Author: kannadanewsnow05

ಬೆಂಗಳೂರು : ಯುವಕನೊಬ್ಬ ಯುಪಿಎಸ್‌ಸಿ ಪರೀಕ್ಷೆಗೆ ಹೆದರಿಕೊಂಡು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. https://kannadanewsnow.com/kannada/itcs-yippee-recycling-plastic-waste-under-better-world-programme-to-make-benches-by-students/ ಯುಪಿಎಸ್ಸಿ ಪರೀಕ್ಷೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕನನ್ನು ಜಗದೀಶ್ (28) ಎಂದು ಹೇಳಲಾಗುತ್ತಿದ್ದು, ಮಾರ್ಚ್ 12 ರಂದು ಮನೆಯವರು ಊರಿಗೆ ಹೋಗಿದರು. ನಿನ್ನೆ ರಾತ್ರಿ ಮರಳಿ ಮನೆಗೆ ಬಂದಾಗ ಜಗದೀಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. https://kannadanewsnow.com/kannada/bigg-news-state-govt-orders-release-of-funds-to-transport-companies-under-shakti-yojana/ ಆತ್ಮಹತ್ಯೆ ಮಾಡಿಕೊಂಡ ಜಗದೀಶ್ ಎಂಎ, ಎಂಎಡ್ ವ್ಯಾಸಾಂಗ ಮಾಡಿದ್ದ ಎನ್ನಲಾಗುತ್ತಿದೆ. ಪರೀಕ್ಷೆಯ ಒತ್ತಡ ಹಾಗೂ ಹೆದರಿಕೆಯಿಂದ ಡೆತ್ ನೋಟ್ ನಲ್ಲಿ ಪರೀಕ್ಷೆ ಎದುರಿಸಲು ಸಾಧ್ಯವಾಗುತ್ತಿಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಾನೆ. ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/shooting-at-jewellery-shop-in-bengaluru-police-commissioner-b-sudhakar-what-did-dayananda-say/

Read More

ಬೆಂಗಳೂರು : ನಗರದ ಕೋಡಿಗೆಹಳ್ಳಿಯಲ್ಲಿಯ ದೇವಿನಗರದಲ್ಲಿರುವ ಲಕ್ಷ್ಮೀ ಬ್ಯಾಂಕರ್ಸ್​ ಆ್ಯಂಡ್ ಜ್ಯುವೆಲರ್ಸ್​ ದೇವಿನಗರ ಜ್ಯುವೆಲರಿ​ ಶಾಪ್​ಗೆ ದರೋಡೆಕೋರರು ನುಗ್ಗಿ ಅಂಗಡಿ ಮಾಲೀಕ ಹಾಗೂ ಸಿಬ್ಬಂದಿ ಮೇಲೆ‌ ಪಿಸ್ತೂಲ್​ನಿಂದ ಗುಂಡು ಹಾರಿಸಿ ಪರಾರಿಯಾಗಿರುವ ಘಟನೆಗೆ ಸಂಬಂಧಿಸಿದಂತೆ .ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/dr-c-n-manjunath-vs-d-k-suresh-means-selfless-v-s-selfishness-service-v-s-extortion-hdk/ ಘಟನಾ ಸ್ಥಳಕ್ಕೆ ರಾಜ್ಯ ಡಿಜಿ-ಐಜಿಪಿ ಅಲೋಕ್​ ಮೋಹನ್​ ಮತ್ತು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಬಿ. ದಯಾನಂದ ಪ್ರತಿಕ್ರಿಯಿಸಿ ಬೆಳಗ್ಗೆ 11 ಗಂಟೆ ವೇಳೆಗೆ ನಾಲ್ವರು ಆರೋಪಿಗಳು ಆಗಮಿಸಿದ್ದಾರೆ. ಆರೋಪಿಗಳು ದರೋಡೆಗೆ ಬಂದ ಹಾಗೇ ಕಾಣುತ್ತಿದೆ. ಒಟ್ಟು ಇಬ್ಬರ ಮೇಲೆ ಫೈರಿಂಗ್ ಮಾಡಿದ್ದಾರೆ. ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಸದ್ಯ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. https://kannadanewsnow.com/kannada/jagadish-shettar-did-not-try-to-deny-ticket-union-minister-prahlad-joshi/ ದೇವಿನಗರದಲ್ಲಿರುವ ಲಕ್ಷ್ಮೀ ಬ್ಯಾಂಕರ್ಸ್​ ಆ್ಯಂಡ್ ಜ್ಯುವೆಲರ್ಸ್​ ಮಾಲೀಕರಾದ ಅಪೂರಾಮ್​ ಹಾಗೂ ಅಂದರಾಮ್ ಎಂಬುವರ ಮೇಲೆ ಗುಂಡಿನ…

