Subscribe to Updates
Get the latest creative news from FooBar about art, design and business.
Author: kannadanewsnow05
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559…
ವಿಜಯಪುರ : ಎದುರಿಗೆ ಬರುತ್ತಿದ್ದ ಶಾಲಾ ವಾಹನವನ್ನು ತಪ್ಪಿಸಲು ಕೆಎಸ್ಆರ್ಟಿಸಿ ಬಸ್ ಚಾಲಕ ಬ್ರೇಕ್ ಹಾಕಿದ್ದಾನೆ. ಈ ವೇಳೆ ಅದೇ ಮಾರ್ಗದಲ್ಲಿ ಸಂಚರಿಸಿದ ಇನ್ನೊಂದು ಬಸ್ ಹಿಂಬದಿಯಿಂದ ಬಂದು ಆ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಬಸ್ಸಲ್ಲಿದ್ದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 40 ಜನರಿಗೆ ಗಾಯವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನಲ್ಲಿ ನಡೆದಿದೆ. https://kannadanewsnow.com/kannada/pakistan-pm-sharif/ ಇಂಡಿಯಿಂದ ಹಲಸಂಗಿ ಬತಗುಣಕಿ ಮಾರ್ಗವಾಗಿ ಚಡಚಣಕ್ಕೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗಳು ಎದುರಿನಿಂದ ಬಂದ ಶಾಲಾ ವಾಹನ ಡಿಕ್ಕಿ ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ. ಈ ವೇಳೆ ಮುಂದೆ ತೆರಳುತ್ತಿದ್ದ ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಹಾಕಿದ್ದಾನೆ. ಬಳಿಕ ಹಿಂಬದಿಯಲ್ಲಿ ಇದೇ ರಸ್ತೆಯಲ್ಲಿ ಬರುತ್ತಿದ್ದ ಇನ್ನೊಂದು ಬಸ್ ಚಾಲಕ ಸಹ ಬ್ರೇಕ್ ಹಾಕಲು ಯತ್ನಿಸಿದ್ದು, ಬಸ್ ನಿಯಂತ್ರಣಕ್ಕೆ ಸಿಗದೆ ಮುಂದಿನ ಬಸ್ಗೆ ಡಿಕ್ಕಿ ಹೊಡೆದಿದೆ. https://kannadanewsnow.com/kannada/grihalakshmi-scheme-8-20-lakh-women-yet-to-get-cash-transfers-laxmi-hebbalkar/ ಪರಿಣಾಮ ಬಸ್ ಗಳ ಮುಂಭಾಗ ಮತ್ತು ಹಿಂದಭಾಗ ಜಖಂಗೊಂಡಿವೆ. ಬಸ್ ಗಳಲ್ಲಿ ಚಡಚಣ ಪಟ್ಟಣಕ್ಕೆ ಪರೀಕ್ಷೆಗೆ…
ಬೆಂಗಳೂರು : ರಾಜ್ಯ ಸರ್ಕಾರದ ‘ಗೃಹಲಕ್ಷ್ಮೀ’ ಯೋಜನೆಯಡಿ ನೋಂದಾಯಿಸಿಕೊಂಡಿರುವ ರಾಜ್ಯದ 1.21 ಕೋಟಿ ಮಹಿಳಾ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿ ಗಳಿಗೆ 2,000 ರು. ನೇರ ನಗದು ವರ್ಗಾವಣೆಯಾಗುತ್ತಿದ್ದು, ಇನ್ನು 8.20 ಲಕ್ಷ ಮಹಿಳೆಯರ ಖಾತೆಗೆ ನಗದು ವರ್ಗಾವಣೆ ಬಾಕಿ ಇದೆ. ಶಾಸಕ ಯಶವಂತರಾಯಗೌಡ ಪಾಟೀಲ್ ಅವರ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ನೀಡಿರುವ ಲಿಖಿತ ಉತ್ತರದಲ್ಲಿ ಈ ಅಂಶತಿಳಿಸಿದ್ದಾರೆ. https://kannadanewsnow.com/kannada/ujbekistan-3-indians-death/ ಪ್ರತಿ ತಿಂಗಳ 15ನೇ ತಾರೀಖಿನ ನಂತರ ಫಲಾನುಭವಿಗಳಿಗೆ ಹಣ ಸಂದಾಯ ಮಾಡಲಾಗುತ್ತಿದೆ. ಅನೇಕ ಜಿಲ್ಲೆಗಳಲ್ಲಿ ಯೋಜನೆಯಡಿ ನೋಂದಣಿಮಾಡಿಕೊಂಡಿರುವ ಫಲಾನುಭವಿಗಳಿಗೆ ಕೆವೈಸಿ ಅಷ್ಟೇಟ್, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗದಿರುವುದು ಮತ್ತಿತರ ತಾಂತ್ರಿಕ ಕಾರಣಗಳಿಂದ ಖಾತೆಗೆ ಹಣ ಸಂದಾಯವಾಗಿಲ್ಲ. https://kannadanewsnow.com/kannada/rich-people-tax/ ಇಂತಹ ಸಮಸ್ಯೆಗಳನ್ನು ಪರಿಹರಿಸಿಕೊಂಡ ನಂತರ ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಹಣ ಜಮಾ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.