚಂದನಾ ಮತ್ತು 10 ವರ್ಷದ ಗಂಡು ಮಗು ನಾಪತ್ತೆಯಾಗಿದ್ದಾರೆ. ಜೆ.ನಿಶಾಂತ್ ಬ್ಯಾಗ್​ ಕಂಟ್ರಿ ಕ್ಲಬ್ ರೆಸಾರ್ಟ್​​ನಲ್ಲೇ ಇವೆ. ರೆಸಾರ್ಟ್​ನಲ್ಲಿ ಲಗೇಜ್ ಬಿಟ್ಟು ಮೂವರು ಕಾರಿನಲ್ಲಿ ಹೊರಗೆ ಹೋಗಿದ್ದಾರೆ. ಕಾರಿನಲ್ಲಿ ಬಂಡೀಪುರ ಮಂಗಲ ರಸ್ತೆಯವರೆಗೆ ಹೋದವರು, ಅಲ್ಲಿಂದ ನಾಪತ್ತೆಯಾಗಿದ್ದಾರೆ. ಇನ್ನು, ಕುಟುಂಬ ನಾಪತ್ತೆಯಾದ ವಿಚಾರ ತಿಳಿದು…

Read More

ಬೆಂಗಳೂರು : ದುಬೈ ನಿಂದ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ನಟಿ ರನ್ಯಾ ರಾವ್ ಅವರನ್ನು ಇದೀಗ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ನೀಡಿದೆ. ಅವರ ಬಂಧನದ ಬೆನ್ನಲ್ಲೇ ಡಿ ಆರ್ ಐ ಅಧಿಕಾರಿಗಳು ಅವರ ಮನೆಯನ್ನು ಪರಿಶೀಲನೆ ಮಾಡುವ ವೇಳೆ ಬೆಚ್ಚಿ ಬಿದ್ದಿದ್ದಾರೆ ಎನ್ನಲಾಗಿದೆ. ಹೌದು ರನ್ಯಾ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ರನ್ಯಾ ಬಂಧನ ಬಳಿಕ ಆಕೆ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಲ್ಯಾವೆಲ್ಲಿ ರಸ್ತೆಯ ನಂದವಾಣಿ ಮ್ಯಾನ್ಶನ್ ನಲ್ಲಿರುವ ಫ್ಲಾಟ್ ಅನ್ನು ಅಧಿಕಾರಿಗಳ. ಪರಿಶೀಲನೇ ನಡೆಸಿದ್ದಾರೆ ಮೊನ್ನೆ ಸಹ ರಾತ್ರಿ ಹಲವು ಗಂಟೆಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ 3 ದೊಡ್ಡ ಪೆಟ್ಟಿಗೆಯನ್ನು ಅಧಿಕಾರಿಗಳು ತೆಗೆದುಕೊಂಡು ಹೋದರು ಎಂದು ತಿಳಿದುಬಂದಿದೆ. ಪ್ರಕರಣ ಹಿನ್ನೆಲೆ? ಬರೋಬ್ಬರಿ 14.8 ಕೆಜಿ ಚಿನ್ನದೊಂದಿಗೆ ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಾಗ ನಟಿ ರನ್ಯಾ ರಾವ್ ಡಿಆರ್ ಐ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು…

Read More

ಕಲಬುರ್ಗಿ : ಮೋಟೇಶನ್ ಮತ್ತು ಪಾಣಿ ಹೆಸರು ಸೇರ್ಪಡೆ ಮಾಡುವುದಕ್ಕೆ ವ್ಯಕ್ತಿಯೊಬ್ಬರ ಬಳಿ 30,000 ಲಂಚ ಸ್ವೀಕರಿಸುವ ವೇಳೆ ಇಬ್ಬರು ಕಂದಾಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಲಬುರ್ಗಿ ತಾಲೂಕಿನ ಮೇಳಕುಂದ ಗ್ರಾಮದಲ್ಲಿ ನಡೆದಿದೆ. ಮೇಳಕುಂದಾ ಗ್ರಾಮದ ಗ್ರಾಮಾಧಿಕಾರಿ ಡಾ.ಕಾಂತೇಶ್ ಮತ್ತು ಅಖಾತರ್ ಪಟೇಲ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಕಂದಾಯ ಅಧಿಕಾರಿಗಳು ಎಂದು ತಿಳಿದುಬಂದಿದೆ. ಮೋಟೇಶನ್ ಮತ್ತು ಪಾಣಿ ಹೆಸರು ಸೇರ್ಪಡೆ ಮಾಡುವುದಕ್ಕೆ ಸಿದ್ದರಾಮಯ್ಯ ಎಂಬುವವರಿಗೆ 30 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ 20 ಸಾವಿರ ಮುಂಗಡ ಹಣ ಪಡೆಯುವಾಗ ಖಚಿತ ಮಾಹಿತಿ ಪಡೆದ ಪೊಲೀಸರು, ಅಧಿಕಾರಿಗಳನ್ನು ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.ಕಲಬುರಗಿ ಲೋಕಾಯುಕ್ತ ಎಸ್‌.ಪಿ ಬಿಕೆ.ಉಮೇಶ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಇಬ್ಬರು ಕಂದಾಯ ಅಧಿಕಾರಿಗಳನ್ನು ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ನಮಗೆ ನಮ್ಮ ಪೂರ್ವ ಜನ್ಮದ ಕರ್ಮಗಳಿಂದಲೇ… ಈ ಜನ್ಮದಲ್ಲಿ… ತಂದೆ, ತಾಯಿ, ಅಣ್ಣ, ಅಕ್ಕ, ಹೆಂಡತಿ, ಗಂಡ, ಪ್ರೇಯಸಿ, ಪ್ರಿಯಕರ, ಮಿತ್ರರು, ಶತ್ರುಗಳು ಎನ್ನುವ ಅನೇಕ ಸಂಬಂಧಗಳು ನಮಗೆ ಈ ಪ್ರಪಂಚದಲ್ಲಿ ಲಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ…