Read More

ಹುಬ್ಬಳ್ಳಿ : ಲೋಕಸಭೆ ಚುನಾವಣೆಗೆ ಹುಬ್ಬಳ್ಳಿ ಕ್ಷೇತ್ರಕ್ಕೆ ಯಾಕೆಂದರೆ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಟಿಕೆಟ್​​ ಘೋಷಣೆ ಬಳಿಕ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಅವರು, ನಾನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇನೆ. ಜಗದೀಶ್​ ಶೆಟ್ಟರ್​ ನನಗೆ ಟಿಕೆಟ್​ ತಪ್ಪಿಸಲು ತಂತ್ರ ಮಾಡಿದ್ದಾರೆ ಎಂಬುವಂತದ್ದನ್ನು ನಾನು ನಂಬುವುದಿಲ್ಲ ಎಂದು ಹೇಳಿದ್ದಾರೆ. https://kannadanewsnow.com/kannada/film-cannot-be-reviewed-within-48-hours-of-its-release-hc/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಗದೀಶ್ ಶೆಟ್ಟರ್ ಗೆ ಟಿಕೆಟ್ ತಪ್ಪಿಸುವಲ್ಲಿ ಪ್ರಯತ್ನಿಸುತ್ತೇನೆ ಎಂಬುದಲ್ಲ ಸುಳ್ಳು ಅದನ್ನು ನಾನು ನಂಬುವುದಿಲ್ಲ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ನಾನು ಮೂರು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. https://kannadanewsnow.com/kannada/%e0%b2%a6%e0%b3%8d%e0%b2%b5%e0%b2%bf%e0%b2%a4%e0%b3%80%e0%b2%af-%e0%b2%aa%e0%b2%bf%e0%b2%af%e0%b3%81%e0%b2%b8%e0%b2%bf-%e0%b2%aa%e0%b2%b0%e0%b3%80%e0%b2%95%e0%b3%8d%e0%b2%b7%e0%b3%86%e0%b2%af%e0%b2%b2/ ಅಲ್ಲದೆ ಕರ್ನಾಟಕದಲ್ಲಿ 20 ಅಭ್ಯರ್ಥಿಗಳ ಘೋಷಣೆ ಮಾಡಿದೆ. ಅದರಲ್ಲಿ ಧಾರವಾಡಕ್ಕೆ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ಮೋದಿ, ಜೆಪಿ ನಡ್ಡಾ, ಅಮಿತ್​​ ಶಾ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ದೇಶದಲ್ಲಿ NDA 400 ಸ್ಥಾನ ಗೆಲ್ಲಲಿದೆ. ಆಯ್ಕೆಯಾದ ಎಲ್ಲ ಅಭ್ಯರ್ಥಿಗಳಿಗೆ ಅಭಿನಂದನೆ. ಮೂರನೇ ಬಾರಿಗೆ ನಾವು ದಾಖಲೆಯ ವಿಜಯ ಸಾಧಿಸುತ್ತೇವೆ.…

