Author: kannadanewsnow05

ಮೈಸೂರು : ರಾಜ್ಯದಲ್ಲಿ ಮತ್ತೊಂದು ಅನಿಲ ಸೋರಿಕೆ ದುರಂತ ಸಂಭವಿಸಿದ್ದು, ಮೈಸೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ 50ಕ್ಕೂ ಜನರು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಹಳೆ ಕೆಸರೆಯ ಗುಜರಿ ಗೋದಾಮಿನಲ್ಲಿ ಈ ಘಟನೆ ಸಂಭವಿಸಿದೆ. ಗುಜರಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 50ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಸ್ವಸ್ಥಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಾಟ ವಾದ ದಿನದಂದೇ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂದು ಹೇಳಲಾಗುತ್ತಿದ್ದು, ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಈ ನಾಲ್ವರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ತಿಳಿದುಬಂದಿದೆ. ಜೂನ್ 04ರ ರಾತ್ರಿ 10 ಗಂಟೆ 30 ನಿಮಿಷದ ಸುಮಾರಿಗೆ ಕಲ್ಲು ಎಸೆಯಲಾಗಿತ್ತು. ಘಟನೆಯಲ್ಲಿ ಮನೆಯ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿತ್ತು. ಕಳೆದ ಜೂನ್ 4 ರಂದು ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್​ ನಿವಾಸಕ್ಕೆ ರಾತ್ರಿ ಕಲ್ಲು ಹೊಡೆದಿದ್ದರು. ಇದರಿಂದ ಮನೆ ಕಿಟಕಿ ಗಾಜು ಪುಡಿಪುಡಿಯಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ…

Read More

ಚಿಕ್ಕಬಳ್ಳಾಪುರ : ವಿದ್ಯುತ್ ರಿಪೇರಿ ಎಂದು ಒಂದು ಊರಿನಿಂದ ಇನ್ನೊಂದು ಉರಿಗೆ ಹೋಗಿ ವಾಪಸ್ ಕಚೇರಿಗೆ ಆಗಮಿಸುವಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ತಿರುವಿನಲ್ಲಿ ಪಲ್ಟಿಯಾಗಿದೆ. ಅದರ ರಭಸಕ್ಕೆ ಕಾರಿನಲ್ಲಿಯೇ ಮೂವರು ಮೃತಪಟ್ಟು ಇನ್ನೊಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದೆ. ಮೃತ ಸಿಬ್ಬಂದಿಗಳನ್ನು ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಎಂದು ಹೇಳಲಾಗುತ್ತಿದೆ. ಮೃತರು ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ಬೆಸ್ಕಾಂ ಕಚೇರಿಯಲ್ಲಿ ಲೈನ್ ಮ್ಯಾನ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ನಿನ್ನೆ ಮಧ್ಯರಾತ್ರಿ ವಿದ್ಯುತ್ ರಿಪೇರಿ ಎಂದು ನಗರಗೇರೆಯಿಂದ ವಾಟದಹೊಸಹಳ್ಳಿ ಗ್ರಾಮಕ್ಕೆ ಹೋಗಿ ವಾಪಸ್ ನಗರಗೇರೆಗೆ ವೇಣುಗೋಪಾಲ್ ಕಾರಿನಲ್ಲಿ ಬರುತ್ತಿದ್ದಾಗ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ, ನಾಲ್ಕು ಜನರಲ್ಲಿ ಶ್ರೀಧರ್, ⁠ವೇಣುಗೋಪಾಲ್, ⁠ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ⁠ಶಿವಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮರದಲ್ಲಿ ನೇತಾಡಿ ಪ್ರಾಣ ಬಿಟ್ಟ! ಕಾರು…