ಪಡಿತರ ಚೀಟಿಯಲ್ಲಿ ಮನೆಯಯಜಮಾನ ಇರುವುದನ್ನು ಬದಲಾಯಿಸಿ, ಮಹಿಳೆಯನ್ನು ಯಜಮಾನಿಯನ್ನಾಗಿ ಮಾಡಿಸಿಕೊಂಡಿರುವ ತಿದ್ದುಪಡಿ ಮಹಿಳೆಯರಿಗೂ ಸೌಲಭ್ಯದೊರಕಿಲ್ಲ. ಅಂತಹ…
ಬೆಂಗಳೂರು : ಬೆಂಗಳೂರು ಮೆಟ್ರೋ ರೇಲ್ ಕಾರ್ಪೋರೇಷನ್ ಲಿ. ಹಳದಿ ಮಾರ್ಗದಲ್ಲಿ ಸಂಚಾರ ಮಾಡಲು ಚೀನಾದಿಂದ ಬೆಂಗಳೂರಿನ ಹೆಬ್ಬಗೋಡಿ ಡಿಪೋಗೆ ಬಂದ ಚಾಲಕ ರಹಿತ ಮೆಟ್ರೋ ರೈಲನ್ನು ಅನ್ಲೋಡ್ ಮಾಡಿ ಅನಾವರಣ ಗೊಳಿಸಲಾಯಿತು. https://kannadanewsnow.com/kannada/big-shock-for-covid-vaccine-recipients-research-reveals-explosive-information/ ನಮ್ಮ ಮೆಟ್ರೋ ಯೆಲ್ಲೋ ಮಾರ್ಗದ ಮೊದಲ ಡ್ರೈವರ್ ಲೆಸ್ ಮೆಟ್ರೋದ ಮೊದಲ ಫೋಟೋ ಇದೀಗ ರಿವೀಲ್ ಆಗಿದೆ.ಚೀನಾ ತಯಾರಿಸಿರುವ ಈ ಮೆಟ್ರೋದ ಬೋಗಿಗಳನ್ನು ಫೆಬ್ರವರಿ 6 ರಂದು ಸಮುದ್ರ ಮಾರ್ಗವಾಗಿ ಚೆನ್ನೈಗೆ ಬಂದರು ಮೂಲಕ ಲಾರಿಗಳಲ್ಲಿ ಬೆಂಗಳೂರಿಗೆ ತರಲಾಗಿತ್ತು. ಸದ್ಯ ರಾಜ್ಯದ ಮೊದಲ ಡ್ರೈವರ್ ಲೆಸ್ ಮೆಟ್ರೋ ರೈಲು ಸಂಚಾರಕ್ಕೆ ಸಜ್ಜಾಗಿದೆ. https://kannadanewsnow.com/kannada/breaking-womans-body-found-in-under-construction-building-in-bengaluru/ ಹೆಬ್ಬಗೋಡಿ ಡಿಪೋದ ಅನ್ಲೋಡಿಂಗ್ ಪ್ರದೇಶದಲ್ಲಿ ಬೆಂಗಳೂರು ಮೆಟ್ರೋದ ಡ್ರೈವಿಂಗ್ ಲೆಸ್ ರೈಲ್ವೆ ಕೋಚ್ನ ಮೊದಲ ಚಿತ್ರಗಳನ್ನು ಪೋಸ್ಟ್ ಮಾಡಿದೆ. ಅವರು ಸುದ್ದಿಯನ್ನು ಟ್ವಿಟರ್ಗೆ ತೆಗೆದುಕೊಂಡು ನವೀಕರಣವನ್ನು ಪೋಸ್ಟ್ ಮಾಡಿದ್ದಾರೆ. ಈ ಮೂಲಮಾದರಿ ರೈಲನ್ನು ಬೆಂಗಳೂರು ಮೆಟ್ರೋದ ಹಳದಿ ಮಾರ್ಗಕ್ಕಾಗಿ ಗೊತ್ತುಪಡಿಸಲಾಗಿದೆ. ಇದು ಸಿಲ್ಕ್ ಬೋರ್ಡ್ ಜಂಕ್ಷನ್ ಮೂಲಕ ಹಾದುಹೋಗುವ ಆರ್.ವಿ. ರಸ್ತೆ…
ಬೆಂಗಳೂರು : ಬೆಂಗಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾಸ್ಪದವಾಗಿ ಯುವತಿಯ ಮೃತದೇಹ ಪಟ್ಟೆಯಾಗಿರುವ ಘಟನೆ ಡಬಲ್ ರಸ್ತೆಯಲ್ಲಿ ನಡೆದಿದೆ.ನಿರ್ಮಾಣ ಹಂತದ ಕಟ್ಟಡದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವತಿಯ ಮೃತ ದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/%e0%b2%8f%e0%b2%a8%e0%b2%bf%e0%b2%b2%e0%b3%8d%e0%b2%b2-%e0%b2%8f%e0%b2%a8%e0%b2%bf%e0%b2%b2%e0%b3%8d%e0%b2%b2%e0%b2%b9%e0%b2%be%e0%b2%a1%e0%b2%bf-%e0%b2%b8%e0%b2%a6%e0%b2%a8nothing-nothing-cm-sidd/ ಡಬಲ್ ರಸ್ತೆ ಬಳಿಯ ಕಟ್ಟಡವನ್ನು ರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಹೇಳಲಗುತ್ತಿದೆ.