Author: kannadanewsnow05

ಕೋಲಾರ : ಮಹಿಳೆಯ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಲಾಗಿದ್ದು, ಅಲ್ಲದೆ ಅತ್ಯಾಚಾರ ನಡೆದಿರುವ ಶಂಕೆ ವ್ಯಕ್ತವಾಗುತ್ತಿದ್ದೂ, ಈ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿಯಲ್ಲಿ ಈ ದುರ್ಘಟನೆ ನಡೆದಿದೆ. https://kannadanewsnow.com/kannada/two-children-mandatory-for-govt-employees-supreme-court/ ಕೆಜಿಎಫ್ ತಾಲೂಕಿನ ಐಪಲಿ ಗ್ರಾಮದ ಮಂಜುಳಾ (28)ಕೊಲೆಗೆ ಈಡಾದ ದುರ್ದೈವಿ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕೆಜಿಎಫ್ ಎಸ್ ಪಿ ಶಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಹಿಳೆಯ ಶವವನ್ನು ಕೆಜಿಎಫ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/suspected-ship-carrying-equipment-for-pakistans-nuclear-programme-seized-in-mumbai-drdo-report/

Read More

ಬೆಂಗಳೂರು : ನಗರದಲ್ಲಿರುವ ಟ್ಯಾಂಕ‌ರ್ ಮಾಲೀಕರು ಮಾ.7ರ ಒಳಗಾಗಿ ನೋಂದಣಿ ಮಾಡಿಕೊಳ್ಳದಿದ್ದರೆ ಸೀಜ್ (ವಶಕ್ಕೆ) ಮಾಡಲಾಗು ವುದು. ಜತೆಗೆ, ಸಮಸ್ಯೆ ಪರಿಹಾರಗೊಳ್ಳುವವರೆಗೆ ನಿರುಪಯುಕ್ತ ಹಾಲಿನ ಟ್ಯಾಂಕರ್‌ಗಳನ್ನು ನೀರು ಪೂರೈಕೆಗೆ ಬಳಸುವುದಾಗಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. https://kannadanewsnow.com/kannada/french-senate-backs-historic-bill-allowing-abortion/ ರಾಜಧಾನಿ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನಗರದಲ್ಲಿ 3500ಕ್ಕೂ ಅಧಿಕ ನೀರು ಸರಬರಾಜು ಮಾಡುವ ಟ್ಯಾಂಕರ್‌ಗಳಿದ್ದು, ಮಾ.1ರಿಂದ ಮಾ.7ರವರೆಗೆ ನೋಂದಣಿಗೆ ಸೂಚಿಸಲಾಗಿದೆ. ಈಗಾಗಲೇ ನಾಲ್ಕು ದಿನ ಕಳೆ ದಿದ್ದು, 219 ಟ್ಯಾಂಕರ್ ಮಾಲೀಕರು ನೋಂದಣಿ ಮಾಡಿಕೊಂಡಿ ದ್ದಾರೆ. ಇನ್ನೂ ಮೂರು ದಿನ ಕಾಲಾವಕಾಶವಿದ್ದು, ಅಷ್ಟೊಳಗೆ ನೋಂದಣಿ ಮಾಡಿಕೊಳ್ಳಬೇಕು. ಇಲ್ಲವಾದರೆ, ಟ್ಯಾಂಕರ್ ಗಳನ್ನು ಸೀಜ್ ಮಾಡುತ್ತೇವೆ ಎಂದರು. https://kannadanewsnow.com/kannada/siddaramaiah-will-be-cm-for-next-5-years-says-son-yathindra/ ನಗರದ ವಿವಿಧ ಭಾಗಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿರುವ ಹಿನ್ನೆಲೆಯಲ್ಲಿ ನಿನ್ನೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ…

