Author: kannadanewsnow05

ಕೊಪ್ಪಳ : ಕೊಪ್ಪಳ ಜಿಲ್ಲೆ ಮುನಿರಾಬಾದ್ ಬಳಿ ಇರೋ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಡ್ಯಾಂಗೆ ಭೇಟಿ ನೀಡಿದ್ದು, ಡಿಸಿಎಂ, ಹಾಗೂ ಜಲ ಸಂಪನ್ಮೂಲ ಸಚಿವರಿಗೆ ರೈತರು, ನೀರಿನ ಬಗ್ಗೆ ಆಸಕ್ತಿ ಇಲ್ಲ ಕೇವಲ ಸಂಪನ್ಮೂಲದ ಬಗ್ಗೆ ಆಸಕ್ತಿ ಇದೆ ಎಂದು ವಾಗ್ದಾಳಿ ನಡೆಸಿದರು. ಹೌದು ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರಿಂದ ನೀರು ಪೋಲಾಗುತ್ತಿದೆ. ಇದರ ನಡುವೆ ಇಂದು ಕೂಡ ಜಲಾಶಯದಿಂದ ನದಿಗೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದ್ದು ನದಿಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.ಈ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ ಅವರು, ಡಿಕೆ ಶಿವಕುಮಾರ್ ವಿರುದ್ಧ ಕಿಡಿ ಕಾರಿದರು. ರಾಜ್ಯ ಸರ್ಕಾರದ ಹೊಣೆಗೇಡಿತನದಿಂದ ಈ ಘಟನೆ ಸಂಭವಿಸಿದೆ. ಪ್ರತಿ ಹೆಕ್ಟರ್ ಗೆ ತಲಾ 50,000 ನೀಡಬೇಕು. ತುಂಗಭದ್ರ ಡ್ಯಾಮ್ ಕಲ್ಯಾಣ ಕರ್ನಾಟಕ ಭಾಗದ ಜೀವನಾಡಿಯಾಗಿದೆ. ಈ ಡ್ಯಾಮಿನಿಂದ ನಾಲ್ಕು…

Read More

ಬೆಂಗಳೂರು : ರಾಜ್ಯದಲ್ಲಿ ಇದೀಗ ಭಾರಿ ಮಳೆಯಾಗುತ್ತಿದ್ದು, ಅನೇಕ ಜಿಲ್ಲೆಗಳಲ್ಲಿ ಮಳೆಯಿಂದ ಭಾರಿ ಅವಾಂತರ ಸೃಷ್ಟಿಯಾಗಿವೆ. ಇದೀಗ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಭಾರೀ ಗುಡುಗು, ಸಿಡಿಲು ಹಾಗೂ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆಯ ಅಲರ್ಟ್ ನೀಡಿದೆ. ಹವಾಮಾನ ಇಲಾಖೆ ಮೈಸೂರು, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಗಳಿಗೆ ಭಾರೀ ಗಾಳಿ ಮಳೆ ಹಾಗೂ ಗುಡುಗು ಸಿಡಿಲು ಅಪ್ಪಳಿಸುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಆಗಸ್ಟ್ 9 ರಂದು ಸಂಜೆ ಈ ಅಲರ್ಟ್ ನೀಡಿದ್ದು ರಾತ್ರಿಯವರೆಗೂ ಮುಂದುವರಿಯುವ ಸಾಧ್ಯತೆ ಇದೆ. ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳುವಂತೆ, ಭಾರೀ ಗಾಳಿಗೆ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಆಗಸ್ಟ್ 9 ರಂದು ಸಂಜೆ 6 ಗಂಟೆಗೆ ಅಲರ್ಟ್ ನೀಡಿದೆ.ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಗುಡುಗು ಸಿಡಿಲು ಬಡಿಯಲಿದೆ…

