Author: kannadanewsnow05

ಬೆಂಗಳೂರು : ತುಮಕೂರು ಮುಖ್ಯರಸ್ತೆಯ ಪೀಣ್ಯ ಮೇಲ್ಲೇತುವೆಯಲ್ಲಿ ಜ. 16ರಿಂದ ಮೂರು ದಿನ ತುರ್ತು ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪೀಣ್ಯ ಮೇಲ್ಲೇತುವೆಯ ವಯಾಡಕ್ಷನ ದುರಸ್ತಿ ಕಾಮಗಾರಿ ಕೈಗೊಳ್ಳಲು ವಾಹನ ಸಂಚಾರ ನಿರ್ಬಂಧಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಗರ ಸಂಚಾರ ಪೊಲೀಸರನ್ನು ಕೋರಿದ್ದರು. ಹಾಗಾಗಿ, ಜ. 16ರ ರಾತ್ರಿ 11 ಗಂಟೆಯಿಂದ 19ರ ಬೆಳಗ್ಗೆ 11 ಗಂಟೆವರೆಗೆ ಮೇಲೇತುವೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಎಂಟಿಐ ಜಂಕ್ಷನ್‌ನಿಂದ ನೆಲಮಂಗಲ ಕಡೆಗೆ ಸಾಗುವ ವಾಹನಗಳು: ಪಾರ್ಲೆ-ಜಿ ಟೋಲ್ ತಲುಪಲು ಪ್ರೈಓವರ್ ಪಕ್ಕದ ಎನ್.ಎಚ್.ರಸ್ತೆ ಹಾಗೂ ಸರ್ವೀಸ್ ರಸ್ತೆಯಲ್ಲಿ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, 8ನೇ ಮೈಲಿ ಮುಖಾಂತರ ಮುಂದೆ ಹೋಗಲು ಅವಕಾಶ ಮಾಡಿಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪರ್ಯಾಯ ಮಾರ್ಗ: ಮೇಲ್ಲೇತುವೆ ಬಂದ್ ಹಿನ್ನೆಲೆಯಲ್ಲಿ ನೆಲಮಂಗಲ ಕಡೆಯಿಂದ ನಗರಕ್ಕೆ ಬರುವ ವಾಹನಗಳು: ಕೆನ್ನಮೆಟಲ್ ವಿಡಿಯಾ ಹತ್ತಿರದ ರಾಷ್ಟ್ರೀಯ ಹೆದ್ದಾರಿ-4ರ ರಸ್ತೆ…

Read More

ಬೆಂಗಳೂರು : ನಾಳೆ ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ಅಫಘಾನಿಸ್ತಾನ ಮಧ್ಯೆ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೊ ಪ್ರಯಾಣದ ಅವಧಿಯನ್ನು ಅಂದು ರಾತ್ರಿ 11.45ರವರೆಗೆ ವಿಸ್ತರಿಸಲಾಗಿದೆ. ನೇರಳೆ ಹಾಗೂ ಹಸಿರು ಮಾರ್ಗದಲ್ಲಿನ ನಾಲ್ಕು ಟರ್ಮಿನಲ್ ಮೆಟ್ರೊ ನಿಲ್ದಾಣಗಳಿಂದ ರೈಲು ಸೇವೆಗಳನ್ನು ರಾತ್ರಿ 11.45 ಗಂಟೆವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರ ಅನೂಕೂಲಕ್ಕಾಗಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ಗಳು ಎಲ್ಲಾ ಮೆಟ್ರೊ ನಿಲ್ದಾಣಗಳಲ್ಲಿ ಜ.17ರ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಮಾರಾಟಕ್ಕೆ ಲಭ್ಯ. ಈ ಕಾಗದದ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರಸ್ತೆ ಮೆಟ್ರೊ ನಿಲ್ದಾಣದಿಂದ ಯಾವುದೇ ಇತರ ಮೆಟ್ರೊ ನಿಲ್ದಾಣಕ್ಕೆ ದಿನದ ವಿಸ್ತ್ರತ ಅವಧಿಯಲ್ಲಿ ಒಂದು ಪ್ರಯಾಣಕ್ಕೆ ಮಾತ್ರ ಸೀಮಿತವಾಗಿರುತ್ತದೆ. ರಿಯಾಯಿತಿ ವ್ಯವಸ್ಥೆ: 50 2. ಪೇಪರ್ ಟಿಕೆಟ್ ಜತೆಗೆ, ಸಾಮಾನ್ಯ ದರದಲ್ಲಿ ಶೇ.5ರ ರಿಯಾಯಿತಿಯೊಂದಿಗೆ ಕ್ಯೂ ಆರ್ ಕೋಡ್ ಟಿಕೆಟ್ಗಳನ್ನು ಪಂದ್ಯದ ದಿನದಂದು ಖರೀದಿಸಿದರೆ ಇಡೀ ದಿನಕ್ಕೆ…