Read More

ಬೆಂಗಳೂರು: ಕನ್ನಡದ ರ್‍ಯಾಪ್ ಹಾಡುಗಾರ ಚೆಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿಯೇ ಬೆಂಗಳೂರಿನ ಶಾಂತಿನಗರದಲ್ಲಿರುವಂತ ಕೌಟುಂಬಿಕ ನ್ಯಾಯಲಯಕ್ಕೆ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಜೂನ್.6ರ ನಿನ್ನೆ ಸಲ್ಲಿಸಿದ್ದಂತ ವಿಚ್ಚೇದನ ಅರ್ಜಿಯ ವಿಚಾರಣೆಯನ್ನು ಇಂದು ವಿಚಾರಣೆ ನಡೆಸಿತು. ಬಳಿಕ ಚೆಂದನ್ ಶೆಟ್ಟಿ ಹಾಗೂ ನಿವೇದಿತಾ ವಿವಾಹ ವಿಚ್ಚೇದನಕ್ಕೆ ಕೋರ್ಟ್ ಅನುಮತಿ ನೀಡಿದೆ. ಹೀಗಾಗಿ 4 ವರ್ಷದ ಚೆಂದನ್ ಶೆಟ್ಟಿ-ನಿವೇದಿತಾ ದಾಂಪತ್ಯ ಜೀವನ ಅಂತ್ಯಗೊಂಡಂತೆ ಆಗಿದೆ. ತಮ್ಮ ಡೈವೋರ್ಸ್ ಕುರಿತಂತೆ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ಅಧಿಕೃತ ಖಾತೆಯಲ್ಲಿ ಡೈವೋರ್ಸ್ ಬಗ್ಗೆ ಪೋಸ್ಟ್ ಹಾಕಿ ಖಚಿತಪಡಿಸಿದ್ದಾರೆ. ನಮ್ಮ ದಾಂಪತ್ಯ ಜೀವನವನ್ನು ನಾವು ಕೊನೆಗೊಳಿಸಿದ್ದೇವೆ. ಕಾನೂನು ಬದ್ಧವಾಗಿ ದಾಂಪತ್ಯ ಜೀವನ ಕೊನೆಗೊಳಿಸಿದ್ದೇವೆ.ಪರಸ್ಪರ ಒಪ್ಪಿಗೆಯಿಂದ ದಾಂಪತ್ಯ ಜೀವನವನ್ನು ಕೊನೆಗೊಳಿಸಿದ್ದೇವೆ. ಪ್ರತ್ಯೇಕ ಮಾರ್ಗ ಅನುಸರಿಸಿದರು ಒಬ್ಬರನ್ನೊಬ್ಬರು ಗೌರವಿಸುತ್ತೇವೆ ಎಂದು ಡಿವರ್ಸ್ ಕುರಿತು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಪೋಸ್ಟ್ ಮಾಡಿದ್ದಾರೆ. ಜೂನ್.6ರ ನಿನ್ನಯಂದು ಚೆಂದನ್…

Read More

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಮುಸ್ಲಿಂ ಸಮುದಾಯಗಳ ಕುರಿತಂತೆ ಅವಹೇಳನಾಕಾರಿ ಪೋಸ್ಟ್​ ಅನ್ನು ಬಿಜೆಪಿಯ ಎಕ್ಸ್ ಕಾರ್ಪ್ ಖಾತೆಯಲ್ಲಿ ಹಂಚಿಕೊಂಡ ಆರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಸಾಮಾಜಿಕ ಜಾಲತಾಣಗಳ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ಮುಖ್ಯಸ್ಥ ಅಮಿತ್ ಮಾಳವಿಯಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋಟ್ ನೋಟಿಸ್ ಜಾರಿ ಮಾಡಿದೆ. ಹೌದು ಏಪ್ರಿಲ್ 4 ರಂದು ಬಿಜೆಪಿ ಕರ್ನಾಟಕದ ಸಾಮಾಜಿಕ ತಾಣ ಎಕ್ಸ್ ಜಾಲತಾಣದಲ್ಲಿ ಅನಿಮೇಷನ್ ಮಾದರಿಯ ವಿಡಿಯೋವೊಂದನ್ನು ಪೋಸ್ಟ್ ಆಗಿತ್ತು. ಅದರಲ್ಲಿ ಶಿರೋನಾಮೆಯನ್ನು ಎಚ್ಚರ.. ಎಚ್ಚರ.. ಎಚ್ಚರ ಎಂದು ಬರೆದಿದ್ದು, ಅದರಲ್ಲಿ ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳನ್ನು ಮೂರು ಮೊಟ್ಟೆಗಳಿಂದ ಮರಿಗಳು ಹೊರ ಬರುತ್ತಿರುವಂತೆ ಗುರುತಿಸಲಾಗಿತ್ತು. ಅದರಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಸಿದ್ದರಾಯ್ಯ ಮತ್ತೊಂದು ಧರ್ಮದ ಮೊಟ್ಟೆಯೊಂದನ್ನು ತಂದಿಟ್ಟು ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ವರ್ಗಗಳಿಗೆ ಮೀಸಲಿದ್ದ ಆಹಾರವನ್ನು ನೀಡುತ್ತಿರುವಂತೆ…