ಇದೀಗ ಪತ್ತೆಯಾಗಿದೆ ಸ್ಥಳಕ್ಕೆ ಸಂಪಂಗಿರಾಮ ಪೊಲೀಸರು ಭೇಟಿ ನೀಡಿದ್ದಾರೆ.ಸ್ಥಳಕ್ಕೆ ಸಂಪಂಗಿರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ FSL ಅಧಿಕಾರಿಗಳು ಕೂಡ ಭೇಟಿ ನೀಡಿದ್ದು, ಯುವತಿಯ ಗುರುತು ಪತ್ತೆಗಾಗಿ ಇದೀಗ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ತಿಳಿಯುಬಂದಿದೆ. https://kannadanewsnow.com/kannada/govt-hospital-dinesh/ ಪತ್ನಿಯ ಮೇಲೆ ಮರಣಂತಿಕಾ ಹಲ್ಲೆ ಪ್ರಿಯಕರನ ಜೊತೆ ಹೋಗ್ತಿದ್ದ ಪತ್ನಿಯ ಮೇಲೆ ಪತಿಯೊಬ್ಬ ಮಚ್ಚಿನಿಂದ ಮರಣಂತಿಕಾ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೀವನ ಭಿಮಾ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಪತ್ನಿಯ ಮೇಲೆ ಶೇಖ್ ಮುಜೀಬ್ ಎನ್ನುವ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಬೆಂಗಳೂರಿನ…
ರಾಮನಗರ : ರಾಮನಗರದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ಉಂಟಾಗಿದ್ದು ಪ್ರಕರಣದಲ್ಲಿ 40 ವಕೀಲರ ಮೇಲೆ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ ದಾಖಲಾಗಿದ್ದನ್ನು ಖಂಡಿಸಿ ವಕೀಲ ಸಂಘ ಬೃಹತ್ ಪ್ರತಿಭಟನೆ ನಡೆಸಿದೆ. https://kannadanewsnow.com/kannada/chief-minister-is-a-champion-of-backward-classes-says-r-ashoka-cm-siddaramaiah/ ಇದೀಗ ಸಾಮಾಜಿಕ ಕಾರ್ಯಕರ್ತ ಗೋವಿಂದರಾಜು ಎಂಬುವವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ರಾಮನಗರದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದಾರೆ. ಹಾಗೂ ಜಿಲ್ಲಾಧಿಕಾರಿ, ಎಸ್ಪಿ, ಪಿಎಸ್ಐ ವರ್ಗಾವಣೆ ಮಾಡುವಂತೆ ಕೋರಿ ಪತ್ರ ಬರೆದಿದ್ದಾರೆ. https://kannadanewsnow.com/kannada/bjp-has-never-come-to-power-on-its-own-in-the-state-till-date-only-at-the-backdoor-cm-siddaramaiah/ ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಲಾಗಿದ್ದು ರಾಮನಗರದಲ್ಲಿ ಅಶಾಂತಿ, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಕೂಡಲೇ ಜಿಲ್ಲೆಯಿಂದ ಮೂವರನ್ನೂ ವರ್ಗಾವಣೆ ಮಾಡುವಂತೆ ಪತ್ರ ಬರೆಯಲಾಗಿದೆ ಎಂದು ಹೇಳಲಗುತ್ತಿದೆ. https://kannadanewsnow.com/kannada/hindu-guru-nasa/
