Author: kannadanewsnow05

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧ ಪಟ್ಟಂತೆ ಇಡಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮುಡಾದ ಮಾಜಿ ಆಯುಕ್ತ ನಟೇಶನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಸತತ 36 ಗಂಟೆಗಳಿಂದ ಇಡಿ ಅಧಿಕಾರಿಗಳು ಮುಡಾ ಹಗರಣಕ್ಕೆ ಸಂಬಂಧಿಸಿದವರ ಮನೆಯ ಮೇಲೆ ದಾಳಿ ಮಾಡಿದ್ದು ಅಲ್ಲದೆ, ಹಲವು ಮಹತ್ವದ ದಾಖಲೆ ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಆಯುಕ್ತ ನಟೇಶನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಮುಡಾದಿಂದ 50:50 ಅನುಪಾತದಲ್ಲಿ 928 ನಿವೇಶನಗಳ ಅಕ್ರಮ ಹಂಚಿಕೆಯಾಗಲು ಪ್ರಾಧಿಕಾರದ ಹಿಂದಿನ ಆಯುಕ್ತರಾಗಿದ್ದ ಡಿ.ಬಿ.ನಟೇಶ್‌ ಕಾರಣ ಎಂದು ಆರೋಪಿಸಲಾಗಿತ್ತು.ಹಾಗಾಗಿ ನಿನ್ನೆ ಇಡಿ ಅಧಿಕಾರಿಗಳು ನಟೇಶ್ ಮನೆಯ ಮೇಲೆ ದಾಳಿ ಮಾಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ, ತನಿಖೆಗೆ ನಟೇಶ್‌ ಅವರು ಸಹಕರಿಸಿಲ್ಲ ಎನ್ನಲಾಗಿದೆ. ನಾನು ಪ್ರಕರಣದಲ್ಲಿ ತಪ್ಪೆ ಮಾಡಿಲ್ಲ ಎಂದು ತಿಳಿಸಿದ್ದರು. ನಟೇಶ್ ಮುಡಾ ಆಯುಕ್ತರಾಗಿದ್ದಾಗ ಸಿಎಂ ಪತ್ನಿಗೆ ಸೈಟ್ ಹಂಚಿಕೆಯಾಗಿತ್ತು. ಈ ನೆಲೆಯಲ್ಲಿ…

Read More

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಂತರ ಅಕ್ರಮಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚಿಗೆ ಶಾಸಕ ಬಿ ನಾಗೇಂದ್ರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಬಿಜೆಪಿ MLC ಸಿ ಟಿ ರವಿ ಅವರು ರಾಜ್ಯದಲ್ಲಿ ರಾವಣನ ದರ್ಬಾರು ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಳ್ಳಾರಿ ಜಿಲ್ಲೆಯ ಕುಡುತೀನಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾತನಾಡಿದ ಸಿಟಿ ರವಿ ಜನರ ಕಲ್ಯಾಣಕ್ಕೆ ಖರ್ಚಾಗ ಬೇಕಿದ್ದ ಹಣ ಬಾರ್ ಗೆ ಹಾಕಿದ್ದಾರೆ. ಜನರ ಕಷ್ಟಕ್ಕೆ ಬಳಕೆಯಾಗಬೇಕಾದ ಹಣ ಅವರ ಹೆಂಡತಿರು, ಮಕ್ಕಳಿಗೆ ಒಡವೆ ಖರೀದಿ ಮಾಡಿದ್ದಾರೆ ಎಂದು ಕಿಡಿ ಕಾರಿದರು. ಈ ಪಾಪಕ್ಕೆ ಕ್ಷಮೆ ಇಲ್ಲ ಹೀಗಾಗಿ ಅವರಿಗೆ ಶಿಕ್ಷೆ ನೀಡಬೇಕು. ಜನ ಶಿಕ್ಷೆ ನೀಡಿದರೆ ರಾಜಕೀಯದಲ್ಲಿ ರಾವಣ ದರ್ಬಾರು ಇರಲ್ಲ. ರಾಜಕೀಯದಲ್ಲಿ ಯಾವಾಗ್ಲೂ ರಾಮನ ದರ್ಬಾರು ಇರಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಮಾಡುತ್ತಿರುವುದು ರಾವಣನ ದರ್ಬಾರು ಎಂದು…

