Subscribe to Updates
Get the latest creative news from FooBar about art, design and business.
Author: kannadanewsnow05
ಹಾವೇರಿ : ಕಳೆದ ಜನವರಿ 8ರಂದು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಮುಸ್ಲಿಂ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಘಟನೆ ನಡೆದು 58 ದಿನಗಳ ಬಳಿಕ ಹಾನಗಲ್ ಠಾಣೆಯ ಪೊಲೀಸರು ಹಾವೇರಿಯ ಜೆ ಎಂ ಎಫ್ ಸಿ ಕೋರ್ಟಿಗೆ 873 ಪುಟಗಳ ಶೀಟ್ ಸಲ್ಲಿಕೆ ಮಾಡಿದ್ದಾರೆ. https://kannadanewsnow.com/kannada/first-in-the-country-kerala-government-launches-state-owned-ott/ ಘಟನೆ ಕುರಿತಂತೆ JMFC ಕೋರ್ಟಿಗೆ 873 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ 2024 ಜನವರಿ 8ರಂದು ಹಾನಗಲ್ ಬಳಿ ನಡೆದಿದ್ದ ಗ್ಯಾಂಗ್ ರೇಪ್ ಎನ್ನಲಾಗಿದ್ದು, ಶಿರಸಿ ಮೂಲದ ಮುಸ್ಲಿಂ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು ಎಂದು ಹೇಳಲಾಗುತ್ತಿದೆ. https://kannadanewsnow.com/kannada/jayaprakash-hegde-suresh-in-congress-first-list/ ವಿಚಾರಣೆಯ ವೇಳೆ ಸಂತ್ರಸ್ತೇ 7 ಜನ ಆರೋಪಿಗಳನ್ನು ಗುರುತಿಸಿದ್ದಳು.20 ದಿನಗಳ ಹಿಂದೆ ಹಾನಗಲ್ ಪೊಲೀಸರು ಹೊತಣಿಕೆಯನ್ನು ಪೂರ್ಣಗೊಳಿಸಿದ್ದರು ಆದರೆ ಎಫ್ಎಸ್ಎಲ್ ವರದಿ ಹಾಗೂ ಡಿಎನ್ಎ ವರದಿಗಳಿಗಾಗಿ ಪೊಲೀಸರು ಕಾದು ಕುಳಿತಿದ್ದರು ಎಂದು ಹೇಳಲಾಗುತ್ತಿದೆ ಅತ್ಯಾಚಾರ ಎಸೆಗಿದ್ದಾರೆ ಎನ್ನಲಾದ ಏಳು ಪ್ರಮುಖ ಆರೋಪಿಗಳ ಹೆಸರನ್ನು ಉಲ್ಲೇಖಸಲಾಗಿದೆ. https://kannadanewsnow.com/kannada/who-will-get-yoga-for-the-3-zodiac-signs-on-this-maha-shivratri-heres-the-information/…
ಬೆಂಗಳೂರು : ಬೆಂಗಳೂರಿನಲ್ಲಿ ಅನಗತ್ಯವಾಗಿ ನೀರು ಪೋಲು ಮಾಡಿದರೆ ದಂಡ ವಿಧಿಸಲಾಗುತ್ತದೆ. BWSSB ವತಿಯಿಂದ 5000 ದಂಡ ವಿಧಿಸಲಾಗುತ್ತದೆ. ಈ ಕುರಿತಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಕಾಯಿದೆ 1964ರ ಕಲಂ 109ರಂತೆ 5000 ತಂಡ ವಿಧಿಸಲಾಗುತ್ತದೆ ಎಂದು BWSSB ಪ್ರಕಟಣೆಯಲ್ಲಿ ತಿಳಿಸಿದೆ. https://kannadanewsnow.com/kannada/electoral-bond-contempt-of-court-case-filed-against-sbi-for-violating-sc-order/ ಪದೇಪದೇ ನಿಯಮ ಮೀರಿದರೆ ಹೆಚ್ಚುವರಿ ದಂಡ ವಿಧಿಸಳಾಗುತ್ತೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಲಾಗಿದೆ.ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆಗೆ, ಕೈದೋಟ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿ, ಅಂತ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ ಥಿಯೇಟರ್ ಮಾಲ್ಗಳಲ್ಲಿ ಬಳಸಿದರೆ 5000 ದಂಡ ವಿಧಿಸಲಾಗುತ್ತದೆ. https://kannadanewsnow.com/kannada/maha-shivratri-puja-archana-how-to-do-special-deeparadhana-2/ ಜಲ ಮಂಡಳಿ ಕಾಯ್ದೆ 1964 ಕಲಂ ಕಾಯ್ದೆಯ 109 ಅಡಿ ನಿಯಮ ಉಲ್ಲಂಘನೆ ಮರುಕಳಿಸಿದರೆ 5,000 ದಂಡದ ಜೊತೆಗೆ ಪ್ರತಿದಿನ 500 ರೂಪಾಯಿ ದಂಡ ವಿರಿಸಲಾಗುತ್ತದೆ ಎಂದು BWSSB ಆದೇಶದಲ್ಲಿ ತಿಳಿಸಿದೆ.ಈಗಾಗಲೇ ಕಳೆದ 15 ದಿನಗಳಲ್ಲಿ ಬೆಂಗಳೂರಿನಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಬೋರ್ವೆಲ್ ಗಳು ಅಂತರ್ಜಲ ಮಟ್ಟ…
ನವದೆಹಲಿ : ಫೆಬ್ರವರಿ 15 ರಂದು ಚುನಾವಣಾ ಬಾಂಡ್ ಯೋಜನೆಯನ್ನು ರದ್ದುಗೊಳಿಸುವ ತನ್ನ ನಿರ್ಧಾರದಲ್ಲಿ ಸುಪ್ರೀಂ ಕೋರ್ಟ್ ಮಾರ್ಚ್ 6 ರೊಳಗೆ ಚುನಾವಣಾ ಆಯೋಗಕ್ಕೆ ನೀಡಿರುವ ಚುನಾವಣಾ ಬಾಂಡ್ಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಎಸ್ಬಿಐಗೆ ಸೂಚಿಸಿತ್ತು ಮತ್ತು ಮಾರ್ಚ್ 13 ರೊಳಗೆ ಮಾಹಿತಿ ನೀಡುವಂತೆ ಚುನಾವಣಾ ಆಯೋಗವನ್ನು ಕೇಳಿತ್ತು. ಅದನ್ನು ವೆಬ್ಸೈಟ್ನಲ್ಲಿ ಸಾರ್ವಜನಿಕಗೊಳಿಸಿ ಎಂದು ಹೇಳಿತ್ತು. https://kannadanewsnow.com/kannada/maha-shivratri-puja-archana-how-to-do-special-deeparadhana-2/ ಮಾ.6ರೊಳಗೆ ಚುನಾವಣಾ ಬಾಂಡ್ ಮೂಲಕ ನಡೆದ ವಹಿವಾಟುಗಳನ್ನು ಬಹಿರಂಗ ಮಾಡಬೇಕು ಎಂಬ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಭಾರತೀಯ ಸ್ಟೇಟ್ ಬ್ಯಾಂಕ್ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಪ್ರಜಾಸತ್ತಾತ್ಮಕ ಸುಧಾರಣೆಗಳ ಒಕ್ಕೂಟ (ಎಡಿಆರ್) ಎನ್ಜಿಒ, ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಅವರ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಹಾಕಿದೆ. https://kannadanewsnow.com/kannada/see-if-your-sign-is-such-that-women-are-more-attracted-to-men-of-this-sign/ ಇತ್ತೀಚೆಗೆ ಚುನಾವಣಾ ಬಾಂಡ್ಗಳನ್ನು ಸುಪ್ರೀಂ ಕೋರ್ಟ್ ನಿರ್ಬಂಧಿಸಿ, ಈ ಬಾಂಡ್ ಖರೀದಿಸಿದವರ ಹೆಸರನ್ನು ಮಾ.6ರೊಳಗೆ ಚುನಾವಣಾ ಆಯೋಗಕ್ಕೆ ನೀಡಬೇಕು ಎಂದು ಎಸ್ಬಿಐಗೆ ಆದೇಶಿಸಿತ್ತು. ಆದರೆ ಇದು ಕಷ್ಟದ ಕೆಲಸ ಎಂದಿದ್ದ ಎಸ್ಬಿಐ ಜೂ.30ರ…
ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಸೇರಿದಂತೆ 40 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ನ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಗುರುವಾರ ಅಂತಿಮಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. https://kannadanewsnow.com/kannada/breaking-ksrtc-bus-brake-failure-at-charmadi-ghat-major-mishap-averted-due-to-punctuality-of-driver/ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 60 ಲೋಕಸಭಾ ಸ್ಥಾನಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.ದೆಹಲಿ, ಕರ್ನಾಟಕ, ಕೇರಳ, ಛತ್ತೀಸಗಢ, ತೆಲಂಗಾಣ, ಸಿಕ್ಕಿಂ, ತ್ರಿಪುರ, ನಾಗಾಲ್ಯಾಂಡ್, ಮಣಿಪುರ, ಮೇಘಾಲಯ ಮತ್ತು ಲಕ್ಷ್ವದೀಪದ ಲೋಕಸಭೆ ಸ್ಥಾನಗಳ ಕುರಿತು ಚರ್ಚೆಗಳು ನಡೆದವು. https://kannadanewsnow.com/kannada/pm-modi-buys-hand-woven-pashmina-shawl-in-srinagar/ ಕೇರಳದಲ್ಲಿ ಕಾಂಗ್ರೆಸ್ 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಉಳಿದ 4 ಸ್ಥಾನಗಳಲ್ಲಿ ಅದರ ಮಿತ್ರಪಕ್ಷಗಳು ಸ್ಪರ್ಧಿಸಲಿವೆ. 16 ಸ್ಥಾನಗಳಲ್ಲಿ ಅಭ್ಯರ್ಥಿಗಳು ಯಾರು ಎಂಬ ಬಗ್ಗೆ ಸಿಇಸಿ ನಿರ್ಧಾರ ಕೈಗೊಂಡಿದೆ. ಶುಕ್ರವಾರ ಎಐಸಿಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಿದೆ ಎಂದು ಕಾಂಗ್ರೆಸ್ನ ಶಾಸಕಾಂಗ ಪಕ್ಷದ ನಾಯಕ ವಿ.ಡಿ ಸತೀಶನ್ ಹೇಳಿದ್ದಾರೆ.ಮೂಲಗಳ ಪ್ರಕಾರ ರಾಹುಲ್ ಗಾಂಧಿ ಕೇರಳದ…
ಚಿಕ್ಕಮಗಳೂರು : ಕೆಎಸ್ಆರ್ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 45 ಪ್ರಯಾಣಿಕರು ಬದುಕು ಉಳಿದಿದ್ದಾರೆ. ಈ ಘಟನೆಯು ಚಿಕ್ಕಮಂಗಳೂರು ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ತಿರುವಿನಲ್ಲಿ ನಡೆದಿದೆ. https://kannadanewsnow.com/kannada/big-breaking-pm-modi-gives-womens-day-gift-reduces-lpg-price-by-rs-100/ ಕೆಎಸ್ಆರ್ಟಿಸಿ ಬಸ್ ಕಡೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು. ಈ ವೇಳೆ ಚಾರ್ಮಾಡಿ ಘಾಟ್ ತಿರುವಿನಲ್ಲಿ ಚಾಲಕನಿಗೆ ಬ್ರೇಕ್ ಕಂಟ್ರೋಲ್ ತಪ್ಪಿದೆ. ಈ ವೇಳೆ ಚಾಲಕ ಸಮಯ ಪ್ರಜ್ಞೆಯಿಂದ ಡಿವೈಡರ್ಗೆ ಬಸ್ ಡಿಕ್ಕಿ ಆಗಿದೆ.ಈ ವೇಳೆ ಚಾಲಕ ಡಿವೈಡರ್ಗೆ ಬಸ್ಸನ್ನು ಡಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲಿಸಿದ್ದಾನೆ. https://kannadanewsnow.com/kannada/breaking-mother-and-son-die-after-slipping-into-lake/ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ನಿಂದ ಭಾರಿ ಪ್ರಮಾಣದ ಹೊಗೆ ಹೊರಗೆ ಬಂದಿದೆ. ಈ ವೇಳೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 45ಕ್ಕೂ ಹೆಚ್ಚು ಜನರು ಅದೃಷ್ಟವಶಾತ್ ಪ್ರಾಣ ಅಪಾಯದಿಂದ ಎಲ್ಲರೂ ಪಾರಾಗಿದ್ದಾರೆ. ಬಣಕಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದಿರುವ ಘಟನೆಯಾಗಿದೆ. https://kannadanewsnow.com/kannada/united-airlines-flight-loses-tyre-moments-after-take-off/
ನವದೆಹಲಿ : ಇಂದು ಮಹಿಳಾ ದಿನಾಚಾರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ದೇಶದ ಎಲ್ಲಾ ಮಹಿಳೆಯರಿಗೆ ಭರ್ಜರಿ ಗಿಫ್ಟ್ ನೀಡಿದ್ದು ಇದೀಗ ಎಲ್ಪಿಜಿ ಸಿಲಿಂಡರ್ಗಳ ದರದ ಮೇಲಿನ 100 ರೂಪಾಯಿಯನ್ನು ಕಡಿತಗೊಳಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. https://kannadanewsnow.com/kannada/breaking-mother-and-son-die-after-slipping-into-lake/ ಸಾಮಾಜಿಕ ಜಾಲತಾಣದಲ್ಲಿ ಅವರು, ಇಂದು, ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು ರೂ. 100. ಗೆ ಇಳಿಸಿದ್ದೇವೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ. https://kannadanewsnow.com/kannada/united-airlines-flight-loses-tyre-moments-after-take-off/ ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮವನ್ನು ಬೆಂಬಲಿಸಲು ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿಯನ್ನು ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ‘ಸುಲಭವಾಗಿ ಬದುಕುವ’ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ. https://twitter.com/narendramodi/status/1765938424723202381?t=k7NouvyZf-oRiz2gFfzZhA&s=19
ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಕಾಲು ಜಾರಿ ಕೆರೆಯಲ್ಲಿ ಬಿದ್ದ ಮಗು ರಕ್ಷಿಸಲು ಹೋದ ತಾಯಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ. https://kannadanewsnow.com/kannada/united-airlines-flight-loses-tyre-moments-after-take-off/ ತಾಯಿ ಗೀತಾ (26) ಮಗ ಯಶವಂತ್ (6) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ.ಮೃತರು ಕೋಡಿಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/housewife-cannot-be-made-an-accused-in-disproportionate-assets-case-hc/ ಮೃತ ತಾಯಿ ಮಗನನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/section-144-imposed-in-kalburgis-aland-town-raghava-chaitanyas-shivalinga-offered-prayers-at-ladle-mashak-dargah-today/
