Author: kannadanewsnow05

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಈ ಹಿಂದೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತು ಹಲವಾರು ನಾಯಕರು ಹೇಳಿಕೆಗಳನ್ನು ನೀಡಿದರು ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಿದ್ದು,ಮುಖ್ಯಮಂತ್ರಿ ಅಧಿಕಾರ ಹಂಚಿಕೆಯ ಕಾಲ ಸನ್ನಿಹಿತವಾಗುವುದರೊಳಗೇ ಪರಿಸ್ಥಿತಿ ಯಾವ ರೀತಿ ಬಿಗಡಾಯಿಸುತ್ತದೆ ಎನ್ನುವುದನ್ನು ಕಾಂಗ್ರೆಸ್ ನಲ್ಲಿ ವ್ಯೂಹ ರಚಿಸುವ ಬಂಡೆಯೊಂದು ಈಗಾಗಲೇ ಸದ್ದು ಮಾಡುತ್ತಿದೆ ಎಂದಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಬಿ ವೈ ವಿಜಯೇಂದ್ರ ಅವರು ಮಾನ್ಯ ಸಿದ್ದರಾಮಯ್ಯ ಅವರೇ, ಭಾರತೀಯ ಜನತಾ ಪಾರ್ಟಿ ತತ್ವ, ಸಿದ್ದಾಂತ ಆಧರಿಸಿದ ಶಿಸ್ತಿನ ಪಕ್ಷ. ಕಳೆಯಿಲ್ಲದೆ ಬೆಳೆದು ನಿಂತಿರುವ ಸಮೃದ್ಧ ತೋಟ, ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ, ಅಧಿಕಾರಕ್ಕಾಗಿ ಹಪಾಹಪಿಸುವ ಕಳ್ಳಿ ಗಿಡಗಳಾವುವೂ ನಮ್ಮ ಪಕ್ಷದಲ್ಲಿ ತಲೆಯೆತ್ತಲು ಸಾಧ್ಯವಿಲ್ಲ. ತಲೆ ಎತ್ತಲು ಹೋದರೆ ಅದಕ್ಕೆ ಮದ್ದು ನೀಡುವಷ್ಟು ನಮ್ಮ ವರಿಷ್ಠ ಮಂಡಳಿಯು ಸಶಕ್ತವಾಗಿದೆ. ಭಾರತದ ರಾಜಕೀಯ…

Read More

ಬೆಂಗಳೂರು : ಹಾಸನದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್ ಅಶೋಕ್ ಈ ಕುರಿತಂತೆ ಮಾತನಾಡಿದ್ದು ಈ ಒಂದು ಪ್ರಕರಣದಲ್ಲಿ ಪೆನ್ ಡ್ರೈವ್ ಹಂಚಿದವರೇ ಕಾಂಗ್ರೆಸ್ನವರು ಎರಡು ಮಾತಿಲ್ಲ ಎಂದು ಗಂಭೀರವಾಗಿ ಆರೋಪಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿದವರೇ ಕಾಂಗ್ರೆಸ್ನವರು ಎರಡು ಮಾತಿಲ್ಲ. ಇದೆಲ್ಲ ಪ್ಲಾನ್ ಮಾಡಿ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಈಗ ತಮ್ಮ ಮೇಲಿನ ಆಪಾದನೆ ಬಿಜೆಪಿಗೆ ಕಡೆ ತಿರುಗೀಸುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಅರಶೋಕ್ ವಾಗ್ದಾಳಿ ನಡೆಸಿದರು. ಎಸ್ಐಟಿ ಮೂಲಕ ನಮ್ಮ ಕಡೆ ತನಿಖೆಯನ್ನು ತಿರುಗಿಸಿದ್ದಾರೆ.ಎಸ್ ಐ ಟಿ ಅಧಿಕಾರಿಗಳು ಪಕ್ಷಪಾತ ಧೋರಣೆ ತೋರಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ಆಗಬೇಕಾದರೆ ಸಿಬಿಐಗೆ ಪ್ರಕರಣವನ್ನು ವಹಿಸಲಿ ಪ್ರಜ್ವಲ್ ಪ್ರಕರಣದ ತನಿಖೆ ಸಿಬಿಐ ಗೆ ವಹಿಸಲಿ. ಪ್ರಜ್ವಲ್ ಇದುವರೆಗೂ ವಾಪಾಸ್ಸಾಗಿಲ್ಲ. ಎಸ್ಐಟಿಯವರು ಬಂಧಿಸಿ ಕರೆ ತಂದಿಲ್ಲ.ಹಾಸನ ಕಾಂಗ್ರೆಸ್ ಕಾರ್ಯಕರ್ತರ ಬಳಿ ಪೆನ್ ಡ್ರೈವ್ ಇದೆ. ಕಾಂಗ್ರೆಸ್ ಕಾರ್ಯಕರ್ತರ ಮೊಬೈಲ್ ಚೆಕ್…

