Author: kannadanewsnow05

ಬೆಂಗಳೂರು : ಬೆಂಗಳೂರಿನಲ್ಲಿ ಆಗಾಗ ಮೆಟ್ರೋ ಇಲ್ಲಿನ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನ ಮೆಟ್ರೋ ರೈಲಿನಲ್ಲಿ ಓನಲ್ಲ ನೀನಲ್ಲ ಕರಿಮಣಿ ಮಾಲೀಕ ನೀನಲ್ಲ ಎಂದು ಯುವಕರ ಗುಂಪನ್ನು ಜೋರಾಗಿ ಹಾಡುತ್ತ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿ ಹುಚ್ಚಾಟ ನಡೆಸಿರುವ ಘಟನೆ ನಡೆದಿದೆ. https://kannadanewsnow.com/kannada/centre-asks-petrol-pumps-to-put-up-modi-ki-guarantee-hoardings-report/ ಕರಿಮಣಿ ಮಾಲೀಕ ನೀನಲ್ಲ ಸಾಂಗ್ ಹಾಡುತ್ತಾ ಬೆಂಗಳೂರು ಮೆಟ್ರೋದಲ್ಲಿ ಯುವಕರು ಹುಚ್ಚಾಟ ನಡೆಸಿದ್ದಾರೆ.ಯುವಕರ ಗುಂಪೋಂದು ಮಾಡಿರುವ ಹುಚ್ಚಟಕ್ಕೆ ಇತರೆ ಪ್ರಯಾಣಿಕರಿಗೆ ಕಿರಿಕಿರಿ ಉಂಟಾಗಿದೆ. ನೆನ್ನೆ ತಡರಾತ್ರಿ ನಮ್ಮ ಮೆಟ್ರೋ ರೈಲಿನಲ್ಲಿ ಆಗಿರುವಂತಹ ಘಟನೆ ಯಾಗಿದೆ. https://kannadanewsnow.com/kannada/read-this-without-missing-out-before-drinking-hot-tea-coffee-in-a-paper-cup/ ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಹಿಳಾ ಐಪಿಎಲ್ ಕ್ರಿಕೆಟ್ ಮ್ಯಾಶಾಲಿ ಆರ್‌ಸಿಬಿ ಹಾಗೂ ಯುಪಿ ವಾರಿಯರ್ಸ್ ನಡುವೆ ಮ್ಯಾಚ್ ನಡೆದಿತ್ತು. ಇವಳೆ ಮ್ಯಾಚ್ ಮುಗಿದ ಬಳಿಕ ಮೆಟ್ರೋದಲ್ಲಿ ಸಂಚಾರಿಸುವಾಗ ಯುವಕರು ಈ ರೀತಿ ಮೊಂಡಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/%e0%b2%95%e0%b2%b2%e0%b2%ac%e0%b3%81%e0%b2%b0%e0%b3%8d%e0%b2%97%e0%b2%bf%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%bf%e0%b2%9c%e0%b3%86%e0%b2%aa%e0%b2%bf-%e0%b2%95%e0%b2%be/ ಇದೀಗ ಯುವಕರ ವಿರುದ್ಧ ಪ್ರಯಾಣಿಕರು ಇದೀಗ ಆಕ್ರೋಶ ವ್ಯಕ್ತಪಡಿಸಿದ್ದಾರೆ.ರಿಲ್ಸ್ ಹಾಗೂ ಜೋರಾಗಿ ಸದ್ದು…

