Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ವರುಣ ಕೃಪೆ ತೋರಿದ್ದು ರಾಜ್ಯದ ಹಲವು ಕಡೆಗಳಲ್ಲಿ ಈಗಾಗಲೇ ಮಳೆರಾಯ ಆರ್ಭಟಿಸಿದ್ದಾನೇ. ಅದೇ ರೀತಿಯಾಗಿ ಮೇ 8 ರಿಂದ ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದೇ ರೀತಿಯಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಮುಂದುವರೆಯಲಿದ್ದು ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ ಯಾದಗಿರಿ ಸೇರಿದಂತೆ ಈ ಭಾಗದಲ್ಲಿ ಅತ್ಯಧಿಕ 46 ಡಿಗ್ರಿ ಸೆಲ್ಸಿ ಎಸ್ ತಾಪಮಾನ ದಾಖಲಾಗಿದೆ. ಅದೇ ರೀತಿಯಾಗಿ ಇನ್ನೂ ನಾಲ್ಕು ದಿನ ಕೊಪ್ಪಳ, ಬೀದರ್, ವಿಜಯಪುರ,ಬೆಳಗಾವಿ, ಧಾರವಾಡ, ಚಿತ್ರದುರ್ಗ, ಬಾಗಲಕೋಟೆ, ಹಾವೇರಿ,ಮಂಡ್ಯ, ರಾಮನಗರ, ಶಿವಮೊಗ್ಗ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮುಂತಾದ ಜಿಲ್ಲೆಗಳಲ್ಲಿ ನಾಲ್ಕು ಜನಗಳ ಕಾಲ ಬಿಸಿ ಗಾಳಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಮೇ 8 ರಿಂದ 10ರವರೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,…
ಹುಬ್ಬಳ್ಳಿ : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯೇಂದ್ರಗೆ ಮೊದಲೇ ಪತ್ರ ಬರೆದಿದ್ದರು ಅಂತ ಹೇಳುತ್ತಿದ್ದಾರೆ ಆದರೆ ನನಗಂತೂ ಇದುವರೆಗೂ ಯಾವುದೇ ರೀತಿಯಾದಂತಹ ಪತ್ರ ಬಂದಿಲ್ಲ ಈ ಕ್ಷಣದವರೆಗೂ ನನಗೆ ಯಾವುದೇ ಪತ್ರ ಬಂದಿಲ್ಲ ಬಹಳ ಜವಾಬ್ದಾರಿಯಿಂದ ಈ ಮಾತು ಹೇಳುತ್ತಿದ್ದೇನೆ. ರಾಜ್ಯ ಸರ್ಕಾರಕ್ಕೆ ಗ್ಯಾರಂಟಿ ಬಗ್ಗೆ ವಿಶ್ವಾಸ ಹೋಗಿದೆ. ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ಕೇರಳ ಮಾದರಿಯಲ್ಲಿ ನಮ್ಮ ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಶುರುವಾಗಿದೆ ಎಂದು ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಭೀಮ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಚೌಡೇಶ್ವರಿ ದೇವಿಯ ಈ ಮಂತ್ರವನ್ನು ಹೇಳಿಕೊಳ್ಳುವುದರಿಂದ ಸಕಲ ಕಷ್ಟಗಳು ನಿವಾರಣೆಯಾಗುತ್ತದೆ. ಪ್ರತಿನಿತ್ಯ ಕನಿಷ್ಠ ಪಕ್ಷ 9 ಬಾರಿ ಈ ಮಂತ್ರವನ್ನು ಹೇಳಿದರೆ ಸಾಕು ಇದರಿಂದ ಅನೇಕ ರೀತಿಯ ಲಾಭಗಳನ್ನು ನೀವು ಪಡೆದುಕೊಳ್ಳಬಹುದು. ಪ್ರಧಾನ ತಾಂತ್ರಿಕರು ವಶೀಕರಣ ಸ್ಪೆಷಲಿಸ್ಟ್ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ನಿಮ್ಮ ಯಾವುದೇ ಸಮಸ್ಯೆಗಳಿಗೆ ಕೇರಳದ ಮಾಂತ್ರಿಕ ಶಕ್ತಿಯಿಂದ ಎರಡು ದಿನದಲ್ಲಿ ಪರಿಹಾರ.