Author: kannadanewsnow05

ಕಲಬುರ್ಗಿ : ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಒಬ್ಬಳು ನೀನು ಬೈದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/chikkamagaluru-district-administration-issues-deportation-notice-to-bajrang-dal-activist/ ಕರದಾಳ ಗ್ರಾಮದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದು, ನೇಣು ಬಿಗಿದುಕೊಂಡು ಭಾಗ್ಯಶ್ರೀ(16) ಎನ್ನುವ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಕರದಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಘಟನೆಗೆ ಯಾವುದೇ ಕಾರಣಗಳು ತಿಳಿದು ಬಂದಿಲ್ಲ.ಚಿತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆಯಿದಿದ್ದ, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/15-year-old-boy-dies-after-collapsing-while-dancing-at-wedding/

Read More

ಚಿಕ್ಕಮಗಳೂರು : ಜಿಲ್ಲಾಡಳಿತದಿಂದ ಬಜರಂಗದಳ ಕಾರ್ಯಕರ್ತನಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದೆ.ಚಿಕ್ಕಮಂಗಳೂರು ಜಿಲ್ಲಾ ಘಟಕದ ಬಜರಂಗದಳದ ಮಾಜಿ ಸಂಚಾಲಕರಾಗಿದ್ದರು ಎಂದು ತಿಳಿದುಬಂದಿದೆ. https://kannadanewsnow.com/kannada/cafe-bomb-blast-case-nia-interrogates-auto-driver/ ತುಡಕೂರು ಮಂಜುಗೆ ಜಿಲ್ಲಾಡಳಿತ ಗಡಿಪಾರು ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದೆ. ತುಡಕೂರು ಮಂಜು ಚಿಕ್ಕಮಂಗಳೂರು ಜಿಲ್ಲಾ ಘಟಕದ ಬಜರಂಗದಳದ ಮಾಜಿ ಸಂಚಾಲಕರಾಗಿದ್ದರು.ಅಲ್ಲದೆ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. 17 ಕಾರಣಗಳನ್ನು ನೀಡಿ ಇದೀಗ ಚಿಕ್ಕಮಂಗಳೂರು ಜಿಲ್ಲಾಡಳಿತ ಅವರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದೆ. https://kannadanewsnow.com/kannada/supreme-court-acquits-man-accused-of-raping-woman-on-pretext-of-marriage/ ಅಲ್ಲದೆ ಮಾರ್ಚ್ 14 ರಂದು ಜಿಲ್ಲಾಧಿಕಾರಿಗಳ ಎದುರು ಹಾಜರಾಗಲು ಸೂಚನೆ ನೀಡಿದೆ. ಸಂಘಟನೆ ಹೋರಾಟದಲ್ಲಿ ತುಡಕೂರು ಮಂಜು ವಿರುದ್ಧ 24 ಕೇಸ್ಗಳಿವೆ. 24 ಕೇಸ್ ಗಳ ಪೈಕಿ 22 ಪ್ರಕರಣಗಳು ನ್ಯಾಯಾಲಯದಲ್ಲಿ ಖುಲಾಸೆಯಾಗಿದೆ. ಇದೀಗ ಜಿಲ್ಲಾಡಳಿತ ನೀಡಿದ ನೋಟಿಸ್ ಬಾರಿ ಚರ್ಚೆಗೆ ಕಾರಣವಾಗಿದೆ.