Read More

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ತರ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾನನ್ನು ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್​ ಆದೇಶ‌ ಹೊರಡಿಸಿದೆ. ಹೌದು ವಾಲ್ಮೀಕಿ ನಿಗಮದ ಹಗರಣದಲ್ಲಿ ಹೈದರಾಬಾದ್​ ಮೂಲದ ಆರೋಪಿ ಸತ್ಯನಾರಾಯಣ ವರ್ಮಾ ನನ್ನು ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯವು ಇತ್ತೀಚಿಗೆ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 13ರಂದು ಇ.ಡಿ ಕಸ್ಟಡಿಗೆ ನೀಡುವಂತೆ ಹೈಕೋರ್ಟ್​ಗೆ ಆದೇಶ‌ ಹೊರಡಿಸಿದೆ. ED ಕಸ್ಟಡಿಗೆ ನೀಡುವಂತೆ ಸೆಷನ್ಸ್ ಕೋರ್ಟ್ ಆದೇಶವಿದ್ದರೂ ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಹೀಗಾಗಿ ಪೊಲೀಸರ ಕ್ರಮಕ್ಕೆ ಇ.ಡಿ ಪರ ಎಸ್‌ಪಿಪಿ ಪ್ರಸನ್ನಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.ED ತನಿಖೆ ತಪ್ಪಿಸಲು ಪೊಲೀಸರು ತಂತ್ರ ಹೂಡಿದಂತಿದೆ ಎಂದು ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯ ಪಟ್ಟಿದೆ. ಆಗಸ್ಟ್ 12ಕ್ಕೆ ಪೊಲೀಸ್ ಕಸ್ಟಡಿ ಮುಕ್ತಾಯಗೊಳ್ಳಲಿದ್ದು, ಆಗಸ್ಟ್ 13 ರಂದು ಜಾರಿ ನಿರ್ದೇಶನಾಲಯ ಕಸ್ಟಡಿಗೆ…

Read More

ಮೈಸೂರು : ಮುಡಾ ಹಗರಣ ಖಂಡಿಸಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಮೈಸೂರು ಚಲೋ ಪಾದಯಾತ್ರೆಯೂ ಇಂದು ಮೈಸೂರು ತಲುಪಿತು. ಪಾದಯಾತ್ರೆ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ವಿರುದ್ಧ ನಮ್ಮ ಪಾದಯಾತ್ರೆ ನಡೆಯುತ್ತಿದೆ. ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ರಾಜೀನಾಮೆ ಕೊಡುತ್ತಾರೆ ಅಂದುಕೊಂಡಿದ್ವಿ, ನಮ್ಮ ಹೋರಾಟ ಇಷ್ಟಕ್ಕೆ ನಿಲ್ಲುವುದಿಲ್ಲ. ಮುಡಾ ಹಾದರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಯನ್ನು ನೀಡಬೇಕು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಮಂಡ್ಯದಲ್ಲಿ ಪ್ರೀತಂ ಗೌಡ ಜೆಡಿಎಸ್ ಕಾರ್ಯಕರ್ತರ ಗಲಾಟೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಪ್ರೀತಮ್ ಗೌಡ ಕೂಡ ನಮ್ಮ ಪಕ್ಷದ ಕಾರ್ಯಕರ್ತ ಅದರಲ್ಲಿ ಯಾವುದೇ ಅನುಮಾನ ಇಲ್ಲ. ಬಿಜೆಪಿ ಜೆಡಿಎಸ್ ಒಂದಾಗಿ ಹೋಗುತ್ತಿದ್ದೇವೆ ಕೆಲವು ಸಣ್ಣಪುಟ್ಟ ಲೋಪದೋಷ ಆಗುವುದು ಸಹಜ. ಮುಂದೆ ಇದೇ ರೀತಿ ಆದರು…

Read More

ವಿಜಯಪುರ : ಮತ್ತೊಬ್ಬರ ಆಸ್ತಿಗಳ ಕುರಿತು ನಕಲಿ ದಾಖಲೆ ಸೃಷ್ಟಿಸಿ ಸುಮಾರು 50ಕ್ಕೂ ಹೆಚ್ಚು ಅಸ್ತಿಗಳನ್ನ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿವೆ. ಈ ಸಂಬಂಧ ಇದೀಗ ನಾಲ್ವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ವಿಜಯಪುರದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮತ್ತೊಬ್ಬರ ಆಸ್ತಿಗಳನ್ನು ಮಾರಾಟ ಮಾಡುವ ದಂಧೆ ಜೋರಾಗಿ ನಡೆದಿದೆ. ಕಳೆದ ಮೂರ್ನಾಲ್ಕು ತಿಂಗಳಲ್ಲಿ ಬೇರೆಯವರ ಆಸ್ತಿಗಳು ತಮ್ಮದೆಂದು ನಕಲಿ ದಾಖಲೆ ಸೃಷ್ಟಿ ಮಾಡಿ ಮತ್ತೊಬ್ಬರಿಗೆ ಮಾರಾಟ ಮಾಡಿರುವ 50 ಕ್ಕೂ ಆಧಿಕ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಕುರಿತು ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದೆ. ಈ ಪ್ರಕರಣದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಜಮೀನಿನ ಮಾಲೀಕರು ನಾವೇ ಎಂದು ಖರೀಧಿದಾರರಿಗೆ ನಂಬಿಸಿ ಮಾರಾಟ ಮಾಡಿದ್ದವರು ಇದೀಗ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾರೆ. ಜಮೀನು ಖರೀದಿ ಮಾಡಿರುವ ಶರಣಪ್ಪ ಛಲವಾದಿ ಎಜೆಂಟ್ ಆಗಿ ಕೆಲಸ ಮಾಡಿ, ಲಕ್ಷ್ಮಣಗೌಡ ಬಿರಾದಾರ, ಮಲಕಾಜಿ ಪಾಂಡಿಚೇರಿ ಹಾಗೂ ಬಾಂಡ್ ರೈಟರ್ ಆಗಿರುವ ದತ್ತಾತ್ರೇಯ ಶಿವಶರಣ ಎಂಬ ನಾಲ್ವರನ್ನು…

