Author: kannadanewsnow05

ಕಲಬುರಗಿ: ನಗರದ ಆಳಂದ ರಸ್ತೆಯ ಕೆರಿಬೋಸಗಾ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಇಂದು ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ನಿವೃತ್ತ ಸಿಆರ್ ಪಿಎಫ್ ಯೋಧ ಮಾರುತಿ ಕಾಶಿನಾಥ ಘೋಡಕೆ (56) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. https://kannadanewsnow.com/kannada/good-news-for-motorists-steps-to-be-taken-to-open-additional-centre-for-installation-of-hsrp-number-plate/ ಆಳಂದ ತಾಲ್ಲೂಕಿನ ಸಾವಳೇಶ್ವರ ಗ್ರಾಮದ ಮಾರುತಿ ಅವರು ಕಲಬುರಗಿಯತ್ತ ಬೈಕ್ ನಲ್ಲಿ ಬರುತ್ತಿದ್ದರು‌. ಈ ವೇಳೆ ಮಹಾರಾಷ್ಟ್ರ ನೋಂದಣಿ ಹೊಂದಿದ ಲಾರಿ ಬೈಕ್ ಓವರ್ ಟೇಕ್ ಮಾಡಿ ಹೋಗುವಾಗ ಬೈಕ್ ಲಾರಿಯಡಿ ಸಿಲುಕಿದೆ. https://kannadanewsnow.com/kannada/gokarna-police-arest/ ತಲೆಯ ಭಾಗ ಹಾಗೂ ಕಾಲಿನ ಮೇಲೆ ಲಾರಿಯ ಚಕ್ರ ಹಾಯ್ದು ಹೋಗಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು‌.ಸ್ಥಳಕ್ಕೆ ಸಂಚಾರ ಠಾಣೆ-2ರ ಪೊಲೀಸರು ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಂಬುಲೆನ್ಸ್ ನಲ್ಲಿ ಜಿಮ್ಸ್ ಗೆ ಕಳುಹಿಸಲಾಯಿತು. https://kannadanewsnow.com/kannada/bagalkot-4-year-old-boy-attacked-by-stray-dogs-hospitalised/

Read More

ಬೆಂಗಳೂರು : ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ವಾಹನ ಸವಾರರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.ಬೆಂಗಳೂರಿನ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದೆ. ಅಳವಡಿಕೆಗೆ ಮೂರು ತಿಂಗಳ ಕಾಲಾವಕಾಶ ಇದೆ. ಅಲ್ಲದೆ ಅದರಲ್ಲಿ ಏನೇನು ನ್ಯೂನ್ಯತೆಗಳಿವೆ ಅವುಗಳನ್ನು ಸರಿಪಡಿಸುತ್ತೇವೆ ಎಂದು ತಿಳಿಸಿದರು. https://kannadanewsnow.com/kannada/gokarna-police-arest/ ಗೊಂದಲದ ಗೂಡಾದ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ವಿಚಾರ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ನಲ್ಲಿ ಅಳವಡಿಕೆಯಲ್ಲಿ ಗೊಂದಲವಿದೆ. ಎಚ್ಎಸ್ಆರ್‌ಪಿ ನಂಬರ್ ಪೆಟ್ರೋಲ್ ಹುಡುಗಿಗೆ ಮೂರು ತಿಂಗಳ ಕಾಲಾವಕಾಶವಿದೆ ಏನೇನು ನ್ಯೂ ನದಿಗಳಿವೆ ಅವುಗಳನ್ನೆಲ್ಲವನ್ನು ಸರಿಪಡಿಸುತ್ತೇವೆ. ಡುಬ್ಲಿಕೇಟ್ ವೆಬ್ಸೈಟ್ ಮೂಲಕ ಎಚ್ಎಸ್ಆರ್‌ಪಿ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕೂಡ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವ ಕ್ರಮ…

Read More

ಬಾಗಲಕೋಟೆ : ಜಿಲ್ಲೆಯ ಜಮಖಂಡಿಯಲ್ಲಿ 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿವೆ. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. https://kannadanewsnow.com/kannada/heres-some-good-news-for-police-exam-aspirants-railways-to-install-additional-coaches/ ಜಮಖಂಡಿ ತಾಲೂಕಿನನಲ್ಲಿ ನಾಲ್ಕು ವರ್ಷದ ಉಮರ್ ಯಾಸಿನ್ ಪಠಾಣಗೆ ಬೀದಿ ನಾಯಿಗಳು ದಾಳಿ ನಡೆಸಿ ಕಚ್ಚಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ.ಬಾಲಕನ ಮೂಗು,ಬಾಯಿ, ತೊಡೆಗೆ ಕಚ್ಚಿದ ಬೀದಿ ನಾಯಿಗಳು. ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಜನರು ಆಗ್ರಹಿಸುತ್ತಿದ್ದಾರೆ. https://kannadanewsnow.com/kannada/heres-some-good-news-for-police-exam-aspirants-railways-to-install-additional-coaches/ ಅಲ್ಲದೆ ಇತ್ತೀಚಿಗೆ ಬೆಂಗಳೂರಿನಲ್ಲಿ ಕೂಡ ಬೆಳಿಗ್ಗೆ ವಾಯುಹಾರಕ್ಕೆ ತೆರಳಿದ್ದ ವೃದ್ಧಾರೊಬ್ಬರ ಮೇಲೆ ಬೀದಿ ನಾಯಿ ಒಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿತ್ತು. ಘಟನೆಯನ್ನು ಖಂಡಿಸಿದ ಸ್ಥಳೀಯರು ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ಬಿಬಿಎಂಪಿಗೆ ಆಗ್ರಹಿಸಿದ್ದರು. https://kannadanewsnow.com/kannada/will-you-continue-as-chief-minister-after-the-mp-elections-give-a-guarantee-yatnal/

Read More

ಬೆಂಗಳೂರು : ಬೆಂಗಳೂರು ನಗರದ ಮೆಟ್ರೋ ಪ್ರಯಾಣಿಕರಿಗೆ ಇದೀಗ ಮೆಟ್ರೋ ಹಸಿ ಸುದ್ದಿ ಒಂದನ್ನು ನೀಡಿದ್ದು, ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಸೆಲ್ಫಿ ಪ್ರಿಯರಿಗಾಗಿ ಸೆಲ್ಫಿ ಪಾಯಿಂಟ್ ಗಳನ್ನು ನಿರ್ಮಾಣ ಮಾಡಿದೆ. https://kannadanewsnow.com/kannada/will-you-continue-as-chief-minister-after-the-mp-elections-give-a-guarantee-yatnal/ ನಗರದಲ್ಲಿ ವೇಗ ಮತ್ತು ಸುಗಮ ಸಂಚಾರಕ್ಕೆ ನಮ್ಮ ಮೆಟ್ರೋ ಬಹಳಷ್ಟು ಅನುಕೂಲಕರವಾಗಿದೆ. ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಪ್ರಯಾಣಿಕರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಹಲವು ಉಪಕ್ರಮಗಳನ್ನು ಜಾರಿಗೆ ತರತ್ತಲೇ ಇದೆ. https://kannadanewsnow.com/kannada/action-to-fill-up-the-posts-of-assistant-professors-higher-education-minister-dr-m-c-sudhakar/ ಇದೀಗ ನಮ್ಮ ಮೆಟ್ರೋ ಸೆಲ್ಫಿ ಪ್ರಿಯರಿಗೆ ಗುಡ್ ನ್ಯೂಸ್ ನೀಡಿದೆ. ಅದು ನಮ್ಮ ಮೆಟ್ರೋ ಹಸಿರು ಮಾರ್ಗದ ಬನಶಂಕರಿ ಮತ್ತು ಕೋಣನಕುಂಟೆ ನಿಲ್ದಾಣಗಳಲ್ಲಿ ಸೆಲ್ಫಿ ಪಾಯಿಂಟ್​​ಗಳನ್ನು ನಿರ್ಮಿಸಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಸೆಲ್ಫಿ ಪಾಯಿಂಟ್​ಗಳನ್ನು ನಿರ್ಮಾಣ ಮಾಡಿದೆ. https://kannadanewsnow.com/kannada/tv-actor-rituraj-singh-passes-away-at-59-due-to-cardiac-arrest/ ಗೋಡೆಯ ಮೇಲೆ ಹಸಿರು ಹೊದಿಕೆಯಂತೆ ಕಾಣುವ ಬೋರ್ಡ್ ರೀತಿಯ ಪರದೆ ಹಾಕಿ, ಅದರ ಸುತ್ತಲೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಪ್ರಯಾಣಿಕರು ಮೊಬೈಲ್‌ನಲ್ಲೇ ಸೆಲ್ಫಿ ತೆಗೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಸೆಲ್ಫಿ…