ಬೆಂಗಳೂರು : ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಯದೇವ ಆಸ್ಪತ್ರೆಯ ಕಾಮಗಾರಿಗಳು ನಡೆಯುತ್ತಿದ್ದು ಅದರಲ್ಲಿ ನಡೆದಂತಹ ಅವ್ಯವಹಾರದ ಕುರಿತಂತೆ ಹಾಗೂ ಇತರೆ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/asta-laksmi-pooje/ ಕಳೆದ ಹತ್ತು ವರ್ಷಗಳ ಅವಧಿಯ ಕಾಮಗಾರಿಗಳ ತನಿಖೆಗೆ ಪ್ಲಾನ್ ರೂಪಿಸಲಾಗುತ್ತಿದೆ.ಬೆಂಗಳೂರು ಹುಬ್ಬಳ್ಳಿ ಕಲಬುರ್ಗಿ ಜಿಲ್ಲೆಯಲ್ಲಿನ ಕಾಮಗಾರಿಗಳ ಪರಿಶೀಲನೆ ತನಿಖೆಗೆ ಒಪ್ಪಿಸಲು ಸರ್ಕಾರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಜಯದೇವ ಆಸ್ಪತ್ರೆ ಕಾಮಗರಿಗಳ ತನಿಖೆಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/breaking-2018-rahul/ ಜಯದೇವ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಬರುವಂತಹ ಕಾಮಗಾರಿಯಾಗಿರಬಹುದು ಉಪಕರಣಗಳ ಖರೀದಿ, ಹಾಗೂ ವಿದೇಶಿ ದೇಣಿಗೆ ಸಂಗ್ರಹ ಸೇರಿದಂತೆ ಎಲ್ಲಾ ವಿಷಯಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇರುವಂತಹ ಜಯದೇವ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು ಅವುಗಳ ಕಾಮಗಾರಿ ಹಾಗೂ ಈ ಒಂದು ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಕುರಿತು ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿದೆ.…
ಉತ್ತರರದೇಶ : ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಉತ್ತರಪ್ರದೇಶದ ಸುಲ್ತಾನ್ ಪುರ ಕೋರ್ಟ್ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿದೆ. 2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. https://kannadanewsnow.com/kannada/kannadigas-money-in-rahul-gandhis-pocket-r-chandrasekhar-rao-on-congress-ashoks-spark/ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018 ರಂದು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದರು, ಗಾಂಧಿಯವರು ಶಾ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005 ರ ನಕಲಿ ಎನ್ಕೌಂಟರ್ ಪ್ರಕರಣದಿಂದ 2014 ರಲ್ಲಿ ಷಾ ಅವರನ್ನು ಬಿಡುಗಡೆ ಮಾಡಿತ್ತು. https://kannadanewsnow.com/kannada/breaking-ex-serviceman-killed-in-lorry-bike-collision-in-kalaburagi/ ಇದು 2018 ರ ಪ್ರಕರಣವಾಗಿದ್ದು, ಇದರಲ್ಲಿ ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆಯುವ ವೀಡಿಯೊ ಕ್ಲಿಪ್ ವೈರಲ್ ಆಗಿತ್ತು. ರಾಹುಲ್ ಗಾಂಧಿ ಅವರು ಸುಲ್ತಾನ್ಪುರ…