Read More

ಕಲಬುರ್ಗಿ : ಇಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಿದ್ದಾನೆ. ಇದೀಗ ಕಲ್ಬುರ್ಗಿ ಜಿಲ್ಲೆಯ ಸೇಡಂ ಪಟ್ಟಣದ ಪೊಲೀಸ್ ಠಾಣೆಗೆ ಧಾರಾಕಾರ ಮಳೆಯಿಂದ ನೀರು ಠಾಣೆಗೆ ನುಗ್ಗಿದೆ ಈ ವೇಳೆ ನೀರನ್ನು ಹೊರಹಾಕಲು ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ. ಹೌದು ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಇಂದು ಒಂದು ಗಂಟೆಗಳ ಕಾಲ ವರುಣ ಅಬ್ಬರಿಸಿ, ಠಾಣೆಯಲ್ಲೇ ಪೊಲೀಸರಿಗೆ ಮಳೆ ನೀರು ದಿಗ್ಬಂಧನ ಹಾಕಿದೆ. ವರುಣಾರ್ಭಟಕ್ಕೆ ಠಾಣೆ ಆವರಣ ಮಾತ್ರವಲ್ಲದೇ ಠಾಣೆ ಒಳಗೂ ನೀರು ನುಗ್ಗಿದೆ. ಪೊಲೀಸ್ ಸಿಬ್ಬಂದಿ ನೀರು ಹೊರ ಹಾಕುವ ಕೆಲಸದಲ್ಲಿ ನಿರತರಾಗಿದ್ದಾರೆ. ಪಟ್ಟಣದಲ್ಲಿ ಪೊಲೀಸ್ ಠಾಣೆಯು ತಗ್ಗು ಪ್ರದೇಶದಲ್ಲಿ ಇರುವುದರಿಂದ ಪ್ರತಿ ಬಾರಿ ಜೋರಾಗಿ ಮಳೆ ಬಂದರೆ ಸಾಕು ಠಾಣೆಯ ಒಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತದೆ. ಪ್ರತಿ ವರ್ಷ ಕೂಡ ಇದೇ ಘಟನೆ ಮುಂದುವರೆದಿದ್ದು ಸಿಬ್ಬಂದಿಗಳು ಮಳೆ ನೀರನ್ನು ಹೊರ ಹಾಕಿ ಬೇಸತ್ತಿದ್ದಾರೆ. ಮಳೆನೀರು ಠಾಣಿಗೆ ನುಗ್ಗಿರುವುದರಿಂದ ಹಲೋ ಸಮಸ್ಯೆಗಳನ್ನು ಉಂಟು ಮಾಡಿದೆ.

Read More

ತುಮಕೂರು : ಶಾರ್ಟ್ ಸರ್ಕ್ಯೂಟ್ ನಿಂದ ಲೇಡೀಸ್ ಹಾಸ್ಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ತುಮಕೂರು ನಗರದ ಹೊಸ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರೂ ವಿದ್ಯಾರ್ಥಿನಿರು ಅಸ್ವಸ್ಥರಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯು ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಈ ಒಂದು ಅಗ್ನಿ ದುರಂತ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ವಿದ್ಯಾರ್ಥಿನಿಯರು ಆತಂಕದಿಂದ ಹೊರಬಂದು ಪ್ರಾಣವನ್ನು ರಕ್ಷಿಸಿಕೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಹೊಗೆಯಿಂದ ಇಬ್ಬರು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್‌ನಲ್ಲಿ 300 ವಿದ್ಯಾರ್ಥಿನಿಯರು ಇದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್ ಹಾಗೂ ವಿದ್ಯಾರ್ಥಿನಿಯರ ಜೊತೆ ಡಿಸಿ ಶುಭಕಲ್ಯಾಣ್ ಅವರು ಮಾತುಕತೆ ನಡೆಸಿ, ಘಟನೆ ಬಗ್ಗೆ ಮಾಹಿತಿಯನ್ನ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ ಹೊಸ ಬಡಾವಣೆ ಠಾಣಾ…