Read More

ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ನೆಲ್ಲೂರು ಮಠ ವರ್ಸಸ್ ಜಾಮಿಯಾ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಂಗಳೂರಿನ ಹನುಮಂತಪ್ಪ ಸರ್ಕಲ್ ಬಳಿ ಇರುವ ಮಸೀದಿ ವಿವಾದಿತ ಸ್ಥಳದ ಸುತ್ತಮುತ್ತಲು ಮಾರ್ಚ್ 10 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾರ್ಚ್ 10ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ತಹಶೀಲ್ದಾರ್ ಸುಮಂತ್ ಆದೇಶ ಹೊರಡಿಸಿದ್ದಾರೆ. ಕಟ್ಟಡ ನಿರ್ಮಾಣ ತೆರವು ಮಾಡದಂತೆ ತಹಶೀಲ್ದಾರ್ ಸೂಚನೆ ನೀಡಿದ್ದು, ಚಿಕ್ಕಮಂಗಳೂರು ನಗರದಾದ್ಯಂತ ಪೊಲೀಸ್ ಬಿಗಿ ಬಂದೋಬಸ್ ಮಾಡಲಾಗಿದೆ. ಪ್ರಕರಣ ಹಿನ್ನೆಲೆ ಏನು? ತಾಲೂಕು ಕಚೇರಿ ಮುಂಭಾಗದ ಬಡಾ ಮಕಾನ್ ಹಾಗೂ ನಲ್ಲೂರು ಮಠದ ಜಾಗದ ಕುರಿತು ಅನೇಕ ವರ್ಷಗಳಿಂದ ವಿವಾದ ನಡೆಯುತ್ತಿದೆ. ಆದರೆ, ಏಕಾಏಕಿ ವಕ್ಫ್ ಮಂಡಳಿ ಅಧಿಕಾರಿಗಳ ಸಮ್ಮುಖದಲ್ಲಿ ಜಾಮೀಯಾ ಮಸೀದಿ ಕಮಿಟಿಯವರು ಬಡಾ ಮಕಾನ್ ಸಮೀಪದ ವಿವಾದಿತ ಸ್ಥಳದಲ್ಲಿದ್ದ ಕಟ್ಟಡಗಳನ್ನು ಜೆಸಿಬಿ ಬಳಸಿ ತೆರವುಗೊಳಿಸಿದ್ದಾರೆ ಎನ್ನಲಾಗಿದೆ. ತೆರವು ಕಾರ್ಯಾಚರಣೆ ವಿಚಾರ ತಿಳಿಯುತ್ತಿದ್ದಂತೆ ನೆಲ್ಲೂರು ಮಠದವರು ಸ್ಥಳಕ್ಕೆ ಆಗಮಿಸಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಡಾ ಮಕಾನ್ ಕಮಿಟಿ ಸದಸ್ಯರು…

Read More

ಬೆಂಗಳೂರು: ಬರೋಬ್ಬರಿ 14.8 ಕೆಜಿ ಚಿನ್ನದೊಂದಿಗೆ ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಾಗ ನಟಿ ರನ್ಯಾ ರಾವ್ ಡಿಆರ್ ಐ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಕೋರ್ಟ್ ಮಾರ್ಚ್.18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ನಿನ್ನೆ ರಾತ್ರಿ ದುಬೈನಿಂದ ಬೆಂಗಳೂರಿಗೆ ಬಂದಿದ್ದಂತ ನಟಿ ರನ್ಯಾ ರಾವ್ ಅವರು 14.8 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಪ್ರಕರಣದಲ್ಲಿ ಡಿ ಆರ್ ಐ ನಿಂದ ಬಂಧನಕ್ಕೆ ಒಳಗಾಗಿದ್ದರು. ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದಂತ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್, ನಟಿ ರನ್ಯಾ ರಾವ್ ಅವರಿಗೆ ಮಾರ್ಚ್.18ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಚಿನ್ನ ಅಕ್ರಮವಾಗಿ ಸಾಗಾಟ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ನಟಿ ರನ್ಯಾ ರಾವ್ ಅವರು ಜೈಲುಪಾಲಾದಂತೆ ಆಗಿದೆ. ಅಂದಹಾಗೇ ನಟಿ ರನ್ಯಾ ರಾವ್ ಅವರು ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ, ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಪಟಾಕಿ ಸಿನಿಮಾದಲ್ಲಿ ನಟಿಸಿದ್ದರು.…