Read More

ಬೆಂಗಳೂರು : ಇಂದು ವಿಧಾನಸಭೆ ಅಧಿವೇಶನದಲ್ಲಿ ಹೊಂದಾಣಿಕೆ ರಾಜಕಾರಣ ಕುರಿತು ಚರ್ಚೆ ನಡೆಯಿತು. ಇದೆ ವೇಳೆ ಹೊಂದಾಣಿಕೆ ರಾಜಕಾರಣ ಕುಡಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಮರ ನಡೆಯಿತು. https://kannadanewsnow.com/kannada/tv-actor-rituraj-singh-passes-away-at-59-due-to-cardiac-arrest/ ಇದೆ ವೇಳೆ ಬಸನಗೌಡ ಪಾಟೀಲ ಅವರು ಲೋಕಸಭೆ ಚುನಾವಣೆ ಆದ ಬಳಿಕ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ ಇದಕ್ಕೆ ಗ್ಯಾರಂಟಿ ಕೊಡುತ್ತೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಶ್ನಿಸಿದರು. https://kannadanewsnow.com/kannada/formation-of-land-tribunals-in-138-assembly-constituencies-minister-promises-to-set-up-boards-everywhere-by-month-end/ ಸಿಎಂ ಸಿದ್ದರಾಮಯ್ಯ ಹಾಗೂ ಬಸನಗೌಡ ಪಾಟೀಲ ಮಧ್ಯ ವಾಕ್ಸಮರ ಏರ್ಪಟ್ಟಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೊಮ್ಮಾಯಿವರನ್ನು ಸೋಲಿಸಲು ಪ್ರಯತ್ನಿಸಲಿಲ್ವಾ? ಎಂದು ಹೇಳಿದರು. https://kannadanewsnow.com/kannada/update-bmrcl-rectifies-technical-snag-resumes-metro-services-on-purple-line/