Read More

ಚಾಮರಾಜನಗರ : ಭತ್ತ ಕಟಾವು ಮಾಡುವ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಮೂವರು ಬೈಕ್ ಸಾವಾರರು ಸಾವನ್ನಪ್ಪಿರು ಘಟನೆಗೆ ಸಬಂಧಿಸಿದಂತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೊರ್ವ ಬಾಲಕ ಸಾವನ್ನಪ್ಪಿದ್ದಾನೆ. ಇದೀಗ ಸಾವಿನ ಸಂಖ್ಯೆ 3 ರಿಂದ 4ಕ್ಕೆ ಏರಿದಂತಾಗಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಒಂಬತ್ತು ವರ್ಷದ ಬಾಲಕ ಅಭಿ ಸಾವನ್ನಪ್ಪಿದ್ದಾನೆ.ಶವಗಾರದ ಬಳಿ, ಕುಟುಂಬಸ್ಥರ ಆಕರಂದನ ಮುಗಿಲುಮುಟ್ಟಿದೆ. ಭತ್ತ ಕಟಾವು ಮಾಡುವ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಮೂವರು ಬೈಕ್ ಸಾವಾರರು ಸಾವನ್ನಪ್ಪಿರು ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸವಾರರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಯುವಕರು ಎಂದು ಹೇಳಲಾಗುತ್ತಿದೆ.ಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತದ ಕುರಿತಂತೆ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಮಾತಿನ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಸ್ವೀಟ್ ನಲ್ಲಿ ಅನಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಟ್ವೀಟ್ ನಲ್ಲಿ ಕಾಂಗ್ರೆಸ್ ಸಂಸದ ಅನಂತಕುಮಾರ್ ಕುಂಭಕರ್ಣನಿದ್ದಂಗೆ,ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದುದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ, ಈ ಕ್ಯಾನ್ಸರ್ ಗೆ ಸಂವಿಧಾನದಲ್ಲಿ ಔಷಧವಿದೆ. ಕಾಂಗ್ರೆಸ್ ಪಕ್ಷದ ಬಗ್ಗೆ, ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ.ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ವಾಗ್ದಾಳಿ ನಡೆಸಿದೆ. ಸಂಸದರು ಹೇಳಿದ್ದೇನು?…