Read More

ಬೆಂಗಳೂರು : ಈ ವರ್ಷದ ಆರಂಭದಲ್ಲಿ ರಾಜ್ಯದ ಜನತೆಗೆ ಸರ್ಕಾರ ಬಿಗ್ ಶಾಕ್ ನೀಡಿತ್ತು. ಕೆಎಸ್ಆರ್ಟಿಸಿ ಬಸ್ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿತ್ತು. ಅದಾದ ಬಳಿಕ ಮೆಟ್ರೋ ಪ್ರಯಾಣದ ಟಿಕೆಟ್ ದರ ಕೂಡ ಹೆಚ್ಚಳ ಮಾಡಿ ಜನತೆಯ ಕೆಂಗಣ್ಣಿಗೆ ಸರ್ಕಾರ ಗುರಿಯಾಗಿತ್ತು. ಇದೀಗ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ಶೀಘ್ರದಲ್ಲಿ ಆಟೋ ಪ್ರಯಾಣದ ದರ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹೌದು ಈಗಾಗಲೇ ರಾಜ್ಯ ಸರ್ಕಾರ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಪ್ರಯಾಣದ ಹೆಚ್ಚಳ ಮಾಡಿದೆ. ಬಳಿಕ ಬೆಂಗಳೂರು ಜನತೆಗೆ ಬಿಗ್ ಶಾಕ್ ನೀಡಿ ಮೆಟ್ರೋ ಪ್ರಯಾಣದ ಟಿಕೆಟ್ ದರ ಹೆಚ್ಚಳ ಮಾಡಿತ್ತು. ಇದೀಗ ಬಸ್ ಮೆಟ್ರೋ ಬಳಿಕ ಆಟೋ ಪ್ರಯಾಣದ ದರದಲ್ಲೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಅಕಸ್ಮಾತ್ ಆಟೋ ದರವು ಹೆಚ್ಚಳವಾದರೆ ಬೆಂಗಳೂರು ಜನತೆಗೆ ಗಾಯದ ಮೇಲೆ ಬರೆ ಎಳೆದಂತೆ ಆಗುತ್ತದೆ. ಹೌದು ಮಾರ್ಚ್ 2ನೇ ವಾರದಲ್ಲಿ ಆಟೋ ಮೀಟರ್…

Read More

ಚಿತ್ರದುರ್ಗ : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದಂತಹ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಲಾರಿ ಚಾಲಕ ಸೇರಿದಂತೆ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಎಂಬಲ್ಲಿ ನಡೆದಿದೆ. ಹೌದು ಸಿಬಾರ ಬಳಿ ಭೀಕರ ಅಪಘಾತವಾಗಿ ಸ್ಥಳದಲ್ಲಿ ಮೂರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಒಂದು ಅಪಘಾತ ಸಂಭವಿಸಿದ್ದು ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ, ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಪಘಾತದ ಕುರಿತು ಚಿತ್ರದುರ್ಗದ ಗ್ರಾಮಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಡ್ಯ: ಇತ್ತೀಚೆಗೆ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅದರಲ್ಲೂ ಚಿಕ್ಕ ಮಕ್ಕಳು ಹಾಗೂ ಯುವಜನತೆ ಈ ಒಂದು ಹೃದಯಾಘಾತಕ್ಕೆ ಯಾಗುತ್ತಿದ್ದಾರೆ ಇದೀಗ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮೂರು ದಿನದ ಹಿಂದೆಯೇ ಮದುವೆಯಾಗಿದ್ದ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ಪಟ್ಟಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಮೂರು ದಿನದ ಹಿಂದೆ ಮದುವೆಯಾಗಿದ್ದ ಶಶಾಂಕ್ ಎನ್ನುವ ಯುವಕ ಹೃದಯಘಾತಕ್ಕೆ ಬಲಿಯಾಗಿದ್ದಾನೆ. ಪುರಸಭೆ ಸದಸ್ಯಕ್ಕೆ ಸಿ ಮಂಜುನಾಥ್ ಪುತ್ರ ಶಶಾಂಕ್ (28) ಸಾವನ್ನಪ್ಪಿದ್ದಾನೆ ಕಳೆದ ಭಾನುವಾರ ರಸ್ತೆ ಮೃತ ಶಶಾಂಕ್ ಹಸೆಮಣೆ ಏರಿದ್ದ ಜಾರ್ಖಂಡ್ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ನಿನ್ನೆ ಹೃದಯಾಘಾತದಿಂದ ಶಶಾಂಕ್ ಸಾವನಪ್ಪಿದ್ದಾನೆ.

Read More