ನಿಮ್ಮ ಸಮಸ್ಯೆಗಳಾದ ವಿದ್ಯೆ,ಉದ್ಯೋಗ, ಪ್ರೀತಿ-ಪ್ರೇಮ, ಸ್ತ್ರೀ ಪುರುಷ ಆಕರ್ಷಣೆ , ಸತಿ-ಪತಿ ಕಲಹ, ಅತ್ತೆ-ಸೊಸೆ ಕಲಹ ಲೈಂಗಿಕ ಸಮಸ್ಯೆ,ವಿದೇಶ ಪ್ರಯಾಣ, ವ್ಯಾಪಾರ, ಸಾಲಭಾದೆ, ಸಂತಾನ ಸಮಸ್ಯೆ, ಮನೆಯಲ್ಲಿ ಕಿರಿ ಕಿರಿ,ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇದ್ದರೂ ಎಷ್ಟೇ ಕಠಿಣವಾಗಿದ್ದರೂ 2ದಿನಗಳಲ್ಲಿ ಶಾಶ್ವತ ಪರಿಹಾರ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564. ಚೌಡೇಶ್ವರಿ ಮಂತ್ರವನ್ನು ಜಪಿಸುವುದರಿಂದ ಸಕಲ ರೋಗಗಳಿಂದ ಮುಕ್ತಿಯನ್ನು ಹೊಂದಬಹುದು. ಇದರ ಜೊತೆಗೆ ಗ್ರಹ ಭೂತಗಳ ಚೇಷ್ಟೆಗಳು ದೂರವಾಗುತ್ತದೆ. ಇಷ್ಟೇ ಅಲ್ಲದೆ ಗ್ರಹಗಳಿಂದ ಬಂದಿರುವ ತೊಂದರೆಗಳು ಕೂಡ ದೂರವಾಗುತ್ತದೆ.ಈ ಮಂತ್ರದಿಂದ ಪ್ರೇತಗಳ ಉಚ್ಚಾಟನೆಯನ್ನು ಕೂಡ…
ಹುಬ್ಬಳ್ಳಿ : ಸರ್ಕಾರ ನೇಹಾ ಹತ್ಯೆ ಪ್ರಕರಣವನ್ನು ವೈಯಕ್ತಿಕ ವಿಚಾರ ಅಂತ ಹೇಳಿತ್ತು. ಆದರೆ ಇದೀಗ ಹುಬ್ಬಳ್ಳಿಯಲ್ಲಿ ನಿನ್ನೆ ಮತ್ತೊಂದು ಲವ್ ಜಿಹಾದ್ ಪ್ರಕರಣ ನಡೆದಿದೆ. ಇದನ್ನು ವೈಯಕ್ತಿಕ ಎಂದು ಹೇಳಬಾರದು.ಹಾಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ತನಿಖೆಗೆ ವಿಶೇಷ ತಂಡವನ್ನು ರಚನೆ ಮಾಡಬೇಕು ಎಂದು ಬಿಜೆಪಿಯ ಮಾಜಿ ಸಚಿವ ಸಿ ಟಿ ರವಿ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಿನ್ನೆ ಮತ್ತೊಂದು ಲವ್ ಜಿಹಾದ್ ಕೇಸ್ ನಡೆದಿದೆ. ಧಾರವಾಡದಲ್ಲಿ ಒಂದುವರೆ ತಿಂಗಳಲ್ಲಿ 5 ಪ್ರಕರಣಗಳು ಪತ್ತೆಯಾಗಿವೆ. ನೇಹ ಹಿರೇಮಠ ಹತ್ಯೆಯಾದಾಗ ಅದು ವೈಯಕ್ತಿಕ ಹತ್ಯೆ ಎಂದರು. ಈ ಪ್ರಕರಣ ವೈಯಕ್ತಿಕ ಎಂದು ಹೇಳಬಾರದು ಎಂದು ತಿಳಿಸಿದರು. ಲವ್ ಜಿಹಾದ್ ಕೇಸ್ ತನಿಖೆಗೆ ವಿಶೇಷ ತಂಡ ರಚನೆ ಮಾಡಿ.ಕೇರಳ ಕೋರ್ಟ್ ಲವ್ ಜಿಹಾದ್ ಬಗ್ಗೆ ಆತಂಕ ವ್ಯಕ್ತಪಡಿಸಿತ್ತು. ಅಮಾಯಕ ಹೆಣ್ಣು ಮಕ್ಕಳನ್ನು ಟಾರ್ಗೆಟ್ ಮಾಡಲಾಗಿದೆ ಲವ್ ಜಾಬ್ ಕೇಸ್ ತನಿಖೆ ಮಾಡಲು ಎಸ್ಐಟಿ ರಚನೆ ಮಾಡಿ ಅದು ಹುಬ್ಬಳ್ಳಿಯಲ್ಲಿ ಬಿಜೆಪಿ ಮಾರಿ…