Read More

ಮೈಸೂರು : ರಾಜ್ಯದಲ್ಲಿ ಮತ್ತೊಂದು ಅನೀಲ ದುರಂತ ಸಂಭವಿಸಿದ್ದು, ಮೈಸೂರಿನಲ್ಲಿ ಈ ಒಂದು ಘಟನೆ ನಡೆದಿದೆ. ಈ ಒಂದು ದುರಂತದಲ್ಲಿ ಐವರು ಜನರು ಅಸ್ವಸ್ಥರಾಗಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಹಳೆ ಕೆಸರೆಯ ಗುಜರಿ ಗೋದಾಮಿನಲ್ಲಿ ಈ ಘಟನೆ ಸಂಭವಿಸಿದೆ. ಗುಜರಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಸ್ವಸ್ಥಗೊಂಡ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಇದೀಗ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೂಡ ಬಿಜೆಪಿಯ ವಿರುದ್ಧ ಕಿಡಿಕಾರಿದ್ದು, 24 ಲಕ್ಷ ನೀಟ್‌ ಆಕಾಂಕ್ಷಿಗಳ ಭವಿಷ್ಯ ಅನಿಶ್ಚಿತತೆಯಲ್ಲಿದೆ ಎಂದು ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ಕಿಡಿ ಕಾರಿರುವ ಅವರು, 24 ಲಕ್ಷ ನೀಟ್‌ ಆಕಾಂಕ್ಷಿಗಳ ಭವಿಷ್ಯ ಅನಿಶ್ಚಿತತೆಯಲ್ಲಿದೆ. ಬಿಜೆಪಿ ಸರ್ಕಾರ ಏಕೆ ಸುಮ್ಮನಿದೆ? ಎನ್‌ಟಿಎ ಏಕೆ ಶಾಂತವಾಗಿದೆ? NEET ಫಲಿತಾಂಶಗಳು ನಿರ್ದಿಷ್ಟ ಫೌಲ್ ಪ್ಲೇ ಕಡೆಗೆ ಸೂಚಿಸುತ್ತವೆ. ನೀವು ಬೇರೆ ಹೇಗೆ ವಿವರಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ. 67 ಆಕಾಂಕ್ಷಿಗಳು 720/720 ಅಂಕಗಳನ್ನು ಪಡೆಯುತ್ತಿದ್ದಾರೆ, ಈ ಹಿಂದೆ ಕೇವಲ 1 ಅಥವಾ 2 ಆಕಾಂಕ್ಷಿಗಳು ಮಾತ್ರ ಪರೀಕ್ಷೆಯಲ್ಲಿ ಅಗ್ರಸ್ಥಾನದಲ್ಲಿದ್ದರು. NEET ಋಣಾತ್ಮಕ ಗುರುತು ವ್ಯವಸ್ಥೆಯನ್ನು ಹೊಂದಿದ್ದರೂ -67 ಟಾಪರ್ಸ್? 67ರಲ್ಲಿ 44 ಟಾಪರ್‌ಗಳು ‘ಗ್ರೇಸ್‌ ಮಾರ್ಕ್‌’ನಿಂದ ಟಾಪರ್‌ಗಳಾಗಿದ್ದಾರೆ. ಆಶ್ಚರ್ಯಕರವಾಗಿ, 62-67 ಸರಣಿ ಸಂಖ್ಯೆಗಳೊಂದಿಗೆ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಅದೇ…

Read More

ಬೆಂಗಳೂರು : ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪರಿಶೀಲನೆಯ ವೇಳೆ ವಿದೇಶದಿಂದ ಆಗಮಿಸಿದ ಇಬ್ಬರು ಮಹಿಳೆಯರು ಸಿಗಿ ಬಿದ್ದಿದ್ದು, ಅವರ ಬಳಿ ಇದ್ದ ಸುಮಾರು 6.29 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಹೌದು ಕೆಂಪೇಗೌಡ ಏರ್ಪೋರ್ಟ್ ನಲ್ಲಿ 6.29 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಬಳಿಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಅಕ್ರಮ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ವಿದೇಶದಿಂದ ಫ್ಲೈಟ್ ನಲ್ಲಿ ಮಹಿಳೆಯರು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು.ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಇಬ್ಬರು ಮಹಿಳೆಯರು ಬಂದು ಇಳಿದಿದ್ದಾರೆ. ನಾಜಿ ಲಿಟಿ ಎಂಬ ಮಹಿಳೆಯಿಂದ 4 ಕೆ.ಜಿ 61 ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೆ ಆರತಿ ಸಗಲ್ ಎಂಬುವವರಿಂದ 2 ಕೆ.ಜಿ 181 ಚಿನ್ನ ಗ್ರಾಂ ವಶಪಡಿಸಿಕೊಂಡಿದ್ದಾರೆ. ಏರ್ ಪೋರ್ಟ್ ನ ಶೌಚಾಲಯದಲ್ಲೂ 2 ಕೆ.ಜಿ 772 ಗ್ರಾಂ ಚಿನ್ನ ಪತ್ತೆಯಾಗಿದೆ. ಬ್ಯಾಗ್ ನಿಂದ ಇಬ್ಬರು ಮಹಿಳೆಯರು…

Read More