Read More

ಬಳ್ಳಾರಿ : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿರುವ ಬಳ್ಳಾರಿಯಲ್ಲಿ ಉಗ್ರ ತೆರಳಿದ ಆಟೋ ಚಾಲಕನನ್ನು ಕರೆಸಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/supreme-court-acquits-man-accused-of-raping-woman-on-pretext-of-marriage/ ಬಾಂಬ್ ಬ್ಲಾಸ್ಟ್ ನಂತರ ಶಂಕಿತ ಉಗ್ರ ಬೆಂಗಳೂರು ತುಮಕೂರು ಮಾರ್ಗವಾಗಿ ಬಳ್ಳಾರಿ ಬಂದಿರುವ ಕುರಿತು ಬಳ್ಳಾರಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆತ ಓಡಾಡಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ವೇಳೆ ಆತನನ್ನು ಆಟೋದಲ್ಲಿ ಕೂರಿಸಿಕೊಂಡು ಬಸ್ ನಿಲ್ದಾಣಕೆ ಬಿಟ್ಟಿರುವ ಆಟೋ ಚಾಲಕನನ್ನು ಇದೀಗ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/all-hotels-have-woken-up-to-bomb-blasts-cafe-owner-raghavendra-rao/ ಮಾರ್ಚ್ ಒಂದರಂದು ಬಳ್ಳಾರಿ ಬಸ್ ನಿಲ್ದಾಣದಿಂದ ಶಂಕಿತ ಉಗ್ರ ತೆರಳಿದ್ದಾನೆ ಆಟೋ ಹತ್ತಿ ಬಳ್ಳಾರಿ ಹೋಗಿದ್ದಾನೆ ಎನ್ನಲಾಗುತ್ತಿದೆ ಆಟೋ ಚಾಲಕನ ಮಾಹಿತಿ ಮೇರೆಗೆ ವಿಚಾರಣೆ ನಡೆಸುತ್ತಿದೆ ಬುಡ ಕಂಪ್ಲೇಂಕ್ಸ್ ನ ಎಲ್ಲಾ ಕೊಠಡಿಗಳ ಸಿಸಿಟಿವಿ ಗಳನ್ನು ಇದೀಗ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಕಳೆದ ಒಂದು ವಾರದ ಹಿಂದೆ ಬೆಂಗಳೂರಿನ ಕುಂದಲಹಳ್ಳಿ ಬಳಿ ಇರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿತ್ತು. ಈ ಒಂದು ಘಟನೆಯಲ್ಲಿ ಹತ್ತು ಜನರು ಗಾಯಗೊಂಡಿದ್ದರು.ಇದೀಗ ಇಂದಿನಿಂದ ರಾಮೇಶ್ವರಂ ಕೆಫೆ ಮತ್ತೆ ಪುನರಾರಂಭಗೊಂಡಿದೆ ಈ ಕುರಿತು ಕೆಫೆ ಮಾಲೀಕ ರಾಘವೇಂದ್ರ ರಾವ್ ಮಾತನಾಡಿದ್ದಾರೆ. https://kannadanewsnow.com/kannada/chikkaballapur-class-7-girl-gets-6-months-pregnant-after-being-raped-by-relative/ ರಾಮೇಶ್ವರಂ ಕೆಫೆಯನ್ನು ಮತ್ತೆ ಆರಂಭಿಸಿರುವ ಕುರಿತಾಗಿ ಮಾತನಾಡಿದ ಅವರು, ಎಲ್ಲರೂ ಜೊತೆಗೂಡಿ ಎದುರಿಸಬೇಕು ಅನ್ನೋ ಧೈರ್ಯ ತುಂಬಿದ್ದಾರೆ. ಶಿವರಾತ್ರಿ ಹಬ್ಬದ ಮರುದಿನ ಕೆಫೆಯನ್ನು ಪ್ರಾರಂಭ ಮಾಡಿದ್ದೇವೆ. ಘಟನೆಯಿಂದ ಎಲ್ಲಾ ಹೋಟೆಲ್ನವರು ಕೂಡ ಎಚ್ಚೆತ್ತುಕೊಂಡಿದ್ದಾರೆ.ಕೆಫೆಗೆ ಬರುವಂತಹ ಗ್ರಾಹಕರ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಸಹಕರಿಸಿದ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಧನ್ಯವಾದಗಳು ಎಂದು ರಾಮೇಶ್ವರಂ ಕೆಫೆ ಮಾಲಿಕ ರಾಘವೇಂದ್ರ ರಾವ್ ತಿಳಿಸಿದ್ದಾರೆ. https://kannadanewsnow.com/kannada/five-killed-several-injured-as-parachute-fails-to-open-in-gaza/ ಬಾಂಬ್ ಸ್ಪೋಟದಿಂದ ಒಂದು ವಾರದಿಂದ ರಾಮೇಶ್ವರಂ ಕೆಫೆ ಬಂದ್ ಆಗಿತ್ತು. ಪೊಲೀಸರು NIA ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಅಲ್ಲದೆ ಕೆಫೆಯಲ್ಲಿನ ಪೀಠೋಪಕರಣಗಳು ಕೂಡ ಹಾಳಾಗಿದ್ದವು. ಆದರೆ ಇಂದಿನಿಂದ ಮತ್ತೆ…