ಬೆಂಗಳೂರು: ರಾಜ್ಯದಲ್ಲಿ ಸೆರೆಹಿಡಿಯಲಾದ ಆನೆಯಿಂದ ಕೊಲ್ಲಲ್ಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರವು ಪರಿಹಾರವಾಗಿ ₹15 ಲಕ್ಷವನ್ನು ಮಂಜೂರು ಮಾಡಿದ್ದಕ್ಕೆ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ. https://kannadanewsnow.com/kannada/breaking-ex-serviceman-killed-in-lorry-bike-collision-in-kalaburagi/ ಹಣ ಬಿಡುಗಡೆ ಮಾಡಿರುವುದರ ವಿರುದ್ಧ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ‘ಕನ್ನಡಿಗರ ತೆರಿಗೆ ಹಣವನ್ನ ಕೇರಳ ಸಂಸದರಾದ ರಾಹುಲ್ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಅವರ ಅಣತಿಯಂತೆ ಬಿಡುಗಡೆ ಮಾಡಲು ಕರ್ನಾಟಕವೇನು ಕಾಂಗ್ರೆಸ್ ಪಕ್ಷದ ಆಸ್ತಿ ಅಂದುಕೊಂಡಿದ್ದೀರಾ, ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ? ಎಂದು ಪ್ರಶ್ನೆ ಮಾಡಿದ್ದಾರೆ. https://kannadanewsnow.com/kannada/good-news-for-motorists-steps-to-be-taken-to-open-additional-centre-for-installation-of-hsrp-number-plate/ ಕನ್ನಡಿಗರ ತೆರಿಗೆ ರಾಹುಲ್ ಗಾಂಧಿ ಜೇಬಿಗೆ ಎಂದು ಕುಟುಕಿದ ಅಶೋಕ್, ಸಿಎಂ ಸಿದ್ದರಾಮಯ್ಯನವರೇ, ಇದು ‘ನಮ್ಮ ತೆರಿಗೆ, ನಮ್ಮ ಹಕ್ಕು’ ಅಂತ ನಿಮ್ಮ ಪಕ್ಷದ ಹೈಕಮಾಂಡ್ ನಾಯಕರ ಬಳಿ ‘ಧೈರ್ಯವಾಗಿ ಪ್ರಶ್ನಿಸಲು’ ನಿಮ್ಮ ಸಚಿವರಿಗೆ ತಾಕತ್ತಿಲ್ಲವೇ? ಎಂದು ಗುಡುಗಿದ್ದಾರೆ. https://kannadanewsnow.com/kannada/gokarna-police-arest/ https://twitter.com/RAshokaBJP/status/1759778462129381767?t=BRfaKZYKojzKYVpGM694Og&s=19
ಕಲಬುರಗಿ: ನಗರದ ಆಳಂದ ರಸ್ತೆಯ ಕೆರಿಬೋಸಗಾ ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಇಂದು ಲಾರಿ ಮತ್ತು ಬೈಕ್ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ನಿವೃತ್ತ ಸಿಆರ್ ಪಿಎಫ್ ಯೋಧ ಮಾರುತಿ ಕಾಶಿನಾಥ ಘೋಡಕೆ (56) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. https://kannadanewsnow.com/kannada/good-news-for-motorists-steps-to-be-taken-to-open-additional-centre-for-installation-of-hsrp-number-plate/ ಆಳಂದ ತಾಲ್ಲೂಕಿನ ಸಾವಳೇಶ್ವರ ಗ್ರಾಮದ ಮಾರುತಿ ಅವರು ಕಲಬುರಗಿಯತ್ತ ಬೈಕ್ ನಲ್ಲಿ ಬರುತ್ತಿದ್ದರು. ಈ ವೇಳೆ ಮಹಾರಾಷ್ಟ್ರ ನೋಂದಣಿ ಹೊಂದಿದ ಲಾರಿ ಬೈಕ್ ಓವರ್ ಟೇಕ್ ಮಾಡಿ ಹೋಗುವಾಗ ಬೈಕ್ ಲಾರಿಯಡಿ ಸಿಲುಕಿದೆ. https://kannadanewsnow.com/kannada/gokarna-police-arest/ ತಲೆಯ ಭಾಗ ಹಾಗೂ ಕಾಲಿನ ಮೇಲೆ ಲಾರಿಯ ಚಕ್ರ ಹಾಯ್ದು ಹೋಗಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು.ಸ್ಥಳಕ್ಕೆ ಸಂಚಾರ ಠಾಣೆ-2ರ ಪೊಲೀಸರು ಭೇಟಿ ನೀಡಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಂಬುಲೆನ್ಸ್ ನಲ್ಲಿ ಜಿಮ್ಸ್ ಗೆ ಕಳುಹಿಸಲಾಯಿತು. https://kannadanewsnow.com/kannada/bagalkot-4-year-old-boy-attacked-by-stray-dogs-hospitalised/