Read More

ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳು ಒಂದುಗೂಡಿ ಬೆಂಗಳೂರು ನಿಂದ ಮೈಸೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು ಎಂದು ಮೈಸೂರಿನಲ್ಲಿ ಪೊಲೀಸರು ಅವರ ಪಾದಯಾತ್ರೆಗೆ ತಡೆ ಒಡ್ಡಿದರು. ಹೌದು ಮೈಸೂರಿನ ಕಸ್ತೂರಿ ನಿವಾಸ ಹೋಟಲ್ ಬಳಿ ಪಾದಯಾತ್ರೆಗೆ ಇದೀಗ ಪೊಲೀಸರು ತಡೆ ಒಡ್ಡಿದ್ದಾರೆ. ಮಧ್ಯಾಹ್ನ ಭೋಜನದ ವಿರಾಮ ನಂತರ ಪಾದಯಾತ್ರೆಗೆ ಪೊಲೀಸರು ತಡೆ ಒಡ್ಡಿದ್ದಾರೆ.ಸಂಜೆ 4 ಗಂಟೆಗೆ ಪಾದಯಾತ್ರೆ ಪುನಾರಂಭಿಸುವುದಾಗಿ ಬಿಜೆಪಿ ಹೇಳಿತ್ತು. ಆದರೆ ಮೈಸೂರು ಮಹಾರಾಜ ಕಾಲೇಜಿನ ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಸಮಾವೇಶ ಹಮ್ಮಿಕೊಂಡಿತ್ತು. ಆದ್ದರಿಂದ ಮಹಾರಾಜ ಕಾಲೇಜು ಮೈದಾನದಿಂದ ಕೈ ಕಾರ್ಯಕರ್ತರು ನಿರ್ಗಮಿಸಿಲ್ಲ. ಹಾಗಾಗಿ ಸಂಜೆ 5:30ಕ್ಕೆ ಪಾದಯಾತ್ರೆ ಆರಂಭಿಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಟ್ರಾಫಿಕ್ ಜಾಮ್ ಆಗುವ ಕಾರಣದಿಂದ ತಡವಾಗಿ ಕೇಳುವಂತೆ ಪೊಲೀಸರು ಸೂಚಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಜಮಾಯಿಸಿದರು.

Read More

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ಆರೋಪಿಯೆಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯವು ಇದೀಗ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಆರೋಪದ ವಿಚಾರವಾಗಿ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಸ್ನೇಹಮಯಿ ಕೃಷ್ಣ ಎಂಬುವವರ ಖಾಸಗಿ ದೂರು ವಿಚಾರಣೆ ನಡೆಯಿತು. ದೂರುದಾರರ ಪರ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದರು. ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಆದಾಗ ಡಿ ನೋಟಿಫಿಕೇಷನ್ ಮಾಡಲಾಗಿದೆ. ಮಾಲೀಕರೇ ಅಲ್ಲದ ವ್ಯಕ್ತಿ ಪರವಾಗಿ ಡಿನೋಟಿಫಿಕೇಶನ್ ಮಾಡಿದ್ದಾರೆ ಎಂದು ವಾದಿಸಿದರು. ಈ ಜಮೀನಿನಲ್ಲಿ ದೇವನೂರು ಬಡಾವಣೆ ರಚನೆಯಾಗಿದೆ. ಸಿಎಂ ಪತ್ನಿಯ ಸಹೋದರ ಜಮೀನನ್ನು ಖರೀದಿಸಿದ್ದಾರೆ. 2004ರಲ್ಲಿ ದೇವರಾಜು ನಿಂದ ಜಮೀನನ್ನು ಖರೀದಿಸಲಾಗಿದೆ. ಆಗಲು ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಆಗಿದ್ದರು. ಜಮೀನು ಖರೀದಿಸಿದ ಹಣದ ಮೂಲದ ಬಗ್ಗೆ ಪ್ರಶ್ನೆ ಇದೆ. ದೇವನೂರು ಬಡಾವಣೆಯಲ್ಲಿ ಈಗಲೂ…

Read More

ಶಿವಮೊಗ್ಗ : ಮನೆಯಲ್ಲಿ ನಾಯಿ, ಬೆಕ್ಕು ಸಾಕೋದು ಸಹಜ. ಆದರೆ ಅವುಗಳಿಂದ ಏನೇ ಪ್ರಾಣಾಪಾಯ ಎದುರಾದರು, ತಕ್ಷಣ ವೈದ್ಯರನ್ನು ಕಾಣಬೇಕು.ಇಲ್ಲದಿದ್ದರೆ ಪ್ರಾಣಕ್ಕೆ ಸಂಚಕಾರ ಎದುರಾಗಬಹುದು. ಇದೀಗ ಸಾಕು ಬೆಕ್ಕು ಕಚ್ಚಿದ್ದರಿಂದ ರೇಬಿಸ್​ ಉಂಟಾಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿಕಾರಿಪುರ ತಾಲೂಕು ತರಲಘಟ್ಟ ಕ್ಯಾಂಪ್​​ನಲ್ಲಿ ನಡೆದಿದೆ. ಹೌದು ಶಿಕಾರಿಪುರ ತಾಲೂಕು ತರಲಘಟ್ಟ ಕ್ಯಾಂಪ್​​ನ ತರಲಘಟ್ಟ ಗ್ರಾಮದ ಗಂಗಿಬಾಯಿ(50) ಮೃತ ಮಹಿಳೆ ಎಂದು ತಿಳಿದುಬಂದಿದೆ. ಗಂಗಿಬಾಯಿಗೆ ಕಳೆದ ಎರಡೂವರೆ ತಿಂಗಳ ಹಿಂದೆ ಬೆಕ್ಕು ಕಚ್ಚಿತ್ತು. ಮೊದಲ ರೇಬಿಸ್ ಇಂಜೆಕ್ಷನ್ ಪಡೆದುಕೊಂಡಿದ್ದರು. ಬಳಿಕ ಹುಷಾರಾಗಿದ್ದೇನೆ ಎಂದು ಪೂರ್ಣ ಇಂಜೆಕ್ಷನ್ ಪಡೆದಿರಲಿಲ್ಲ ಎಂದು ತಿಳಿದು ಬಂದಿದೆ. ಗ್ರಾಮದ ಆಶಾ ಕಾರ್ಯಕರ್ತೆಯರು ಇಂಜೆಕ್ಷನ್ ಪಡೆಯುವಂತೆ ತಿಳಿಸಿದರೂ ಗಂಗಿಬಾಯಿ ನಿರ್ಲಕ್ಷ್ಯ ವಹಿಸಿದ್ದರು. ಈ ನಡುವೆ ನಾಟಿ ಕಾರ್ಯದಲ್ಲಿ ಭಾಗಿಯಾಗಿದ್ದ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ಜ್ವರ ಹೆಚ್ಚಾಗಿ ಆರೋಗ್ಯ ಹದಗೆಟ್ಟಿದ್ದರಿಂದ ಶಿಕಾರಿಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿ ಗುಣವಾಗದೆ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ…