Read More

ಹಾವೇರಿ : ಜಿಲ್ಲೆಯ ಹಾನಗಲ್ ನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹಾವೇರಿ ಜಿಲ್ಲೆಯ ನರಸೀಪುರ ಎಲ್ಲಿ ಪ್ಯಾಡ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ ಪ್ರಕರಣದಲ್ಲಿ ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ.ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಪ್ರಕರಣದಲ್ಲೂ ಯಾರು ಕಾನೂನನ್ನು ಕೈ ತೆಗೆದುಕೊಂಡಿದ್ದರೊ ಅವರಿಗೆ ಶಿಕ್ಷೆ ನೀಡಲಾಗುತ್ತದೆ. ಯಾರನ್ನು ಕೂಡ ರಕ್ಷಿಸುವ ಪ್ರಶ್ನೆಯೇ ಇಲ್ಲ. ಈಗ ತಾನೇ ಸಂತ್ರಸ್ತ ಕುಟುಂಬಸ್ಥರು ಈಗ ತಾನೇ ಅರ್ಜಿಯನ್ನು ಕೊಟ್ಟಿದ್ದಾರೆ. ಸರ್ಕಾರ ಅರ್ಜಿಯನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತದೆ ಎಂದರು. ಬೊಮ್ಮಾಯಿ ಈ ಪ್ರಕರಣ ಕುರಿತು sit ತನಿಖೆಗೆ ಆಗ್ರಹಿಸಿದ್ದಾರೆ ಎಂದು ಪ್ರಶ್ನೆ ಕೇಳಿದಾಗ ಉತ್ತರಿಸಿದ ಅವರು, ಎಸ್ ಐ ಟಿ ಅಲ್ಲಿ ಇರುವವರು ಪೊಲೀಸ್ ಅಧಿಕಾರಿಗಳೇ ಈಗಿರುವ ಅಧಿಕಾರಿಗಳು ಕೂಡ ಪೊಲೀಸರೇ. ಬೊಮ್ಮಾಯಿ ಅವರು ಹೇಳಿದರು ಅಂತ ಮಾಡುವುದಿಲ್ಲ. ಎಂದು ಅವರಿಗೆ ತಿಳಿಸಿದರು. ಬೆಳಗಾವಿ ಘಟನೆ ಆಗಿರಬಹುದು…

Read More

ದಾವಣಗೆರೆ : ರಸ್ತೆಯಲ್ಲಿ ಹಸು ಅಡ್ಡ ಬಂದಿದ್ದ ಕಾರಣ ಅದನ್ನು ಉಳಿಸಲು ಹೋಗಿ ಬೋಲೇರೋ ವಾಹನ ಒಂದು ಪಾರ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಸಮೀಪದ ಚಿನ್ನಿಕಟ್ಟಿ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಚಂದನ ಕೆರೆಯ ನಾಗರಾಜ್ (38) ಗೌತಮ್ (17) ಹಾಗೂ ಮಂಜುನಾಥ್(45) ಮೃತಪಟ್ಟ ದುರ್ದೈವಿಗಳಾಗಿದ್ದಾರೆ.