Read More

ಹಾಸನ : ಲೋಕಸಭೆ ಚುನಾವಣೆಯ ನಂತರ ಸಿಎಂ ಬದಲಾಗುವ ಸಾಧ್ಯತೆ ಇದೆ ಎನ್ನುವ ಸುದ್ದಿಗಳೆಲ್ಲ ಊಹಾಪೋಹ. ಮುಂದಿನ ಐದು ವರ್ಷಗಳವರೆಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರೆಯಲಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/modi-nerve-cut-if-congress-comes-to-power-at-centre-talwar-threatens-pm-cm-yogi-adityanath/ ಹಾಸನ ಜಿಲ್ಲೆಯ ಹಳೆ ನರಸಿಪುರ ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಲಕ್ಷ್ಮಮ್ಮ ಹನುಮಶೆಟ್ಟಿ ಜ್ಞಾಪಕಾರ್ಥ ಮುಖ್ಯಮಂತ್ರಿ ಸಿದ್ಧರಾಮಯ್ಯ ವೈದ್ಯಕೀಯ ಸಲಹೆಗಾರ ಡಾ. ಎಚ್.ರವಿಕುಮಾರ್ ಶೀಗೆತಾಳಮ್ಮ ದೇವಾಲಯದ ಆವರಣದಲ್ಲಿ ನಿರ್ಮಿಸಿರುವ ಸಭಾಮಂಟಪ, ವಸತಿ ಗೃಹಗಳು ಮತ್ತು ಪಾಕಶಾಲಾ ಕೊಠಡಿಗಳ ಉದ್ಘಾಟನೆ ನೆರವೇರಿಸಿ, ಸುದ್ದಿಗಾರರ ಜತೆ ಮಾತನಾಡಿದರು. https://kannadanewsnow.com/kannada/there-is-no-devil-no-devil-says-minister-satish-jarkiholi/ ಸರ್ಕಾರ ಐದು ವರ್ಷಗಳ ಅವಧಿ ಪೂರೈಸುತ್ತದೆ. ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ನಂಬಿಕೆ ಇದೆ. ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಕೆಲ ಶಾಸಕರು ಹೇಳುತ್ತಾರೆ. ಆದರೆ ಇಂತಹ ಗೊಂದಲಗಳು ಸಹಜ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ಧರಾಮಯ್ಯ ಹೇಳಿದರು. ಲೋಕಸಭಾ ಚುನಾವಣೆ ಸ್ಪರ್ಧೆ ಕುರಿತ ಪ್ರಶ್ನೆಗೆ ಉತ್ತರಿಸಿ, ಪಕ್ಷದ ವರಿಷ್ಠರು ಇನ್ನೂ ತೀರ್ಮಾನ ಮಾಡಿಲ್ಲ.…

Read More

ಯಾದಗಿರಿ : ಕೇಂದ್ರದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ್ರೆ ಪಿಎಂ ಮೋದಿ ದೇಹದ ನರಗಳನ್ನು ಕಟ್ ಮಾಡುತ್ತೇನೆ. ಕಾಂಗ್ರೆಸ್ ಜಿಂದಾಬಾದ್ ಎಂದು ದುಷ್ಕರ್ಮಿಯೊಬ್ಬ ಪ್ರಧಾನಿ ನರೇಂದ್ರ ಮೋದಿ ಹಾಗೂ ಯುಪಿ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿ ಫೇಸ್‍ಬುಕ್‍ನಲ್ಲಿ ವೀಡಿಯೋ ಹರಿಬಿಟ್ಟಿದ್ದಾನೆ. https://kannadanewsnow.com/kannada/there-is-no-devil-no-devil-says-minister-satish-jarkiholi/ ಸುರಪುರದ ರಂಗಂಪೇಟೆ ನಿವಾಸಿ ಮಹಮದ್ ರಸೂಲ್ ಕಡ್ದಾರೆ ಎಂಬಾತ ಕೈಯಲ್ಲಿ ತಲವಾರ ಹಿಡಿದು ಮೋದಿ ಹಾಗೂ ಯೋಗಿ ವಿರುದ್ಧ ಪೇಸ್‍ಬುಕ್ ಪೇಜ್‍ನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಮಾಡೋದಾಗಿ ಬೆದರಿಕೆಯ ವೀಡಿಯೋ ಹರಿಬಿಟ್ಟಿದ್ದಾನೆ. ಹೈದ್ರಾಬಾದ್‍ನಲ್ಲಿ ಕೂಲಿ ಕೆಲಸ ಮಾಡುವ ಮಹಮದ್ ರಸೂಲ್ ಅಲ್ಲಿಂದಲೇ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ವೀಡಿಯೋ ಅಪ್ಲೋಡ್ ಮಾಡಿದ್ದಾನೆ. https://kannadanewsnow.com/kannada/civil-procedure-code-to-be-implemented-justice-to-be-delivered-to-poor-within-6-months/ ಕಾಂಗ್ರೆಸ್ ಆಡಳಿತದಲ್ಲಿ ಹೀಗೆಲ್ಲ ಅಧಿಕಾರ ಮಾಡಿಲ್ಲ. ಮೋದಿ ಪಿಎಂ ಆಗದ್ದೀನಿ ಎಂದು ನಾಟಕ ಮಾಡುತ್ತಿದ್ದಿಯಾ. ಮೋದಿ ಆಡಳಿತ ಸರಿಯಾಗಿ ಮಾಡುತ್ತಿಲ್ಲ. ಅಟಲ್ ಬಿಹಾರಿ ವಾಜಪೇಯಿ ಅವರು ನಿಮ್ಮತರಹ ಕೆಟ್ಟ ಆಡಳಿತ ಮಾಡಿಲ್ಲ. ನೀನು ಟೀ ಮಾರಾಟ…