Read More

ಬೆಂಗಳೂರು : ಸತತ ಒಂದು ಗಂಟೆಗಳ ಕಾಲ ಅವರೇ ಹೇಗೆ ಮೆಟ್ರೋ ಸಂಚಾರದಲ್ಲಿ ತಾಂತ್ರಿಕ ದೋಷದಿಂದ ವ್ಯತ್ಯಯ ಉಂಟಾಗಿದ್ದು ಇದೀಗ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಇದೀಗ ಪುನಃ ಆರಂಭವಾಗಿದೆ. https://kannadanewsnow.com/kannada/breaking2025-26-board/ ಮೆಟ್ರೋ ಸಂಚಾರದಲ್ಲಿ ಉಂಟಾಗಿದ್ದ ತಾಂತ್ರಿಕ ದೋಷವನ್ನು ಬಿಎಮ್ಆರ್‌ಸಿಎಲ್ ಇದೀಗ ಸರಿಪಡಿಸಿದೆ. ಯಥಾಸ್ಥಿಯಲ್ಲಿ ಮೆಟ್ರೋ ರೈಲುಗಳ ಸಂಚಾರ ಆರಂಭವಾಗಿದೆ. ನೇರಳೆ ಮಾರ್ಗದಲ್ಲಿನ ರೈಲು ಒಂದು ಗಂಟೆ ಬಳಿಕ ನಮ್ಮ ಮೆಟ್ರೋ ಸಂಚಾರ ಪುನಃ ಆರಂಭವಾಗಿದೆ. ನಮ್ಮ ಮೆಟ್ರೋದಲ್ಲಿ ತಾಂತ್ರಿಕ ಸಮಸ್ಯೆ ಪರಿಹಾರವಾಗಿದೆ. ನೇರಳೆ ಮಾರ್ಗದಲ್ಲಿ ಇದೀಗ ಮೆಟ್ರೋ ರೈಲುಗಳು ಸಂಚರಿಸುತ್ತೇವೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.ಸರಿಯಾದ ಸಮಯಕ್ಕೆ ರೈಲುಗಳು ಸಂಚರಿಸುತ್ತಿವೆ ಎಂದು ಬಿಎಂಆರ್‌ಸಿಎಲ್ ಟ್ವೀಟ್ ಮೂಲಕ ತಿಳಿಸಿದೆ. https://kannadanewsnow.com/kannada/mysuru-students-body-found-hanging-charged-with-murder-for-talking-to-woman/ ಇಂದು ಬೆಳ್ಳಿಗೆ ಚೆಲ್ಲಘಟ್ಟ ಹಾಗೂ ವೈಟ್ಫೀಲ್ಡ್ ನೇರಳೆ ಮಾರ್ಗದಲ್ಲಿ ಬೈಯಪ್ಪನ ಹಳ್ಳಿ ಹಾಗೂ ಗರುಡಾಚಾರ್ಯ ಪಾಳ್ಯ ಮಧ್ಯ ತಾಂತ್ರಿಕ ದೋಷದಿಂದ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿತ್ತು ಈ ವೇಳೆ ಪ್ರಯಾಣಿಕರು ಸಾಕಷ್ಟು ಪರದಾಟ ನಡೆಸಿದರು ಇದೀಗ ತಾಂತ್ರಿಕ ದೋಷ ಸರಿಪಡಿಸಿಸಲಾಗಿದೆ…

Read More

ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪಟ್ಟೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ ಆದರೆ ಕೊಲೆಗೈದು ನೇಣು ಹಾಕಿದ್ದಾರೆ ಎಂದು ಮೃತ ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ. https://kannadanewsnow.com/kannada/breaking-fire-breaks-out-at-seal-laboratory-factory-in-yadgir/ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ವಿದ್ಯಾರ್ಥಿಯನ್ನು ಮುತ್ತುರಾಜ್ ಎಂದು ಗುರುತಿಸಲಾಗಿದೆ. ಆತನನ್ನು ಕೊಲೆಗೈದು ನೇಣು ಹಾಕಿರುವ ಆರೋಪ ಕೇಳಿ ಬರುತ್ತಿದೆ.ದಾಸನಪುರದ ರವಿಕುಮಾರ್ ವಸಂತಿ ದಂಪತಿ ಪುತ್ರ ಮುತ್ತುರಾಜ್ ಎಂದು ಹೇಳಲಾಗುತ್ತಿದೆ. https://kannadanewsnow.com/kannada/arrest-of-patriots-a-membrane-of-traitors-by-vijayendra-attacks-congress/ ಅನ್ಯಕೋಮಿನ ಯುವತಿಯನ್ನು ಮಾತನಾಡಿಸಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ದಂಪತಿಗಳು ಆರೋಪಿಸುತ್ತಿದ್ದಾರೆ.ಯುವತಿಯ ಕಡೆಯ ಯುವಕರು ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದೆ. https://kannadanewsnow.com/kannada/arrest-of-patriots-a-membrane-of-traitors-by-vijayendra-attacks-congress/

