Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಸಕ್ಕರೆ ನಗರಿ ಮಂಡ್ಯದಲ್ಲಿ ಡಿ. 20, 21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ,ಆಡಳಿತದಲ್ಲಿ ಕನ್ನಡ ಭಾಷೆ ಬಳಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಮಗ್ರ ಕನ್ನಡ ಭಾಷಾ ಬಳಕೆಯನ್ನು ಜಾರಿಗೆ ತಂದಿದ್ದೇವೆ. ಕನ್ನಡಕ್ಕೆ ಮೊದಲ ಪ್ರಾಶಸ್ತ ಕಲ್ಪಿಸಲು ಸರ್ಕಾರ ಬದ್ಧವಾಗಿದೆ. ಎಷ್ಟೇ ಭಾಷೆ ಕಲಿತರು ಕೂಡ ಹೃದಯದ ಭಾಷೆ ಮಾತೃ ಭಾಷೆಯಾಗಿರುತ್ತದೆ. ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣಗಳನ್ನು ತಿಳಿದುಕೊಳ್ಳಬೇಕಿದೆ. ಕನ್ನಡ ಉಳಿಯಬೇಕಾದರೆ ಮಕ್ಕಳನ್ನು ಕನ್ನಡ ಶಾಲೆಗೆ ಸೆಳೆಯಬೇಕಾಗಿದೆ. ಆಡಳಿತದಲ್ಲಿ ಕನ್ನಡ ಭಾಷೆ ಬಳಸಲು ಸರ್ಕಾರ ಬದ್ಧವಾಗಿದೆ. ನಾವು ಬದುಕುತ್ತಿರುವ ಕಾಲ ಅತ್ಯಂತ ವಿಷಯವಾಗಿದೆ ಜಗತ್ತಿನ ಮಹತ್ವದ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಬೇಕಿದೆ. ಕುವೆಂಪು ಮಾಡಿರುವ ಸ್ಮರಣೆಯ ಕೆಲಸಗಳನ್ನು ನೆನಪಿಸಿಕೊಳ್ಳಬೇಕಿದೆ…
ಮಂಡ್ಯ :ಸಕ್ಕರೆ ನಗರಿ ಮಂಡ್ಯದಲ್ಲಿ ಡಿ. 20, 21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆ ಮೇಲೆ ಜ್ಯೋತಿ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿದರು. ಇಂದಿನಿಂದ ಮೂರು ದಿನಗಳ ಕಾಲ ಈ ಒಂದು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸ್ಪೀಕರ್ ಯುಟಿ ಖಾದರ್, ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ, ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಿರ್ಮಲಾನಂದನಾಥಶ್ರೀ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ, ಸಚಿವರಾದ ಡಾ. ಮಹದೇವಪ್ಪ, ಶಿವರಾಜ್ ತಂಗಡಗಿ, ಕೆ ಹೆಚ್ ಮುನಿಯಪ್ಪ, ಶಾಸಕರಾದ ರವಿ ಗಣಿಗ, ರಮೇಶ್ ಬಾಬು ಬಂಡಿಸಿದ್ದೇಗೌಡ, ಪಿಎಂ ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ, ಎಚ್ ಡಿ ಮಂಜು ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ…
ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ಬಿಜೆಪಿಯ ಮೇಲೆ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿಯ ಪೊಲೀಸರು ಬಂಧಿಸಿದ್ದರು. ಇಂದು ಬೆಳಗಾವಿಯ ಜೆಎಂಎಫ್ಸಿ ಕೋರ್ಟಿಗೆ ಹಾಜರುಪಡಿಸಿದ ಬಳಿಕ ನ್ಯಾಯಾಧೀಶರು ಸಿಟಿ ರವಿ ಪರ ವಕೀಲ ಎಂಬಿ ಜಿರಲಿ ಅವರ ವಾದ ಆಲಿಸಿದರು. ನಂತರ ಮಧ್ಯಾಹ್ನ 3 ಗಂಟೆಗೆ ವಿಚಾರಣೆಯನ್ನು ಮುಂದೂಡಿದರು. ಇದೀಗ ಸಿಟಿ ರವಿ ಯಾರು ಬೆಂಗಳೂರಿನ ಸೇಷನ್ಸ್ ಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟ್ ಗೂ ಸಹ ಸಿಟಿ ರವಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಜಾಮೀನು ಕೋರಿ ಸೆಷನ್ ಕೋರ್ಟಿಗೆ ಇದೀಗ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರತ್ಯೇಕ ಸೆಕ್ಷನ್ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಿಟಿ ರವಿ ಪರ ಶ್ರೀನಿವಾಸ್ ರಾವ್ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ನಡೆಯುವ ಸಾಧ್ಯತೆ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು ನಿನ್ನೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಬಂಧಿಸಿದ್ದರು. ಇಂದು ಬೆಳಗಾವಿಯ ಜೆಎಂಎಫ್ಸಿ ಕೋರ್ಟಿಗೆ ಅವರನ್ನು ಹಾಜರೂಪಡಿಸಿದ್ದು, ಜಡ್ಜ್ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ಮುಂದೂಡಿ ಆದೇಶಿಸಿದರು. ಈ ವೇಳೆ ಕೋರ್ಟ್ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಈ ಒಂದು ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು. ನೋಟಿಸ್ ನೀಡಿ ಕಾನೂನು ಪ್ರಕಾರ ಎಂಎಲ್ಸಿ ಸಿಟಿ ರವಿ ಅವರನ್ನು ಬಂಧಿಸಬೇಕು. ಆದರೆ ಸುವರ್ಣ ಸೌಧದಲ್ಲಿ ಇರುವಾಗಲೇ ಅವರನ್ನು ಏಕಾಏಕಿ ಪೊಲೀಸರು ಹೊತ್ತುಕೊಂಡು ಹೋಗಿದ್ದಾರೆ. ನ್ಯಾಯಾಲಯ ಸಿಟಿ ರವಿ ಪರ ವಕೀಲರ ವಾದವನ್ನು ಆಲಿಸಿದೆ. ಮಧ್ಯಾಹ್ನ 3:00ಗೆ ಕೋರ್ಟ್ ವಿಚಾರಣೆಯನ್ನು ಮುಂದೂಡಿದೆ. ಎಂ ಎಲ್ ಸಿ ಸಿಟಿ ರವಿ ಕೂಡ ಜೆಡ್ಸ್ ಮುಂದೆ ವಿವರಣೆ ನೀಡಿದ್ದಾರೆ ಎಂದು ತಿಳಿಸಿದರು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು.…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ FIR ದಾಖಲಾಗಿತ್ತು. ಇಂದು ಪೊಲೀಸರು ಬೆಳಗಾವಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರೆತಂದು ಸಿಟಿ ರವಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ ಸಿಟಿ ರವಿ ಪರವಾಗಿ ವಕೀಲ ಎಂಬಿ ಜಿರಲಿ ಅವರು ವಾದಿಸಿದರು. ವಾದ ಆಲಿಸಿದ ಬಳಿಕ ಜಡ್ಜ್ ಸಿಟಿ ರವಿ ಅವರ ಜಾಮೀನು ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿ ವಿಚಾರಣೆ ಮಧ್ಯಾಹ್ನ 3 ಗಂಟೆಗೆ ಮುಂದೂಡಿದರು. ಈ ವೇಳೆ ನ್ಯಾಯಾಧೀಶರು ವಿಚಾರಣೆಯನ್ನು ಆರಂಭಿಸಿದರು. ಬೆಳಗಾವಿಯ ಜೆಎಂಎಫ್ ಸಿ ಕೋರ್ಟಲ್ಲಿ ವಿಚಾರಣೆ ಆರಂಭವಾದಾಗ ಜಡ್ಜ್ ಗೆ ಕೈಮುಗಿದು ನಿಂತಾಗ ನ್ಯಾಯಾಧೀಶೆ ನಿಮ್ಮ ವಯಸ್ಸು ಎಷ್ಟು ಎಂದು ಕೇಳಿದರು. ಈ ವೇಳೆ ಸಿಟಿ ರವಿ ಅವರು 58 ವರ್ಷ ಎಂದು ತಿಳಿಸಿದರು. ಈ ವೇಳೆ ಸಿಟಿ ರವಿ ಪರ ವಕೀಲ ಎಂಬಿ…
ಬೆಳಗಾವಿ : ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ FIR ದಾಖಲಾಗಿತ್ತು. ಇಂದು ಪೊಲೀಸರು ಬೆಳಗಾವಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರೆತಂದು ಸಿಟಿ ರವಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ ಸಿಟಿ ರವಿ ಮಧ್ಯಾಹ್ನ ವಿಧಾನಸಭಾ ಕಾರಿಡಾರ್ ನಲ್ಲಿ ಮಂತ್ರಿಯೊಬ್ಬರು ಧಮ್ಕಿ ಹಾಕಿದರು. ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ ಎಂದು ಧಮ್ಕಿ ಹಾಕಿದರು. ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಡಿಕೆ ಶಿವಕುಮಾರ್ ನಿನ್ನ ನೋಡ್ಕೋತೀನಿ ಅಂತ ಹೇಳಿದರು. ನಿಮ್ಮನ್ನ ನೋಡ್ಕೋತೀನಿ ಅಂತ ಕೌನ್ಸಿಲ್ ಒಳಗೆ ಡಿಸಿಎಂ ಡಿಕೆ ಶಿವಕುಮಾರ್ ನನಗೆ ಹೇಳಿದ್ದಾರೆ. ಎಂದು ಜಡ್ಜ್ ಮುಂದೆ ಸಿಟಿ ರವಿ ಗಂಭೀರವಾದ ಆರೋಪ ಮಾಡಿದರು. ಈ ವೇಳೆ ನ್ಯಾಯಾಧೀಶರು ವಿಚಾರಣೆಯನ್ನು ಆರಂಭಿಸಿದರು. ಬೆಳಗಾವಿಯ ಜೆಎಂಎಫ್ ಸಿ ಕೋರ್ಟಲ್ಲಿ ವಿಚಾರಣೆ ಆರಂಭವಾದಾಗ ಜಡ್ಜ್ ಗೆ ಕೈಮುಗಿದು ನಿಂತಾಗ ನ್ಯಾಯಾಧೀಶೆ ನಿಮ್ಮ…
ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ಬೆಳಗಾವಿಯ ಹಿರೇಬಾಗೇವಾಡಿ ಠಾಣೆಯಲ್ಲಿ FIR ದಾಖಲಾಗಿತ್ತು. ಇಂದು ಪೊಲೀಸರು ಬೆಳಗಾವಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರೆತಂದು ಸಿಟಿ ರವಿ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಈ ವೇಳೆ ನ್ಯಾಯಾಧೀಶರು ವಿಚಾರಣೆಯನ್ನು ಆರಂಭಿಸಿದರು. ಬೆಳಗಾವಿಯ ಜೆಎಂಎಫ್ ಸಿ ಕೋರ್ಟಲ್ಲಿ ವಿಚಾರಣೆ ಆರಂಭವಾದಾಗ ಜಡ್ಜ್ ಗೆ ಕೈಮುಗಿದು ನಿಂತಾಗ ನ್ಯಾಯಾಧೀಶೆ ನಿಮ್ಮ ವಯಸ್ಸು ಎಷ್ಟು ಎಂದು ಕೇಳಿದರು. ಈ ವೇಳೆ ಸಿಟಿ ರವಿ ಅವರು 58 ವರ್ಷ ಎಂದು ತಿಳಿಸಿದರು. ಈ ವೇಳೆ ಸಿಟಿ ರವಿ ಪರ ವಕೀಲ ಎಂಬಿ ಜಿರಲಿ ವಾದ ಆರಂಭಿಸಿದರು. ಈ ವೇಳೆ ಸಿಟಿ ರವಿ ಅವರಿಗೆ ನಿಮ್ಮನ್ನು ಅರೆಸ್ಟ್ ಎಲ್ಲಿ ಮಾಡಿದ್ದಾರೆ ಎಂದು ಜಡ್ಜ್ ಕೇಳಿದರು. ನಿನ್ನೆ ಸಂಜೆ 6:30 ಸುಮಾರಿಗೆ ಸುವರ್ಣ ಸೌಧದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾತ್ರಿ ಇಡೀ 10…
ಬೆಂಗಳೂರು : ಕಳೆದ ಕೆಲವು ತಿಂಗಳಿನ ಹಿಂದೆ ಬೆಂಗಳೂರಿನ ಜಿಗಣಿ ಹಾಗೂ ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಕಡೆಗಳಲ್ಲಿ ಅಕ್ರಮವಾಗಿ ಭಾರತಕ್ಕೆ ಬಾಂಗ್ಲಾ ಹಾಗೂ ಪಾಕಿಸ್ತಾನ ಪ್ರಜೆಗಳು ನುಸುಳಿದ್ದರು. ಅಕ್ರಮ ಬಾಂಗ್ಲಾ ವಲಸಿಗರು ಕರ್ನಾಟಕಕ್ಕೆ ಹಾಗೂ ದೇಶಕ್ಕೆ ಅಪಾಯಕರವಾಗಿದ್ದು, ಅವರನ್ನು ಗುರುತಿಸಿ ಗಡಿಪಾರು ಮಾಡಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಬಿಜೆಪಿ ಸದಸ್ಯ ಅರುಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾವಿರಾರು ಅಕ್ರಮ ವಲಸಿಗರು ಭಾರತಕ್ಕೆ ಆಗಮಿಸುಸುತ್ತಿದ್ದಾರೆ ಮತ್ತು ದೇಶದ ವಿವಿಧ ಭಾಗಗಳಿಗೆ ತೆರಳುತ್ತಾರೆ ಎಂದಿದ್ದಾರೆ.ಅಕ್ರಮ ಬಾಂಗ್ಲಾ ವಲಸಿಗರನ್ನು ತಡೆಯುವ ನಿಟ್ಟಿನಲ್ಲಿ ನಮ್ಮ ರಕ್ಷಣಾ ಸಿಬ್ಬಂದಿ ಶ್ರಮ ವಹಿಸುತ್ತಿದ್ದಾರೆ. ಅದರ ಹೊರತಾಗಿಯೂ, ಅವರು ಭಾರತವನ್ನು ಪ್ರವೇಶಿಸುತ್ತಾರೆ. ಅವರನ್ನು ಗುರುತಿಸಲು ವಿಶೇಷ ಕಾರ್ಯಪಡೆ ರಚಿಸಿದ್ದೇವೆ. ಪ್ರತಿ ವರ್ಷ ಸಾವಿರಾರು ಜನರನ್ನು ಗಡೀಪಾರು ಮಾಡಲಾಗುತ್ತಿದೆ.ಇಲ್ಲಿಯವರೆಗೆ, ಅಕ್ರಮವಾಗಿ ನೆಲೆಸಿದ್ದ 159 ಬಾಂಗ್ಲಾದೇಶಿ ಪ್ರಜೆಗಳು ಮತ್ತು 24 ಪಾಕಿಸ್ತಾನೀಯರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಬಾಂಗ್ಲಾದೇಶದ…