Read More

ಮೈಸೂರು : ಮುಡಾ ಪ್ರಕರಣದ ವಿರುದ್ಧ ವಿಪಕ್ಷಗಳು ಪಾದಯಾತ್ರೆ ಮಾಡುತ್ತಿವೆ. ಇದಕ್ಕೆ ಕೌಂಟರ್ ನೀಡುವಂತೆ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ ಹಮ್ಮಿಕೊಂಡಿದ್ದು,ಮೈಸೂರಿನ ಅರಮನೆ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ನಡೆದಿದೆ. ಆದರೆ ಹಗರಣದಲ್ಲಿ ನಾನು ಭಾಗಿಯಾಗಿಲ್ಲ. ವಿರೋಧ ಪಕ್ಷಗಳು ದಾಖಲೆ ಸಹಿತ ಯಾವುದೇ ಚರ್ಚೆ ನಡೆಸಿಲ್ಲ. ವಾಲ್ಮೀಕಿ ನಿಗಮದಲ್ಲಿ 84 ಕೋಟಿ 63, ಅವ್ಯವಹಾರ ನಡೆದಿದೆ ಎಂದು ಜನಾಂದೋಲನ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ವಾಲ್ಮೀಕಿ ನಿಗಮದ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಈಗ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ನನ್ನ ಪಾತ್ರ ಇಲ್ಲ ಅಂತ ಗೊತ್ತಾದ ಬಳಿಕ ಈಗ ಮುಡಾದಲ್ಲಿ ಹಗರಣ ಆಗಿದೆ ಅಂತ ಹೇಳುತ್ತಿದ್ದಾರೆ. ಮುಡಾದಲ್ಲಿ ನಾನು ಭ್ರಷ್ಟಾಚಾರ ಮಾಡಿಲ್ಲ. ನನ್ನ ಪಾತ್ರವೂ ಇಲ್ಲ. ವಿಜಯೇಂದ್ರ, ಕುಮಾರಸ್ವಾಮಿ, ಯಡಿಯೂರಪ್ಪಗೆ ನನ್ನ ರಾಜೀನಾಮೆ ಕೇಳಲು ಇವರಿಗೆ ಯಾವ ನೈತಿಕತೆ ಇದೆ ಎಂದು ವಾಗ್ದಾಳಿ ನಡೆಸಿದರು. ಮುಡಾದಲ್ಲಿ…

Read More

ನವದೆಹಲಿ : ಮುಡಾ ಪ್ರಕರಣದ ವಿರುದ್ಧ ಮೈತ್ರಿ ಪಕ್ಷಗಳಿಂದ ಪಾದಯಾತ್ರೆ ಮಾಡಲಾಗುತ್ತಿದೆ. ಇದಕ್ಕೆ ಟಕ್ಕರ್​ ಎಂಬಂತೆ ಕಾಂಗ್ರೆಸ್​ ಜನಾಂದೋಲನ ಮಾಡಿದೆ. ಇವೆರಡೂ ಈಗ ಡಿಕೆ ಶಿವಕುಮಾರ್​ ಮತ್ತು ಹೆಚ್​ಡಿ ಕುಮಾರಸ್ವಾಮಿ ಮಧ್ಯೆ ವೈಯಕ್ತಿಕ ಟೀಕೆಗಳು ಬರುತ್ತಿದ್ದು, ಇದೀಗ ಮಾಡಿದ್ರೆ ಗಂಡಸ್ತನದ ರಾಜಕೀಯ ಮಾಡಬೇಕು ಎಂದು ಡಿಕೆಶಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಇಂದು ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತನ್ನ ಮಗನನ್ನು ಬೆಳೆಸಲು ಮತ್ತೊಬ್ಬ ಮಗನನ್ನು ಮುಗಿಸಿದರು. ಮನುಷ್ಯನ ಅವನು. ರಾಜಕೀಯ ಮಾಡಿದರೆ ಗಂಡಸ್ತನದ ರಾಜಕೀಯ ಮಾಡಬೇಕು.ನನ್ನ ಕುಟುಂಬದ ವಿರುದ್ಧ ಮಾತಾಡ್ತಾರಾ. 10 ತಿಂಗಳಲ್ಲಿ ಸರ್ಕಾರ ಬೀಳಿಸಲು ಸಂಚು ಎಂದು ಶಿವಕುಮಾರ್​ ಆರೋಪ ಮಾಡಿದ್ದಾರೆ. ಸರ್ಕಾರ ಬೀಳಿಸಲು ಟ್ರೈಮಾಡಿದ್ದಾರೆಂದು ಅಜ್ಜಯ್ಯ ಹೇಳಿದ್ರಾ? ಸುಮ್ಮನೆ ನನ್ನನ್ನು ಕೆಣಕಬೇಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕುತಂತ್ರ ಮಾಡುತ್ತಿರುವವರು ಯಾರು. ಹೆಚ್.ಡಿ.ರೇವಣ್ಣ ಮತ್ತು ಮಕ್ಕಳ ವಿರುದ್ಧ ಷಡ್ಯಂತ್ರ ಮಾಡಿದ್ದು ಯಾರು? ಅವರನ್ನು ಜೈಲಿಗೆ ಕಳುಹಿಸಿದವರು ಯಾರು? ನಮ್ಮ ಕುಟುಂಬದ ವಿರುದ್ಧ ಮಾತನಾಡಿದರೆ ಸುಮ್ಮನೆ ಬಿಡುವುದಿಲ್ಲ…

Read More