Read More

ಬೆಂಗಳೂರು : ಸಾರ್ವಜನಿಕ ಜೀವನಕ್ಕೆ ಬಂದರೆ ಸಾರ್ವಜನಿಕರ ಜೊತೆಗೆ ಇರಬೇಕು. ರಾಜ ಅನ್ನೋದು ಎಸಿ ರೂಮ್ ಎಲ್ಲ ಬಿಡಬೇಕಾಗುತ್ತದೆ ಎಂದು ಪ್ರತಾಪ ಸಿಂಹಗೆ ಯದುವೀರ್ ಒಡೆಯರ್ ಟಾಂಗ್ ನೀಡಿದ್ದಾರೆ. https://kannadanewsnow.com/kannada/explained-sandesh-what-is-the-reason-for-the-empty-violence-heres-what-you-need-to-know-2/ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಳೆದ 1 ವರ್ಷದಿಂದ ರಾಜಕೀಯಕ್ಕೆ ಬರುವ ಕುರಿತು ಯೋಜನೆ ಮಾಡಿದ್ದೆ.ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ ಮಾಡುತ್ತೇನೆ. ಪ್ರತಾಪ್ ಸಿಂಹ ಅವರ ಜೊತೆಗೆ ಯಾವಾಗಲೂ ಸಂಪರ್ಕದಲ್ಲಿದ್ದೇನೆ ಎಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದರು. ನಂತರ ಅವರು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮನೆಗೆ ಭೇಟಿ ನೀಡಿದರು. ಇವಳೇ ಮಾಜಿ ಸಿಎಂ ಯಡಿಯೂರಪ್ಪ ಅವರ ಮಾತನಾಡಿ, ರಾಜ ಮನೆತನದ ಯದುವೀರ್ ಒಡೆಯರ್ ಮೈಸೂರು ಕೊಡಗು ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ಸಿಕ್ಕಿದ್ದು ತೀರ್ಮಾನ ಆಗಿದೆ ಬಹುಶಃ ಅವರಿಂದ 6 ಅಥವಾ 7 ಲೋಕಸಭಾ ಕ್ಷೇತ್ರ ಗೆಲ್ಲಲು ಅನುಕೂಲವಾಗುತ್ತದೆ. https://kannadanewsnow.com/kannada/unmarried-guests-banned-from-staying-at-tenants-house-at-night-noida-high-rise-association/ ಯದುವೀರ್ ಅವರು ಸ್ಪರ್ಧೆ ಮಾಡಿರುವುದರಿಂದ ಒಂದು ದೊಡ್ಡ ಶಕ್ತಿ…

Read More

ಬಳ್ಳಾರಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿನಿಂದ ಹತಾಶರಾಗಿದ್ದ ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಇದೀಗ ಲೋಕಸಭಾ ಟಿಕೆಟ್ ದೊರಕಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಜೆಪಿ ನಡ್ದ ಹಾಗೂ ಅಮಿತ್ ಶಾ ಅವರಿಗೆ ಧನ್ಯವಾದ ತಿಳಿಸಿದ್ದು ಇದೆ ಸಂದರ್ಭದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. https://kannadanewsnow.com/kannada/good-news-for-the-people-of-the-state-eye-check-up-service-at-doorstep-asha-kirana-scheme-launched/ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಸೇವೆ ಮಾನದಂಡವಾಗಿಟ್ಟು ನನಗೆ ಬಿಜೆಪಿ ಟಿಕೆಟ್ ನೀಡಿದ್ದಾರೆ. ನನ್ನ ಮೇಲೆ ವಿಶ್ವಾಸ ಇಟ್ಟು ನಮ್ಮ ವರಿಷ್ಠರು ಟಿಕೆಟ್ ಕೊಟ್ಟಿದ್ದಾರೆ. ನಾನು ಗೆಲ್ಲುವ ಮೂಲಕ ಮೋದಿಗೆ ಉಡುಗೊರೆಯನ್ನು ಕೊಡುತ್ತೇನೆ. ಯಾರು ಏನೆ ಷಡ್ಯಂತರ ಮಾಡಿದರೂ ಕೂಡ ಈ ಬಾರಿ ನಡೆಯುವುದಿಲ್ಲ. ಗೆಲುವು ಮೂಲಕ ಕುತಂತ್ರಿಗಳಿಗೆ ಉತ್ತರ ನೀಡುತ್ತೇನೆ ಎಂದರು. https://kannadanewsnow.com/kannada/bjp-mps-who-did-not-raise-their-voice-against-injustice-to-the-state-from-the-centre-are-now-fighting-for-tickets-minister-k-h-muniyappa/ ವಿಧಾನಸಭೆ ಚುನಾವಣೆ ಸೋಲಿನಿಂದ ಅಜ್ಞಾತ ವಾಸಕ್ಕೆ ಕಳುಹಿಸಲಾಗಿತ್ತು. ಕೊರೊನಾ, ಪೇಸಿಎಂ ಅಪಪ್ರಚಾರ, ಮೋಸದ ಗ್ಯಾರಂಟಿ ಭರವಸೆ ನಮಗೆ ಸೋಲಾಯ್ತು. ಆದರೆ ಈಗ ನಡೆಯುತ್ತಿರೋದು ದೇಶದ ಚುನಾವಣೆ. ಗೆದ್ದೇ ಗೆಲ್ಲುವ ವಿಶ್ವಾಸವಿದೆ. ಗೆಲುವಿಗೆ ಎಲ್ಲರೂ ಇರುತ್ತಾರೆ ಸೋಲು ಅನಾಥ. ಹೀಗಾಗಿ…

Read More

ಯಾದಗಿರಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ೪೦೦ಕ್ಕೂ ಹೆಚ್ಚು ಸ್ಥಾನ ಬಂದರೆ ಸಂವಿಧಾನದಲ್ಲಿ ಬದಲಾವಣೆ ಮಾಡಲಾಗುತ್ತೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಇದೀಗ ಅದೇ ಪಕ್ಷದ ಮಾಜಿ ಸಚಿವರಾದ ರಾಜುಗೌಡ ಆಕ್ರೋಶ ವ್ಯಕ್ತಪಡಿಸಿದ್ದು ಹೆಗಡೆಯಲ್ಲ ಅವರ ಅಪ್ಪ ಹುಟ್ಟಿ ಬಂದರೂ ಕೂಡ ಸಂವಿಧಾನ ಬದಲಾಯಿಸಲು ಆಗಲ್ಲ ಎಂದು ಕಿಡಿ ಕಾರಿದ್ದಾರೆ. https://kannadanewsnow.com/kannada/one-nation-one-election-here-are-the-8-key-recommendations-of-the-ram-nath-kovind-committee/ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಫಲಾನುಭವಿಗಳ ಪ್ರಮುಖರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಸದ ಅನಂತ್‌ ಕುಮಾರ್‌ ವಿರುದ್ಧ ಏಕವಚನದಲ್ಲೇ ಕಿಡಿಕಾರಿದ್ದಾರೆ.ಸಂವಿಧಾನ ಬದಲಾವಣೆ ಮಾಡ್ತೀವಿ ಎಂಬ ಸಂಸದ ಅನಂತ್‌ ಕುಮಾರ್‌ ಹೆಗಡೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ರಾಜೂಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://kannadanewsnow.com/kannada/for-students-from-minority-communities-the-application-deadline-for-admission-to-class-6-in-residential-schools-has-been-extended/ ನಮ್ಮ ಬಿಜೆಪಿಯ ಕೆಲವು ನಾಯಕರು ಕೆಲವೊಂದು ಗಾಳಿಯೊಳಗೆ ಗೆದ್ದು ಬಿಡ್ತಾರೆ. ಕೆಲವೊಂದು ಹುಚ್ಚುಚ್ಚು ಭಾಷಣ ಮಾಡಿ ಗೆದ್ದು ಬಿಡ್ತವೆ. ಗೆದ್ದು 4 ವರ್ಷದಿಂದ ಮಾಯ ಆಗ್ತಾರೆ. ಕೊನೆಯ 15 ದಿನದಲ್ಲಿ…