Read More

ಕಲಬುರಗಿ : ಇತ್ತೀಚಿಗೆ ಕಲ್ಬುರ್ಗಿಯಲ್ಲಿ ಒಂದೇ ದಿನ ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ ಸೇರಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಏಳು ಆರೋಪಿಗಳನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ. https://kannadanewsnow.com/kannada/easy-solution-at-home-to-overcome-problems-and-financial-problems-at-home/ ಸಂಸದ ಜಾಧವ ಆಪ್ತ ಕೊಲೆ ಆರೋಪಿಗಳ ಬಂಧನ ಬಿಜೆಪಿ ಸಂಸದ ಉಮೇಶ್ ಜಾಧವ್ ಆಪ್ತ ಎಂದು ಹೇಳಲಾಗುತ್ತಿದ್ದ ಗಿರೀಶ್ ಚಕ್ರ ಎನ್ನುವವರನ್ನು ಕೊಲೆಗೈದ ನಾಲ್ವರು ಆರೋಪಗಳನ್ನು ಇದೀಗ ಪೊಲೀಸ್ ಬಂಧಿಸಿದ್ದಾರೆ. ಘಟನೆಯಲ್ಲಿ ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಚಿನ್ ಕಿರಸಾವಳಗೆ, ವಿಶ್ವನಾಥ್ ಅಲಿಯಾಸ್ ಕುಮ್ಯಾ, ಪ್ರಜ್ವಲ್ ಹಾಗೂ ಒಬ್ಬ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/fir-registered-against-rasool-in-death-threat-case-against-pm-modi/ ಫೆಬ್ರವರಿ 29 ರಂದು ಆಫ್ಜಲಪುರ ತಾಲೂಕಿನ ಸಾಗನೂರಿನಲ್ಲಿ ಪಾರ್ಟಿ ಕೊಡುವ ನೆನಪಲ್ಲಿ ಕರೆದು ಗಿರೀಶ್ ಚಕ್ರನನ್ನು ಈ ಹಂತಕರು ಕೊಲೆ ಮಾಡಿದ್ದಾರೆ.ಕಣ್ಣಿಗೆ ಕಾರದಪುಡಿ ಎರಚಿ ಗಿರೀಶ್ ಚಕ್ರನನ್ನು ಹಂತಕರು ಭೀಕರವಾಗಿ ಹತ್ಯೆ ಮಾಡಿದ್ದರು ಎನ್ನಲಾಗಿದೆ. ಘಟನೆ ಕೋರಿದಂತೆ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಇದೀಗ ಪೊಲೀಸ್ರು…

Read More

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559 ಈಗಿನ ಕಾಲದಲ್ಲಿ ಎಲ್ಲವೂ ಹಣದ ಮೇಲೆ ಅವಲಂಬಿತವಾಗಿದೆ. ಯಾವುದೇ ಕೆಲಸಗಳು ಹಣ ಇಲ್ಲದೆ ನಡೆಯುವುದಿಲ್ಲ. ಹಣ ನಮ್ಮ ಆರ್ಥಿಕ ಅಗತ್ಯತೆಗಳನ್ನು ಪೂರೈಸುತ್ತದೆ. ಆದರೆ ಕೆಲವೊಮ್ಮೆ ಕಷ್ಟಪಟ್ಟು ದುಡಿದರೂ ಕೈಯಲ್ಲಿ ಹಣ ನಿಲ್ಲುವುದಿಲ್ಲ. ಬೇರೆಯವರಿಗೆ ನೀಡಿದ ಹಣ ಹಿಂತಿರುಗಿ ಬರುವುದಿಲ್ಲ. ಆರ್ಥಿಕ ಸಮಸ್ಯೆಗಳು ಹಣಕಾಸಿನ ಸಮಸ್ಯೆಗಳು ಮತ್ತು ನಾನಾ ರೀತಿಯ ತೊಂದರೆಗಳು ಪದೇ ಪದೇ ಕಾಡುತ್ತಿರುತ್ತವೆ. ಇಂತಹ ಸಮಸ್ಯೆಗಳಿಗೆ ಮನೆಯಲ್ಲಿ ದಿನನಿತ್ಯ ಬಳಸುವ ವಸ್ತುಗಳಿಂದ ಪರಿಹಾರ ಕಂಡುಕೊಳ್ಳಬಹುದು. ಸಾಮಾನ್ಯವಾಗಿ ಎಲ್ಲಾ ಪೂಜೆ ಪುನಸ್ಕಾರಗಳಲ್ಲಿ ಅಕ್ಕಿಯನ್ನು ಬಳಸಲಾಗುತ್ತದೆಹೀಗೆ ಪೂಜೆ ಮತ್ತು ಹೋಮ ಹವನಗಳಲ್ಲಿ ಅಕ್ಕಿಯನ್ನು ಬಳಸುವುದು ಬಹಳಷ್ಟು ಪೂಜನೀಯ ಮತ್ತು ಶ್ರೇಷ್ಠ ಎಂದು ಪರಿಗಣಿಸಲಾಗುತ್ತದೆ. ಅಕ್ಕಿಯನ್ನು ಅಕ್ಷತೆ ಎಂದು ಕರೆಯಲಾಗುತ್ತದೆ. ಹೀಗೆ ದಿನನಿತ್ಯ ಮನೆಯಲ್ಲಿರುವ ಅಕ್ಕಿಯನ್ನು ಬಳಸಿ ತಂತ್ರಗಳನ್ನು ಮಾಡಿ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದು. ಮನೆಯಲ್ಲಿರುವ ಅಕ್ಕಿ ಮತ್ತು ದೇವರ ಮನೆಯಲ್ಲಿರುವ ಅರಿಶಿಣ ಮತ್ತು…