Read More

ವಿಜಯಪುರ : ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾದ ಪ್ರತಿವಾದಕ್ಕೂ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಇಂದು ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಸಿಂದಗಿ, ಪಡಗಾನೂರು, ಹಡಗಲಿ ಗ್ರಾಮಗಳಲ್ಲಿ ರೈತರ ಅಹವಾಲು ಆಲಿಸಿರುವ ಬಿಜೆಪಿ ತಂಡ ದಾಖಲೆ, ಮಾಹಿತಿಗಳನ್ನ ಸಂಗ್ರಹಿಸಿಕೊಂಡಿದೆ. ಸದ್ಯ ಎಲ್ಲ ಮಾಹಿತಿ ಸಂಗ್ರಹಿಸಿಕೊಂಡಿರುವ ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡ ಡಿಸಿ ಟಿ ಭೂಬಾಲನ್ ಭೇಟಿ ಮಾಡಿದ್ದಾರೆ. ವಕ್ಫ್​​ ಆಸ್ತಿಗಳ ಇಂದೀಕರಣ ಮೊದಲಿನಿಂದಲೂ ಮಾಡುತ್ತ ಬಂದಿದ್ದಾರೆ. ಹಿಂದಿನಂತೆಯೆ ಈಗ ನಾವು ಇಂದೀಕರಣ ಮಾಡಿದ್ದೇವೆ ಎಂದು ಬಿಜೆಪಿ ಟೀಂ ಎದುರು ಡಿಸಿ ಸ್ಪಷ್ಟನೆ ನೀಡಿದರು. 2018-19ರಲ್ಲೂ ವಕ್ಫ್ 123 ಆಸ್ತಿಗಳ ಇಂದೀಕರಣ ಆಗಿವೆ. 112 ರೈತರ ಜಮೀನುಗಳಿಗೆ ನೋಟಿಸ್ ನೀಡಲಾಗಿದೆ. ಪ್ರತಿವರ್ಷ ಇಂದೀಕರಣ, ನೋಟಿಸ್ ಪ್ರಕ್ರಿಯೆ ಆಗುತ್ತಿದೆ. 2020-21ರಲ್ಲಿ 138 ರೈತರಿಗೆ ನೋಟಿಸ್ ನೀಡದೇ ಇಂದೀಕರಣ ವಕ್ಫ್​​ ಹೆಸರು ಸೇರ್ಪಡೆಯಾಗಿದೆ ಎಂದು ಜಿಲ್ಲಾಧಿಕಾರಿ ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ. ಅದೇ ರೀತಿಯಾಗಿ 2020-21ರಲ್ಲೂ ನೋಟಿಸ್ ನೀಡದೆ…

Read More

ಹಾವೇರಿ : ಮುಂದಿನ ತಿಂಗಳು ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.ಇಂದು ಹಾವೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲ್ ಅವರು ಮಾತನಾಡಿ, ನಾವು ಗೆಲುವಿನ ಅಂತರ ನೋಡುತ್ತಿಲ್ಲ. ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ತಿಳಿಸಿದರು. ಈ ಬಾರಿ ಶಿಗ್ಗಾವಿಯಲ್ಲಿ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂದು ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ನೀಡಿದರು.ಯಾಸಿರ್ ಪಠಾಣ್ ಕೂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿದ್ದಾನೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು ಬಹಳ ಮಾತನಾಡಿದ್ದರು. 3 ಲಕ್ಷ 4 ಲಕ್ಷ ಲೀಡ್ ನಿಂದ ಗೆಲ್ಲುತ್ತೇವೆ ಅಂದರು ಏನಾಯ್ತು? ಎಂದರು. ಗ್ಯಾರಂಟಿ ಯೋಜನೆಗಳಿಂದಾಗಿ 9 ಸೀಟುಗಳನ್ನು ನಾವು ಗೆದ್ದಿದ್ದೇವೆ. ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದವರು ಬಿಜೆಪಿಯವರು.ಈಗ ಬಿಜೆಪಿಯವರು ಆತ್ಮಾವಲೋಕನ ಮಾಡಿಕೊಳ್ಳಲಿ. ನಾವು ಗೆಲುವಿನ ಅಂತರ ನೋಡುತ್ತಿಲ್ಲ ಗೆಲುವು ಮಾತ್ರ ನೋಡುತ್ತಿದ್ದೇವೆ ಎಂದು ಹಾವೇರಿ ಜಿಲ್ಲಾ…