Read More

ಚಿಕ್ಕಬಳ್ಳಾಪುರ : ಸಂಬಂಧಿ ಯುವಕನಿಂದಲೇ ಅತ್ಯಾಚಾರಕ್ಕೆ ಒಳಗಾಗಿರುವ ಏಳನೇ ತರಗತಿ ಬಾಲಕಿಯು ಇದೀಗ 6 ತಿಂಗಳ ಗರ್ಭಿಣಿ ಆಗಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. https://kannadanewsnow.com/kannada/five-killed-several-injured-as-parachute-fails-to-open-in-gaza/ ತಾಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ 6 ತಿಂಗಳ ಗರ್ಭಿಣಿಯಾಗಿದ್ದು, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ದಿನವೇ ಈ ಕೃತ್ಯ ನಡೆದಿದೆ. ಸಂಬಂಧಿ ಯುವಕನೇ ಅತ್ಯಾಚಾರ ಮಾಡಿದ ಆರೋಪ ಕೇಳಿ ಬಂದಿದೆ. ಓದುವ ವಯಸ್ಸಿನಲ್ಲಿ ಗರ್ಭಿಣಿಯಾದ ಅಪ್ರಾಪ್ತಯ ಸ್ಥಿತಿ ನೋಡಿ ಪೋಷಕರು ಕಂಗಾಲಾಗಿದ್ದಾರೆ. https://kannadanewsnow.com/kannada/people-of-maldives-regret-ex-president-on-deteriorating-relations-with-india/ ಇದೀಗ ಬಾಲಕಿ ಯನ್ನು ಸರ್ಕಾರಿ ಬಾಲಮಂದಿರಲ್ಲಿ ಆರೈಕೆ ಮಾಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಿಸಲಾಗಿದೆ. 2024ರ ಜನವರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ವಸತಿಶಾಲೆಯಲ್ಲಿ ವಾಸವಿದ್ದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಳು. https://kannadanewsnow.com/kannada/police-officer-suspended-for-kicking-muslims-while-offering-namaz-on-road/