Read More

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…

Read More

ಯಾದಗಿರಿ : ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ್ರೆ ಪಿಎಂ ಮೋದಿ ದೇಹದ ನರಗಳನ್ನು ಕಟ್ ಮಾಡುತ್ತೇನೆ. ಕಾಂಗ್ರೆಸ್ ಜಿಂದಾಬಾದ್ ಎಂದು ದುಷ್ಕರ್ಮಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಕೊಲೆ ಬೆದರಿಕೆ ಹಾಕಿ ಫೇಸ್‍ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯ ರಸೂಲ್ ವಿರುದ್ಧ ಸುರಪುರ ಠಾಣೆಯಲ್ಲಿ FIR ದಾಖಲಾಗಿದೆ. https://kannadanewsnow.com/kannada/breaking-nia-conducts-raids-in-7-states-including-bengaluru/ ಸುರಪುರದ ರಂಗಂಪೇಟೆ ನಿವಾಸಿ ಮಹಮದ್ ರಸೂಲ್ ಕಡ್ದಾರೆ ಎಂಬಾತ ಕೈಯಲ್ಲಿ ತಲವಾರ ಹಿಡಿದು ಮೋದಿ ಹಾಗೂ ಯೋಗಿ ವಿರುದ್ಧ ಪೇಸ್‍ಬುಕ್ ಪೇಜ್‍ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡೋದಾಗಿ ಬೆದರಿಕೆಯ ವೀಡಿಯೋ ಹರಿಬಿಟ್ಟಿದ್ದಾನೆ. ಹೈದ್ರಾಬಾದ್‍ನಲ್ಲಿ ಕೂಲಿ ಕೆಲಸ ಮಾಡುವ ಮಹಮದ್ ರಸೂಲ್ ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವೀಡಿಯೋ ಅಪ್ಲೋಡ್ ಮಾಡಿದ್ದಾನೆ. https://kannadanewsnow.com/kannada/ex-twitter-official-files-fir-against-elon-musk/ ಕಾಂಗ್ರೆಸ್ ಆಡಳಿತದಲ್ಲಿ ಹೀಗೆಲ್ಲ ಅಧಿಕಾರ ಮಾಡಿಲ್ಲ. ಮೋದಿ ಪಿಎಂ ಆಗದ್ದೀನಿ ಎಂದು ನಾಟಕ ಮಾಡುತ್ತಿದ್ದಿಯಾ. ಮೋದಿ ಆಡಳಿತ ಸರಿಯಾಗಿ ಮಾಡುತ್ತಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು…

Read More

ಬೆಂಗಳೂರು : ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ. ಜೈಲಿನಲ್ಲಿ ಸಹಕೈದಿಗಳನ್ನು ಸೆಳೆದು ಉಗ್ರ ಕೃತ್ಯಕ್ಕೆ ಬಳಕೆ ಆರೋಪದ ಹಿನ್ನೆಲೆಯಲ್ಲಿ ಜೈಲು ಆಮೂಲಾಗ್ರೀಕರಣ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕರ್ನಾಟಕ ಸೇರಿದಂತೆ ಏಳು ರಾಜ್ಯಗಳಲ್ಲಿ ಶೋಧ ನಡೆಸುತ್ತಿದೆ. https://kannadanewsnow.com/kannada/big-news-bjps-list-of-candidates-for-lok-sabha-elections-to-be-finalised-tomorrow-bs-yediyurappa/ ಕೇಂದ್ರ ಅಪರಾಧ ವಿಭಾಗವು (CCB) ನಗರದಲ್ಲಿ ಜುಲೈ 2023 ರಲ್ಲಿ ಲಷ್ಕರ್-ಎ-ತೈಬಾ ಮಾಡ್ಯೂಲ್ ಅನ್ನು ಭೇದಿಸಿತ್ತು. ನಂತರ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಗಿತ್ತು.ಸಿಸಿಬಿ ಪೊಲೀಸರು ಕಳೆದ ವರ್ಷ ಜುಲೈನಲ್ಲಿ ಆರ್‌ಟಿ ನಗರದ ಮನೆಯೊಂದರಿಂದ ಐವರನ್ನು ಬಂಧಿಸುವ ಮೂಲಕ ಲಷ್ಕರ್ ಭಯೋತ್ಪಾದನಾ ಘಟಕವನ್ನು ಭೇದಿಸಿದ್ದರು. ನಾಲ್ಕು ಜೀವಂತ ಗ್ರೆನೇಡ್‌ಗಳು ಸೇರಿದಂತೆ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ನಗರದಲ್ಲಿ ಅಶಾಂತಿ ಸೃಷ್ಟಿಸಲು ಮುಂದಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. https://kannadanewsnow.com/kannada/ex-twitter-official-files-fir-against-elon-musk/ ಉಗ್ರ ಚಟುವಟಿಕೆ ಕುರಿತಂತೆ ಖಚಿತ ಸುಳಿವು ಹಾಗೂ ಹಲವು ದಿನಗಳ ಟ್ರ್ಯಾಕಿಂಗ್ ಆಧಾರದ ಮೇಲೆ, ಸಿಸಿಬಿ ಪೊಲೀಸರು ಕಳೆದ ವರ್ಷ ಜುಲೈ 18 ರಂದು ಆರ್‌ಟಿ…