ಕಲಬುರಗಿ : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯೆ ನೀಡಿ ಈ ಒಂದು ಪ್ರಕರಣ ಇಟ್ಟುಕೊಂಡು ಒಕ್ಕಲಿಗ ನಾಯಕರು ಆಗಲು ಯತ್ನಿಸುತ್ತಿದ್ದಾರೆ ಆದರೆ ಇದರಿಂದ ಒಕ್ಕಲಿಗ ನಾಯಕರಾಗಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಟಾಂಗ ನೀಡಿದರು. ಕಲ್ಬುರ್ಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ ಪದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಎಳೆದು ತಂದು ಮಾತನಾಡುತ್ತಿದ್ದಾರೆ. ಇದು ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ಎಚ್ ಡಿ ಕುಮಾರಸ್ವಾಮಿ ತಿಳಿಸಿದರು. ಈ ವಿಚಾರವನ್ನು ಇಟ್ಟುಕೊಂಡು ಒಕ್ಕಲಿಗ ನಾಯಕತ್ವ ಪಡೆಯಲು ಯತ್ನಿಸಲಾಗುತ್ತಿದೆ ಇಂತಹ ವಿಷಯ ಇಟ್ಟುಕೊಂಡು ಒಕ್ಕಲಿಗ ನಾಯಕ ಆಗುವುದಕ್ಕೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಗೆ ಟಾಂಗ್ ನೀಡಿದರು.
ಹಾಸನ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇಂದು ಹಾಸನದ ಹೊಳೆನರಸೀಪುರದಲ್ಲಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಮನೆಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಈಗ ಸ್ಥಳೀಯ ಪೊಲೀಸ್ರು ಅವರ ಮನೆಗೆ ಭೇಟಿ ನೀಡಿದ್ದಾರೆ. ಸಂತ್ರಸ್ಥರು ನೀಡಿದ ದೂರಿನ ಮೇರೆಗೆ ಇಂದು ಅವರ ಸಮ್ಮುಖದಲ್ಲಿಯೇ ಹೊಳೆನರಸೀಪುರದಲ್ಲಿರುವ ಎಚ್ ಡಿ ರೇವಣ್ಣ ಅವರ ಮನೆಯಲ್ಲಿ ಎಸ್ಐಟಿ ಅಧಿಕಾರಿಗಳು ಸ್ಥಳ ಮಹಜರು ನಡೆಸಲ್ಲಿದ್ದಾರೆ. ಹೀಗಾಗಿ ಸ್ಥಳೀಯ ಪಿಎಸ್ಐ ಅಜಯ್ ನೇತೃತ್ವದ ಪೊಲೀಸ್ ತಂಡ ಇದೀಗ ಅವರ ಮನೆಗೆ ಭೇಟಿ ನೀಡಿ ಭವಾನಿ ರೇವಣ್ಣ ಅವರ ಜೊತೆಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂಸದರ ನಿವಾಸದ ಕೊಠಡಿಯಲ್ಲಿ ಅತ್ಯಾಚಾರ ಮಾಡಲಾಗಿದೆ ಎಂದು ಮಹಿಳಾ ಸಂತ್ರಸ್ಥೆ ಒಬ್ಬಳು ದೂರು ನೀಡಿದ್ದಾಳೆ. ಹೀಗಾಗಿ ಎಸ್ಐಟಿ ಅಧಿಕಾರಿಗಳು ಇಂದು ಹಾಸನ ಜಿಲ್ಲೆಯ ಆರ್ ಸಿ ರಸ್ತೆಯಲ್ಲಿರುವ ಸಂಸದರ ನಿವಾಸದಲ್ಲಿ ಕೂಡ ಇಂದು ದೂರು ನೀಡಿದ ಸಂತ್ರಾಸ್ತೆಯ ಮಹಿಳೆಯ ಸಮ್ಮುಖದಲ್ಲಿ ಸ್ಥಳ ಮಹಜರು ನಡೆಸಲಿದೆ ಆದರೆ ಅದಕ್ಕೂ ಮುನ್ನ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಕಷ್ಟ ಎದುರಿಸುತ್ತಿದ್ದು ಇದೀಗ ಎಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣಗು ಸಂಕಷ್ಟ ಎದುರಾಗಿದ್ದು ಇಂದು ವಿಚಾರಣೆಗೆ ಹಾಜರಾಗುವಂತೆ ಎಸ್ ಐ ಟಿ ನೋಟಿಸ್ ನೀಡಿದೆ. ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾದ ಮಹಿಳೆಯ ಮಗ ಎಚ್ ಡಿ ರೇವಣ್ಣ, ಭವಾನಿ ರೇವಣ್ಣ ಹಾಗೂ ಅವರ ಸಂಬಂಧಿ ಆದಂತಹ ಸತೀಶ್ ಬಾಬು ಅವರ ವಿರುದ್ಧ ದೂರು ದಾಖಲಿಸಿದ್ದ ಎನ್ನಲಾಗಿದೆ. ಈ ಒಂದು ದೂರನು ಆದರೆ ಸೇನೆ ಎಸ್ಐಟಿ ಸುಮಾರು 40 ಕಡೆ ಪರಿಶೀಲನೆ ನಡೆಸಿದರು ಹೀಗಾಗಿ ನೆನ್ನೆ ಸ್ಥಳೀಯ ಪೊಲೀಸರ ಮೂಲಕ ನೀಡಿದ್ದು ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ ಎನ್ನಲಾಗಿದೆ ಹೀಗಾಗಿ ಪ್ರತಿ ಹಾಗೂ ಮಗನ ನಂತರ ಇದೀಗ ಭವಾನಿ ರೇವಣ್ಣಗೂ ಕೂಡ ಪ್ರಕರಣದಲ್ಲಿ…
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ವಿರುದ್ಧ ಈಗಾಗಲೇ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಎಚ್ ಡಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆದರೆ HD ರೇವಣ್ಣಗೂ ಬಂಧನ ಭೀತಿ ಎದುರಾಗಲಿದೆ. ಹೀಗಾಗಿ ಸದ್ಯ ಬೆಂಗಳೂರಿನ ಅಜ್ಞಾತ ಸ್ಥಳದಲ್ಲಿದ್ದು ರೇವಣ್ಣ ವಕೀಲರ ಮೂಲಕ ಮಾಹಿತಿ ಪಡೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪು ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ. ಎಚ್ ಡಿ ರೇವಣ್ಣ ಕೊರಳಿಗೆ ಇದೀಗ ಅಪಹರಣ ಕೆಸ್ ಬಿಗಿಯಾಗಿದ್ದು, ಎಚ್ ಡಿ ರೇವಣ್ಣ ವಿರುದ್ಧ ಅಪಹರಣ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಭವಿಷ್ಯ ಕುರಿತು ನಿರ್ಧಾರವಾಗಲಿದೆ.ಬೆಳಿಗ್ಗೆ 11:00 ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದ್ದು ಕೆ ಆರ್ ನಗರದಲ್ಲಿ ಅಪರಣ…