Read More

ಬೆಂಗಳೂರು : ಇಂದು ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮರೆಯಾಗಿ ಇಂದಿಗೆ ಮೂರು ವರ್ಷ. ಅವರ ನೆನಪು ಕನ್ನಡಿಗರಲ್ಲಿ ಅಷ್ಟೆ ಅಲ್ಲದೆ ಇಡೀ ಭಾರತೀಯ ಚಿತ್ರರಂಗದಲ್ಲಿ ಅವರ ನೆನಪು ಅಚ್ಚಳಿಯದೆ ಉಳಿದಿದೆ.ಇದೆ ವೇಳೆ ಪುನೀತ್ ರಾಜ್ ಕುಮಾರ್ ಸ್ಮಾರಕಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಪುನೀತ್ ರಾಜಕುಮಾರ್ ಸ್ಮಾರಕಕ್ಕೆ ಭೇಟಿ ನೀಡಿದ ಶಿವರಾಜ್ ಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ,ಅಪ್ಪು ನಮ್ಮಲ್ಲಿ ಒಬ್ಬರಾಗಿ ಜೀವಿಸುತ್ತಿದ್ದಾರೆ. ಅಪ್ಪುನ ಅಷ್ಟು ಬೇಗ ಮರೆಯೋಕೆ ಆಗಲ್ಲ. ಶೂಟಿಂಗ್ ಹೋದರೂ ಎಲ್ಲೇ ಇದ್ದರೂ ಪುನೀತ್ ನೆನಪಾಗುತ್ತಲೇ ಇರುತ್ತಾನೆ. ಅಪ್ಪು ನಮ್ಮ ನಡುವೆಯೇ ಇದ್ದಾನೆ, ಎಲ್ಲೂ ಹೋಗಿಲ್ಲ. ನಮ್ಮಲ್ಲಿ ಒಬ್ಬರಾಗಿ ಜೀವಿಸುತ್ತಿದ್ದಾರೆ. ನಾನು ಈ ಜಾಗಕ್ಕೆ ಬರಬೇಕು ಅಂತ ಏನೂ ಇಲ್ಲ. ಈ ಜಾಗದಲ್ಲಿ ಒಂದು ಪಾಸಿಟಿವ್ ವೈಬ್ ಇದೆ ಎಂದಿದ್ದಾರೆ. 2021 ಅಕ್ಟೋಬರ್ 29ರಂದು ಹೃದಯಾಘಾತದಿಂದ ಅಪ್ಪು ನಿಧನರಾದರು. ಪುನೀತ್…