Read More

ಬೆಂಗಳೂರು : ಬೆಂಗಳೂರಿನ ಕಾಟನ್ ಪೇಟೆ ಫ್ಲವರ್ ಗಾರ್ಡನ್ನಲ್ಲಿ ಕಾಟನ್ ಪೇಟೆಯ ರೌಡಿಶೀಟರ್ ಒಬ್ಬನನ್ನು ಆರೋಪಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. https://kannadanewsnow.com/kannada/ma-all-observers-of-election-commission-to-meet-on-11th/ ಕೊಲೆ ಆಗಿರುವ ಶಿವ ಎನ್ನುವ ವ್ಯಕ್ತಿ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ರೌಡಿಶೀಟರ್ ನನ್ನು ಕೊಲೆ ಮಾಡಿ ಇದೀಗ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/congress-government-will-fall-after-lok-sabha-polls-yatnal/ ಅಸ್ತಿಗಾಗಿ ವ್ಯಕ್ತಿ ಹತ್ಯೆ ಆಸ್ತಿಗಾಗಿ ವ್ಯಕ್ತಿಯೊಬ್ಬನನ್ನು ನಾಲ್ಕೈದು ಜನರು ಭೀಕರವಾಗಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕಿ ಬಳಿ ನಾಲ್ಕೈದು ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. https://kannadanewsnow.com/kannada/bengaluru-elderly-woman-dies-after-scooter-hits-her-while-crossing-road-while-talking-on-mobile-phone/ ಮಚ್ಚಿನಿಂದ ಕೊಚ್ಚಿ ಚಂಡ್ರಕಿ ಗ್ರಾಮದ ನರಸಿಂಹಲು (48) ಎನ್ನುವ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಆಸ್ತಿ ವಿಚಾರವಾಗಿ ನರಸಿಂಹಲು ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತಂತೆ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ಮುಂಬರುವ ಲೋಕಸಭಾ ಚುನಾವಣೆ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದ್ದು, ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ.ಬಿಜೆಪಿ ಮತ್ತೆ ಅಧಿಕಾರ ಹಿಡಿಯಲ್ಲಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. https://kannadanewsnow.com/kannada/bengaluru-elderly-woman-dies-after-scooter-hits-her-while-crossing-road-while-talking-on-mobile-phone/ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ ತೆಗೆದು ಎಸ್ಇಪಿ ಮಾಡುತ್ತಿದ್ದಾರೆ. ಹಾಗಾಗಿ ಮಧು ಬಂಗಾರಪ್ಪ ಅವರಿಗೆ ನಾನು ಹೇಳೋದು ಇಷ್ಟೇ, ನಿಮ್ಮ ಸರ್ಕಾರ ಬಹಳ ದಿನ ಇರಲ್ಲ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಬೀಳುವುದು ಖಚಿತ ಎಂದು ತಿಳಿಸಿದರು. https://kannadanewsnow.com/kannada/breaking-london-hc-orders-nirav-modi-to-pay-8-million-to-bank-of-india/ ಬಳಿಕ ಮತ್ತೆ ರಾಜ್ಯದಲ್ಲಿ ನಾವು ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. ಹಿಂದೂ ವಿರೋಧಿ ಬಗ್ಗೆ ಯಾವುದೇ ಪಠ್ಯಕ್ರಮದಲ್ಲಿ ಸೇರಿಸಿದರೂ ನಾವೆಲ್ಲ ತೆಗೆದು ಹಾಕಿ, ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. ಆದ್ದರಿಂದ ಸಚಿವ ಮಧು ಬಂಗಾರಪ್ಪ ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಹೇಳಿದರು.

Read More

ಬೆಂಗಳೂರು : ವೃದ್ಧೆಯೊಬ್ಬರು ಮೊಬೈಲ್ ನಲ್ಲಿ ಮಾತನಾಡುತ್ತಾ ರಸ್ತೆ ದಾಟುವಾಗ ವೇಗವಾಗಿ ಬಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ವೃದ್ಧೆಯು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. https://kannadanewsnow.com/kannada/bengaluru-is-there-a-water-problem-call-these-officers/ ತಿಗಳರಪಾಳ್ಯದ ನಿವಾಸಿ ಶಾಂತಮ್ಮ (65) ಮೃತ ದುರ್ದೈವಿ. ತಮ್ಮ ಮನೆ ಸಮೀಪ ದೇವಾಲಯ ಬಳಿ ಶಾಂತಮ್ಮ ರಸ್ತೆ ದಾಟುವಾಗ ಈ ಘಟನೆ ನಡೆದಿದೆ. ಕೂಡಲೇ ಗಾಯಾಳು ರಕ್ಷಣೆಗೆ ಸ್ಕೂಟರ್ ಸವಾರ ಅರ್ಚಕ ಧಾವಿಸಿದ್ದಾರೆ. ತಾವೇ ಆ್ಯಂಬುಲೆನ್ಸ್ ಮಾಡಿಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಶಾಂತಮ್ಮ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. https://kannadanewsnow.com/kannada/bengaluru-rameswaram-cafe-reopens-from-today/ ಅಪಘಾತದ ಬಳಿಕ ಸಂಬಂಧಿಕರು ನೂರು ಸಲ್ಲಿಸಲು ನಿರಾಕರಿಸಿದ್ದಾರೆ, ಆದರೆ ಅಪಘಾತಗಳಲ್ಲಿ ಪೊಲೀಸ್ ದೂರು ದಾಖಲಾಗದೆ ಹೋದರೆ ಮೃತ ಸಾಗಿಸಲು ಸಮಸ್ಯೆಯಾಗುತ್ತದೆ ಎಂದು ಹೇಳಿ ಮೃತದೇಹವನ್ನು ತೆಗೆದುಕೊಂಡು ಹೋಗಲು ಆ್ಯಂಬುಲೆನ್ಸ್‌ ಚಾಲಕ ಪಟ್ಟು ಹಿಡಿದಿದ್ದಾನೆ.ಅಂತಿಮವಾಗಿ ಕಾಮಾಕ್ಷಿಪಾಳ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗುವ ಹೊತ್ತಿಗೆ ಸೂರ್ಯೋದಯವಾಗಿದೆ. ಅಲ್ಲಿವರೆಗೆ ಆ್ಯಂಬುಲೆನ್ಸ್‌ನಲ್ಲೇ ಮೃತದೇಹ ಇತ್ತು. https://kannadanewsnow.com/kannada/ramzan-school-education-department-orders-change-timings-of-urdu-schools-by-teaching-for-half-a-day/

