Subscribe to Updates
Get the latest creative news from FooBar about art, design and business.
Author: kannadanewsnow05
ಸಂಸಾರದಲ್ಲಿನ ಕಣ್ಣಿನ ಆಯಾಸ ದೂರವಾಗಬೇಕಾದರೆ ಪ್ರತಿ ತಿಂಗಳು ಬರುವ ಅಮಾವಾಸ್ಯೆಯಂದು ನಮ್ಮ ಮನೆಯಲ್ಲಿದ್ದವರಿಗೆ ದೃಷ್ಠಿ ನಿವಾಳಿಸುವ ತಂತ್ರ ಮಾಡಬೇಕು. ಅಮಾವಾಸಿ ತಿಥಿಯಂದು ದೃಷ್ಟಿ ಸುತ್ತಿದರೆ ನಮ್ಮ ಕುಟುಂಬದಲ್ಲಿ ಜನರ ಕಣ್ಣಿನ ದೃಷ್ಟಿ ದೂರವಾಗುತ್ತದೆ ಮತ್ತು ಕುಟುಂಬದ ಸದಸ್ಯರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದು ನಮ್ಮ ಪೂರ್ವಜರ ನಂಬಿಕೆಯಾಗಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ…
ಬೆಂಗಳೂರು : ಕಾಂಗ್ರೆಸ್ ಸರ್ಕಾರ ಇತ್ತೀಚಿಗೆ ಗ್ಯಾರಂಟಿ ಸಮಾವೇಶಗಳನ್ನು ಮೇಲಿಂದ ಮೇಲೆ ಹಮ್ಮಿಕೊಳ್ಳುತ್ತಿರುವ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ! ರಾಜ್ಯದ ಪಾಲಿನ ಝೀರೋ! ಎಂದು ಕಿಡಿ ಕಾರಿದ್ದಾರೆ. https://kannadanewsnow.com/kannada/doing-these-three-small-tasks-every-sunday-will-bring-the-full-blessings-of-mother-sri-lakshmi-devi-and-the-sun-god/ ಈ ಕುರಿತಂತೆ ಟ್ವೀಟ್ ನಲ್ಲಿ ಮಾಹಿತಿ ಹಂಚಿಕೊಂಡ ಅವರು, ರಾಜ್ಯ ಇತಿಹಾಸದಲ್ಲಿ ಕಂಡೂ ಕೇಳರಿಯದ ಬರವಿದೆ. ಜಲಕ್ಷಾಮ ಬಿಗಡಾಯಿಸಿದೆ. ಹನಿ ನೀರಿಗೂ ತತ್ವಾರ, ಜನ ಜಾನುವಾರುಗಳ ಹಾಹಾಕಾರ. ಪರಿಸ್ಥಿತಿ ಹೀಗಿದ್ದರೂ ರಾಜ್ಯ ಕಾಂಗ್ರೆಸ್ ಸರಕಾರ ಕೋಟಿ ಕೋಟಿ ರೂ. ಜನರ ತೆರಿಗೆ ಹಣ ಸುರಿದು ಗ್ಯಾರಂಟಿ ಸಮಾವೇಶಗಳನ್ನು ಮಾಡುತ್ತಿದೆ! ಲಜ್ಜೆಗೇಡು! https://kannadanewsnow.com/kannada/if-you-have-crossed-the-age-of-30-years-and-there-is-no-delay-in-the-marriage-process-then-do-this-experiment-and-you-will-get-a-bracelet/ ರೋಮ್ ಹೊತ್ತು ಉರಿಯುತ್ತಿದ್ದರೆ ನೀರೋ ಪಿಟೀಲು ಬಾರಿಸುತ್ತಿದ್ದ!’ ಸಿದ್ದರಾಮಯ್ಯನವರೇ ನೀವೇ ನಮ್ಮ ನೀರೋ!! ರಾಜ್ಯದ ಪಾಲಿನ ಝೀರೋ!! ನಿಮಗೆ ಜನರ ಚಿಂತೆ ಇಲ್ಲ, ಚುನಾವಣೆ ಚಿಂತೆಯಷ್ಟೇ..