ಬೆಳಗಾವಿ : ನಿನ್ನೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಾಚ್ಯ ಪದಗಳನ್ನು ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿಯಲ್ಸಿ ಸಿಟಿ ರವಿ ಅವರನ್ನು ಇದೀಗ ಬೆಳಗಾವಿಯ ಜೆಎಂಎಫ್ ಸಿ ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದಾರೆ. ಈ ಸಂದರ್ಭದಲ್ಲಿ ಕೋರ್ಟ್ ಹಾಲ್ ನಲ್ಲಿ ಸಿಟಿ ರವಿ ಗಳಗಳನೆ ಅತ್ತ ಪ್ರಸಂಗ ನಡೆಯಿತು. ಕಣ್ಣೀರು ಹಾಕಿದ ಸಿ ಟಿ ರವಿ ಅವರಿಗೆ ಬಿಜೆಪಿ ನಾಯಕರು ಸಮಾಧಾನ ಹೇಳಿದರು. ಸಿಟಿ ರವಿಗೆ ವಿಪಕ್ಷ ನಾಯಕ ಆರ್ ಅಶೋಕ ದೈರ್ಯ ತುಂಬಿದರು. ಬಿಜೆಪಿ ನಾಯಕರು ಹಾಗೂ ವಕೀಲರು ನ್ಯಾಯಾಧೀಶರಿಗಾಗಿ ಕಾಯುತ್ತಿದ್ದಾರೆ. ಗಳಗಳನೆ ಅತ್ತ ಸಿಟಿ ರವಿ ಅವರಿಗೆ ಮಹೇಶ್ ತೆಂಗಿನ ಕಾಯಿ ಹಾಗೂ ಸುನಿಲ್ ಕುಮಾರ್ ಆತ್ಮಸ್ಥೈರ್ಯ ತುಂಬಿದರು. ಸಿಟಿ ರವಿ ಕೋರ್ಟ್ ಗೆ ಹಾಜರು ನಿನ್ನೆ ಸುವರ್ಣಸೌಧದಲ್ಲಿ ಕಲಾಪದ ಸಂದರ್ಭದಲ್ಲಿ ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆಗೆ ವಿರೋಧಿಸಿ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಬಿಜೆಪಿಯ ಸದಸ್ಯರು ಕೂಡ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ…
ಮಂಡ್ಯ : ಸದ್ಯ ರಾಜ್ಯ ರಾಜಕೀಯದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವಾಚ್ಯ ಪದ ಬಳಸಿದ್ದು ಭಾರಿ ಸದ್ದು ಮಾಡುತ್ತಿದ್ದು, ಈಗ ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಎಂಎಲ್ಸಿ ಸಿಟಿ ರವಿ ಅವರನ್ನು ಪೊಲೀಸರು ಹಾಜರುಪಡಿಸಿದ್ದಾರೆ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು ಯಾರಾದರೂ ಹೆಣ್ಣು ಮಕ್ಕಳಿಗೆ ಬೈದಿದ್ದನ್ನು ಒಪ್ಪಿಕೊಳ್ಳುತ್ತಾರಾ? ಎಂದು ಪ್ರಶ್ನಿಸಿದರು. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಟಿ ರವಿ ಯಾಕೆ ಆ ಪದಸಿದ್ದಾರೋ ನನಗೆ ಗೊತ್ತಿಲ್ಲ. ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ ನನಗೆ ಅವಾಚ್ಯ ಪದ ಬಳಸಿದರು ಅಂತ. ಬೈದಿದ್ದು ನನಗೆ ಗೊತ್ತಿಲ್ಲ ಅಲ್ಲಿ ಬೇರೆಯವರು ಕೇಳಿದ್ದಾರೆ ಅಲ್ವ? ಆಡಿಯೋ ವಿಡಿಯೋ ಬಗ್ಗೆ ನನಗೆ ಗೊತ್ತಿಲ್ಲ. ಅಲ್ಲದೆ ಘಟನೆ ನಡೆದಾಗ ಹೊರಟ್ಟಿ ಅವರು ಇರಲಿಲ್ಲ ಎಂದು ಮಂಡ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಒಬ್ಬ ಹೆಣ್ಣು ಮಗಳಿಗೆ ಅವಹೇಳನಕಾರಿಯಾಗಿ ಬೈದರೆ ತುಚ್ಚವಾಗಿ ಸಿಟಿ ರವಿ ಮಾತನಾಡಿದರೆ ಸಪೋರ್ಟ್ ಮಾಡುತ್ತಾರಾ? ಸಿಟಿ ರವಿ ಹೇಳಿಕೆ…