Read More

ಬೆಂಗಳೂರು : ಬೇಸಿಗೆ ಆರಂಭಕ್ಕೂ ಮುನ್ನ ಬೆಂಗಳೂರಿನ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಈ ಕುರಿತಂತೆ ಈಗಾಗಲೇ ಬಿಬಿಎಂಪಿ ಜನರಿಗೆ ನೀರು ಪೂರೈಕೆಗಾಗಿ ಸೂಕ್ತ ಕ್ರಮ ಕೈಗೊಂಡಿದೆ.ಅಲ್ಲದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಉಂಟಾದರೆ ದೂರು ನೀಡಲು ನೋಡಲ್ ಅಧಿಕಾರಿಗಳನ್ನು ನೇಮಿಸಿದೆ. https://kannadanewsnow.com/kannada/bengaluru-rameswaram-cafe-reopens-from-today/ ಬಿಬಿಎಂಪಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದಲ್ಲಿ ಅದರ ನಿವಾರಣೆಗಾಗಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ 14 ವಾರ್ಡ್‌ಗಳಿಗೆ ಬಿಬಿಎಂಪಿ ಹಾಗೂ ಜಲಮಂಡಳಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಿ ಆದೇಶಿಸಿದೆ. https://kannadanewsnow.com/kannada/ramzan-school-education-department-orders-change-timings-of-urdu-schools-by-teaching-for-half-a-day/ ನೀರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳು ಬಂದಲ್ಲಿ ತಕ್ಷಣ ಜಲಮಂಡಳಿ ವಿಮಜಿನಿಯ‌ರ್ ಗಳೊಂದಿಗೆ ಸಮನ್ವಯತೆ ಸಾಧಿಸಿ ಟ್ರಾಂಕರ್‌ಗಳ ಮೂಲಕ ನೀರು ಸರಬ ರಾಜು ಮಾಡಬೇಕಾಗಿದೆ. ನೋಡಲ್ ಅಧಿಕಾರಿಗಳ ಮೇಲುಸ್ತುವಾರಿ ನೋಡಿ ಕೊಳ್ಳಲು ಮುಖ್ಯ ಅಭಿಯಂತರ ರಾಘ ವೇಂದ, ಪ್ರಸಾದ್ ಅವರಿಗೆ ವಹಿಸಿರು ವುದಾಗಿದೆ ಎಂದು ರಾಜರಾಜೇಶ್ವರಿ ನಗರ ವಲಯದ ಜಂಟಿ ಆಯುಕ್ತರು ಆದೇಶದಲ್ಲಿ ತಿಳಿಸಲಾಗಿದೆ. ಅಧಿಕಾರಿ ಹೆಸರು ಮತ್ತು ದೂರವಾಣಿ ಸಂಖ್ಯೆ ಜಾಲಹಳ್ಳಿ : ಮಂಜುನಾಥ್ (8105005285) ಜೆಪಿ…