Read More

ಯಾದಗಿರಿ : ಯಾದಗಿರಿ ಜಿಲ್ಲೆಯ ಮಾಡಿಯಾಳ ಗ್ರಾಮದ ಸಮೀಪವಿರುವ ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟದಿಂದ ಅಗ್ನಿ ಅವಘಡ ಸಂಭವಿಸಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ಚುಮುತಿದ್ದು, ಹಿರೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿಗಳು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಯಾದಗಿರಿ ತಾಲೂಕಿನ ಮಾಡಿಯಾಳ ಗ್ರಾಮದಲ್ಲಿ ನಡೆದಿರುವ ಘಟನೆ ನಡೆದಿದ್ದು ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ ಕಚ್ಚ ವಸ್ತುಗಳನ್ನು ಕರಗಿಸಿ ಪೌಡರ್ ಗಳನ್ನು ತಯಾರಿಸುವ ಕಾರ್ಖಾನೆಯಾಗುತ್ತು ಎಂದು ತಿಳಿದುಬಂದಿದೆ. ಬೆಂಕಿ ನಂದಿಸುವುದಕ್ಕೆ ಅಗ್ನಿಶಾಮಕ ಸಿಬ್ಬಂದಿ ಇದೀಗ ಹರಸಾಹಸ ಪಡುತ್ತಿದ್ದು ಸ್ಥಳದಲ್ಲಿ ಬಿಡು ಬಿಟ್ಟಿದ್ದಾರೆ.ಸೀಲ್ ಲ್ಯಾಬೋರೇಟರಿ ಫ್ಯಾಕ್ಟರಿಯಲ್ಲಿ ಈ ಘಟನೆ ನಡೆದಿದ್ದು, ಕಚ್ಚ ವಸ್ತುಗಳನ್ನು ಕಳುಹಿಸಿ ಪೌಡರ್ ಗಳನ್ನು ತಯಾರು ಮಾಡಿದಂತಹ ಬೇರೆ ಕಡೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗುತ್ತದ. ಆದರೆ ತಯಾರು ಮಾಡಿದಂತಹ ಪೌಡರ್ ಅನ್ನು ಅನ್ ಲೋಡ್ ಮಾಡುವ ಸಂದರ್ಭದಲ್ಲಿ ಬ್ಲಾಸ್ಟ್ ಆಗಿದೆ ಈ ಸಂದರ್ಭದಲ್ಲಿ ಇಡೀ ಫ್ಯಾಕ್ಟರಿಯಲ್ಲಿ ಬೆಂಕಿ ಆವರಿಸಿಕೊಳ್ಳುತ್ತದೆ ಈ…

Read More

ಬೆಂಗಳೂರು : ಜ್ಞಾನವ್ಯಾಪಿ ಮಸೀದಿ ಸಂಬಂಧ ತೀರ್ಪು ನೀಡಿದ ನ್ಯಾಯಾಧೀಶರ ಕುರಿತು ಅವಹೇಳನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 40 ವಕೀಲರ ಮೇಲೆ ರಾಮನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿರುವ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/loksabha-election/ ಟ್ವೀಟ್ ನಲ್ಲಿ ಕಿಡಿ ಕಾರಿರುವ ಅವರು, ‘ದೇಶ ಭಕ್ತರ ಸೆರೆ – ವಿದ್ರೋಹಿಗಳ ಪೊರೆ’ ಎಂಬುದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೀತಿಯಾಗಿದೆ.ಜ್ಞಾನವ್ಯಾಪಿ ಮಸೀದಿ ಸಂಬಂಧ ತೀರ್ಪು ನೀಡಿದ ನ್ಯಾಯಾಧೀಶರ ಕುರಿತು ಅವಹೇಳನಮಾಡಿ ನ್ಯಾಯಾಂಗ ಹಾಗೂ ಸವಿಂಧಾನವನ್ನು ಧಿಕ್ಕರಿಸಿದ ರಾಷ್ಟ್ರ ವಿಧ್ವಂಸಕ ಮನಸ್ಥಿತಿಯ ಮತೀಯವಾದಿ ವಿದ್ರೋಹಿಯನ್ನು ಸ್ವಯಂ ದೂರು ದಾಖಲಿಸಿಕೊಂಡು ರಾಮನಗರ ಪೋಲಿಸರು ಬಂಧಿಸಿ ಕ್ರಮ ಕೈಗೊಳ್ಳಬೇಕಾಗಿತ್ತು. https://kannadanewsnow.com/kannada/vhp-leader-gets-notice-to-complainant-vhp-leader-to-appear-before-it-over-derogatory-remarks-against-lord-ram/ ಆದರೆ ಈ ಸಂಬಂಧ ವಕೀಲರ ಸಂಘ ದೂರು ನೀಡಿದರೂ ಆರೋಪಿಯನ್ನು ಬಂಧಿಸದೇ ಸ್ವಧರ್ಮೀಯ ಎಂಬ ಕಾರಣಕ್ಕೆ ಆರೋಪಿಯಿಂದಲೇ ದೂರು ಬರೆಸಿಕೊಂಡು ವಕೀಲರ ಮೇಲೇ ದೂರು ದಾಖಲಿಸಿಕೊಂಡುಉದ್ಧಟತನ ಹಾಗೂ ಸ್ವಜನ ಪಕ್ಷಪಾತ ಮೆರೆದಿರುವ ಸಬ್ ಇನ್ಸ್ ಪೆಕ್ಟರ್ ತನ್ವೀರ್…

Read More

ಮಂಗಳೂರು : ಮಂಗಳೂರಿನಲ್ಲಿ ಶಿಕ್ಷಕಿಯಿಂದ ಶ್ರೀ ರಾಮನ ಅವಹೇಳನ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ದೂರುದಾರ ಶರತ್ ಕುಮಾರ್ ಹಾಗೂ ಪಿಎಚ್‌ಪಿ ಮುಖಂಡರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ನೋಟಿಸ್ ಜಾರಿ ಮಾಡಲಾಗಿದೆ. https://kannadanewsnow.com/kannada/traffic-disrupted-between-baiyappanahalli-and-garudachar-palya/ ಇಂದು ಮಧ್ಯಾಹ್ನ 12 ರಿಂದ 2 ಗಂಟೆಯ ಒಳಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ತನಿಖಾ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ನೋಟಿಸ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಪಾಂಡೇಶ್ವರ ಠಾಣೆಗೆ ಪೋಷಕ ಶರತ್ ಕುಮಾರ್ ದೂರು ನೀಡಿದ್ದರು ಎಂದು ಹೇಳಲಾಗುತ್ತಿದೆ.ಅಲ್ಲದೆ ವಿಶ್ವವಿಂದ ಪರಿಷತ್ ಜಿಲ್ಲಾಧ್ಯಕ್ಷ ಎಚ್‍ಕೆ ಪುರುಷೋತ್ತಮ್ ಗೆ ಕೂಡ ನೋಟಿಸ್ ನೀಡಲಾಗಿದೆ. https://kannadanewsnow.com/kannada/kalaburagi-more-than-100-minor-children-suffer-from-acute-heart-disease-report/ ಇಬ್ಬರಿಗೂ ನೋಟಿಸ್ ನೀಡಲಾಗಿದೆ ಮೌಖಿಕವಾಗಿ ಅಥವಾ ಲಿಖಿತ ರೂಪದಲ್ಲಿ ವಿವರಣೆ ನೀಡುವಂತೆ ಸೂಚಿಸಲಾಗಿದೆ. ಅದಲ್ಲದೆ ಸೂಕ್ತ ದಾಖಲೆಗಳನಾದರೂ ಇದ್ದಲ್ಲಿ ಪ್ರಸ್ತುತಪಡಿಸಬಹುದಾಗಿದೆ. ಪ್ರಕರಣ ಸಂಬಂಧ ಪಿ ಎಚ್ ಪಿ ಡಿ ಪಿ ಐ ಕಚೇರಿಗೆ ಗುತ್ತಿಗೆ ಹಾಕಿದ್ದು ಪ್ರಕರಣದ ತನಿಖೆಗೆ ವಿಶ್ವ…

Read More