Read More

ಬೆಂಗಳೂರು : ಎಸ್‌ಟಿ/ಎಸ್‌ಟಿ ಗುತ್ತಿಗೆದಾರರಿಗೆ ಟೆಂಡರ್‌ ನೀಡುವಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮತ್ತು ಬಿಬಿಎಂಪಿ ಪ್ರಧಾನ ಎಂಜಿನಿಯರ್ ಬಿ.ಎಸ್‌.ಪ್ರಹ್ಲಾದ್‌ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/bjp-jds-seat-sharing-talks-are-in-final-stages-deve-gowda/ ಈ ಹಿನ್ನೆಲೆಯಲ್ಲಿ ಎಸ್‌ಟಿ/ಎಸ್‌ಟಿ ಗುತ್ತಿಗೆದಾರರಿಗೆ ಟೆಂಡರ್‌ ನೀಡುವಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅಧಿನಿಯಮ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಎನ್‌.ಮಹದೇವಸ್ವಾಮಿ ದೂರು ನೀಡಿದ್ದಾರೆ. ನಿಯಮ ಉಲ್ಲಂಘಿಸಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ. https://kannadanewsnow.com/kannada/three-elderly-people-die-in-uttara-kannada-district-in-a-single-day/ ಟೆಂಡರ್‌ ಪ್ರಕ್ರಿಯೆಯನ್ನು ಕೈಗೊಂಡು ಗುತ್ತಿಗೆ ವಹಿಸುವುದು ಕಡ್ಡಾಯವಾಗಿದೆ. ಅಂತೆಯೇ ಎಸ್‌ಸಿ/ಎಸ್‌ಟಿ ಗುತ್ತಿಗೆದಾರರಿಗೆ 50 ಲಕ್ಷ ರು.ಗೆ ಬದಲಿಗೆ ಒಂದು ಕೋಟಿ ರು. ಮೀರದಂತೆ ಸರ್ಕಾರದ ಗುತ್ತಿಗೆ ಕಾಮಗಾರಿಗಳಲ್ಲಿ ಮೀಸಲಾತಿ ನೀಡಬೇಕು ಎಂದು ಕಾಯ್ದೆಯನ್ನು ತಿದ್ದುಪಡಿ ಮಾಡಲಾಗಿದೆ. ಈ…