Read More

ಬೆಂಗಳೂರು : ಕಳೆದ ಮಾರ್ಚ್ 1 ರಂದು ಬೆಂಗಳೂರಿನ ಕುಂದಲಹಳ್ಳಿ ಬಳಿಯಿರುವ ರಮೇಶ್ವರಂ ಕೆಫೆಯಲ್ಲಿ ಬಾಂಬ್ ಬ್ಲಾಸ್ಟ್ ಸಂಭವಿಸಿದ ವಾರದ ಬಳಿಕ ಮತ್ತೆ ಗ್ರಾಹಕರಿಗೆ ತನ್ನ ಸೇವೆ ಒದಗಿಸಲು ನಗರದ ಐಟಿಪಿಎಲ್‌ ಮುಖ್ಯರಸ್ತೆ ಯಲ್ಲಿನ ರಾಮೇಶ್ವರಂ ಕೆಥೆ ಸಜ್ಜಾಗಿದ್ದು, ಶನಿವಾರದಿಂದ ದೈನಂದಿನ ವಹಿವಾಟು ಆರಂಭಿಸಲಿದೆ. https://kannadanewsnow.com/kannada/ramzan-school-education-department-orders-change-timings-of-urdu-schools-by-teaching-for-half-a-day/ ಶಿವರಾತ್ರಿ ಹಬ್ಬದ ಪ್ರಯುಕ್ತ ಶುಕ್ರವಾರ ರಾಮೇಶ್ವರ ಕೆಫೆಯಲ್ಲಿ ಹೋಮ, ಪೂಜಾ ಕೈಂಕರ್ಯಗಳು ಜರುಗಿದವು. ಸ್ಪೋಟ ದಿಂದಾಗಿ ಕಳೆದ ಒಂದು ವಾರದಿಂದ ಮುಚ್ಚಲ್ಪಟ್ಟಿದ್ದ ಕೆಫೆಯನ್ನು ಸಿಬ್ಬಂದಿ ತಳಿರು ತೋರಣಗಳಿಂದ ಅಲಂಕರಿಸಿದ ಬಳಿಕ ಪೂಜೆ ನಡೆಸಲಾಯಿತು. ಈ ವೇಳೆ ಸಂಸದ ಪಿ.ಸಿ. ಮೋಹನ್ ಸೇರಿದಂತೆ ಇತರರು ಪೂಜಾ ಕಾರ್ಯದಲ್ಲಿ ಭಾಗವಹಿಸಿದ್ದರು. https://kannadanewsnow.com/kannada/ration-card-is-for-essential-items-not-address-proof-hc/ ಬೆಂಗಳೂರಿನ ರಾಮೇಶ್ವರಂ ಕೆಫೆ ಮರು ಆರಂಭದ ಪೂಜೆಯಲ್ಲಿ ಭಾಗವಹಿಸಿದ್ದ ಅತಿಥಿಗಳು. ಪೊಲೀಸ್ ಭದ್ರತೆಯಲ್ಲಿಯೇ ಪೂಜಾ ಕಾಠ್ಯಕ್ರಮಗಳು ನಡೆದವು.ಶನಿವಾರದಿಂದ ಕೆಫೆ ಸಾರ್ವಜನಿಕರಿಗೆ ಮುಕ್ತವಾಗಲಿದೆ. ಮುಂಜಾನೆ ರಾಷ್ಟ್ರಗೀತೆ ಹಾಡುವ ಮೂಲಕ ಕೆಫೆ ಮರು ಆರಂಭಗೊಳ್ಳಲಿದೆ. ಬಾಂಬ್ ಸ್ಫೋಟದಿಂದಾಗಿ ಹಾಳಾಗಿದ್ದ ಕೆಫೆಯನ್ನು ಮರು ವಿನ್ಯಾಸಗೊಳಿಸಲಾಗಿದೆ. https://kannadanewsnow.com/kannada/bengaluru-auto-driver-commits-suicide-by-stabbing-himself-with-knife-in-front-of-girlfriend-house/ ಅಲ್ಲದೇ, ಕೆಫೆಯ…

Read More