Read More

ಶಿವಮೊಗ್ಗ: ಲೋಕಸಭಾ ಚುನಾವಣೆಗೆ ಈಗಾಗಲೇ ಬಿಜೆಪಿ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಿದ್ದು ಈ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಯಾವುದೇ ಹೆಸರನ್ನು ಗುರುತಿಸಿಲ್ಲ. ಈ ಹಿನ್ನೆಲೆಯಲ್ಲಿ ನಾಳೆ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. https://kannadanewsnow.com/kannada/elon-musk-loses-worlds-richest-man-title/ ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಲೋಕಸಭಾ ಚುನಾವಣೆ ಟಿಕೆಟ್ ಹಂಚಿಕೆ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಬುಧವಾರ ಪಕ್ಷದ ಸಭೆ ಕರೆಯಲಾಗಿದ್ದು, ನಾನೂ ಭಾಗವಹಿಸುತ್ತಿದ್ದೇನೆ. ರಾಜ್ಯದ 28 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. https://kannadanewsnow.com/kannada/lok-sabha-elections-2024-jds-begins-campaign-in-kolar-mandya/ ದೆಹಲಿ ನಾಯಕರ ‌ಮನಸ್ಸಿನಲ್ಲಿ ಏನಿ ದೆಯೋ ಗೊತ್ತಿಲ್ಲ. ಅವರ ತೀರ್ಮಾನವೇ ಅಂತಿಮ. ಬಿಜೆಪಿ–ಜೆಡಿಎಸ್ ಹೊಂದಾಣಿಕೆ ನಿಶ್ಚಿತ. ಆದರೆ, ಸ್ಥಾನ ಹಂಚಿಕೆ ಅಂತಿಮವಾಗಿಲ್ಲ.ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಸ್ಪಷ್ಟವಾದ ಮಾಹಿತಿ ಇಲ್ಲ. ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಅಭಿಯಾನಕ್ಕೆ ಯಾವುದೇ ಅರ್ಥವಿಲ್ಲ.‌ ಅವರ ಒಳ್ಳೆಯ ಕೆಲಸಗಳನ್ನು ಸಹಿಸದೇ ಕೆಲವರು…

Read More

ಹಾಸನ : ತನ್ನ ಪ್ರೀತಿಯನ್ನು ನಿರಾಕರಿಸಿದಕ್ಕೆ ಕುಪಿತಗೊಂಡ ಯುವಕನೊಬ್ಬ 10ನೇ ತರಗತಿ ವಿದ್ಯಾರ್ಥಿನಿಯನ್ನು ಕತ್ತು ಸೀಳಿ ಹತ್ಯೆ ಮಾಡಿದ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. https://kannadanewsnow.com/kannada/good-news-for-job-seekers-rural-development-department-recruitment-2022/ ವಿದ್ಯಾರ್ಥಿನಿ ಶಾಲೆ ಮುಗಿಸಿ ಮನೆಗೆ ಹೋಗುವಾಗ ಅಡ್ಡಗಟ್ಟಿದ ಶರತ್ ಎಂಬ ಯುವಕ ಚಾಕುವಿನಿಂದ ಬಾಲಕಿಯ ಕುತ್ತಿಗೆ ಸೀಳಿ ಹತ್ಯೆ ಮಾಡಿದ್ದಾನೆ. ನಂತರ ಅಲ್ಲಿಂದ ಪರಾರಿಯಾದ ಆತ ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. https://kannadanewsnow.com/kannada/bbmp-to-give-property-owners-tax-first-khata-later-option/ ಇದೀಗ ಕೊಲೆಗೆ ಇಡಾಗಿರುವ ಯುವತಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ರೈಲ್ವೆ ಪೊಲೀಸರು ಯುವಕನ ಮೃತದೇಹ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/bjp-trying-to-garner-votes-by-raising-emotional-issues-dr-singh-yathindra-siddaramaiah/