Read More

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಯುವಕ ಆಸ್ತಿ ವಿದ್ವಾದ ವಿಚಾರವಾಗಿ ವಿಜಯಪುರ ಜಿಲ್ಲಾಧಿಕಾರಿಯನ್ನು ಬಿಜೆಪಿ ಮುಖಂಡರ ನಿಯೋಗ ಎಂದು ಭೇಟಿ ಆಯಿತು. ಈ ವೇಳೆ ಬಿಜೆಪಿ ಮುಖಂಡರು ನೀವು ರೈತರ ಅಹವಾಲನ್ನು ಆಲಿಸಿತು. ಈ ವೇಳೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ರೈತರಿಗೆ ನೀಡಿದ ನೋಟಿಸ್ ಹಿಂಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು. ಜಿಲ್ಲೆಯ ಸಿಂದಗಿ, ಪಡಗಾನೂರು ಹಡಗಲಿ ಗ್ರಾಮಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿತು. ರೈತರಿಂದ ದಾಖಲೆ ಮಾಹಿತಿ ಸಂಗ್ರಹಿಸಿರುವ ಬಿಜೆಪಿ ನಂತರ ಜಿಲ್ಲಾಧಿಕಾರಿ ಭೇಟಿಗೆ ಆಗಮಿಸಿತು. ಡಿಸಿ ಅವರನ್ನು ಭೇಟಿಯಾದ ಸಂಸದ ಗೋವಿಂದ ಕಾರಜೋಳ ನೇತೃತ್ವದ ನಿಯೋಗ ಡಿಸಿಗೆ ಪ್ರೊಸೀಡಿಂಗ್ ಕಾಪಿ ಕೇಳಿದ್ದಾರೆ. ನೋಟಿಸ್ ಕೊಡದೆ ಪಹಣಿಯಲ್ಲಿ ವಕ್ಫ್ ಹೆಸರು ಉಲ್ಲೇಖವಾಗಿದೆ ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಜಿಲ್ಲಾಧಿಕಾರಿ ಇಂಡಿ, ಚಡಚಣದಲ್ಲಿ ಮಾತ್ರ 44 ರೈತರ ಜಮೀನಿನಲ್ಲಿ ಇಂದಿಕರಣ ಮಾಡಿದ್ದೇವೆ. ರೈತರಿಗೆ ಕೊಟ್ಟ ನೋಟಿಸ್ ರದ್ದು ಮಾಡಿದ್ದೇವೆ. ರೈತರ ರೈತರಿಗೆ ನೀಡಿದ್ದ ನೋಟಿಸ್ ಈಗಾಗಲೇ ರದ್ದುಗೊಳಿಸಿದ್ದೇವೆ ಎಂದರು. ಜಿಲ್ಲಾಧಿಕಾರಿ ಜೊತೆಗೆ ಬಿಜೆಪಿ ನಿಯೋಗದ ವಕೀಲ…

Read More

ಬೆಂಗಳೂರು : ವಿಜಯಪುರದಲ್ಲಿ ವಕ್ಫ್ ಆಸ್ತಿ ಹೆಸರಲ್ಲಿ ರೈತರಿಗೆ ನೋಟಿಸ್ ನೀಡಿದ್ದನ್ನು ವಿರೋಧಿಸಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿಟಿ ರವಿ ಅವರು ನಮ್ಮ ದೇಶದಲ್ಲಿ ಇದ್ದದ್ದು ಸಂವಿಧಾನ ಮಾತ್ರ. ಷರಿಯಾ ಬೇಕು ಅಂದ್ರೆ ಪಾಕಿಸ್ತಾನಕ್ಕೆ ಹೋಗಿ‌ ಎಂದು ಎಂಎಲ್​ಸಿ ಸಿ.ಟಿ.ರವಿ ಅವರು ಸಚಿವ ಜಮೀರ್ ಅಹ್ಮದ್​ ವಿರುದ್ಧ ಹರಿಹಾಯ್ದಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಾನ‌ ಕೊಟ್ಟಿದ್ದೇ ನಿಜವಾಗಿದ್ರೆ, ಸೂಕ್ತ ದಾಖಲೆ ಇದ್ರೆ ಅದು ವಕ್ಫ್ ಆಸ್ತಿ ಆಗುತ್ತದೆ. ಸರ್ಕಾರ ಗ್ರ್ಯಾಂಟ್ ಕೊಟ್ರೂ ಅದು ವಕ್ಫ್ ಆಸ್ತಿ ಅಂತ ಪರಿಗಣಿಸಬಹುದು. ವಕ್ಫ್ ಬೋರ್ಡ್ ಖರೀದಿಸಿದ್ರೆ ಅದು ವಕ್ಫ್ ಆಸ್ತಿ ಅಂತ ಹೇಳಬಹುದು. ಆದರೆ ಸ್ವಯಂಪ್ರೇರಿತವಾಗಿ ವಕ್ಫ್ ಎಂದು ಘೋಷಿಸಿಕೊಳ್ಳುವ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡಿದ್ದರೆ ಅದು ವಕ್ಫ್ ಆಸ್ತಿ ಆಗಲ್ಲ ಎಂದರು. ವಕ್ಫ್ ಆಸ್ತಿ ಹೆಸರಲ್ಲಿ ರೈತರಿಗೆ ನೋಟಿಸ್ ಕೊಡೋದನ್ನು ತಕ್ಷಣ ನಿಲ್ಲಿಸಲಿ. ಜಮೀರ್ ಅಹ್ಮದ್​ ಜಿಲ್ಲಾ ಪ್ರವಾಸ ಮಾಡಿ, ಅಧಿಕಾರಿಗಳಿಗೆ ಧಮ್ಕಿ ಹಾಕಿ ನೋಟಿಸ್​…