ದಾವಣಗೆರೆ ಜಿಲ್ಲೆ, ನ್ಯಾಮತಿ ತಾಲೂಕಿನ ಸವಳಂಗ ದಲ್ಲಿ ಬೊಲೆರೋ ಪಲ್ಟಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಹಸು ಅಡ್ಡ ಬಂದಿದ್ದಕ್ಕೆ ನಿಯಂತ್ರಣ ತಪ್ಪಿ ಬೋಲೇರೋ ವಾಹನ ಪಲ್ಟಿಯಾಗಿದೆ. ಈ ವೇಳೆ ವಾಹನದಲ್ಲಿದ್ದ ನಾಗರಾಜ್ ಗೌತಮ್ ಹಾಗೂ ಮಂಜುನಾಥ್ ದುರಂತ ಸಾವನ್ನು ಕಂಡಿದ್ದಾರೆ.ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಚಂದನಕೆರೆಯಲ್ಲಿ ಅಡಿಕೆ ಕೊಯ್ಲು ಮುಗಿಸಿ ವಾಪಸ್ ಆಗುವಾಗ ಈ ದುರಂತ ಸಂಭವಿಸಿದೆ 6 ಜನರಿಗೆ ಗಂಭೀರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಕುರಿತಂತೆ ನ್ಯಾಮತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹಾವೇರಿ : ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಅಲ್ಪಸಂಖ್ಯಾತ ಮಹಿಳೆಯ ಮೇಲೆ ಮುಸ್ಲಿಂ ಯುವಕರು ಸಾಮೂಹಿಕ ಅತ್ಯಾಚಾರ ಹಾಗೂ ಅಲ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲ್ಲೆಗೆ ಒಳಗಾದ ಮಹಿಳೆಯ ಸಹೋದರ ಸಂಬಂಧಿಸಿದ ಸಂತ್ರಸ್ಥೆಗೆ ಸರ್ಕಾರಿ ನೌಕರಿ ನೀಡಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಂತ್ರಸ್ಥೆ ಸಂಬಂಧಿ ಸೈಯದ್ ಬಶೀರ್ ಅವರು, ಹೇಳಿಕೆ ನೀಡಿರುವಂತದ್ದು ಎರಡು ಸ್ಥಳದಲ್ಲಿ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ.ಮೊದಲ ದಿನ ಹೇಳಿಕೆ ನೀಡಿದಂತೆ ನನಗೆ ಒತ್ತಡ ಬಂದಿತ್ತು. ಪ್ರಕರಣದ ಬಗ್ಗೆ ಸರಿಯಾದ ರೀತಿಯಲ್ಲಿ ತನಿಖೆ ಮಾಡಬೇಕು ಸಂತ್ರಸ್ತಗೆ ಸರ್ಕಾರಿ ಉದ್ಯೋಗ ಪರಿಹಾರವನ್ನು ಕೊಡಬೇಕು ಎಂದು ಅಗ್ರಹಿಸಿದ್ದಾರೆ. ಸದ್ಯ ಅತ್ಯಾಚಾರಕ್ಕೆ ಒಳಗಾದ ಮಹಿಳೆಯ ಪರಿಸ್ಥಿತಿ ಬಹಳ ಕೆಟ್ಟದ್ದಾಗಿದೆ.ಸಂತ್ರಸ್ಥೆಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಬೇಕು. ಯಾವುದೇ ಬೆದರಿಕೆ ಹಾಕಿದರೂ ನಾವು ಅಂಜುವುದಿಲ್ಲ ಎಂದು ಸಂತ್ರಸ್ತ ಸಂಬಂಧಿ ಸೈಯದ್ ಬಶೀರ್ ಹೇಳಿಕೆ ನೀಡಿದರು.