Read More

ವಿಜಯಪುರ : ವಿಜಯಪುರದಲ್ಲಿ ಇಂದು ಅತ್ಯಂತ ಘೋರವಾದ ಘಟನೆ ನಡೆದಿದ್ದು, ನವ ವಿವಾಹಿತ ಜೋಡಿಗಳು ಮನೆಯಲ್ಲಿ ಯಾರು ಇಲ್ಲದ ವೇಳೆ ನೀನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಹೊರಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ನಡೆದಿದೆ.ಮನೋಜ್ ಕುಮಾರ್ ಪೋಳ (30) ರಾಖಿ (23) ಆತ್ಮಹತ್ಯೆಗೆ ಶರಣಾದ ನವವಿವಾಹಿತ ಜೋಡಿಗಳು ಎಂದು ಹೇಳಲಾಗುತ್ತಿದೆ. ಹೌದು ವಿಜಯಪುರದಲ್ಲಿ ನವ ವಿವಾಹಿತ ಜೋಡಿ ಆತ್ಮಹತ್ಯೆಗೆ ಶರಣಾಗಿದ್ದು, ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.ವಿಜಯಪುರದ ಹೊರಬಾಗದ ಶ್ರೀ ಸಿದ್ದೇಶ್ವರ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ.ಮನೆಯಲ್ಲಿಯೇ ನೇಣಿಗೆ ಶರಣಾಗಿರುವ ನವ ಜೋಡಿಗಳು ಎಂದು ಹೇಳಲಾಗುತ್ತಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಇವರಿಬ್ಬರೂ ಪರಸ್ಪರ ಪ್ರೀತಿಸಿ ಮನೆಯಲ್ಲಿ ಒಪ್ಪಿಸಿ ಮದುವೆಯಾಗಿದ್ದರು ಎಂದು ತಿಳಿದುಬಂದಿದೆ ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು ಆದರೆ ಬೆಳಗ್ಗೆ ಬಂದು ನೋಡಿದ ತಕ್ಷಣ ಇಬ್ಬರೂ ನೀನಿಗೆ ಶರಣಾಗಿದ್ದಾರೆ ಎಂದು ಅಮೃತ ರಾಕಿ ತಾಯಿ ಭಾರತಿ ಅವರು ತಿಳಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಏನು ಕಾರಣ…

Read More

ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಮಾರು 107 ಸಾಹಿತಿಗಳು, ಬುದ್ಧಿ ಜೀವಿಗಳು ಪತ್ರ ಬರೆದಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಅವರ ಅಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರು ಕೆಲವು ಪ್ರಮುಖವಾದಂತಹ ಅಂಶಗಳನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಪತ್ರದಲ್ಲಿ ವೀರಭದ್ರಪ್ಪ, ಕೆ ನೀಲಾ, ಸೇರಿದಂತೆ ಒಟ್ಟು 107 ಸಾಹಿತಿಗಳ ಸಹಿ ಹಾಕಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಸಾಹಿತಿಗಳು ಉಲ್ಲೆಖಿಸಿದ ಪ್ರಮುಖ ಅಂಶಗಳು 1) ಪ್ರಜ್ವಲರನ್ನು ಕೂಡಲೇ ಬಂಧಿಸಿ ಐಟಿ ಐಪಿಸಿ ಕಾಯ್ದೆ ಅಡಿ ಕೆಸ್ ಹಾಕಿ 2) ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಪ್ರಚಾರಪ ಮಾಡುತ್ತಿರುವ ರಾಜಕಾರಣಿಗಳಿಗೆ ಕಡಿವಾಣ ಹಾಕಿ 3) ಎಸ್ ಐ ಟಿ ಅಧಿಕಾರಿಯ ತನಿಖೆಯು ಕಾಲಮಿತಿಯೊಳಗೆ ಕೊನೆಗೊಳ್ಳಬೇಕು. 4) ಪ್ರಜ್ವಲ್ ಜೊತೆಯಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು 5) ಪ್ರಜ್ವಲ್ ಮಾಜಿ ಕಾರು ಚಾಲ ಕಾರ್ತಿಕ ಗೌಡನನ್ನು ಕೂಡಲೇ ಬಂಧಿಸಬೇಕು.…