Read More

ಕೊಪ್ಪಳ : ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಕೊಪ್ಪಳದಲ್ಲಿ ಬಿಜೆಪಿ ಕಚೇರಿಯಲ್ಲಿ ಕರಡಿ ಸಂಗಣ್ಣ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರಿಂದ ಕಲ್ಲುತೂರಾಟ ನಡೆದಿರುವ ಘಟನೆ ನಡೆದಿದೆ. https://kannadanewsnow.com/kannada/three-bjp-mps-join-congress-dk-shivakumar/ ಕೊಪ್ಪಳ ಬಿಜೆಪಿ ಕಚೇರಿಯ ಗಾಜು ಪುಡಿ ಪುಡಿಯಾಗಿದ್ದು, ಅಲ್ಲದೆ ಹಲವು ಕಛೇರಿ ಪೀಠೋಪಕರಣಗಳೆಲ್ಲವೂ ಪುಡಿಪುಡಿಯಾಗಿವೆ. ಸಂಸದ ಕರಡಿ ಸಂಗಣ್ಣ ಟಿಕೆಟ್ ಕೈತಪ್ಪಿದ್ದಕ್ಕೆ ಇದೀಗ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಕೊಪ್ಪಳದ ಬಿಜೆಪಿ ಕಚೇರಿಯಲ್ಲಿ ಕರಡಿ ಸಂಗಣ್ಣ ಬೆಂಬಲಿಗರಿಂದ ಈ ಘಟನೆ ನಡೆದಿದೆ. https://kannadanewsnow.com/kannada/fitch-revise-gdp-growth-forecast-for-2025-25-to-7-from-6-5/ ಈ ವೇಳೆ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವರಿಷ್ಟರು ಯಾವ ಮಾನದಂಡ ಇಟ್ಟುಕೊಂಡು ಟಿಕೆಟ್ ಹಂಚಿಕೆ ಮಾಡಿದ್ದರೂ ಅದಕ್ಕೆ ನಾವು ತಲೆಬಾಗುತ್ತೇವೆ. ಯಾವ ಮಾನದಂಡದಲ್ಲಿ ನನಗೆ ಟಿಕೆಟ್ ತಪ್ಪಿದೆಯೋ ಗೊತ್ತಿಲ್ಲ. ಅದೆಲ್ಲ ವರಿಷ್ಠರಿಗೆ ಗೊತ್ತಿರುತ್ತದೆ ಇಡೀ ಜಗತ್ತು ಮೋದಿಯವರ ನಾಯಕತ್ವವನ್ನು ಮೆಚ್ಚಿಕೊಂಡಿರುವ ಹಿನ್ನೆಲೆಯಲ್ಲಿ ನಾವು ಕೂಡ ಮೋದಿ ಅವರ ನಾಯಕತ್ವವನ್ನು ಮೆಚ್ಚಿಕೊಂಡಿದ್ದೇವೆ. https://kannadanewsnow.com/kannada/breaking-two-injured-in-firing-at-jewellery-shop-in-bengaluru/ ನಾನು 1978ರಿಂದ ರಾಜಕಾರಣದಲ್ಲಿದ್ದೇನೆ.ಯಾವುದೇ ಸಮಾಜದಲ್ಲಿ ನಾನು ಬೆಂಬಲಿಸಿಲ್ಲ. ಎಲ್ಲ ಜನಾಂಗದವರ ಜೊತೆಗೆ ಇದ್ದೇನೆ ಒಂದು…