Read More

ಚಾಮರಾಜನಗರ : ಭತ್ತ ಕಟಾವು ಮಾಡುವ ಲಾರಿಯೊಂದು ಬೈಕ್ ಗೆ ಡಿಕ್ಕಿಯಾಗಿ ಮೂವರು ಬೈಕ್ ಸಾವಾರರು ಸಾವನ್ನಪ್ಪಿರು ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿಯಲ್ಲಿ ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸವಾರರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಯುವಕರು ಎಂದು ಹೇಳಲಾಗುತ್ತಿದೆ.ಸಂತೋಷ್ ಸೌಮ್ಯ ಲಾವಣ್ಯ ಮೃತ ದುರ್ದವಿಗಳು ಎಂದು ಹೇಳಲಾಗುತ್ತಿದೆಕೊಳ್ಳೇಗಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತದ ಕುರಿತಂತೆ ಪ್ರಕರಣ ದಾಖಲಾಗಿದೆ.

Read More

ಉತ್ತರಪ್ರದೇಶ : ಬಹುಜನ ಸಮಾಜ ಪಕ್ಷ (BSP) ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಪಕ್ಷವು 2024 ರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಹೋರಾಡಲಿದೆ ಎಂದು ಹೇಳಿದ್ದಾರೆ, ಅವರು ರಾಜಕೀಯದಿಂದ ನಿವೃತ್ತಿಯಾಗುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಬಹುಜನ ಸಮಾಜ ಪಕ್ಷವು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದೆ, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಅವರು ಹೇಳಿದರು. ಇತ್ತೀಚೆಗೆ ಆಕಾಶ್ ಆನಂದ್ ಅವರನ್ನು ತಮ್ಮ ರಾಜಕೀಯ ಉತ್ತರಾಧಿಕಾರಿ ಎಂದು ಘೋಷಿಸುವ ಮೂಲಕ ಅವರು ರಾಜಕೀಯದಿಂದ ನಿವೃತ್ತರಾಗಬಹುದು ಎಂಬ ಊಹಾಪೋಹಗಳಿಗೆ ತೆರೆ ಎಳೆದರು. ತನ್ನ ಪಕ್ಷವನ್ನು ಬಲಪಡಿಸಲು ಕೆಲಸವನ್ನು ಮುಂದುವರಿಸುತ್ತೇನೆ ಎಂದು ಮಾಯಾವತಿ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಇಂಡಿಯಾ ಮೈತ್ರಿ ಕೂಟಕ್ಕೆ ಸೇರುವುದಿಲ್ಲ ಎಂದು ಹೇಳಿದ್ದಾರೆ. ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವುದು ಬಿಎಸ್‌ಪಿಗೆ ಅನಾನುಕೂಲವಾಗಿದೆ ಎಂದು ಅವರು ಹೇಳಿದ್ದಾರೆ. ಮೇಲ್ವರ್ಗದ ಮತಗಳು ಬಿಎಸ್ಪಿಗೆ ವರ್ಗಾವಣೆಯಾಗುವುದಿಲ್ಲ, ದಲಿತ ಮತಗಳು…

Read More

ಬೆಂಗಳೂರು : ಸ್ವಪಕ್ಷದ ವಿರುದ್ಧವೇ ಅಸಮಾಧಾನವನ್ನು ಹೊರಹಾಕಿದ್ದ ಬಿಜೆಪಿ ಮಾಜಿ ಸಚಿವ ವಿ ಸೋಮಣ್ಣ ದೆಹಲಿಗೆ ವರಿಷ್ಠರನ್ನು ಭೇಟಿಯಾಗಿ ಬಂದ ನಂತರ ಲೋಕಸಭೆ ಚುನಾವಣೆಗೆ 28 ಕ್ಷೇತ್ರಗಳಲ್ಲಿ ಮೂರೂ ಕ್ಷೇತ್ರ ನನಗೆ ವಹಿಸಿದರೆ ಗೆಲ್ಲಿಸಿಕೊಂಡು ಬರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಕುಡಿದಂತೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜ್ಯಸಭೆ ಸ್ಥಾನ ಕೇಳಿದ್ದೇನೆ.ಯಾವುದೇ ಮೂರು ಕ್ಷೇತ್ರ ವಹಿಸಿದರು ಗೆಲ್ಲಿಸಿ ಕೊಂಡು ಬರುತ್ತೇನೆ.28 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರವಹಿಸಿದರೆ ನಾನು ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ನನಗೆ ನನ್ನ ಶ್ರಮ ಇದೆ ಎಂದು ಮಾಜಿ ಸಚಿವ ವಿ ಸೋಮಣ್ಣ ತಿಳಿಸಿದರು. ಒಳ್ಳೆಯತನಕ್ಕೆ ಒಳ್ಳೆ ನಡವಳಿಕೆಗೆ ಸಹಾಯ ಆಗುತ್ತದೆ.ಅದಕ್ಕೆ ದೆಹಲಿ ಭೇಟಿಯೇ ಒಂದು ಉದಾಹರಣೆ. ಅಮಿತ್ ಶಾ ನಡವಳಿಕೆ ಅವರ ತೀರ್ಮಾನ ಅವರ ಭಾವನೆ ಎಲ್ಲವೂ ಕೂಡ ಸುಖಾಂತ್ಯವಾಗಿದೆ. ಕೆಲಸ ಮಾಡಿ ಬಳಿಕ ಮುಂದಿನದ್ದನ್ನು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ ಎಂದು ಹೇಳಿದರು. ಬಿಜೆಪಿಯಲ್ಲಿ ಪುತ್ರನಿಗೆ ಜಿಲ್ಲಾಧ್ಯಕ್ಷನ ಕೈ ತಪ್ಪಿದ ವಿಚಾರ ಮಾಜಿ ಸಚಿವ…

Read More