Read More

ಬೆಂಗಳೂರು : ಈಗಾಗಲೇ ದೇಶದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಬಹುತೇಕ ಮುಗಿದಿದೆ ನಾಲ್ಕರಂದು ಫಲಿತಾಂಶ ಹೊರಬೀಳಲಿದೆ. ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿ ಆದರೆ ಕಾಂಗ್ರೆಸ್ ಗಂಟು ಮೂಟೆ ಕಟ್ಟುವುದು ಒಂದೇ ಬಾಕಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಬೀಳಿಸಲು ಕಾಂಗ್ರೆಸ್ ನವರೇ ಸಾಕು. ಬೇರೆಯವರು ಬೇಡ 17 ಜನ ಹೋದಾಗ ಇವರ್ಯಾಕೆ ಮುಟ್ಟಿ ನೋಡಿಕೊಳ್ಳಲಿಲ್ಲ? ಕೈ ಶಾಸಕರೇ ಯಾಕಾದರೂ ಗೆಲ್ಲಿಸಿದ್ದೀವಿ ಅಂತ ಬೇಸರದಲ್ಲಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಹಗಲುಗನಸು ಕಾಣುತ್ತಿದ್ದಾರೆ. ಮೋದಿ ಮತ್ತೆ ಪ್ರಧಾನಿ ಆದಮೇಲೆ ಕಾಂಗ್ರೆಸ್ ಗಂಟು ಮೂಟೆ ಕಟ್ಟೋದು ಒಂದೇ ಬಾಕಿ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು. ಇನ್ನು ಹಾಸನದಲ್ಲಿ SIT ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಕಾಂಗ್ರೆಸ್ಸಿಗರಿಗೆ ಇರಿ ಮುರಿಸು ಆಗಿ ಹೀಗೆ ಮಾಡಿದ್ದಾರೆ. ಒಕ್ಕಲಿಗ ಸಮುದಾಯ ತಿರುಗಿ ಬೀಳುತ್ತೆ ಎಂದು ಅವರಿಗೆ ಭಯ ಶುರುವಾಗಿದೆ ಚಾಲಕನಿಗೆ ಜಾಮೀನು ನಿರಾಕರಿಸಿದರು…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಎಲ್ಲಿ ಇದ್ದಾನೆ ಎಂದು ಎಸ್ಐಟಿಗೆ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾನೆ ಎಂಬುದು ಎಸ್ಐಟಿಗೆ ಗೊತ್ತಿದೆ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು. ಎಸ್ಐಟಿ ತನಿಖೆಯ ವೇಳೆ ನಾವು ಯಾವುದನ್ನು ಹೇಳಲು ಆಗುವುದಿಲ್ಲ ಎಂದು ಅವರು ತಿಳಿಸಿದರು. ಪ್ರಕರಣದ ಹಿಂದೆ ದೊಡ್ಡ ತಿಮಿಂಗಲ ಇದೆ ಎಂದು HD ಕುಮಾರಸ್ವಾಮಿ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹಾಗಾದರೆ ತಿಮಿಂಗಲ ಯಾರು ಅಂತ ಕುಮಾರಸ್ವಾಮಿಗೆ ಗೊತ್ತಿದೆ. ಅದನ್ನು ಹೇಳದೇ ಇರುವುದೇ ದೊಡ್ಡ ತಪ್ಪಲ್ವಾ? ತಿಮಿಂಗಲ ಯಾರು ಅಂತ ಎಚ್ ಡಿ ಕುಮಾರಸ್ವಾಮಿ ಹೇಳಿ ಬಿಡಲಿ. ಪ್ರಜ್ವಲ್ ಎಲ್ಲಿದ್ದಾನೆ ಎಂದು ನಿಮಗೆ ಏನಾದರೂ ಗೊತ್ತಿದೆಯಾ? ಗೊತ್ತಿದ್ದರೆ ಹೇಳಿ ನಮಗೂ ಸ್ವಲ್ಪ ಸಹಾಯ ಆಗುತ್ತದೆ ಎಂದು ತಿರುಗೇಟು…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ ಹೀಗಾಗಿ ಈ ಒಂದು ವಿಷಯದ ಕುರಿತಾಗಿ ಬೆಂಗಳೂರಿನಲ್ಲಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯ ನೀಡಿದ್ದು ಪ್ರಜ್ವಲ್ ಇದುವರೆಗೂ ಯಾರ ಸಂಪರ್ಕಕ್ಕೆ ಕೂಡ ಸಿಕ್ಕಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಎಲ್ಲಿದ್ದಾರೆ? ಯಾವಾಗ ಬರುತ್ತಾರೆ? ಎಂದು ಯಾರಿಗೂ ಗೊತ್ತಿಲ್ಲ. ಪ್ರಜ್ವಲ್ ಮನೆಯವರಿಗೂ ಗೊತ್ತಿಲ್ಲ. ನಮಗೂ ಗೊತ್ತಿಲ್ಲ ಪ್ರಜ್ವಲ್ ಯಾರು ಸಂಪರ್ಕಕ್ಕೂ ಕೂಡ ಸಿಗುತ್ತಿಲ್ಲ. ಈಗಗ್ಲೇ ಪ್ರಜ್ವಲ್ ನನ್ನು ಪಕ್ಷದಿಂದ ಅಮಾನತು ಕೂಡ ಮಾಡಲಾಗಿದೆ. ತಪ್ಪು ಮಾಡಿದರೆ ನೂರಕ್ಕೆ ನೂರು ಶಿಕ್ಷೆ ಆಗಲಿ. ಇನ್ನೇನಿದ್ದರೂ ಕೂಡ ಸರ್ಕಾರದ ಜವಾಬ್ದಾರಿಯಾಗಿದೆ. ಪ್ರಜ್ವಲ್ ವಿದೇಶಕ್ಕೆ ಯಾಕೆ ಹೋದರು ಯಾವಾಗ ಬರುತ್ತಾರೆ ಯಾವಾಗ ಬರುವುದಿಲ್ಲ ಇದು ಯಾವುದರ ಕುರಿತು ನಮಗೆ ಸುಳಿವು ಇಲ್ಲ. ಅವರ ಕುಟುಂಬಕ್ಕೆ ಗೊತ್ತಿಲ್ಲದ ಮೇಲೆ ನಮಗೆ ಹೇಗೆ ಗೊತ್ತಿರುತ್ತದೆ. ಈಗಾಗಲೇ ಬ್ಲೂ ಕಾರ್ನರ್ ಹಾಗೂ ರೆಡ್ ಕಾರ್ನರ್ ನೋಟಿಸ್ ನೀಡಲಾಗಿದೆ. ಇನ್ನು…