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಕೀಲರ ಒಂದು ಸಲಹೆ ಮೇರೆಗೆ ಮೇ ಹತ್ತರ ಒಳಗೆ ವಾಪಸ್ ಆಗಿ ಎಸ್ಐಟಿ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಮೇಲೆ ಆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗುವ ಮುಂಚೆಯೇ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ತೆರಳಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ವಿದೇಶದಲ್ಲಿ ಇದ್ದುಕೊಂಡೆ ದೆಹಲಿ ಹಾಗೂ ಬೆಂಗಳೂರಿನ ನುರಿತ ವಕೀಲರನ್ನು ಸಂಪರ್ಕಿಸಿ ಯಾವ ರೀತಿ ಕಾನೂನು ಹೋರಾಟ ಮಾಡಬೇಕೆಂಬುದರ ಕುರಿತು ಅಲ್ಲಿಂದಲೇ ವಕೀಲರಿಂದ ಸಲಹೆಯನ್ನು ಪಡೆದುಕೊಂಡಿದ್ದರು. ಅಲ್ಲದೆ ಮೇ 15ರಂದು ವಿದೇಶದಿಂದ ವಾಪಸ್ ಆಗಲು ಟಿಕೆಟ್ ಬುಕ್ ಮಾಡಲಾಗಿತ್ತು. ಆದರೆ ಇದೀಗ ನುರಿತ ವಕೀಲರ ಸಲಹೆ ಮೇರೆಗೆ ಮೇ ಹತ್ತರ ಒಳಗಾಗಿ ವಿದೇಶದಿಂದ ವಾಪಸ್ ಆಗಿ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ ತನಿಖೆಯನ್ನು ಸುರುಪುಗೊಳಿಸುತ್ತಿದ್ದಂತೆ ಹಾಸನದ ಆರ್ಸಿ ರಸ್ತೆಯಲ್ಲಿರುವ ಪ್ರಜ್ವಲ್ ರೇವಣ್ಣರ…
ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡುವಂತಹ ನಕಲಿ ಪೋಸ್ಟ್ ಹಾಕಿದ ಆರೋಪ ದಲ್ಲಿ ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗಿಳಿಯಾರ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಸದ್ಯಕ್ಕೆ ಅವರನ್ನು ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ. ಸಿದ್ದರಾಮಯ್ಯ ವಿರುದ್ಧ ನಕಲಿ ಪೋಸ್ಟ್ ಮಾಡಿದ್ದಾರೆಂದು ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗೆಳೆಯರ ವಿರುದ್ಧ ಪ್ರಕರಣ ದಾಖಲಾಗಿತ್ತು. ಪಟ್ಟಣ ಸಂಬಂಧ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿಯನ್ನು ಸಲ್ಲಿಸಿದ್ದರು. ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರ ಮುಂದೆ ವಿಚಾರಣೆಗೆ ಬಂದಿತ್ತು. ಪೊಲೀಸರ ಪರ ಹೆಚ್ಚುವರಿ ಸರ್ಕಾರಿ ಅಭಿಯೋಜಕರು ಹಾಜರಾಗಿ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಪ್ರಕರಣದ ಹಿನ್ನೆಲೇ? ಪೋಸ್ಟ್ ಕಾರ್ಡ್ ಮುಖ್ಯಸ್ಥ ಮಹೇಶ್ ವಿಕ್ರಂ ಹೆಗಡೆ ಹಾಗೂ ವಸಂತ ಗಿಳಿಯಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾನಹಾನಿ ಮಾಡಿದ್ದು, ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್…