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಆಳಂದ್ ಪಟ್ಟಣದಲ್ಲಿರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದಲ್ಲಿ ಇಂದು ಶಿವರಾತ್ರಿ ಹಬ್ಬದ ಅಂಗವಾಗಿ ಶ್ರೀ ರಾಘವ ಚೇತನ್ಯ ಶಿವಲಿಂಗಕ್ಕೆ ಪೂಜೆ ಸಲ್ಲಿಸಲಾಗುತ್ತದೆ ಈ ನೆಲೆಯಲ್ಲಿ ಆಳಂದ್ ಪಟ್ಟಣದಲ್ಲಿ ಇಂದು ಬೆಳಗ್ಗೆ 6 ರಿಂದ ನಾಳೆ ಬೆಳಿಗ್ಗೆ 6 ವರೆಗೆ 144 ಸೆಕ್ಷನ್ ಜಾರಿ ಮಾಡಲಾಗಿದೆ ಯಾವುದೇ ಅಹಿತಕರ ಘಟನೆ ನಡೆದಂತೆ ಮುಂಜಾಗ್ರತ ಕ್ರಮವಾಗಿ ಪಾಳಲ್ಪಟ್ಟಣದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ಕಲ್ಬುರ್ಗಿ ಪೊಲೀಸ್ ವರಿಷ್ಠ ಅಧಿಕಾರಿ ಅಕ್ಷಯ್ ನೀಡಿದ್ದಾರೆ. https://kannadanewsnow.com/kannada/bhutans-pm-to-visit-india-next-week-bhutan-pm-to-visit-india/ ದರ್ಗಾದಲ್ಲಿರುವ ಶಿವಲಿಂಗ ಪೂಜೆಗೆ ಅವಕಾಶ ನೀಡಬೇಕೆಂದು ಕೆಲ ಹಿಂದೂ ಕಾರ್ಯಕರ್ತರು ಕಲಬುರ್ಗಿ ಹೈಕೋರ್ಟ್ ವಿಭಾಗಕ್ಕೆ ಮನವಿ ಸಲ್ಲಿಸಿದರು. ಈ ವೇಳೆ ಮುಸ್ಲಿಮರಿಗೆ 15 ಜನರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಹಾಗೂ ಶಿವಲಿಂಗಕ್ಕೆ ಪೂಜಿ ಸಲ್ಲಿಸಲು ಹಿಂದೂಗಳಿಗೆ 15 ಜನರಿಗೆ ಅವಕಾಶ ನೀಡಿ ಕಲ್ಬುರ್ಗಿ ಹೈಕೋರ್ಟ್ ವಿಭಾಗೀಯ ಪೀಠ ಅವಕಾಶ ನೀಡಿದೆ. https://kannadanewsnow.com/kannada/rameswaram-cafe-to-reopen-on-shivaratri-customers-to-open-from-tomorrow/ ಎರಡು ಸಮುದಾಯಕ್ಕೂ ಹೈಕೋರ್ಟ್ ವಿಭಾಗೀಯ ಪೀಠ ಅವಕಾಶ ನೀಡಿದೆ. ಮಧ್ಯಾಹ್ನ…
ಬೆಂಗಳೂರು : ಕಳೆದ ಶುಕ್ರವಾರ ಬೆಂಗಳೂರಿನ ರಾಮೇಶ್ವರಕ್ಕೆ ಬೆಲೆಯಲ್ಲಿ ಬಾಂಬೆ ಬ್ಲಾಸ್ಟ್ ಸಂಭವಿಸಿ ಸುಮಾರು 10 ಜನರು ಗಾಯಗೊಂಡಿದ್ದರು. ಇದೀಗ ಒಂದು ವಾರದ ನಂತರ ಮತ್ತೆ ರಾಮೇಶ್ವರಂ ಕೆಫೆ ಪುನರಾರಂಭ ವಾಗಿದ್ದು ನಾಳೆಯಿಂದ ಗ್ರಾಹಕರಿಗೆ ಮುಕ್ತವಾಗಿ ಪ್ರವೇಶವಿರಲಿದೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/good-news-for-ksrtc-retired-ex-employees-ramalinga-reddy/ ಈ ಕುರಿತಂತೆ ರಾಮೇಶ್ವರಂ ಕೆಫೆ ಸಿ ಓ ರಾಘವೇಂದ್ರ ಅವರು ಈ ಹಿಂದೆ ಹೇಳಿರುವ ಪ್ರಕಾರ ನಾವು ಯಾವುದೇ ರೀತಿಯಾದ ಬೆದರಿಕೆಗಳಿಗೆ ಬಾಂಬುಗಳಿಗೆ ಹೆದರುವುದಿಲ್ಲ ಮತ್ತೆ ರಾಮೇಶ್ವರಂ ಕೆಫೆಯನ್ನು ಓಪನ್ ಮಾಡುತ್ತೇವೆ ಎಂದು ತಿಳಿಸಿದ್ದರು. ಅದರಂತೆ ಇಂದು ರಾಮೇಶ್ವರಂ ಕೆಫೆಗೆ ತಳಿರು ತೋರಣಗಳಿಂದ ಸಿಂಗರಿಸಿ ಅಲಂಕಾರಗೊಳಿಸಲಾಗಿದೆ.