Read More

ಉತ್ತರಕನ್ನಡ : ರಾಜ್ಯದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದ್ದು ಇತ್ತೀಚಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸೇರಿ ಇದೀಗ ಮತ್ತೆ ಮೂವರು ವೃದ್ದರು ಈ ಕಾಯಿಲೆಗೆ ಬಲಿಯಾಗಿದ್ದಾರೆ. ಈ ಮೂಲಕ ಮಲೆನಾಡಿನಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಭಣ ಗೋಳ್ಳುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. https://kannadanewsnow.com/kannada/important-information-for-students-appearing-for-sslc-exam-1-in-the-state-final-admit-card-issued/ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಕೇಂದ್ರದ ಆರೋಗ್ಯ ವ್ಯಾಪ್ತಿಯ ಹೆಗ್ಡೆಕೊಪ್ಪದ 80 ವರ್ಷ ಹಾಗೂ ಕಲ್ಲೂರಿನ 65 ವರ್ಷದ ವೃದ್ಧ ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಮೂಲಕ ಕಳೆದ ಮೂರು ತಿಂಗಳಿಂದ ಮಂಗನ ಕಾಯಿಲೆಗೆ ತಾಲೂಕಿನಲ್ಲಿ ನಾಲ್ವರು ಸೇರಿ ಜಿಲ್ಲೆಯ ಐವರು ಬಲಿಯಾದಂತಾಗಿದೆ. https://kannadanewsnow.com/kannada/bengaluru-water-crisis-state-govt-prepares-rs-556-crore-action-plan/ ಬಸವ ಪೂಜಾರಿ ಇನ್ನು ಚಿಕ್ಕಮಗಳೂರು ಜಿಲ್ಲೆ ಬಾಳೆಹೊನ್ನೂರು ತಾಲೂಕಿನ ಮೇಲ್ಪಾಲ್ ಗ್ರಾಮದ ಬಸವ ಪೂಜಾರಿ (71) ಭಾನುವಾರ ಸಂಜೆ ಬಲಿಯಾಗಿದ್ದಾರೆ. ಹನ್ನೆರಡು ದಿನಗಳ ಹಿಂದೆ ಇವರಿಗೆ ಜ್ವರ ಕಾಣಿಸಿಕೊಂಡಿದ್ದು, ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಮನೆಗೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ತಾಯಿಯೊಬ್ಬಳು ತನ್ನ ಮಗುವಿಗೆ ಚಿತ್ರಹಿಂಸೆ ನೀಡಿದ್ದಲ್ಲದೆ ಪ್ರತಿದಿನ ಹಲ್ಲೆ ನಡೆಸುತ್ತಿದ್ದಳು ಅಲ್ಲದೆ ತಾನು ಕೆಲಸಕ್ಕೆ ಹೋಗುವಾಗ ಮನೆಯಲ್ಲಿ ಕೂಡಿಹಾಕಿ ಅತ್ಯಂತ ಅನಾಗರಿಕತೆಯಿಂದ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ತಾಯಿ ಮತ್ತು ಆಕೆಯ ಪ್ರಿಯಕರನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/bengaluru-water-crisis-state-govt-prepares-rs-556-crore-action-plan/ ವೀರಭದ್ರನಗರ ನಿವಾಸಿ ಶಾರೀನ್ ಮತ್ತು ಆಕೆಯ ಪ್ರಿಯಕರ ದಿನೇಶ್ ಬಂಧಿತ. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ನಾಗರತ್ನ ಹಾಗೂ ರಾಜೇಶ್ವರಿ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://kannadanewsnow.com/kannada/bengaluru-mysuru-train-cancelled-from-today-due-to-kengeri-hejjala-crossing-work/ ಗಂಡನಿಂದ ಪ್ರತ್ಯೇಕವಾಗಿರುವ ಶಾರೀನ್ ತನ್ನ 3.5 ವರ್ಷದ ಗುಂಡು ಮಗುವಿನ ಜತೆಗೆ ವೀರಭದ್ರನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದಳು. ಈಕೆಗೆ ದಿನೇಶ್ ಎಂಬ ಬಾಯ್‌ಫ್ರೆಂಡ್ ಇದ್ದಾನೆ. ಈಕೆ ಮಗುವನ್ನು ಮನೆಯಲ್ಲಿ ಒಂಟಿಯಾಗಿ ಕೂಡಿ ಹಾಕಿ ಹೊರ ಹೋಗುತ್ತಿದ್ದಳು.ಸಂಜೆ ಮನೆಗೆ ಬರುತ್ತಿದ್ದಳು.ಬಾಯ್ ಫ್ರೆಂಡ್ ಜತೆ ಸೇರಿಕೊಂಡು ಮಗುವಿಗೆ ಚಿತ್ರ ಹಿಂಸೆ ನೀಡುತ್ತಿದ್ದಳು. https://kannadanewsnow.com/kannada/breaking-good-news-for-degree-guest-lecturers-state-govt-orders-hike-in-salary-to-rs-8000/ ಮಗುವಿಗೆ…