Read More

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ನಲ್ಲಿ ನ್ಯಾ.ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ವಾದ ಪ್ರತಿವಾದಗಳನ್ನು ಆಲಿಸಿದ ನ್ಯಾಎಸ್.ವಿಶ್ವಜೀತ್ ಶೆಟ್ಟಿ ಅವರು ನಟ ದರ್ಶನ್ ಜಾಮೀನು ಅರ್ಜಿಯ ಕುರಿತು ನಾಳೆಗೆ ಆದೇಶ ಕಾಯ್ದಿರಿಸಿದರು. ವಿಚಾರಣೆಯ ವೇಳೆ ದರ್ಶನ್ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಿ ದರ್ಶನ್ ಬೆನ್ನುಮೂಳೆ ಹಾಗೂ ಎಂ ಆರ್ ಐ ಸ್ಕ್ಯಾನ್ ಮಾಡಿಸಿದ್ದಾರೆ. ರೋಗಿಗೆ ಬೆನ್ನಿನ ನರದ L5 ಹಾಗೂ S1 ಡಿಸ್ಕ್ ನ್ಯೂನ್ಯತೆ ಕಂಡು ಬಂದಿದೆ. ಅಕ್ಟೋಬರ್ 23ರಂದು ದರ್ಶನ ಜೊತೆಗೆ ಸಮಾಲೋಚಿಸಿ ಶಸ್ತ್ರಚಿಕಿತ್ಸೆಯ ಬಗ್ಗೆ ದರ್ಶನ್ ಗೆ ಮಾಹಿತಿ ನೀಡಲಾಗಿದೆ. ಶಸ್ತ್ರಚಿಕಿತ್ಸೆಯ ಪರಿಣಾಮಗಳ ಬಗ್ಗೆಯೂ ಕೂಡ ವೈದ್ಯರು ದರ್ಶನ್ ಅವರಿಗೆ ಮಾಹಿತಿ ನೀಡಿದ್ದಾರೆ. ನರದ ತೊಂದರೆಯಿಂದ ಕಾಲಿನಲ್ಲಿ ಸ್ಪರ್ಶ ಶಕ್ತಿ ಕಳೆದುಕೊಳ್ಳುವಂತಾಗಲಿದೆ ಅಲ್ಲದೆ ಮೂತ್ರ ನಿಯಂತ್ರಣದ ಸಮಸ್ಯೆ ಕೂಡ ಕಾಣಿಸಿಕೊಳ್ಳಬಹುದು…