ಇದು ಸಂಜೆ ಹೋಮ ಹವನದೊಂದಿಗೆ ಮತ್ತೆ ಆರಂಭವಾಗಲಿದೆ. https://kannadanewsnow.com/kannada/namma-metro-begins-trial-run-on-yellow-line/ ಅಲ್ಲದೆ ನಾಳೆಯಿಂದ ರಾಮೇಶ್ವರಂ ಕೆಫೆ ಗ್ರಾಹಕರಿಗೆ ಮುಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪ್ರವೇಶ ದ್ವಾರದಲ್ಲಿ ಎರಡು ಮೆಟಲ್ ಡಿಟೆಕ್ಟರ್ ಅನ್ನು ಕೂಡ ಅಳವಡಿಸಿಸಲಾಗಿದೆ. ಪ್ರತಿಯೊಬ್ಬ ಗ್ರಾಹಕನನ್ನು ಚೆಕ್ ಮಾಡಿ ಒಳಗಡೆ ಬಿಡುವ ಒಂದು ವ್ಯವಸ್ಥೆ ರಾಮೇಶ್ವರಂ ಕೆಫೆ ಕೈಗೊಂಡಿದೆ. https://kannadanewsnow.com/kannada/%e0%b2%af%e0%b3%81%e0%b2%95%e0%b3%86%e0%b2%97%e0%b3%86-%e0%b2%b9%e0%b3%8a%e0%b2%b8-%e0%b2%b0%e0%b2%be%e0%b2%af%e0%b2%ad%e0%b2%be%e0%b2%b0%e0%b2%bf%e0%b2%af%e0%b2%be%e0%b2%97%e0%b2%bf-%e0%b2%89/
ಬೆಂಗಳೂರು : ಜನೆವರಿ 2024 ರಿಂದ ಮೂಲ ವೇತನ ಹೆಚ್ಚಳ ಹಾಗೂ ಜನೆವರಿ 2020 ರಿಂದ ಫೆಬ್ರವರಿ 28 2023 ರವರೆಗಿನ ಬಾಕಿ ಹಣ, ವೇತನ ಹೆಚ್ಚಳದ ಬಾಕಿಯನ್ನು ನಿವೃತ್ತ ಹಾಗೂ ಇತರೆ ಕಾರಣಗಳಿಂದ ಸಂಸ್ಥೆಗಳಿಂದ ಹೊರಹೋಗಿರುವ ಅಂದಾಜು 10,000 ನೌಕರರಿಗೂ ಶೇಕಡಾ 15ರಷ್ಟು ವೇತನ ಹೆಚ್ಚಳದ ಸುಮಾರು 220 ಕೋಟಿ ರೂ. ಬಾಕಿ ಹಣ ನೀಡುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರಕಟಿಸಿದ್ದಾರೆ. https://kannadanewsnow.com/kannada/%e0%b2%af%e0%b3%81%e0%b2%95%e0%b3%86%e0%b2%97%e0%b3%86-%e0%b2%b9%e0%b3%8a%e0%b2%b8-%e0%b2%b0%e0%b2%be%e0%b2%af%e0%b2%ad%e0%b2%be%e0%b2%b0%e0%b2%bf%e0%b2%af%e0%b2%be%e0%b2%97%e0%b2%bf-%e0%b2%89/ ಶಾಂತಿನಗರದಲ್ಲಿರುವ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ಗುರುವಾರ, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಹಾಗೂ ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್(ವಾಸು) ಉಪಸ್ಥಿತಿಯಲ್ಲಿ, ನಿಗಮದ 11 ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಕುಂದುಕೊರತೆಗಳ ಸಭೆ ನಡೆಯಿತು. https://kannadanewsnow.com/kannada/state-govt-cancels-electric-bike-taxi-scheme/ ಈ ವರ್ಷದ ಜನವೇರಿ ತಿಂಗಳದ ವೇತನ ಹೆಚ್ಚಳ ಕುರಿತಂತೆ ಮುಂದಿನ ದಿನಗಳಲ್ಲಿ ಹೊಸ ಬಸ್ಗಳ ಸೇರ್ಪಡೆಯಾಗಿ ಆದಾಯ ವೃದ್ಧಿಸಲಿದ್ದು, ಆರ್ಥಿಕ ಪರಿಸ್ಥಿತಿಯನ್ನು ಗಣನೆಗೆ ತೆಗೆದುಕೊಂಡು ಕ್ರಮ ವಹಿಸಲಾಗುವುದು.ಇಂದು ಮೊದಲ ಸಭೆಯಾಗಿರುವುದರಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಮುಂದಿನ ಸಭೆಗಳಲ್ಲಿ ಹಲವು ಬೇಡಿಕೆಗಳ…