Read More

ಬೆಂಗಳೂರು : ಕೆಂಗೇರಿ ಹಾಗೂ ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಹತ್ತಿರ ಹಲವು ರೈಲ್ವೆ ಕಾಮಗಾರಿ ಹಿನ್ನೆಲೆಯಲ್ಲಿ ಮಾರ್ಚ್ 6 ರಿಂದ ಮಾರ್ಚ್ 13 ರ ತನಕ ಹಲವು ರೈಲುಗಳನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ. https://kannadanewsnow.com/kannada/how-much-do-you-know-about-red-bananas-heres-some-interesting-information/ ರದ್ದಾದ ರೈಲುಗಳು: ಡಾ.ಎಂಜಿಆರ್ ಚೆನ್ನೈಸೆಂಟ್ರಲ್- ಮೈಸೂರು ಪ್ರತಿದಿನದ ಎಕ್ಸ್‌ಪ್ರೆಸ್ (16021) 5.6, ರಂದು ರದ್ದೂಗೊಳಿಸಲಾಗಿದೆ. ಮೈಸೂರು-ಕೆಎಸ್‌ಆರ್ ಬೆಂಗಳೂರು ಪ್ರತಿದಿನದ ಎಕ್ಸ್‌ಪ್ರೆಸ್ (20623) ಮಾ.7, 8ರಂದು ರದ್ದು, ಕೆಎಸ್‌ಆರ್ ಬೆಂಗಳೂರು-ಮೈಸೂರು ಪ್ರತಿ ದಿನದ ಎಕ್ಸ್‌ಪ್ರೆಸ್ (20624) ಮಾ.7, 8ರಂದು, ಮೈಸೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ (16022) ಮಾ.7, 8ರಂದು, ಅರಸೀಕೆರೆ-ಮೈಸೂರು ಪ್ರತಿದಿನದ ಎಕ್ಸ್‌ಪ್ರೆಸ್‌ ರೈಲು (06267) ಮಾ.7, 12ರಂದು ಹಾಗೂ ಮೈಸೂರು- ಎಸ್‌ಎಂವಿಟಿ…

Read More

ಬೆಂಗಳೂರು: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಮತ್ತು ಸರ್ಕಾರಿ ಪಾಲಿಟೆಕ್ನಿಕ್, ಎಂಜಿನಿಯರಿಂಗ್, ಕಿರಿಯ ತಾಂತ್ರಿಕ ಕಾಲೇಜುಗಳ ಅರೆಕಾಲಿಕ ಉಪನ್ಯಾಸಕರಿಗೆ ಅವರ ಸೇವಾವಧಿ ಹಾಗೂ ಶೈಕ್ಷಣಿಕ ಅರ್ಹತೆ ಆಧರಿಸಿ ಕನಿಷ್ಠ 5 ಸಾವಿರ ರು.ನಿಂದ ಗರಿಷ್ಠ 8 ಸಾವಿರ ರು.ವರೆಗೆ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. https://kannadanewsnow.com/kannada/state-government-sc-st-employees-conference-to-be-held-on-march-5-2-day-special-casual-leave-granted/ ಈ ಹಿಂದೆ ನೀಡಿದ್ದ ಭರವಸೆಯಂತೆ ಎಲ್ಲ ಅತಿಥಿ ಉಪನ್ಯಾಸಕರಿಗೂ ತಲಾ 5 ಲಕ್ಷ ರು. ಆರೋಗ್ಯ ವಿಮಾ ಸೌಲಭ್ಯ, ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿ 60 ವರ್ಷ ಮೀರಿದ ನಂತರ ಭದ್ರತಾ ರೂಪದಲ್ಲಿ ವಾರ್ಷಿಕ 50 ಸಾವಿರ ರು. ನಂತರ ಗರಿಷ್ಠ 5 ಲಕ್ಷ ರು.ಗಳ ಇಡುಗಂಟು ಮಂಜೂರು ಮಾಡಲು ಉನ್ನತ ಶಿಕ್ಷಣ ಇಲಾಖೆ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳು ಆದೇಶಿಸಿವೆ. ಆದೇಶಾನುಸಾರ ಸೇವಾವಧಿ ಮತ್ತು ವಿದ್ಯಾರ್ಹತೆ ಆಧಾರದಲ್ಲಿ ಕ್ರಮವಾಗಿ 5, 6, 7 ಮತ್ತು 8 ಸಾವಿರದಂತೆ ನಾಲ್ಕು ರೀತಿಯಲ್ಲಿ ವೇತನ ಹೆಚ್ಚಿಸಲಾಗಿದೆ. https://kannadanewsnow.com/kannada/good-news-for-guest-lecturers-of-government-first-grade-colleges-technical-colleges-in-the-state/ ಪದವಿ ಕಾಲೇಜುಗಳಲ್ಲಿ 5…