Read More

ಮೈಸೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಬಿಜೆಪಿಯು ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪಿಸಿ ಮತ ಪಡೆಯಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದ್ದಾರೆ. https://kannadanewsnow.com/kannada/breaking-break-mandya-bjp-worker-detained-for-raising-pro-pakistan-slogans-in-2022/ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷಕ್ಕೆ ಬೇರೆ ಯಾವುದೇ ವಿಚಾರಗಳು ಇಲ್ಲ. ಲೋಕಸಭೆ ಚುನಾವಣೆ ಬಂದಾಗ ಪಾಕ್, ಉಗ್ರರು ಅಂತ ಹೇಳುತ್ತಾರೆ. ಮತ ಪಡೆಯಲು ಪಾಕಿಸ್ತಾನ ಭಯೋತ್ಪಾದನ ವಿಚಾರ ತರುತ್ತಾರೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/at-least-39-killed-in-afghanistan-heavy-rains-avalanches/ ಹುಂಡಿ ಹಣ ಮಸೀದಿ, ಚರ್ಚ್ ಗೆ ಕೊಡುತ್ತಾರೆಂದು ಸುಳ್ಳು ಹೇಳಿದ್ದರು. ಅದು ಸುಳ್ಳು ಎಂದು ಗೊತ್ತಿದ್ದರೂ ಕೆಲ ಮಾಧ್ಯಮ ಪ್ರಸಾರ ಮಾಡಿದ್ದವು.ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾಪಿಸಿ ಬಿಜೆಪಿ ಮತ ಪಡೆಯಲು ಯತ್ನಿಸುತ್ತಿದೆ. ದೇಶದಲ್ಲಿ ಪ್ರತಿ ಬಾರಿಯೂ ಜನರನ್ನು ಪೆದ್ದರಾಗಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು. https://kannadanewsnow.com/kannada/breaking-woman-shot-to-death-by-throwing-stones-at-her-in-kolar-rape-suspected/ ಜನ ಎಚ್ಚೆತ್ತುಕೊಂಡಿದ್ದಾರೆ ಯಾರು ಸತ್ಯ ಹೇಳುತ್ತಾರೆಂದು ಅವರಿಗೂ ತಿಳಿದಿದೆ. ದೇಶದ ಜನತೆ ಸತ್ಯ ಹೇಳುವವರಿಗೆ ಮತ ಹಾಕುತ್ತಾರೆಂಬ ವಿಶ್ವಾಸವಿದೆ.…

Read More

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮೂವರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದರ ಬೆನ್ನಲೆ 2022 ರಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಮಂಡ್ಯದ ಬಿಜೆಪಿ ಕಾರ್ಯಕರ್ತರನ್ನು ಇದೀಗ ಬಂಧಿಸಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/at-least-39-killed-in-afghanistan-heavy-rains-avalanches/ ಮಂಡ್ಯದ ಪಶ್ಚಿಮಠಾಣೆ ಪೊಲೀಸರಿಂದ ಬಿಜೆಪಿ ಕಾರ್ಯಕರ್ತ ರವಿಯನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು 2022 ರಲ್ಲಿ ಮಂಡ್ಯದಲ್ಲಿ ಪ್ರತಿಭಟನೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬಿಜೆಪಿ ಕಾರ್ಯಕರ್ತ ರವಿ ಘೋಷಣೆ ಕೂಗಿದ್ದಾನೆ. ಈ ಸಂಬಂಧ ಇದೀಗ ಮಂಡ್ಯದ ಪಶ್ಚಿಮ ಠಾಣೆ ಪೊಲೀಸರು ರವಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 2022 ರಲ್ಲಿ ಪಾಕಿಸ್ತಾನ ವಿದೇಶಾಂಗ ಸಚಿವ ಪ್ರಧಾನಿ ಮೋದಿ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದರು ಈ ಕುರಿತಂತೆ ಪ್ರಧಾನಿ ಮೋದಿ ವಿರುದ್ಧ ಅವಹೇಳನ ಹೇಳಿಕೆ ಖಂಡಿಸಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಪಾಕಿಸ್ತಾನ ಜಿಂದಾಬಾದ್ ಎಂದು  ಬಿಜೆಪಿ ಕಾರ್ಯಕರ್ತ ರವಿ ಘೋಷಣೆ ಕೂಗಿದ್ದಾನೆ.ಈ ವೇಳೆ ರವಿ ಬಾಯಿ…

Read More