Read More

ಬೆಂಗಳೂರು : ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರು ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಸಂಕಷ್ಟದಲ್ಲಿದ್ದಾಗ ಯಾವುದೇ ರೀತಿಯಾದ ಸಂಭ್ರಮಾಚರಣೆ ಹಾಗೂ ಪಟಾಕಿ ಸಿಡಿಸುವುದು ಬೇಡ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದು ನಾನು ನ್ಯಾಯಾಲಯಕ್ಕೆ ತಲೆಬಾಗಿದ್ದೇನೆ. ಯಾರು ಕೂಡ ಸಂಭ್ರಮಾಚರಣೆ ಮಾಡಬೇಡಿ. ರಾಜ್ಯದ ಜನತೆಗೆ ನಾನು ಹೇಳುವುದಿಷ್ಟೇ ಯಾವುದೇ ತರಹ ಸಂಭ್ರಮಾಚರಣೆ ಮಾಡುವುದಕ್ಕೆ ಹೋಗಬೇಡಿ. ಇವತ್ತು ನಾನು ನ್ಯಾಯಾಲಯಕ್ಕೆ ತಲೆಬಾಗಿದ್ದೇನೆ ನಾನು ಏನೇ ತಪ್ಪು ಮಾಡಿಲ್ಲ ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ ಎಂದು ತಿಳಿಸಿದರು. ನ್ಯಾಯಾಲಯ ಏನು ಆದೇಶ ಕೊಟ್ಟಿದೆಯೋ ಅದಕ್ಕೆ ತಲೆಬಾಗಿದ್ದೇನೆ. ಈಗಾಗಲೇ ಟ್ವೀಟ್ ನಲ್ಲಿ ಹೇಳಿದಂತೆ ನಮ್ಮ ಜಿಲ್ಲೆಯ ಜನ ಯಾವುದೇ ಕಾರಣಕ್ಕೂ ಸಂಭ್ರಮಾಚರಣೆ ಮಾಡಬೇಡಿ ಎಂದು ತಿಳಿಸಿದ್ದೇನೆ.ಎಲ್ಲರು ಅದನ್ನು ದಯವಿಟ್ಟು ಪಾಲಿಸಬೇಕು. ಮೆರವಣಿಗೆ ಪಟಾಕಿ ಸಿಡಿಸುವುದು ಮಾಡಬೇಡಿ ಸಂಕಷ್ಟದಲ್ಲಿದ್ದಾಗ ಇದೆಲ್ಲವನ್ನು ಮಾಡಬಾರದು ಅಂತ ನಾನು…