Read More

ಬೆಂಗಳೂರು : ಬೆಂಗಳೂರಿನಲ್ಲಿ ಜ್ಯುವೆಲರಿ ಶಾಪ್ ಗೆ ನುಗ್ಗಿ ಫೈರಿಂಗ್ ಮಾಡಿರುವ ಘಟನೆ ನಡೆದಿದೆ.ಫೈರಿಂಗ್ ನಲ್ಲಿ ಅಪ್ಪು ಹಾಗೂ ಅಭಿರಾಮ ಎನ್ನುವವರಿಗೆ ಗಾಯವಾಗಿದೆ. ಘಟನೆ ಕುರಿತಂತೆ ಕೋಡಿಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ದುಷ್ಕರ್ಮಿಗಳು ಹಾಡು ಹಗಲೇ ಗುಂಡಿನ ದಾಳಿ ನಡೆಸಿರುವ  ಘಟನೆಯು ಕೋಡಿಗೆಹಳ್ಳಿಯ ದೇವಿ ನಗರದಲ್ಲಿ ಫೈರಿಂಗ್ ಆಗಿದೆ. ಗುಂಡಿನ ದಾಳಿ ಮಾಡಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಜುವೆಲರಿ ಶಾಪ್ ನಲ್ಲಿ ಹಾಡು ಹಗಲೇ  ನಡೆದಿದ್ದು ಒಂದು ಪಿಸ್ತೂಲ್ ಸ್ಥಳದಲ್ಲೆ ಬಿಟ್ಟು ಪರಾರಿ ಯಾಗಿದ್ದಾರೆ. https://kannadanewsnow.com/kannada/big-news-no-chief-minister-of-any-state-can-refuse-citizenship-amendment-act-amit-shah/ ಬೆಂಗಳೂರಿನ ಲಕ್ಷ್ಮಿ ಬ್ಯಾಂಕರ್ಸ್ ಅಂಡ್ ಜ್ಯುವೆಲರಿ ಶಾಪ್ ನಲ್ಲಿ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಆದರೆ ಫೈರಿಂಫ್ ಮಾಡಿರುವ ದುಷ್ಕರ್ಮಿಗಳು ಯಾರು ಹಾಗೂ ಯಾವ ಉದ್ದೇಶಕ್ಕಾಗಿ ಅವರು ಫೈರಿಂಗ್ ಮಾಡಿದ್ದಾರೆ ಅಥವಾ ಅವರು ದರೋಡೆಕೋರರ ಅಥವಾ ಕಳ್ಳರ ಎನ್ನುವುದು ಕುರಿತು ಇನ್ನಷ್ಟೇ ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಬೇಕಾಗಿದೆ. https://kannadanewsnow.com/kannada/udupi-a-mechanic-died-after-he-accidentally-fell-under-his-bus/ ಘಟನಾ ಸ್ಥಳಕ್ಕೆ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Read More