Read More

ಕೋಲಾರ : ರಾತ್ರಿ ಪಾಳಯದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಮಹಿಳಾ ಎಎಸ್ಐ ಮೇಲೆ ಜಾರ್ಖಂಡ್ ಮೂಲದ ವ್ಯಕ್ತಿ ಒಬ್ಬ ಚಾಕು ಇರಿದು ಭೀಕರವಾಗಿ ಹಲ್ಲೆ ಮಾಡಿ ಗಾಯಗೊಳಿಸಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ನಡೆದಿದೆ. ಹೌದು ರಾತ್ರಿಯ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಪೊಲೀಸ್‌ ಎಸ್‌ಐಗೆ ಜಾರ್ಖಂಡ್ ಮೂಲದ ಅಜಯ್ ಸಿಂಗ್ ಎಂಬಾತ ಚಾಕು ಇರಿದಿದ್ದು, ಎಎಸ್‌ಐ ಬಾನು ಚಾಕು ಇರಿತಕ್ಕೊಳಗಾಗಿದ್ದಾರೆ. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿಯ ಪಾಳಿಯಲ್ಲಿ ತಿರುಗುತ್ತಿದ್ದ ಎ ಎಸ್ ಐ ಬಾನು ಅವರು, ಜಾರ್ಖಂಡ್ ಮೂಲದ ಅಜಯ್ ಸಿಂಗನನ್ನು ಇಷ್ಟೊತ್ತಿನಲ್ಲಿ ಯಾಕೆ ಓಡಾಡುತ್ತಿದೆ ಎಂದು ಪ್ರಶ್ನಿಸಿದ್ದಾರೆ ಇದಕ್ಕೆ ಅಜಯ್ ಸಿಂಗ್ ಎಎಸ್ಐ ಬಾಲು ಮೇಲೆ ಚಾಕು ಇರಿದು ಹಲ್ಲೆ ಮಾಡಿದ್ದಾನೆ.ಆರೋಪಿ ಅಜಯ್ ಸಿಂಗ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನ್ಯಾಯಾಧೀಶರಾದಂತಹ ವಿಶ್ವಜೀತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಿತು.ವಿಚಾರಣೆ ವೇಳೆ ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರಕರಣವನ್ನು ಉಲ್ಲೇಖಿಸಿ ವಾದ ಮಂಡಿಸಿದರು ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಸಿ ಜಾಮೀನು ಉಲ್ಲೇಖಿ ಸಿಸಿ ನಾಗೇಶ್ ವಾದ ಮಂಡಿಸಿದ್ದು, ಡಿಕೆ ಶಿವಕುಮಾರ್ ಅವರಿಗಿದ್ದ ಸಮಸ್ಯೆ ಗಿಂತ ಹೆಚ್ಚಿನ ಅನಾರೋಗ್ಯ ದರ್ಶನ್ ಅವರಿಗೆ ಇದೆ. 2022 23ರಲ್ಲಿಯೂ ಈ ಬಗ್ಗೆ ಚಿಕಿತ್ಸೆ ಪಡೆಯಲಾಗಿದೆ. ಬೆನ್ನು ಹುರಿಯ ಸಮಸ್ಯೆಯಿಂದ ಈಗಾಗಲೇ ಕಾಲು ಮರಗಟ್ಟುವಿಕೆ ಆಗುತ್ತಿದೆ. ಹೀಗೆ ಮುಂದುವರೆದರೆ ಇನ್ನಷ್ಟು ಸಮಸ್ಯೆ ಆಗಬಹುದು. ಡಿಸ್ಕ್ ನಲ್ಲಿನ ಸಮಸ್ಯೆಯಿಂದ ನರದಿಂದ ರಕ್ತ ಪರಿಚಲನೆ ಆಗುತ್ತಿಲ್ಲ. ಹೀಗಾಗಿ ಶಸ್ತ್ರಚಿಕಿತ್ಸೆ ಅಗತ್ಯವಿದೆ ಪಾರಂಪರಿಕ ಚಿಕಿತ್ಸೆಯಿಂದ ಇದು ಪರಿಹಾರ ಆಗುವುದಿಲ್ಲ. ಶಸ್ತ್ರಚಿಕಿತ್ಸೆಯಿಂದ ಮಾತ್ರವೇ ಈ ಸಮಸ್ಯೆ…

Read More