Read More

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಒಂದು ವೇಳೆ ಅಲ್ಪಸಂಖ್ಯಾತರ ಮೇಲೆ ಈ ಆರೋಪ ಬಂದರೆ ಪ್ರಕರಣ ಮುಚ್ಚಿ ಹಾಕುವಂತೆ ಪೊಲೀಸರಿಗೆ ನಿರ್ದೇಶನವಿದೆ ಎಂದು ಗಂಭೀರವಾದಂತಹ ಆರೋಪ ಮಾಡಿದರು. https://kannadanewsnow.com/kannada/this-is-just-a-trailer-there-are-still-tragedies-ahead-mp-pratap-simha/ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಅದನ್ನು ಮುಚ್ಚಿಹಾಕಿ. ಬಹು ಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂಬುದಾಗಿ ಪೊಲೀಸ್ ಇಲಾಖೆಗೆ ಸರ್ಕಾರದಿಂದ ಸ್ಪಷ್ಟ ನಿರ್ದೇಶನವಿದೆ.ಕರ್ನಾಟಕದ ಪ್ರಜೆಯಾಗಿ ಇದೆಲ್ಲಾ ನಮ್ಮ ಮನಸ್ಸಿಗೆ ಬೇಸರ ತರಿಸಿದೆ. ಹಾಗಿದ್ದರೆ, ಈಗ ಕೇಳಿಬಂದಿರುವ ಎರಡೂ ಆರೋಪಗಳು ಸಾಬೀತಾದರೆ ಸರ್ಕಾರ ವಿಸರ್ಜನೆ ಮಾಡುತ್ತಾರೆಯೇ ಎಂದು ಪ್ರಶ್ನಿಸಿದರು. https://kannadanewsnow.com/kannada/union-minister-smriti-irani-releases-haj-2024-guidelines/ ಗೃಹಸಚಿವರು ಒತ್ತಡದಲ್ಲಿದ್ದಾರೆ. ಅವರು ಇದ್ದ ರಿಪೋರ್ಟ್‌ ಇದ್ದ ಹಾಗೆ ಕೊಡುವವರು. ಅವರ ಮೇಲೆ ಒತ್ತಡ ಇರುವುದು ಸತ್ಯ. ಹಾಗಾಗಿ ರಿಪೋರ್ಟ್‌ ಕೊಟ್ಟೇ ಇಲ್ಲ ಅಂತ ಹೇಳಿಬಿಡಿ ಎಂದು ಪೊಲೀಸರಿಗೆ ಹೇಳಿರುತ್ತಾರೆ. ನಾನೂ ಕೂಡ ಗೃಹಸಚಿವ ಆಗಿದ್ದವನು. ವರದಿಯಲ್ಲಿ…

Read More