ಉಡುಪಿ : ಬಸ್ ರಿಪೇರಿಗೆ ಎಂದು ಗ್ಯಾರೇಜಿಗೆ ತೆಗೆದುಕೊಂಡ ಹೋದ ಸಂದರ್ಭದಲ್ಲಿ ಮೆಕ್ಯಾನಿಕ್ ಅಜಾಗರೂಕತೆಯಿಂದ ತನ್ನ ಬಸ್ಸಿನ ಅಡಿಯಲ್ಲಿ ಸಿಲುಕಿ ಬಸ್ ಮಾಲೀಕ ತಾನೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ ಪೊಲೀಸ್ ಠಾಣೆಯಲ್ಲಿ ನಡೆದಿದೆ. ದಯಾನಂದ ಶೆಟ್ಟಿ ಮೃತಪಟ್ಟ ದುರ್ದೈವಿಯಾಗಿದ್ದಾರೆ. https://kannadanewsnow.com/kannada/bjp-gives-hand-to-jagadish-shettar-who-quit-congress-to-hold-lotus-what-will-be-the-next-move/ ದಯಾನಂದ ಶೆಟ್ಟಿ ಅವರ ಬಸ್ ಅನ್ನು ರಿಪೇರಿಗಾಗಿ ಅತ್ರಾಡಿಯ ಗ್ಯಾರೇಜ್​ಗೆ ಕೊಂಡೊಯ್ಯಲಾಗಿತ್ತು. ಹೀಗಾಗಿ ತಮ್ಮ ಬಸ್​ನ ದುರಸ್ತಿ ಕಾರ್ಯ ನೋಡಿಕೊಳ್ಳಲು ಸ್ವತಃ ದಯಾನಂದ ಅವರೇ ಗ್ಯಾರೇಜ್​ಗೆ ಹೋಗಿದ್ದರು. ಅದರಂತೆ ಬಸ್ ಮುಂಭಾಗದಲ್ಲಿ ನಿಂತಿದ್ದರು. ಈ ವೇಳೆ, ಗ್ಯಾರೇಜ್​ನ ಮೆಕ್ಯಾನಿಕ್ ಅಜಾಗರೂಕತೆಯಿಂದ ಎಂಜಿನ್ ಸ್ಟಾರ್ಟ್ ಮಾಡಿದಾ ಬಸ್ ಮುಂದಕ್ಕೆ ಚಲಿಸಿದೆ. https://kannadanewsnow.com/kannada/hundi-money-will-not-go-anywhere-other-than-temple-state-govt/ ಬಸ್ ಮುಂದಕ್ಕೆ ಚಲಿಸುತ್ತಿದ್ದಂತೆ ದಯಾನಂದ ಅವರು ಬಸ್ ಅಡಿ ಬಿದ್ದು ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ದಯಾನಂದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/pm-modi-has-vision-to-make-india-a-developed-country-amit-shah/

Read More

ಹುಬ್ಬಳ್ಳಿ : ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಟಿಕೆಟ್ ದೊರೆಯದ ಕಾರಣ ಅಸಮಾಧಾನಗೊಂಡಿದ್ದ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ನಂತರ ಕಾಂಗ್ರೆಸ್ ಟಿಕೆಟ್​ನಿಂದ ಹುಬ್ಬಳ್ಳಿ-ಧಾರವಾಡ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿಯ ಮಹೇಶ್ ಟೆಂಗಿನಾಯಿ ವಿರುದ್ಧ ಸೋಲನುಭವಿಸಿದ್ದರು. ಇತ್ತೀಚಿಗೆ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರ ಟಿಕೆಟ್ ತಪ್ಪಿದ ಹಿನ್ನೆಲೆ ಶೆಟ್ಟರ್ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ. https://kannadanewsnow.com/kannada/pm-modi-has-vision-to-make-india-a-developed-country-amit-shah/ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಸಂಜೆವರೆಗೂ ಕಾದು ಒಂದು ನಿರ್ಧಾರಕ್ಕೆ ಬರುತ್ತೇನೆ. ಹುಬ್ಬಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು.ನಾನು ಬೆಳಗಾವಿಗೆ ಹೋಗುವ ಬಗ್ಗೆ ನಿರ್ಧಾರ ಮಾಡಿಲ್ಲ. ವರಿಷ್ಠರು ಹಾಗೂ ಬೆಳಗಾವಿ ನಾಯಕರ ಜೊತೆ ಚರ್ಚೆ ಮಾಡುತ್ತೇನೆ. ಕೆಲವು ಆಂತರಿಕ ಬೆಳವಣಿಗೆಗೆಗಳನ್ನು ನಾನು ಇಲ್ಲಿ ಹೇಳುವುದಿಲ್ಲ ಎಂದರು. https://kannadanewsnow.com/kannada/job-alert-kpsc-invites-applications-for-277-group-b-posts/ ಟಿಕೆಟ್ ಘೋಷಣೆಯಾದ ಬಳಿಕ  ಬಿ ಎಸ್ ಯಡಿಯೂರಪ್ಪ ಹಾಗೂ ವಿಜಯೇಂದ್ರ ಮಾತನಾಡಿದ್ದಾರೆ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರು…

Read More