Read More

ಹುಬ್ಬಳ್ಳಿ : ಇತ್ತೀಚಿಗೆ ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತೆ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ವಿದ್ಯಾರ್ಥಿ ನೇಹಾ ಹಿರೇಮಠ ಕೊಲೆ ಮಾಸುವ ಮುನ್ನವೇ ಇದೀಗ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಲಗಿದ್ದ ಯುವತಿಗೆ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹೌದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಚಾಕುವಿನಿಂದ ಇರಿದು ಅಂಜಲಿ ಅಂಬಿಗರ ಎನ್ನುವ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ನಸುಕಿನ ವೇಳೆ ಯುವತಿ ಮಲಗಿದ್ದಾಗ ಆಕೆಯ ಪ್ರಿಯಕರ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೇ. ಪ್ರಿಯಕರನ ಹೆಸರು ವಿಶ್ವ ಅಲಿಯಾಸ್ ಗಿರೀಶ್ ಎಂದು ಹೇಳಲಾಗುತ್ತಿದ್ದು, ಕೊಲೆಯಾದ ಅಂಜಲಿಗೆ ಮೈಸೂರಿಗೆ ಬಾ ಎಂದು ಧಮ್ಕಿ ಹಾಕಿದ್ದಾನೆ. ಒಂದು ವೇಳೆ ಮೈಸೂರಿಗೆ ಬರದೆ ಹೋದರೆ ನೇಹಾ ಕೊಂದಂತೆ ನಿನ್ನನ್ನು ಕೊಳ್ಳುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾನೆ.ಈ ಒಂದು ವಿಷಯ ಅವಳ ಅಜ್ಜಿ ಗಂಗಮ್ಮ ಪೊಲೀಸರಿಗೆ ದೂರು ನೀಡಲು ಹೋದಾಗ ಇದು ಮೂಢನಂಬಿಕೆ ಎಂದು ಪೊಲೀಸರು ಕೂಡ…

Read More

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಇದೀಗ ವಿದೇಶದಲ್ಲಿದ್ದು ಅಂದುಕೊಂಡಂತೆ ಆಗಿದ್ದರೆ ಇಂದು ಬೆಂಗಳೂರಿಗೆ ಪ್ರಜ್ವಲ್ ಆಗಮಿಸಬೇಕಿತ್ತು, ಆದರೆ ನಾಲ್ಕು ದಿನಗಳ ಹಿಂದೆ ಟಿಕೆಟ್ ಬುಕ್ ಮಾಡಿದ್ದನ್ನು ಮತ್ತೆ ಕ್ಯಾನ್ಸಲ್ ಮಾಡಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಲೂಫ್ತಾನ್ಸ ಏರ್ಲೈನ್ಸ್ ಮೂಲಕ ಆಗಮಿಸಬೇಕಾಗಿತ್ತು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಮೇ 15 ಅಂದರೆ ಇಂದು ಟಿಕೆಟ್ ಬುಕ್ ಮಾಡಿದ್ದನ್ನು ಕ್ಯಾನ್ಸಲ್ ಮಾಡಿದ್ದಾರೆ. ಕಳೆದ 15 ದಿನಗಳ ಹಿಂದೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅಶ್ಲೀಲ ವಿಡಿಯೋ ಪ್ರಕಾರಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಜ್ವಲ್ ವಿದೇಶದಲ್ಲೆ ಇದ್ದುಕೊಂಡು ಕಾನೂನು ಹೋರಾಟಕ್ಕೆ ಮುಂದಾಗಿದ್ದರು. ಈ ಕುರಿತಂತೆ ಎಸ್ಐಟಿ ಹಲವಾರು ಬಾರಿ ನೋಟಿಸ್ ನೀಡಿದರು ವಿಚಾರಣೆಗೆ ಅವರು ಹಾಜರಾಗಲಿಲ್ಲ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡ ಸಿಐಡಿ ಮೂಲಕ ಪ್ರಜ್ವಲ್ ರೇವಣ್ಣ ಅವರಿಗೆ ಮೊದಲಿಗೆ ಬ್ಲೂ ಕಾರ್ನರ್ ನೋಟಿಸ್ ನೀಡಿತ್ತು.…

Read More