ಆ ಚಿಂತೆಯೇ ನಿಮ್ಮ ಪಕ್ಷ, ಸರಕಾರಕ್ಕೆ ಚಿತೆಯಾಗಲಿದೆ. ಇದು ಜನರೇ ನುಡಿಯುತ್ತಿರುವ ಭವಿಷ್ಯ.…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ನಾವು ಯಾವುದೇ ಒಂದು ಕಾರ್ಯವನ್ನು ಮಾಡುವಾಗ ನಾವು ಅದರಿಂದ ಪ್ರತಿಫಲವನ್ನು ಬಯಸುತ್ತೇವೆಅದೇ ರೀತಿಯಾಗಿ ಆಧ್ಯಾತ್ಮಿಕವಾಗಿಯೂ ಕೂಡ ಕೆಲವು ನೀತಿ ನಿಯಮಗಳನ್ನು ಅನುಸರಿಸುತ್ತೇವೆ. ಕೆಲವೊಂದು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದೇವೆ ಎಂದಾಗ ಅದರಿಂದಲೂ ಕೂಡ ನಮಗೆ ಉತ್ತಮವಾದಂತಹ ಆರೋಗ್ಯ ಲಭಿಸುತ್ತದೆ ಎಂದಾಗ ಕೂಡ ಅದು ಬಹಳ ಮುಖ್ಯವಾಗಿರುತ್ತವೆ. ಭಾನುವಾರ ಎಂದರೆ ಅದು ಸೂರ್ಯ ದೇವನಿಗೆ ಸಮರ್ಪಿತವಾದ ದಿನ. ಗ್ರಹಗಳ ರಾಜ ಸೂರ್ಯ ದೇವ ಪ್ರತ್ಯಕ್ಷವಾಗಿ ಕಾಣುವ ದೇವರು ಎಂದೇ ನಾವೆಲ್ಲರೂ ಕರೆಯುತ್ತೇವೆ. ಇಡೀ ಜಗತ್ತಿಗೆ ಇಡೀ ಭೂಮಂಡಲಕ್ಕೆ ಸೂರ್ಯ ದೇವನ ಅನುಗ್ರಹ ಎಷ್ಟು ಮುಖ್ಯವೋ ಮತ್ತು ವ್ಯಕ್ತಿಯ ಜೀವನದಲ್ಲಿ ಆರೋಗ್ಯ, ಆಯಸ್ಸು, ಯಶಸ್ಸು, ಕೀರ್ತಿ ಮತ್ತು ಪ್ರಶಂಸೆಗಳು ಸೂರ್ಯ ದೇವನ ಅನುಗ್ರಹ ಕೂಡ ಅಷ್ಟೇ ಮುಖ್ಯ ಆಗಿರುತ್ತದೆ. ಹಾಗಾಗಿ ನಾವು ಸೂರ್ಯ ದೇವನ ದಿನವಾದ ಭಾನುವಾರದ ದಿನ ಕೆಲವೊಂದು ಕೆಲಸಗಳನ್ನು ಅದರಲ್ಲೂ ಅತಿ ಮುಖ್ಯವಾಗಿ…
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಮನೆಯಲ್ಲಿರುವ ಗಂಡು ಮಕ್ಕಳಿಗಾಗಲಿ ಅಥವಾ ಹೆಣ್ಣು ಮಕ್ಕಳಿಗಾಗಲಿ ಎಷ್ಟೇ ವಯಸ್ಸಾದರೂ ಕಂಕಣಭಾಗ್ಯ ಕೂಡಿ ಬರದೇ ಮದುವೆ ಆಗುತ್ತಿರುವುದಿಲ್ಲ, ಯಾವಾಗ ವಿವಾಹದಲ್ಲಿ ವಿಳಂಬವಾಗುತ್ತದೆಯೋ ಆಗ ಜಾತಕದಲ್ಲಿರುವ ಹಲವಾರು ಸಮಸ್ಯೆಗಳು,ದೋಷಗಳು ಇರುವುದು ಗೋಚರಿಸುತ್ತದೆಈ ರೀತಿಯ ದೋಷಗಳಲ್ಲಿ ಮೊದಲಿಗೆ ಕಂಡುಬರುವುದು ರಾಹು-ಕೇತು ಹಾಗೂ ಸರ್ಪದೋಷ. ವಿವಾಹ ವಿಳಂಬವಾಗುವುದಕ್ಕೆ ಮುಖ್ಯ ಕಾರಣವೇ ಈ ಮೂರು ದೋಷ ಎಂದರೆ ತಪ್ಪಾಗಲಾರದು ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಯಾರಿಗೆ ವಿವಾಹ ವಿಳಂಬವಾಗುತ್ತಿದೆಯೋ ಅವರು ಮಂಗಳವಾರ ದಿನ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗಿ ದರ್ಶನವನ್ನು ಮಾಡಬೇಕು ಹಾಗೂ ಅಭಿಷೇಕವನ್ನು ಮಾಡಿಸಬೇಕು. ಅದೇ ರೀತಿ 9 ಮಂಗಳವಾರಗಳ ಕಾಲ ಉಪವಾಸದಿಂದ ಇಂದು ಅಮ್ಮನವರ ದರ್ಶನವನ್ನು ಮಾಡಬೇಕು. ಇನ್ನು ತಂತ್ರಶಾಸ್ತ್ರದ ಪ್ರಕಾರ ಶನಿವಾರದ ದಿನ ಸಾಯಂಕಾಲ 5-30 ನಿಮಿಷದಿಂದ 6-30…
ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದೊಂದಿಗೆ ಕೈಜೋಡಿಸಿದೆ.ಡಿಎಂಕೆ –ಕಾಂಗ್ರೆಸ್ ಮೈತ್ರಿ ಕುರಿತು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯ ಘಟಕವು, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ವ್ಯಂಗ್ಯ ಚಿತ್ರವನ್ನು ಹಂಚಿಕೊಳ್ಳುವ ಮೂಲಕ ‘ಕಾವೇರಿ ನೀರು ಹಂಚಿಕೆ’ ವಿಚಾರಕ್ಕೆ ಹೋಲಿಸಿದೆ. https://kannadanewsnow.com/kannada/breaking-two-ias-officers-martyred-in-firing-on-terrorists-in-pakistan-watch-video/ ‘ಇಂಡಿಯಾ ಮೈತ್ರಿಕೂಟದ ಭಾಗವಾಗಿ ತಮಿಳುನಾಡಿಗೆ ಕಾವೇರಿ ನೀರು ಉಚಿತ-ಖಚಿತ-ನಿಶ್ಚಿತ. ಕನ್ನಡಿಗರಿಗೆ ಕಷ್ಟ-ನಷ್ಟ-ಸಂಕಟ ಎಲ್ಲಾ ಫ್ರೀ, ಫ್ರೀ, ಫ್ರೀ ’ ಎಂದು ಬಿಜೆಪಿ ಲೇವಡಿ ಮಾಡಿದೆ.ಡಿಎಂಕೆ ಪಕ್ಷವು ಮೈತ್ರಿ ಪಕ್ಷ ಕಾಂಗ್ರೆಸ್ಗೆ ರಾಜ್ಯದಲ್ಲಿ ಒಂಬತ್ತು ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಒಂದು ಸ್ಥಾನ ಸೇರಿದಂತೆ 10 ಲೋಕಸಭಾ ಕ್ಷೇತ್ರಗಳನ್ನು ಬಿಟ್ಟುಕೊಟ್ಟಿದೆ. https://kannadanewsnow.com/kannada/breaking-actor-darshan-campaigns-for-sumalatha-i-cant-give-up-my-mother/ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ತಮಿಳುನಾಡಿನ ಕಾಂಗ್ರೆಸ್ ಘಟಕದ ಅಧ್ಯಕ್ಷ ಸೆಲ್ವಪೆರುಂಥಗೈ ಅವರು ಸೀಟು ಹಂಚಿಕೆ ಒಪ್ಪಂದಕ್ಕೆ ಶನಿವಾರ ಸಹಿ ಹಾಕಿದ್ದಾರೆ. ಈ ವೇಳೆ ಎಐಸಿಸಿ…
ಮಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಅವರು ಗೆಲುವು ಸಾಧಿಸಿದ್ದರು. ಇದಕ್ಕೆ ನಟ ದರ್ಶನ್ ಹಾಗೂ ಯಶ್ ಅವರು ಕೂಡ ಸುಮಲತಾ ಅವರ ಪರವಾಗಿ ಪ್ರಚಾರ ಮಾಡಿ ಬೆಂಬಲಿಸಿದ್ದು ಪ್ರಮುಖವಾದ ಕಾರಣವಾಗಿತ್ತು.ಅಲ್ಲದೆ ಈ ಬಾರಿ ಕೂಡ ನಟ ದರ್ಶನ್ ಅವರು ಸುಮಲತಾ ಅವರ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ನಟ ದರ್ಶನ್ ಸುಮಲತಾ ಅಂಬರೀಶ್ ಪರ ಚುನಾವಣೆ ಪ್ರಚಾರ ಮಾಡುವುದರ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೆತ್ತ ತಾಯಿಯನ್ನ ಬಿಟ್ಟು ಕೊಡಕ್ಕೆ ಆಗುತ್ತಾ. ಈ ಹಿಂದೆಯೂ ಅವರ ಜೊತೆಗೆ ನಿಂತಿದ್ದೇ. ಯಾವಾಗಲೂ ನಮ್ಮ ಅಮ್ಮನ ಜೊತೆ ಇರುತ್ತೇನೆ.ನಿಮ್ಮ ಮನೆಯಲ್ಲಿ ನಿಮ್ಮ ತಾಯಿನ ಬಿಟ್ಟು ಬಿಡ್ತೀರಾ ಅಮ್ಮ ಅಮ್ಮನೇ ಅಲ್ವಾ ಎಂದು ಮಂಗಳೂರಿನ ಕುತ್ತಾರಿನಲ್ಲಿ ನಟ ದರ್ಶನ್ ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಏಕೆಂದರೆ ಒಂದು ಕಡೆ ಸುಮಲತಾ ಅಂಬರೀಷ್ ಟಿಕೇಟ್ ನಂಗೆ…
ಉತ್ತರಪ್ರದೇಶ : ಉತ್ತರ ಪ್ರದೇಶದ ಜೌನ್ಪುರದಲ್ಲಿ ಕಾರು ಹಾಗೂ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಈ ಒಂದು ಘಟನೆಯಲ್ಲಿ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದು, ಮೂವರಿಗೆ ಗಂಭೀರವಾದಂತ ಗಾಯಗಳಾಗಿರುವ ದುರ್ಘಟನೆ ನಡೆದಿದೆ. https://kannadanewsnow.com/kannada/will-make-sincere-efforts-to-get-ticket-for-eshwarappas-son-bs-yediyurappa/ ಉತ್ತರ ಪ್ರದೇಶದ ಜಾನ್ಪುರ ಜಿಲ್ಲೆಯಲ್ಲಿ ಭಾನುವಾರ ಟ್ರಕ್ವೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಆರು ಮಂದಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಗೌರಾ ಬಾದಶಾ ಪೊಲೀಸ್ ವೃತ್ತದ ವ್ಯಾಪ್ತಿಯ ಪ್ರಸಾದ್ ಕಾಲೇಜು ಬಳಿ ಭಾನುವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. https://kannadanewsnow.com/kannada/congress-used-to-take-20-years-to-do-what-we-did-in-five-years-pm-modi/ ಪೊಲೀಸ್ ವರದಿ ಪ್ರಕಾರ, ಕಾರು ಯು-ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಹಿಂದಿನಿಂದ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಮೃತರೆಲ್ಲರೂ ಬಿಹಾರದ ಸೀತಾಮರ್ಹಿ ಜಿಲ್ಲೆಯವರಾಗಿದ್ದು, ಮದುವೆ ಸಮಾರಂಭದಿಂದ ಹಿಂತಿರುಗುತ್ತಿದ್ದರು. ಮೃತರನ್ನು ಅನೀಶ್ ಶರ್ಮಾ, ಗಜಧರ್ ಶರ್ಮಾ, ಜವಾಹರ್ ಶರ್ಮಾ, ಗೌತಮ್ ಶರ್ಮಾ, ಸೋನಂ ಮತ್ತು ರಿಂಕು ಎಂದು ಗುರುತಿಸಲಾಗಿದೆ. ಗಾಯಗೊಂಡವರ ಹೆಸರು ಜಿತು…
ಶಿವಮೊಗ್ಗ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕಾರಣದಲ್ಲಿ ಬಾರಿ ಬದಲಾವಣೆ ಆ ನಡೆಯುತ್ತಿದ್ದು ಇದೀಗ ಶಿವಮೊಗ್ಗ ಜಿಲ್ಲೆಯ ಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ ಗೆ ಲೋಕಸಭಾ ಟಿಕೆಟ್ ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. https://kannadanewsnow.com/kannada/congress-used-to-take-20-years-to-do-what-we-did-in-five-years-pm-modi/ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದರು.ನಿನ್ನೆ ಅವರ ಮನೆಗೆ ಪ್ರಹ್ಲಾದ ಜೋಶಿಯವರನ್ನು ಕಳುಹಿಸಿದ್ದೇ ಎಂದು ತಿಳಿಸಿದರು. https://kannadanewsnow.com/kannada/yediyurappa-ji-is-shobha-important-to-you-bjp-workers-in-chikkamagaluru/ ನನ್ನ ಜೊತೆಗೆ ಈಶ್ವರಪ್ಪ ಅವರು ಬಂದರೆ ದೆಹಲಿಗೆ ಕರೆದುಕೊಂಡು ಹೋಗುತ್ತೇನೆ.ದೆಹಲಿಯಲ್ಲಿ ಈ ಕುರಿತಂತೆ ಅಮಿತ ಶಾ ಅವರ ಜೊತೆಗೆ ಚರ್ಚಿಸೋಣ. ಈಗಲೂ ಕಾಲ ಮಿಂಚಿಲ್ಲ ಅವರಿಗೆ ನಾನು ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆ ಈಶ್ವರಪ್ಪ ನನ್ನ ಜೊತೆಗೆ ಬರಲಿ ಎಂದು ಯಡಿಯೂರಪ್ಪ…
ಚಿಕ್ಕಮಗಳೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಮಂಗಳೂರು ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಬಿಜೆಪಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಸಚಿವ ಸಿ ಟಿ ರವಿ ನಡುವೆ ಶೀತಲ ಸಮರ ಏರ್ಪಟ್ಟಿದ್ದು ಇದೀಗ ಸಿಟಿ ರವಿ ಬೆಂಬಲಿತರು ಈ ಹಿಂದೆ ನಡೆಸಿದ ಶೋಭಾ ಗೋ ಬ್ಯಾಕ್ ಅಭಿಯಾನ ಇಂದಿಗೂ ಕೂಡ ಮುಂದುವರೆದಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/dont-be-afraid-bengaluru-will-have-water-till-july-bwssb/ ಹೌದು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಶೋಭಾ ಕರಂದ್ಲಾಜೆ ಹಾಗೂ ಸಿಟಿ ರವಿ ನಡುವೆ ತೀವ್ರ ಪೈಪೋಟಿ ನಡೆದಿದೆ. ಈ ಹಿನ್ನೆಲೆಯಲ್ಲಿ ಶೋಭಾ ಗೋ ಬ್ಯಾಕ್ ಅಭಿಯಾನ ಮುಂದುವರೆದಿದ್ದು, ಸರಣಿ ಪೋಸ್ಟ್ ಮಾಡಿ ಬಿಜೆಪಿ ಕಾರ್ಯಕರ್ತರು ಗರಂ ಆಗಿದ್ದಾರೆ, ಚಿಕ್ಕಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. https://kannadanewsnow.com/kannada/at-least-19-dead-7-missing-in-indonesia-landslides-and-floods/ ಸಿಟಿ ರವಿ ಸೋಲು, ಪ್ರತಾಪ್ ಸಿಂಹಗೆ ಟಿಕೆಟ್ ಅನುಮಾನ ಇವೆಲ್ಲ ಒಂದೇ ನಾಣ್ಯದ ಎರಡು ಕಥೆಗಳು ಎಂದು ಪೋಸ್ಟ ಹಂಚಿಕೊಂಡಿದ್ದಾರೆ.ಶೋಭಾ ಗೆ ಟಿಕೆಟ್ ಸಿಗುವುದಾದರೆ ಪ್ರತಾಪ್…
ಉತ್ತರಕನ್ನಡ : ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು 400ಕ್ಕೂ ಅಧಿಕ ಸೀಟು ಗೆಲ್ಲಬೇಕು ಅಂದಿದ್ದಾರೆ. 400 ಯಾಕೆ ನಮಗೆ ಲೋಕಸಭೆಯಲ್ಲಿ ಬಹುಮತ ಇದೆ, ರಾಜ್ಯಸಭೆಯಲ್ಲಿ ಇಲ್ಲ. ಸಂವಿಧಾನ ತಿದ್ದುಪಡಿ ಮಾಡೋದಾದರೆ ಬಹುಮತ ಅವಶ್ಯ ಎಂದು ಅನಂತಕುಮಾರ ಹೆಗ್ಡೆ ವಿವಾದಾತ್ಮಕ ಹೇಳಿಕೆ ನಿದ್ದಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದ ಹಲಗೇರಿ ಗ್ರಾಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದು ಹೇಳಿದ್ದಾರೆ. ಯಾಕೆಂದರೆ, ಕಾಂಗ್ರೆಸ್ನವರು ಅನಗ್ಯವಾಗಿ ಹೇರಿದ ವಿಚಾರಗಳನ್ನು ಸಂವಿಧಾನದಿಂದ ತೆಗೆದು ಹಾಕಲು ಬಹುಮತದ ಅಗತ್ಯವಿದೆ ಎಂದರು. ಹೀಗಾಗಿ ಈ ಬಾರಿ ಲೋಕಸಭೆಯಲ್ಲಿ ಬಹುಮತ ಇದೆ. ಆದರೆ, ರಾಜ್ಯಸಭೆಯಲ್ಲಿ 2/3 ರಷ್ಟು ಇಲ್ಲ. ಹೀಗಾಗಿ ಈ ಸಲ ಮೋದಿಯವರು 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾದರೆ ಬಹುಮತ ಅಗತ್ಯವಿದೆ ಎಂದರು. ಹಿಂದಿನ ಬಾರಿ ಶೇಕಡಾ 68 ರಷ್ಟು ವೋಟು ನಮಗೆ ಬಂದಿತ್ತು. ಒಟ್ಟೂ ಹಿಂದೂಗಳ ಶೇ.85 ರಷ್ಟು ವೋಟು ಈ…